ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿಶೇಷ ಅಂಕಣ

ಭೂತಾಯಿಯನ್ನು ಆರಾಧಿಸುವ ಹಬ್ಬವೇ ಈ “ಸೀಗೆ ಹುಣ್ಣಿಮೆ”

October 7, 2025
Share on WhatsappShare on FacebookShare on Twitter

ಒಂದು ಕಾಳು ಬಿತ್ತಿ ಸಾವಿರ ಕಾಳು ನೀಡುವ ತಾಯಿಯೆಂದರೆ ಅದು ಭೂಮಿ ತಾಯಿ. ಭಾರತೀಯ ಕೃಷಿ ಪರಂಪರೆಯಲ್ಲಿ ಕೃಷಿ ಭೂಮಿಯನ್ನು ತಾಯಿಯೆಂದೇ ಪರಿಗಣಿಸಲಾಗುತ್ತದೆ. ಈ ಭೂಮಿ ತಾಯಿ ರೈತಾಪಿ ವರ್ಗದ ಜೀವಾಳ. ಆಕೆಯನ್ನೂ ಪೂಜಿಸುವ ಮತ್ತು ಆರಾಧಿಸುವ ಹಬ್ಬವೊಂದಿದೆ. ಅದುವೇ ಸೀಗೆ/ಸೀಗಿ ಹುಣ್ಣಿಮೆ ಅಥವಾ ಭೂಮಿ ಹುಣ್ಣಿಮೆ. ದಸರಾ ಹಬ್ಬದಲ್ಲಿ ಬನ್ನಿ ಮುಡಿದ ರೈತರು, ಇದೀಗ ಸೀಗೆ ಹುಣ್ಣಿಮೆ ಸಡಗರದಲ್ಲಿದ್ದಾರೆ. ಕರ್ನಾಟಕದಲ್ಲಿ ಈ ಹುಣ್ಣಿಮೆಯ ಆಚರಣೆ ಒಂದೊಂದು ರೀತಿಯಲ್ಲಿ ಆಚರಿಸಲಾಗುತ್ತದೆ. ಅದರಲ್ಲೂ ಮಲೆನಾಡ ಭಾಗದ ರೈತರಿಗಿದು ಇದೊಂದು ಸಡಗರದ ಹಬ್ಬವಾಗಿದೆ.

“ಸೀಗಿ ಹುಣ್ಣಿಮೆ ಬುಟ್ಟಿಯ ಚಿತ್ತಾರ“

ಸೀಗಿ ಹುಣ್ಣಿಮೆ ಆಗಮನಕ್ಕೆ ಮುಂಚೆ ಅಂದರೆ ದಸರಾ ಹಬ್ಬದಂದು ಎರಡು(ಒಂದು ದೊಡ್ಡದು, ಇನ್ನೊಂದು ಚಿಕ್ಕದು) ಬಿದುರಿನ ಬಟ್ಟಿಯನ್ನು ಸಗಣಿ ಮತ್ತು ಕೆಮ್ಮಣ್ಣಿನಿಂದ ಸಾರಿಸಿ ಸಿದ್ಧಪಡಿಸಿ ಪೂಜೆ ಮಾಡಿ ನಂತರ ಆ ಬುಟ್ಟಿಗಳಿಗೆ ಅಕ್ಕಿ ಹಿಟ್ಟಿನಿಂದ ರೈತಾಪಿ ಕೆಲಸಗಳಿಗೆ ಸಂಬಂಧಿಸಿದ ಚಿತ್ರ, ಹಸೆ ಚಿತ್ರಗಳನ್ನು ಬರೆದು ಅಲಂಕರಿಸುತ್ತಾರೆ. ಆ ಬುಟ್ಟಿಯಲ್ಲಿಯೇ ಭೂತಾಯಿಗೆ ಬಗೆಬಗೆ ಖಾದ್ಯಗಳನ್ನು ಹೊತ್ತೊಯ್ಯಲಾಗುತ್ತದೆ. ಅದು ಹಿಂದಿನಿಂದಲೂ ನಡೆದುಕೊಂಡು ಬಂದ ಸಂಪ್ರದಾಯ. ಕರ್ನಾಟಕದ ಬಹುತೇಕ ಭಾಗಗಳಲ್ಲಿ ಈ ರೀತಿಯ ಆಚರಣೆ ಇದೆ.

“ಬಗೆಬಗೆ ಖಾದ್ಯದ ಘಮ“

ಇತ್ತ ಮನೆಯ ಹೆಣ್ಣು ಮಕ್ಕಳು ಬೆಳಗಿನ ನಾಲ್ಕರಿಂದಲೇ ಈ ಹಬ್ಬಕ್ಕೆ ಬೇಕಾದ ಅಡುಗೆ ಮಾಡುವುದರಲ್ಲಿ ನಿರತರಾಗುತ್ತಾರೆ. ಹೋಳಿಗೆ, ಬುತ್ತಿ, ಏಳು ಅಥವಾ ಒಂಭತ್ತು ತರಹದ ಪಲ್ಯ, ವಿಶೆಷವಾಗಿ ಅಮ್ಮಟೆಕಾಯಿ ಪಲ್ಯ, ಸೌತೆಕಾಯಿ ಕಡುಬು, ಮನೆಯಲ್ಲಿ ಬೆಳೆದಿರುವ ಎಲ್ಲಾ ಸೊಪ್ಪು, ತರಕಾರಿ, ಅಕ್ಕಿಯನ್ನು ಹಾಕಿ ಬೇಯಿಸಿ ಚೆರಗ ಅಥವಾ ಸಾಗುಸೊಪ್ಪು ಸೀಗೆ ಹುಣ್ಣಿಮೆ ದಿನ ಚರಗ ಚೆಲ್ಲುವುದು ಹಬ್ಬದ ಪ್ರಮುಖ ಕೆಲಸ. ಚರಗ ಚೆಲ್ಲುವುದಕ್ಕೆ ಭೂತಾಯಿ ನಮಗೆ ಕೊಟ್ಟಿದ್ದನ್ನು ನಾವು ಮರಳಿ ಕೊಡುವ ಕಾಯಕ ಎನ್ನಲಾಗುತ್ತದೆ. ಅದನ್ನು ಭೂಮಿ ಪೂಜೆಯ ಸಮಯದಲ್ಲಿ ತಾಯಿಗೆ ನಾವು ಮಾಡಿರುವ ಎಲ್ಲಾ ಖಾದ್ಯಗಳನ್‌ನು ನೈವೇದ್ಯ ಮಾಡಿ, ನಂತರ ಮನೆಮಂದಿ ಎಲ್ಲಾ ಗದ್ದೆಯಲ್ಲಿಯೇ ಊಟ ಮಾಡುತ್ತಾರೆ. ನಂತರ ಹೊಲ ಗದ್ದೆಗಳಿಗೆ ಚದುರಿಸಲಾಗುತ್ತದೆ.

“ಸೀಗೆ ಹುಣ್ಣಿಮೆ ಹಬ್ಬ ಪೂಜೆ“

ಭೂತಾಯಿಯ ಸಿಮಂತದ ದಿನ ಬೆಳಗಿನ ಜಾವ, ಸೀಗೆಹುಣ್ಣಿಮೆ ಬುಟ್ಟಿಯಲ್ಲಿ ಮಾಡಿರುವಂತಹ ಎಲ್ಲಾ ಅಡುಗೆಗಳನ್ನು ಹಾಕಿಕೊಂಡು ಇನ್ನೊಂದು ಬುಟ್ಟಿಯಲ್ಲಿ ಚರಗವನ್ನು ತುಂಬಿಕೊಂದು ಹೋಗಿ ಭೂತಾಯಿಗೆ ನೈವೇದ್ಯ ಮಾಡಿ, ಕೆಂಪು ಅಥವಾ ಹಸಿರು ಬಣ್ಣದ ದಾರವನ್ನು ಭೂಮಿತಾಯಿಯು ನೀಡಿದ ರಕ್ಷಾಬಂಧವಾಗಿ ಬಲಗೈಗೆ ಕಟ್ಟಿಕೊಳ್ಳುವರು. ಪೂಜೆಮಾಡಿದ ಗದ್ದೆಯಲ್ಲೇ ಅರಿಷಿಣದ ಎಲೆಯ ಸೌತೆಕಾಯಿ ಕಡುಬನ್ನು ಹುಗಿದು ಬರುವರು. ಅರಿಷಿಣದ ಎಲೆಯು ಕ್ರಿಮಿ ನಿರೋಧಕವಾದುದು. ಆ ರೈತರು ಎಲ್ಲಾ ಭತ್ತದ ಗದ್ದೆಗಳ ಕೊಯ್ದು ಮುಗಿದು ಮತ್ತು ಮೊದಲ ಒಕ್ಕಲು ಹಾಕಿದ ದಿನ ಹುಗಿದಿಟ್ಟ ಕಡುಬನ್ನು ಕಿತ್ತು ತಂದು ಅಕ್ಕಿಯ ಹಿಟ್ಟಿನೊಂದಿಗೆ ಬೆರಸಿ ‘ಹುರೋಳಿಗೆ’ ರೊಟ್ಟಿಯೆಂದು ಕಣ ಹಾಗು ಬಣವೆಗಳಿಗೆ ಚೂರುಮಾಡಿ ಚೆಲ್ಲಿ ಉಳಿದಿದ್ದನ್ನು ತಾವೂ ತಿನ್ನುವರು. ಕೈಗೆ ಕಟ್ಟಿಕೊಂಡಿದ್ದ ಭೂಮಿದಾರವನ್ನು ಬಿಚ್ಚಿ ಭತ್ತದ ಗೊಣಬೆಗೆ ಕಟ್ಟುತ್ತಾರೆ.

Tags: estival to worship Mother EarthKarnataka News beatseege hunnume
SendShareTweet
Previous Post

ರಾಷ್ಟ್ರೀಯ ಹೆದ್ದಾರಿಗಳಲ್ಲಿ ಇನ್ನು ಕ್ಯೂಆರ್ ಕೋಡ್ ಅಳವಡಿಕೆ: ಜನಸಾಮಾನ್ಯರಿಗೆ ಏನು ಲಾಭ?

Next Post

ಕೊಹ್ಲಿ, ರೋಹಿತ್ ಇಲ್ಲದಿದ್ದರೂ ಕ್ರೇಜ್ ಕಮ್ಮಿಯಾಗಿಲ್ಲ: ಆಸೀಸ್ ವಿರುದ್ಧದ 2ನೇ ಟಿ20 ಪಂದ್ಯದ ಎಲ್ಲಾ ಟಿಕೆಟ್ ಸೋಲ್ಡ್ ಔಟ್!

Related Posts

ಮಕರ ಸಂಕ್ರಾಂತಿ ಏಕೆ ವಿಶೇಷ? ಭಾರತೀಯ ಸಂಸ್ಕೃತಿಯಲ್ಲಿ ಈ ಹಬ್ಬದ ಐತಿಹಾಸಿಕ ಮಹತ್ವವೇನು? ಇಲ್ಲಿದೆ ಮಾಹಿತಿ
ವಿಶೇಷ ಅಂಕಣ

ಮಕರ ಸಂಕ್ರಾಂತಿ ಏಕೆ ವಿಶೇಷ? ಭಾರತೀಯ ಸಂಸ್ಕೃತಿಯಲ್ಲಿ ಈ ಹಬ್ಬದ ಐತಿಹಾಸಿಕ ಮಹತ್ವವೇನು? ಇಲ್ಲಿದೆ ಮಾಹಿತಿ

ತಂಗಿಯ ಮದುವೆಗೆ ಭಿಕ್ಷುಕರನ್ನೇ ಅತಿಥಿಗಳಾಗಿ ಕರೆಸಿದ ಅಣ್ಣ | ವಿಡಿಯೋ ವೈರಲ್‌
ವಿಶೇಷ ಅಂಕಣ

ತಂಗಿಯ ಮದುವೆಗೆ ಭಿಕ್ಷುಕರನ್ನೇ ಅತಿಥಿಗಳಾಗಿ ಕರೆಸಿದ ಅಣ್ಣ | ವಿಡಿಯೋ ವೈರಲ್‌

ಮಲೆನಾಡಿನ “ದೊಡ್ಡ ಹಬ್ಬದ” ಆಚರಣೆ ವಿಶೇಷತೆ ಏನು ಗೊತ್ತಾ!
ವಿಶೇಷ ಅಂಕಣ

ಮಲೆನಾಡಿನ “ದೊಡ್ಡ ಹಬ್ಬದ” ಆಚರಣೆ ವಿಶೇಷತೆ ಏನು ಗೊತ್ತಾ!

ನಾಡಿನಾದ್ಯಂತ ದೀಪಾವಳಿ ಸಂಭ್ರಮ | ನರಕ ಚತುರ್ದಶಿ ವಿಶೇಷತೆ ಹಾಗೂ ಪೌರಾಣಿಕ  ಏನು ಗೊತ್ತಾ?
ವಿಶೇಷ ಅಂಕಣ

ನಾಡಿನಾದ್ಯಂತ ದೀಪಾವಳಿ ಸಂಭ್ರಮ | ನರಕ ಚತುರ್ದಶಿ ವಿಶೇಷತೆ ಹಾಗೂ ಪೌರಾಣಿಕ ಏನು ಗೊತ್ತಾ?

ಬಂದಲಾಯಿತೇ ಮಂಡ್ಯದ ರಾಜಕೀಯ ವರಸೆ ? | ಮಾಸ್‌ ಲೀಡರ್‌ ಆಗಿ ಯತ್ನಾಳ್‌ ಪರಿವರ್ತನೆ !?
ವಿಶೇಷ ಅಂಕಣ

ಬದಲಾಯಿತೇ ಮಂಡ್ಯದ ರಾಜಕೀಯ ವರಸೆ ? | ಮಾಸ್‌ ಲೀಡರ್‌ ಆಗಿ ಯತ್ನಾಳ್‌ ಪರಿವರ್ತನೆ !?

“ಶರಾವತಿ”ಯ ಕತ್ತು ಹಿಸುಕುವ ಯೋಜನೆ | ಸರ್ಕಾರದ ನಡೆಗೆ ಪರಿಸರವಾದಿಗಳ ತೀವ್ರ ಆಕ್ಷೇಪ
ವಿಶೇಷ ಅಂಕಣ

“ಶರಾವತಿ”ಯ ಕತ್ತು ಹಿಸುಕುವ ಯೋಜನೆ | ಸರ್ಕಾರದ ನಡೆಗೆ ಪರಿಸರವಾದಿಗಳ ತೀವ್ರ ಆಕ್ಷೇಪ

Next Post
ಕೊಹ್ಲಿ, ರೋಹಿತ್ ಇಲ್ಲದಿದ್ದರೂ ಕ್ರೇಜ್ ಕಮ್ಮಿಯಾಗಿಲ್ಲ: ಆಸೀಸ್ ವಿರುದ್ಧದ 2ನೇ ಟಿ20 ಪಂದ್ಯದ ಎಲ್ಲಾ ಟಿಕೆಟ್ ಸೋಲ್ಡ್ ಔಟ್!

ಕೊಹ್ಲಿ, ರೋಹಿತ್ ಇಲ್ಲದಿದ್ದರೂ ಕ್ರೇಜ್ ಕಮ್ಮಿಯಾಗಿಲ್ಲ: ಆಸೀಸ್ ವಿರುದ್ಧದ 2ನೇ ಟಿ20 ಪಂದ್ಯದ ಎಲ್ಲಾ ಟಿಕೆಟ್ ಸೋಲ್ಡ್ ಔಟ್!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹರ್ಷಿತ್ ರಾಣಾ ಬ್ಯಾಟಿಂಗ್ ಅಬ್ಬರಕ್ಕೆ ಕಿವೀಸ್ ಪಡೆ ನಡುಗಿತು | ಟೀಕಾಕಾರ ಶ್ರೀಕಾಂತ್ ಈಗ ರಾಣಾ ಅಭಿಮಾನಿ!

ಹರ್ಷಿತ್ ರಾಣಾ ಬ್ಯಾಟಿಂಗ್ ಅಬ್ಬರಕ್ಕೆ ಕಿವೀಸ್ ಪಡೆ ನಡುಗಿತು | ಟೀಕಾಕಾರ ಶ್ರೀಕಾಂತ್ ಈಗ ರಾಣಾ ಅಭಿಮಾನಿ!

ಇಂದು GBA ಕರಡು ಮತದಾರರ ಪಟ್ಟಿ ಬಿಡುಗಡೆ |ಬ್ಯಾಲೆಟ್ ಪೇಪರ್‌ನಲ್ಲಿ ಮತದಾನಕ್ಕೆ ಅವಕಾಶ

ಇಂದು GBA ಕರಡು ಮತದಾರರ ಪಟ್ಟಿ ಬಿಡುಗಡೆ |ಬ್ಯಾಲೆಟ್ ಪೇಪರ್‌ನಲ್ಲಿ ಮತದಾನಕ್ಕೆ ಅವಕಾಶ

ಕರೂರು ಕಾಲ್ತುಳಿತ ಪ್ರಕರಣ | 2ನೇ ಬಾರಿ ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್‌!

ಕರೂರು ಕಾಲ್ತುಳಿತ ಪ್ರಕರಣ | 2ನೇ ಬಾರಿ ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್‌!

ಭಾರತೀಯ ಸೇನೆಯಲ್ಲಿ 379 ಹುದ್ದೆಗಳ ನೇಮಕಾತಿ | 2.5 ಲಕ್ಷ ರೂಪಾಯಿ ಸಂಬಳ

ಭಾರತೀಯ ಸೇನೆಯಲ್ಲಿ 379 ಹುದ್ದೆಗಳ ನೇಮಕಾತಿ | 2.5 ಲಕ್ಷ ರೂಪಾಯಿ ಸಂಬಳ

Recent News

ಹರ್ಷಿತ್ ರಾಣಾ ಬ್ಯಾಟಿಂಗ್ ಅಬ್ಬರಕ್ಕೆ ಕಿವೀಸ್ ಪಡೆ ನಡುಗಿತು | ಟೀಕಾಕಾರ ಶ್ರೀಕಾಂತ್ ಈಗ ರಾಣಾ ಅಭಿಮಾನಿ!

ಹರ್ಷಿತ್ ರಾಣಾ ಬ್ಯಾಟಿಂಗ್ ಅಬ್ಬರಕ್ಕೆ ಕಿವೀಸ್ ಪಡೆ ನಡುಗಿತು | ಟೀಕಾಕಾರ ಶ್ರೀಕಾಂತ್ ಈಗ ರಾಣಾ ಅಭಿಮಾನಿ!

ಇಂದು GBA ಕರಡು ಮತದಾರರ ಪಟ್ಟಿ ಬಿಡುಗಡೆ |ಬ್ಯಾಲೆಟ್ ಪೇಪರ್‌ನಲ್ಲಿ ಮತದಾನಕ್ಕೆ ಅವಕಾಶ

ಇಂದು GBA ಕರಡು ಮತದಾರರ ಪಟ್ಟಿ ಬಿಡುಗಡೆ |ಬ್ಯಾಲೆಟ್ ಪೇಪರ್‌ನಲ್ಲಿ ಮತದಾನಕ್ಕೆ ಅವಕಾಶ

ಕರೂರು ಕಾಲ್ತುಳಿತ ಪ್ರಕರಣ | 2ನೇ ಬಾರಿ ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್‌!

ಕರೂರು ಕಾಲ್ತುಳಿತ ಪ್ರಕರಣ | 2ನೇ ಬಾರಿ ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್‌!

ಭಾರತೀಯ ಸೇನೆಯಲ್ಲಿ 379 ಹುದ್ದೆಗಳ ನೇಮಕಾತಿ | 2.5 ಲಕ್ಷ ರೂಪಾಯಿ ಸಂಬಳ

ಭಾರತೀಯ ಸೇನೆಯಲ್ಲಿ 379 ಹುದ್ದೆಗಳ ನೇಮಕಾತಿ | 2.5 ಲಕ್ಷ ರೂಪಾಯಿ ಸಂಬಳ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹರ್ಷಿತ್ ರಾಣಾ ಬ್ಯಾಟಿಂಗ್ ಅಬ್ಬರಕ್ಕೆ ಕಿವೀಸ್ ಪಡೆ ನಡುಗಿತು | ಟೀಕಾಕಾರ ಶ್ರೀಕಾಂತ್ ಈಗ ರಾಣಾ ಅಭಿಮಾನಿ!

ಹರ್ಷಿತ್ ರಾಣಾ ಬ್ಯಾಟಿಂಗ್ ಅಬ್ಬರಕ್ಕೆ ಕಿವೀಸ್ ಪಡೆ ನಡುಗಿತು | ಟೀಕಾಕಾರ ಶ್ರೀಕಾಂತ್ ಈಗ ರಾಣಾ ಅಭಿಮಾನಿ!

ಇಂದು GBA ಕರಡು ಮತದಾರರ ಪಟ್ಟಿ ಬಿಡುಗಡೆ |ಬ್ಯಾಲೆಟ್ ಪೇಪರ್‌ನಲ್ಲಿ ಮತದಾನಕ್ಕೆ ಅವಕಾಶ

ಇಂದು GBA ಕರಡು ಮತದಾರರ ಪಟ್ಟಿ ಬಿಡುಗಡೆ |ಬ್ಯಾಲೆಟ್ ಪೇಪರ್‌ನಲ್ಲಿ ಮತದಾನಕ್ಕೆ ಅವಕಾಶ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat