ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಧರ್ಮ-ಸನಾತನ

ಕಾಶಿಗೆ ಹೋಗಲು ಆಗದವರು ಈ ದೇವಸ್ಥಾನಕ್ಕೆ ಹೋಗಿ ಪುಣ್ಯ ಸಂಪಾದಿಸಿಕೊಳ್ಳಿ!!

January 16, 2025
ಕಾಶಿಗೆ ಹೋಗಲು ಆಗದವರು ಈ ದೇವಸ್ಥಾನಕ್ಕೆ ಹೋಗಿ ಪುಣ್ಯ ಸಂಪಾದಿಸಿಕೊಳ್ಳಿ!!
Share on WhatsappShare on FacebookShare on Twitter

ಕಾಶಿ!! ಎಲ್ಲರಿಗೂ ಗೊತ್ತಿರುವ ಹಾಗೆ ಇದೊಂದು ಪುಣ್ಯಕ್ಷೇತ್ರ. ಕಾಶಿಗೆ ಹೋಗಿ ನದಿಯಲ್ಲಿ ಸ್ನಾನ ಮಾಡಿ, ದೇವರ ದರ್ಶನ ಪಡೆದು ತಮ್ಮ ಪಾಪಕರ್ಮಗಳನ್ನ ಕಳೆದುಕೊಳ್ಳಬೇಕು ಅನ್ನೋದು ಬಹುತೇಕ ಹಿಂದೂ ಭಕ್ತರ ಆಸೆ. ಆದರೆ ಎಲ್ಲರಿಗೂ ಕಾಶಿಗೆ ಹೋಗಲು ಕಾರಣಾಂತರಗಳಿಂದ ಸಾಧ್ಯವಾಗುವುದಿಲ್ಲ. ಅಂತವ್ರಿಗೆ ಕರ್ನಾಟಕ ನ್ಯೂಸ್ ಬೀಟ್ ಒಂದು ಸೊಲ್ಯೂಶನ್ ಅನ್ನು ತಂದಿದೆ. ಯಸ್, ಇನ್ನು ಕಾಶಿಗೆ ಹೋಗಬೇಕು ಅಂದುಕೊಂಡು ಹೋಗದೇ ಇದ್ದವರಿಗೆ ಒಂದು ಸಿಹಿ ಸುದ್ದಿ ಇದೆ. ನಮ್ಮ ಕರ್ನಾಟಕದಲ್ಲೇ ಒಂದು ಪುಣ್ಯ ಕ್ಷೇತ್ರವಿದೆ. ಈ ಕ್ಷೇತ್ರಕ್ಕೆ ಕಾಶಿಯಷ್ಟೇ ಮಹತ್ವ ಇದೆ. ಬನ್ನಿ ಹಾಗಾದ್ರೆ ಈ ಪುಣ್ಯಕ್ಷೇತ್ರ ಎಲ್ಲಿದೆ ಅನ್ನೋದನ್ನ ನೋಡೋಣ.
ಗ್ರಾಫಿಕ್..
ಕಾಶಿಯಷ್ಟೇ ಮಹತ್ವ ಹೊಂದಿರುವ ಕ್ಷೇತ್ರ ನಮ್ಮ ಮೈಸೂರಿನ ಬಳಿ ಇದೆ. ಹೌದು ಅರಮನೆ ನಗರಿ ಮೈಸೂರಿನಿಂದ ಕೇವಲ 32 ಕಿ.ಮೀ ದೂರದಲ್ಲಿ ಇರುವ ತಿರುಮಕೂಡಲು ನರಸೀಪುರ.

ಈ ಪುಣ್ಯ ಕ್ಷೇತ್ರವನ್ನು ದಕ್ಷಿಣ ಭಾರತದ ಪ್ರಯಾಗ ಎಂದು ಕರೆಯಲಾಗುತ್ತದೆ. ಉತ್ತರ ಭಾರತದ ಪ್ರಯಾಗ ಕ್ಶೇತ್ರದಲ್ಲಿ ಗಂಗಾ, ಯಮುನಾ ಹಾಗೂ ಸರಸ್ವತಿ ನದಿಗಳ ಸಂಗಮವಾಗುತ್ತದೆ. ಅದೇ ರೀತಿ ಟಿ. ನರಸಿಪುರದಲ್ಲಿ ತಲಕಾವೇರಿ ಹಾಗೂ ಕಪಿಲಾ ನದಿಗಳ ಸಂಗಮವಾಗುತ್ತದೆ. ಅಷ್ಟೇ ಅಲ್ಲ ಮತ್ತೊಂದು ಅಚ್ಚರಿಯ ವಿಚಾರ ಅಂದ್ರೆ ಈ ನದಿಗಳ ಜೊತೆ ಸ್ಪಟಿಕ ಸರೋವರ ಎಂಬ ನದಿ ಗುಪ್ತಗಾಮಿನಿಯಾಗಿ ಬಂದು ಸೇರುತ್ತಂತೆ.
ಪ್ಲೋ…
ಕಾಶಿಯಲ್ಲಿ ನಡೆಯುವ ಕುಂಭ ಮೇಳದ ರೀತಿಯಲ್ಲೇ ಇಲ್ಲಿಯೂ ಸಹ ಕುಂಭಮೇಳ ಜರಗುತ್ತದೆ. ಈ ಕುಂಭಮೇಳೆ ಮೂರು ವರ್ಷಗಳಿಗೊಮ್ಮೆ ಜರಗುತ್ತದೆ. ಇನ್ನು ಈ ತಿರುಮಕೂಡಲು ನರಸೀಪುರ ಕಾವೇರಿ ನದಿ ತೀರದಲ್ಲಿ ಗುಂಜಾ ನರಸಿಂಹಸ್ವಾಮಿ ದೇವಾಲಯವಿದೆ. ಈ ಹೆಸರೇ ಹೇಳುವಂತೆ ಗುಂಜಾ ನರಸಿಂಹಸ್ವಾಮಿ ದೇವಾಲಯದ ಪ್ರಮುಖ ದೇವರು ಅಂದ್ರೆ ನರಸಿಂಹಸ್ವಾಮಿ. ಗರ್ಭಗುಡಿಯಲ್ಲಿರುವ ನರಸಿಂಹಸ್ವಾಮಿಯ ಮೂರ್ತಿ ನೋಡಲು ತುಂಬಾನೇ ಆಕರ್ಷಕವಾಗಿದೆ. ತೊಡೆಯ ಮೇಲೆ ಲಕ್ಷ್ಮಿಯನ್ನ ಕೂರಿಸಿಕೊಂಡ ನರಸಿಂಹಸ್ವಾಮಿಯು ನಂಬಿದವರ ಕಷ್ಟಗಳನ್ನು ನಿವಾರಿಸುತ್ತಾನೆ ಅನ್ನೋದು ಸ್ಥಭಕ್ತರ ನಂಬಿಕೆ.
ಪ್ಲೋ…ಭಕ್ತರು
ಇನ್ನು ಈ ನರಸಿಂಹಸ್ವಾಮಿ ಕೈಯಲ್ಲಿ ಗುಲಗಂಜಿ ಇದೆ. ಇದಕ್ಕೆ ಭಕ್ತರು ಹೇಳೋ ಪ್ರಕಾರ ಭಾರತದಲ್ಲಿರುವ ಉಳಿದ ನರಸಿಂಹಸ್ವಾಮಿ ದೇವಾಲಯಕ್ಕಿಂತ ಈ ದೇವಾಲಯ ಗುಲಗಂಜಿಯಷ್ಟೇ ಶ್ರೇಷ್ಟ ಎಂದು ಹೇಳಲಾಗುತ್ತದೆ. ಹೀಗಾಗಿ ಇಲ್ಲಿಯ ದೇವರಿಗೆ ಗುಂಜಾ ನರಸಿಂಹಸ್ವಾಮಿ ಎಂದು ಕರೆಯಲಾಗುತ್ತದೆ. ಗುಲಗಂಜಿ ಸಮೇತನಾಗಿ ದರ್ಶನ ನೀಡುವ ನರಸಿಂಹ ಸ್ವಾಮಿಯ ಈ ದೇವಾಲಯಕ್ಕೆ ಭೇಟಿ ನೀಡಿದ್ರೆ ಕಾಶಿಗೆ ಭೇಟಿ ನೀಡಿದಖಷ್ಟೇ ಸಿಗುತ್ತೆ ಅನ್ನೋದು ಭಕ್ತರ ನಂಬಿಕೆ.
ಪ್ಲೋ…
ಈ ದೇವಸ್ಥಾನದ ಹಿನ್ನೆಲೆ ಬಹಳ ಕುತೂಹಲಕಾರಿಯಾಗಿದೆ. ಈ ಮಂದಿರವನ್ನು ನಿರ್ಮಾಣ ಮಾಡಿದ್ದು ಒಬ್ಬ ಅಗಸ. ಈ ಹಿಂದೆ ನರಸಿಂಹಸ್ವಾಮಿಯು ಹುತ್ತವೊಂದರಲ್ಲಿ ನೆಲೆಸಿದ್ದರಂತೆ. ವಿಷ್ಣುವಿನ ಭಕ್ತನಾಗಿದ್ದ ಅಗಸನ ಕನಸಿನಲ್ಲಿ ಬಂದ ನರಸಿಂಹಸ್ವಾಮಿ, ತಾನು ಹುತ್ತದಲ್ಲಿ ನೆಲೆಸಿರೋದಾಗಿ ಹೇಳುತ್ತಾನೆ. ಅಷ್ಟೇ ಅಲ್ಲ ತನಗೊಂದು ಮಂದಿರ ನಿರ್ಮಿಸಬೇಕು ಎಂದು ಹೇಳಿದ್ದನಂತೆ. ಆದರೆ ತುಂಬಾ ಬಡವ. ಸ್ವಾಮಿ ನಾನೊಬ್ಬ ಬಡವ. ಮಂದಿರ ನಿರ್ಮಾಣ ಮಾಡುವಷ್ಟು ಹಣ ನನ್ನಲ್ಲಿಇಲ್ಲ ಎಂದು ದೇವರ ಮೊರೆ ಹೋಗುತ್ತಾನೆ. ಆಗ ನರಸಿಂಹಸ್ವಾಮಿ ಚಿಂತಸಬೇಡ ಮಗು, ನೀನು ಪ್ರತಿದಿನ ಬಟ್ಟೆ ಒಗೆಯುವ ಕಲ್ಲಿನ ಕೆಳಗೆ ಹಣ ದೊರೆಯುತ್ತದೆ. ಆ ಹಣದಿಂದಲೇ ದೇವಸ್ಥಾನ ನಿರ್ಮಾಣ ಮಾಡು ಎಂದು ಹೇಳಿದ್ದರಂತೆ. ಅದೇ ರೀತಿ ಅಗಸನಿಗೆ ಹಣ ದೊರೆತು ಆತ ಮಂದಿರವನ್ನು ನಿರ್ಮಾಣ ಮಾಡುತ್ತಾನೆ. ಇದರಿಂದ ಸಂತೋಷಗೊಂಡ ನರಸಿಂಹಸ್ವಾಮಿ ಅಗಸನಿಗೆ ಬೇಕಾದ ವರವನ್ನು ಕೇಳು ಎಂದು ಹೇಳುತ್ತಾರೆ. ಆಗ ಅಗಸ ತಾನು ಮಾಡಿದ ಪಾಪ ಕರ್ಮಗಳನ್ನ ತೊಳೆದುಕೊಳ್ಳಲು ಕಾಶಿಗೆ ಹೋಗಬೇಕು ಎಂದು ಕೇಳಿಕೊಳ್ಳುತ್ತಾನೆ. ಆಗ ನರಸಿಂಹಸ್ವಾಮಿ ನೀನು ಕಾಶಿಗೆ ಹೋಗುವ ಅಗತ್ಯವಿಲ್ಲ. ಯಾರೇ ಭಕ್ತರು ಈ ಕ್ಷೇತ್ರಕ್ಕೆ ಬಂದರೆ ಅವರಿಗೆ ಕಾಶಿಗಿಂತ ಒಂದು ಗುಲಗಂಜಿಯಷ್ಟು ಹೆಚ್ಚು ಪುಣ್ಯ ದೊರೆಯುತ್ತದೆ ಎಂದು ಆಶೀರ್ವಾದ ಮಾಡುತ್ತಾರೆ. ಅವಾಗಿನಿಂದ ಈ ಕ್ಷೇತ್ರಕ್ಕೆ ದಕ್ಷಿಣ ಕಾಶಿಯಂತಲೂ ಕರೆಯುತ್ತಾರೆ.

ಮತ್ತೊಂದು ಇಂಟ್ರೆಸ್ಟಿಂಗ್ ಸಂಗತಿ ಅಂದ್ರೆ ಈ ದೇವಾಲಯದ ಹೊಸ್ತಿಲು, ಅಗಸನ ಬಟ್ಟೆ ಒಗೆಯುವ ಕಲ್ಲು. ಕಲ್ಲಿನ ಮೇಲೆ ಇರುವ ಚಿತ್ರ ಆ ಅಗಸನದೆಂದು ನಂಬಿಕೆ ಇದೆ. ಬಂಧು ಮಿತ್ರರೇ, ಇದಾಗಿತ್ತು ಇಂದಿನ ದಿಗ್ದರ್ಶನದ ವಿಶೇಷತೆಯ ಅನಾವರಣ. ಮತ್ತೊಂದು ವಿಶೇಷತೆಯ ಅನಾವರಣದೊಂದಿಗೆ ದಿಗ್ದರ್ಶನದ ಸಂಚಿಕೆ ಹೊತ್ತು ನಿಮ್ಮ ಮುಂದೆ ತೆರೆದಿಡುತ್ತೇವೆ.

Tags: earn merit!!KashiMysoresolutionTemple
SendShareTweet
Previous Post

ಪ್ರಿನ್ಸಸ್ ವಿವಾದ; ಸಂಸದ ಯದುವೀರ್ ವಿರೋಧ!

Next Post

ಚುನಾವಣೆಗೆ ತಯಾರಾಗುತ್ತಿರುವ ರಾಜ್ಯಗಳು!!

Related Posts

ಭಾರತದ ದಾಳಿ ಬೆನ್ನಲ್ಲೇ ಬಹವಲ್ಪುರದ ಜೈಶ್ ಪ್ರಧಾನ ಕಚೇರಿಗೆ ಬೀಗ!
ಧರ್ಮ-ಸನಾತನ

ಭಾರತದ ದಾಳಿ ಬೆನ್ನಲ್ಲೇ ಬಹವಲ್ಪುರದ ಜೈಶ್ ಪ್ರಧಾನ ಕಚೇರಿಗೆ ಬೀಗ!

9 ವರ್ಷಗಳ ಬಳಿಕ ಮೌನ ಮುರಿದ ವಿಜಯ್ ಮಲ್ಯ; ಕಿಂಗ್ ಫಿಶರ್ ಏಳು ಬೀಳಿನ ಬಗ್ಗೆ ಮುಕ್ತ ಮಾತು
ವಿಶೇಷ ಅಂಕಣ

9 ವರ್ಷಗಳ ಬಳಿಕ ಮೌನ ಮುರಿದ ವಿಜಯ್ ಮಲ್ಯ; ಕಿಂಗ್ ಫಿಶರ್ ಏಳು ಬೀಳಿನ ಬಗ್ಗೆ ಮುಕ್ತ ಮಾತು

ಬಲೂಚಿಸ್ತಾನ, ಪಂಜಾಬ್‌ನಲ್ಲಿರುವ ಪ್ರಾಚೀನ ಹಿಂದೂ ದೇಗುಲಗಳು: ಭಾರತದ ಐತಿಹಾಸಿಕ ಮತ್ತು ಆಧ್ಯಾತ್ಮಿಕ ಸಂಪರ್ಕದ ಜೀವಂತ ಕುರುಹು
ವಿಶೇಷ ಅಂಕಣ

ಬಲೂಚಿಸ್ತಾನ, ಪಂಜಾಬ್‌ನಲ್ಲಿರುವ ಪ್ರಾಚೀನ ಹಿಂದೂ ದೇಗುಲಗಳು: ಭಾರತದ ಐತಿಹಾಸಿಕ ಮತ್ತು ಆಧ್ಯಾತ್ಮಿಕ ಸಂಪರ್ಕದ ಜೀವಂತ ಕುರುಹು

ಸುಮ್ಮನಿರದೆ ಕೆರೆದು ಗಾಯ ಮಾಡಿಕೊಂಡ ಟರ್ಕಿ: ಪಾಕಿಸ್ತಾನಕ್ಕೆ ಅಭಯ ನೀಡಿ ಕಂಗಾಲಾದ ಮಿತ್ರ
ವಿಶೇಷ ಅಂಕಣ

ಸುಮ್ಮನಿರದೆ ಕೆರೆದು ಗಾಯ ಮಾಡಿಕೊಂಡ ಟರ್ಕಿ: ಪಾಕಿಸ್ತಾನಕ್ಕೆ ಅಭಯ ನೀಡಿ ಕಂಗಾಲಾದ ಮಿತ್ರ

ಪಾಕ್ ಅಣು ಶಸ್ತ್ರಾಗಾರವನ್ನು ಉಡಾಯಿಸಿದೆಯಾ ಭಾರತ…?: ಕಿರಾನಾ ಬೆಟ್ಟವನ್ನು ಟಾರ್ಗೆಟ್ ಮಾಡಿದೆಯಾ ಸೇನೆ…?
ವಿಶೇಷ ಅಂಕಣ

ಪಾಕ್ ಅಣು ಶಸ್ತ್ರಾಗಾರವನ್ನು ಉಡಾಯಿಸಿದೆಯಾ ಭಾರತ…?: ಕಿರಾನಾ ಬೆಟ್ಟವನ್ನು ಟಾರ್ಗೆಟ್ ಮಾಡಿದೆಯಾ ಸೇನೆ…?

ದಶಕಗಳ ಬಳಿಕ ಅಳಿಸಿತು ಯುದ್ಧ ವಿರಾಮದ ಗೆರೆ: ಸೃಷ್ಟಿಯಾಯ್ತು ನವ ಭಾರತದ ಸಿಂಧೂರ ಲಕ್ಷ್ಮಣ ರೇಖೆ
ವಿಶೇಷ ಅಂಕಣ

ದಶಕಗಳ ಬಳಿಕ ಅಳಿಸಿತು ಯುದ್ಧ ವಿರಾಮದ ಗೆರೆ: ಸೃಷ್ಟಿಯಾಯ್ತು ನವ ಭಾರತದ ಸಿಂಧೂರ ಲಕ್ಷ್ಮಣ ರೇಖೆ

Next Post
ಚುನಾವಣೆಗೆ ತಯಾರಾಗುತ್ತಿರುವ ರಾಜ್ಯಗಳು!!

ಚುನಾವಣೆಗೆ ತಯಾರಾಗುತ್ತಿರುವ ರಾಜ್ಯಗಳು!!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಾಜ್ಯದ ಶಕ್ತಿ ಸೌಧ ಪ್ರವಾಸಿ ತಾಣ!

ನ್ಯಾಯಮೂರ್ತಿ ನಾಗಮೋಹನ್ ದಾಸ್ ಕಮಿಟಿ ವರದಿ ಬಿಡುಗಡೆ

ಕುಟುಂಬಸ್ಥರ ಹೇಳಿಕೆ ದಾಖಲಿಸಲು‌ ದಿನಾಂಕ ನಿಗದಿ

ಕುಟುಂಬಸ್ಥರ ಹೇಳಿಕೆ ದಾಖಲಿಸಲು‌ ದಿನಾಂಕ ನಿಗದಿ

ಬಕ್ರೀದ್‌ ದಿನವೇ ಕತ್ತು ಸೀಳಿಕೊಂಡು ದೇಹ ತ್ಯಾಗ!

ಬಕ್ರೀದ್‌ ದಿನವೇ ಕತ್ತು ಸೀಳಿಕೊಂಡು ದೇಹ ತ್ಯಾಗ!

ಶುಭ್‌ಮನ್ ಗಿಲ್ ನಾಯಕತ್ವದಲ್ಲಿ ಇಂಗ್ಲೆಂಡ್‌ನಲ್ಲಿ ಭಾರತ ತಂಡದ ಟೆಸ್ಟ್ ಸರಣಿಗೆ ತರಬೇತಿ ಆರಂಭ

ಶುಭ್‌ಮನ್ ಗಿಲ್ ನಾಯಕತ್ವದಲ್ಲಿ ಇಂಗ್ಲೆಂಡ್‌ನಲ್ಲಿ ಭಾರತ ತಂಡದ ಟೆಸ್ಟ್ ಸರಣಿಗೆ ತರಬೇತಿ ಆರಂಭ

Recent News

ರಾಜ್ಯದ ಶಕ್ತಿ ಸೌಧ ಪ್ರವಾಸಿ ತಾಣ!

ನ್ಯಾಯಮೂರ್ತಿ ನಾಗಮೋಹನ್ ದಾಸ್ ಕಮಿಟಿ ವರದಿ ಬಿಡುಗಡೆ

ಕುಟುಂಬಸ್ಥರ ಹೇಳಿಕೆ ದಾಖಲಿಸಲು‌ ದಿನಾಂಕ ನಿಗದಿ

ಕುಟುಂಬಸ್ಥರ ಹೇಳಿಕೆ ದಾಖಲಿಸಲು‌ ದಿನಾಂಕ ನಿಗದಿ

ಬಕ್ರೀದ್‌ ದಿನವೇ ಕತ್ತು ಸೀಳಿಕೊಂಡು ದೇಹ ತ್ಯಾಗ!

ಬಕ್ರೀದ್‌ ದಿನವೇ ಕತ್ತು ಸೀಳಿಕೊಂಡು ದೇಹ ತ್ಯಾಗ!

ಶುಭ್‌ಮನ್ ಗಿಲ್ ನಾಯಕತ್ವದಲ್ಲಿ ಇಂಗ್ಲೆಂಡ್‌ನಲ್ಲಿ ಭಾರತ ತಂಡದ ಟೆಸ್ಟ್ ಸರಣಿಗೆ ತರಬೇತಿ ಆರಂಭ

ಶುಭ್‌ಮನ್ ಗಿಲ್ ನಾಯಕತ್ವದಲ್ಲಿ ಇಂಗ್ಲೆಂಡ್‌ನಲ್ಲಿ ಭಾರತ ತಂಡದ ಟೆಸ್ಟ್ ಸರಣಿಗೆ ತರಬೇತಿ ಆರಂಭ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಾಜ್ಯದ ಶಕ್ತಿ ಸೌಧ ಪ್ರವಾಸಿ ತಾಣ!

ನ್ಯಾಯಮೂರ್ತಿ ನಾಗಮೋಹನ್ ದಾಸ್ ಕಮಿಟಿ ವರದಿ ಬಿಡುಗಡೆ

ಕುಟುಂಬಸ್ಥರ ಹೇಳಿಕೆ ದಾಖಲಿಸಲು‌ ದಿನಾಂಕ ನಿಗದಿ

ಕುಟುಂಬಸ್ಥರ ಹೇಳಿಕೆ ದಾಖಲಿಸಲು‌ ದಿನಾಂಕ ನಿಗದಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat