ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ವಿಧಾನಸಭೆ ಚುನಾವಣೆಯಲ್ಲಿ ಸೋತು ಸುಣ್ಣವಾಗಿದ್ದವರು, ಈಗ ಗೆದ್ದು ರಾಜಕೀಯ ಮರು ಜನ್ಮ ಪಡೆದರು!

June 4, 2024
Share on WhatsappShare on FacebookShare on Twitter

ಕಳೆದ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಸೋತು, ರಾಜಕೀಯ ಜೀವನವೇ ಅಂತ್ಯವಾಯಿತು ಅಂದುಕೊಂಡಿದ್ದ ನಾಯಕರಿಗೆ ಈ ಲೋಕಸಭಾ ಫಲಿತಾಂಶ ರಾಜಕೀಯ ಮರುಜನ್ಮ ನೀಡಿದೆ.

ಹಿಂದಿನ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ಕಳೆದುಕೊಂಡಿದ್ದ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರಿ ಸೋಲು ಕಂಡಿದ್ದರು. ಆನಂತರ ವಿಧಾನ ಪರಿಷತ್ ಸದಸ್ಯರಾಗಿದ್ದರು. ಆದರೆ, ಲೋಕಸಭಾ ಚುನಾವಣೆ ವೇಳೆ ಮತ್ತೆ ಬಿಜೆಪಿ ಸೇರಿ ಬೆಳಗಾವಿ ಟಿಕೆಟ್ ಪಡೆದಿದ್ದರು. ಸದ್ಯ ಶೆಟ್ಟರ್ ಭರ್ಜರಿಯಾಗಿ ಜಯ ಸಾಧಿಸಿ ಲೋಕಸಭೆ ಪ್ರವೇಶಿಸಿದ್ದಾರೆ. ಶೆಟ್ಟರ್ 7,56,471 ಮತಗಳನ್ನು ಪಡೆದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್ ನನ್ನು ಸೋಲಿಸಿದ್ದಾರೆ. ಇಬ್ಬರ ಮಧ್ಯೆ 1,75,574 ಮತಗಳ ಅಂತರವಿದೆ.

ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಡಾ. ಕೆ. ಸುಧಾಕರ್ ಗೆದ್ದಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಸುಧಾಕರ್ ಸೋತಿದ್ದರು. ಈಗ ಕಾಂಗ್ರೆಸ್ನ ರಕ್ಷಾ ರಾಮಯ್ಯ ಅವರನ್ನು ಸೋಲಿಸಿ ಸಂಸತ್ ಪ್ರವೇಶಿಸಿದ್ದಾರೆ. ಹಿರಿಯ ನಾಯಕ ವಿ ಸೋಮಣ್ಣ ಅವರ ಸ್ವಪಕ್ಷ ಬಿಟ್ಟು ಸಿದ್ದರಾಮಯ್ಯ ವಿರುದ್ಧ ವರುಣಾ ಹಾಗೂ ಚಾಮರಾಜನಗರ ಕ್ಷೇತ್ರದಿಂದ ಸ್ಪರ್ಧಿಸಿ ಸೋತಿದ್ದರು. ಹೀಗಾಗಿ ಎಲ್ಲರೂ ಸೋಮಣ್ಣ ರಾಜಕೀಯ ಅಂತ್ಯವಾಯಿತು ಎಂದೇ ಭಾವಿಸಿದ್ದರು. ಆದರೆ, ಸೋಮಣ್ಣ ತುಮಕೂರು ಲೋಕಸಭಾ ಕ್ಷೇತ್ರದಿಮದ ಗೆದ್ದು ಸಂಸತ್ ಪ್ರವೇಶಿಸಿದ್ದಾರೆ.

ಶಿರಸಿ ವಿಧಾನಸಭಾ ಕ್ಷೇತ್ರದಿಂದ ಸೋತಿದ್ದ ವಿಶ್ವೇಶ್ವರ ಹೆಗಡೆ ಕಾಗೇರಿ ಈ ಬಾರಿ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಗೆಲುವು ಕಂಡಿದ್ದಾರೆ. ಕಾಂಗ್ರೆಸ್ನ ಡಾ ಅಂಜಲಿ ನಿಂಬಾಳ್ಕರ್ ಅವರನ್ನು ಮಣಿಸಿ ಸಂಸತ್ಗೆ ಪ್ರವೇಶಿಸಿದ್ದಾರೆ. ಮುಧೋಳ್ ಕ್ಷೇತ್ರದಿಂದ ಸ್ಪರ್ಧಿಸಿ ಸೋಲುಕಂಡಿದ್ದ ಗೋವಿಂದ್ ಕಾರಜೋಳ ಚಿತ್ರದುರ್ಗಕ್ಕೆ ವಲಸೆ ಹೋಗಿ ಗೆಲುವುಕಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಎನ್ ಚಂದ್ರಪ್ಪ ವಿರುದ್ಧ 47,958 ಮತಗಳ ಅಂತರದಿಂದ ಗೆಲವು ಕಂಡಿದ್ದಾರೆ. ಈ ಎಲ್ಲ ನಾಯಕರು ಕಳೆದ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಸೋಲುತ್ತಿದ್ದಂತೆ ಅವರ ರಾಜಕೀಯ ಜೀವನವೇ ಅಂತ್ಯವಾಯಿತು ಎಂದು ಎಲ್ಲರೂ ಭಾವಿಸಿದ್ದರು. ಆದರೆ, ಲೋಕಸಭಾ ಚುನಾವಣೆ ಅವರಿಗೆ ಮರು ಹುಟ್ಟು ನೀಡಿದೆ.

Tags: BelagavichikkaballapurChitradurgaElectionKarwarLokasabhaElectionTumakuru
SendShareTweet
Previous Post

ಮಂಡಿಯಲ್ಲಿ ಬಿಜೆಪಿ ಖಾತೆ ತೆರೆದ ಕಂಗನಾ!

Next Post

ಕೋಲಾರದಲ್ಲಿ ಕಾಂಗ್ರೆಸ್ ವಿರುದ್ಧ ಜೆಡಿಎಸ್ ಗೆ ಗೆಲುವು!

Related Posts

ಮೊದಲ ಮಹಡಿಯಿಂದ ಕೆಳಗೆ ಬಿದ್ದ 2 ವರ್ಷದ ಕಂದಮ್ಮ.. ಸ್ಥಿತಿ ಗಂಭೀರ!
ಚಿಕ್ಕಬಳ್ಳಾಫುರ

ಮೊದಲ ಮಹಡಿಯಿಂದ ಕೆಳಗೆ ಬಿದ್ದ 2 ವರ್ಷದ ಕಂದಮ್ಮ.. ಸ್ಥಿತಿ ಗಂಭೀರ!

ಆನೇಕಲ್ ಸರ್ಕಾರಿ ಆಸ್ಪತ್ರೆಯಲ್ಲಿ ಅಗ್ನಿ ಅವಘಡ.. ತಪ್ಪಿದ ಭಾರೀ ಅನಾಹುತ!
ಬೆಂಗಳೂರು ಗ್ರಾಮಾಂತರ

ಆನೇಕಲ್ ಸರ್ಕಾರಿ ಆಸ್ಪತ್ರೆಯಲ್ಲಿ ಅಗ್ನಿ ಅವಘಡ.. ತಪ್ಪಿದ ಭಾರೀ ಅನಾಹುತ!

ಸೌಮ್ಯ ಸ್ವಭಾವದ ಕಾಡಾನೆ ಭೀಮನಿಗೆ ಕಲ್ಲು ತೂರಿದ ಅಸ್ಸಾಂ ಕಾರ್ಮಿಕ ; ಸ್ಥಳೀಯರ ಆಕ್ರೋಶ!
ಹಾಸನ

ಸೌಮ್ಯ ಸ್ವಭಾವದ ಕಾಡಾನೆ ಭೀಮನಿಗೆ ಕಲ್ಲು ತೂರಿದ ಅಸ್ಸಾಂ ಕಾರ್ಮಿಕ ; ಸ್ಥಳೀಯರ ಆಕ್ರೋಶ!

ಸೌಜನ್ಯ ಪ್ರಕರಣ : ಮರುತನಿಖೆ ಅರ್ಜಿ ವಿಚಾರಣೆ ಜುಲೈ 21ಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್‌!
ಬೆಂಗಳೂರು

ಸೌಜನ್ಯ ಪ್ರಕರಣ : ಮರುತನಿಖೆ ಅರ್ಜಿ ವಿಚಾರಣೆ ಜುಲೈ 21ಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್‌!

DCP ಹೆಸರಲ್ಲೇ ನಕಲಿ ಫೇಸ್‌ಬುಕ್ ಖಾತೆ ತೆರೆದು ವಂಚನೆ ; ಕಡಿಮೆ ದರದ ಆಮಿಷಕ್ಕೆ ಬಿದ್ದು ಲಕ್ಷಾಂತರ ರೂ. ಕಳೆದುಕೊಂಡ ಜನ!
ಬೆಂಗಳೂರು

DCP ಹೆಸರಲ್ಲೇ ನಕಲಿ ಫೇಸ್‌ಬುಕ್ ಖಾತೆ ತೆರೆದು ವಂಚನೆ ; ಕಡಿಮೆ ದರದ ಆಮಿಷಕ್ಕೆ ಬಿದ್ದು ಲಕ್ಷಾಂತರ ರೂ. ಕಳೆದುಕೊಂಡ ಜನ!

KPSC ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಪುತ್ರಿಗೆ ನೋಟಿಸ್!
ಬೆಂಗಳೂರು

KPSC ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಪುತ್ರಿಗೆ ನೋಟಿಸ್!

Next Post
ಕೋಲಾರದಲ್ಲಿ ಕಾಂಗ್ರೆಸ್ ವಿರುದ್ಧ ಜೆಡಿಎಸ್ ಗೆ ಗೆಲುವು!

ಕೋಲಾರದಲ್ಲಿ ಕಾಂಗ್ರೆಸ್ ವಿರುದ್ಧ ಜೆಡಿಎಸ್ ಗೆ ಗೆಲುವು!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಚುನಾವಣಾ ಕಣಕ್ಕಿಳಿದಿರುವ ಪ್ರಶಾಂತ್ ಕಿಶೋರ್ ಆಸ್ತಿ ಎಷ್ಟು ಗೊತ್ತಾ? ಪತ್ನಿಯೇ ಹೆಚ್ಚು ಶ್ರೀಮಂತೆ!

ಚುನಾವಣಾ ಕಣಕ್ಕಿಳಿದಿರುವ ಪ್ರಶಾಂತ್ ಕಿಶೋರ್ ಆಸ್ತಿ ಎಷ್ಟು ಗೊತ್ತಾ? ಪತ್ನಿಯೇ ಹೆಚ್ಚು ಶ್ರೀಮಂತೆ!

ಮೊದಲ ಮಹಡಿಯಿಂದ ಕೆಳಗೆ ಬಿದ್ದ 2 ವರ್ಷದ ಕಂದಮ್ಮ.. ಸ್ಥಿತಿ ಗಂಭೀರ!

ಮೊದಲ ಮಹಡಿಯಿಂದ ಕೆಳಗೆ ಬಿದ್ದ 2 ವರ್ಷದ ಕಂದಮ್ಮ.. ಸ್ಥಿತಿ ಗಂಭೀರ!

ಇಂಗ್ಲೆಂಡ್ ಟೆಸ್ಟ್ ತಂಡದ ಕೋಚ್ ಸ್ಥಾನದಿಂದ ವಜಾಗೊಂಡ ಬಳಿಕ ಮೌನ ಮುರಿದ ಮೆಕಲಮ್

ಇಂಗ್ಲೆಂಡ್ ಟೆಸ್ಟ್ ತಂಡದ ಕೋಚ್ ಸ್ಥಾನದಿಂದ ವಜಾಗೊಂಡ ಬಳಿಕ ಮೌನ ಮುರಿದ ಮೆಕಲಮ್

ಹೊರ್ಮುಜ್ ಜಲಸಂಧಿಯಲ್ಲಿ ಇರಾನ್ ದಾಳಿಗೆ ಭಾರತೀಯ ನಾವಿಕ ಸಾವು : ಇರಾನ್ ರಾಯಭಾರಿಗೆ ಭಾರತ ಸಮನ್ಸ್!

ಹೊರ್ಮುಜ್ ಜಲಸಂಧಿಯಲ್ಲಿ ಇರಾನ್ ದಾಳಿಗೆ ಭಾರತೀಯ ನಾವಿಕ ಸಾವು : ಇರಾನ್ ರಾಯಭಾರಿಗೆ ಭಾರತ ಸಮನ್ಸ್!

Recent News

ಚುನಾವಣಾ ಕಣಕ್ಕಿಳಿದಿರುವ ಪ್ರಶಾಂತ್ ಕಿಶೋರ್ ಆಸ್ತಿ ಎಷ್ಟು ಗೊತ್ತಾ? ಪತ್ನಿಯೇ ಹೆಚ್ಚು ಶ್ರೀಮಂತೆ!

ಚುನಾವಣಾ ಕಣಕ್ಕಿಳಿದಿರುವ ಪ್ರಶಾಂತ್ ಕಿಶೋರ್ ಆಸ್ತಿ ಎಷ್ಟು ಗೊತ್ತಾ? ಪತ್ನಿಯೇ ಹೆಚ್ಚು ಶ್ರೀಮಂತೆ!

ಮೊದಲ ಮಹಡಿಯಿಂದ ಕೆಳಗೆ ಬಿದ್ದ 2 ವರ್ಷದ ಕಂದಮ್ಮ.. ಸ್ಥಿತಿ ಗಂಭೀರ!

ಮೊದಲ ಮಹಡಿಯಿಂದ ಕೆಳಗೆ ಬಿದ್ದ 2 ವರ್ಷದ ಕಂದಮ್ಮ.. ಸ್ಥಿತಿ ಗಂಭೀರ!

ಇಂಗ್ಲೆಂಡ್ ಟೆಸ್ಟ್ ತಂಡದ ಕೋಚ್ ಸ್ಥಾನದಿಂದ ವಜಾಗೊಂಡ ಬಳಿಕ ಮೌನ ಮುರಿದ ಮೆಕಲಮ್

ಇಂಗ್ಲೆಂಡ್ ಟೆಸ್ಟ್ ತಂಡದ ಕೋಚ್ ಸ್ಥಾನದಿಂದ ವಜಾಗೊಂಡ ಬಳಿಕ ಮೌನ ಮುರಿದ ಮೆಕಲಮ್

ಹೊರ್ಮುಜ್ ಜಲಸಂಧಿಯಲ್ಲಿ ಇರಾನ್ ದಾಳಿಗೆ ಭಾರತೀಯ ನಾವಿಕ ಸಾವು : ಇರಾನ್ ರಾಯಭಾರಿಗೆ ಭಾರತ ಸಮನ್ಸ್!

ಹೊರ್ಮುಜ್ ಜಲಸಂಧಿಯಲ್ಲಿ ಇರಾನ್ ದಾಳಿಗೆ ಭಾರತೀಯ ನಾವಿಕ ಸಾವು : ಇರಾನ್ ರಾಯಭಾರಿಗೆ ಭಾರತ ಸಮನ್ಸ್!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಚುನಾವಣಾ ಕಣಕ್ಕಿಳಿದಿರುವ ಪ್ರಶಾಂತ್ ಕಿಶೋರ್ ಆಸ್ತಿ ಎಷ್ಟು ಗೊತ್ತಾ? ಪತ್ನಿಯೇ ಹೆಚ್ಚು ಶ್ರೀಮಂತೆ!

ಚುನಾವಣಾ ಕಣಕ್ಕಿಳಿದಿರುವ ಪ್ರಶಾಂತ್ ಕಿಶೋರ್ ಆಸ್ತಿ ಎಷ್ಟು ಗೊತ್ತಾ? ಪತ್ನಿಯೇ ಹೆಚ್ಚು ಶ್ರೀಮಂತೆ!

ಮೊದಲ ಮಹಡಿಯಿಂದ ಕೆಳಗೆ ಬಿದ್ದ 2 ವರ್ಷದ ಕಂದಮ್ಮ.. ಸ್ಥಿತಿ ಗಂಭೀರ!

ಮೊದಲ ಮಹಡಿಯಿಂದ ಕೆಳಗೆ ಬಿದ್ದ 2 ವರ್ಷದ ಕಂದಮ್ಮ.. ಸ್ಥಿತಿ ಗಂಭೀರ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat