ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಥಗ್ ಲೈಫ್ ಸಿನಿಮಾ ಮಂದಿರಕ್ಕೆ ಹೋಗ್ತೀವಿ, ಮುಂದೇನಾಗತ್ತೋ ಗೊತ್ತಿಲ್ಲ

June 18, 2025
Share on WhatsappShare on FacebookShare on Twitter


ಕನ್ನಡ ಭಾಷೆಯ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ನಟ ಕಮಲ್‌ ಹಾಸನ್‌ ವಿರುದ್ಧ ಕನ್ನಡ ಪರ ಹೋರಾಟಗಾರರು ಆಕ್ರೋಶ ಹೊರ ಹಾಕುತ್ತಿದ್ದಾರೆ. ಥಗ್ ಲೈಫ್ ಸಿನಿಮಾ ರಾಜ್ಯದಲ್ಲಿ ಬಿಡುಗಡೆಯಾಗದಂತೆ ಎಚ್ಚರಿಕೆ ನೀಡಿದ್ದರು. ಇದರಿಂದ ಭಯಭೀತನಾದ ಕಮಲ್ ಹಾಸನ್, ಕೋರ್ಟ್ ಮೊರೆ ಹೋಗಿದ್ದರು. ಈಗ ಕೋರ್ಟ್ ಚಿತ್ರ ಬಿಡುಗಡೆಗೆ ಗ್ರೀನ್ ಸಿಗ್ನಲ್ ನೀಡಿದ್ದು, ಹೋರಾಟಗಾರರಿಗೆ ಬೇಸರವಾಗಿದೆ.

ಕನ್ನಡದ ಬಗ್ಗೆ ಕಮಲ್ ಹಾಸನ್ ಕೆಟ್ಟದಾಗಿ ಮಾತನಾಡುತ್ತಿದ್ದಂತೆ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಕರ್ನಾಟಕದಲ್ಲಿ ಕಮಲ್‌ ನಟನೆಯ ಥಗ್‌ ಲೈಫ್‌ ಸಿನಿಮಾ ರಿಲೀಸ್‌ ಮಾಡಲು ಕರ್ನಾಟಕ ವಾಣಿಜ್ಯ ಚಲನಚಿತ್ರ ಮಂಡಳಿ ಸಹ ವಿರೋಧ ವ್ಯಕ್ತಪಡಿಸಿತ್ತು. ಈ ಬೆನ್ನಲ್ಲೇ ಕಮಲ್‌ ಹೈಕೋರ್ಟ್‌ ಕದ ತಟ್ಟಿದ್ದರು. ಮೊದಲಿಗೆ ಕಮಲ್‌ ವಿರುದ್ಧ ಛಾಟಿ ಬೀಸಿದ್ದ ಕೋರ್ಟ್‌ ವಿಚಾರಣೆ ಮುಂದೂಡಿತ್ತು. ಇದೀಗ ಥಗ್‌ ಲೈಫ್‌ ರಿಲೀಸ್‌ ಗೆ ಸುಪ್ರೀಂ ಕೋರ್ಟ್‌ ಒಪ್ಪಿಗೆ ಸೂಚಿಸಿದೆ.

ಆದರೆ, ಕನ್ನಡ ಪರ ಸಂಘಟನೆಗಳು ಮತ್ತೆ ರೋಚ್ಚಿಗೆದ್ದಿದ್ದು, ಸ್ವಾಬಿಮಾನಿ ಕನ್ನಡಿಗರು ಚಿತ್ರಕ್ಕೆ ಛೀಮಾರಿ ಹಾಕಿದ್ದಾರೆ. ಕೋರ್ಟ್ ತೀರ್ಪಿನ ನಂತರ ಈಗ ಹೋರಾಟಗಾರರಿಗೆ ಪೊಲೀಸರು ನೋಟಿಸ್ ನೀಡಿದ್ದಾರೆ. ಕನ್ನಡ ಪರ ಹೋರಾಟಗಾರ ಪ್ರವೀಣ್‌ ಶೆಟ್ಟಿ ಅವರಿಗೂ ನೋಟಿಸ್ ನೀಡಲಾಗಿದೆ.

ಈ ವಿಷಯವಾಗಿ ಮಾತನಾಡಿರುವ ಪ್ರವೀಣ್‌ ಶೆಟ್ಟಿ, ಇದು ಕನ್ನಡ ಚಿತ್ರರಂಗದ ಅಳಿವು ಉಳಿವಿನ ಪ್ರಶ್ನೆಯಾಗಿದೆ. ಥಗ್‌ ಲೈಫ್‌ ಚಿತ್ರ ಬಿಡುಗಡೆಗೆ ಸುಪ್ರಿಂ ಕೋರ್ಟ್‌ ಅವಕಾಶ ನೀಡಿದೆ. ಆದರೆ ಕನ್ನಡ ಪರ ಹೋರಾಟಗಾರರು ಸಿನಿಮಾವನ್ನು ತಡೆಯಬೇಕಾ? ಅಥವಾ ಬಿಡಬೇಕಾ? ಎಂಬುವುದನ್ನು ನಿರ್ಧಾರ ಮಾಡಿಲ್ಲ. ಅದಕ್ಕೂ ಮೊದಲೇ ರಾತ್ರೋ ರಾತ್ರಿ ಪೊಲೀಸರು ಮನೆ ಬಳಿ ಬಂದಿದ್ದಾರೆ. ಈ ಬೆಳವಣಿಗೆ ನೋಡಿದರೆ ಮುಂದೆ ಹೋರಾಟ ಮಾಡುವುದು ಸಹ ಸಾಕಷ್ಟು ಕಷ್ಟಕರವಾಗಲಿದೆ. ಈ ರೀತಿ ನಮ್ಮನ್ನು ತಡೆಯುವುದರಿಂದ ನಮಗೆ ಕಾನೂನಿನಲ್ಲಿ ಸ್ವಾತಂತ್ರ ಇಲ್ಲವಾ? ಅನಿಸುತ್ತದೆ.

ನಾನೂ ಕನ್ನಡಿಗರಲ್ಲಿ ಮನವಿ ಮಾಡುತ್ತೇನೆ. ಇವತ್ತು ಥಗ್‌ ಲೈಫ್‌ ಸಿನಿಮಾವನ್ನು ಎಲ್ಲರೂ ಬಹಿಷ್ಕಾರ ಮಾಡಿದ್ದಾರೆ. ಒಂದು ಪಕ್ಷ ಕರ್ನಾಟಕದಲ್ಲಿ ಸಿನಿಮಾ ಬಿಡುಗಡೆ ಮಾಡಿದರೆ ಕನ್ನಡ ಹೋರಾಟಗಾರರು ಎಲ್ಲಾರೂ ಟಿಕೆಟ್‌ ಖರೀದಿಸಿ ಸಿನಿಮಾವನ್ನು ನೋಡುತ್ತೇವೆ ಎಂಬ ಸಂದೇಶವನ್ನು ನೀಡುತ್ತಿದ್ದೇವೆ. ನಮ್ಮ ಸ್ಥಳೀಯ ಭಾಷೆಗಳ ಸಿನಿಮಾಗಳನ್ನು ತೆಗೆದು ಹಾಕಿ ಪರಭಾಷಿಕ ಚಿತ್ರಗಳಿಗೆ ಅವಕಾಶವನ್ನು ನೀಡಿದ್ದಾರೆ.

ಆದರೆ ಕನ್ನಡದ ಬಗ್ಗೆ ಕನಿಷ್ಠ ಗೌರವವಿಲ್ಲದ ಕಮಲ್‌ ಹಾಸನ್‌ ಗೆ ಅವಕಾಶ ನೀಡುತ್ತಿದ್ದಾರೆ. ಒಂದು ವೇಳೆ ಸಿನಿಮಾ ಬಿಡುಗಡೆ ಮಾಡಿದರೆ, ನಮ್ಮ ಕನ್ನಡಪರ ಹೋರಾಟಗಾರರು ಟಿಕೆಟ್‌ ಖರೀದಿಸಿ ಸಿನಿಮಾ ನೋಡುತ್ತೇವೆ. ಆ ಮೂಲಕ ಚಿತ್ರಮಂದಿರದ ಒಳಗೆ ಏನು ನಡೆಯುತ್ತದೆಯೋ? ಅದಕ್ಕೆ ನಾವು ಜವಾಬ್ದಾರರಲ್ಲ ಎಂದು ಪರೋಕ್ಷ ಸಂದೇಶ ನೀಡಿದ್ದಾರೆ.

Tags: cinemaCourtKamal HaasanThug Life
SendShareTweet
Previous Post

ಗೋಲ್ಡ್ ಸುರೇಶ್‌ ವಿರುದ್ಧ ಲಕ್ಷ ಲಕ್ಷ ವಂಚನೆ ಆರೋಪ!

Next Post

ನಮ್ಮ ಮೆಟ್ರೋ ನಮ್ಮ ನಂದಿನಿ ಅಷ್ಟೇ…!

Related Posts

ಡೆವಿಲ್‌ ಲುಕ್‌  ರವೀಲ್
ಸಿನಿಮಾ-ಮನರಂಜನೆ

ಡೆವಿಲ್‌ ಲುಕ್‌  ರವೀಲ್

“ಕಣ್ಣಪ್ಪ” ಚಿತ್ರ ವೀಕ್ಷಿಸಿದ ಸೂಪರ್ ಸ್ಟಾರ್ ರಜನಿಕಾಂತ್
ಸಿನಿಮಾ-ಮನರಂಜನೆ

“ಕಣ್ಣಪ್ಪ” ಚಿತ್ರ ವೀಕ್ಷಿಸಿದ ಸೂಪರ್ ಸ್ಟಾರ್ ರಜನಿಕಾಂತ್

ಥಗ್ ಲೈಫ್ ಸಿನಿಮಾ ಬಗ್ಗೆ ಕೋರ್ಟ್ ಹೇಳಿದ್ದೇನು? ವಿತರಕರ ನಿಲುವೇನು?
ಸಿನಿಮಾ-ಮನರಂಜನೆ

ಥಗ್ ಲೈಫ್ ಸಿನಿಮಾ ಬಗ್ಗೆ ಕೋರ್ಟ್ ಹೇಳಿದ್ದೇನು? ವಿತರಕರ ನಿಲುವೇನು?

ಕರವೇ ಅಧ್ಯಕ್ಷ ಪ್ರವೀಣ್ ಶೆಟ್ಟಿಗೆ ನೋಟಿಸ್!
ರಾಜ್ಯ

ಕರವೇ ಅಧ್ಯಕ್ಷ ಪ್ರವೀಣ್ ಶೆಟ್ಟಿಗೆ ನೋಟಿಸ್!

ನಟಿ ರಚಿತಾ ರಾಮ್ ವಿರುದ್ಧ ಗಂಭೀರ ಆರೋಪ
ಸಿನಿಮಾ-ಮನರಂಜನೆ

ನಟಿ ರಚಿತಾ ರಾಮ್ ವಿರುದ್ಧ ಗಂಭೀರ ಆರೋಪ

ದಶಕ ಕಳೆದರೂ ತಗ್ಗದ ಬಾಹುಬಲಿ ನಟನ ಹವಾ: ನಾನೇ ರಾಜಾ ಸಾಬ್ ಅಂತಿರೋದ್ಯಾಕೆ ಪ್ರಭಾಸ್?
ಸಿನಿಮಾ-ಮನರಂಜನೆ

ದಶಕ ಕಳೆದರೂ ತಗ್ಗದ ಬಾಹುಬಲಿ ನಟನ ಹವಾ: ನಾನೇ ರಾಜಾ ಸಾಬ್ ಅಂತಿರೋದ್ಯಾಕೆ ಪ್ರಭಾಸ್?

Next Post
ನಮ್ಮ ಮೆಟ್ರೋ ನಮ್ಮ ನಂದಿನಿ ಅಷ್ಟೇ…!

ನಮ್ಮ ಮೆಟ್ರೋ ನಮ್ಮ ನಂದಿನಿ ಅಷ್ಟೇ…!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಎಸ್ಸೆಸ್ಸೆಲ್ಸಿ ಫಲಿತಾಂಶ ಕಡಿಮೆ ಬಂದರೆ ಶಿಕ್ಷಕರಿಗೆ ಬರೆ

ಎಸ್ಸೆಸ್ಸೆಲ್ಸಿ ಫಲಿತಾಂಶ ಕಡಿಮೆ ಬಂದರೆ ಶಿಕ್ಷಕರಿಗೆ ಬರೆ

ತಲೆ ತಿರುಗಿ ಎರಡನೇ ಮಹಡಿಯಿಂದ ಬಿದ್ದ ವಿದ್ಯಾರ್ಥಿನಿ

ತಲೆ ತಿರುಗಿ ಎರಡನೇ ಮಹಡಿಯಿಂದ ಬಿದ್ದ ವಿದ್ಯಾರ್ಥಿನಿ

3000 ರೂ. ಪಾವತಿಸಿ, ಫಾಸ್ಟ್‌ಟ್ಯಾಗ್ ವಾರ್ಷಿಕ ಪಾಸ್ ಪಡೆಯಿರಿ: ಸಚಿವ ನಿತಿನ್ ಗಡ್ಕರಿ ಘೋಷಣೆ

3000 ರೂ. ಪಾವತಿಸಿ, ಫಾಸ್ಟ್‌ಟ್ಯಾಗ್ ವಾರ್ಷಿಕ ಪಾಸ್ ಪಡೆಯಿರಿ: ಸಚಿವ ನಿತಿನ್ ಗಡ್ಕರಿ ಘೋಷಣೆ

ಬಹಿರ್ದೆಸೆಗೆ ತೆರಳಿದ್ದ ಯುವಕನ ಮೇಲೆ ಮನಸ್ಸೋ ಇಚ್ಛೆ ಹಲ್ಲೆ

ಬಹಿರ್ದೆಸೆಗೆ ತೆರಳಿದ್ದ ಯುವಕನ ಮೇಲೆ ಮನಸ್ಸೋ ಇಚ್ಛೆ ಹಲ್ಲೆ

Recent News

ಎಸ್ಸೆಸ್ಸೆಲ್ಸಿ ಫಲಿತಾಂಶ ಕಡಿಮೆ ಬಂದರೆ ಶಿಕ್ಷಕರಿಗೆ ಬರೆ

ಎಸ್ಸೆಸ್ಸೆಲ್ಸಿ ಫಲಿತಾಂಶ ಕಡಿಮೆ ಬಂದರೆ ಶಿಕ್ಷಕರಿಗೆ ಬರೆ

ತಲೆ ತಿರುಗಿ ಎರಡನೇ ಮಹಡಿಯಿಂದ ಬಿದ್ದ ವಿದ್ಯಾರ್ಥಿನಿ

ತಲೆ ತಿರುಗಿ ಎರಡನೇ ಮಹಡಿಯಿಂದ ಬಿದ್ದ ವಿದ್ಯಾರ್ಥಿನಿ

3000 ರೂ. ಪಾವತಿಸಿ, ಫಾಸ್ಟ್‌ಟ್ಯಾಗ್ ವಾರ್ಷಿಕ ಪಾಸ್ ಪಡೆಯಿರಿ: ಸಚಿವ ನಿತಿನ್ ಗಡ್ಕರಿ ಘೋಷಣೆ

3000 ರೂ. ಪಾವತಿಸಿ, ಫಾಸ್ಟ್‌ಟ್ಯಾಗ್ ವಾರ್ಷಿಕ ಪಾಸ್ ಪಡೆಯಿರಿ: ಸಚಿವ ನಿತಿನ್ ಗಡ್ಕರಿ ಘೋಷಣೆ

ಬಹಿರ್ದೆಸೆಗೆ ತೆರಳಿದ್ದ ಯುವಕನ ಮೇಲೆ ಮನಸ್ಸೋ ಇಚ್ಛೆ ಹಲ್ಲೆ

ಬಹಿರ್ದೆಸೆಗೆ ತೆರಳಿದ್ದ ಯುವಕನ ಮೇಲೆ ಮನಸ್ಸೋ ಇಚ್ಛೆ ಹಲ್ಲೆ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಎಸ್ಸೆಸ್ಸೆಲ್ಸಿ ಫಲಿತಾಂಶ ಕಡಿಮೆ ಬಂದರೆ ಶಿಕ್ಷಕರಿಗೆ ಬರೆ

ಎಸ್ಸೆಸ್ಸೆಲ್ಸಿ ಫಲಿತಾಂಶ ಕಡಿಮೆ ಬಂದರೆ ಶಿಕ್ಷಕರಿಗೆ ಬರೆ

ತಲೆ ತಿರುಗಿ ಎರಡನೇ ಮಹಡಿಯಿಂದ ಬಿದ್ದ ವಿದ್ಯಾರ್ಥಿನಿ

ತಲೆ ತಿರುಗಿ ಎರಡನೇ ಮಹಡಿಯಿಂದ ಬಿದ್ದ ವಿದ್ಯಾರ್ಥಿನಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat