ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

Tirupati Laddu : ತಿರುಪತಿ ಲಡ್ಡುವಿನಲ್ಲಿ ಕಲಬೆರೆಕೆ ತುಪ್ಪ, ನಾಲ್ವರ ಬಂಧನ

February 11, 2025
Share on WhatsappShare on FacebookShare on Twitter

ತಿರುಮಲ: ತಿರುಪತಿ ದೇವಸ್ಥಾನದ ಲಡ್ಡು (Tirupati Laddu) ತಯಾರಿಕೆ ಪ್ರಕ್ರಿಯೆಯಲ್ಲಿ ಪ್ರಾಣಿಗಳ ಟ್ಯಾಲೊ ಬಳಕೆ ಮಾಡಿದ ಪ್ರಕರಣದಲ್ಲಿ ಸಿಬಿಐ ಅಧಿಕಾರಿಗಳು ನಾಲ್ವರನ್ನು ಬಂಧಿಸಿದೆ. ಭೋಲೆ ಬಾಬಾ ಡೈರಿಯ ಮಾಜಿ ನಿರ್ದೇಶಕರಾಗಿರುವ (ರೂರ್ಕಿ, ಉತ್ತರಾಖಂಡ), ಬಿಪಿನ್ ಜೈನ್, ಪೊಮಿಲ್ ಜೈನ್, ವೈಷ್ಣವಿ ಡೈರಿ (ಪೂನಂಬಾಕ್ಕಂ) ಸಿಇಒ ಅಪೂರ್ವ ವಿನಯ್ ಕಾಂತ್ ಚಾವ್ಡಾ ಮತ್ತು ಎಆರ್ ಡೈರಿಯ (ದಿಂಡಿಗಲ್) ವ್ಯವಸ್ಥಾಪಕ ನಿರ್ದೇಶಕ ರಾಜು ರಾಜಶೇಖರನ್ ಬಂಧಿತರು.

ದೇವಸ್ಥಾನಕ್ಕೆ ತುಪ್ಪ ಪೂರೈಕೆಯ ವೇಳೆ ಅಕ್ರಮಗಳು ನಡೆದಿರುವುದು ಸಿಬಿಐ ತನಿಖೆ ವೇಳೆ ದೃಢಪಟ್ಟಿದೆ ಎಂದು ಟಿಟಿಡಿ ಮೂಲಗಳು ತಿಳಿಸಿವೆ ಎಆರ್ ಡೈರಿ ಹೆಸರಿನಲ್ಲಿ ವೈಷ್ಣವಿ ಡೈರಿಯ ಪ್ರತಿನಿಧಿಗಳು ತುಪ್ಪ ಪೂರೈಕೆಗೆ ಟೆಂಡರ್ ಪಡೆದಿದ್ದರು. ಅದಕ್ಕಾಗಿ ನಕಲಿ ದಾಖಲೆಗಳನ್ನು ಮತ್ತು ಸೀಲುಗಳನ್ನು ಬಳಸಲಾಗಿತ್ತು. ಉತ್ತರಾಖಂಡದ ರೂರ್ಕಿಯ ಭೋಲೆ ಬಾಬಾ ಡೈರಿಯಿಂದ ತುಪ್ಪ ಪಡೆಯುವುದಾಗಿ ವೈಷ್ಣವಿ ಡೈರಿ ನಕಲಿ ದಾಖಲೆಗಳನ್ನು ಸೃಷ್ಟಿಸಿರುವುದು ತನಿಖೆಯಲ್ಲಿ ಗೊತ್ತಾಗಿದೆ.

ಸಣ್ಣ ಸಂಸ್ಥೆ, ದೊಡ್ಡ ಟೆಂಡರ್!​

ಭೋಲೆ ಬಾಬಾ ಡೈರಿಗೆ ಬೃಹತ್​ ಪ್ರಮಾಣದ ತುಪ್ಪ ಪೂರೈಸುವ ಸಾಮರ್ಥ್ಯ ಇಲ್ಲ. ಹೀಗಾಗಿ ಮೋಸ ಮಾಡಲಾಗಿದೆ.
ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರದ ಅವಧಿಯಲ್ಲಿ ತಿರುಪತಿಯ ಲಾಡು ತಯಾರಿಸಲು ಪ್ರಾಣಿಗಳ ಕೊಬ್ಬಿನಾಂಶ ಬಳಕೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಇದು ರಾಜಕೀಯ ಆರೋಪ, ಪ್ರತ್ಯಾರೋಪಗಳಿಗೆ ಕಾರಣವಾಗಿತ್ತು.

ಪ್ರಕರಣದ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಬಳಿಕ, ಕೇಂದ್ರ ಮತ್ತು ರಾಜ್ಯ ಸರ್ಕಾರದ ಅಧಿಕಾರಿಗಳನ್ನು ಒಳಗೊಂಡ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಲಾಗಿತ್ತು. ಪಂಚ ಸದಸ್ಯರ ತಂಡದಲ್ಲಿ ಸಿಬಿಐನ ಇಬ್ಬರು, ಆಂಧ್ರಪ್ರದೇಶ ಸರ್ಕಾರದ ಇಬ್ಬರು ಮತ್ತು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದಿಂದ (ಎಫ್‌ಎಸ್‌ಎಸ್‌ಎಐ) ಒಬ್ಬರಿದ್ದಾರೆ.

ಎಷ್ಟು ತುಪ್ಪ ಬಳಕೆ?

ಲಡ್ಡುಗಳನ್ನು ತಯಾರಿಸಲು ತಿರುಮಲ ತಿರುಪತಿ ದೇವಸ್ಥಾನ (ಟಿಟಿಡಿ) ಪ್ರತಿದಿನ 15,000 ಕೆ.ಜಿ ತುಪ್ಪ ಬಳಸುತ್ತದೆ. ಎಆರ್ ಫುಡ್ಸ್ ಪ್ರತಿ ಕೆ.ಜಿಗೆ ₹320ರಂತೆ ತುಪ್ಪ ಪೂರೈಸುತ್ತಿದೆ. 2024ರ ಜುಲೈ 8ರಂದು ಎಂಟು ಟ್ಯಾಂಕರ್ ತುಪ್ಪ ಬಂದ ವೇಳೆ ಸ್ಯಾಂಪಲ್​ ಪಡೆದು ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಜು. 17ರಂದು ಕಲಬೆರಕೆ ಪತ್ತೆಯಾಗಿತ್ತು.

Tags: Kannada NewsTirupatiTirupati Laddu
SendShareTweet
Previous Post

Muda Case: ಮುಡಾ ಹಗರಣದ ಕಾನೂನು ಹೋರಾಟದಿಂದ ಹಿಂದೆ ಸರಿದ ಸ್ನೇಹಮಯಿ ಕೃಷ್ಣ; ಕಾರಣ ಏನು?

Next Post

SA 20 : ಎಂಐ ಕೇಪ್​ಟೌನ್​ ತಂಡಕ್ಕೆ ​ ಎಸ್ಎ20 ಚಾಂಪಿಯನ್ಸ್ ಕಿರೀಟ!

Related Posts

ಶ್ರೀನಗರದ ಬೆಟಾಲಿಯನ್ ಕಚೇರಿಯಿಂದ ಬಿಎಸ್ಎಫ್ ಯೋಧ ನಾಪತ್ತೆ: ವ್ಯಾಪಕ ಶೋಧ
ದೇಶ

ಶ್ರೀನಗರದ ಬೆಟಾಲಿಯನ್ ಕಚೇರಿಯಿಂದ ಬಿಎಸ್ಎಫ್ ಯೋಧ ನಾಪತ್ತೆ: ವ್ಯಾಪಕ ಶೋಧ

ಬಿಹಾರ ಬಿಸಿಯೂಟ ಸಿಬ್ಬಂದಿ, ಇತರೆ ಸಿಬ್ಬಂದಿಗೆ ಬಂಪರ್ ಕೊಡುಗೆ: ಗೌರವಧನ ಡಬಲ್!
ದೇಶ

ಬಿಹಾರ ಬಿಸಿಯೂಟ ಸಿಬ್ಬಂದಿ, ಇತರೆ ಸಿಬ್ಬಂದಿಗೆ ಬಂಪರ್ ಕೊಡುಗೆ: ಗೌರವಧನ ಡಬಲ್!

“ಮಾಲೇಗಾಂವ್ ಕೇಸಲ್ಲಿ ಮೋಹನ್ ಭಾಗವತ್‌ರನ್ನು ಬಂಧಿಸಲು ನನಗೆ ಆದೇಶವಿತ್ತು”: ಮಾಜಿ ಎಟಿಎಸ್ ಅಧಿಕಾರಿ ಸ್ಫೋಟಕ ಹೇಳಿಕೆ
ದೇಶ

“ಮಾಲೇಗಾಂವ್ ಕೇಸಲ್ಲಿ ಮೋಹನ್ ಭಾಗವತ್‌ರನ್ನು ಬಂಧಿಸಲು ನನಗೆ ಆದೇಶವಿತ್ತು”: ಮಾಜಿ ಎಟಿಎಸ್ ಅಧಿಕಾರಿ ಸ್ಫೋಟಕ ಹೇಳಿಕೆ

ಕನ್ನಡ ಕಡ್ಡಾಯ : ಮಹಾರಾಷ್ಟ್ರ ಸಿಎಂಗೆ ದೂರು
ದೇಶ

ಕನ್ನಡ ಕಡ್ಡಾಯ : ಮಹಾರಾಷ್ಟ್ರ ಸಿಎಂಗೆ ದೂರು

Heavy rainfall expected across the country in the second half of the monsoon season: IMD
ದೇಶ

ದೇಶದಾದ್ಯಂತ ಮುಂಗಾರು ಋತುವಿನ ದ್ವಿತೀಯಾರ್ಧದಲ್ಲೂ ಅಧಿಕ ಮಳೆ : ಐಎಂಡಿ

ಕೇದಾರನಾಥ ಮಾರ್ಗದಲ್ಲಿ ಭೂಕುಸಿತ – ಸಿಲುಕಿಕೊಂಡಿದ್ದ 800 ಯಾತ್ರಿಕರ ರಕ್ಷಣೆ
ದೇಶ

ಕೇದಾರನಾಥ ಮಾರ್ಗದಲ್ಲಿ ಭೂಕುಸಿತ – ಸಿಲುಕಿಕೊಂಡಿದ್ದ 800 ಯಾತ್ರಿಕರ ರಕ್ಷಣೆ

Next Post
SA 20 : ಎಂಐ ಕೇಪ್​ಟೌನ್​ ತಂಡಕ್ಕೆ ​ ಎಸ್ಎ20 ಚಾಂಪಿಯನ್ಸ್ ಕಿರೀಟ!

SA 20 : ಎಂಐ ಕೇಪ್​ಟೌನ್​ ತಂಡಕ್ಕೆ ​ ಎಸ್ಎ20 ಚಾಂಪಿಯನ್ಸ್ ಕಿರೀಟ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮತಗಳ್ಳತನ ಆರೋಪ : ಆ. 5ಕ್ಕೆ ಫ್ರೀಡಂ ಪಾರ್ಕ್‌ ನಲ್ಲಿ ರಾಗಾ ನೇತೃತ್ವದಲ್ಲಿ ಪ್ರತಿಭಟನೆ: ಡಿಸಿಎಂ ಡಿಕೆಶಿ

ಮತಗಳ್ಳತನ ಆರೋಪ : ಆ. 5ಕ್ಕೆ ಫ್ರೀಡಂ ಪಾರ್ಕ್‌ ನಲ್ಲಿ ರಾಗಾ ನೇತೃತ್ವದಲ್ಲಿ ಪ್ರತಿಭಟನೆ: ಡಿಸಿಎಂ ಡಿಕೆಶಿ

ವರನಟ ಡಾ. ರಾಜ್‌ ಸಹೋದರಿ ನಾಗಮ್ಮ ನಿಧನ

ವರನಟ ಡಾ. ರಾಜ್‌ ಸಹೋದರಿ ನಾಗಮ್ಮ ನಿಧನ

ಪಬ್, ಹೋಟೆಲ್‌ಗಳಿಗೆ ಬಿಬಿಎಂಪಿ ಶಾಕ್ | ವಾರದಲ್ಲಿ ಸ್ಮೋಕಿಂಗ್ ಝೋನ್ ನಿರ್ಮಿಸದಿದ್ದರೆ ಲೈಸೆನ್ಸ್ ರದ್ದು!

ಪಬ್, ಹೋಟೆಲ್‌ಗಳಿಗೆ ಬಿಬಿಎಂಪಿ ಶಾಕ್ | ವಾರದಲ್ಲಿ ಸ್ಮೋಕಿಂಗ್ ಝೋನ್ ನಿರ್ಮಿಸದಿದ್ದರೆ ಲೈಸೆನ್ಸ್ ರದ್ದು!

ನಾಪತ್ತೆಯಾದ ಯುವಕ, ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆ

ನಾಪತ್ತೆಯಾದ ಯುವಕ, ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆ

Recent News

ಮತಗಳ್ಳತನ ಆರೋಪ : ಆ. 5ಕ್ಕೆ ಫ್ರೀಡಂ ಪಾರ್ಕ್‌ ನಲ್ಲಿ ರಾಗಾ ನೇತೃತ್ವದಲ್ಲಿ ಪ್ರತಿಭಟನೆ: ಡಿಸಿಎಂ ಡಿಕೆಶಿ

ಮತಗಳ್ಳತನ ಆರೋಪ : ಆ. 5ಕ್ಕೆ ಫ್ರೀಡಂ ಪಾರ್ಕ್‌ ನಲ್ಲಿ ರಾಗಾ ನೇತೃತ್ವದಲ್ಲಿ ಪ್ರತಿಭಟನೆ: ಡಿಸಿಎಂ ಡಿಕೆಶಿ

ವರನಟ ಡಾ. ರಾಜ್‌ ಸಹೋದರಿ ನಾಗಮ್ಮ ನಿಧನ

ವರನಟ ಡಾ. ರಾಜ್‌ ಸಹೋದರಿ ನಾಗಮ್ಮ ನಿಧನ

ಪಬ್, ಹೋಟೆಲ್‌ಗಳಿಗೆ ಬಿಬಿಎಂಪಿ ಶಾಕ್ | ವಾರದಲ್ಲಿ ಸ್ಮೋಕಿಂಗ್ ಝೋನ್ ನಿರ್ಮಿಸದಿದ್ದರೆ ಲೈಸೆನ್ಸ್ ರದ್ದು!

ಪಬ್, ಹೋಟೆಲ್‌ಗಳಿಗೆ ಬಿಬಿಎಂಪಿ ಶಾಕ್ | ವಾರದಲ್ಲಿ ಸ್ಮೋಕಿಂಗ್ ಝೋನ್ ನಿರ್ಮಿಸದಿದ್ದರೆ ಲೈಸೆನ್ಸ್ ರದ್ದು!

ನಾಪತ್ತೆಯಾದ ಯುವಕ, ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆ

ನಾಪತ್ತೆಯಾದ ಯುವಕ, ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮತಗಳ್ಳತನ ಆರೋಪ : ಆ. 5ಕ್ಕೆ ಫ್ರೀಡಂ ಪಾರ್ಕ್‌ ನಲ್ಲಿ ರಾಗಾ ನೇತೃತ್ವದಲ್ಲಿ ಪ್ರತಿಭಟನೆ: ಡಿಸಿಎಂ ಡಿಕೆಶಿ

ಮತಗಳ್ಳತನ ಆರೋಪ : ಆ. 5ಕ್ಕೆ ಫ್ರೀಡಂ ಪಾರ್ಕ್‌ ನಲ್ಲಿ ರಾಗಾ ನೇತೃತ್ವದಲ್ಲಿ ಪ್ರತಿಭಟನೆ: ಡಿಸಿಎಂ ಡಿಕೆಶಿ

ವರನಟ ಡಾ. ರಾಜ್‌ ಸಹೋದರಿ ನಾಗಮ್ಮ ನಿಧನ

ವರನಟ ಡಾ. ರಾಜ್‌ ಸಹೋದರಿ ನಾಗಮ್ಮ ನಿಧನ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat