ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು ಗ್ರಾಮಾಂತರ

ಸರ್ಕಾರದ 32 ಸಾವಿರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಾಳೆಯೇ ಕೊನೇ ದಿನ, ಇಂದೇ ಅರ್ಜಿ ಸಲ್ಲಿಸಿ

February 21, 2025
Share on WhatsappShare on FacebookShare on Twitter

ಬೆಂಗಳೂರು: ಕೇಂದ್ರ ಸರ್ಕಾರಿ ನೌಕರಿ ಪಡೆಯಬೇಕು, ಕೈತುಂಬ ಸಂಬಳ ಎಣಿಸಬೇಕು, ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು ಎಂಬ ಕನಸು ಯಾರಿಗೆ ಇರುವುದಿಲ್ಲ ಹೇಳಿ? ಈ ಕನಸು ನನಸು ಮಾಡಿಕೊಳ್ಳಲು ಭಾರತೀಯ ರೈಲ್ವೆಯಲ್ಲಿ 32,438 ಡಿ ಗ್ರೂಪ್ ಹುದ್ದೆಗಳು ಖಾಲಿ ಇವೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಫೆಬ್ರವರಿ 22 ಕೊನೆಯ ದಿನವಾಗಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಕರ್ನಾಟಕದಲ್ಲಿ 503 ಹುದ್ದೆಗಳ ಭರ್ತಿ
ಫೆಬ್ರವರಿ 22ರ ರಾತ್ರಿ 11 ಗಂಟೆ 59 ನಿಮಿಷದವರೆಗೆ ಸಮಯ ಇರುವ ಕಾರಣ ಅಭ್ಯರ್ಥಿಗಳು ಕ್ಷಿಪ್ರವಾಗಿ ಅರ್ಜಿ ಸಲ್ಲಿಸಬೇಕಿದೆ. ಎಸ್ಸೆಸ್ಸೆಲ್ಸಿ, ಐಟಿಐ ಪಾಸಾದವರಿಗೆ ಹುದ್ದೆಗಳು ದೊರೆಯಲಿವೆ. ಅಸಿಸ್ಟಂಟ್, ಅಸಿಸ್ಟಂಟ್ ಕ್ಯಾರಿಯೇಜ್ ಆ್ಯಂಡ್ ವ್ಯಾಗನ್, ಅಸಿಸ್ಟಂಟ್ ಬ್ರಿಡ್ಜ್, ಅಸಿಸ್ಟಂಟ್ ಲೋಕೋ ಶೆಡ್, ಅಸಿಸ್ಟಂಟ್ ಟಿಎಲ್ ಆ್ಯಂಡ್ ಎಸಿ ಸೇರಿ ಹಲವು ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಾಗುತ್ತಿದೆ. ಒಟ್ಟು 32,438 ಹುದ್ದೆಗಳ ಪೈಕಿ ಕರ್ನಾಟಕದಲ್ಲಿ 503 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ.

ಅಭ್ಯರ್ಥಿಗಳು ರೈಲ್ವೆ ಇಲಾಖೆಯ ಕರ್ನಾಟಕ ಪ್ರಾದೇಶಿಕ ಪೋರ್ಟಲ್ ಆಗಿರುವ https://www.rrbbnc.gov.in/ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ. ಕನಿಷ್ಠ 18 ವರ್ಷದಿಂದ ಗರಿಷ್ಠ 36 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದು. ಒಬಿಸಿಯವರಿಗೆ 3 ವರ್ಷ, ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ವರ್ಗದವರಿಗೆ 5 ವರ್ಷ, ಮಾಜಿ ಸೈನಿಕರಿಗೆ 3 ವರ್ಷ ವಯಸ್ಸಿನ ಸಡಿಲಿಕೆ ಇದೆ.

ಈ ದಿನಾಂಕಗಳನ್ನು ಮರೆಯದಿರಿ
ಆನ್ ಲೈನ್ ಅರ್ಜಿ ಸಲ್ಲಿಸಲು ಫೆಬ್ರವರಿ 22 ಕೊನೆಯ ದಿನವಾಗಿದೆ. ಅರ್ಜಿ ಶುಲ್ಕ ಪಾವತಿಗೆ ಫೆಬ್ರವರಿ 24 ಕಡೆಯ ದಿನ. ಅರ್ಜಿ ತಿದ್ದುಪಡಿ, ಶುಲ್ಕ ತಿದ್ದುಪಡಿಗೆ ಫೆಬ್ರವರಿ 25ರಿಂದ ಮಾರ್ಚ್ 6ರವರೆಗೆ ಅವಕಾಶ ಇರುತ್ತದೆ. ಆನ್ ಲೈನ್ ಸಿಬಿಟಿ ಪರೀಕ್ಷೆ, ಪಿಇಟಿ, ಪಿಎಸ್ ಟಿ, ದಾಖಲೆಗಳ ಪರಿಶೀಲನೆ, ವೈದ್ಯಕೀಯ ಪರೀಕ್ಷೆ ಮೂಲಕ ನೇಮಕ ಮಾಡಿಕೊಳ್ಳಲಾಗುತ್ತದೆ.

Tags: government postshttps://www.rrbbnc.gov.in/jobKarnatakatomorrow
SendShareTweet
Previous Post

Virat Kohli : ಭಾರತ ಏಕದಿನ ತಂಡದ ಪರ ಫೀಲ್ಡಿಂಗ್ನಲ್ಲಿ ವಿಶೇಷ ದಾಖಲೆ ಬರೆದ ವಿರಾಟ್ ಕೊಹ್ಲಿ

Next Post

Shubman Gill: ವಿರಾಟ್ ಕೊಹ್ಲಿ, ಸಚಿನ್ ತೆಂಡೂಲ್ಕರ್ ಹಿಂದಿಕ್ಕಿ ಹೊಸ ದಾಖಲೆ ಬರೆದ ಶುಬ್ಮನ್ ಗಿಲ್

Related Posts

ಅನಧಿಕೃತ ಇ-ಕಾಮರ್ಸ್ ಗೋದಾಮುಗಳ ಮೇಲೆ ಎಫ್‌ಡಿಎ ದಾಳಿ ; 4.02 ಲಕ್ಷ ಮೌಲ್ಯದ ಔಷಧ ವಶ
ಬೆಂಗಳೂರು ನಗರ

ಅನಧಿಕೃತ ಇ-ಕಾಮರ್ಸ್ ಗೋದಾಮುಗಳ ಮೇಲೆ ಎಫ್‌ಡಿಎ ದಾಳಿ ; 4.02 ಲಕ್ಷ ಮೌಲ್ಯದ ಔಷಧ ವಶ

13 ವರ್ಷದ ಬಾಲಕಿಗೆ ಪಾದ್ರಿಯಿಂದ ಲೈಂಗಿಕ ಕಿರುಕುಳ ಆರೋಪ ; ಪೋಕ್ಸೋ ಪ್ರಕರಣ ದಾಖಲು!
ಬೆಂಗಳೂರು ಗ್ರಾಮಾಂತರ

13 ವರ್ಷದ ಬಾಲಕಿಗೆ ಪಾದ್ರಿಯಿಂದ ಲೈಂಗಿಕ ಕಿರುಕುಳ ಆರೋಪ ; ಪೋಕ್ಸೋ ಪ್ರಕರಣ ದಾಖಲು!

ಆನೇಕಲ್‌ನಲ್ಲಿ ಭೀಕರ ಅಗ್ನಿ ಅವಘಡ.. ಪಾರ್ಕಿಂಗ್ ಲಾಟ್‌ನಲ್ಲಿ ನಿಲ್ಲಿಸಿದ್ದ 4 ಬಸ್‌ಗಳು ಸುಟ್ಟು ಭಸ್ಮ!
ಬೆಂಗಳೂರು ಗ್ರಾಮಾಂತರ

ಆನೇಕಲ್‌ನಲ್ಲಿ ಭೀಕರ ಅಗ್ನಿ ಅವಘಡ.. ಪಾರ್ಕಿಂಗ್ ಲಾಟ್‌ನಲ್ಲಿ ನಿಲ್ಲಿಸಿದ್ದ 4 ಬಸ್‌ಗಳು ಸುಟ್ಟು ಭಸ್ಮ!

7 ತಿಂಗಳ ಹಸುಗೂಸಿನ ಮುಂದೆಯೇ ತಾಯಿ ಆತ್ಮಹತ್ಯೆ!
ಬೆಂಗಳೂರು ಗ್ರಾಮಾಂತರ

7 ತಿಂಗಳ ಹಸುಗೂಸಿನ ಮುಂದೆಯೇ ತಾಯಿ ಆತ್ಮಹತ್ಯೆ!

ಮೊಟ್ಟೆ ಎಸೆತ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ
ಬೆಂಗಳೂರು ಗ್ರಾಮಾಂತರ

ಮೊಟ್ಟೆ ಎಸೆತ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

ಬೆಳ್ಳಂಬೆಳಗ್ಗೆ ಪಿಜಿಯಲ್ಲಿ ಸಿಲಿಂಡರ್ ಸ್ಫೋಟ ; 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ!
ಬೆಂಗಳೂರು ಗ್ರಾಮಾಂತರ

ಬೆಳ್ಳಂಬೆಳಗ್ಗೆ ಪಿಜಿಯಲ್ಲಿ ಸಿಲಿಂಡರ್ ಸ್ಫೋಟ ; 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ!

Next Post
Shubman Gill: ವಿರಾಟ್ ಕೊಹ್ಲಿ, ಸಚಿನ್ ತೆಂಡೂಲ್ಕರ್ ಹಿಂದಿಕ್ಕಿ ಹೊಸ ದಾಖಲೆ ಬರೆದ ಶುಬ್ಮನ್ ಗಿಲ್

Shubman Gill: ವಿರಾಟ್ ಕೊಹ್ಲಿ, ಸಚಿನ್ ತೆಂಡೂಲ್ಕರ್ ಹಿಂದಿಕ್ಕಿ ಹೊಸ ದಾಖಲೆ ಬರೆದ ಶುಬ್ಮನ್ ಗಿಲ್

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನೀವು ಮನವಿ ಮಾಡಿದರೂ ಕ್ರೆಡಿಟ್ ಕಾರ್ಡ್ ಕ್ಲೋಸ್ ಮಾಡುತ್ತಿಲ್ಲವೇ? ಆರ್‌ಬಿಐ ನಿಯಮ ಅರಿಯಿರಿ

ನೀವು ಮನವಿ ಮಾಡಿದರೂ ಕ್ರೆಡಿಟ್ ಕಾರ್ಡ್ ಕ್ಲೋಸ್ ಮಾಡುತ್ತಿಲ್ಲವೇ? ಆರ್‌ಬಿಐ ನಿಯಮ ಅರಿಯಿರಿ

ಧೋನಿ ಅಂದು ಗೆಲ್ಲಿಸಬಹುದಿತ್ತು, ಆದರೆ… 2019ರ ವಿಶ್ವಕಪ್ ಸೆಮಿಫೈನಲ್ ಸೋಲಿನ ನೋವು ಬಿಚ್ಚಿಟ್ಟ ಭುವನೇಶ್ವರ್!

ಧೋನಿ ಅಂದು ಗೆಲ್ಲಿಸಬಹುದಿತ್ತು, ಆದರೆ… 2019ರ ವಿಶ್ವಕಪ್ ಸೆಮಿಫೈನಲ್ ಸೋಲಿನ ನೋವು ಬಿಚ್ಚಿಟ್ಟ ಭುವನೇಶ್ವರ್!

ನಿಮ್ಮ ಆಧಾರ್ ದುರ್ಬಳಕೆ ಆಗಿದೆಯೇ? ಮೋಸ ಹೋಗುವ ಮುನ್ನ ಹೀಗೆ ಚೆಕ್ ಮಾಡಿಕೊಳ್ಳಿ

ನಿಮ್ಮ ಆಧಾರ್ ದುರ್ಬಳಕೆ ಆಗಿದೆಯೇ? ಮೋಸ ಹೋಗುವ ಮುನ್ನ ಹೀಗೆ ಚೆಕ್ ಮಾಡಿಕೊಳ್ಳಿ

ಸೌಂದರ್ಯದ ಹಿಂದೆ ಅಡಗಿದೆ ಅಪಾಯ!?  ಬ್ಲ್ಯಾಕ್ ಮೆಹಂದಿ ಬಗ್ಗೆ ಇರಲಿ ಎಚ್ಚರಿಕೆ!

ಸೌಂದರ್ಯದ ಹಿಂದೆ ಅಡಗಿದೆ ಅಪಾಯ!? ಬ್ಲ್ಯಾಕ್ ಮೆಹಂದಿ ಬಗ್ಗೆ ಇರಲಿ ಎಚ್ಚರಿಕೆ!

Recent News

ನೀವು ಮನವಿ ಮಾಡಿದರೂ ಕ್ರೆಡಿಟ್ ಕಾರ್ಡ್ ಕ್ಲೋಸ್ ಮಾಡುತ್ತಿಲ್ಲವೇ? ಆರ್‌ಬಿಐ ನಿಯಮ ಅರಿಯಿರಿ

ನೀವು ಮನವಿ ಮಾಡಿದರೂ ಕ್ರೆಡಿಟ್ ಕಾರ್ಡ್ ಕ್ಲೋಸ್ ಮಾಡುತ್ತಿಲ್ಲವೇ? ಆರ್‌ಬಿಐ ನಿಯಮ ಅರಿಯಿರಿ

ಧೋನಿ ಅಂದು ಗೆಲ್ಲಿಸಬಹುದಿತ್ತು, ಆದರೆ… 2019ರ ವಿಶ್ವಕಪ್ ಸೆಮಿಫೈನಲ್ ಸೋಲಿನ ನೋವು ಬಿಚ್ಚಿಟ್ಟ ಭುವನೇಶ್ವರ್!

ಧೋನಿ ಅಂದು ಗೆಲ್ಲಿಸಬಹುದಿತ್ತು, ಆದರೆ… 2019ರ ವಿಶ್ವಕಪ್ ಸೆಮಿಫೈನಲ್ ಸೋಲಿನ ನೋವು ಬಿಚ್ಚಿಟ್ಟ ಭುವನೇಶ್ವರ್!

ನಿಮ್ಮ ಆಧಾರ್ ದುರ್ಬಳಕೆ ಆಗಿದೆಯೇ? ಮೋಸ ಹೋಗುವ ಮುನ್ನ ಹೀಗೆ ಚೆಕ್ ಮಾಡಿಕೊಳ್ಳಿ

ನಿಮ್ಮ ಆಧಾರ್ ದುರ್ಬಳಕೆ ಆಗಿದೆಯೇ? ಮೋಸ ಹೋಗುವ ಮುನ್ನ ಹೀಗೆ ಚೆಕ್ ಮಾಡಿಕೊಳ್ಳಿ

ಸೌಂದರ್ಯದ ಹಿಂದೆ ಅಡಗಿದೆ ಅಪಾಯ!?  ಬ್ಲ್ಯಾಕ್ ಮೆಹಂದಿ ಬಗ್ಗೆ ಇರಲಿ ಎಚ್ಚರಿಕೆ!

ಸೌಂದರ್ಯದ ಹಿಂದೆ ಅಡಗಿದೆ ಅಪಾಯ!? ಬ್ಲ್ಯಾಕ್ ಮೆಹಂದಿ ಬಗ್ಗೆ ಇರಲಿ ಎಚ್ಚರಿಕೆ!

ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನೀವು ಮನವಿ ಮಾಡಿದರೂ ಕ್ರೆಡಿಟ್ ಕಾರ್ಡ್ ಕ್ಲೋಸ್ ಮಾಡುತ್ತಿಲ್ಲವೇ? ಆರ್‌ಬಿಐ ನಿಯಮ ಅರಿಯಿರಿ

ನೀವು ಮನವಿ ಮಾಡಿದರೂ ಕ್ರೆಡಿಟ್ ಕಾರ್ಡ್ ಕ್ಲೋಸ್ ಮಾಡುತ್ತಿಲ್ಲವೇ? ಆರ್‌ಬಿಐ ನಿಯಮ ಅರಿಯಿರಿ

ಧೋನಿ ಅಂದು ಗೆಲ್ಲಿಸಬಹುದಿತ್ತು, ಆದರೆ… 2019ರ ವಿಶ್ವಕಪ್ ಸೆಮಿಫೈನಲ್ ಸೋಲಿನ ನೋವು ಬಿಚ್ಚಿಟ್ಟ ಭುವನೇಶ್ವರ್!

ಧೋನಿ ಅಂದು ಗೆಲ್ಲಿಸಬಹುದಿತ್ತು, ಆದರೆ… 2019ರ ವಿಶ್ವಕಪ್ ಸೆಮಿಫೈನಲ್ ಸೋಲಿನ ನೋವು ಬಿಚ್ಚಿಟ್ಟ ಭುವನೇಶ್ವರ್!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat