ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ಪ್ರವಾಸಿಗರ ಸ್ವರ್ಗ ಒಂದೇ ದಿನಕ್ಕೆ ಆಯಿತು ನರಕ!

July 31, 2024
Share on WhatsappShare on FacebookShare on Twitter

ಕೇರಳದ ವಯನಾಡಿನಲ್ಲಿ ಮಳೆಯಿಂದಾಗಿ ಗುಡ್ಡ ಕುಸಿದ ಪರಿಣಾಮ ಇಡೀ ಊರೇ ಕೊಚ್ಚಿ ಹೋಗಿದೆ. ಸಾವಿರಾರು ಜನರ ಬದುಕು ಕೂಡ ಕೊಚ್ಚಿ ಹೋಗಿದ್ದು, ಅಲ್ಲಿ ಈಗ ಉಳಿದಿರುವುದು ಕೇವಲ ಸಾವಿನ ಆಕ್ರಂದನ ಮಾತ್ರ.

ಇಲ್ಲಿಯವರೆಗೆ ಅಲ್ಲಿನ ಸಾವಿನ ಸಂಖ್ಯೆ 225ಕ್ಕೆ ಏರಿಕೆ ಕಂಡಿದೆ. ಈ ಹಿನ್ನೆಲೆಯಲ್ಲಿ ಸೇನಾ ಅಧಿಕಾರಿಗಳನ್ನು ಸಹಾಯಕ್ಕಾಗಿ ವಯನಾಡಿಗೆ ಕಳುಹಿಸಲಾಗಿದೆ. ವಯನಾಡಿನಲ್ಲಿ ಭೂಕುಸಿತದಿಂದಾಗಿ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚುತ್ತಿರುವುದರಿಂದ ಇನ್ನೂ ಹೆಚ್ಚಿನ ಅಪಾಯವನ್ನು ಎದುರಿಸಲು SDF ಮತ್ತು NDRF ತಂಡಗಳು ಸ್ಥಳದಲ್ಲಿಯೇ ಬೀಡುಬಿಟ್ಟಿವೆ. ಸಾವಿನ ಸಂಖ್ಯೆ ಇನ್ನೂ ಏರಿಕೆಯಾಗುವ ಸಾಧ್ಯತೆ ಇದೆ.

ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮತ್ತೆ ಭೂಕುಸಿತ ಉಂಟಾಗುವ ಭೀತಿ ಎದುರಾಗಿದೆ. ಪ್ರಾಕೃತಿಕ ಸೌಂದರ್ಯದಿಂದ ಪ್ರವಾಸಿಗರನ್ನು ತನ್ನತ್ತ ಕೈಬೀಸಿ ಕರೆಯುತ್ತಿದ್ದ ವಯನಾಡು ಈಗ ನರಕವಾಗಿ ಬಿಟ್ಟಿದೆ. ಕೆಲವು ಗ್ರಾಮಗಳೇ ಕಣ್ಮರೆಯಾಗಿದ್ದು, ನೂರಾರು ಶವಗಳು ಇನ್ನೂ ಕೆಸರಿನಡಿ ಹೂತು ಹೋಗಿವೆ. ದೇವರ ನಾಡಿನಲ್ಲಿ ತಮ್ಮವರನ್ನು ಕಳೆದುಕೊಂಡ ಆಕ್ರಂದನ ಮುಗಿಲು ಮುಟ್ಟಿದೆ.

Tags: FloadKeralaWayanadu
SendShareTweet
Previous Post

ಮೂಡಾ ಸಂಕಷ್ಟ; ವರದಿ ಕೇಳಿದ ರಾಜ್ಯಪಾಲರು

Next Post

ರಾಜ್ಯದಲ್ಲಿ ನಿಲ್ಲದ ವರುಣನ ಅಟ್ಟಹಾಸ; ಈ ಜಿಲ್ಲೆಗಳಿಗೆ ಮತ್ತೆ ರಜೆ ಘೋಷಣೆ

Related Posts

ಪತ್ರಕರ್ತನ ಹತ್ಯೆ ಪ್ರಕರಣದಲ್ಲಿ ಡೇರಾ ಮುಖ್ಯಸ್ಥ ರಾಮ್ ರಹೀಮ್ ದೋಷಮುಕ್ತ!
ದೇಶ

ಪತ್ರಕರ್ತನ ಹತ್ಯೆ ಪ್ರಕರಣದಲ್ಲಿ ಡೇರಾ ಮುಖ್ಯಸ್ಥ ರಾಮ್ ರಹೀಮ್ ದೋಷಮುಕ್ತ!

ಕಟ್ಟಾ ಸಮಾಜವಾದಿ, ಎಡಪಂಥೀಯ, ಬಲಪಂಥೀಯ ನಾಯಕ ‘ಬಿಹಾರ’ ತೊರೆಯುತ್ತಿರುವುದೇಕೆ?
ದೇಶ

ಕಟ್ಟಾ ಸಮಾಜವಾದಿ, ಎಡಪಂಥೀಯ, ಬಲಪಂಥೀಯ ನಾಯಕ ‘ಬಿಹಾರ’ ತೊರೆಯುತ್ತಿರುವುದೇಕೆ?

ಮನುಷ್ಯತ್ವ ಮರೆತ ರಾಕ್ಷಸ.. ಬಾಲಕನ ಹತ್ಯೆಗೈದು ಮಾಂಸ ತಿಂದು, ರಕ್ತ ಕುಡಿದ ಪಾಪಿ!
ದೇಶ

ಮನುಷ್ಯತ್ವ ಮರೆತ ರಾಕ್ಷಸ.. ಬಾಲಕನ ಹತ್ಯೆಗೈದು ಮಾಂಸ ತಿಂದು, ರಕ್ತ ಕುಡಿದ ಪಾಪಿ!

ಕರ್ನಾಟಕ ಬಳಿಕ ಆಂಧ್ರದಲ್ಲೂ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬ್ಯಾನ್‌!
ದೇಶ

ಕರ್ನಾಟಕ ಬಳಿಕ ಆಂಧ್ರದಲ್ಲೂ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬ್ಯಾನ್‌!

ರಷ್ಯಾದ ತೈಲ ಖರೀದಿಗೆ ಭಾರತಕ್ಕೆ ಅಮೆರಿಕದಿಂದ 30 ದಿನಗಳ ವಿನಾಯಿತಿ
ದೇಶ

ರಷ್ಯಾದ ತೈಲ ಖರೀದಿಗೆ ಭಾರತಕ್ಕೆ ಅಮೆರಿಕದಿಂದ 30 ದಿನಗಳ ವಿನಾಯಿತಿ

UPSC ಪರೀಕ್ಷೆ ಫಲಿತಾಂಶ ಪ್ರಕಟ | ಅನುಜ್ ಅಗ್ನಿಹೋತ್ರಿ ದೇಶಕ್ಕೆ ಟಾಪರ್.. ಕಿರಣ್​ ಕಮಟೆ ಕರ್ನಾಟಕಕ್ಕೆ ಫಸ್ಟ್!
ದೇಶ

UPSC ಪರೀಕ್ಷೆ ಫಲಿತಾಂಶ ಪ್ರಕಟ | ಅನುಜ್ ಅಗ್ನಿಹೋತ್ರಿ ದೇಶಕ್ಕೆ ಟಾಪರ್.. ಕಿರಣ್​ ಕಮಟೆ ಕರ್ನಾಟಕಕ್ಕೆ ಫಸ್ಟ್!

Next Post
ರಾಜ್ಯದಲ್ಲಿ ನಿಲ್ಲದ ವರುಣನ ಅಟ್ಟಹಾಸ; ಈ ಜಿಲ್ಲೆಗಳಿಗೆ ಮತ್ತೆ ರಜೆ ಘೋಷಣೆ

ರಾಜ್ಯದಲ್ಲಿ ನಿಲ್ಲದ ವರುಣನ ಅಟ್ಟಹಾಸ; ಈ ಜಿಲ್ಲೆಗಳಿಗೆ ಮತ್ತೆ ರಜೆ ಘೋಷಣೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಲಂಚ ಪಡೆಯುತ್ತಿದ್ದಾಗಲೇ ಹುಬ್ಬಳ್ಳಿ-ಧಾರವಾಡ ಪಾಲಿಕೆ ಅಧಿಕಾರಿ ‘ಲೋಕಾ’ ಬಲೆಗೆ!

ಲಂಚ ಪಡೆಯುತ್ತಿದ್ದಾಗಲೇ ಹುಬ್ಬಳ್ಳಿ-ಧಾರವಾಡ ಪಾಲಿಕೆ ಅಧಿಕಾರಿ ‘ಲೋಕಾ’ ಬಲೆಗೆ!

ಬೆಂಗಳೂರಲ್ಲಿ ನಿಲ್ಲದ ಮನೆಗಳ್ಳರ ಹಾವಳಿ – ಸಿಸಿಟಿವಿಯಲ್ಲಿ ಕಳ್ಳರ ಚಲನವಲನ ಕಂಡು ನಿವಾಸಿಗಳು ಶಾಕ್‌!

ಬೆಂಗಳೂರಲ್ಲಿ ನಿಲ್ಲದ ಮನೆಗಳ್ಳರ ಹಾವಳಿ – ಸಿಸಿಟಿವಿಯಲ್ಲಿ ಕಳ್ಳರ ಚಲನವಲನ ಕಂಡು ನಿವಾಸಿಗಳು ಶಾಕ್‌!

ಕೇಂದ್ರ ಸರ್ಕಾರದ IOCL ಸಂಸ್ಥೆಯಲ್ಲಿ 144 ಹುದ್ದೆಗಳ ನೇಮಕ.. ಎಸ್ಸೆಸ್ಸೆಲ್ಸಿ, ಪಿಯುಸಿ ಪಾಸಾಗಿದ್ದರೆ ಸಾಕು!

ಕೇಂದ್ರ ಸರ್ಕಾರದ IOCL ಸಂಸ್ಥೆಯಲ್ಲಿ 144 ಹುದ್ದೆಗಳ ನೇಮಕ.. ಎಸ್ಸೆಸ್ಸೆಲ್ಸಿ, ಪಿಯುಸಿ ಪಾಸಾಗಿದ್ದರೆ ಸಾಕು!

ಯುವ ಅವಘಡ.. ಭವಿಷ್ಯ ತಲ್ಲಣ!

ಯುವ ಅವಘಡ.. ಭವಿಷ್ಯ ತಲ್ಲಣ!

Recent News

ಲಂಚ ಪಡೆಯುತ್ತಿದ್ದಾಗಲೇ ಹುಬ್ಬಳ್ಳಿ-ಧಾರವಾಡ ಪಾಲಿಕೆ ಅಧಿಕಾರಿ ‘ಲೋಕಾ’ ಬಲೆಗೆ!

ಲಂಚ ಪಡೆಯುತ್ತಿದ್ದಾಗಲೇ ಹುಬ್ಬಳ್ಳಿ-ಧಾರವಾಡ ಪಾಲಿಕೆ ಅಧಿಕಾರಿ ‘ಲೋಕಾ’ ಬಲೆಗೆ!

ಬೆಂಗಳೂರಲ್ಲಿ ನಿಲ್ಲದ ಮನೆಗಳ್ಳರ ಹಾವಳಿ – ಸಿಸಿಟಿವಿಯಲ್ಲಿ ಕಳ್ಳರ ಚಲನವಲನ ಕಂಡು ನಿವಾಸಿಗಳು ಶಾಕ್‌!

ಬೆಂಗಳೂರಲ್ಲಿ ನಿಲ್ಲದ ಮನೆಗಳ್ಳರ ಹಾವಳಿ – ಸಿಸಿಟಿವಿಯಲ್ಲಿ ಕಳ್ಳರ ಚಲನವಲನ ಕಂಡು ನಿವಾಸಿಗಳು ಶಾಕ್‌!

ಕೇಂದ್ರ ಸರ್ಕಾರದ IOCL ಸಂಸ್ಥೆಯಲ್ಲಿ 144 ಹುದ್ದೆಗಳ ನೇಮಕ.. ಎಸ್ಸೆಸ್ಸೆಲ್ಸಿ, ಪಿಯುಸಿ ಪಾಸಾಗಿದ್ದರೆ ಸಾಕು!

ಕೇಂದ್ರ ಸರ್ಕಾರದ IOCL ಸಂಸ್ಥೆಯಲ್ಲಿ 144 ಹುದ್ದೆಗಳ ನೇಮಕ.. ಎಸ್ಸೆಸ್ಸೆಲ್ಸಿ, ಪಿಯುಸಿ ಪಾಸಾಗಿದ್ದರೆ ಸಾಕು!

ಯುವ ಅವಘಡ.. ಭವಿಷ್ಯ ತಲ್ಲಣ!

ಯುವ ಅವಘಡ.. ಭವಿಷ್ಯ ತಲ್ಲಣ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಲಂಚ ಪಡೆಯುತ್ತಿದ್ದಾಗಲೇ ಹುಬ್ಬಳ್ಳಿ-ಧಾರವಾಡ ಪಾಲಿಕೆ ಅಧಿಕಾರಿ ‘ಲೋಕಾ’ ಬಲೆಗೆ!

ಲಂಚ ಪಡೆಯುತ್ತಿದ್ದಾಗಲೇ ಹುಬ್ಬಳ್ಳಿ-ಧಾರವಾಡ ಪಾಲಿಕೆ ಅಧಿಕಾರಿ ‘ಲೋಕಾ’ ಬಲೆಗೆ!

ಬೆಂಗಳೂರಲ್ಲಿ ನಿಲ್ಲದ ಮನೆಗಳ್ಳರ ಹಾವಳಿ – ಸಿಸಿಟಿವಿಯಲ್ಲಿ ಕಳ್ಳರ ಚಲನವಲನ ಕಂಡು ನಿವಾಸಿಗಳು ಶಾಕ್‌!

ಬೆಂಗಳೂರಲ್ಲಿ ನಿಲ್ಲದ ಮನೆಗಳ್ಳರ ಹಾವಳಿ – ಸಿಸಿಟಿವಿಯಲ್ಲಿ ಕಳ್ಳರ ಚಲನವಲನ ಕಂಡು ನಿವಾಸಿಗಳು ಶಾಕ್‌!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat