ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಇರಾನ್‌ ಜೊತೆ ವ್ಯಾಪಾರ : ಭಾರತದ 4 ಕಂಪನಿಗಳು, ಮೂವರ ಮೇಲೆ ಅಮೆರಿಕ ದಿಗ್ಬಂಧನ

August 26, 2026
Share on WhatsappShare on FacebookShare on Twitter

ವಾಷಿಂಗ್ಟನ್ : ಇರಾನ್‌ನ ಇಂಧನ ಮತ್ತು ಪೆಟ್ರೋ ಕೆಮಿಕಲ್ ಉದ್ಯಮದ ಮೂಲಕ ಹರಿದುಬರುವ ಆದಾಯದ ಮೂಲಗಳಿಗೆ ತಡೆ ನೀಡುವ ಉದ್ದೇಶದಿಂದ ಅಮೆರಿಕ ಸರ್ಕಾರವು ಭಾರತ ಮೂಲದ ನಾಲ್ಕು ಕಂಪನಿಗಳು ಹಾಗೂ ಮೂವರು ಭಾರತೀಯರ ಮೇಲೆ ಕಠಿಣ ಆರ್ಥಿಕ ದಿಗ್ಬಂಧನ ವಿಧಿಸಿದೆ. ‘ಆಪರೇಷನ್ ಎಕನಾಮಿಕ್ ಔಟ್‌ಕಾಸ್ಟ್’ ಹೆಸರಿನ ಹೊಸ ಕಾರ್ಯಾಚರಣೆಯಡಿ ಈ ಕ್ರಮ ಕೈಗೊಳ್ಳಲಾಗಿದೆ.

ಅಮೆರಿಕದ ವಿದೇಶಾಂಗ ಇಲಾಖೆಯು ಬಿಡುಗಡೆ ಮಾಡಿರುವ ಪಟ್ಟಿಯ ಪ್ರಕಾರ, ಭಾರತದ ‘ಪೋರ್ಟ್‌ಈಸ್ ಪಾರ್ಟ್‌ನರ್ಸ್ ಎಲ್‌ಎಲ್‌ಪಿ’, ‘ಸದಾಶಿವ ಓವರ್‌ಸೀಸ್ ಲಿಮಿಟೆಡ್’, ‘ಪಿಪಿ ಸಾಫ್ಟ್‌ಟೆಕ್ ಪ್ರೈವೇಟ್ ಲಿಮಿಟೆಡ್’ ಹಾಗೂ ‘ಪ್ರಕೃತೀಸ್ ಇನ್ಫ್ರಾ ಇಂಪೆಕ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್’ ಸಂಸ್ಥೆಗಳ ಮೇಲೆ ನಿಷೇಧ ಹೇರಲಾಗಿದೆ. ಇದರ ಜೊತೆಗೆ ಪೋರ್ಟ್‌ಈಸ್ ಸಂಸ್ಥೆಯ ಪಾಲುದಾರರಾದ ಹರೀಶ್ ರಾಮಚಂದ್ರ ರಂಗಿ ಮತ್ತು ಇದ್ರಿಸ್‌ಮಿಯಾ ಅಶ್ರಫ್‌ಮಿಯಾ ಶೇಖ್ ಹಾಗೂ ಪಿಪಿ ಸಾಫ್ಟ್‌ಟೆಕ್ ಸಂಸ್ಥೆಯ ಪ್ರಶಾಂತ್ ಗಾರ್ಗ್ ಅವರ ಮೇಲೆಯೂ ಅಮೆರಿಕ ಆರ್ಥಿಕ ನಿರ್ಬಂಧಗಳನ್ನು ವಿಧಿಸಿದೆ.

ಕೋಟ್ಯಂತರ ರೂಪಾಯಿ ವಹಿವಾಟು

ಕಸ್ಟಮ್ಸ್ ಬ್ರೋಕರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಪೋರ್ಟ್‌ಈಸ್ ಪಾರ್ಟ್‌ನರ್ಸ್ ಸಂಸ್ಥೆಯು ಇರಾನ್‌ನಿಂದ ಭಾರತಕ್ಕೆ ಪೆಟ್ರೋ ಕೆಮಿಕಲ್ ಉತ್ಪನ್ನಗಳ ಆಮದಿಗೆ ನೆರವು ನೀಡಿದೆ ಎಂದು ಅಮೆರಿಕ ಆರೋಪಿಸಿದೆ. ಇನ್ನುಳಿದಂತೆ ಸದಾಶಿವ ಓವರ್‌ಸೀಸ್ ಸಂಸ್ಥೆಯು ಇರಾನ್‌ನಿಂದ ಸುಮಾರು 69 ಮಿಲಿಯನ್ ಡಾಲರ್ ಮೌಲ್ಯದ ಪೆಟ್ರೋಲಿಯಂ ಉತ್ಪನ್ನಗಳನ್ನು ಆಮದು ಮಾಡಿಕೊಂಡಿದ್ದರೆ, ಪಿಪಿ ಸಾಫ್ಟ್‌ಟೆಕ್ ಮತ್ತು ಪ್ರಕೃತೀಸ್ ಇನ್ಫ್ರಾ ಸಂಸ್ಥೆಗಳು ತಲಾ 25 ಮಿಲಿಯನ್ ಡಾಲರ್ ಮೌಲ್ಯದ ಉತ್ಪನ್ನಗಳನ್ನು ಖರೀದಿಸಿವೆ ಎಂದು ಪ್ರಕಟಣೆ ತಿಳಿಸಿದೆ. ಇರಾನ್‌ನಿಂದ ಪೆಟ್ರೋ ಕೆಮಿಕಲ್ ಉತ್ಪನ್ನಗಳ ಖರೀದಿ, ಮಾರಾಟ, ಸಾಗಣೆ ಅಥವಾ ಮಾರುಕಟ್ಟೆ ಪ್ರಕ್ರಿಯೆಯಲ್ಲಿ ಈ ಸಂಸ್ಥೆಗಳು ಸಕ್ರಿಯವಾಗಿ ತೊಡಗಿಸಿಕೊಂಡಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಈ ಕ್ರಮ ಜರುಗಿಸಲಾಗಿದೆ.

ಅಮೆರಿಕದ ರಾಜತಾಂತ್ರಿಕ ನಡೆಯ ಸೂಚನೆ

ಇರಾನ್‌ ವಿರುದ್ಧದ ಈ ಕಠಿಣ ಆರ್ಥಿಕ ಕ್ರಮಗಳ ನಡುವೆಯೂ, ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಸುಧಾರಿಸುತ್ತಿರುವ ಸೂಚನೆಗಳು ಕಂಡುಬರುತ್ತಿವೆ. ಉದ್ವಿಗ್ನತೆಯ ಕಾರಣದಿಂದ ತೆರವುಗೊಳಿಸಲಾಗಿದ್ದ ಮಧ್ಯಪ್ರಾಚ್ಯದ ಕೆಲವು ರಾಜತಾಂತ್ರಿಕ ಕಚೇರಿಗಳಿಗೆ ಅಮೆರಿಕವು ತನ್ನ ಸಿಬ್ಬಂದಿಯನ್ನು ಮತ್ತೆ ನಿಯೋಜಿಸಲು ಪ್ರಾರಂಭಿಸಿದೆ. ಪ್ರಸ್ತುತ ಇರಾನ್ ಜೊತೆಗಿನ ಸಂಘರ್ಷ ತೀವ್ರಗೊಳ್ಳುವ ಸಾಧ್ಯತೆ ಕಡಿಮೆ ಇದೆ ಎಂದು ವಾಷಿಂಗ್ಟನ್ ಅಂದಾಜಿಸಿದ್ದು, ಕಚೇರಿಗಳ ಕಾರ್ಯಾಚರಣೆಯನ್ನು ಹಂತ ಹಂತವಾಗಿ ಪುನರಾರಂಭಿಸುತ್ತಿದೆ.

ಇದನ್ನೂ ಓದಿ : ಕೇಂದ್ರ ಸರ್ಕಾರದ DRDO ಸಂಸ್ಥೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ : 67 ಸಾವಿರ ರೂ. ಸ್ಯಾಲರಿ

Tags: Business NewsGeopoliticsIndia Iran TradeIndia US RelationsIndian CompaniesInternational NewsIran SanctionsIran Trade NewsKarnataka News beatKNBUS sanctionsUS Sanctions on India
SendShareTweet
Previous Post

ದುಲೀಪ್ ಟ್ರೋಫಿಯಲ್ಲಿ ಭರ್ಜರಿ ಜಯ : ಇಂಡಿಯಾ ಟೆಸ್ಟ್ ತಂಡಕ್ಕೆ ಮರಳುವ ಗುರಿ ಹೊಂದಿದ ಇಶಾನ್ ಕಿಶನ್

Next Post

“ವಿರಾಟ್.. ದಯವಿಟ್ಟು ನನ್ನನ್ನು ಫಾಲೋ ಬ್ಯಾಕ್ ಮಾಡಿ” : ಟೀಮ್ ಇಂಡಿಯಾ ದಿಗ್ಗಜನಿಗೆ ಮೇಧಾವಿ ಮನವಿ

Related Posts

“ಸ್ವಲ್ಪ ತಡಿ ಬ್ರೋ” : ರಾಹುಲ್ ಗಾಂಧಿಗೆ ತಿರುಗೇಟು ನೀಡಿದ ಸಂಸದೆ ಕಂಗನಾ ರಣಾವತ್
ದೇಶ

“ಸ್ವಲ್ಪ ತಡಿ ಬ್ರೋ” : ರಾಹುಲ್ ಗಾಂಧಿಗೆ ತಿರುಗೇಟು ನೀಡಿದ ಸಂಸದೆ ಕಂಗನಾ ರಣಾವತ್

ಬಿಜೆಪಿ ಶಾಸಕನ ಇನೋವಾ ಕಾರು ತೊಳೆಯಲು ಅಗ್ನಿಶಾಮಕ ವಾಹನದ ನೀರು ಬಳಕೆ!
ದೇಶ

ಬಿಜೆಪಿ ಶಾಸಕನ ಇನೋವಾ ಕಾರು ತೊಳೆಯಲು ಅಗ್ನಿಶಾಮಕ ವಾಹನದ ನೀರು ಬಳಕೆ!

2027ರ ಜನಗಣತಿಯಲ್ಲಿ ಭಿಕ್ಷುಕರು, ಅಲೆಮಾರಿಗಳಿಗೆ ಇಲ್ಲ ಪ್ರತ್ಯೇಕ ವರ್ಗ : ‘ಇತರರು’ ಪಟ್ಟಿಗೆ ಸೇರ್ಪಡೆ
ದೇಶ

2027ರ ಜನಗಣತಿಯಲ್ಲಿ ಭಿಕ್ಷುಕರು, ಅಲೆಮಾರಿಗಳಿಗೆ ಇಲ್ಲ ಪ್ರತ್ಯೇಕ ವರ್ಗ : ‘ಇತರರು’ ಪಟ್ಟಿಗೆ ಸೇರ್ಪಡೆ

ಕೂಲಿ ಕಾರ್ಮಿಕನ ಮಗ ಇಂದು 681 ಕೋಟಿ ರೂ. ಉದ್ಯಮದ ಒಡೆಯ : ಪಿ.ಸಿ. ಮುಸ್ತಫಾ ಯಶೋಗಾಥೆ
ದೇಶ

ಕೂಲಿ ಕಾರ್ಮಿಕನ ಮಗ ಇಂದು 681 ಕೋಟಿ ರೂ. ಉದ್ಯಮದ ಒಡೆಯ : ಪಿ.ಸಿ. ಮುಸ್ತಫಾ ಯಶೋಗಾಥೆ

ಮುಂಬೈನಲ್ಲಿ ಮರಾಠಿ ಪ್ರಶ್ನೆಗಳ ಭೀತಿ : ಆಟೋ, ಟ್ಯಾಕ್ಸಿಗಳ ಮುಷ್ಕರ.. ಸಂಕಷ್ಟಕ್ಕೆ ಸಿಲುಕಿದ ಪ್ರಯಾಣಿಕರು!
ದೇಶ

ಮುಂಬೈನಲ್ಲಿ ಮರಾಠಿ ಪ್ರಶ್ನೆಗಳ ಭೀತಿ : ಆಟೋ, ಟ್ಯಾಕ್ಸಿಗಳ ಮುಷ್ಕರ.. ಸಂಕಷ್ಟಕ್ಕೆ ಸಿಲುಕಿದ ಪ್ರಯಾಣಿಕರು!

ರೈಫಲ್ ಶೂಟಿಂಗ್ ತರಬೇತುದಾರನ ಕಿರುಕುಳಕ್ಕೆ ಒಂದೇ ಕುಟುಂಬದ ಮೂವರ ಆತ್ಮಹತ್ಯೆ ; ಆರೋಪಿ ಖಾನ್ ಬಂಧನ
ದೇಶ

ರೈಫಲ್ ಶೂಟಿಂಗ್ ತರಬೇತುದಾರನ ಕಿರುಕುಳಕ್ಕೆ ಒಂದೇ ಕುಟುಂಬದ ಮೂವರ ಆತ್ಮಹತ್ಯೆ ; ಆರೋಪಿ ಖಾನ್ ಬಂಧನ

Next Post
“ವಿರಾಟ್.. ದಯವಿಟ್ಟು ನನ್ನನ್ನು ಫಾಲೋ ಬ್ಯಾಕ್ ಮಾಡಿ” : ಟೀಮ್ ಇಂಡಿಯಾ ದಿಗ್ಗಜನಿಗೆ ಮೇಧಾವಿ ಮನವಿ

"ವಿರಾಟ್.. ದಯವಿಟ್ಟು ನನ್ನನ್ನು ಫಾಲೋ ಬ್ಯಾಕ್ ಮಾಡಿ" : ಟೀಮ್ ಇಂಡಿಯಾ ದಿಗ್ಗಜನಿಗೆ ಮೇಧಾವಿ ಮನವಿ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

“ಸ್ವಲ್ಪ ತಡಿ ಬ್ರೋ” : ರಾಹುಲ್ ಗಾಂಧಿಗೆ ತಿರುಗೇಟು ನೀಡಿದ ಸಂಸದೆ ಕಂಗನಾ ರಣಾವತ್

“ಸ್ವಲ್ಪ ತಡಿ ಬ್ರೋ” : ರಾಹುಲ್ ಗಾಂಧಿಗೆ ತಿರುಗೇಟು ನೀಡಿದ ಸಂಸದೆ ಕಂಗನಾ ರಣಾವತ್

“ವಿರಾಟ್.. ದಯವಿಟ್ಟು ನನ್ನನ್ನು ಫಾಲೋ ಬ್ಯಾಕ್ ಮಾಡಿ” : ಟೀಮ್ ಇಂಡಿಯಾ ದಿಗ್ಗಜನಿಗೆ ಮೇಧಾವಿ ಮನವಿ

“ವಿರಾಟ್.. ದಯವಿಟ್ಟು ನನ್ನನ್ನು ಫಾಲೋ ಬ್ಯಾಕ್ ಮಾಡಿ” : ಟೀಮ್ ಇಂಡಿಯಾ ದಿಗ್ಗಜನಿಗೆ ಮೇಧಾವಿ ಮನವಿ

ಇರಾನ್‌ ಜೊತೆ ವ್ಯಾಪಾರ : ಭಾರತದ 4 ಕಂಪನಿಗಳು, ಮೂವರ ಮೇಲೆ ಅಮೆರಿಕ ದಿಗ್ಬಂಧನ

ಇರಾನ್‌ ಜೊತೆ ವ್ಯಾಪಾರ : ಭಾರತದ 4 ಕಂಪನಿಗಳು, ಮೂವರ ಮೇಲೆ ಅಮೆರಿಕ ದಿಗ್ಬಂಧನ

ದುಲೀಪ್ ಟ್ರೋಫಿಯಲ್ಲಿ ಭರ್ಜರಿ ಜಯ : ಇಂಡಿಯಾ ಟೆಸ್ಟ್ ತಂಡಕ್ಕೆ ಮರಳುವ ಗುರಿ ಹೊಂದಿದ ಇಶಾನ್ ಕಿಶನ್

ದುಲೀಪ್ ಟ್ರೋಫಿಯಲ್ಲಿ ಭರ್ಜರಿ ಜಯ : ಇಂಡಿಯಾ ಟೆಸ್ಟ್ ತಂಡಕ್ಕೆ ಮರಳುವ ಗುರಿ ಹೊಂದಿದ ಇಶಾನ್ ಕಿಶನ್

Recent News

“ಸ್ವಲ್ಪ ತಡಿ ಬ್ರೋ” : ರಾಹುಲ್ ಗಾಂಧಿಗೆ ತಿರುಗೇಟು ನೀಡಿದ ಸಂಸದೆ ಕಂಗನಾ ರಣಾವತ್

“ಸ್ವಲ್ಪ ತಡಿ ಬ್ರೋ” : ರಾಹುಲ್ ಗಾಂಧಿಗೆ ತಿರುಗೇಟು ನೀಡಿದ ಸಂಸದೆ ಕಂಗನಾ ರಣಾವತ್

“ವಿರಾಟ್.. ದಯವಿಟ್ಟು ನನ್ನನ್ನು ಫಾಲೋ ಬ್ಯಾಕ್ ಮಾಡಿ” : ಟೀಮ್ ಇಂಡಿಯಾ ದಿಗ್ಗಜನಿಗೆ ಮೇಧಾವಿ ಮನವಿ

“ವಿರಾಟ್.. ದಯವಿಟ್ಟು ನನ್ನನ್ನು ಫಾಲೋ ಬ್ಯಾಕ್ ಮಾಡಿ” : ಟೀಮ್ ಇಂಡಿಯಾ ದಿಗ್ಗಜನಿಗೆ ಮೇಧಾವಿ ಮನವಿ

ಇರಾನ್‌ ಜೊತೆ ವ್ಯಾಪಾರ : ಭಾರತದ 4 ಕಂಪನಿಗಳು, ಮೂವರ ಮೇಲೆ ಅಮೆರಿಕ ದಿಗ್ಬಂಧನ

ಇರಾನ್‌ ಜೊತೆ ವ್ಯಾಪಾರ : ಭಾರತದ 4 ಕಂಪನಿಗಳು, ಮೂವರ ಮೇಲೆ ಅಮೆರಿಕ ದಿಗ್ಬಂಧನ

ದುಲೀಪ್ ಟ್ರೋಫಿಯಲ್ಲಿ ಭರ್ಜರಿ ಜಯ : ಇಂಡಿಯಾ ಟೆಸ್ಟ್ ತಂಡಕ್ಕೆ ಮರಳುವ ಗುರಿ ಹೊಂದಿದ ಇಶಾನ್ ಕಿಶನ್

ದುಲೀಪ್ ಟ್ರೋಫಿಯಲ್ಲಿ ಭರ್ಜರಿ ಜಯ : ಇಂಡಿಯಾ ಟೆಸ್ಟ್ ತಂಡಕ್ಕೆ ಮರಳುವ ಗುರಿ ಹೊಂದಿದ ಇಶಾನ್ ಕಿಶನ್

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

“ಸ್ವಲ್ಪ ತಡಿ ಬ್ರೋ” : ರಾಹುಲ್ ಗಾಂಧಿಗೆ ತಿರುಗೇಟು ನೀಡಿದ ಸಂಸದೆ ಕಂಗನಾ ರಣಾವತ್

“ಸ್ವಲ್ಪ ತಡಿ ಬ್ರೋ” : ರಾಹುಲ್ ಗಾಂಧಿಗೆ ತಿರುಗೇಟು ನೀಡಿದ ಸಂಸದೆ ಕಂಗನಾ ರಣಾವತ್

“ವಿರಾಟ್.. ದಯವಿಟ್ಟು ನನ್ನನ್ನು ಫಾಲೋ ಬ್ಯಾಕ್ ಮಾಡಿ” : ಟೀಮ್ ಇಂಡಿಯಾ ದಿಗ್ಗಜನಿಗೆ ಮೇಧಾವಿ ಮನವಿ

“ವಿರಾಟ್.. ದಯವಿಟ್ಟು ನನ್ನನ್ನು ಫಾಲೋ ಬ್ಯಾಕ್ ಮಾಡಿ” : ಟೀಮ್ ಇಂಡಿಯಾ ದಿಗ್ಗಜನಿಗೆ ಮೇಧಾವಿ ಮನವಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat