ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಹಾವೇರಿ

ದೀಪಾವಳಿ ಹಬ್ಬದ ನಡುವೆ ಹಾವೇರಿಯಲ್ಲಿ ದುರಂತ.. ಹೋರಿ ಗುದ್ದಿ ಮೂವರು ಬಲಿ!

October 23, 2025
Share on WhatsappShare on FacebookShare on Twitter

ಹಾವೇರಿ : ದೀಪಾವಳಿ ಹಬ್ಬದ ಅಂಗವಾಗಿ ಜಿಲ್ಲೆಯ ನಾನಾ ಕಡೆ ಅ.22ರಂದು ಏರ್ಪಡಿಸಲಾಗಿದ್ದ ಹೋರಿ ಹಬ್ಬದಲ್ಲಿ ಹೋರಿಗಳ ತಿವಿತಕ್ಕೆ ಮೂವರು ದುರ್ಮರಣ‌ ಹೊಂದಿದ್ದಾರೆ. ಜಿಲ್ಲೆಯ ವಿವಿಧೆಡೆ ‌ನಡೆದ ಹೋರಿ ಓಟದ ಸ್ಪರ್ಧೆಯ ವೇಳೆ ಭಾರೀ ಪ್ರಮಾಣದಲ್ಲಿ ಅನಾಹುತಗಳು ನಡೆದಿದ್ದು, ಒಂದೇ ದಿನ ಮೂವರು ಉಸಿರು‌ ಚೆಲ್ಲಿರುವ ಘಟನೆಗಳು ನಡೆದಿವೆ.

ಹಾವೇರಿ ನಗರದ ದಾನೇಶ್ವರಿ ನಗರದ ನಿವಾಸಿ, ನಿವೃತ್ತ ಹೆಸ್ಕಾಂ‌‌ ನೌಕರ ಚಂದ್ರಶೇಖರ್‌ ಕೋಡಿಹಳ್ಳಿ (70) ಎನ್ನುವವರು ಹಳೆ‌ ಪಿ.ಬಿ ರಸ್ತೆಯಲ್ಲಿ‌ ನಡೆದುಕೊಂಡು‌ ಹೋಗುತ್ತಿದ್ದ ವೇಳೆ ಕೊಬ್ಬರಿ ಹೋರಿ ಹಾಯ್ದು ‌ಮೃತಪಟ್ಟಿದ್ದಾರೆ. ಹಾವೇರಿಯ ವೀರಭದ್ರೇಶ್ವರ ದೇವಸ್ಥಾನದ ಜಾತ್ರೆಯ ಅಂಗವಾಗಿ ವೀರಭದ್ರೇಶ್ವರ ದೇವಸ್ಥಾನದ ಮುಂಭಾಗದ ರಸ್ತೆಯಲ್ಲಿ ಆಯೋಜಿಸಲಾಗಿದ್ದ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಓಡಿದ ಹೋರಿಯಿಂದ ಈ ಅವಘಡ ನಡೆದಿದೆ.

ಮತ್ತೊಂದೆಡೆ ಹಾವೇರಿ ತಾಲೂಕಿನ ದೇವಿಹೊಸೂರ ಗ್ರಾಮದಲ್ಲಿ ದೀಪಾವಳಿ ಹಬ್ಬದ ಆಚರಣೆ ಸಂದರ್ಭ ಎತ್ತುಗಳನ್ನು ಸಾರ್ವಜನಿಕವಾಗಿ ಮರವಣಿಗೆ ಮಾಡುವ ಕಾರ್ಯಕ್ರಮದಲ್ಲಿ ಒಂದು ಎತ್ತು ಬೆದರಿ ಓಡಿಬಂದು ತಿವಿದ ಪರಿಣಾಮ ಘನಿಸಾಬ ಮಹಮ್ಮದ ಹುಸೇನ ಬಂಕಾಪೂರ (75) ಎಂಬವರು ಮೃತಪಟ್ಟಿದ್ದಾರೆ.

ಮತ್ತೊಂದು ‌ಘಟನೆಯಲ್ಲಿ ಹಾನಗಲ್ ತಾಲ್ಲೂಕಿನ ತಿಳವಳ್ಳಿ ಗ್ರಾಮದ ಭರತ ರಾಮಪ್ಪ ಹಿಂಗಮೇರಿ (24) ಎನ್ನುವ ಯುವಕ ಹೋರಿ ತಿವಿದು ಮೃತಪಟ್ಟಿದ್ದಾರೆ. ಇದಲ್ಲದೆ, ಹೋರಿ‌ ಓಟದ ವೇಳೆ ಇನ್ನೂ ಇಬ್ಬರಿಗೆ ಗಂಭೀರ ಗಾಯವಾಗಿದೆ. ಈ ಕುರಿತು ಪ್ರಕರಣ ಹಾವೇರಿ ಶಹರ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದೆ.

Tags: HaveriKarnataka News beat
SendShareTweet
Previous Post

ಬಿಗ್‌ಬಾಸ್‌ ಸ್ಪರ್ಧಿ ಅಶ್ವಿನಿ ಗೌಡ ವಿರುದ್ಧ ದೂರು ದಾಖಲು!

Next Post

ಎರಡುವರೆ ವರ್ಷ ಆದ್ಮೇಲೆ ನಾನೆ ಸಿಎಂ| ಕುರ್ಚಿ ಮೇಲೆ ಟವೆಲ್ ಹಾಕಿದ್ದ ಡಿಕಿಶಿ ; ಆರ್ ಅಶೋಕ್

Related Posts

ಅಕ್ರಮ ಪಡಿತರ ಅಕ್ಕಿ ತುಂಬಿದ ವಾಹನ ಜಪ್ತಿ | ಕಳ್ಳರು ಎಸ್ಕೇಪ್‌!
ಹಾವೇರಿ

ಅಕ್ರಮ ಪಡಿತರ ಅಕ್ಕಿ ತುಂಬಿದ ವಾಹನ ಜಪ್ತಿ | ಕಳ್ಳರು ಎಸ್ಕೇಪ್‌!

ಹಾವೇರಿ | ರೈತರ ನಿದ್ದೆಗೆಡಿಸಿದ್ದ ಚಿರತೆಯನ್ನು ಸೆರೆ ಹಿಡಿದ ಅರಣ್ಯ ಇಲಾಖೆ ಅಧಿಕಾರಿಗಳು!
ಹಾವೇರಿ

ಹಾವೇರಿ | ರೈತರ ನಿದ್ದೆಗೆಡಿಸಿದ್ದ ಚಿರತೆಯನ್ನು ಸೆರೆ ಹಿಡಿದ ಅರಣ್ಯ ಇಲಾಖೆ ಅಧಿಕಾರಿಗಳು!

ಪತ್ನಿ, ಅತ್ತೆ-ಮಾವನಿಂದ ಕಿರುಕುಳ | ವಿಡಿಯೋ ಮಾಡಿಟ್ಟು ಕುರಿಗಾಹಿ ಆತ್ಮಹತ್ಯೆ
ಹಾವೇರಿ

ಪತ್ನಿ, ಅತ್ತೆ-ಮಾವನಿಂದ ಕಿರುಕುಳ | ವಿಡಿಯೋ ಮಾಡಿಟ್ಟು ಕುರಿಗಾಹಿ ಆತ್ಮಹತ್ಯೆ

ಹಾವೇರಿ | ಯುವತಿಯ ಲ್ಯಾಪ್​ಟಾಪ್ ಹಿಂತಿರುಗಿಸಿದ ಕೆಎಸ್​​ಆರ್​​ಟಿಸಿ ಸಿಬ್ಬಂದಿ
ಹಾವೇರಿ

ಹಾವೇರಿ | ಯುವತಿಯ ಲ್ಯಾಪ್​ಟಾಪ್ ಹಿಂತಿರುಗಿಸಿದ ಕೆಎಸ್​​ಆರ್​​ಟಿಸಿ ಸಿಬ್ಬಂದಿ

ಪತ್ನಿಯ ಮೇಲೆ ಪತಿಯ ಅಟ್ಟಹಾಸ | 6 ತಿಂಗಳ ಭ್ರೂಣ ಹೊಟ್ಟೆಯಲ್ಲೇ ಸಾವು
ಹಾವೇರಿ

ಪತ್ನಿಯ ಮೇಲೆ ಪತಿಯ ಅಟ್ಟಹಾಸ | 6 ತಿಂಗಳ ಭ್ರೂಣ ಹೊಟ್ಟೆಯಲ್ಲೇ ಸಾವು

ಹಾವೇರಿಯಲ್ಲಿ ಬಾರದ ಬೆಳೆ; ಎತ್ತುಗಳ ಮಾರಾಟಕ್ಕೆ ಮುಂದಾದ ರೈತ
ಹಾವೇರಿ

ಹಾವೇರಿಯಲ್ಲಿ ಬಾರದ ಬೆಳೆ; ಎತ್ತುಗಳ ಮಾರಾಟಕ್ಕೆ ಮುಂದಾದ ರೈತ

Next Post
ಎರಡುವರೆ ವರ್ಷ ಆದ್ಮೇಲೆ ನಾನೆ ಸಿಎಂ| ಕುರ್ಚಿ ಮೇಲೆ ಟವೆಲ್ ಹಾಕಿದ್ದ ಡಿಕಿಶಿ ; ಆರ್ ಅಶೋಕ್

ಎರಡುವರೆ ವರ್ಷ ಆದ್ಮೇಲೆ ನಾನೆ ಸಿಎಂ| ಕುರ್ಚಿ ಮೇಲೆ ಟವೆಲ್ ಹಾಕಿದ್ದ ಡಿಕಿಶಿ ; ಆರ್ ಅಶೋಕ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ತುಮಕೂರಿಗೆ ಐದಾರು ತಿಂಗಳಲ್ಲಿ ಎತ್ತಿನಹೊಳೆ ಯೋಜನೆ ನೀರು | ಡಿಸಿಎಂ ಡಿಕೆಶಿ ಭರವಸೆ

ತುಮಕೂರಿಗೆ ಐದಾರು ತಿಂಗಳಲ್ಲಿ ಎತ್ತಿನಹೊಳೆ ಯೋಜನೆ ನೀರು | ಡಿಸಿಎಂ ಡಿಕೆಶಿ ಭರವಸೆ

RTO ಕಚೇರಿಗಳಲ್ಲಿ ಮಧ್ಯವರ್ತಿಗಳು ಕಂಡುಬಂದರೆ ಸಂಬಂಧಪಟ್ಟ ಅಧಿಕಾರಿಗಳು ಸಸ್ಪೆಂಡ್ | ಸಚಿವ ರಾಮಲಿಂಗಾರೆಡ್ಡಿ

RTO ಕಚೇರಿಗಳಲ್ಲಿ ಮಧ್ಯವರ್ತಿಗಳು ಕಂಡುಬಂದರೆ ಸಂಬಂಧಪಟ್ಟ ಅಧಿಕಾರಿಗಳು ಸಸ್ಪೆಂಡ್ | ಸಚಿವ ರಾಮಲಿಂಗಾರೆಡ್ಡಿ

ತಿರುಪತಿಯಲ್ಲಿ ಮತ್ತೊಂದು ದೊಡ್ಡ ಹಗರಣ | ರೇಷ್ಮೆ ಶಲ್ಯಗಳ ಪೂರೈಕೆಯಲ್ಲಿ 54 ಕೋಟಿ ಗೋಲ್ಮಾಲ್ | ACB ತನಿಖೆಗೆ ಆಗ್ರಹ

ತಿರುಪತಿಯಲ್ಲಿ ಮತ್ತೊಂದು ದೊಡ್ಡ ಹಗರಣ | ರೇಷ್ಮೆ ಶಲ್ಯಗಳ ಪೂರೈಕೆಯಲ್ಲಿ 54 ಕೋಟಿ ಗೋಲ್ಮಾಲ್ | ACB ತನಿಖೆಗೆ ಆಗ್ರಹ

ಧರ್ಮಸ್ಥಳ ಷಡ್ಯಂತ್ರದ ಸೂತ್ರಧಾರಿಗಳು ಸಿಎಂ ಸುತ್ತನೇ ಇದ್ದಾರೆ | ಬಿ.ವೈ ವಿಜಯೇಂದ್ರ

ಧರ್ಮಸ್ಥಳ ಷಡ್ಯಂತ್ರದ ಸೂತ್ರಧಾರಿಗಳು ಸಿಎಂ ಸುತ್ತನೇ ಇದ್ದಾರೆ | ಬಿ.ವೈ ವಿಜಯೇಂದ್ರ

Recent News

ತುಮಕೂರಿಗೆ ಐದಾರು ತಿಂಗಳಲ್ಲಿ ಎತ್ತಿನಹೊಳೆ ಯೋಜನೆ ನೀರು | ಡಿಸಿಎಂ ಡಿಕೆಶಿ ಭರವಸೆ

ತುಮಕೂರಿಗೆ ಐದಾರು ತಿಂಗಳಲ್ಲಿ ಎತ್ತಿನಹೊಳೆ ಯೋಜನೆ ನೀರು | ಡಿಸಿಎಂ ಡಿಕೆಶಿ ಭರವಸೆ

RTO ಕಚೇರಿಗಳಲ್ಲಿ ಮಧ್ಯವರ್ತಿಗಳು ಕಂಡುಬಂದರೆ ಸಂಬಂಧಪಟ್ಟ ಅಧಿಕಾರಿಗಳು ಸಸ್ಪೆಂಡ್ | ಸಚಿವ ರಾಮಲಿಂಗಾರೆಡ್ಡಿ

RTO ಕಚೇರಿಗಳಲ್ಲಿ ಮಧ್ಯವರ್ತಿಗಳು ಕಂಡುಬಂದರೆ ಸಂಬಂಧಪಟ್ಟ ಅಧಿಕಾರಿಗಳು ಸಸ್ಪೆಂಡ್ | ಸಚಿವ ರಾಮಲಿಂಗಾರೆಡ್ಡಿ

ತಿರುಪತಿಯಲ್ಲಿ ಮತ್ತೊಂದು ದೊಡ್ಡ ಹಗರಣ | ರೇಷ್ಮೆ ಶಲ್ಯಗಳ ಪೂರೈಕೆಯಲ್ಲಿ 54 ಕೋಟಿ ಗೋಲ್ಮಾಲ್ | ACB ತನಿಖೆಗೆ ಆಗ್ರಹ

ತಿರುಪತಿಯಲ್ಲಿ ಮತ್ತೊಂದು ದೊಡ್ಡ ಹಗರಣ | ರೇಷ್ಮೆ ಶಲ್ಯಗಳ ಪೂರೈಕೆಯಲ್ಲಿ 54 ಕೋಟಿ ಗೋಲ್ಮಾಲ್ | ACB ತನಿಖೆಗೆ ಆಗ್ರಹ

ಧರ್ಮಸ್ಥಳ ಷಡ್ಯಂತ್ರದ ಸೂತ್ರಧಾರಿಗಳು ಸಿಎಂ ಸುತ್ತನೇ ಇದ್ದಾರೆ | ಬಿ.ವೈ ವಿಜಯೇಂದ್ರ

ಧರ್ಮಸ್ಥಳ ಷಡ್ಯಂತ್ರದ ಸೂತ್ರಧಾರಿಗಳು ಸಿಎಂ ಸುತ್ತನೇ ಇದ್ದಾರೆ | ಬಿ.ವೈ ವಿಜಯೇಂದ್ರ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ತುಮಕೂರಿಗೆ ಐದಾರು ತಿಂಗಳಲ್ಲಿ ಎತ್ತಿನಹೊಳೆ ಯೋಜನೆ ನೀರು | ಡಿಸಿಎಂ ಡಿಕೆಶಿ ಭರವಸೆ

ತುಮಕೂರಿಗೆ ಐದಾರು ತಿಂಗಳಲ್ಲಿ ಎತ್ತಿನಹೊಳೆ ಯೋಜನೆ ನೀರು | ಡಿಸಿಎಂ ಡಿಕೆಶಿ ಭರವಸೆ

RTO ಕಚೇರಿಗಳಲ್ಲಿ ಮಧ್ಯವರ್ತಿಗಳು ಕಂಡುಬಂದರೆ ಸಂಬಂಧಪಟ್ಟ ಅಧಿಕಾರಿಗಳು ಸಸ್ಪೆಂಡ್ | ಸಚಿವ ರಾಮಲಿಂಗಾರೆಡ್ಡಿ

RTO ಕಚೇರಿಗಳಲ್ಲಿ ಮಧ್ಯವರ್ತಿಗಳು ಕಂಡುಬಂದರೆ ಸಂಬಂಧಪಟ್ಟ ಅಧಿಕಾರಿಗಳು ಸಸ್ಪೆಂಡ್ | ಸಚಿವ ರಾಮಲಿಂಗಾರೆಡ್ಡಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat