ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಇಂದಿನಿಂದಲೇ ಸಾರಿಗೆ ನೌಕರರ ರಜೆ ರದ್ದು : ಸಾರಿಗೆ ಇಲಾಖೆ ಆದೇಶ

August 4, 2025
Share on WhatsappShare on FacebookShare on Twitter

ಬೆಂಗಳೂರು: ವೇತನ ಪರಿಷ್ಕರಣೆ ಸೇರಿ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಆ.5 ರಿಂದ ರಾಜ್ಯಾದ್ಯಾಂತ ಸಾರಿಗೆ ನೌಕರರು ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿರುವ ಬೆನ್ನಲ್ಲೇ ಆ.4ರಿಂದಲೇ ಅನ್ವಯವಾಗುವಂತೆ ಅನಿರ್ದಿಷ್ಟಾವಧಿವರೆಗೆ ಸಾರಿಗೆ ನೌಕರರ ರಜೆಯನ್ನು ರದ್ದುಗೊಳಿಸಿ ಸಾರಿಗೆ ಇಲಾಖೆ ಸುತ್ತೋಲೆ ಹೊರಡಿಸಿದೆ.

ಅನಿವಾರ್ಯ ಸಂದರ್ಭಗಳನ್ನು ಹೊರತುಪಡಿಸಿ, ಉಳಿದ ಯಾವುದೇ ರೀತಿಯ ರಜೆಗಳನ್ನು ಮಂಜೂರು ಮಾಡದಂತೆ ಆಯಾ ನಿಗಮದ ಅಧಿಕಾರಿಗಳಿಗೆ ಸೂಚನೆ ನೀಡಿದೆ. ಅಗತ್ಯಬಿದ್ದರೆ ವಾರದ ರಜೆ ಕೂಡ ರದ್ದು ಮಾಡಲು ಅಧಿಕಾರಿಗಳಿಗೆ ಸೂಚಿಸಿದೆ. ಜೊತೆಗೆ ಇಂದಿನಿಂದಲೇ ಜಾರಿಗೆ ಬರುವಂತೆ ಮುಷ್ಕರದ ಅವಧಿಯಲ್ಲಿ ಕೆಲಸಕ್ಕೆ ಗೈರಾಗುವ ನೌಕರರ ವೇತನವನ್ನೂ ಕಡಿತಗೊಳಿಸುವುದಾಗಿ ಸುತ್ತೋಲೆಯಲ್ಲಿ ಉಲ್ಲೇಖಿಸಿದೆ.

ಸಾರಿಗೆ ಇಲಾಖೆ ಸುತ್ತೋಲೆಯಲ್ಲಿ ಏನಿದೆ?

  • ಆಗಸ್ಟ್‌ 4ರಿಂದಲೇ ಜಾರಿಗೆ ಬರುವಂತೆ ಮುಷ್ಕರದ ಅವಧಿಯಲ್ಲಿ ಅನುಸೂಚಿಗಳ ಕಾರ್ಯಾಚರಣೆಯಲ್ಲಿ ಯಾವುದೇ ವ್ಯತ್ಯಯ ಆಗದಂತೆ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವುದು.
  • ಆ.4ರಿಂದಲೇ ಜಾರಿಗೆ ಬರುವಂತೆ ಅನಿವಾರ್ಯ ಸಂದರ್ಭ ಹೊರತುಪಡಿಸಿ ಯಾವುದೇ ರೀತಿಯ ರಜೆಯನ್ನು ಮಂಜೂರು ಮಾಡಬಾರದು.
  • ಆ.4ರಿಂದ ಜಾರಿಗೆ ಬರುವಂತೆ ಮುಷ್ಕರದ ಅವಧಿಯಲ್ಲಿ ಕೆಲಸಕ್ಕೆ ಗೈರು ಹಾಜರಾಗುವ ನೌಕರರ ವಿರುದ್ಧ ʻಕೆಲಸ ಮಾಡದಿದ್ದಾಗ ವೇತನವಿಲ್ಲʼ ಎಂಬ ತತ್ವದ ಪ್ರಕಾರ ಕ್ರಮ ಕೈಗೊಳ್ಳುವುದು.
  • ಈ ಸೂಚನೆಗಳು ವಾರದ ರಜೆ ಮತ್ತು ಧೀರ್ಘಾವಧಿ ರಜೆಯಲ್ಲಿರುವ ನೌಕರರಿಗೆ ಅನ್ವಯಿಸುವುದಿಲ್ಲ. ಆದ್ರೆ ಅನಿವಾರ್ಯ ಸಂದರ್ಭದಲ್ಲಿ ಅವಶ್ಯವಿದ್ದಲ್ಲಿ ನೌಕರರ ವಾರದ ರಜೆಯನ್ನೂ ರದ್ದುಗೊಳಿಸಿ ಕರ್ತವ್ಯದ ಮೇಲೆ ನಿಯೋಜಿಸುವುದು.
  • ಇಂದು (ಆ.4) ಮತ್ತು ನಂತರದ ಮುಷ್ಕರದ ದಿನಗಳಂದು ಕರ್ತವ್ಯಕ್ಕೆ ಗೈರುಹಾಜರಾಗುವ ನೌಕರರ ಪಟ್ಟಿಯಲ್ಲಿ ದಿನವಹಿ/ ಘಟಕವಾರು/ ವರ್ಗಾವಾರು ಸಿದ್ಧಪಡಿಸಿ, ಕೆಲಸ ಮಾಡದಿದ್ದ ದಿನಗಳ ವೇತನ ಕಡಿತಗೊಳಿಸುವುದು. ಅಲ್ಲದೇ, ವಿಶೇಷ ಸೂಚನೆಯಡಿ ನೀಡಿರುವ ನಿರ್ದೇಶನದನ್ವಯ ಕರ್ತವ್ಯಕ್ಕೆ ಗೈರುಹಾಜರಾದ ನೌಕರರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳುವಂತೆ ನಾಲ್ಕು ನಿಗಮಗಳಿಗೆ ಸಾರಿಗೆ ಇಲಾಖೆ ಸೂಚನೆ ನೀಡಿದೆ.
Tags: bengaloreKarnataka News beatTransport Department
SendShareTweet
Previous Post

ಸಾರಿಗೆ ನೌಕರರ ಮುಷ್ಕರ | 14 ತಿಂಗಳು ವೇತನ ನೀಡುವಂತೆ ಬೇಡಿಕೆ : ರಾಮಲಿಂಗ ರೆಡ್ಡಿ

Next Post

ಸರ್ಕಾರದ ಕ್ರಮಕ್ಕೂ ಸಾರಿಗೆ ನೌಕರರು ಬಗ್ಗುವುದಿಲ್ಲ : ಮಂಜುನಾಥ್ ಎಚ್ಚರಿಕೆ

Related Posts

ಅಲ್ಪಸಂಖ್ಯಾತರ ಇಲಾಖೆಯಲ್ಲಿ ಟೆಂಡರ್ ಅಕ್ರಮ ಆರೋಪ : ರಾಜ್ಯ ಸರ್ಕಾರಕ್ಕೆ ಲೀಗಲ್ ನೋಟಿಸ್!
ಬೆಂಗಳೂರು

ಅಲ್ಪಸಂಖ್ಯಾತರ ಇಲಾಖೆಯಲ್ಲಿ ಟೆಂಡರ್ ಅಕ್ರಮ ಆರೋಪ : ರಾಜ್ಯ ಸರ್ಕಾರಕ್ಕೆ ಲೀಗಲ್ ನೋಟಿಸ್!

ಜೀವಾವಧಿ ಶಿಕ್ಷೆ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಲೇರಿದ ವಿನಯ್ ಕುಲಕರ್ಣಿ!
ಬೆಂಗಳೂರು

ಜೀವಾವಧಿ ಶಿಕ್ಷೆ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಲೇರಿದ ವಿನಯ್ ಕುಲಕರ್ಣಿ!

ಶಿವಮೊಗ್ಗದಲ್ಲಿ ಅಪ್ರಾಪ್ತನ ಮೇಲೆ ಭೀಕರ ದಾಳಿ – ತಲೆಯಲ್ಲೇ ಸಿಲುಕಿದ ಮಾರಕಾಸ್ತ್ರ!
ಶಿವಮೊಗ್ಗ

ಶಿವಮೊಗ್ಗದಲ್ಲಿ ಅಪ್ರಾಪ್ತನ ಮೇಲೆ ಭೀಕರ ದಾಳಿ – ತಲೆಯಲ್ಲೇ ಸಿಲುಕಿದ ಮಾರಕಾಸ್ತ್ರ!

ಮದುವೆ ಮಂಟಪಗಳಲ್ಲಿ ಮಕ್ಕಳನ್ನೇ ಟಾರ್ಗೆಟ್ ಮಾಡ್ತಿದ್ದ ‘ಪಲ್ಸರ್ ಬಾಬು’ ಬಂಧನ!
ಬೆಂಗಳೂರು

ಮದುವೆ ಮಂಟಪಗಳಲ್ಲಿ ಮಕ್ಕಳನ್ನೇ ಟಾರ್ಗೆಟ್ ಮಾಡ್ತಿದ್ದ ‘ಪಲ್ಸರ್ ಬಾಬು’ ಬಂಧನ!

ನದಿಯಲ್ಲಿ ಆಟವಾಡುತ್ತಿದ್ದಾಗ ಕಾಡಾನೆ ದಾಳಿ.. ದಿಕ್ಕಾಪಾಲಾಗಿ ಓಡಿದ ಪ್ರವಾಸಿಗರು!
ಬೆಂಗಳೂರು ಗ್ರಾಮಾಂತರ

ನದಿಯಲ್ಲಿ ಆಟವಾಡುತ್ತಿದ್ದಾಗ ಕಾಡಾನೆ ದಾಳಿ.. ದಿಕ್ಕಾಪಾಲಾಗಿ ಓಡಿದ ಪ್ರವಾಸಿಗರು!

ಬೆಂಗಳೂರಿನಲ್ಲಿ ಇಬ್ಬರು ಅಂತರ್ ರಾಜ್ಯ ಕಳ್ಳರ ಬಂಧನ!
ಬೆಂಗಳೂರು

ಬೆಂಗಳೂರಿನಲ್ಲಿ ಇಬ್ಬರು ಅಂತರ್ ರಾಜ್ಯ ಕಳ್ಳರ ಬಂಧನ!

Next Post
ಇಂದಿನಿಂದಲೇ ಸಾರಿಗೆ ನೌಕರರ ರಜೆ ರದ್ದು : ಸಾರಿಗೆ ಇಲಾಖೆ ಆದೇಶ

ಸರ್ಕಾರದ ಕ್ರಮಕ್ಕೂ ಸಾರಿಗೆ ನೌಕರರು ಬಗ್ಗುವುದಿಲ್ಲ : ಮಂಜುನಾಥ್ ಎಚ್ಚರಿಕೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬ್ಯಾಂಕ್ ಆಫ್ ಬರೋಡಾದಲ್ಲಿ 30 ಹುದ್ದೆಗಳ ನೇಮಕಾತಿ : 57 ಸಾವಿರ ರೂ. ಸಂಬಳ

ಬ್ಯಾಂಕ್ ಆಫ್ ಬರೋಡಾದಲ್ಲಿ 30 ಹುದ್ದೆಗಳ ನೇಮಕಾತಿ : 57 ಸಾವಿರ ರೂ. ಸಂಬಳ

ಅಲ್ಪಸಂಖ್ಯಾತರ ಇಲಾಖೆಯಲ್ಲಿ ಟೆಂಡರ್ ಅಕ್ರಮ ಆರೋಪ : ರಾಜ್ಯ ಸರ್ಕಾರಕ್ಕೆ ಲೀಗಲ್ ನೋಟಿಸ್!

ಅಲ್ಪಸಂಖ್ಯಾತರ ಇಲಾಖೆಯಲ್ಲಿ ಟೆಂಡರ್ ಅಕ್ರಮ ಆರೋಪ : ರಾಜ್ಯ ಸರ್ಕಾರಕ್ಕೆ ಲೀಗಲ್ ನೋಟಿಸ್!

ಜೀವಾವಧಿ ಶಿಕ್ಷೆ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಲೇರಿದ ವಿನಯ್ ಕುಲಕರ್ಣಿ!

ಜೀವಾವಧಿ ಶಿಕ್ಷೆ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಲೇರಿದ ವಿನಯ್ ಕುಲಕರ್ಣಿ!

ಶಿವಮೊಗ್ಗದಲ್ಲಿ ಅಪ್ರಾಪ್ತನ ಮೇಲೆ ಭೀಕರ ದಾಳಿ – ತಲೆಯಲ್ಲೇ ಸಿಲುಕಿದ ಮಾರಕಾಸ್ತ್ರ!

ಶಿವಮೊಗ್ಗದಲ್ಲಿ ಅಪ್ರಾಪ್ತನ ಮೇಲೆ ಭೀಕರ ದಾಳಿ – ತಲೆಯಲ್ಲೇ ಸಿಲುಕಿದ ಮಾರಕಾಸ್ತ್ರ!

Recent News

ಬ್ಯಾಂಕ್ ಆಫ್ ಬರೋಡಾದಲ್ಲಿ 30 ಹುದ್ದೆಗಳ ನೇಮಕಾತಿ : 57 ಸಾವಿರ ರೂ. ಸಂಬಳ

ಬ್ಯಾಂಕ್ ಆಫ್ ಬರೋಡಾದಲ್ಲಿ 30 ಹುದ್ದೆಗಳ ನೇಮಕಾತಿ : 57 ಸಾವಿರ ರೂ. ಸಂಬಳ

ಅಲ್ಪಸಂಖ್ಯಾತರ ಇಲಾಖೆಯಲ್ಲಿ ಟೆಂಡರ್ ಅಕ್ರಮ ಆರೋಪ : ರಾಜ್ಯ ಸರ್ಕಾರಕ್ಕೆ ಲೀಗಲ್ ನೋಟಿಸ್!

ಅಲ್ಪಸಂಖ್ಯಾತರ ಇಲಾಖೆಯಲ್ಲಿ ಟೆಂಡರ್ ಅಕ್ರಮ ಆರೋಪ : ರಾಜ್ಯ ಸರ್ಕಾರಕ್ಕೆ ಲೀಗಲ್ ನೋಟಿಸ್!

ಜೀವಾವಧಿ ಶಿಕ್ಷೆ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಲೇರಿದ ವಿನಯ್ ಕುಲಕರ್ಣಿ!

ಜೀವಾವಧಿ ಶಿಕ್ಷೆ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಲೇರಿದ ವಿನಯ್ ಕುಲಕರ್ಣಿ!

ಶಿವಮೊಗ್ಗದಲ್ಲಿ ಅಪ್ರಾಪ್ತನ ಮೇಲೆ ಭೀಕರ ದಾಳಿ – ತಲೆಯಲ್ಲೇ ಸಿಲುಕಿದ ಮಾರಕಾಸ್ತ್ರ!

ಶಿವಮೊಗ್ಗದಲ್ಲಿ ಅಪ್ರಾಪ್ತನ ಮೇಲೆ ಭೀಕರ ದಾಳಿ – ತಲೆಯಲ್ಲೇ ಸಿಲುಕಿದ ಮಾರಕಾಸ್ತ್ರ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬ್ಯಾಂಕ್ ಆಫ್ ಬರೋಡಾದಲ್ಲಿ 30 ಹುದ್ದೆಗಳ ನೇಮಕಾತಿ : 57 ಸಾವಿರ ರೂ. ಸಂಬಳ

ಬ್ಯಾಂಕ್ ಆಫ್ ಬರೋಡಾದಲ್ಲಿ 30 ಹುದ್ದೆಗಳ ನೇಮಕಾತಿ : 57 ಸಾವಿರ ರೂ. ಸಂಬಳ

ಅಲ್ಪಸಂಖ್ಯಾತರ ಇಲಾಖೆಯಲ್ಲಿ ಟೆಂಡರ್ ಅಕ್ರಮ ಆರೋಪ : ರಾಜ್ಯ ಸರ್ಕಾರಕ್ಕೆ ಲೀಗಲ್ ನೋಟಿಸ್!

ಅಲ್ಪಸಂಖ್ಯಾತರ ಇಲಾಖೆಯಲ್ಲಿ ಟೆಂಡರ್ ಅಕ್ರಮ ಆರೋಪ : ರಾಜ್ಯ ಸರ್ಕಾರಕ್ಕೆ ಲೀಗಲ್ ನೋಟಿಸ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat