ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ರಾಜ್ಯ ಸರ್ಕಾರದ ವಿರುದ್ಧ ಮತ್ತೆ ಸಿಡಿದೆದ್ದ ಸಾರಿಗೆ ನೌಕರರು.. ಹೋರಾಟಕ್ಕೆ ಡೇಟ್‌ ಫಿಕ್ಸ್‌!

February 4, 2026
Share on WhatsappShare on FacebookShare on Twitter

ಬೆಂಗಳೂರು | ಕರ್ನಾಟಕದ ನಾಲ್ಕು ರಸ್ತೆ ಸಾರಿಗೆ ನಿಗಮಗಳ ನೌಕರರು ಸರ್ಕಾರದ ವಿರುದ್ಧ ಮತ್ತೆ ಸಿಡಿದೆದ್ದಿದ್ದು, ಜಂಟಿ ಕ್ರಿಯಾ ಸಮಿತಿ (ಜೆಎಸಿ) ನೇತೃತ್ವದಲ್ಲಿ ಮತ್ತೆ ಸರ್ಕಾರದ ವಿರುದ್ಧ ಹೋರಾಟಕ್ಕಿಳಿಯಲು ಸಜ್ಜಾಗಿದ್ದಾರೆ.

ಕಳೆದ ತಿಂಗಳು ಪ್ರತಿಭಟನೆಗೆ ಕರೆ ನೀಡಿದ್ದ ನೌಕರರು ಮತ್ತೆ ಇದೀಗ ಈ ತಿಂಗಳಲ್ಲೇ ಪ್ರತಿಭಟನೆಗೆ ಸಜ್ಜಾಗಿದ್ದಾರೆ. ಜೊತೆಗೆ ಆ ಸಾರಿಗೆ ಬಂದ್ ಮಾಡುವ ಬಗ್ಗೆಯೂ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ. ಕಳೆದ ಜನವರಿ 29ರಂದು ನಿಗದಿಯಾಗಿದ್ದ ಹೋರಾಟವನ್ನು ಎಚ್.ವಿ. ಅನಂತ್ ಸುಬ್ಬರಾವ್ ಅವರ ನಿಧನದಿಂದಾಗಿ ಮುಂದೂಡಲಾಗಿತ್ತು. ಈಗ ಫೆಬ್ರವರಿಯ ಮೂರನೇ ವಾರದಲ್ಲಿ ಹೋರಾಟ ಮುಂದುವರೆಯಲಿದೆ ಎಂದು ಕರೆ ನೀಡಲಾಗಿದೆ.

ಸಾರಿಗೆ ನೌಕರರ ಹೋರಾಟಕ್ಕೆ ದಿನಾಂಕ ಫಿಕ್ಸ್‌!

ನೌಕರರ ಮುಖ್ಯ ಬೇಡಿಕೆಗಳು ಈಡೇರಿದಿದ್ದರೆ ಬಸ್‌ ಬಂದ್‌ ಮಾಡುವುದಾಗಿಯೂ ಎಚ್ಚರಿಕೆ ನೀಡಿದ್ದು, ಸರ್ಕಾರದೊಂದಿಗೆ ಹಲವು ಸುತ್ತು ಚರ್ಚೆ ನಡೆದರೂ ಯಾವುದೇ ಪ್ರಗತಿ ಆಗಿಲ್ಲ ಎಂದು ಜಂಟಿ ಕ್ರಿಯಾ ಸಮಿತಿ ಆರೋಪಿಸಿದೆ. ಇದೀಗ ಸಾರಿಗೆ ಸಚಿವ ರಾಮಲಿಂಗರೆಡ್ಡಿ ಅವರಿಗೆ ಪತ್ರ ಬರೆದು ಅಂತಿಮ ಎಚ್ಚರಿಕೆ ನೀಡಲಾಗಿದೆ. ಬೇಡಿಕೆಗಳನ್ನು ಈಡೇರಿಸದಿದ್ದರೆ ಫೆಬ್ರವರಿ 19ರಂದು ರಾಜ್ಯಾದ್ಯಂತ ಸಾರಿಗೆ ಸೇವೆ ಸ್ಥಗಿತಗೊಳಿಸುವುದು ಸೇರಿದಂತೆ ತೀವ್ರ ಹೋರಾಟಕ್ಕೆ ಮುಂದಾಗುವುದಾಗಿ ಎಚ್ಚರಿಸಲಾಗಿದೆ.

ಈ ಹೋರಾಟದಿಂದ ರಾಜ್ಯಾದ್ಯಂತ ಬಸ್ ಸಂಚಾರದಲ್ಲಿ ದೊಡ್ಡ ವ್ಯತ್ಯಾಯ ಉಂಟಾಗುವ ಸಾಧ್ಯತೆ ಇದೆ. ಪ್ರಯಾಣಿಕರು ತೊಂದರೆಗೊಳಗಾಗಬಹುದು. ಮುಖ್ಯವಾಗಿ ಬೆಂಗಳೂರು, ಮೈಸೂರು, ಹುಬ್ಬಳ್ಳಿ, ಕಲಬುರಗಿ, ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸೇವೆ ಸ್ಥಗಿತಗೊಳ್ಳಬಹುದು. ಸರ್ಕಾರ ಬೇಡಿಕೆಗಳನ್ನು ಪರಿಗಣಿಸಿ ತಕ್ಷಣ ಕ್ರಮ ಕೈಗೊಳ್ಳದಿದ್ದರೆ ಸಾರಿಗೆ ಬಂದ್‌ಗೆ ಮುಂದಾಗುವುದಾಗಿ ಜಂಟಿ ಕ್ರಿಯಾ ಸಮಿತಿ ಹೇಳಿದೆ.

ಸಾರಿಗೆ ನೌಕರರ ಬೇಡಿಕೆಗಳೇನು?

* ಸ್ಯಾಲರಿ ಅರಿಯರ್ಸ್‌: ಕಳೆದ 38 ತಿಂಗಳಿಂದ ಬಾಕಿ ಇರುವ ವೇತನ ಅರಿಯರ್ಸ್‌ಗಳನ್ನು ತಕ್ಷಣ ಬಿಡುಗಡೆ ಮಾಡಬೇಕು ಎಂಬುದೇ ನೌಕರರ ಬೇಡಿಕೆ

* ವೇತನ ಪರಿಷ್ಕರಣೆ: ಜನವರಿ 1, 2024 ರಿಂದ ಜಾರಿಗೆ ಬರಬೇಕಿದ್ದ ವೇತ ಪರಿಷ್ಕರಣೆಯನ್ನು ತಕ್ಷಣ ಜಾರಿಗೆ ಬರುವಂತೆ ಆಗ್ರಹಿಸಲಾಗಿದೆ.

*ಸರ್ಕಾರಿ ನೌಕರರಿಗೆ ನೀಡುವ ವೇತನಕ್ಕೆ ಸರಿಸಮಾನ ವೇತನವನ್ನು ನಮಗೂ ನೀಡಬೇಕು.

*ನೌಕರರಿಗೆ ನಗದು ರಹಿತ ವೈದ್ಯಕೀಯ ಸೌಲಭ್ಯ ಒದಗಿಸಬೇಕು.

*ಖಾಸಗೀಕರಣ, ಭ್ರಷ್ಟಾಚಾರ, ಕಾರ್ಮಿಕರ ಕಿರುಕುಳ ನಿಲ್ಲಬೇಕು.

*ನಮ್ಮ ಹಕ್ಕಿನ ರಜೆಯನ್ನು ಅಗತ್ಯ ಸಂದರ್ಭದಲ್ಲಿ ನೀಡಬೇಕು.

*1-1-2024 ರಿಂದ ವೇತನ ಜಾರಿಗೊಳಿಸಬೇಕು.

*ನೌಕರರಿಗೆ ಉತ್ತಮವಾದ ಕ್ಯಾಂಟೀನ್ ವ್ಯವಸ್ಥೆ ಕಲ್ಪಿಸಬೇಕು.

*ಸಾರಿಗೆ ನಿಗಮದ ವಿದ್ಯುತ್‌ ಚಾಲಿತ ಬಸ್‌ಗಳಲ್ಲಿ ಸಂಸ್ಥೆಯ ಚಾಲಕರನ್ನೇ ಚಾಲನಾ ಕೆಲಸಕ್ಕೆ ನಿಯೋಜಿಸಬೇಕು.

*ಖಾಸಗಿ ಗುತ್ತಿಗೆದಾರರಿಗೆ ಇ-ಬಸ್‌ಗಳ ನಿರ್ವಹಣೆಯನ್ನು ನೀಡುವ ಪದ್ಧತಿ ಕೈಬಿಡಬೇಕು.

*ಈ ಹಿಂದೆ 2020 ಮತ್ತು 2021 ರ ಸಾರಿಗೆ ಮುಷ್ಕರ ಸಂದರ್ಭದಲ್ಲಿ ನೌಕರರ ಮೇಲೆ ಹಾಕಲಾಗಿರುವ ಎಲ್ಲಾ ಮೊಕದ್ದಮೆಗಳನ್ನು ವಾಪಸ್ ಪಡೆಯಬೇಕು.

ಇದನ್ನೂ ಓದಿ : ಅಬಕಾರಿ ಸಚಿವರ ರಾಜೀನಾಮೆಗೆ ಪ್ರತಿಪಕ್ಷ ಪಟ್ಟು | ಅಹೋರಾತ್ರಿ ಧರಣಿ, ಸದನದಲ್ಲಿಯೇ ನಿದ್ರೆ, ಭಜನೆ!

Tags: Karnataka News beat
SendShareTweet
Previous Post

ಅಬಕಾರಿ ಸಚಿವರ ರಾಜೀನಾಮೆಗೆ ಪ್ರತಿಪಕ್ಷ ಪಟ್ಟು | ಅಹೋರಾತ್ರಿ ಧರಣಿ, ಸದನದಲ್ಲಿಯೇ ನಿದ್ರೆ, ಭಜನೆ!

Next Post

‘ನಮ್ಮ ಮೆಟ್ರೋ’ ಪ್ರಯಾಣಿಕರಿಗೆ ಮತ್ತೆ ದರ ಏರಿಕೆ ಶಾಕ್!?

Related Posts

SSLC ಹಿಂದಿ ಪರೀಕ್ಷೆ ವಿರುದ್ಧ ಸಿಡಿದೆದ್ದ ಕನ್ನಡ ಪರ ಸಂಘಟನೆಗಳು – ಪರೀಕ್ಷೆ ಬ್ಯಾನ್‌ಗೆ ಆಗ್ರಹ!
ರಾಜ್ಯ

SSLC ಹಿಂದಿ ಪರೀಕ್ಷೆ ವಿರುದ್ಧ ಸಿಡಿದೆದ್ದ ಕನ್ನಡ ಪರ ಸಂಘಟನೆಗಳು – ಪರೀಕ್ಷೆ ಬ್ಯಾನ್‌ಗೆ ಆಗ್ರಹ!

ನವಜಾತ ಶಿಶುವನ್ನು ಕಸದ ರಾಶಿಗೆ ಎಸೆದ ದುರುಳರು!
ಯಾದಗಿರಿ

ನವಜಾತ ಶಿಶುವನ್ನು ಕಸದ ರಾಶಿಗೆ ಎಸೆದ ದುರುಳರು!

ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ಕೇಸ್‌ಗೆ ಬಿಗ್‌ ಟ್ವಿಸ್ಟ್.. ರಿಕ್ಕಿ ರೈಗೆ ಮತ್ತೊಂದು ಸಂಕಷ್ಟ!
ಬೆಂಗಳೂರು

ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ಕೇಸ್‌ಗೆ ಬಿಗ್‌ ಟ್ವಿಸ್ಟ್.. ರಿಕ್ಕಿ ರೈಗೆ ಮತ್ತೊಂದು ಸಂಕಷ್ಟ!

80 ಲಕ್ಷ ಚಿನ್ನ, ಕಿಯಾ ಕಾರು, ರಾಡೋ ವಾಚ್​​ ವರದಕ್ಷಿಣೆ ನೀಡಿದರೂ ಮಹಿಳೆಗೆ ತಪ್ಪದ ಕಿರುಕುಳ
ಚಿಕ್ಕಬಳ್ಳಾಫುರ

80 ಲಕ್ಷ ಚಿನ್ನ, ಕಿಯಾ ಕಾರು, ರಾಡೋ ವಾಚ್​​ ವರದಕ್ಷಿಣೆ ನೀಡಿದರೂ ಮಹಿಳೆಗೆ ತಪ್ಪದ ಕಿರುಕುಳ

ಬೆಳ್ಳಂಬೆಳಗ್ಗೆ ಕರಾವಳಿಯಲ್ಲಿ ಹರಿದ ನೆತ್ತರು.. ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್  ಬರ್ಬರ ಹತ್ಯೆ!
ಮಂಗಳೂರು

ಬೆಳ್ಳಂಬೆಳಗ್ಗೆ ಕರಾವಳಿಯಲ್ಲಿ ಹರಿದ ನೆತ್ತರು.. ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಬರ್ಬರ ಹತ್ಯೆ!

ಸ್ನಾನದ ಮನೆಯಲ್ಲೇ ಪೆಟ್ರೋಲ್​ ಸುರಿದುಕೊಂಡು ಯುವತಿ ಆತ್ಮಹತ್ಯೆ – ಕಾರಣ ನಿಗೂಢ!
ಬೆಂಗಳೂರು

ಸ್ನಾನದ ಮನೆಯಲ್ಲೇ ಪೆಟ್ರೋಲ್​ ಸುರಿದುಕೊಂಡು ಯುವತಿ ಆತ್ಮಹತ್ಯೆ – ಕಾರಣ ನಿಗೂಢ!

Next Post
‘ನಮ್ಮ ಮೆಟ್ರೋ’ ಪ್ರಯಾಣಿಕರಿಗೆ ಮತ್ತೆ ದರ ಏರಿಕೆ ಶಾಕ್!?

'ನಮ್ಮ ಮೆಟ್ರೋ' ಪ್ರಯಾಣಿಕರಿಗೆ ಮತ್ತೆ ದರ ಏರಿಕೆ ಶಾಕ್!?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ದೇಶದಲ್ಲಿ ಇನ್ನೂ ಎಷ್ಟು ಪೆಟ್ರೋಲ್, ಗ್ಯಾಸ್ ಸ್ಟಾಕ್ ಇದೆ? ಬೆಲೆಯೇರಿಕೆ ನಿಶ್ಚಿತವೇ? ಇಲ್ಲಿದೆ ಮಾಹಿತಿ

ದೇಶದಲ್ಲಿ ಇನ್ನೂ ಎಷ್ಟು ಪೆಟ್ರೋಲ್, ಗ್ಯಾಸ್ ಸ್ಟಾಕ್ ಇದೆ? ಬೆಲೆಯೇರಿಕೆ ನಿಶ್ಚಿತವೇ? ಇಲ್ಲಿದೆ ಮಾಹಿತಿ

SSLC ಹಿಂದಿ ಪರೀಕ್ಷೆ ವಿರುದ್ಧ ಸಿಡಿದೆದ್ದ ಕನ್ನಡ ಪರ ಸಂಘಟನೆಗಳು – ಪರೀಕ್ಷೆ ಬ್ಯಾನ್‌ಗೆ ಆಗ್ರಹ!

SSLC ಹಿಂದಿ ಪರೀಕ್ಷೆ ವಿರುದ್ಧ ಸಿಡಿದೆದ್ದ ಕನ್ನಡ ಪರ ಸಂಘಟನೆಗಳು – ಪರೀಕ್ಷೆ ಬ್ಯಾನ್‌ಗೆ ಆಗ್ರಹ!

ಐಪಿಎಲ್‌ನಲ್ಲಿ ನನ್ನ ಸಾಮರ್ಥ್ಯ ಸಾಬೀತುಪಡಿಸುವ ಅಗತ್ಯವಿಲ್ಲ – ಶುಭ್‌ಮನ್ ಗಿಲ್

ಐಪಿಎಲ್‌ನಲ್ಲಿ ನನ್ನ ಸಾಮರ್ಥ್ಯ ಸಾಬೀತುಪಡಿಸುವ ಅಗತ್ಯವಿಲ್ಲ – ಶುಭ್‌ಮನ್ ಗಿಲ್

ನವಜಾತ ಶಿಶುವನ್ನು ಕಸದ ರಾಶಿಗೆ ಎಸೆದ ದುರುಳರು!

ನವಜಾತ ಶಿಶುವನ್ನು ಕಸದ ರಾಶಿಗೆ ಎಸೆದ ದುರುಳರು!

Recent News

ದೇಶದಲ್ಲಿ ಇನ್ನೂ ಎಷ್ಟು ಪೆಟ್ರೋಲ್, ಗ್ಯಾಸ್ ಸ್ಟಾಕ್ ಇದೆ? ಬೆಲೆಯೇರಿಕೆ ನಿಶ್ಚಿತವೇ? ಇಲ್ಲಿದೆ ಮಾಹಿತಿ

ದೇಶದಲ್ಲಿ ಇನ್ನೂ ಎಷ್ಟು ಪೆಟ್ರೋಲ್, ಗ್ಯಾಸ್ ಸ್ಟಾಕ್ ಇದೆ? ಬೆಲೆಯೇರಿಕೆ ನಿಶ್ಚಿತವೇ? ಇಲ್ಲಿದೆ ಮಾಹಿತಿ

SSLC ಹಿಂದಿ ಪರೀಕ್ಷೆ ವಿರುದ್ಧ ಸಿಡಿದೆದ್ದ ಕನ್ನಡ ಪರ ಸಂಘಟನೆಗಳು – ಪರೀಕ್ಷೆ ಬ್ಯಾನ್‌ಗೆ ಆಗ್ರಹ!

SSLC ಹಿಂದಿ ಪರೀಕ್ಷೆ ವಿರುದ್ಧ ಸಿಡಿದೆದ್ದ ಕನ್ನಡ ಪರ ಸಂಘಟನೆಗಳು – ಪರೀಕ್ಷೆ ಬ್ಯಾನ್‌ಗೆ ಆಗ್ರಹ!

ಐಪಿಎಲ್‌ನಲ್ಲಿ ನನ್ನ ಸಾಮರ್ಥ್ಯ ಸಾಬೀತುಪಡಿಸುವ ಅಗತ್ಯವಿಲ್ಲ – ಶುಭ್‌ಮನ್ ಗಿಲ್

ಐಪಿಎಲ್‌ನಲ್ಲಿ ನನ್ನ ಸಾಮರ್ಥ್ಯ ಸಾಬೀತುಪಡಿಸುವ ಅಗತ್ಯವಿಲ್ಲ – ಶುಭ್‌ಮನ್ ಗಿಲ್

ನವಜಾತ ಶಿಶುವನ್ನು ಕಸದ ರಾಶಿಗೆ ಎಸೆದ ದುರುಳರು!

ನವಜಾತ ಶಿಶುವನ್ನು ಕಸದ ರಾಶಿಗೆ ಎಸೆದ ದುರುಳರು!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ದೇಶದಲ್ಲಿ ಇನ್ನೂ ಎಷ್ಟು ಪೆಟ್ರೋಲ್, ಗ್ಯಾಸ್ ಸ್ಟಾಕ್ ಇದೆ? ಬೆಲೆಯೇರಿಕೆ ನಿಶ್ಚಿತವೇ? ಇಲ್ಲಿದೆ ಮಾಹಿತಿ

ದೇಶದಲ್ಲಿ ಇನ್ನೂ ಎಷ್ಟು ಪೆಟ್ರೋಲ್, ಗ್ಯಾಸ್ ಸ್ಟಾಕ್ ಇದೆ? ಬೆಲೆಯೇರಿಕೆ ನಿಶ್ಚಿತವೇ? ಇಲ್ಲಿದೆ ಮಾಹಿತಿ

SSLC ಹಿಂದಿ ಪರೀಕ್ಷೆ ವಿರುದ್ಧ ಸಿಡಿದೆದ್ದ ಕನ್ನಡ ಪರ ಸಂಘಟನೆಗಳು – ಪರೀಕ್ಷೆ ಬ್ಯಾನ್‌ಗೆ ಆಗ್ರಹ!

SSLC ಹಿಂದಿ ಪರೀಕ್ಷೆ ವಿರುದ್ಧ ಸಿಡಿದೆದ್ದ ಕನ್ನಡ ಪರ ಸಂಘಟನೆಗಳು – ಪರೀಕ್ಷೆ ಬ್ಯಾನ್‌ಗೆ ಆಗ್ರಹ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat