ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಗದಗ

ಗದಗದಲ್ಲಿ ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ ನಿಧಿ ಪತ್ತೆ!

January 10, 2026
Share on WhatsappShare on FacebookShare on Twitter

ಗದಗ: ಮನೆಯ ತಳಪಾಯ ಅಗೆಯುವ ಸಂದರ್ಭದಲ್ಲಿ ಅಂದಾಜು ಸುಮಾರು 1 ಕೆಜಿಯಷ್ಟು ನಿಧಿ ಪತ್ತೆಯಾಗಿರುವ ಘಟನೆ ಗದಗದ ಲಕ್ಕುಂಡಿ ಗ್ರಾಮದಲ್ಲಿ ನಡೆದಿದೆ.

ಲಕ್ಕುಂಡಿ ಗ್ರಾಮದ ವಾರ್ಡ್ ಸಂಖ್ಯೆ 4ರಲ್ಲಿ ಗಂಗವ್ವ ಬಸವರಾಜ ರಿತ್ತಿ ಎಂಬುವರ ಮನೆಯಲ್ಲಿ ಹೊಸದಾಗಿ ಅಡಿಪಾಯ ಅಗೆಯುವ ಸಂದರ್ಭದಲ್ಲಿ ಅಂದಾಜು ಒಂದು ಕೆಜಿ ತೂಕದ ಚಿನ್ನಾಭರಣಗಳು ಸಿಕ್ಕಿವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನಿಧಿ ಸಿಕ್ಕ ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಲಕ್ಕುಂಡಿ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರು, ಪುರಾತತ್ವ ಇಲಾಖೆಯ ಅಧಿಕಾರಿಗಳು ಮತ್ತು ಸಂಬಂಧಿತ ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದೊರೆತ ಈ ಚಿನ್ನಾಭರಣಗಳು ಯಾವ ಕಾಲಘಟ್ಟಕ್ಕೆ ಸೇರಿವೆ, ಯಾರ ಕಾಲದ್ದು ಎಂಬುದನ್ನು ವೈಜ್ಞಾನಿಕ ತನಿಖೆ ಮತ್ತು ಪರೀಕ್ಷೆಗಳ ನಂತರವಷ್ಟೇ ಖಚಿತಪಡಿಸಲಾಗುವುದು ಎಂದು ಲಕ್ಕುಂಡಿ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಸಿದ್ದು ಪಾಟೀಲ್​ ಅವರು ತಿಳಿಸಿದ್ದಾರೆ.

ಲಕ್ಕುಂಡಿಯು ಕಲ್ಯಾಣ ಚಾಲುಕ್ಯರ ಕಾಲದ ಅದ್ಭುತ ದೇವಾಲಯಗಳು, ಮೆಟ್ಟಿಲು ಬಾವಿಗಳು, ಶಾಸನಗಳು ಮತ್ತು ಇತಿಹಾಸದ ಗುಪ್ತ ರತ್ನಗಳಿಂದ ಕೂಡಿದ ಸ್ಥಳವಾಗಿದ್ದು, ಇತ್ತೀಚೆಗೆ ಪ್ರಾಚ್ಯ ವಸ್ತುಗಳ ಸಂಗ್ರಹಣೆ, ಉತ್ಖನನ ಕಾರ್ಯಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಈ ಚಿನ್ನದ ನಿಧಿ ಸಿಗುವುದು ಇನ್ನಷ್ಟು ಆಸಕ್ತಿ ಕೆರಳಿಸಿದೆ. ಇದು ಚಾಲುಕ್ಯರ ಕಾಲದಲ್ಲಿ ಲಕ್ಕುಂಡಿಯಲ್ಲಿ ಚಿನ್ನದ ನಾಣ್ಯಗಳ ಮುದ್ರಣಗೊಂಡಿದ್ದ ಸ್ಥಳವಾಗಿದ್ದನ್ನು ನೆನಪಿಸುತ್ತದೆ. ಈ ಘಟನೆಯಿಂದ ಗ್ರಾಮಸ್ಥರಲ್ಲಿ ಭಾರಿ ಉತ್ಸಾಹ ಮತ್ತು ಕುತೂಹಲ ಮೂಡಿದ್ದು, ಪುರಾತತ್ವ ಇಲಾಖೆಯ ತನಿಖೆಯ ಫಲಿತಾಂಶಕ್ಕೆ ಎಲ್ಲರೂ ಕಾಯುತ್ತಿದ್ದಾರೆ. ಇದು ಲಕ್ಕುಂಡಿಯ ಐತಿಹಾಸಿಕ ಮಹತ್ವವನ್ನು ಇನ್ನಷ್ಟು ಜಾಗೃತಗೊಳಿಸುವ ಸಂಗತಿಯಾಗಿದೆ.

ಿದನ್ನೂ ಓದಿ: ಬಾಗಲಕೋಟೆಯಲ್ಲಿ ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಪಲ್ಟಿ | ಇಬ್ಬರು ಮಕ್ಕಳು ಸಾವು!

Tags: digging foundationGadagKarnataka News beatTreasure discovered
SendShareTweet
Previous Post

ನಮ್ಮ ಮೆಟ್ರೋದಲ್ಲಿ ಸೆಕ್ರೆಟರಿ, ಮ್ಯಾನೇಜರ್ ಹುದ್ದೆಗಳ ನೇಮಕ | 2.06 ಲಕ್ಷ ರೂ. ಸಂಬಳ

Next Post

ಸುಜುಕಿ ಪಯಣದಲ್ಲಿ ಎಲೆಕ್ಟ್ರಿಕ್ ಕ್ರಾಂತಿ | ಬಜೆಟ್ ಬೆಲೆಯಲ್ಲಿ ಆಕರ್ಷಕ ‘ಇ-ಆಕ್ಸೆಸ್’ ಸ್ಕೂಟರ್ ಬಿಡುಗಡೆ!

Related Posts

ವೈದ್ಯಕೀಯ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ; ಕೊಲೆ ಆರೋಪ
ಗದಗ

ವೈದ್ಯಕೀಯ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ; ಕೊಲೆ ಆರೋಪ

ಗದಗದಲ್ಲಿ ಬಡ್ಡಿ ದಂಧೆಕೋರರ ಕಿರುಕುಳಕ್ಕೆ ವ್ಯಕ್ತಿ ಬಲಿ!
ಗದಗ

ಗದಗದಲ್ಲಿ ಬಡ್ಡಿ ದಂಧೆಕೋರರ ಕಿರುಕುಳಕ್ಕೆ ವ್ಯಕ್ತಿ ಬಲಿ!

ಸಾವಿರಾರು ಜನರ ಬದುಕು ಬೆಳಗಿಸಿದ ಶಿಕ್ಷಣ ತಪಸ್ವಿ ಡಾ. ಬಿ.ಎಫ್. ದಂಡಿನ್ ನಿಧನ
ಗದಗ

ಸಾವಿರಾರು ಜನರ ಬದುಕು ಬೆಳಗಿಸಿದ ಶಿಕ್ಷಣ ತಪಸ್ವಿ ಡಾ. ಬಿ.ಎಫ್. ದಂಡಿನ್ ನಿಧನ

ನಾನು ಅಡ್ಡ ಮತದಾನ ಮಾಡಿಲ್ಲ, ಧರ್ಮಸ್ಥಳದಲ್ಲಿ ಆಣೆ ಪ್ರಮಾಣ ಮಾಡಲೂ ಸಿದ್ದ – ಚಂದ್ರು ಲಮಾಣಿ
ಗದಗ

ನಾನು ಅಡ್ಡ ಮತದಾನ ಮಾಡಿಲ್ಲ, ಧರ್ಮಸ್ಥಳದಲ್ಲಿ ಆಣೆ ಪ್ರಮಾಣ ಮಾಡಲೂ ಸಿದ್ದ – ಚಂದ್ರು ಲಮಾಣಿ

ಕಾಂಗ್ರೆಸ್ ಗೊಂದಲದ ಗೂಡು, ಅಧಿಕಾರಕ್ಕೋಸ್ಕರ ನಾಯಕರ ನಡುವೆ ಗುದ್ದಾಟ ಆರಂಭವಾಗಿದೆ : ಬಸವರಾಜ್ ಬೊಮ್ಮಾಯಿ
ಗದಗ

ಕಾಂಗ್ರೆಸ್ ಗೊಂದಲದ ಗೂಡು, ಅಧಿಕಾರಕ್ಕೋಸ್ಕರ ನಾಯಕರ ನಡುವೆ ಗುದ್ದಾಟ ಆರಂಭವಾಗಿದೆ : ಬಸವರಾಜ್ ಬೊಮ್ಮಾಯಿ

ಗದಗದಲ್ಲಿ ಗಾಂಜಾ ಗಿಡ ಬೆಳೆದ ಖದೀಮ ಲಾಕ್‌..! 
ಗದಗ

ಗದಗದಲ್ಲಿ ಗಾಂಜಾ ಗಿಡ ಬೆಳೆದ ಖದೀಮ ಲಾಕ್‌..! 

Next Post
ಸುಜುಕಿ ಪಯಣದಲ್ಲಿ ಎಲೆಕ್ಟ್ರಿಕ್ ಕ್ರಾಂತಿ | ಬಜೆಟ್ ಬೆಲೆಯಲ್ಲಿ ಆಕರ್ಷಕ ‘ಇ-ಆಕ್ಸೆಸ್’ ಸ್ಕೂಟರ್ ಬಿಡುಗಡೆ!

ಸುಜುಕಿ ಪಯಣದಲ್ಲಿ ಎಲೆಕ್ಟ್ರಿಕ್ ಕ್ರಾಂತಿ | ಬಜೆಟ್ ಬೆಲೆಯಲ್ಲಿ ಆಕರ್ಷಕ 'ಇ-ಆಕ್ಸೆಸ್' ಸ್ಕೂಟರ್ ಬಿಡುಗಡೆ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಐಸಿಸಿ ಟಿ20 ರ‍್ಯಾಂಕಿಂಗ್‌ನಲ್ಲಿ ಅಭಿಷೇಕ್ ಶರ್ಮಾ ಭರ್ಜರಿ ಏರಿಕೆ ; ನಂ.1 ಪಟ್ಟದತ್ತ ಭಾರತದ ಸ್ಫೋಟಕ ಬ್ಯಾಟರ್!

ಐಸಿಸಿ ಟಿ20 ರ‍್ಯಾಂಕಿಂಗ್‌ನಲ್ಲಿ ಅಭಿಷೇಕ್ ಶರ್ಮಾ ಭರ್ಜರಿ ಏರಿಕೆ ; ನಂ.1 ಪಟ್ಟದತ್ತ ಭಾರತದ ಸ್ಫೋಟಕ ಬ್ಯಾಟರ್!

ಕೃಷಿ ಇಲಾಖೆಯಲ್ಲಿ 7 ಹುದ್ದೆಗಳ ನೇಮಕಾತಿ : ಡಿಗ್ರಿ, ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಅವಕಾಶ

ಕೃಷಿ ಇಲಾಖೆಯಲ್ಲಿ 7 ಹುದ್ದೆಗಳ ನೇಮಕಾತಿ : ಡಿಗ್ರಿ, ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಅವಕಾಶ

ಉಧಮ್‌ಪುರದಲ್ಲಿ ಭದ್ರತಾ ಪಡೆಗಳ ಭರ್ಜರಿ ಕಾರ್ಯಾಚರಣೆ : ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರ ಹತ್ಯೆ

ಉಧಮ್‌ಪುರದಲ್ಲಿ ಭದ್ರತಾ ಪಡೆಗಳ ಭರ್ಜರಿ ಕಾರ್ಯಾಚರಣೆ : ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರ ಹತ್ಯೆ

IPL 2027 Auction : ಭಾರತಕ್ಕೆ ಮರಳಲಿದೆ ಆಟಗಾರರ ಹರಾಜು.. ‘ಇಂಪ್ಯಾಕ್ಟ್ ಪ್ಲೇಯರ್’ ನಿಯಮದ ಭವಿಷ್ಯವೂ ಪರಿಶೀಲನೆ!

IPL 2027 Auction : ಭಾರತಕ್ಕೆ ಮರಳಲಿದೆ ಆಟಗಾರರ ಹರಾಜು.. ‘ಇಂಪ್ಯಾಕ್ಟ್ ಪ್ಲೇಯರ್’ ನಿಯಮದ ಭವಿಷ್ಯವೂ ಪರಿಶೀಲನೆ!

Recent News

ಐಸಿಸಿ ಟಿ20 ರ‍್ಯಾಂಕಿಂಗ್‌ನಲ್ಲಿ ಅಭಿಷೇಕ್ ಶರ್ಮಾ ಭರ್ಜರಿ ಏರಿಕೆ ; ನಂ.1 ಪಟ್ಟದತ್ತ ಭಾರತದ ಸ್ಫೋಟಕ ಬ್ಯಾಟರ್!

ಐಸಿಸಿ ಟಿ20 ರ‍್ಯಾಂಕಿಂಗ್‌ನಲ್ಲಿ ಅಭಿಷೇಕ್ ಶರ್ಮಾ ಭರ್ಜರಿ ಏರಿಕೆ ; ನಂ.1 ಪಟ್ಟದತ್ತ ಭಾರತದ ಸ್ಫೋಟಕ ಬ್ಯಾಟರ್!

ಕೃಷಿ ಇಲಾಖೆಯಲ್ಲಿ 7 ಹುದ್ದೆಗಳ ನೇಮಕಾತಿ : ಡಿಗ್ರಿ, ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಅವಕಾಶ

ಕೃಷಿ ಇಲಾಖೆಯಲ್ಲಿ 7 ಹುದ್ದೆಗಳ ನೇಮಕಾತಿ : ಡಿಗ್ರಿ, ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಅವಕಾಶ

ಉಧಮ್‌ಪುರದಲ್ಲಿ ಭದ್ರತಾ ಪಡೆಗಳ ಭರ್ಜರಿ ಕಾರ್ಯಾಚರಣೆ : ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರ ಹತ್ಯೆ

ಉಧಮ್‌ಪುರದಲ್ಲಿ ಭದ್ರತಾ ಪಡೆಗಳ ಭರ್ಜರಿ ಕಾರ್ಯಾಚರಣೆ : ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರ ಹತ್ಯೆ

IPL 2027 Auction : ಭಾರತಕ್ಕೆ ಮರಳಲಿದೆ ಆಟಗಾರರ ಹರಾಜು.. ‘ಇಂಪ್ಯಾಕ್ಟ್ ಪ್ಲೇಯರ್’ ನಿಯಮದ ಭವಿಷ್ಯವೂ ಪರಿಶೀಲನೆ!

IPL 2027 Auction : ಭಾರತಕ್ಕೆ ಮರಳಲಿದೆ ಆಟಗಾರರ ಹರಾಜು.. ‘ಇಂಪ್ಯಾಕ್ಟ್ ಪ್ಲೇಯರ್’ ನಿಯಮದ ಭವಿಷ್ಯವೂ ಪರಿಶೀಲನೆ!

ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಐಸಿಸಿ ಟಿ20 ರ‍್ಯಾಂಕಿಂಗ್‌ನಲ್ಲಿ ಅಭಿಷೇಕ್ ಶರ್ಮಾ ಭರ್ಜರಿ ಏರಿಕೆ ; ನಂ.1 ಪಟ್ಟದತ್ತ ಭಾರತದ ಸ್ಫೋಟಕ ಬ್ಯಾಟರ್!

ಐಸಿಸಿ ಟಿ20 ರ‍್ಯಾಂಕಿಂಗ್‌ನಲ್ಲಿ ಅಭಿಷೇಕ್ ಶರ್ಮಾ ಭರ್ಜರಿ ಏರಿಕೆ ; ನಂ.1 ಪಟ್ಟದತ್ತ ಭಾರತದ ಸ್ಫೋಟಕ ಬ್ಯಾಟರ್!

ಕೃಷಿ ಇಲಾಖೆಯಲ್ಲಿ 7 ಹುದ್ದೆಗಳ ನೇಮಕಾತಿ : ಡಿಗ್ರಿ, ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಅವಕಾಶ

ಕೃಷಿ ಇಲಾಖೆಯಲ್ಲಿ 7 ಹುದ್ದೆಗಳ ನೇಮಕಾತಿ : ಡಿಗ್ರಿ, ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಅವಕಾಶ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat