ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಟ್ರಂಪ್ ಸುಂಕ ಹೆಚ್ಚಳದ ಬರೆ: ಹೊಸ ಕಾರ್ಯಾದೇಶಕ್ಕೆ ಸಹಿ, ಯಾವ ದೇಶಕ್ಕೆ ಎಷ್ಟು ಹೊರೆ?

August 1, 2025
Share on WhatsappShare on FacebookShare on Twitter

ವಾಷಿಂಗ್ಟನ್: ಜಾಗತಿಕ ವ್ಯಾಪಾರವನ್ನು ಅಮೆರಿಕದ ಉದ್ಯಮಗಳಿಗೆ ಅನುಕೂಲಕರವಾಗಿ ರೂಪಿಸುವ ಪ್ರಯತ್ನದ ಭಾಗವಾಗಿ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತ ಸೇರಿದಂತೆ ಹಲವು ವ್ಯಾಪಾರ ಪಾಲುದಾರ ರಾಷ್ಟ್ರಗಳ ಮೇಲೆ ಹೆಚ್ಚಿನ ಸುಂಕಗಳನ್ನು ವಿಧಿಸುವ ಹೊಸ ಕಾರ್ಯಕಾರಿ ಆದೇಶಕ್ಕೆ ಸಹಿ ಹಾಕಿದ್ದಾರೆ. ಈ ಆದೇಶದ ಅನ್ವಯ, 69 ದೇಶಗಳಿಗೆ ಶೇ,10 ರಿಂದ 41ವರೆಗಿನ ಹೆಚ್ಚಿನ ಆಮದು ಸುಂಕ ದರಗಳು 7 ದಿನಗಳಲ್ಲಿ ಜಾರಿಗೆ ಬರಲಿವೆ.

ಈ ಆದೇಶದನ್ವಯ, ಸಿರಿಯಾ ಮೇಲೆ ಅತ್ಯಧಿಕ ಅಂದರೆ ಶೇ.41 ಸುಂಕವನ್ನು ವಿಧಿಸಲಾಗಿದೆ. ಇದಲ್ಲದೆ, ಐರೋಪ್ಯ ಒಕ್ಕೂಟ ಮತ್ತು ಜಪಾನ್‌ನಂತಹ ಪ್ರಮುಖ ಪಾಲುದಾರರೊಂದಿಗಿನ ವ್ಯಾಪಾರ ಒಪ್ಪಂದಗಳನ್ನು ಆಧರಿಸಿ ವಿವಿಧ ದರಗಳನ್ನು ನಿಗದಿಪಡಿಸಲಾಗಿದೆ.

ಸಿರಿಯಾ ಮೇಲೆ ಶೇ.41, ಕೆನಡಾದಿಂದ ಬರುವ ಅನೇಕ ಸರಕುಗಳ ಮೇಲೆ ಶೇ.35, ಬ್ರೆಜಿಲ್ ಮೇಲೆ ಶೇ.50, ಭಾರತದ ಮೇಲೆ ಶೇ.25, ತೈವಾನ್ ಮೇಲೆ ಶೇ.20 ಮತ್ತು ಸ್ವಿಟ್ಜರ್ಲೆಂಡ್ ಮೇಲೆ ಶೇ.39 ವರೆಗೆ ಸುಂಕಗಳನ್ನು ವಿಧಿಸಲಾಗಿದೆ. ಇದೇ ವೇಳೆ, ಪಾಕಿಸ್ತಾನದ ಆಮದಿನ ಮೇಲಿನ ಸುಂಕವನ್ನು ಶೇ.29 ರಿಂದ ಶೇ.19 ಕ್ಕೆ ಇಳಿಸಲಾಗಿದೆ.

ಶ್ವೇತಭವನದ ಪ್ರತ್ಯೇಕ ಪ್ರಕಟಣೆಯ ಪ್ರಕಾರ, ಕೆನಡಾದಿಂದ ಆಮದಾಗುವ ಸರಕುಗಳ ಮೇಲಿನ ಸುಂಕವನ್ನು ಈಗಿರುವ ಶೇ.25 ರಿಂದ ಶೇ.35 ಕ್ಕೆ ಹೆಚ್ಚಿಸಲಾಗುವುದು. ಮೆಕ್ಸಿಕೋ ಮೇಲಿನ ಶೇ.25 ಸುಂಕವು ಯಥಾಸ್ಥಿತಿಯಲ್ಲಿ ಮುಂದುವರಿಯಲಿದೆ. ಉತ್ತರ ಅಮೆರಿಕದ ವ್ಯಾಪಾರ ಒಪ್ಪಂದದ ಅಡಿಯಲ್ಲಿ ದೇಶವನ್ನು ಪ್ರವೇಶಿಸುವ ಕೆನಡಾ ಮತ್ತು ಮೆಕ್ಸಿಕೋದ ಸರಕುಗಳಿಗೆ ಈ ಸುಂಕಗಳಿಂದ ವಿನಾಯಿತಿ ನೀಡಲಾಗಿದೆ ಎಂದು ಶ್ವೇತಭವನ ಸ್ಪಷ್ಟಪಡಿಸಿದೆ.

ಹೊಸ ಸುಂಕದ ಪಟ್ಟಿ

ಹೊಸ ಆದೇಶದಲ್ಲಿ, ಪಟ್ಟಿಯಲ್ಲಿಲ್ಲದ ಇತರ ಎಲ್ಲಾ ದೇಶಗಳ ಸರಕುಗಳ ಮೇಲೆ ಶೇ.10 ಸುಂಕವನ್ನು ವಿಧಿಸಲಾಗುವುದು ಎಂದು ಹೇಳಲಾಗಿದೆ. ಕೆಲವು ಪ್ರಮುಖ ದೇಶಗಳು ಮತ್ತು ಅವುಗಳ ಮೇಲೆ ವಿಧಿಸಲಾದ ಹೊಸ ಸುಂಕ ದರಗಳು ಹೀಗಿವೆ:

ಭಾರತ: 25%

ಬ್ರೆಜಿಲ್: 10%

ಯುಕೆ: 10%

ಸ್ವಿಟ್ಜರ್ಲೆಂಡ್: 39%

ದಕ್ಷಿಣ ಕೊರಿಯಾ: 15%

ಪಾಕಿಸ್ತಾನ: 19%

ವಿಯೆಟ್ನಾಂ: 20%

ದಕ್ಷಿಣ ಆಫ್ರಿಕಾ: 30%

ಟರ್ಕಿ: 15%

ಇಂಡೋನೇಷ್ಯಾ: 19%

ಮಲೇಷ್ಯಾ: 19%

Tags: AmericaDonald trumpPak's Rate SlashedRevised Tariffs
SendShareTweet
Previous Post

ಕೇಂದ್ರ ಸರ್ಕಾರದ FACT ಸಂಸ್ಥೆಯಲ್ಲಿ ಕ್ಲರ್ಕ್ ಹುದ್ದೆ ಖಾಲಿ: ಡಿಗ್ರಿ ಮುಗಿಸಿದವರಿಗೆ ಜಾಕ್ ಪಾಕ್

Next Post

ಮಹಾರಾಷ್ಟ್ರ ಅಸೆಂಬ್ಲಿಯಲ್ಲಿ ರಮ್ಮಿ ಆಡುತ್ತಿದ್ದ ಸಚಿವನಿಗೆ ಕೃಷಿ ಖಾತೆಯಿಂದ ಕೊಕ್; ಕ್ರೀಡಾ ಇಲಾಖೆಯ ಹೊಣೆ

Related Posts

ಮಗುವಿನ ಪ್ರಾಣ ಉಳಿಸಲು ತನ್ನ ಜೀವವನ್ನೇ ತ್ಯಾಗ ಮಾಡಿದ ಫುಟ್ಬಾಲ್ ಆಟಗಾರನ ಪತ್ನಿ : ವೆನೆಜುವೆಲಾ ಭೂಕಂಪದ ಕಣ್ಣೀರ ಕಥೆ!
ವಿದೇಶ

ಮಗುವಿನ ಪ್ರಾಣ ಉಳಿಸಲು ತನ್ನ ಜೀವವನ್ನೇ ತ್ಯಾಗ ಮಾಡಿದ ಫುಟ್ಬಾಲ್ ಆಟಗಾರನ ಪತ್ನಿ : ವೆನೆಜುವೆಲಾ ಭೂಕಂಪದ ಕಣ್ಣೀರ ಕಥೆ!

ನೌಕೆ ಮೇಲಿನ ದಾಳಿಗೆ ಅಮೆರಿಕ ಪ್ರತೀಕಾರ : ಇರಾನ್ ಕ್ಷಿಪಣಿ, ಡ್ರೋನ್ ನೆಲೆಗಳ ಮೇಲೆ ಮತ್ತೆ ದಾಳಿ!
ವಿದೇಶ

ನೌಕೆ ಮೇಲಿನ ದಾಳಿಗೆ ಅಮೆರಿಕ ಪ್ರತೀಕಾರ : ಇರಾನ್ ಕ್ಷಿಪಣಿ, ಡ್ರೋನ್ ನೆಲೆಗಳ ಮೇಲೆ ಮತ್ತೆ ದಾಳಿ!

ಬಿಸಿಲಿಗೆ ಯುರೋಪ್ ಧಗಧಗ : ಪ್ಯಾರಿಸ್‌ನಲ್ಲಿ 148 ವರ್ಷಗಳ ಹಳೆಯ ದಾಖಲೆ ಉಡೀಸ್!
ವಿದೇಶ

ಬಿಸಿಲಿಗೆ ಯುರೋಪ್ ಧಗಧಗ : ಪ್ಯಾರಿಸ್‌ನಲ್ಲಿ 148 ವರ್ಷಗಳ ಹಳೆಯ ದಾಖಲೆ ಉಡೀಸ್!

ಡೆನ್ಮಾರ್ಕ್‌ನಲ್ಲಿ ಆಜಾನ್ ನಿಷೇಧಕ್ಕೆ ಮತ್ತೆ ಸಿದ್ಧತೆ : ‘ಪಾಕ್ ಉಪನಗರದಂತೆ ಬದಲಾಗಲು ಬಿಡುವುದಿಲ್ಲ’ ಎಂದ ಸಚಿವ!
ವಿದೇಶ

ಡೆನ್ಮಾರ್ಕ್‌ನಲ್ಲಿ ಆಜಾನ್ ನಿಷೇಧಕ್ಕೆ ಮತ್ತೆ ಸಿದ್ಧತೆ : ‘ಪಾಕ್ ಉಪನಗರದಂತೆ ಬದಲಾಗಲು ಬಿಡುವುದಿಲ್ಲ’ ಎಂದ ಸಚಿವ!

ಮರಳಿನಲ್ಲಿ ಸಿಲುಕಿದ ವ್ಯಾನ್ ರಕ್ಷಿಸಲು ಹೋಗಿ 1.49 ಕೋಟಿ ರೂ. ಮೌಲ್ಯದ ರೇಂಜ್ ರೋವರ್ ಕಾರನ್ನೇ ಕಳೆದುಕೊಂಡ!
ವಿದೇಶ

ಮರಳಿನಲ್ಲಿ ಸಿಲುಕಿದ ವ್ಯಾನ್ ರಕ್ಷಿಸಲು ಹೋಗಿ 1.49 ಕೋಟಿ ರೂ. ಮೌಲ್ಯದ ರೇಂಜ್ ರೋವರ್ ಕಾರನ್ನೇ ಕಳೆದುಕೊಂಡ!

ಶತಮಾನದ ಅತ್ಯಂತ ಭೀಕರ ಅವಳಿ ಭೂಕಂಪಕ್ಕೆ ನಲುಗಿದ ವೆನೆಜುವೆಲಾ : ತುರ್ತು ಪರಿಸ್ಥಿತಿ ಘೋಷಣೆ!
ವಿದೇಶ

ಶತಮಾನದ ಅತ್ಯಂತ ಭೀಕರ ಅವಳಿ ಭೂಕಂಪಕ್ಕೆ ನಲುಗಿದ ವೆನೆಜುವೆಲಾ : ತುರ್ತು ಪರಿಸ್ಥಿತಿ ಘೋಷಣೆ!

Next Post
ಮಹಾರಾಷ್ಟ್ರ ಅಸೆಂಬ್ಲಿಯಲ್ಲಿ ರಮ್ಮಿ ಆಡುತ್ತಿದ್ದ ಸಚಿವನಿಗೆ ಕೃಷಿ ಖಾತೆಯಿಂದ ಕೊಕ್; ಕ್ರೀಡಾ ಇಲಾಖೆಯ ಹೊಣೆ

ಮಹಾರಾಷ್ಟ್ರ ಅಸೆಂಬ್ಲಿಯಲ್ಲಿ ರಮ್ಮಿ ಆಡುತ್ತಿದ್ದ ಸಚಿವನಿಗೆ ಕೃಷಿ ಖಾತೆಯಿಂದ ಕೊಕ್; ಕ್ರೀಡಾ ಇಲಾಖೆಯ ಹೊಣೆ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಯುಪಿಎಸ್ಸಿಯಲ್ಲಿ ಭರ್ಜರಿ 450 ಹುದ್ದೆಗಳ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ಯುಪಿಎಸ್ಸಿಯಲ್ಲಿ ಭರ್ಜರಿ 450 ಹುದ್ದೆಗಳ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ಸಚಿವ ಸಂಪುಟ ಪುನಾರಚನೆಗೆ ಕೌಂಟ್‌ಡೌನ್ : ಇದೇ ವಾರ ಹೈಕಮಾಂಡ್ ಸಭೆ.. ಯಾರಿಗೆ ಮಂತ್ರಿಗಿರಿ?

ಸಚಿವ ಸಂಪುಟ ಪುನಾರಚನೆಗೆ ಕೌಂಟ್‌ಡೌನ್ : ಇದೇ ವಾರ ಹೈಕಮಾಂಡ್ ಸಭೆ.. ಯಾರಿಗೆ ಮಂತ್ರಿಗಿರಿ?

“ಇದೊಂದು ನಾಚಿಕೆಗೇಡಿನ ಪ್ರದರ್ಶನ” : ಐರ್ಲೆಂಡ್ ಎದುರು ಸೋತ ಭಾರತದ ವಿರುದ್ದ ಅಭಿಮಾನಿಗಳ ಆಕ್ರೋಶ!

“ಇದೊಂದು ನಾಚಿಕೆಗೇಡಿನ ಪ್ರದರ್ಶನ” : ಐರ್ಲೆಂಡ್ ಎದುರು ಸೋತ ಭಾರತದ ವಿರುದ್ದ ಅಭಿಮಾನಿಗಳ ಆಕ್ರೋಶ!

ಫುಟ್‌ಪಾತ್ ಒತ್ತುವರಿಗೆ ಡೆಡ್‌ಲೈನ್ : ನಾಳೆಯೊಳಗೆ ತೆರವುಗೊಳಿಸಿ, ಇಲ್ಲದಿದ್ದರೆ ಭಾರಿ ದಂಡ-ಲೈಸೆನ್ಸ್ ರದ್ದು!

ಫುಟ್‌ಪಾತ್ ಒತ್ತುವರಿಗೆ ಡೆಡ್‌ಲೈನ್ : ನಾಳೆಯೊಳಗೆ ತೆರವುಗೊಳಿಸಿ, ಇಲ್ಲದಿದ್ದರೆ ಭಾರಿ ದಂಡ-ಲೈಸೆನ್ಸ್ ರದ್ದು!

Recent News

ಯುಪಿಎಸ್ಸಿಯಲ್ಲಿ ಭರ್ಜರಿ 450 ಹುದ್ದೆಗಳ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ಯುಪಿಎಸ್ಸಿಯಲ್ಲಿ ಭರ್ಜರಿ 450 ಹುದ್ದೆಗಳ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ಸಚಿವ ಸಂಪುಟ ಪುನಾರಚನೆಗೆ ಕೌಂಟ್‌ಡೌನ್ : ಇದೇ ವಾರ ಹೈಕಮಾಂಡ್ ಸಭೆ.. ಯಾರಿಗೆ ಮಂತ್ರಿಗಿರಿ?

ಸಚಿವ ಸಂಪುಟ ಪುನಾರಚನೆಗೆ ಕೌಂಟ್‌ಡೌನ್ : ಇದೇ ವಾರ ಹೈಕಮಾಂಡ್ ಸಭೆ.. ಯಾರಿಗೆ ಮಂತ್ರಿಗಿರಿ?

“ಇದೊಂದು ನಾಚಿಕೆಗೇಡಿನ ಪ್ರದರ್ಶನ” : ಐರ್ಲೆಂಡ್ ಎದುರು ಸೋತ ಭಾರತದ ವಿರುದ್ದ ಅಭಿಮಾನಿಗಳ ಆಕ್ರೋಶ!

“ಇದೊಂದು ನಾಚಿಕೆಗೇಡಿನ ಪ್ರದರ್ಶನ” : ಐರ್ಲೆಂಡ್ ಎದುರು ಸೋತ ಭಾರತದ ವಿರುದ್ದ ಅಭಿಮಾನಿಗಳ ಆಕ್ರೋಶ!

ಫುಟ್‌ಪಾತ್ ಒತ್ತುವರಿಗೆ ಡೆಡ್‌ಲೈನ್ : ನಾಳೆಯೊಳಗೆ ತೆರವುಗೊಳಿಸಿ, ಇಲ್ಲದಿದ್ದರೆ ಭಾರಿ ದಂಡ-ಲೈಸೆನ್ಸ್ ರದ್ದು!

ಫುಟ್‌ಪಾತ್ ಒತ್ತುವರಿಗೆ ಡೆಡ್‌ಲೈನ್ : ನಾಳೆಯೊಳಗೆ ತೆರವುಗೊಳಿಸಿ, ಇಲ್ಲದಿದ್ದರೆ ಭಾರಿ ದಂಡ-ಲೈಸೆನ್ಸ್ ರದ್ದು!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಯುಪಿಎಸ್ಸಿಯಲ್ಲಿ ಭರ್ಜರಿ 450 ಹುದ್ದೆಗಳ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ಯುಪಿಎಸ್ಸಿಯಲ್ಲಿ ಭರ್ಜರಿ 450 ಹುದ್ದೆಗಳ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ಸಚಿವ ಸಂಪುಟ ಪುನಾರಚನೆಗೆ ಕೌಂಟ್‌ಡೌನ್ : ಇದೇ ವಾರ ಹೈಕಮಾಂಡ್ ಸಭೆ.. ಯಾರಿಗೆ ಮಂತ್ರಿಗಿರಿ?

ಸಚಿವ ಸಂಪುಟ ಪುನಾರಚನೆಗೆ ಕೌಂಟ್‌ಡೌನ್ : ಇದೇ ವಾರ ಹೈಕಮಾಂಡ್ ಸಭೆ.. ಯಾರಿಗೆ ಮಂತ್ರಿಗಿರಿ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat