ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

‘ಅಧಿಕಾರಕ್ಕೆ ಬಂದರೂ ಹಫ್ತಾ ವಸೂಲಿ ತಡೆಯಲು ಸಾಧ್ಯವಾಗಿಲ್ಲ’ : ಪ.ಬಂಗಾಳ ಬಿಜೆಪಿ ಅಧ್ಯಕ್ಷ ಅಚ್ಚರಿ ಹೇಳಿಕೆ

August 2, 2026
Share on WhatsappShare on FacebookShare on Twitter

ಕೋಲ್ಕತ್ತಾ : ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದು ಎರಡು ತಿಂಗಳು ಕಳೆದಿದ್ದರೂ ರಾಜ್ಯದಲ್ಲಿ ‘ಸಿಂಡಿಕೇಟ್’ ಹಾಗೂ ‘ಹಫ್ತಾ ವಸೂಲಿ’ ಪದ್ಧತಿಯನ್ನು ನಿರ್ಮೂಲನೆ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಸಮೀಕ್ ಭಟ್ಟಾಚಾರ್ಯ ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ. ಸ್ವಪಕ್ಷೀಯರೇ ಇಂತಹ ಅಕ್ರಮಗಳಲ್ಲಿ ಭಾಗಿಯಾಗುತ್ತಿರುವುದಕ್ಕೆ ಕಳವಳ ವ್ಯಕ್ತಪಡಿಸಿರುವ ಅವರು, ಉದ್ಯಮ ಕ್ಷೇತ್ರದಿಂದ ರಾಜಕೀಯವನ್ನು ದೂರವಿಡದಿದ್ದರೆ ರಾಜ್ಯಕ್ಕೆ ಬಂಡವಾಳ ಹೂಡಿಕೆ ತರಲು ಸಾಧ್ಯವಿಲ್ಲ ಎಂದು ಕಠಿಣ ಎಚ್ಚರಿಕೆ ನೀಡಿದ್ದಾರೆ.

ಅಧಿಕಾರ ಬದಲಾದರೂ ಬದಲಾಗದ ವ್ಯವಸ್ಥೆ!

ಕೋಲ್ಕತ್ತಾದ ರಾಜಾರ್‌ಹಾಟ್‌ನಲ್ಲಿರುವ ಐಐಟಿ ಖರಗ್‌ಪುರ ರಿಸರ್ಚ್ ಪಾರ್ಕ್‌ನಲ್ಲಿ ನಡೆದ ‘ಉದ್ಯಮಿ ಸಮಾಗಮ’ ಕಾರ್ಯಕ್ರಮದಲ್ಲಿ ಮಾತನಾಡಿದ ಸಮೀಕ್ ಭಟ್ಟಾಚಾರ್ಯ, “ನಮ್ಮ ಸರ್ಕಾರ ಅಧಿಕಾರಕ್ಕೆ ಬಂದು ಕೇವಲ ಎರಡು ತಿಂಗಳು ಕಳೆದಿದೆ. ರಾಜ್ಯದಲ್ಲಿದ್ದ ಎಲ್ಲ ಸಮಸ್ಯೆಗಳನ್ನು ಬಗೆಹರಿಸಿದ್ದೇವೆ ಎಂದು ಹೇಳಿದರೆ ಅದು ಸುಳ್ಳಾಗುತ್ತದೆ. ಸುಲಭವಾಗಿ ಹಣ ಗಳಿಸುವ ಸಿಂಡಿಕೇಟ್ ವ್ಯವಸ್ಥೆಗೆ ಜನರು ರೂಢಿಬಿದ್ದಿದ್ದರು. ರಾಜ್ಯದಲ್ಲಿ ಅಧಿಕಾರ ಬದಲಾದ ತಕ್ಷಣ ಎಲ್ಲವೂ ಬದಲಾಗಿಲ್ಲ. ನಮ್ಮ ಪಕ್ಷಕ್ಕೆ ಹೊಸದಾಗಿ ಸೇರ್ಪಡೆಯಾದ ಕೆಲವರಲ್ಲಿಯೂ ಇಂತಹ ಪ್ರವೃತ್ತಿ ಕಾಣಿಸಿಕೊಳ್ಳುತ್ತಿದ್ದು, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರು ಇದಕ್ಕೆ ಕಟ್ಟುನಿಟ್ಟಿನ ಬ್ರೇಕ್ ಹಾಕಲು ಪ್ರಯತ್ನಿಸುತ್ತಿದ್ದಾರೆ” ಎಂದು ಹೇಳಿದರು.

ಉದ್ಯಮಿಗಳಿಗೆ ‘ಭಯಮುಕ್ತ’ ವಾತಾವರಣದ ಭರವಸೆ

ರಾಜ್ಯದಲ್ಲಿ ಸಂಪೂರ್ಣ ದೋಷರಹಿತ ವಾತಾವರಣ ನಿರ್ಮಿಸಲು ಸಾಧ್ಯವಾಗದಿದ್ದರೂ, ಶೇ.90ರಷ್ಟು ಭಯಮುಕ್ತ ವಾತಾವರಣವನ್ನು ನಿರ್ಮಿಸಲಾಗಿದೆ ಎಂದು ಭಟ್ಟಾಚಾರ್ಯ ಪ್ರತಿಪಾದಿಸಿದರು. “ಈಗ ಉದ್ಯಮಿಗಳು ಸ್ವತಂತ್ರವಾಗಿ ಸಿಮೆಂಟ್, ಮರಳು, ಇಟ್ಟಿಗೆಗಳನ್ನು ಖರೀದಿಸಬಹುದು. ಯಾರಾದರೂ ಬೆದರಿಕೆ ಹಾಕಿ ಹಣ ಕೇಳಲು ಬಂದರೆ ತಕ್ಷಣ ಫೋನ್ ಮಾಡಿ, ಅಂಥವರು ಕಂಬಿ ಎಣಿಸುವುದು ಖಚಿತ. ನಾವು ಪಶ್ಚಿಮ ಬಂಗಾಳಕ್ಕಾಗಿ ಸರ್ಕಾರ ನಡೆಸುತ್ತಿದ್ದೇವೆಯೇ ಹೊರತು ಕೇವಲ ಬಿಜೆಪಿಗಾಗಿ ಅಲ್ಲ. ಶಿಕ್ಷಣ, ಆರೋಗ್ಯ ಮತ್ತು ಉದ್ಯಮ ಕ್ಷೇತ್ರಗಳಿಂದ ರಾಜಕೀಯವನ್ನು ಸಂಪೂರ್ಣವಾಗಿ ಹೊರಗಿಡಬೇಕಿದೆ” ಎಂದು ಕರೆ ನೀಡಿದರು.

ವಿಪಕ್ಷಗಳ ಮೇಲೆ ಮೊಟ್ಟೆ ಎಸೆಯುವ ಸಂಸ್ಕೃತಿಗೆ ಎಚ್ಚರಿಕೆ

ಪಕ್ಷದ ಕಾರ್ಯಕರ್ತರು ಮತ್ತು ನಾಯಕರು ವಿರೋಧ ಪಕ್ಷದ ನಾಯಕರ ಮೇಲೆ ಮೊಟ್ಟೆ ಎಸೆಯುವ ಪ್ರವೃತ್ತಿಯನ್ನು ತೀವ್ರವಾಗಿ ಖಂಡಿಸಿದ ಅವರು, “ಈ ರೀತಿಯ ಅನಗತ್ಯ ‘ಮೊಟ್ಟೆ ಥೆರಪಿ’ ನಾಳೆ ನಮ್ಮ ವಿರುದ್ಧವೇ ತಿರುಗಬಹುದು. ನಮಗೆ 207 ಶಾಸಕರಿದ್ದಾರೆ ಎಂಬ ಅಹಂಕಾರದ ನಡವಳಿಕೆ ಪ್ರದರ್ಶಿಸಿದರೆ ಪರಿಣಾಮ ಭೀಕರವಾಗಿರುತ್ತದೆ. ತಟಸ್ಥವಾಗಿ ಸರ್ಕಾರ ನಡೆಸದಿದ್ದರೆ ಜಗತ್ತಿನ ಯಾವುದೇ ಸರ್ವಾಧಿಕಾರವೂ ಉಳಿಯುವುದಿಲ್ಲ. ಇದ್ದಕ್ಕಿದ್ದಂತೆ ಪಕ್ಷಕ್ಕೆ ಬಂದು ಪ್ರಭಾವ ಬೀರಲು ಯತ್ನಿಸುತ್ತಿರುವವರು ಈ ವಿಚಾರದಲ್ಲಿ ಎಚ್ಚರಿಕೆಯಿಂದ ಇರಬೇಕು” ಎಂದು ಸ್ವಪಕ್ಷೀಯರಿಗೇ ಕಿವಿಮಾತು ಹೇಳಿದರು.

ಶೀಘ್ರದಲ್ಲೇ ನೂತನ ಕೈಗಾರಿಕಾ ನೀತಿ

ರಾಜ್ಯದಲ್ಲಿ ಬಂಡವಾಳ ಹೂಡಿಕೆಯನ್ನು ಹೆಚ್ಚಿಸಲು ‘ನಗರ ಭೂ ಗರಿಷ್ಠ ಮಿತಿ ಕಾಯ್ದೆ’ಯನ್ನು (Urban Land Ceiling Act) ರದ್ದುಗೊಳಿಸಲಾಗಿದೆ ಎಂದು ತಿಳಿಸಿದ ಅವರು, ಮುಂದಿನ ಕೆಲವು ವಾರಗಳಲ್ಲಿ ನವೋದ್ಯಮಿಗಳು, ವಿಶ್ವವಿದ್ಯಾಲಯದ ಪ್ರಾಧ್ಯಾಪಕರು, ಹೂಡಿಕೆದಾರರು ಮತ್ತು ಉದ್ಯಮಿಗಳೊಂದಿಗೆ ಸುದೀರ್ಘ ಸಮಾಲೋಚನೆ ನಡೆಸಿ ಪಶ್ಚಿಮ ಬಂಗಾಳದ ನೂತನ ಕೈಗಾರಿಕಾ ನೀತಿಯನ್ನು ಆಖೈರುಗೊಳಿಸಲಾಗುವುದು ಎಂದೂ ತಿಳಿಸಿದರು.

ಇದನ್ನೂ ಓದಿ : ಕಾವೇರಿ ವಿಚಾರದಲ್ಲಿ ರೈತರ ರಕ್ಷಣೆಗೆ ನಾನು ಬದ್ಧ ; ಸಿಎಂ ಡಿಕೆಶಿ

Tags: BJP StatementBJP West BengalBreaking NewsIndia NewsIndia PoliticsMamata BanerjeePolitical controversySukanta MajumdarWest Bengal BJPWest Bengal Politics
SendShareTweet
Previous Post

ಕೇಂದ್ರ ಸರ್ಕಾರದ ರೈಲ್ ಟೆಲ್ ಸಂಸ್ಥೆಯಲ್ಲಿ ನೇಮಕಾತಿ : ಫ್ರೆಶರ್‌ಗಳಿಗೆ ಒಳ್ಳೆಯ ಅವಕಾಶ!

Next Post

ನೀಟ್ ಅಕ್ರಮದ ಬೆನ್ನಲ್ಲೇ ಎಚ್ಚೆತ್ತ NTA : ಪ್ರಶ್ನೆ ಪತ್ರಿಕೆಗಳ ರಕ್ಷಣೆಗೆ 7.5 ಕೋಟಿ ರೂ. ಟೆಂಡರ್ ಆಹ್ವಾನ!

Related Posts

ತೃಣಮೂಲ ಕಾಂಗ್ರೆಸ್ ಚಿಹ್ನೆ ಜಪ್ತಿ ಪ್ರಜಾಪ್ರಭುತ್ವದ ಮೇಲಿನ ದಾಳಿ : ಕೇಂದ್ರದ ವಿರುದ್ಧ ರಾಹುಲ್ ಕಿಡಿ!
ದೇಶ

ತೃಣಮೂಲ ಕಾಂಗ್ರೆಸ್ ಚಿಹ್ನೆ ಜಪ್ತಿ ಪ್ರಜಾಪ್ರಭುತ್ವದ ಮೇಲಿನ ದಾಳಿ : ಕೇಂದ್ರದ ವಿರುದ್ಧ ರಾಹುಲ್ ಕಿಡಿ!

ಮಾಜಿ ಸಹೋದ್ಯೋಗಿಯನ್ನು ಭೇಟಿಯಾಗಲು ಗುರ್‌ಗ್ರಾಮ್‌ಗೆ ತೆರಳಿದ್ದ ದಿಲ್ಲಿ ಯುವಕ ಶವವಾಗಿ ಪತ್ತೆ!
ದೇಶ

ಮಾಜಿ ಸಹೋದ್ಯೋಗಿಯನ್ನು ಭೇಟಿಯಾಗಲು ಗುರ್‌ಗ್ರಾಮ್‌ಗೆ ತೆರಳಿದ್ದ ದಿಲ್ಲಿ ಯುವಕ ಶವವಾಗಿ ಪತ್ತೆ!

16 ವರ್ಷದ ಬಾಲಕಿ ಮೇಲೆ 4 ಜನರಿಂದ ಗ್ಯಾಂಗ್‌ರೇಪ್, ಕೊಲೆ : ಶವವನ್ನು ಹರಿದು ಮುಕ್ಕಿದ ಬೀದಿ ನಾಯಿಗಳು!
ದೇಶ

16 ವರ್ಷದ ಬಾಲಕಿ ಮೇಲೆ 4 ಜನರಿಂದ ಗ್ಯಾಂಗ್‌ರೇಪ್, ಕೊಲೆ : ಶವವನ್ನು ಹರಿದು ಮುಕ್ಕಿದ ಬೀದಿ ನಾಯಿಗಳು!

UPI ಮಾಡುವಾಗ ಅಂಗಡಿಯವರು ಶುಲ್ಕ ಕೇಳಿದ್ರೆ ಯಾರಿಗೆ ದೂರು ನೀಡಬೇಕು? ಇಲ್ಲಿದೆ ಮಾಹಿತಿ
ದೇಶ

UPI ಮಾಡುವಾಗ ಅಂಗಡಿಯವರು ಶುಲ್ಕ ಕೇಳಿದ್ರೆ ಯಾರಿಗೆ ದೂರು ನೀಡಬೇಕು? ಇಲ್ಲಿದೆ ಮಾಹಿತಿ

ಉಧಮ್‌ಪುರದಲ್ಲಿ ಭದ್ರತಾ ಪಡೆಗಳ ಭರ್ಜರಿ ಕಾರ್ಯಾಚರಣೆ : ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರ ಹತ್ಯೆ
ದೇಶ

ಉಧಮ್‌ಪುರದಲ್ಲಿ ಭದ್ರತಾ ಪಡೆಗಳ ಭರ್ಜರಿ ಕಾರ್ಯಾಚರಣೆ : ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರ ಹತ್ಯೆ

ಖಾಸಗಿ ಉದ್ಯೋಗಿಗಳಿಗೆ ಬಂಪರ್ : ವೇತನ ಮಿತಿ 25 ಸಾವಿರ ರೂ.ಗೆ ಹೆಚ್ಚಳ, ಯಾರಿಗೆಲ್ಲ ಅನುಕೂಲ ಗೊತ್ತಾ?
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಖಾಸಗಿ ಉದ್ಯೋಗಿಗಳಿಗೆ ಬಂಪರ್ : ವೇತನ ಮಿತಿ 25 ಸಾವಿರ ರೂ.ಗೆ ಹೆಚ್ಚಳ, ಯಾರಿಗೆಲ್ಲ ಅನುಕೂಲ ಗೊತ್ತಾ?

Next Post
ನೀಟ್ ಅಕ್ರಮದ ಬೆನ್ನಲ್ಲೇ ಎಚ್ಚೆತ್ತ NTA : ಪ್ರಶ್ನೆ ಪತ್ರಿಕೆಗಳ ರಕ್ಷಣೆಗೆ 7.5 ಕೋಟಿ ರೂ. ಟೆಂಡರ್ ಆಹ್ವಾನ!

ನೀಟ್ ಅಕ್ರಮದ ಬೆನ್ನಲ್ಲೇ ಎಚ್ಚೆತ್ತ NTA : ಪ್ರಶ್ನೆ ಪತ್ರಿಕೆಗಳ ರಕ್ಷಣೆಗೆ 7.5 ಕೋಟಿ ರೂ. ಟೆಂಡರ್ ಆಹ್ವಾನ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ತುಳುವಿಗೆ ಸ್ಥಾನಮಾನ : ಸಿಎಂ ಡಿಕೆಶಿ ಐತಿಹಾಸಿಕ ಘೋಷಣೆ!

ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ತುಳುವಿಗೆ ಸ್ಥಾನಮಾನ : ಸಿಎಂ ಡಿಕೆಶಿ ಐತಿಹಾಸಿಕ ಘೋಷಣೆ!

ಕಾಯಬೇಕು ವೈಭವ್ ಸೂರ್ಯವಂಶಿ ; ಸಂಜುಗೆ ಗಂಭೀರ್‌ ಬೆಂಬಲ.. ಆಯ್ಕೆ ಹಿಂದಿನ ಕಾರಣ ಬಹಿರಂಗ

ಕಾಯಬೇಕು ವೈಭವ್ ಸೂರ್ಯವಂಶಿ ; ಸಂಜುಗೆ ಗಂಭೀರ್‌ ಬೆಂಬಲ.. ಆಯ್ಕೆ ಹಿಂದಿನ ಕಾರಣ ಬಹಿರಂಗ

ತೃಣಮೂಲ ಕಾಂಗ್ರೆಸ್ ಚಿಹ್ನೆ ಜಪ್ತಿ ಪ್ರಜಾಪ್ರಭುತ್ವದ ಮೇಲಿನ ದಾಳಿ : ಕೇಂದ್ರದ ವಿರುದ್ಧ ರಾಹುಲ್ ಕಿಡಿ!

ತೃಣಮೂಲ ಕಾಂಗ್ರೆಸ್ ಚಿಹ್ನೆ ಜಪ್ತಿ ಪ್ರಜಾಪ್ರಭುತ್ವದ ಮೇಲಿನ ದಾಳಿ : ಕೇಂದ್ರದ ವಿರುದ್ಧ ರಾಹುಲ್ ಕಿಡಿ!

ಮಾಜಿ ಸಹೋದ್ಯೋಗಿಯನ್ನು ಭೇಟಿಯಾಗಲು ಗುರ್‌ಗ್ರಾಮ್‌ಗೆ ತೆರಳಿದ್ದ ದಿಲ್ಲಿ ಯುವಕ ಶವವಾಗಿ ಪತ್ತೆ!

ಮಾಜಿ ಸಹೋದ್ಯೋಗಿಯನ್ನು ಭೇಟಿಯಾಗಲು ಗುರ್‌ಗ್ರಾಮ್‌ಗೆ ತೆರಳಿದ್ದ ದಿಲ್ಲಿ ಯುವಕ ಶವವಾಗಿ ಪತ್ತೆ!

Recent News

ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ತುಳುವಿಗೆ ಸ್ಥಾನಮಾನ : ಸಿಎಂ ಡಿಕೆಶಿ ಐತಿಹಾಸಿಕ ಘೋಷಣೆ!

ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ತುಳುವಿಗೆ ಸ್ಥಾನಮಾನ : ಸಿಎಂ ಡಿಕೆಶಿ ಐತಿಹಾಸಿಕ ಘೋಷಣೆ!

ಕಾಯಬೇಕು ವೈಭವ್ ಸೂರ್ಯವಂಶಿ ; ಸಂಜುಗೆ ಗಂಭೀರ್‌ ಬೆಂಬಲ.. ಆಯ್ಕೆ ಹಿಂದಿನ ಕಾರಣ ಬಹಿರಂಗ

ಕಾಯಬೇಕು ವೈಭವ್ ಸೂರ್ಯವಂಶಿ ; ಸಂಜುಗೆ ಗಂಭೀರ್‌ ಬೆಂಬಲ.. ಆಯ್ಕೆ ಹಿಂದಿನ ಕಾರಣ ಬಹಿರಂಗ

ತೃಣಮೂಲ ಕಾಂಗ್ರೆಸ್ ಚಿಹ್ನೆ ಜಪ್ತಿ ಪ್ರಜಾಪ್ರಭುತ್ವದ ಮೇಲಿನ ದಾಳಿ : ಕೇಂದ್ರದ ವಿರುದ್ಧ ರಾಹುಲ್ ಕಿಡಿ!

ತೃಣಮೂಲ ಕಾಂಗ್ರೆಸ್ ಚಿಹ್ನೆ ಜಪ್ತಿ ಪ್ರಜಾಪ್ರಭುತ್ವದ ಮೇಲಿನ ದಾಳಿ : ಕೇಂದ್ರದ ವಿರುದ್ಧ ರಾಹುಲ್ ಕಿಡಿ!

ಮಾಜಿ ಸಹೋದ್ಯೋಗಿಯನ್ನು ಭೇಟಿಯಾಗಲು ಗುರ್‌ಗ್ರಾಮ್‌ಗೆ ತೆರಳಿದ್ದ ದಿಲ್ಲಿ ಯುವಕ ಶವವಾಗಿ ಪತ್ತೆ!

ಮಾಜಿ ಸಹೋದ್ಯೋಗಿಯನ್ನು ಭೇಟಿಯಾಗಲು ಗುರ್‌ಗ್ರಾಮ್‌ಗೆ ತೆರಳಿದ್ದ ದಿಲ್ಲಿ ಯುವಕ ಶವವಾಗಿ ಪತ್ತೆ!

ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ತುಳುವಿಗೆ ಸ್ಥಾನಮಾನ : ಸಿಎಂ ಡಿಕೆಶಿ ಐತಿಹಾಸಿಕ ಘೋಷಣೆ!

ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ತುಳುವಿಗೆ ಸ್ಥಾನಮಾನ : ಸಿಎಂ ಡಿಕೆಶಿ ಐತಿಹಾಸಿಕ ಘೋಷಣೆ!

ಕಾಯಬೇಕು ವೈಭವ್ ಸೂರ್ಯವಂಶಿ ; ಸಂಜುಗೆ ಗಂಭೀರ್‌ ಬೆಂಬಲ.. ಆಯ್ಕೆ ಹಿಂದಿನ ಕಾರಣ ಬಹಿರಂಗ

ಕಾಯಬೇಕು ವೈಭವ್ ಸೂರ್ಯವಂಶಿ ; ಸಂಜುಗೆ ಗಂಭೀರ್‌ ಬೆಂಬಲ.. ಆಯ್ಕೆ ಹಿಂದಿನ ಕಾರಣ ಬಹಿರಂಗ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat