ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home national

 ದಿಲ್ಲಿ ಸ್ಫೋಟ ‘ಭಯೋತ್ಪಾದಕ ದಾಳಿ’ ಎಂದ ಅಮೆರಿಕ ವಿದೇಶಾಂಗ ಕಾರ್ಯದರ್ಶಿ 

November 13, 2025
Share on WhatsappShare on FacebookShare on Twitter

ಭಾರತದ ಹೃದಯ ಭಾಗ ರಕ್ತದ ಬಣ್ಣ ತೊಟ್ಟಿದೆ. ಸಂಜೆ ಹೊತ್ತಿನಲ್ಲಿ ಗುಡುಗಿದ ಸ್ಫೋಟ ದೇಶವನ್ನೇ ಬೆಚ್ಚಿಬೀಳಿಸಿದೆ. ಇದು ಒಂದು ಭಯೋತ್ಪಾದಕ ದಾಳಿ ಎಂದು ಭಾರತ  ಸರ್ಕಾರ ಅಧಿಕೃತವಾಗಿ ಘೋಷಿಸಿತ್ತು. ಇದೀಗ ವಿದೇಶಾಂಗ ಕಾರ್ಯದರ್ಶಿ ಕೂಡ ದೆಹಲಿ ಸ್ಫೋಟವನ್ನು ಭಯೋತ್ಪಾದಕ ದಾಳಿ ಎಂದು ಕರೆದಿದ್ದು, ಭಾರತದ ಕಾರ್ಯವೈಖರಿಯನ್ನು ಶ್ಲಾಘಿಸಿದ್ದಾರೆ.

ದೆಹಲಿ ನಗರದ ಮಧ್ಯಭಾಗದಲ್ಲಿರುವ ಗದ್ದಲಮಯ ವ್ಯಾಪಾರ ವಲಯದಲ್ಲಿ ನ.10ರಂದು ಸಂಭವಿಸಿದ ಈ ಭಾರೀ ಸ್ಫೋಟ ರಾಷ್ಟ್ರವನ್ನೇ ಕಂಗೆಡಿಸಿದೆ. ಈ ಮಾರಕ ದಾಳಿಯ ತನಿಖೆಗೆ ಅಮೆರಿಕ ಕೂಡ ಸಹಾಯ ನೀಡಿದೆ. ಆದರೆ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೋ ಭಾರತಕ್ಕೆ ನಮ್ಮ ಸಹಾಯ ಅಗತ್ಯವಿಲ್ಲ, ಭಾರತೀಯ ಅಧಿಕಾರಿಗಳು ತುಂಬಾ ಸಮರ್ಥರಾಗಿ ದಕ್ಷತೆಯಿಂದ ತನಿಖೆ ನಡೆಸುತ್ತಿದ್ದಾರೆಎಂದು ಭಾರತವನ್ನ ಶ್ಲಾಘಿಸಿದ್ದಾರೆ.

ಕೆನಡಾದ ಜಿ7 ವಿದೇಶಾಂಗ ಸಚಿವರ ಸಭೆಯ ನಂತರ ಕೆನಡಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರುಬಿಯೊ,“ದೆಹಲಿಯ ಸ್ಫೋಟವು ನಿಖರವಾಗಿ ಭಯೋತ್ಪಾದಕ ದಾಳಿ. ಶಾಂತಿಯನ್ನು ನಾಶಗೊಳಿಸಲು ಬಯಸಿದ ಶಕ್ತಿ ಎಂದು ಹೇಳಿದ್ದಾರೆ. ಜೊತೆಗೆ ನಾವು ಸಹಾಯ ಮಾಡಲು ಮುಂದಾಗಿದ್ದೇವೆ. ಆದರೆ ಈ ತನಿಖೆಗಳಲ್ಲಿ ಭಾರತೀಯರು ತುಂಬಾ ಸಮರ್ಥರು. ಅವರಿಗೆ ನಮ್ಮ ಸಹಾಯದ ಅಗತ್ಯವಿಲ್ಲ. ಅಂತಹ ಸಂಧರ್ಭ ಬಂದಲ್ಲಿ ನಾವು ಖಂಡಿತ ಸಹಾಯ ಮಾಡುತ್ತೇವೆ ಈಗ ಅವರು ಉತ್ತಮ ಕೆಲಸವೇ ಮಾಡುತ್ತಿದ್ದಾರೆ”   ಎಂದು ಶ್ಲಾಘಿಸಿ, ಉತ್ಸಾಹ ತುಂಬಿದ್ದಾರೆ.

ಇನ್ನೂ ಬುಧವಾರ, ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟದಲ್ಲಿ ಈ ಸ್ಪೋಟದಲ್ಲಿ ಜೀವ ಕಳೆದುಕೊಂಡವರಿಗೆ ಮೌನಾಚರಣೆ ಮಾಡಿ ಬಳಿಕ ಮಾತನಾಡಿದ ಮೋದಿ  “ದೇಶ ವಿರೋಧಿ ಶಕ್ತಿಗಳು” ನಡೆಸಿದ “ಭಯೋತ್ಪಾದಕ ಘಟನೆ” ಇದು. ಇಂತಹ ಭಯೋತ್ಪಾದಕ ಕೃತ್ಯಗಳಿಗೆ ಭಾರತ ಎಂದಿಗೂ ತಲೆಬಾಗುವುದಿಲ್ಲ. ರಾಷ್ಟ್ರವು ಮತ್ತೆ ಒಗ್ಗಟ್ಟಿನಿಂದ ನಿಂತಿದೆ. ಹನ್ನೆರಡು ಜೀವಗಳ ಬಲಿಪಡೆದವರನ್ನು ಸುಮ್ಮನೆ ಬಿಡೋ ಮಾತೇ ಇಲ್ಲ ಈ ದಾಳಿಯ ಹಿಂದೆ ಯಾರ ಕೈ ಇದೆ ಎಂಬುದನ್ನು ಶೀಘ್ರದಲ್ಲೇ ಬಹಿರಂಗಪಡಿಸಲಾಗುತ್ತದೆ. ಭಾರತದ ಭದ್ರತಾ ವ್ಯವಸ್ಥೆಯೂ ಯಾವುದೇ ಭಯೋತ್ಪಾದಕ ಶಕ್ತಿಗಳಿಗೆ ಪ್ರತಿಕಾರ ತೆಗೆದುಕೊಳ್ಳದೇ ಬಿಡುವುದಿಲ್ಲ ಎಂದು ಉಗ್ರರಿಗೆ ಎಚ್ಚರಿಕೆ ನೀಡಿದೆ.

ದೆಹಲಿಯ ಸ್ಫೋಟದಲ್ಲಿ ಹನ್ನೆರಡು ಮಂದಿ ಜೀವ ಕಳೆದುಕೊಂಡ ನಂತರ, ದೇಶದಾದ್ಯಂತ ಭದ್ರತಾ ವ್ಯವಸ್ಥೆ ಬಲಪಡಿಸಲಾಗಿದೆ. ರಾಷ್ಟ್ರೀಯ ತನಿಖಾ ಸಂಸ್ಥೆ NIAಯೂ ಘಟನಾ ಸ್ಥಳವನ್ನು ಸಂಪೂರ್ಣವಾಗಿ ಸೀಲ್ ಮಾಡಿದ್ದು, ಡೆಲ್ಲಿ ಪೊಲೀಸ್, NSG ಕಮಾಂಡೋಗಳು, ಬಾಂಬ್ ನಿಷ್ಕ್ರಿಯ ಪಡೆಗಳು, ಇವರೆಲ್ಲರು ಹತ್ತಿರದ ಪ್ರದೇಶಗಳಲ್ಲಿ ತಪಾಸಣೆ ಮುಂದುವರಿಸಿದ್ದಾರೆ.ಇನ್ನೂ ವಿಧಿವಿಜ್ಞಾನ ತಜ್ಞರು, ಭಯೋತ್ಪಾದನಾ ನಿಗ್ರಹ ತಂಡಗಳು ಸಾಕ್ಷ್ಯಗಳನ್ನು ಸೂಕ್ಷ್ಮವಾಗಿ ವಿಶ್ಲೇಷಿಸುತ್ತಿವೆ. ದಾಳಿಯ ಉದ್ದೇಶ, ಹಿಂದಿನವರನ್ನು ಗುರುತಿಸುವ ಕೆಲಸ ಚುರುಕುಗೊಂಡಿದೆ ಹಾಗೂ ರಾಷ್ಟ್ರ ರಾಜಧಾನಿಯಲ್ಲಿ ಹೈ ಅಲರ್ಟ್‌ ಘೋಷಿಸಿದೆ.

ಕೆನಡಾದ ನಯಾಗರಾದಲ್ಲಿ ನಡೆದ ಜಿ7 ವಿದೇಶಾಂಗ ಸಚಿವರ ಸಭೆಯ ಹೊರತಾಗಿ ಇಎಎಂ ಜೈಶಂಕರ್ ಮತ್ತು ಕಾರ್ಯದರ್ಶಿ ರುಬಿಯೊ ಭೇಟಿಯಾದರು. ಅವರ ಚರ್ಚೆಯ ಸಮಯದಲ್ಲಿ, ಇತ್ತೀಚಿನ ದೆಹಲಿ ಸ್ಫೋಟದಲ್ಲಿ ಮಡಿದ ಜೀವಗಳಿಗೆ ರುಬಿಯೊ ಸಂತಾಪ ಸೂಚಿಸಿದರು. ಇದಕ್ಕೆ ಜೈ ಶಂಕರ್‌ ಧನ್ಯಾವಾದ ಸಮರ್ಪಿಸಿದರು. ಈ ಸಭೆಯು ಜಾಗತಿಕ ಬೆಳವಣಿಗೆಗಳ ಜೊತೆಗೆ ದ್ವಿಪಕ್ಷೀಯ ಸಂಬಂಧಗಳನ್ನು ಒಳಗೊಂಡಂತಹ ಸಭೆಯಾಗಿತ್ತು.

ದೆಹಲಿಯ ಸ್ಫೋಟ ದೇಶದ ಭದ್ರತೆಯ ವಿರುದ್ಧದ ಎಚ್ಚರಿಕೆಯ ಗಂಟೆ. ಆದರೆ ಈ ಬಾರಿ ಸರ್ಕಾರ ಹಾಗೂ ಭದ್ರತಾ ಪಡೆಗಳು ಸಂಪೂರ್ಣ ಸಜ್ಜಾಗಿವೆ. ಪ್ರತಿಯೊಂದು ಸಂಚು, ಪ್ರತಿಯೊಂದು ಶಂಕಿತ ಚಲನವಲನ ಈಗ ಭಾರತದ ಕಣ್ಣಿನ ಕಣದಲ್ಲಿದೆ. ಅಷ್ಟೇ ಅಲ್ಲದೇ ಎಲ್ಲ ರಾಷ್ಟ್ರಗಳು ಭಾರತದ ಬೆನ್ನೆಲುಬಾಗಿ ನಿಂತೆವೆ ಎಂದು ವಿದೇಶಾಂಗ ಕಾರ್ಯದರ್ಶಿಯರ ಮಾತುಗಳಲ್ಲೇ ತಿಳಿಯುತ್ತದೆ. ಏನೇ ಆಗಲಿ 12 ಜೀವ ಬಲಿ ಪಡೆದವರ ಸಂಹಾರದ ಬಗ್ಗೆ ಭಾರತ ಯಾವ ಕ್ರಮ ತೆಗೆದುಕೊಳ್ಳುತ್ತದೆ ಎಂಬುದು ಕಾದು ನೋಡಬೇಕಿದೆ.
ಇದನ್ನೂ ಓದಿ : ಕರ್ನಾಟಕ ಸರ್ಕಾರದ KHPT ಸಂಸ್ಥೆಯಲ್ಲಿ ಕೋ-ಆರ್ಡಿನೇಟರ್ ಹುದ್ದೆಗಳ ನೇಮಕ : ಕೂಡಲೇ ಅರ್ಜಿ ಸಲ್ಲಿಸಿ

Tags: Karnataka News beatState calls Delhi blastTerrorist attackUS Secretary
SendShareTweet
Previous Post

ಶಾಸಕ ಸತೀಶ್‌ ಸೈಲ್‌ ವೈದ್ಯಕೀಯ ಜಾಮೀನು ನ.20ರವರೆಗೆ ವಿಸ್ತರಣೆ!

Next Post

ಬೈಕ್, ಕಾರಿನ ನಡುವೆ ಭೀಕರ ಅಪಘಾತ | ಪಾದಚಾರಿ ಸೇರಿ ಮೂವರು ಸ್ಥಳದಲ್ಲೇ ಸಾವು

Related Posts

ತೆಲಂಗಾಣ | ಹೆದ್ದಾರಿಯಲ್ಲಿ ಪಾನ್ ಮಸಾಲ, ಗುಟ್ಕಾ ಲಾರಿಯನ್ನೇ  ದರೋಡೆ ಮಾಡಿದ ಖದೀಮರು
national

ತೆಲಂಗಾಣ | ಹೆದ್ದಾರಿಯಲ್ಲಿ ಪಾನ್ ಮಸಾಲ, ಗುಟ್ಕಾ ಲಾರಿಯನ್ನೇ ದರೋಡೆ ಮಾಡಿದ ಖದೀಮರು

ನಿರ್ಮಲಾ ಸೀತಾರಾಮನ್ ಅವರ ಸಹಿ ನಕಲು ಮಾಡಿ ಪುಣೆಯ ಮಹಿಳೆಗೆ 99  ಲಕ್ಷ ರೂ. ವಂಚನೆ!
national

ನಿರ್ಮಲಾ ಸೀತಾರಾಮನ್ ಅವರ ಸಹಿ ನಕಲು ಮಾಡಿ ಪುಣೆಯ ಮಹಿಳೆಗೆ 99 ಲಕ್ಷ ರೂ. ವಂಚನೆ!

ಬಿಹಾರದಲ್ಲಿ ದಾಖಲೆ ಮತದಾನ : ಪುರುಷರನ್ನು ಹಿಂದಿಕ್ಕಿದ ಮಹಿಳಾ ಮತದಾರರು
national

ಬಿಹಾರದಲ್ಲಿ ದಾಖಲೆ ಮತದಾನ : ಪುರುಷರನ್ನು ಹಿಂದಿಕ್ಕಿದ ಮಹಿಳಾ ಮತದಾರರು

ಕೆಂಪು ಕೋಟೆ ಸ್ಫೋಟದ 11 ದಿನಗಳ ಮೊದಲು ಐ20 ಕಾರು ಖರೀದಿಸಿದ್ದ ಡಾಕ್ಟರ್ ಉಗ್ರ ಉಮರ್‌!
national

ಕೆಂಪು ಕೋಟೆ ಸ್ಫೋಟದ 11 ದಿನಗಳ ಮೊದಲು ಐ20 ಕಾರು ಖರೀದಿಸಿದ್ದ ಡಾಕ್ಟರ್ ಉಗ್ರ ಉಮರ್‌!

ಚಲಿಸುತ್ತಿದ್ದ ಕಾರಿನಲ್ಲಿ ನಗ್ನ ಮಹಿಳೆಯ ಅಪಾಯಕಾರಿ ಸಾಹಸ ; ವಿಡಿಯೋ ವೈರಲ್‌
national

ಚಲಿಸುತ್ತಿದ್ದ ಕಾರಿನಲ್ಲಿ ನಗ್ನ ಮಹಿಳೆಯ ಅಪಾಯಕಾರಿ ಸಾಹಸ ; ವಿಡಿಯೋ ವೈರಲ್‌

ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಕೊಂದ ಮೂರು ಮಕ್ಕಳ ಪಾಪಿ ತಾಯಿ
national

ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಕೊಂದ ಮೂರು ಮಕ್ಕಳ ಪಾಪಿ ತಾಯಿ

Next Post
ಬೈಕ್, ಕಾರಿನ ನಡುವೆ ಭೀಕರ ಅಪಘಾತ | ಪಾದಚಾರಿ ಸೇರಿ ಮೂವರು ಸ್ಥಳದಲ್ಲೇ ಸಾವು

ಬೈಕ್, ಕಾರಿನ ನಡುವೆ ಭೀಕರ ಅಪಘಾತ | ಪಾದಚಾರಿ ಸೇರಿ ಮೂವರು ಸ್ಥಳದಲ್ಲೇ ಸಾವು

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಇನ್ನೂ ಸಮತೋಲನ ಕಲಿಯುತ್ತಿದ್ದೇನೆ”: ಮೂರೂ ಮಾದರಿಯ ಕ್ರಿಕೆಟ್‌ನ ಸವಾಲುಗಳ ಬಗ್ಗೆ ಮನಬಿಚ್ಚಿ ಮಾತನಾಡಿದ ಶುಭಮನ್ ಗಿಲ್!

ಇನ್ನೂ ಸಮತೋಲನ ಕಲಿಯುತ್ತಿದ್ದೇನೆ”: ಮೂರೂ ಮಾದರಿಯ ಕ್ರಿಕೆಟ್‌ನ ಸವಾಲುಗಳ ಬಗ್ಗೆ ಮನಬಿಚ್ಚಿ ಮಾತನಾಡಿದ ಶುಭಮನ್ ಗಿಲ್!

ಬಿಹಾರ ಚುನಾವಣೆ | ಅಂಚೆ ಮತ ಎಣಿಕೆ ಪ್ರಾರಂಭ ; NDAಗೆ ಆರಂಭಿಕ  ಮುನ್ನಡೆ

ಬಿಹಾರ ಚುನಾವಣೆ | ಅಂಚೆ ಮತ ಎಣಿಕೆ ಪ್ರಾರಂಭ ; NDAಗೆ ಆರಂಭಿಕ ಮುನ್ನಡೆ

ಬಿಹಾರ ಚುನಾವಣೆ ಫಲಿತಾಂಶ | ಮತ ಎಣಿಕೆ ನಿಧಾನಗೊಳಿಸುವ ಹುನ್ನಾರ ನಡೆಯುತ್ತಿದೆ : ತೇಜಸ್ವಿ ಯಾದವ್ ಆರೋಪ

ಬಿಹಾರ ಚುನಾವಣೆ ಫಲಿತಾಂಶ | ಮತ ಎಣಿಕೆ ನಿಧಾನಗೊಳಿಸುವ ಹುನ್ನಾರ ನಡೆಯುತ್ತಿದೆ : ತೇಜಸ್ವಿ ಯಾದವ್ ಆರೋಪ

ಇಂದು ಬಿಹಾರ ಚುನಾವಣಾ ಫಲಿತಾಂಶ | ಕೆಲವೇ ಹೊತ್ತಿನಲ್ಲಿ ಭವಿಷ್ಯ ನಿರ್ಧಾರ.. ಯಾರಿಗೆ ವಿಜಯದ ಮಾಲೆ?

ಇಂದು ಬಿಹಾರ ಚುನಾವಣಾ ಫಲಿತಾಂಶ | ಕೆಲವೇ ಹೊತ್ತಿನಲ್ಲಿ ಭವಿಷ್ಯ ನಿರ್ಧಾರ.. ಯಾರಿಗೆ ವಿಜಯದ ಮಾಲೆ?

Recent News

ಇನ್ನೂ ಸಮತೋಲನ ಕಲಿಯುತ್ತಿದ್ದೇನೆ”: ಮೂರೂ ಮಾದರಿಯ ಕ್ರಿಕೆಟ್‌ನ ಸವಾಲುಗಳ ಬಗ್ಗೆ ಮನಬಿಚ್ಚಿ ಮಾತನಾಡಿದ ಶುಭಮನ್ ಗಿಲ್!

ಇನ್ನೂ ಸಮತೋಲನ ಕಲಿಯುತ್ತಿದ್ದೇನೆ”: ಮೂರೂ ಮಾದರಿಯ ಕ್ರಿಕೆಟ್‌ನ ಸವಾಲುಗಳ ಬಗ್ಗೆ ಮನಬಿಚ್ಚಿ ಮಾತನಾಡಿದ ಶುಭಮನ್ ಗಿಲ್!

ಬಿಹಾರ ಚುನಾವಣೆ | ಅಂಚೆ ಮತ ಎಣಿಕೆ ಪ್ರಾರಂಭ ; NDAಗೆ ಆರಂಭಿಕ  ಮುನ್ನಡೆ

ಬಿಹಾರ ಚುನಾವಣೆ | ಅಂಚೆ ಮತ ಎಣಿಕೆ ಪ್ರಾರಂಭ ; NDAಗೆ ಆರಂಭಿಕ ಮುನ್ನಡೆ

ಬಿಹಾರ ಚುನಾವಣೆ ಫಲಿತಾಂಶ | ಮತ ಎಣಿಕೆ ನಿಧಾನಗೊಳಿಸುವ ಹುನ್ನಾರ ನಡೆಯುತ್ತಿದೆ : ತೇಜಸ್ವಿ ಯಾದವ್ ಆರೋಪ

ಬಿಹಾರ ಚುನಾವಣೆ ಫಲಿತಾಂಶ | ಮತ ಎಣಿಕೆ ನಿಧಾನಗೊಳಿಸುವ ಹುನ್ನಾರ ನಡೆಯುತ್ತಿದೆ : ತೇಜಸ್ವಿ ಯಾದವ್ ಆರೋಪ

ಇಂದು ಬಿಹಾರ ಚುನಾವಣಾ ಫಲಿತಾಂಶ | ಕೆಲವೇ ಹೊತ್ತಿನಲ್ಲಿ ಭವಿಷ್ಯ ನಿರ್ಧಾರ.. ಯಾರಿಗೆ ವಿಜಯದ ಮಾಲೆ?

ಇಂದು ಬಿಹಾರ ಚುನಾವಣಾ ಫಲಿತಾಂಶ | ಕೆಲವೇ ಹೊತ್ತಿನಲ್ಲಿ ಭವಿಷ್ಯ ನಿರ್ಧಾರ.. ಯಾರಿಗೆ ವಿಜಯದ ಮಾಲೆ?

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಇನ್ನೂ ಸಮತೋಲನ ಕಲಿಯುತ್ತಿದ್ದೇನೆ”: ಮೂರೂ ಮಾದರಿಯ ಕ್ರಿಕೆಟ್‌ನ ಸವಾಲುಗಳ ಬಗ್ಗೆ ಮನಬಿಚ್ಚಿ ಮಾತನಾಡಿದ ಶುಭಮನ್ ಗಿಲ್!

ಇನ್ನೂ ಸಮತೋಲನ ಕಲಿಯುತ್ತಿದ್ದೇನೆ”: ಮೂರೂ ಮಾದರಿಯ ಕ್ರಿಕೆಟ್‌ನ ಸವಾಲುಗಳ ಬಗ್ಗೆ ಮನಬಿಚ್ಚಿ ಮಾತನಾಡಿದ ಶುಭಮನ್ ಗಿಲ್!

ಬಿಹಾರ ಚುನಾವಣೆ | ಅಂಚೆ ಮತ ಎಣಿಕೆ ಪ್ರಾರಂಭ ; NDAಗೆ ಆರಂಭಿಕ  ಮುನ್ನಡೆ

ಬಿಹಾರ ಚುನಾವಣೆ | ಅಂಚೆ ಮತ ಎಣಿಕೆ ಪ್ರಾರಂಭ ; NDAಗೆ ಆರಂಭಿಕ ಮುನ್ನಡೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat