ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಚೆಂದದೊಂದು ಕಥೆ ಬರೀತೀರಾ? ಹಾಗಾದರೆ, ಬರೆಯಿರಿ, 15 ಸಾವಿರ ರೂ. ಗೆಲ್ಲಿ

August 2, 2025
Share on WhatsappShare on FacebookShare on Twitter

ಬೆಂಗಳೂರು: ಬರವಣಿಗೆ ತುಂಬ ಜನರ ಹವ್ಯಾಸವಾಗಿರುತ್ತದೆ. ಅದರಲ್ಲೂ, ಬರೆಯಲು ಹತ್ತಾರು ಕಥೆಗಳಿರುತ್ತವೆ. ಆದರೆ, ಅವುಗಳನ್ನು ಪ್ರಕಟಿಸಲು, ಕಥೆಗಳ ಮೂಲಕ ಭಾವನೆಗಳನ್ನು ವ್ಯಕ್ತಪಡಿಸಲು ವೇದಿಕೆಗಳು ಇರೋದಿಲ್ಲ. ಆದರೆ, ಉತ್ಥಾನ ಮಾಸಪತ್ರಿಕೆಯು ರಾಜ್ಯ ಮಟ್ಟದ ವಾರ್ಷಿಕ ಕಥಾ ಸ್ಪರ್ಧೆಯನ್ನು ಆಯೋಜಿಸಿದ್ದು, ಕತೆ ಬರೆಯುವವರಿಗೆ ವೇದಿಕೆ ಕಲ್ಪಿಸಿದೆ. ಹಾಗೆಯೇ, ಅತ್ಯುತ್ತಮ ಕತೆಗೆ ಪ್ರಥಮ ಬಹುಮಾನವಾಗಿ 15 ಸಾವಿರ ರೂಪಾಯಿಯನ್ನೂ ಘೋಷಿಸಿದೆ.

ಹೌದು, ಉತ್ಥಾನ ಮಾಸಪತ್ರಿಕೆಯು ಕಳೆದ 5 ದಶಕಗಳಿಂದ ರಾಜ್ಯ ಮಟ್ಟದ ವಾರ್ಷಿಕ ಕಥಾ ಸ್ಪರ್ಧೆಯನ್ನು ಆಯೋಜಿಸುತ್ತಾ ಬಂದಿದೆ. ಈ ಬಾರಿಯ 2025ನೇ ಸಾಲಿನ ಉತ್ಥಾನ ವಾರ್ಷಿಕ ಕಥಾ ಸ್ಪರ್ಧೆಗೆ ಕಥೆಯನ್ನು ಆಹ್ವಾನಿಸಲಾಗಿದೆ. ಕಥೆಯು 3 ಸಾವಿರ ಪದಗಳ ಮಿತಿಯಲ್ಲಿ ಇರಬೇಕು. ಕಥೆಗಳು ಸ್ವತಂತ್ರವಾಗಿರಬೇಕು. ಬೇರೆಲ್ಲೂ ಪ್ರಕಟಣೆ ಅಥವಾ ಸ್ವೀಕೃತವಾಗಿರಬಾರದು. ಒಬ್ಬರು ಒಂದು ಕಥೆಯನ್ನು ಮಾತ್ರ ಕಳುಹಿಸಬಹುದು. ಕಥೆ ತಲುಪಲು ಅ.10, 2025 ಕೊನೆಯ ದಿನಾಂಕವಾಗಿದೆ.

ಆಯ್ಕೆಯಾದ ಕಥೆಗಳಿಗೆ ಮೊದಲನೆಯ ಬಹುಮಾನವಾಗಿ 15 ಸಾವಿರ ರೂಪಾಯಿ, ಎರಡನೇ ಬಹುಮಾನವಾಗಿ 12 ಸಾವಿರ ರೂಪಾಯಿ ಮತ್ತು, ಮೂರನೇ ಬಹುಮಾವಾಗಿ 10 ಸಾವಿರ ರೂಪಾಯಿ ನೀಡಲಾಗುತ್ತದೆ. ಇದರ ಜತೆಗೆ, ಐದು ಮೆಚ್ಚುಗೆಯ ಪಡೆದ ಕಥೆಗಳಿಗೆ ತಲಾ 2 ಸಾವಿರ ರೂಪಾಯಿ ನೀಡಲಾಗುತ್ತದೆ.

ಸ್ಪರ್ಧೆಯ ನಿಯಮಗಳು

ಕಥೆ 3 ಸಾವಿರ ಪದಗಳ ಮಿತಿಯಲ್ಲಿ ಇರಬೇಕು. ಕಥೆಗಳು ಸ್ವತಂತ್ರವಾಗಿರಬೇಕು. ಬೇರೆಲ್ಲೂ ಪ್ರಕಟಣೆ ಅಥವಾ ಸ್ವೀಕೃತವಾಗಿರಬಾರದು. ಒಬ್ಬರು ಒಂದು ಕಥೆಯನ್ನು ಮಾತ್ರ ಕಳುಹಿಸಬಹುದು.

ಕಥೆಯನ್ನು ಪೋಸ್ಟ್ ಮೂಲಕ ಅಥವಾ ನುಡಿ/ಯೂನಿಕೋಡ್ ತಂತ್ರಾಂಶದಲ್ಲಿ ಸಿದ್ಧಪಡಿಸಿ ಇ-ಮೇಲ್ ಮೂಲಕ ಕಳುಹಿಸಬಹುದು. ಇ-ಮೇಲ್ ವಿಳಾಸ: utthanakathaspardhe@gmail.com

ಲೇಖಕರು ತಮ್ಮ ಹೆಸರು, ವಿಳಾಸ, ಕಿರುಪರಿಚಯ ಮುಂತಾದ ವಿವರಗಳನ್ನು ಕಥೆಯ ಜತೆಯಲ್ಲಿ ಬರೆಯದೆ, ಪ್ರತ್ಯೇಕ ಪುಟದಲ್ಲಿ ಬರೆದು ಕಳುಹಿಸಬೇಕು. ಜತೆಗೆ ಲೇಖಕರ ಭಾವಚಿತ್ರವೂ ಇರಬೇಕು.

ಕಥೆ ಕಳುಹಿಸಬೇಕಾದ ವಿಳಾಸ

ಸಂಪಾದಕರು ‘ಉತ್ಥಾನʼ ವಾರ್ಷಿಕ ಕಥಾ ಸ್ಪರ್ಧೆ– 2025, ‘ಕೇಶವ ಶಿಲ್ಪʼ, ಕೆಂಪೇಗೌಡ ನಗರ, ಬೆಂಗಳೂರು-04 ದೂರವಾಣಿ: 7795441894 ಇ-ಮೇಲ್ ವಿಳಾಸ: utthanakathaspardhe@gmail.com

ಸ್ಪರ್ಧೆಗೆ ಸಂಬಂಧಿಸಿದ ಎಲ್ಲ ವಿಚಾರಗಳಲ್ಲೂ ವ್ಯವಸ್ಥಾಪಕರದ್ದೇ ಅಂತಿಮ ತೀರ್ಮಾನವಾಗಿರುತ್ತದೆ ಎಂದು ʼಉತ್ಥಾನʼ ದ ಸಂಪಾದಕ ಅನಿಲ್‌ ಕುಮಾರ್‌ ಮೊಳಹಳ್ಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags: 000 rupees15bengaloreKatha Competition 2025Win
SendShareTweet
Previous Post

8ನೇ ವೇತನ ಆಯೋಗ ಜಾರಿ ಯಾವಾಗ? ಕೇಂದ್ರ ಸರ್ಕಾರದಿಂದ ಮಹತ್ವದ ಸ್ಷಪ್ಟನೆ

Next Post

ಆ. 5ಕ್ಕೆ ಸಾರಿಗೆ ನೌಕರರ ಮುಷ್ಕರ | ನೌಕರರ ಮನವೊಲಿಕೆಗೆ ಇಲಾಖೆ ಯತ್ನ

Related Posts

ಪರಪ್ಪನ ಅಗ್ರಹಾರದಲ್ಲಿ ರನ್ಯಾ ರಾವ್ ಪ್ರಿಯಕರನಿಗೆ ರಾಜಾತಿಥ್ಯ | ವಿಡಿಯೋ ವೈರಲ್‌
ಬೆಂಗಳೂರು

ಪರಪ್ಪನ ಅಗ್ರಹಾರದಲ್ಲಿ ರನ್ಯಾ ರಾವ್ ಪ್ರಿಯಕರನಿಗೆ ರಾಜಾತಿಥ್ಯ | ವಿಡಿಯೋ ವೈರಲ್‌

ಸಿಮೆಂಟ್ ಮಿಕ್ಸರ್ ಲಾರಿ ಎಡವಟ್ಟು | ಮನೆ ಗೋಡೆ ಕುಸಿದು ಮಗು ಸಾವು
ಬೆಂಗಳೂರು

ಸಿಮೆಂಟ್ ಮಿಕ್ಸರ್ ಲಾರಿ ಎಡವಟ್ಟು | ಮನೆ ಗೋಡೆ ಕುಸಿದು ಮಗು ಸಾವು

ಇಂದಿನಿಂದ ಮಲ್ಲೇಶ್ವರಂನಲ್ಲಿ ಐತಿಹಾಸಿಕ ಕಡಲೆಕಾಯಿ ಪರಿಷೆ ಆರಂಭ
ಬೆಂಗಳೂರು

ಇಂದಿನಿಂದ ಮಲ್ಲೇಶ್ವರಂನಲ್ಲಿ ಐತಿಹಾಸಿಕ ಕಡಲೆಕಾಯಿ ಪರಿಷೆ ಆರಂಭ

ಕಬ್ಬು ಬೆಳೆಗಾರರ ಹೋರಾಟ ತೀವ್ರ | ಸಿಎಂ ಸಿದ್ದರಾಮಯ್ಯ ತುಮಕೂರು ಪ್ರವಾಸ ರದ್ದು! 
ಬೆಂಗಳೂರು

ಕಬ್ಬು ಬೆಳೆಗಾರರ ಹೋರಾಟ ತೀವ್ರ | ಸಿಎಂ ಸಿದ್ದರಾಮಯ್ಯ ತುಮಕೂರು ಪ್ರವಾಸ ರದ್ದು! 

ಬಲವಂತದ ಮದುವೆಗೆ ಮುಂದಾದ ಪೋಷಕರು | ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ
ಬೆಂಗಳೂರು

ಬಲವಂತದ ಮದುವೆಗೆ ಮುಂದಾದ ಪೋಷಕರು | ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

ಭ್ರಷ್ಟಚಾರ ಆರೋಪ | ಬೆಂಗಳೂರಿನ 6 RTO ಕಚೇರಿಗಳ ಮೇಲೆ ಲೋಕಾಯುಕ್ತ ರೇಡ್‌
ಬೆಂಗಳೂರು

ಭ್ರಷ್ಟಚಾರ ಆರೋಪ | ಬೆಂಗಳೂರಿನ 6 RTO ಕಚೇರಿಗಳ ಮೇಲೆ ಲೋಕಾಯುಕ್ತ ರೇಡ್‌

Next Post
ಆ. 5ಕ್ಕೆ ಸಾರಿಗೆ ನೌಕರರ ಮುಷ್ಕರ | ನೌಕರರ ಮನವೊಲಿಕೆಗೆ ಇಲಾಖೆ ಯತ್ನ

ಆ. 5ಕ್ಕೆ ಸಾರಿಗೆ ನೌಕರರ ಮುಷ್ಕರ | ನೌಕರರ ಮನವೊಲಿಕೆಗೆ ಇಲಾಖೆ ಯತ್ನ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರೋಷನ್ ಸಲ್ಡಾನ ಬಹುಕೋಟಿ ವಂಚನೆ ; 2.85 ಕೋಟಿ ಮೌಲ್ಯದ ಆಸ್ತಿಗೆ ಇ.ಡಿ ಮುಟ್ಟುಗೋಲು

ರೋಷನ್ ಸಲ್ಡಾನ ಬಹುಕೋಟಿ ವಂಚನೆ ; 2.85 ಕೋಟಿ ಮೌಲ್ಯದ ಆಸ್ತಿಗೆ ಇ.ಡಿ ಮುಟ್ಟುಗೋಲು

ಬುಲೆಟ್‌ಗೆ 650cc ಶಕ್ತಿ : ರಾಯಲ್ ಎನ್‌ಫೀಲ್ಡ್‌ನ ಐಕಾನಿಕ್ ಬೈಕ್ ಈಗ ಮತ್ತಷ್ಟು ಪವರ್‌ಫುಲ್!

ಬುಲೆಟ್‌ಗೆ 650cc ಶಕ್ತಿ : ರಾಯಲ್ ಎನ್‌ಫೀಲ್ಡ್‌ನ ಐಕಾನಿಕ್ ಬೈಕ್ ಈಗ ಮತ್ತಷ್ಟು ಪವರ್‌ಫುಲ್!

ಒನ್‌ಪ್ಲಸ್ 13 ಬೆಲೆ ಇಳಿಕೆ : ಈಗಲೇ ಖರೀದಿಸಬೇಕೇ ಅಥವಾ ಒನ್‌ಪ್ಲಸ್ 15ಗಾಗಿ ಕಾಯಬೇಕೇ?

ಒನ್‌ಪ್ಲಸ್ 13 ಬೆಲೆ ಇಳಿಕೆ : ಈಗಲೇ ಖರೀದಿಸಬೇಕೇ ಅಥವಾ ಒನ್‌ಪ್ಲಸ್ 15ಗಾಗಿ ಕಾಯಬೇಕೇ?

ಪರಪ್ಪನ ಅಗ್ರಹಾರದಲ್ಲಿ ರನ್ಯಾ ರಾವ್ ಪ್ರಿಯಕರನಿಗೆ ರಾಜಾತಿಥ್ಯ | ವಿಡಿಯೋ ವೈರಲ್‌

ಪರಪ್ಪನ ಅಗ್ರಹಾರದಲ್ಲಿ ರನ್ಯಾ ರಾವ್ ಪ್ರಿಯಕರನಿಗೆ ರಾಜಾತಿಥ್ಯ | ವಿಡಿಯೋ ವೈರಲ್‌

Recent News

ರೋಷನ್ ಸಲ್ಡಾನ ಬಹುಕೋಟಿ ವಂಚನೆ ; 2.85 ಕೋಟಿ ಮೌಲ್ಯದ ಆಸ್ತಿಗೆ ಇ.ಡಿ ಮುಟ್ಟುಗೋಲು

ರೋಷನ್ ಸಲ್ಡಾನ ಬಹುಕೋಟಿ ವಂಚನೆ ; 2.85 ಕೋಟಿ ಮೌಲ್ಯದ ಆಸ್ತಿಗೆ ಇ.ಡಿ ಮುಟ್ಟುಗೋಲು

ಬುಲೆಟ್‌ಗೆ 650cc ಶಕ್ತಿ : ರಾಯಲ್ ಎನ್‌ಫೀಲ್ಡ್‌ನ ಐಕಾನಿಕ್ ಬೈಕ್ ಈಗ ಮತ್ತಷ್ಟು ಪವರ್‌ಫುಲ್!

ಬುಲೆಟ್‌ಗೆ 650cc ಶಕ್ತಿ : ರಾಯಲ್ ಎನ್‌ಫೀಲ್ಡ್‌ನ ಐಕಾನಿಕ್ ಬೈಕ್ ಈಗ ಮತ್ತಷ್ಟು ಪವರ್‌ಫುಲ್!

ಒನ್‌ಪ್ಲಸ್ 13 ಬೆಲೆ ಇಳಿಕೆ : ಈಗಲೇ ಖರೀದಿಸಬೇಕೇ ಅಥವಾ ಒನ್‌ಪ್ಲಸ್ 15ಗಾಗಿ ಕಾಯಬೇಕೇ?

ಒನ್‌ಪ್ಲಸ್ 13 ಬೆಲೆ ಇಳಿಕೆ : ಈಗಲೇ ಖರೀದಿಸಬೇಕೇ ಅಥವಾ ಒನ್‌ಪ್ಲಸ್ 15ಗಾಗಿ ಕಾಯಬೇಕೇ?

ಪರಪ್ಪನ ಅಗ್ರಹಾರದಲ್ಲಿ ರನ್ಯಾ ರಾವ್ ಪ್ರಿಯಕರನಿಗೆ ರಾಜಾತಿಥ್ಯ | ವಿಡಿಯೋ ವೈರಲ್‌

ಪರಪ್ಪನ ಅಗ್ರಹಾರದಲ್ಲಿ ರನ್ಯಾ ರಾವ್ ಪ್ರಿಯಕರನಿಗೆ ರಾಜಾತಿಥ್ಯ | ವಿಡಿಯೋ ವೈರಲ್‌

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರೋಷನ್ ಸಲ್ಡಾನ ಬಹುಕೋಟಿ ವಂಚನೆ ; 2.85 ಕೋಟಿ ಮೌಲ್ಯದ ಆಸ್ತಿಗೆ ಇ.ಡಿ ಮುಟ್ಟುಗೋಲು

ರೋಷನ್ ಸಲ್ಡಾನ ಬಹುಕೋಟಿ ವಂಚನೆ ; 2.85 ಕೋಟಿ ಮೌಲ್ಯದ ಆಸ್ತಿಗೆ ಇ.ಡಿ ಮುಟ್ಟುಗೋಲು

ಬುಲೆಟ್‌ಗೆ 650cc ಶಕ್ತಿ : ರಾಯಲ್ ಎನ್‌ಫೀಲ್ಡ್‌ನ ಐಕಾನಿಕ್ ಬೈಕ್ ಈಗ ಮತ್ತಷ್ಟು ಪವರ್‌ಫುಲ್!

ಬುಲೆಟ್‌ಗೆ 650cc ಶಕ್ತಿ : ರಾಯಲ್ ಎನ್‌ಫೀಲ್ಡ್‌ನ ಐಕಾನಿಕ್ ಬೈಕ್ ಈಗ ಮತ್ತಷ್ಟು ಪವರ್‌ಫುಲ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat