ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ವಾಲ್ಮೀಕಿ ನಿಗಮ ಹಗರಣ | ಆರೋಪಿ ಸತ್ಯನಾರಾಯಣ ವರ್ಮಾ ವಿರುದ್ಧದ ವಿಚಾರಣಾ ಪ್ರಕ್ರಿಯೆ ರದ್ದತಿಗೆ “ಹೈ” ನಕಾರ !

September 2, 2025
Share on WhatsappShare on FacebookShare on Twitter

ಬೆಂಗಳೂರು : ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ಹಗರಣದ ಮೊದಲ ಆರೋಪಿಯಾದ ಹೈದರಾಬಾದ್‌ನ ಜಿ.ಸತ್ಯನಾರಾಯಣ ವರ್ಮಾ ವಿರುದ್ಧದ ವಿಚಾರಣಾ ನ್ಯಾಯಾಲಯದ ಪ್ರಕ್ರಿಯೆ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ 23ನೇ ಹೆಚ್ಚುವರಿ ಸಿಟಿ ಸಿವಿಲ್ ಹಾಗೂ ಸೆಷನ್ಸ್ ನ್ಯಾಯಾಲಯದ (ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಸ್ಥಾಪನೆಗೊಂಡ ವಿಶೇಷ ನ್ಯಾಯಾಲಯ) ಇಡೀ ವಿಚಾರಣಾ ಪ್ರಕ್ರಿಯೆ ರದ್ದುಪಡಿಸಬೇಕು ಎಂದು ಕೋರಿ ಸತ್ಯನಾರಾಯಣ ವರ್ಮಾ ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಪ್ರಕಟಿಸಿದ್ದು, ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದೆ.

“ನ್ಯಾಯಪೀಠದ ಆದೇಶವೇನು ?”

ಅರ್ಜಿದಾರರ ವಿರುದ್ಧ ಗಂಭೀರ ಆರೋಪಗಳಿವೆ. ಪ್ರಕರಣದ ಬಗ್ಗೆ ತನಿಖಾಧಿಕಾರಿಗಳು ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಿದ್ದಾರೆ. ಅರ್ಜಿದಾರರ ವಿರುದ್ದದ ಪ್ರಕರಣ ವಿಚಾರಣಾ ನ್ಯಾಯಾಲಯದಲ್ಲಿ ವಿಚಾರಣಾ ಹಂತದಲ್ಲಿದೆ. ಪೂರ್ಣ ಪ್ರಮಾಣದ ವಿಚಾರಣೆಗೂ ಮೊದಲೇ ಪ್ರಕರಣವನ್ನು ರದ್ದು ಕೋರಿ ಅರ್ಜಿದಾರರು ಈ ಅರ್ಜಿ ಸಲ್ಲಿಸಿದ್ದಾರೆ ಎಂದು ಹೈಕೋರ್ಟ್ ನ್ಯಾಯಪೀಠ ತನ್ನ ಆದೇಶದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದೆ.

ಅರ್ಜಿದಾರರು ಈ ಮೊದಲು ತಮ್ಮ ಬಂಧನವನ್ನು ಅಕ್ರಮವೆಂದು ಘೋಷಣೆ ಮಾಡುವಂತೆ ಕೋರಿ ಒಂದು ರಿಟ್ ಅರ್ಜಿ ಸಲ್ಲಿಸಿದ್ದರು. ಅದನ್ನು ಹೈಕೋರ್ಟ್‌ ಮತ್ತೊಂದು ನ್ಯಾಯಪೀಠ ವಜಾಗೊಳಿಸಿ ಆದೇಶಿಸಿತ್ತು. ಅದಾದ ಒಂದು ವಾರ ನಂತರ ಈ ಅರ್ಜಿ ಸಲ್ಲಿಕೆ ಆಗಿದೆ. ಒಂದು ಅರ್ಜಿಯಲ್ಲಿ ಪರಿಹಾರ ದೊರಕದಿದ್ದರೆ, ಬೇರೆ ಅಂಶಗಳನ್ನು ಹುಡುಕಿ ಮತ್ತೊಂದು ಹೊಸ ಅರ್ಜಿ ಸಲ್ಲಿಸುತ್ತಾ ಕಾನೂನು ದುರುಪಯೋಗ ಮಾಡಿಕೊಳ್ಳಲಾಗಿದೆ. ಅರ್ಜಿದಾರರ ಈ ನಡೆಯನ್ನು ಒಪ್ಪಲು ಸಾಧ್ಯವಿಲ್ಲ. ವಿಚಾರಣಾ ನ್ಯಾಯಾಲಯ ವಿಚಾರಣೆ ಮುಂದುವರಿಯಬೇಕಿದೆ ಎಂದು ತಿಳಿಸಿರುವ ಹೈಕೋರ್ಟ್, ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದೆ.

Tags: "HI" rejectscancellationSatyanarayana Vermatrial processValmiki Corporation Scam
SendShareTweet
Previous Post

ಸರ್ಕಾರಿ ಆಸ್ಪತ್ರೆಯ ಮೂಟೆಗಟ್ಟಲೆ ಔಷಧಿಗಳು ತಿಪ್ಪೆ ಗುಂಡಿಗೆ | ತನಿಖೆಗೆ ಗ್ರಾಮಾಸ್ಥರ ಆಗ್ರಹ

Next Post

ಕೇಂದ್ರ ಸರ್ಕಾರದ NHSRCLನಲ್ಲಿ 36 ಪೋಸ್ಟ್ ಖಾಲಿ: 1.6 ಲಕ್ಷ ರೂ. ಸ್ಯಾಲರಿ

Related Posts

ಬೆಂಗಳೂರು ಮತದಾರರ ಪಟ್ಟಿಯಿಂದ ಪ್ರಕಾಶ್ ರಾಜ್ ಹೆಸರು ಡಿಲೀಟ್ : SIR ವಿರುದ್ಧ ನಟ ಆಕ್ರೋಶ!
ಸಿನಿಮಾ-ಮನರಂಜನೆ

ಬೆಂಗಳೂರು ಮತದಾರರ ಪಟ್ಟಿಯಿಂದ ಪ್ರಕಾಶ್ ರಾಜ್ ಹೆಸರು ಡಿಲೀಟ್ : SIR ವಿರುದ್ಧ ನಟ ಆಕ್ರೋಶ!

ಕಾಂಗ್ರೆಸ್ ಪಾಳಯದಲ್ಲಿ ಅಸಮಾಧಾನ ಸ್ಫೋಟ ; ಸಿದ್ದರಾಮಯ್ಯ ಮೌನಕ್ಕೆ ಜಾರಿದ್ಯಾಕೆ?
ರಾಜಕೀಯ

ಕಾಂಗ್ರೆಸ್ ಪಾಳಯದಲ್ಲಿ ಅಸಮಾಧಾನ ಸ್ಫೋಟ ; ಸಿದ್ದರಾಮಯ್ಯ ಮೌನಕ್ಕೆ ಜಾರಿದ್ಯಾಕೆ?

ಮದುವೆಗೂ ಮುನ್ನ ದಾಂಪತ್ಯ ಜೀವನದ ಅರಿವು ; ಮಹಿಳಾ ಆಯೋಗದಿಂದ ‘ಕೂಡಿ ಬಾಳೋಣ’ ಯೋಜನೆ ಜಾರಿ!
ರಾಜ್ಯ

ಮದುವೆಗೂ ಮುನ್ನ ದಾಂಪತ್ಯ ಜೀವನದ ಅರಿವು ; ಮಹಿಳಾ ಆಯೋಗದಿಂದ ‘ಕೂಡಿ ಬಾಳೋಣ’ ಯೋಜನೆ ಜಾರಿ!

ಸಚಿವ ಸ್ಥಾನ ಸಿಗದೆ ಅಸಮಾಧಾನ ; ಮಹದೇವಪ್ಪ ನಿವಾಸದಲ್ಲಿ ಆಕಾಂಕ್ಷಿಗಳ ರಹಸ್ಯ ಸಭೆ!
ರಾಜಕೀಯ

ಸಚಿವ ಸ್ಥಾನ ಸಿಗದೆ ಅಸಮಾಧಾನ ; ಮಹದೇವಪ್ಪ ನಿವಾಸದಲ್ಲಿ ಆಕಾಂಕ್ಷಿಗಳ ರಹಸ್ಯ ಸಭೆ!

ಉಡುಪಿಯಲ್ಲಿ ‘ಜೈಲ್ ಭರೋ’ ಪ್ರತಿಭಟನೆ : ರಸ್ತೆ ತಡೆದ ಕಾರ್ಯಕರ್ತರು ಪೊಲೀಸ್ ವಶಕ್ಕೆ!
ಉಡುಪಿ

ಉಡುಪಿಯಲ್ಲಿ ‘ಜೈಲ್ ಭರೋ’ ಪ್ರತಿಭಟನೆ : ರಸ್ತೆ ತಡೆದ ಕಾರ್ಯಕರ್ತರು ಪೊಲೀಸ್ ವಶಕ್ಕೆ!

ಸಾರ್ವಜನಿಕವಾಗಿ ಖಡ್ಗ ಪ್ರದರ್ಶನ ಆರೋಪ : ಸಚಿವ ಲಕ್ಷ್ಮಣ್‌ ಸವದಿ ವಿರುದ್ಧ ರಾಜ್ಯಪಾಲರಿಗೆ ದಿನೇಶ್‌ ಕಲ್ಲಹಳ್ಳಿ ದೂರು!
ಬೆಂಗಳೂರು

ಸಾರ್ವಜನಿಕವಾಗಿ ಖಡ್ಗ ಪ್ರದರ್ಶನ ಆರೋಪ : ಸಚಿವ ಲಕ್ಷ್ಮಣ್‌ ಸವದಿ ವಿರುದ್ಧ ರಾಜ್ಯಪಾಲರಿಗೆ ದಿನೇಶ್‌ ಕಲ್ಲಹಳ್ಳಿ ದೂರು!

Next Post
ಕೇಂದ್ರ ಸರ್ಕಾರದ NHSRCLನಲ್ಲಿ 36 ಪೋಸ್ಟ್ ಖಾಲಿ: 1.6 ಲಕ್ಷ ರೂ. ಸ್ಯಾಲರಿ

ಕೇಂದ್ರ ಸರ್ಕಾರದ NHSRCLನಲ್ಲಿ 36 ಪೋಸ್ಟ್ ಖಾಲಿ: 1.6 ಲಕ್ಷ ರೂ. ಸ್ಯಾಲರಿ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಸರ್ಫರಾಜ್ ಕಂಬ್ಯಾಕ್ ; ಶಾಯರಿ ಮೂಲಕ ಸಂಭ್ರಮಿಸಿದ ತಂದೆ ನೌಶಾದ್!

ಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಸರ್ಫರಾಜ್ ಕಂಬ್ಯಾಕ್ ; ಶಾಯರಿ ಮೂಲಕ ಸಂಭ್ರಮಿಸಿದ ತಂದೆ ನೌಶಾದ್!

ಕೃಷಿ ಇಲಾಖೆಯಲ್ಲಿ 12 ಹುದ್ದೆಗಳ ನೇಮಕಾತಿ : ಡಿಗ್ರಿ, ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಅವಕಾಶ

ಕೃಷಿ ಇಲಾಖೆಯಲ್ಲಿ 12 ಹುದ್ದೆಗಳ ನೇಮಕಾತಿ : ಡಿಗ್ರಿ, ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಅವಕಾಶ

ಸಂಸತ್ತಿನ ಅಂಗಳದಲ್ಲಿ ಹೈಡ್ರಾಮಾ : ಆಡಳಿತ-ಪ್ರತಿಪಕ್ಷಗಳಿಂದ ಪರಸ್ಪರ ಪ್ರತಿಭಟನೆ.. ಘೋಷಣೆ!

ಸಂಸತ್ತಿನ ಅಂಗಳದಲ್ಲಿ ಹೈಡ್ರಾಮಾ : ಆಡಳಿತ-ಪ್ರತಿಪಕ್ಷಗಳಿಂದ ಪರಸ್ಪರ ಪ್ರತಿಭಟನೆ.. ಘೋಷಣೆ!

ಬೆಂಗಳೂರು ಮತದಾರರ ಪಟ್ಟಿಯಿಂದ ಪ್ರಕಾಶ್ ರಾಜ್ ಹೆಸರು ಡಿಲೀಟ್ : SIR ವಿರುದ್ಧ ನಟ ಆಕ್ರೋಶ!

ಬೆಂಗಳೂರು ಮತದಾರರ ಪಟ್ಟಿಯಿಂದ ಪ್ರಕಾಶ್ ರಾಜ್ ಹೆಸರು ಡಿಲೀಟ್ : SIR ವಿರುದ್ಧ ನಟ ಆಕ್ರೋಶ!

Recent News

ಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಸರ್ಫರಾಜ್ ಕಂಬ್ಯಾಕ್ ; ಶಾಯರಿ ಮೂಲಕ ಸಂಭ್ರಮಿಸಿದ ತಂದೆ ನೌಶಾದ್!

ಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಸರ್ಫರಾಜ್ ಕಂಬ್ಯಾಕ್ ; ಶಾಯರಿ ಮೂಲಕ ಸಂಭ್ರಮಿಸಿದ ತಂದೆ ನೌಶಾದ್!

ಕೃಷಿ ಇಲಾಖೆಯಲ್ಲಿ 12 ಹುದ್ದೆಗಳ ನೇಮಕಾತಿ : ಡಿಗ್ರಿ, ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಅವಕಾಶ

ಕೃಷಿ ಇಲಾಖೆಯಲ್ಲಿ 12 ಹುದ್ದೆಗಳ ನೇಮಕಾತಿ : ಡಿಗ್ರಿ, ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಅವಕಾಶ

ಸಂಸತ್ತಿನ ಅಂಗಳದಲ್ಲಿ ಹೈಡ್ರಾಮಾ : ಆಡಳಿತ-ಪ್ರತಿಪಕ್ಷಗಳಿಂದ ಪರಸ್ಪರ ಪ್ರತಿಭಟನೆ.. ಘೋಷಣೆ!

ಸಂಸತ್ತಿನ ಅಂಗಳದಲ್ಲಿ ಹೈಡ್ರಾಮಾ : ಆಡಳಿತ-ಪ್ರತಿಪಕ್ಷಗಳಿಂದ ಪರಸ್ಪರ ಪ್ರತಿಭಟನೆ.. ಘೋಷಣೆ!

ಬೆಂಗಳೂರು ಮತದಾರರ ಪಟ್ಟಿಯಿಂದ ಪ್ರಕಾಶ್ ರಾಜ್ ಹೆಸರು ಡಿಲೀಟ್ : SIR ವಿರುದ್ಧ ನಟ ಆಕ್ರೋಶ!

ಬೆಂಗಳೂರು ಮತದಾರರ ಪಟ್ಟಿಯಿಂದ ಪ್ರಕಾಶ್ ರಾಜ್ ಹೆಸರು ಡಿಲೀಟ್ : SIR ವಿರುದ್ಧ ನಟ ಆಕ್ರೋಶ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಸರ್ಫರಾಜ್ ಕಂಬ್ಯಾಕ್ ; ಶಾಯರಿ ಮೂಲಕ ಸಂಭ್ರಮಿಸಿದ ತಂದೆ ನೌಶಾದ್!

ಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಸರ್ಫರಾಜ್ ಕಂಬ್ಯಾಕ್ ; ಶಾಯರಿ ಮೂಲಕ ಸಂಭ್ರಮಿಸಿದ ತಂದೆ ನೌಶಾದ್!

ಕೃಷಿ ಇಲಾಖೆಯಲ್ಲಿ 12 ಹುದ್ದೆಗಳ ನೇಮಕಾತಿ : ಡಿಗ್ರಿ, ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಅವಕಾಶ

ಕೃಷಿ ಇಲಾಖೆಯಲ್ಲಿ 12 ಹುದ್ದೆಗಳ ನೇಮಕಾತಿ : ಡಿಗ್ರಿ, ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಅವಕಾಶ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat