ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ವರುಣನ ಆರ್ಭಟ.. ಹಲವೆಡೆ ವಾಹನ ಸಂಚಾರ ಅಸ್ತವ್ಯಸ್ಥ!

May 4, 2026
Share on WhatsappShare on FacebookShare on Twitter

ಬೆಂಗಳೂರು : ಸಿಲಿಕಾನ್​ ಸಿಟಿಯಲ್ಲಿ ಇಂದು ಬೆಳ್ಳಂ ಬೆಳಗ್ಗೆಯೇ ಮಳೆಯಾಗಿದೆ. ನಗರದ ವಿವಿಧೆಡೆ ಜೋರು ಮಳೆಯಾಗಿದ್ದು, ಹಲವೆಡೆ ವಾಹನ ಸವಾರರು ಪರದಾಡುವಂತಾಗಿದೆ. ಮೆಜೆಸ್ಟಿಕ್, ಕೆಆರ್ ಮಾರುಕಟ್ಟೆ, ಶಾಂತಿನಗರ, ಯಶವಂತಪುರ, ಮಲ್ಲೇಶ್ವರ, ರಾಜಾಜಿನಗರ, ಮಹಾಲಕ್ಷ್ಮಿ ಲೇಔಟ್, ನಂದಿನಿ ಲೇಔಟ್ ಸುತ್ತಮುತ್ತ ಧಾರಾಕಾರ ಮಳೆ ಸುರಿದಿದೆ.

ಕೆಆರ್ ಮಾರುಕಟ್ಟೆಯಲ್ಲಿ ಬೆಳಗ್ಗಿನ ವ್ಯಾಪಾರ ಜೋರಾಗಿದ್ದಲೇ ಏಕಾಏಕಿ ಭಾರಿ ಮಳೆ ಸುರಿದಿದ್ದರಿಂದ ಅವಾಂತರ ಸೃಷ್ಟಿಯಾಗಿದೆ ಎಂದು ತಿಳಿದುಬಂದಿದೆ. ಏತನ್ಮಧ್ಯೆ, ಬೆಂಗಳೂರಿನಲ್ಲಿ ಮುಂದಿನ 3 ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಿಗೆ 3 ದಿನ ಮಳೆ ಅಲರ್ಟ್

ಬೆಂಗಳೂರಿನಲ್ಲಿ ಮುಂದಿನ ಮೂರು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಗರದ ವಿವಿಧ ಭಾಗಗಳಲ್ಲಿ ಸಂಜೆ ಅಥವಾ ರಾತ್ರಿಯ ಅವಧಿಯಲ್ಲಿ ಮಳೆಯಾಗುವ ನಿರೀಕ್ಷೆಯಿದೆ.

ಮಳೆ ಮುನ್ಸೂಚನೆ ವಿವರ

  • ಮೇ 4 ಮತ್ತು 5 ರಂದು ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿ ವೇಳೆಗೆ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದೆ.
  • ಮಳೆಯ ಸಮಯದಲ್ಲಿ ಗಂಟೆಗೆ ಸುಮಾರು 30-40 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಕೇಂದ್ರ ತಿಳಿಸಿದೆ.
  • ನಗರದ ಗರಿಷ್ಠ ತಾಪಮಾನವು 35 ಡಿಗ್ರಿ ಸೆಲ್ಶಿಯಸ್​ನಿಂದ 36 ಡಿಗ್ರಿ ಸೆಲ್ಶಿಯಸ್​ ಆಸುಪಾಸಿನಲ್ಲಿರಲಿದ್ದು, ಕನಿಷ್ಠ ತಾಪಮಾನವು 23 ಡಿಗ್ರಿ ಸೆಲ್ಶಿಯಸ್​ ಇರಲಿದೆ.
  • ದಕ್ಷಿಣ ಒಳನಾಡಿನ ರಾಮನಗರ, ಮೈಸೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಮೇ 5 ರಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದನ್ನೂ ಓದಿ : ಇಂದು ಪಂಚರಾಜ್ಯ ಚುನಾವಣೆ ಫಲಿತಾಂಶ – ಯಾರಿಗೆ ಒಲಿಯಲಿದ್ದಾಳೆ ವಿಜಯಲಕ್ಷ್ಮಿ?

Tags: bengaloreKarnataka News beat
SendShareTweet
Previous Post

ಇಂದು ಪಂಚರಾಜ್ಯ ಚುನಾವಣೆ ಫಲಿತಾಂಶ – ಯಾರಿಗೆ ಒಲಿಯಲಿದ್ದಾಳೆ ವಿಜಯಲಕ್ಷ್ಮಿ?

Next Post

ದಾವಣಗೆರೆ ಬೈ ಎಲೆಕ್ಷನ್‌ ಫಲಿತಾಂಶ – ಮತ ಎಣಿಕೆ ಆರಂಭ.. ಯಾರಿಗೆ ಮುನ್ನಡೆ?

Related Posts

ಮೈ-ಬೆಂ ಎಕ್ಸ್‌‍‌ಪ್ರೆಸ್‌ವೇನಲ್ಲಿ ಎಳನೀರು ತುಂಬಿದ್ದ ಪಿಕಪ್ ಪಲ್ಟಿ.. ಭಯಾನಕ ವಿಡಿಯೋ ಸೆರೆ!
ಮಂಡ್ಯ

ಮೈ-ಬೆಂ ಎಕ್ಸ್‌‍‌ಪ್ರೆಸ್‌ವೇನಲ್ಲಿ ಎಳನೀರು ತುಂಬಿದ್ದ ಪಿಕಪ್ ಪಲ್ಟಿ.. ಭಯಾನಕ ವಿಡಿಯೋ ಸೆರೆ!

ದಾವಣಗೆರೆ ಬೈ ಎಲೆಕ್ಷನ್‌ ಫಲಿತಾಂಶ – ಮತ ಎಣಿಕೆ ಆರಂಭ.. ಯಾರಿಗೆ ಮುನ್ನಡೆ?
ದಾವಣಗೆರೆ

ದಾವಣಗೆರೆ ಬೈ ಎಲೆಕ್ಷನ್‌ ಫಲಿತಾಂಶ – ಮತ ಎಣಿಕೆ ಆರಂಭ.. ಯಾರಿಗೆ ಮುನ್ನಡೆ?

ದಾವಣಗೆರೆ ದಕ್ಷಿಣ, ಬಾಗಲಕೋಟೆ ಬೈ ಎಲೆಕ್ಷನ್‌ ಫಲಿತಾಂಶಕ್ಕೆ ಕ್ಷಣಗಣನೆ – ಯಾರಿಗೆ ವಿಜಯ ಮಾಲೆ?
ಬಾಗಲಕೋಟೆ

ದಾವಣಗೆರೆ ದಕ್ಷಿಣ, ಬಾಗಲಕೋಟೆ ಬೈ ಎಲೆಕ್ಷನ್‌ ಫಲಿತಾಂಶಕ್ಕೆ ಕ್ಷಣಗಣನೆ – ಯಾರಿಗೆ ವಿಜಯ ಮಾಲೆ?

ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಬುಕ್ಕಿ ಅರೆಸ್ಟ್‌!
ಬೆಳಗಾವಿ

ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಬುಕ್ಕಿ ಅರೆಸ್ಟ್‌!

ಸಿನಿಮಾ ಸ್ಟೈಲ್‌ನಲ್ಲಿ ಬೆನ್ನಟ್ಟಿ ಕಳ್ಳರನ್ನು ಹಿಡಿದ ಗ್ರಾಮಸ್ಥರು!
ಚಾಮರಾಜನಗರ

ಸಿನಿಮಾ ಸ್ಟೈಲ್‌ನಲ್ಲಿ ಬೆನ್ನಟ್ಟಿ ಕಳ್ಳರನ್ನು ಹಿಡಿದ ಗ್ರಾಮಸ್ಥರು!

ಗಂಡ-ಹೆಂಡತಿ ಜಗಳದಲ್ಲಿ ಇಬ್ಬರು ಮಕ್ಕಳ ದಾರುಣ ಸಾವು!
ಬೆಂಗಳೂರು

ಗಂಡ-ಹೆಂಡತಿ ಜಗಳದಲ್ಲಿ ಇಬ್ಬರು ಮಕ್ಕಳ ದಾರುಣ ಸಾವು!

Next Post
ದಾವಣಗೆರೆ ಬೈ ಎಲೆಕ್ಷನ್‌ ಫಲಿತಾಂಶ – ಮತ ಎಣಿಕೆ ಆರಂಭ.. ಯಾರಿಗೆ ಮುನ್ನಡೆ?

ದಾವಣಗೆರೆ ಬೈ ಎಲೆಕ್ಷನ್‌ ಫಲಿತಾಂಶ - ಮತ ಎಣಿಕೆ ಆರಂಭ.. ಯಾರಿಗೆ ಮುನ್ನಡೆ?

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬಂಗಾಳ, ಅಸ್ಸಾಂ, ಪುದುಚೇರಿಯಲ್ಲಿ ಬಿಜೆಪಿಗೆ ಭಾರಿ ಮುನ್ನಡೆ : ಇಲ್ಲಿದೆ ಫುಲ್ ಡಿಟೇಲ್ಸ್!

ಬಂಗಾಳ, ಅಸ್ಸಾಂ, ಪುದುಚೇರಿಯಲ್ಲಿ ಬಿಜೆಪಿಗೆ ಭಾರಿ ಮುನ್ನಡೆ : ಇಲ್ಲಿದೆ ಫುಲ್ ಡಿಟೇಲ್ಸ್!

ಮೈ-ಬೆಂ ಎಕ್ಸ್‌‍‌ಪ್ರೆಸ್‌ವೇನಲ್ಲಿ ಎಳನೀರು ತುಂಬಿದ್ದ ಪಿಕಪ್ ಪಲ್ಟಿ.. ಭಯಾನಕ ವಿಡಿಯೋ ಸೆರೆ!

ಮೈ-ಬೆಂ ಎಕ್ಸ್‌‍‌ಪ್ರೆಸ್‌ವೇನಲ್ಲಿ ಎಳನೀರು ತುಂಬಿದ್ದ ಪಿಕಪ್ ಪಲ್ಟಿ.. ಭಯಾನಕ ವಿಡಿಯೋ ಸೆರೆ!

ಇಂದು‌ ನಟ ದರ್ಶನ್ ಪಾಲಿಗೆ ಮಹತ್ವದ ದಿನ.. ಸುಪ್ರೀಂ ಕೋರ್ಟ್‌ನಲ್ಲಿ ಭವಿಷ್ಯ ನಿರ್ಧಾರ!

ಇಂದು‌ ನಟ ದರ್ಶನ್ ಪಾಲಿಗೆ ಮಹತ್ವದ ದಿನ.. ಸುಪ್ರೀಂ ಕೋರ್ಟ್‌ನಲ್ಲಿ ಭವಿಷ್ಯ ನಿರ್ಧಾರ!

ದಾವಣಗೆರೆ ಬೈ ಎಲೆಕ್ಷನ್‌ ಫಲಿತಾಂಶ – ಮತ ಎಣಿಕೆ ಆರಂಭ.. ಯಾರಿಗೆ ಮುನ್ನಡೆ?

ದಾವಣಗೆರೆ ಬೈ ಎಲೆಕ್ಷನ್‌ ಫಲಿತಾಂಶ – ಮತ ಎಣಿಕೆ ಆರಂಭ.. ಯಾರಿಗೆ ಮುನ್ನಡೆ?

Recent News

ಬಂಗಾಳ, ಅಸ್ಸಾಂ, ಪುದುಚೇರಿಯಲ್ಲಿ ಬಿಜೆಪಿಗೆ ಭಾರಿ ಮುನ್ನಡೆ : ಇಲ್ಲಿದೆ ಫುಲ್ ಡಿಟೇಲ್ಸ್!

ಬಂಗಾಳ, ಅಸ್ಸಾಂ, ಪುದುಚೇರಿಯಲ್ಲಿ ಬಿಜೆಪಿಗೆ ಭಾರಿ ಮುನ್ನಡೆ : ಇಲ್ಲಿದೆ ಫುಲ್ ಡಿಟೇಲ್ಸ್!

ಮೈ-ಬೆಂ ಎಕ್ಸ್‌‍‌ಪ್ರೆಸ್‌ವೇನಲ್ಲಿ ಎಳನೀರು ತುಂಬಿದ್ದ ಪಿಕಪ್ ಪಲ್ಟಿ.. ಭಯಾನಕ ವಿಡಿಯೋ ಸೆರೆ!

ಮೈ-ಬೆಂ ಎಕ್ಸ್‌‍‌ಪ್ರೆಸ್‌ವೇನಲ್ಲಿ ಎಳನೀರು ತುಂಬಿದ್ದ ಪಿಕಪ್ ಪಲ್ಟಿ.. ಭಯಾನಕ ವಿಡಿಯೋ ಸೆರೆ!

ಇಂದು‌ ನಟ ದರ್ಶನ್ ಪಾಲಿಗೆ ಮಹತ್ವದ ದಿನ.. ಸುಪ್ರೀಂ ಕೋರ್ಟ್‌ನಲ್ಲಿ ಭವಿಷ್ಯ ನಿರ್ಧಾರ!

ಇಂದು‌ ನಟ ದರ್ಶನ್ ಪಾಲಿಗೆ ಮಹತ್ವದ ದಿನ.. ಸುಪ್ರೀಂ ಕೋರ್ಟ್‌ನಲ್ಲಿ ಭವಿಷ್ಯ ನಿರ್ಧಾರ!

ದಾವಣಗೆರೆ ಬೈ ಎಲೆಕ್ಷನ್‌ ಫಲಿತಾಂಶ – ಮತ ಎಣಿಕೆ ಆರಂಭ.. ಯಾರಿಗೆ ಮುನ್ನಡೆ?

ದಾವಣಗೆರೆ ಬೈ ಎಲೆಕ್ಷನ್‌ ಫಲಿತಾಂಶ – ಮತ ಎಣಿಕೆ ಆರಂಭ.. ಯಾರಿಗೆ ಮುನ್ನಡೆ?

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬಂಗಾಳ, ಅಸ್ಸಾಂ, ಪುದುಚೇರಿಯಲ್ಲಿ ಬಿಜೆಪಿಗೆ ಭಾರಿ ಮುನ್ನಡೆ : ಇಲ್ಲಿದೆ ಫುಲ್ ಡಿಟೇಲ್ಸ್!

ಬಂಗಾಳ, ಅಸ್ಸಾಂ, ಪುದುಚೇರಿಯಲ್ಲಿ ಬಿಜೆಪಿಗೆ ಭಾರಿ ಮುನ್ನಡೆ : ಇಲ್ಲಿದೆ ಫುಲ್ ಡಿಟೇಲ್ಸ್!

ಮೈ-ಬೆಂ ಎಕ್ಸ್‌‍‌ಪ್ರೆಸ್‌ವೇನಲ್ಲಿ ಎಳನೀರು ತುಂಬಿದ್ದ ಪಿಕಪ್ ಪಲ್ಟಿ.. ಭಯಾನಕ ವಿಡಿಯೋ ಸೆರೆ!

ಮೈ-ಬೆಂ ಎಕ್ಸ್‌‍‌ಪ್ರೆಸ್‌ವೇನಲ್ಲಿ ಎಳನೀರು ತುಂಬಿದ್ದ ಪಿಕಪ್ ಪಲ್ಟಿ.. ಭಯಾನಕ ವಿಡಿಯೋ ಸೆರೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat