ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಧರ್ಮ-ಸನಾತನ

ಈ ಪ್ರದೇಶದಲ್ಲಿ ಇಂದಿಗೂ ವಾಯು ತಪಸ್ಸು ಮಾಡ್ತಿದಾನೆ! ಈ ದೇವಸ್ಥಾನದ ದರ್ಶನ ಮಾಡಿದವರಿಗೆ ಸಕಲವೂ ಪ್ರಾಪ್ತಿ!

December 17, 2024
Share on WhatsappShare on FacebookShare on Twitter

ಇಲ್ಲಿ ಗಾಳಿಯ ವೇಗ ಬೇರೆ ಪ್ರದೇಶಗಳಿಗೆ ಹೋಲಿಸಿದ್ರೆ, ಕಡಿಮೆ ಪ್ರಮಾಣದಲ್ಲಿ ಇರುತ್ತೆ. ಈ ಪ್ರದೇಶದಲ್ಲಿ ಇವತ್ತಿಗೂ ಕೂಡ ವಾಯು ತಪಸ್ಸು ಮಾಡ್ತಾ ಇದ್ದಾನೆ. ಇದೇ ಕಾರಣಕ್ಕೆ ದೇವಾಲಯದ ಸುತ್ತ ವಾಯುವಿನ ಅರ್ಭಟ ಇರುವುದಿಲ್ಲ ಎನ್ನುವ ನಂಬಿಕೆ ಇದೆ. ನಾವು ಹೇಳ್ತಾ ಇರೋ ಪ್ರದೇಶ ಎಲ್ಲಿದೆ..? ಯಾವ ಕ್ಷೇತ್ರದ ಬಗ್ಗೆ ಹೇಳ್ತಾ ಇದಾರೆ ಅನ್ನೋ ಕುತೂಹಲ ನಿಮ್ಮಲ್ಲಿ ಈಗಾಗಲೇ ಮೂಡಿರುತ್ತೆ. ಸೋ ವೇಟ್ ಅ ಮಿನಟ್. ನಾವು ಹೇಳೋಕೆ ಹೊರಟಿರೋದು ಶ್ರೀ ಕ್ಷೇತ್ರ ಕಾಳಹಸ್ತಿಯ ಬಗ್ಗೆ.

ಕಾಳಹಸ್ತಿ ದೇವಾಲಯದ ಬಗ್ಗೆ ನೀವು ಕೇಳಿರಬಹುದು. ಸಾಮಾನ್ಯವಾಗಿ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಹೋದವರು ಕಾಳಹಸ್ತಿಯ ದರ್ಶನ ಮಾಡುತ್ತಾರೆ. ಇದೊಂದು ಪ್ರಾಚೀನ ದೇವಾಲಯವಾಗಿದ್ದು, ಪಾಪ ನಿವಾರರಣೆಗೆ ಕೊನೆಯದಾಗಿ ಈ ದೇವಾಲಯವನ್ನು ಭೇಟಿ ನೀಡುತ್ತಾರೆ. ಶ್ರೀಕಾಳಹಸ್ತಿ ಪದವು ಶ್ರೀ, ಕಾಳ ಮತ್ತು ಹಸ್ತಿ ಎಂಬ ಮೂರು ಪದಗಳ ಸಂಯೋಜನೆಯಿಂದ ಅದರ ಹೆಸರನ್ನು ಪಡೆದುಕೊಂಡಿದೆ. ಶ್ರೀ ಎಂಬ ಪದವು ಜೇಡ, ಹಾವುಗಳಿಗೆ ಕಾಳ ಮತ್ತು ಆನೆಗೆ ಹಸ್ತಿ ಎಂದು ಸೂಚಿಸುತ್ತದೆ. ಈ ಮೂರೂ ಪ್ರಾಣಿಗಳು ಶಿವನನ್ನು ಪ್ರಾರ್ಥಿಸಿ ಈ ಸ್ಥಳದಲ್ಲಿ ಮೋಕ್ಷವನ್ನು ಪಡೆದಿವೆ ಎಂದು ತಿಳಿದುಬಂದಿದೆ ಮತ್ತು ಈ ಮೂರು ಪ್ರಾಣಿಗಳನ್ನು ಚಿತ್ರಿಸುವ ಪ್ರತಿಮೆಯನ್ನು ಮುಖ್ಯ ದೇವಾಲಯದ ಮುಂದೆ ಇರಿಸಲಾಗಿದೆ.

ಕಾಳಹಸ್ತಿ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ಸುವರ್ಣಮುಖಿ ನದೀತೀರದಲ್ಲಿರುವ ಪ್ರಮುಖ ಶೈವ ಯಾತ್ರಾಸ್ಥಳ. ದಕ್ಷಿಣ ಕೈಲಾಸವೆಂದು ಪ್ರಸಿದ್ಧವಾಗಿದೆ. ಇದರ ಬಳಿಯಲ್ಲಿರುವ ಬೆಟ್ಟಕ್ಕೆ ಕೈಲಾಸಗಿರಿಯೆಂದು ಹೆಸರು. ಕಾಳಹಸ್ತಿ ಪ್ರದೇಶ ಸಾತವಾಹನ, ಪಲ್ಲವ, ಚೋಳ ಮತ್ತು ವಿಜಯನಗರ ಸಾಮ್ರಾಜ್ಯಗಳ ಭಾಗವಾಗಿತ್ತು.

ಸಾತವಾಹನರ ಆಳ್ವಿಕೆಯ ಕಾಲದಲ್ಲಿ ಬಹುಶಃ ಇಲ್ಲಿ ಮರಮುಟ್ಟುಗಳಿಂದ ಚಿಕ್ಕ ಗುಡಿಯೊಂದನ್ನು ನಿಲ್ಲಿಸಿ, ಲಿಂಗವನ್ನು ಸ್ಥಾಪಿಸಿದ್ದಿರಬಹುದೆಂದು ಊಹಿಸಲಾಗಿದೆ. ಅನಂತರ ಕಾಳಹಸ್ತಿ ತೊಂಡಮಂಡಲದ ಪಲ್ಲವರ ಅಧೀನಕ್ಕೆ ಬಂತು. ವಾಸ್ತು ಮತ್ತು ಶಿಲ್ಪಶೈಲಿಯ ಆಧಾರದ ಮೇಲೆ ಪಲ್ಲವರ ಕಾಲದಲ್ಲಿ ಪ್ರಥಮವಾಗಿ ಶಿಲೆಯಿಂದ ಈ ದೇವಾಲಯದ ಕೆಲವು ಭಾಗಗಳು ನಿರ್ಮಿತವಾಗಿರಬಹುದು. ಪಂಚಮುಖ ದೇವಾಲಯ ಹಾಗೂ ಶಿವ ಮತ್ತಿತರ ವಿಗ್ರಹಗಳಿಗೂ ಮಹಾಬಲಿಪುರಂ ದೇವಾಲಯಗಳು ಮತ್ತು ವಿಗ್ರಹಗಳಿಗೂ ಹೆಚ್ಚು ಹೋಲಿಕೆ ಕಂಡುಬರುತ್ತದೆ.ಆದರೂ ಪಲ್ಲವರ ಕಾಲದ ಶಾಸನಗಳು ಇಲ್ಲಿ ದೊರೆತಿಲ್ಲ.

ಕಾಳಹಸ್ತಿಯು ಪ್ರವಾಸಿಗರಿಗೆ ಮತ್ತು ಭಕ್ತರಿಗೆ ದೈವಿಕ ಪ್ರಯಾಣದ ಅನುಭವವನ್ನು ನೀಡುತ್ತವೆ. ಕಾಳಹಸ್ತಿಯ ಅತ್ಯಂತ ಪ್ರಸಿದ್ಧ ದೇವಾಲಯಗಳಲ್ಲಿ ಶ್ರೀ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ, ಭಾರದ್ವಾಜ ತೀರ್ಥಂ, ಕಾಳಹಸ್ತಿ ದೇವಸ್ಥಾನ ಮತ್ತು ಶ್ರೀ ದುರ್ಗಾ ದೇವಾಲಯಗಳಿವೆ.

ಸಾಮಾನ್ಯವಾಗಿ ಕಾಳಹಸ್ತಿ ದೇವಸ್ಥಾನವನ್ನು ಭೇಟಿ ಮಾಡಲು ಹೋದಾಗ ಹಲವಾರು ದೇವಾಲಯವನ್ನು ಭೇಟಿ ನೀಡುತ್ತಾರೆ. ಆದರೆ ನೀವು ಕಾಳಹಸ್ತಿ ದೇವಸ್ಥಾನವನ್ನು ಭೇಟಿ ಮಾಡಿದ ಮೇಲೆ ಬೇರೆ ಯಾವುದೇ ದೇವಸ್ಥಾನಕ್ಕೆ ಭೇಟಿ ನೀಡಬಾರದು ಒಂದು ವೇಳೆ ಹಾಗೇನಾದರೂ ಭೇಟಿ ನೀಡಿದ್ದಲ್ಲಿ ದಾರಿದ್ರ್ಯ ನಿಮ್ಮ ಬೆನ್ನು ಹತ್ತುತ್ತಂತೆ. ಕೊನೆಯದಾಗಿ ಕಾಳಹಸ್ತಿ ದೇವಸ್ಥಾನಕ್ಕೆ ಹೋಗಿ ಪಾಪಗಳನ್ನು ಬಿಟ್ಟು ಮನೆಗೆ ಹಿಂದಿರುಗಬೇಕಂತೆ. ಹಾಗಾಗಿ ಹೆಚ್ಚಿನವರು ಬೇರೆ ಯಾವುದೇ ದೇವಾಲಯಕ್ಕೆ ಭೇಟಿ ನೀಡುವುದಿಲ್ಲ.
ಈ ಪ್ರದೇಶದಲ್ಲಿ ಇಂದಿಗೂ ವಾಯು ತಪಸ್ಸು ಮಾಡ್ತಿದಾನೆ! ಈ ದೇವಸ್ಥಾನದ ದರ್ಶನ ಮಾಡಿದವರಿಗೆ ಸಕಲವೂ ಪ್ರಾಪ್ತಿ!
ಇಲ್ಲಿ ಗಾಳಿಯ ವೇಗ ಬೇರೆ ಪ್ರದೇಶಗಳಿಗೆ ಹೋಲಿಸಿದ್ರೆ, ಕಡಿಮೆ ಪ್ರಮಾಣದಲ್ಲಿ ಇರುತ್ತೆ. ಈ ಪ್ರದೇಶದಲ್ಲಿ ಇವತ್ತಿಗೂ ಕೂಡ ವಾಯು ತಪಸ್ಸು ಮಾಡ್ತಾ ಇದ್ದಾನೆ. ಇದೇ ಕಾರಣಕ್ಕೆ ದೇವಾಲಯದ ಸುತ್ತ ವಾಯುವಿನ ಅರ್ಭಟ ಇರುವುದಿಲ್ಲ ಎನ್ನುವ ನಂಬಿಕೆ ಇದೆ. ನಾವು ಹೇಳ್ತಾ ಇರೋ ಪ್ರದೇಶ ಎಲ್ಲಿದೆ..? ಯಾವ ಕ್ಷೇತ್ರದ ಬಗ್ಗೆ ಹೇಳ್ತಾ ಇದಾರೆ ಅನ್ನೋ ಕುತೂಹಲ ನಿಮ್ಮಲ್ಲಿ ಈಗಾಗಲೇ ಮೂಡಿರುತ್ತೆ. ಸೋ ವೇಟ್ ಅ ಮಿನಟ್. ನಾವು ಹೇಳೋಕೆ ಹೊರಟಿರೋದು ಶ್ರೀ ಕ್ಷೇತ್ರ ಕಾಳಹಸ್ತಿಯ ಬಗ್ಗೆ.

ಕಾಳಹಸ್ತಿ ದೇವಾಲಯದ ಬಗ್ಗೆ ನೀವು ಕೇಳಿರಬಹುದು. ಸಾಮಾನ್ಯವಾಗಿ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಹೋದವರು ಕಾಳಹಸ್ತಿಯ ದರ್ಶನ ಮಾಡುತ್ತಾರೆ. ಇದೊಂದು ಪ್ರಾಚೀನ ದೇವಾಲಯವಾಗಿದ್ದು, ಪಾಪ ನಿವಾರರಣೆಗೆ ಕೊನೆಯದಾಗಿ ಈ ದೇವಾಲಯವನ್ನು ಭೇಟಿ ನೀಡುತ್ತಾರೆ. ಶ್ರೀಕಾಳಹಸ್ತಿ ಪದವು ಶ್ರೀ, ಕಾಳ ಮತ್ತು ಹಸ್ತಿ ಎಂಬ ಮೂರು ಪದಗಳ ಸಂಯೋಜನೆಯಿಂದ ಅದರ ಹೆಸರನ್ನು ಪಡೆದುಕೊಂಡಿದೆ. ಶ್ರೀ ಎಂಬ ಪದವು ಜೇಡ, ಹಾವುಗಳಿಗೆ ಕಾಳ ಮತ್ತು ಆನೆಗೆ ಹಸ್ತಿ ಎಂದು ಸೂಚಿಸುತ್ತದೆ. ಈ ಮೂರೂ ಪ್ರಾಣಿಗಳು ಶಿವನನ್ನು ಪ್ರಾರ್ಥಿಸಿ ಈ ಸ್ಥಳದಲ್ಲಿ ಮೋಕ್ಷವನ್ನು ಪಡೆದಿವೆ ಎಂದು ತಿಳಿದುಬಂದಿದೆ ಮತ್ತು ಈ ಮೂರು ಪ್ರಾಣಿಗಳನ್ನು ಚಿತ್ರಿಸುವ ಪ್ರತಿಮೆಯನ್ನು ಮುಖ್ಯ ದೇವಾಲಯದ ಮುಂದೆ ಇರಿಸಲಾಗಿದೆ

ಕಾಳಹಸ್ತಿ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ಸುವರ್ಣಮುಖಿ ನದೀತೀರದಲ್ಲಿರುವ ಪ್ರಮುಖ ಶೈವ ಯಾತ್ರಾಸ್ಥಳ. ದಕ್ಷಿಣ ಕೈಲಾಸವೆಂದು ಪ್ರಸಿದ್ಧವಾಗಿದೆ. ಇದರ ಬಳಿಯಲ್ಲಿರುವ ಬೆಟ್ಟಕ್ಕೆ ಕೈಲಾಸಗಿರಿಯೆಂದು ಹೆಸರು. ಕಾಳಹಸ್ತಿ ಪ್ರದೇಶ ಸಾತವಾಹನ, ಪಲ್ಲವ, ಚೋಳ ಮತ್ತು ವಿಜಯನಗರ ಸಾಮ್ರಾಜ್ಯಗಳ ಭಾಗವಾಗಿತ್ತು.

ಸಾತವಾಹನರ ಆಳ್ವಿಕೆಯ ಕಾಲದಲ್ಲಿ ಬಹುಶಃ ಇಲ್ಲಿ ಮರಮುಟ್ಟುಗಳಿಂದ ಚಿಕ್ಕ ಗುಡಿಯೊಂದನ್ನು ನಿಲ್ಲಿಸಿ, ಲಿಂಗವನ್ನು ಸ್ಥಾಪಿಸಿದ್ದಿರಬಹುದೆಂದು ಊಹಿಸಲಾಗಿದೆ. ಅನಂತರ ಕಾಳಹಸ್ತಿ ತೊಂಡಮಂಡಲದ ಪಲ್ಲವರ ಅಧೀನಕ್ಕೆ ಬಂತು. ವಾಸ್ತು ಮತ್ತು ಶಿಲ್ಪಶೈಲಿಯ ಆಧಾರದ ಮೇಲೆ ಪಲ್ಲವರ ಕಾಲದಲ್ಲಿ ಪ್ರಥಮವಾಗಿ ಶಿಲೆಯಿಂದ ಈ ದೇವಾಲಯದ ಕೆಲವು ಭಾಗಗಳು ನಿರ್ಮಿತವಾಗಿರಬಹುದು. ಪಂಚಮುಖ ದೇವಾಲಯ ಹಾಗೂ ಶಿವ ಮತ್ತಿತರ ವಿಗ್ರಹಗಳಿಗೂ ಮಹಾಬಲಿಪುರಂ ದೇವಾಲಯಗಳು ಮತ್ತು ವಿಗ್ರಹಗಳಿಗೂ ಹೆಚ್ಚು ಹೋಲಿಕೆ ಕಂಡುಬರುತ್ತದೆ. ಆದರೂ ಪಲ್ಲವರ ಕಾಲದ ಶಾಸನಗಳು ಇಲ್ಲಿ ದೊರೆತಿಲ್ಲ.

ಕಾಳಹಸ್ತಿಯು ಪ್ರವಾಸಿಗರಿಗೆ ಮತ್ತು ಭಕ್ತರಿಗೆ ದೈವಿಕ ಪ್ರಯಾಣದ ಅನುಭವವನ್ನು ನೀಡುತ್ತವೆ. ಕಾಳಹಸ್ತಿಯ ಅತ್ಯಂತ ಪ್ರಸಿದ್ಧ ದೇವಾಲಯಗಳಲ್ಲಿ ಶ್ರೀ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ, ಭಾರದ್ವಾಜ ತೀರ್ಥಂ, ಕಾಳಹಸ್ತಿ ದೇವಸ್ಥಾನ ಮತ್ತು ಶ್ರೀ ದುರ್ಗಾ ದೇವಾಲಯಗಳಿವೆ.

ಸಾಮಾನ್ಯವಾಗಿ ಕಾಳಹಸ್ತಿ ದೇವಸ್ಥಾನವನ್ನು ಭೇಟಿ ಮಾಡಲು ಹೋದಾಗ ಹಲವಾರು ದೇವಾಲಯವನ್ನು ಭೇಟಿ ನೀಡುತ್ತಾರೆ. ಆದರೆ ನೀವು ಕಾಳಹಸ್ತಿ ದೇವಸ್ಥಾನವನ್ನು ಭೇಟಿ ಮಾಡಿದ ಮೇಲೆ ಬೇರೆ ಯಾವುದೇ ದೇವಸ್ಥಾನಕ್ಕೆ ಭೇಟಿ ನೀಡಬಾರದು ಒಂದು ವೇಳೆ ಹಾಗೇನಾದರೂ ಭೇಟಿ ನೀಡಿದ್ದಲ್ಲಿ ದಾರಿದ್ರ್ಯ ನಿಮ್ಮ ಬೆನ್ನು ಹತ್ತುತ್ತಂತೆ. ಕೊನೆಯದಾಗಿ ಕಾಳಹಸ್ತಿ ದೇವಸ್ಥಾನಕ್ಕೆ ಹೋಗಿ ಪಾಪಗಳನ್ನು ಬಿಟ್ಟು ಮನೆಗೆ ಹಿಂದಿರುಗಬೇಕಂತೆ. ಹಾಗಾಗಿ ಹೆಚ್ಚಿನವರು ಬೇರೆ ಯಾವುದೇ ದೇವಾಲಯಕ್ಕೆ ಭೇಟಿ ನೀಡುವುದಿಲ್ಲ.

Tags: god shivakalhastiTirupati Timmappavayu
SendShareTweet
Previous Post

ಮತ್ತೆ ಯಡಿಯೂರಪ್ಪ ಕುಟುಂಬದ ವಿರುದ್ಧ ಗುಡುಗಿದ ಯತ್ನಾಳ್

Next Post

ನ್ಯೂಸ್ ಬೀಟ್

Related Posts

‘ಮಿಥ್ಯ ಪಥ್ಯವಾಗಿಸಿ ಸತ್ಯ ನಿತ್ಯವಾಗಿಸಿ’
ಧರ್ಮ-ಸನಾತನ

‘ಮಿಥ್ಯ ಪಥ್ಯವಾಗಿಸಿ ಸತ್ಯ ನಿತ್ಯವಾಗಿಸಿ’

ನಾಳೆ ವರ್ಷದ ಕೊನೆಯ ರಕ್ತ ಚಂದ್ರ ಗ್ರಹಣ : ಸಂಪೂರ್ಣ ಮಾಹಿತಿ ಇಲ್ಲಿದೆ.
ಧರ್ಮ-ಸನಾತನ

ನಾಳೆ ವರ್ಷದ ಕೊನೆಯ ರಕ್ತ ಚಂದ್ರ ಗ್ರಹಣ : ಸಂಪೂರ್ಣ ಮಾಹಿತಿ ಇಲ್ಲಿದೆ.

ಗಣೇಶನನ್ನು ಮನೆಗೆ ತರುವಾಗ ಈ ನಿಯಮ ಪಾಲಿಸಿ…
ಧರ್ಮ-ಸನಾತನ

ಗಣೇಶನನ್ನು ಮನೆಗೆ ತರುವಾಗ ಈ ನಿಯಮ ಪಾಲಿಸಿ…

ಗಣಪತಿ ಬಪ್ಪಾ ಮೋರಯಾ ಅಂದ್ರೆ ಏನು?
ಧರ್ಮ-ಸನಾತನ

ಗಣಪತಿ ಬಪ್ಪಾ ಮೋರಯಾ ಅಂದ್ರೆ ಏನು?

ರಾಯರ ಮಠದಲ್ಲಿ ಪೂರ್ವಾರಾಧನಾ ಮಹೋತ್ಸವ | ಮಂತ್ರಾಲಯದಲ್ಲಿ ಭಕ್ತ ಸಾಗರ
ಧರ್ಮ-ಸನಾತನ

ರಾಯರ ಮಠದಲ್ಲಿ ಪೂರ್ವಾರಾಧನಾ ಮಹೋತ್ಸವ | ಮಂತ್ರಾಲಯದಲ್ಲಿ ಭಕ್ತ ಸಾಗರ

ವರಮಹಾಲಕ್ಷ್ಮೀ ವೃತಾಚರಣೆ ಸಂಭ್ರಮ: ದೇವಸ್ಥಾನಗಳಲ್ಲಿ ಭಕ್ತ ಸಾಗರ, ವಿಶೇಷ ಪೂಜೆ
ಧರ್ಮ-ಸನಾತನ

ವರಮಹಾಲಕ್ಷ್ಮೀ ವೃತಾಚರಣೆ ಸಂಭ್ರಮ: ದೇವಸ್ಥಾನಗಳಲ್ಲಿ ಭಕ್ತ ಸಾಗರ, ವಿಶೇಷ ಪೂಜೆ

Next Post
ನ್ಯೂಸ್ ಬೀಟ್

ನ್ಯೂಸ್ ಬೀಟ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶ್ರೇಯಸ್ ಅಯ್ಯರ್​ ಆರೋಗ್ಯದ ಬಗ್ಗೆ ಬಿಗ್‌ ಅಪ್‌ಡೇಟ್​ | ಕ್ಯಾಪ್ಟನ್ ಸೂರ್ಯಕುಮಾರ್ ಹೇಳಿದ್ದೇನು?

ಶ್ರೇಯಸ್ ಅಯ್ಯರ್​ ಆರೋಗ್ಯದ ಬಗ್ಗೆ ಬಿಗ್‌ ಅಪ್‌ಡೇಟ್​ | ಕ್ಯಾಪ್ಟನ್ ಸೂರ್ಯಕುಮಾರ್ ಹೇಳಿದ್ದೇನು?

SJ-100 ಪ್ಯಾಸೆಂಜರ್ ವಿಮಾನ ತಯಾರಿಕೆ : ರಷ್ಯನ್ ಕಂಪನಿ ಜೊತೆ ಎಚ್​ಎಎಲ್​ ಒಪ್ಪಂದ

SJ-100 ಪ್ಯಾಸೆಂಜರ್ ವಿಮಾನ ತಯಾರಿಕೆ : ರಷ್ಯನ್ ಕಂಪನಿ ಜೊತೆ ಎಚ್​ಎಎಲ್​ ಒಪ್ಪಂದ

ಸಿದ್ದರಾಮಯ್ಯ ಅವರನ್ನು 5 ವರ್ಷದ ಅವಧಿಗೆ ಸಿಎಂ ಆಗಿ ಆಯ್ಕೆ ಮಾಡಿದ್ದೇವೆ ; ಪರಮೇಶ್ವರ್

ಸಿದ್ದರಾಮಯ್ಯ ಅವರನ್ನು 5 ವರ್ಷದ ಅವಧಿಗೆ ಸಿಎಂ ಆಗಿ ಆಯ್ಕೆ ಮಾಡಿದ್ದೇವೆ ; ಪರಮೇಶ್ವರ್

4 ಕೋಟಿ ವೆಚ್ಚದಲ್ಲಿ ತಾವು ಓದಿದ ಶಾಲೆಯನ್ನು ನವೀಕರಣಗೊಳಿಸಿದ ಸುಧಾ ಮೂರ್ತಿ!

4 ಕೋಟಿ ವೆಚ್ಚದಲ್ಲಿ ತಾವು ಓದಿದ ಶಾಲೆಯನ್ನು ನವೀಕರಣಗೊಳಿಸಿದ ಸುಧಾ ಮೂರ್ತಿ!

Recent News

ಶ್ರೇಯಸ್ ಅಯ್ಯರ್​ ಆರೋಗ್ಯದ ಬಗ್ಗೆ ಬಿಗ್‌ ಅಪ್‌ಡೇಟ್​ | ಕ್ಯಾಪ್ಟನ್ ಸೂರ್ಯಕುಮಾರ್ ಹೇಳಿದ್ದೇನು?

ಶ್ರೇಯಸ್ ಅಯ್ಯರ್​ ಆರೋಗ್ಯದ ಬಗ್ಗೆ ಬಿಗ್‌ ಅಪ್‌ಡೇಟ್​ | ಕ್ಯಾಪ್ಟನ್ ಸೂರ್ಯಕುಮಾರ್ ಹೇಳಿದ್ದೇನು?

SJ-100 ಪ್ಯಾಸೆಂಜರ್ ವಿಮಾನ ತಯಾರಿಕೆ : ರಷ್ಯನ್ ಕಂಪನಿ ಜೊತೆ ಎಚ್​ಎಎಲ್​ ಒಪ್ಪಂದ

SJ-100 ಪ್ಯಾಸೆಂಜರ್ ವಿಮಾನ ತಯಾರಿಕೆ : ರಷ್ಯನ್ ಕಂಪನಿ ಜೊತೆ ಎಚ್​ಎಎಲ್​ ಒಪ್ಪಂದ

ಸಿದ್ದರಾಮಯ್ಯ ಅವರನ್ನು 5 ವರ್ಷದ ಅವಧಿಗೆ ಸಿಎಂ ಆಗಿ ಆಯ್ಕೆ ಮಾಡಿದ್ದೇವೆ ; ಪರಮೇಶ್ವರ್

ಸಿದ್ದರಾಮಯ್ಯ ಅವರನ್ನು 5 ವರ್ಷದ ಅವಧಿಗೆ ಸಿಎಂ ಆಗಿ ಆಯ್ಕೆ ಮಾಡಿದ್ದೇವೆ ; ಪರಮೇಶ್ವರ್

4 ಕೋಟಿ ವೆಚ್ಚದಲ್ಲಿ ತಾವು ಓದಿದ ಶಾಲೆಯನ್ನು ನವೀಕರಣಗೊಳಿಸಿದ ಸುಧಾ ಮೂರ್ತಿ!

4 ಕೋಟಿ ವೆಚ್ಚದಲ್ಲಿ ತಾವು ಓದಿದ ಶಾಲೆಯನ್ನು ನವೀಕರಣಗೊಳಿಸಿದ ಸುಧಾ ಮೂರ್ತಿ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶ್ರೇಯಸ್ ಅಯ್ಯರ್​ ಆರೋಗ್ಯದ ಬಗ್ಗೆ ಬಿಗ್‌ ಅಪ್‌ಡೇಟ್​ | ಕ್ಯಾಪ್ಟನ್ ಸೂರ್ಯಕುಮಾರ್ ಹೇಳಿದ್ದೇನು?

ಶ್ರೇಯಸ್ ಅಯ್ಯರ್​ ಆರೋಗ್ಯದ ಬಗ್ಗೆ ಬಿಗ್‌ ಅಪ್‌ಡೇಟ್​ | ಕ್ಯಾಪ್ಟನ್ ಸೂರ್ಯಕುಮಾರ್ ಹೇಳಿದ್ದೇನು?

SJ-100 ಪ್ಯಾಸೆಂಜರ್ ವಿಮಾನ ತಯಾರಿಕೆ : ರಷ್ಯನ್ ಕಂಪನಿ ಜೊತೆ ಎಚ್​ಎಎಲ್​ ಒಪ್ಪಂದ

SJ-100 ಪ್ಯಾಸೆಂಜರ್ ವಿಮಾನ ತಯಾರಿಕೆ : ರಷ್ಯನ್ ಕಂಪನಿ ಜೊತೆ ಎಚ್​ಎಎಲ್​ ಒಪ್ಪಂದ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat