ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದಾವಣಗೆರೆ

ಟಿಕೆಟ್ ಸಿಕ್ಕಿದ್ದು ಬಹಳ ಸಂತೋಷ, ಅಲ್ಪಸಂಖ್ಯಾತರನ್ನು ಕೆರೆದು ಮಾತಾಡುತ್ತೇವೆ : ಸಮರ್ಥ ಶಾಮನೂರು

March 22, 2026
Share on WhatsappShare on FacebookShare on Twitter

ದಾವಣಗೆರೆ: ಕಗ್ಗಂಟಾಗಿದ್ದ ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಕೊನೆಗೂ ಇಂದು ಘೋಷಣೆಯಾಗಿದೆ. ಅಲ್ಪಸಂಖ್ಯಾತರ ತೀವ್ರ ಪೈಪೋಟಿಯ ನಡುವೆ ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗ ಸಮರ್ಥ್ ಶಾಮನೂರು ಅವರಿಗೆ ಪಕ್ಷ ಮಣೆ ಹಾಕಿದೆ.

ತಮಗೆ ಟಿಕೆಟ್ ಘೋಷಣೆಯಾಗುತ್ತಿದ್ದಂತೆ ಸಮರ್ಥ್ ಶಾಮನೂರು ದುಗ್ಗಮ್ಮ ದೇವಿಯ ದರ್ಶನ ಪಡೆದರು. ನಂತರ ಕುರುವರ ಕೇರಿಯಲ್ಲಿ ಮನೆ ಮನೆ ಪ್ರಚಾರ ನಡೆಸಿ ಮುಖಂಡರನ್ನು ಭೇಟಿಯಾದರು.

ತಮಗೆ ಟಿಕೆಟ್ ಘೋಷಣೆಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಮರ್ಥ, “ಟಿಕೆಟ್ ಸಿಕ್ಕಿದ್ದು ಬಹಳ ಸಂತೋಷವಾಗಿದೆ. ದುಗ್ಗಮ್ಮ ದೇವಸ್ಥಾನಕ್ಕೆ ಬಂದಿದ್ದೆ. ಆಗ ಟಿಕೆಟ್ ಅಧಿಕೃತವಾಗಿ ಘೋಷಣೆಯಾಗಿದೆ ಎಂದು ಗೊತ್ತಾಯಿತು. ಕಾರ್ಯಕರ್ತರೂ ಕೂಡ ಅಧಿಕೃತವಾಗಿ ಅನೌನ್ಸ್ ಆಗಿದೆ ಎಂದು ಹೇಳಿದರು. ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಲು ಕಾರ್ಯಕರ್ತರು ಹುಮ್ಮಸ್ಸಿನಲ್ಲಿದ್ದಾರೆ. ಪಕ್ಷ ಪ್ರತಿಸಲವೂ ಗೆದ್ದಿದೆ. ಈ ಬಾರಿನೂ ಗೆದ್ದೇ ಗೆಲ್ಲುತ್ತೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇನ್ನೂ ಸಮರ್ಥ್ ಶಾಮನೂರುಗೆ ಕಾಂಗ್ರೆಸ್ ಟಿಕೆಟ್ ಘೋಷಣೆಯಾದ ಹಿನ್ನಲೆ ಪಕ್ಷದ ಕಾರ್ಯಕರ್ತರು ದಾವಣಗೆರೆ ನಗರದ ಕುರುಬರಕೇರಿಯಲ್ಲಿ
ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ. ಈ ವೇಳೆ ಬಿರುಸಿನ ಪ್ರಚಾರ ಕೈಗೊಂಡ ಸಮರ್ಥ್, ಕಾರ್ಯಕರ್ತರೊಂದಿಗೆ ಬರಿಗಾಲಿನಲ್ಲಿ ಮನೆ ಮನೆಗೆ ಭೇಟಿ ನೀಡಿದ್ದಾರೆ. ಲೋಕಸಭೆ ಚುನಾವಣೆಯಲ್ಲೂ ಚಪ್ಪಲಿ ಧರಿಸದೇ ತಾಯಿ ಪ್ರಭಾ ಮಲ್ಲಿಕಾರ್ಜುನ್ ಪರವಾಗಿ ಪ್ರಚಾರ ಮಾಡಿದ್ದರು ಈಗಲೂ ಚಪ್ಪಲಿ ಧರಿಸದೇ ಬರಿಗಾಲಿನಲ್ಲಿ ಪ್ರಚಾರ ಮಾಡುತ್ತಿದ್ದಾರೆ.

ಈ ಬಗ್ಗೆ ಮಾತನಾಡಿ, “ನನ್ನ ಕಾಲನ್ನು ನೋಡ್ಬೇಡಿ. ಅದು ನನ್ನ ಮತ್ತು ದೇವರ ಮಧ್ಯೆ ಇರುವ ಸಂಕಲ್ಪ” ಎಂದರು. ಇದೇ ವೇಳೆ, ಅಲ್ಪಸಂಖ್ಯಾತರನ್ನು ಸಮಾಧಾನ ಮಾಡುವ ಕೆಲಸ ಮಾಡಲಿದ್ದೇನೆ. ಚುನಾವಣೆ ಎಂದರೆ ಆಕಾಂಕ್ಷಿಗಳು ಹೆಚ್ಚಿರುತ್ತಾರೆ. ಇವರು 30 ವರ್ಷಗಳ ಕಾಲ ನಮ್ಮ ತಾತರೊಂದಿಗೆ ಬೆರೆತವರು. ಸಾಕಷ್ಟು ಜನರು ನಮ್ಮ ಮನೆಗೆ ಬಂದಿದ್ದಾರೆ‌. ನಾನೂ ಅವರ ಮನೆಗೆ ಹೋಗಿದ್ದೇನೆ. ಟಿಕೆಟ್ ವಿಚಾರವಾಗಿ ಅಂಥದ್ದೇನೂ ಆಗಿಲ್ಲ. ಅಲ್ಪಸಂಖ್ಯಾತರು ಯಾರೂ ನೋಟಾ ಹಾಕಲ್ಲ. ಅದು ಸಾಧ್ಯನೇ ಇಲ್ಲ. ದಾವಣಗೆರೆ ಶಾಂತಿಯ ನಗರ. ಅಲ್ಪಸಂಖ್ಯಾತರನ್ನು ಕರೆಸುತ್ತೇವೆ‌. ವಿಶ್ವಾಸಕ್ಕೆ ತೆಗೆದುಕೊಳ್ಳುತ್ತೇವೆ. ಪ್ರಚಾರ ಈಗಾಗಲೇ ಶುರು ಮಾಡಿದ್ದೇನೆ. ಜನ ಸಂಪರ್ಕ ಚೆನ್ನಾಗಿದೆ ಎಂದೇ ಟಿಕೆಟ್ ಕೊಟ್ಟಿದ್ದಾರೆ” ಎಂದು ಹೇಳಿದರು.

ಇದನ್ನೂ ಓದಿ : ಕಾಂಗ್ರೆಸ್ ಪಾಲಿಗೆ ತಲೆನೋವಾಗಿದ್ದ ಉಪಚುನಾವಣೆ- ದಾವಣಗೆರೆ, ಬಾಗಲಕೋಟೆ ಅಭ್ಯರ್ಥಿಗಳ ಘೋಷಣೆ

Tags: Karnataka News beatPoliticianVery happy to have got the ticketwe will talk to the minorities: Samartha Shamanur
SendShareTweet
Previous Post

ಚೀನಾದ ಇವಿ ವೇಗಕ್ಕೆ ಸಡ್ಡು ಹೊಡೆಯಲು ರೆನಾಲ್ಟ್ ಸಜ್ಜು

Next Post

ಸನ್‌ರೈಸರ್ಸ್ ಹೈದರಾಬಾದ್ ಪಾಳಯದಲ್ಲಿ ಬಿಸಿಬಿಸಿ ಚರ್ಚೆ : ನಾಯಕ ಕಿಶನ್‌ಗೆ ಸ್ವಂತ ತಂಡದ ಆಟಗಾರನಿಂದಲೇ ‘ಸೆಂಡ್ ಆಫ್’!

Related Posts

ಈ ಬಾರಿ ದಾವಣಗೆರೆಯಲ್ಲಿ ಬಿಜೆಪಿ ಭಾವುಟ ಹಾರಿಸ್ತೇವೆ : ಬಸವರಾಜ್ ಬೊಮ್ಮಾಯಿ
ಹಾವೇರಿ

ಈ ಬಾರಿ ದಾವಣಗೆರೆಯಲ್ಲಿ ಬಿಜೆಪಿ ಭಾವುಟ ಹಾರಿಸ್ತೇವೆ : ಬಸವರಾಜ್ ಬೊಮ್ಮಾಯಿ

ಇತಿಹಾಸ ಸೃಷ್ಟಿಸಿದ ನರೇಂದ್ರ ಮೋದಿ : 8,931 ದಿನಗಳ ಕಾಲ ಸರ್ಕಾರ ಮುನ್ನಡೆಸಿದ ಭಾರತದ ನಾಯಕ
ದೇಶ

ಇತಿಹಾಸ ಸೃಷ್ಟಿಸಿದ ನರೇಂದ್ರ ಮೋದಿ : 8,931 ದಿನಗಳ ಕಾಲ ಸರ್ಕಾರ ಮುನ್ನಡೆಸಿದ ಭಾರತದ ನಾಯಕ

ಸಾಲು ಸಾಲು ರಜೆ ಹಿನ್ನಲೆ ಕುಕ್ಕೆ ಸುಬ್ರಹ್ಮಣ್ಯಕ್ಕೆ ಹರಿದು ಬಂದ  ಭಕ್ತ ಸಾಗರ..!
ಮಂಗಳೂರು

ಸಾಲು ಸಾಲು ರಜೆ ಹಿನ್ನಲೆ ಕುಕ್ಕೆ ಸುಬ್ರಹ್ಮಣ್ಯಕ್ಕೆ ಹರಿದು ಬಂದ ಭಕ್ತ ಸಾಗರ..!

ಇರಾನ್–ಇಸ್ರೇಲ್ ಯುದ್ಧ ಎಫೆಕ್ಟ್ : ಮೊಟ್ಟೆ ದರ ಭಾರೀ ಕುಸಿತ
ಬೆಂಗಳೂರು

ಇರಾನ್–ಇಸ್ರೇಲ್ ಯುದ್ಧ ಎಫೆಕ್ಟ್ : ಮೊಟ್ಟೆ ದರ ಭಾರೀ ಕುಸಿತ

ಹೂ ಬೆಳೆಗಾರರ ಅನ್ನ ಕಸಿದ ಅಕಾಲಿಕ ಮಳೆ..! ಯುಗಾದಿ ನಿರೀಕ್ಷೆ ಭಗ್ನ
ಗದಗ

ಹೂ ಬೆಳೆಗಾರರ ಅನ್ನ ಕಸಿದ ಅಕಾಲಿಕ ಮಳೆ..! ಯುಗಾದಿ ನಿರೀಕ್ಷೆ ಭಗ್ನ

ಕಾಂಗ್ರೆಸ್ ಪಾಲಿಗೆ ತಲೆನೋವಾಗಿದ್ದ ಉಪಚುನಾವಣೆ- ದಾವಣಗೆರೆ, ಬಾಗಲಕೋಟೆ ಅಭ್ಯರ್ಥಿಗಳ ಘೋಷಣೆ
ದಾವಣಗೆರೆ

ಕಾಂಗ್ರೆಸ್ ಪಾಲಿಗೆ ತಲೆನೋವಾಗಿದ್ದ ಉಪಚುನಾವಣೆ- ದಾವಣಗೆರೆ, ಬಾಗಲಕೋಟೆ ಅಭ್ಯರ್ಥಿಗಳ ಘೋಷಣೆ

Next Post
ಸನ್‌ರೈಸರ್ಸ್ ಹೈದರಾಬಾದ್ ಪಾಳಯದಲ್ಲಿ ಬಿಸಿಬಿಸಿ ಚರ್ಚೆ : ನಾಯಕ ಕಿಶನ್‌ಗೆ ಸ್ವಂತ ತಂಡದ ಆಟಗಾರನಿಂದಲೇ ‘ಸೆಂಡ್ ಆಫ್’!

ಸನ್‌ರೈಸರ್ಸ್ ಹೈದರಾಬಾದ್ ಪಾಳಯದಲ್ಲಿ ಬಿಸಿಬಿಸಿ ಚರ್ಚೆ : ನಾಯಕ ಕಿಶನ್‌ಗೆ ಸ್ವಂತ ತಂಡದ ಆಟಗಾರನಿಂದಲೇ 'ಸೆಂಡ್ ಆಫ್'!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಈ ಬಾರಿ ದಾವಣಗೆರೆಯಲ್ಲಿ ಬಿಜೆಪಿ ಭಾವುಟ ಹಾರಿಸ್ತೇವೆ : ಬಸವರಾಜ್ ಬೊಮ್ಮಾಯಿ

ಈ ಬಾರಿ ದಾವಣಗೆರೆಯಲ್ಲಿ ಬಿಜೆಪಿ ಭಾವುಟ ಹಾರಿಸ್ತೇವೆ : ಬಸವರಾಜ್ ಬೊಮ್ಮಾಯಿ

ಫ್ರೆಶರ್‌ಗಳಿಗೆ ಗುಡ್ ನ್ಯೂಸ್ : ಕೇಂದ್ರ ಸರ್ಕಾರದ MFL ಸಂಸ್ಥೆಯಲ್ಲಿ 43 ಹುದ್ದೆಗಳ ನೇಮಕ

ಫ್ರೆಶರ್‌ಗಳಿಗೆ ಗುಡ್ ನ್ಯೂಸ್ : ಕೇಂದ್ರ ಸರ್ಕಾರದ MFL ಸಂಸ್ಥೆಯಲ್ಲಿ 43 ಹುದ್ದೆಗಳ ನೇಮಕ

ಇತಿಹಾಸ ಸೃಷ್ಟಿಸಿದ ನರೇಂದ್ರ ಮೋದಿ : 8,931 ದಿನಗಳ ಕಾಲ ಸರ್ಕಾರ ಮುನ್ನಡೆಸಿದ ಭಾರತದ ನಾಯಕ

ಇತಿಹಾಸ ಸೃಷ್ಟಿಸಿದ ನರೇಂದ್ರ ಮೋದಿ : 8,931 ದಿನಗಳ ಕಾಲ ಸರ್ಕಾರ ಮುನ್ನಡೆಸಿದ ಭಾರತದ ನಾಯಕ

ಸಾಲು ಸಾಲು ರಜೆ ಹಿನ್ನಲೆ ಕುಕ್ಕೆ ಸುಬ್ರಹ್ಮಣ್ಯಕ್ಕೆ ಹರಿದು ಬಂದ  ಭಕ್ತ ಸಾಗರ..!

ಸಾಲು ಸಾಲು ರಜೆ ಹಿನ್ನಲೆ ಕುಕ್ಕೆ ಸುಬ್ರಹ್ಮಣ್ಯಕ್ಕೆ ಹರಿದು ಬಂದ ಭಕ್ತ ಸಾಗರ..!

Recent News

ಈ ಬಾರಿ ದಾವಣಗೆರೆಯಲ್ಲಿ ಬಿಜೆಪಿ ಭಾವುಟ ಹಾರಿಸ್ತೇವೆ : ಬಸವರಾಜ್ ಬೊಮ್ಮಾಯಿ

ಈ ಬಾರಿ ದಾವಣಗೆರೆಯಲ್ಲಿ ಬಿಜೆಪಿ ಭಾವುಟ ಹಾರಿಸ್ತೇವೆ : ಬಸವರಾಜ್ ಬೊಮ್ಮಾಯಿ

ಫ್ರೆಶರ್‌ಗಳಿಗೆ ಗುಡ್ ನ್ಯೂಸ್ : ಕೇಂದ್ರ ಸರ್ಕಾರದ MFL ಸಂಸ್ಥೆಯಲ್ಲಿ 43 ಹುದ್ದೆಗಳ ನೇಮಕ

ಫ್ರೆಶರ್‌ಗಳಿಗೆ ಗುಡ್ ನ್ಯೂಸ್ : ಕೇಂದ್ರ ಸರ್ಕಾರದ MFL ಸಂಸ್ಥೆಯಲ್ಲಿ 43 ಹುದ್ದೆಗಳ ನೇಮಕ

ಇತಿಹಾಸ ಸೃಷ್ಟಿಸಿದ ನರೇಂದ್ರ ಮೋದಿ : 8,931 ದಿನಗಳ ಕಾಲ ಸರ್ಕಾರ ಮುನ್ನಡೆಸಿದ ಭಾರತದ ನಾಯಕ

ಇತಿಹಾಸ ಸೃಷ್ಟಿಸಿದ ನರೇಂದ್ರ ಮೋದಿ : 8,931 ದಿನಗಳ ಕಾಲ ಸರ್ಕಾರ ಮುನ್ನಡೆಸಿದ ಭಾರತದ ನಾಯಕ

ಸಾಲು ಸಾಲು ರಜೆ ಹಿನ್ನಲೆ ಕುಕ್ಕೆ ಸುಬ್ರಹ್ಮಣ್ಯಕ್ಕೆ ಹರಿದು ಬಂದ  ಭಕ್ತ ಸಾಗರ..!

ಸಾಲು ಸಾಲು ರಜೆ ಹಿನ್ನಲೆ ಕುಕ್ಕೆ ಸುಬ್ರಹ್ಮಣ್ಯಕ್ಕೆ ಹರಿದು ಬಂದ ಭಕ್ತ ಸಾಗರ..!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಈ ಬಾರಿ ದಾವಣಗೆರೆಯಲ್ಲಿ ಬಿಜೆಪಿ ಭಾವುಟ ಹಾರಿಸ್ತೇವೆ : ಬಸವರಾಜ್ ಬೊಮ್ಮಾಯಿ

ಈ ಬಾರಿ ದಾವಣಗೆರೆಯಲ್ಲಿ ಬಿಜೆಪಿ ಭಾವುಟ ಹಾರಿಸ್ತೇವೆ : ಬಸವರಾಜ್ ಬೊಮ್ಮಾಯಿ

ಫ್ರೆಶರ್‌ಗಳಿಗೆ ಗುಡ್ ನ್ಯೂಸ್ : ಕೇಂದ್ರ ಸರ್ಕಾರದ MFL ಸಂಸ್ಥೆಯಲ್ಲಿ 43 ಹುದ್ದೆಗಳ ನೇಮಕ

ಫ್ರೆಶರ್‌ಗಳಿಗೆ ಗುಡ್ ನ್ಯೂಸ್ : ಕೇಂದ್ರ ಸರ್ಕಾರದ MFL ಸಂಸ್ಥೆಯಲ್ಲಿ 43 ಹುದ್ದೆಗಳ ನೇಮಕ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat