ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ವಿಜಯಲಕ್ಷ್ಮಿಗೆ ‘ಮೋಹಕತಾರೆ’ ಅಭಯ..?

August 17, 2025
Share on WhatsappShare on FacebookShare on Twitter

ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಮರ್ಡರ್ ಕೇಸ್ ಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಜಾಮೀನು ರದ್ದು ಪಡಿಸಿದ ಹಿನ್ನೆಲೆ ದರ್ಶನ್‌ ಹಾಗೂ ಉಳಿದ 6 ಆರೋಪಿಗಳು ಪರಪ್ಪನ ಅಗ್ರಹಾರ ಸೇರಿಕೊಂಡಿದ್ದಾರೆ. ಇದೀಗ ಜೈಲಿನಲ್ಲಿ 2 ದಿನಗಳನ್ನ ಕಳೆದಿರೋ ದರ್ಶನ್ ಗೆ ಪತ್ನಿ ವಿಜಯಲಕ್ಷ್ಮಿ ಸಪೋರ್ಟ್ ಸಿಕ್ಕಿದೆ.

ದರ್ಶನ್ ಪರ ಅಖಾಡಕ್ಕೆ ಇಳಿದಿರೋ ವಿಜಯಲಕ್ಷ್ಮಿ, ಬೆಳಿಗ್ಗೆಯಿಂದ ದರ್ಶನ್ ಸಾಮಾಜಿಕ ಜಾಲತಾಣವನ್ನ ವಹಿಸಿಕೊಂಡಿದ್ದಾರೆ. ನಿನ್ನೆಯಷ್ಟೇ ಡೆವಿಲ್ ಸಿನಿಮಾಗಾಗಿ ಎಲ್ಲರೂ ಸಹಕರಿಸಿ ಎಂದು ಮನವಿ ಮಾಡುತ್ತಾ ವಿಜಯಲಕ್ಷ್ಮಿ ಪೋಸ್ಟ್ ಮಾಡಿದ್ರು. ಇನ್ಮುಂದೆ ದರ್ಶನ್ ಜೈಲಿನಿಂದ ಹೊರಬರೋವರೆಗೂ ವಿಜಯಲಕ್ಷ್ಮಿ ಎಲ್ಲವನ್ನು ಹ್ಯಾಂಡಲ್ ಮಾಡ್ತಾರಂತೆ. ದರ್ಶನ್ ಮತ್ತೆ ಹಿಂತಿರುಗೋ ವಿಶ್ವಾಸದಲ್ಲೇ ವಿಜಯಲಕ್ಷ್ಮಿ ಗಟ್ಟಿಹೆಜ್ಜೆ ಇಟ್ಟಿದ್ದಾರೆ.

ಇನ್ನು ದರ್ಶನ್ ಜಾಮೀನು ರದ್ದು ಕುರಿತಂತೆ ರಮ್ಯಾ ಕೂಡ ಮಾಧ್ಯಮಗಳಿಗೆ ಫಸ್ಟ್ ರಿಯಾಕ್ಷನ್ ಕೊಟ್ಟಿದ್ದಾರೆ. ಒಂದು ಆಡಿಯೋಕ್ಲಿಪ್ ಮೂಲಕ ದರ್ಶನ್ ಬಗ್ಗೆ ಸಾಫ್ಟ್ ಕಾರ್ನರ್ ತೋರಿಸಿದ್ದ ರಮ್ಯಾ, ಈಗ ದರ್ಶನ್ ಪತ್ನಿ ವಿಜಯಲಕ್ಷ್ಮಿ ನಡೆಯನ್ನು ಹಾಡಿಹೊಗಳಿದ್ದಾರೆ. ‘ವಿಜಯಲಕ್ಷ್ಮಿ ಕೂಡ ಒಬ್ಬ ಹೆಣ್ಣು, ಹಾಗಾಗಿ ಇದು ಒಳ್ಳೆ ಬೆಳವಣಿಗೆ ನಾನು ಈ ನಡೆಯನ್ನ ಸ್ವಾಗತಿಸ್ತೀನಿ’ ಅಂತ ವಿಜಯಲಕ್ಷ್ಮಿಗೆ ಸಪೋರ್ಟ್ ಮಾಡಿದ್ದಾರೆ.

ಅಲ್ಲದೇ, ತಮಗೆ ಬರುತ್ತಿದ್ದ ಕೆಟ್ಟ ಮೆಸೇಜುಗಳು ಈಗ ನಿಂತಿದೆ, ಇದರಿಂದ ಹೆಣ್ಣು ಮಕ್ಕಳ ಧೈರ್ಯ ಹೆಚ್ಚಾಗಿದೆ ಎಂದು ಎಲ್ಲವೂ ಸುಖಾಂತ್ಯ ಕಾಣೋ ಸಿಗ್ನಲ್ ಕೊಟ್ಟಿದ್ದಾರೆ.

ದರ್ಶನ್ ಎರಡನೇ ಬಾರಿ ಜೈಲಿಗೆ ಹೋದ್ರೂ ವಿಜಯಲಕ್ಷ್ಮಿ ನಿರ್ಧಾರ ಮತ್ತು ರಮ್ಯಾ ಮಾತುಗಳು ಡಿ ಬಳಗಕ್ಕೊಂದು ರಿಲೀಫ್ ನೀಡಿದೆ. ದರ್ಶನ್ ಗೆ ಬೇಲ್ ಸಿಗೋಕೆ ಇನ್ನು ಎಷ್ಟು ಸಮಯ ಬೇಕು ಅಂತ ನಿಖರವಾಗಿ ಹೇಳೋಕೆ ಆಗಲ್ಲ. ಕಾನೂನು ಸಲಹೆಗಾರರು ಅಷ್ಟು,ಇಷ್ಟು ಅಂತ ಟೈಮ್ ಹೇಳಿದ್ರು ಕೂಡ ದರ್ಶನ್ ಪರವಕೀಲರ ಮುಂದಿನ ಕಾನೂನು ನಡೆಯೇ ಎಲ್ಲದಕ್ಕೂ ಉತ್ತರ ಹೇಳಬೇಕಾಗಿದೆ..!

Tags: ActorCasecinemaDarshanMurderpapappana agraharaPostRamyarenukaswameySandalwoodsupreamcourtVijayalakshmi
SendShareTweet
Previous Post

ಈಗ ಹೆಣ್ಣು ಮಕ್ಕಳಿಗೆ ಧೈರ್ಯ ಬಂದಿದೆ: ರಮ್ಯಾ

Next Post

ನಿರ್ಮಾಪಕನ ವಿರುದ್ಧ ದಾಖಲಾದ ದೂರು

Related Posts

‘ಬಾಸ್’ ಆಟಕ್ಕಿಲ್ಲ ಅಡ್ಡಿ ಆತಂಕ..!
ಸಿನಿಮಾ-ಮನರಂಜನೆ

‘ಬಾಸ್’ ಆಟಕ್ಕಿಲ್ಲ ಅಡ್ಡಿ ಆತಂಕ..!

‘ಲೂಸ್ ಮಾದ’-‘ಆಕ್ಷನ್-ಪ್ರಿನ್ಸ್’ ಸ್ನೇಹ ‘ಫಾರೆವರ್’
ಸಿನಿಮಾ-ಮನರಂಜನೆ

‘ಲೂಸ್ ಮಾದ’-‘ಆಕ್ಷನ್-ಪ್ರಿನ್ಸ್’ ಸ್ನೇಹ ‘ಫಾರೆವರ್’

ರೀನಾ, ಕಿರಣ್, ಗೌರಿ ಯಾರೂ ಮತಾಂತರಗೊಂಡಿಲ್ಲ – ‘ಲವ್ ಜಿಹಾದ್’ ಆರೋಪ ತಿರಸ್ಕರಿಸಿದ ಅಮೀರ್ ಖಾನ್!
ಸಿನಿಮಾ-ಮನರಂಜನೆ

ರೀನಾ, ಕಿರಣ್, ಗೌರಿ ಯಾರೂ ಮತಾಂತರಗೊಂಡಿಲ್ಲ – ‘ಲವ್ ಜಿಹಾದ್’ ಆರೋಪ ತಿರಸ್ಕರಿಸಿದ ಅಮೀರ್ ಖಾನ್!

ಎಸ್.ಜಾನಕಿ ನೆನೆದು ಭಾವುಕರಾದ ನಾದಬ್ರಹ್ಮ ಹಂಸಲೇಖ.. ಮೈಸೂರಲ್ಲಿ ಸ್ಮಾರಕ ನಿರ್ಮಾಣಕ್ಕೆ ಮನವಿ!
ಸಿನಿಮಾ-ಮನರಂಜನೆ

ಎಸ್.ಜಾನಕಿ ನೆನೆದು ಭಾವುಕರಾದ ನಾದಬ್ರಹ್ಮ ಹಂಸಲೇಖ.. ಮೈಸೂರಲ್ಲಿ ಸ್ಮಾರಕ ನಿರ್ಮಾಣಕ್ಕೆ ಮನವಿ!

ಮೈಸೂರಿನ ನೆಚ್ಚಿನ ತೋಟದಲ್ಲೇ ಜಾನಕಮ್ಮ ಅಂತ್ಯಸಂಸ್ಕಾರಕ್ಕೆ ಸಕಲ ಸಿದ್ಧತೆ!
ಸಿನಿಮಾ-ಮನರಂಜನೆ

ಮೈಸೂರಿನ ನೆಚ್ಚಿನ ತೋಟದಲ್ಲೇ ಜಾನಕಮ್ಮ ಅಂತ್ಯಸಂಸ್ಕಾರಕ್ಕೆ ಸಕಲ ಸಿದ್ಧತೆ!

ಅಜ್ಜಿ ಜಾನಕಮ್ಮ ನೆನೆದು ಭಾವುಕರಾದ ಮೊಮ್ಮಗಳು ಅಪ್ಸರಾ
ಸಿನಿಮಾ-ಮನರಂಜನೆ

ಅಜ್ಜಿ ಜಾನಕಮ್ಮ ನೆನೆದು ಭಾವುಕರಾದ ಮೊಮ್ಮಗಳು ಅಪ್ಸರಾ

Next Post
ನಿರ್ಮಾಪಕನ ವಿರುದ್ಧ ದಾಖಲಾದ ದೂರು

ನಿರ್ಮಾಪಕನ ವಿರುದ್ಧ ದಾಖಲಾದ ದೂರು

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 18 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗೆ ಗುಡ್ ನ್ಯೂಸ್

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 18 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗೆ ಗುಡ್ ನ್ಯೂಸ್

ಮುಂಬೈ ಇಂಡಿಯನ್ಸ್‌ನಲ್ಲಿ ಭಾರೀ ಬದಲಾವಣೆ? ಪಾಂಡ್ಯ, ಜಯವರ್ಧನೆ ಭವಿಷ್ಯಕ್ಕೆ ಹೊಸ ಭಾಷ್ಯ

ಮುಂಬೈ ಇಂಡಿಯನ್ಸ್‌ನಲ್ಲಿ ಭಾರೀ ಬದಲಾವಣೆ? ಪಾಂಡ್ಯ, ಜಯವರ್ಧನೆ ಭವಿಷ್ಯಕ್ಕೆ ಹೊಸ ಭಾಷ್ಯ

ಮಳೆಗಾಗಿ ಭೋಪಾಲ್‌ನಲ್ಲಿ ಕತ್ತೆಗಳಿಗೆ ಗುಲಾಬ್ ಜಾಮೂನ್ ತಿನ್ನಿಸಿದ ಜನ : ಆಮೇಲೆ ಆಗಿದ್ದೇನು?

ಮಳೆಗಾಗಿ ಭೋಪಾಲ್‌ನಲ್ಲಿ ಕತ್ತೆಗಳಿಗೆ ಗುಲಾಬ್ ಜಾಮೂನ್ ತಿನ್ನಿಸಿದ ಜನ : ಆಮೇಲೆ ಆಗಿದ್ದೇನು?

‘ಧೋನಿಗಿಂತ ಉತ್ತಮ ಆಯ್ಕೆ ಯಾರೂ ಇಲ್ಲ’ ; CSK ಮುಖ್ಯ ಕೋಚ್ ಹುದ್ದೆಗೆ MSD ಹೆಸರನ್ನು ಮುಂದಿಟ್ಟ ಅಶ್ವಿನ್

‘ಧೋನಿಗಿಂತ ಉತ್ತಮ ಆಯ್ಕೆ ಯಾರೂ ಇಲ್ಲ’ ; CSK ಮುಖ್ಯ ಕೋಚ್ ಹುದ್ದೆಗೆ MSD ಹೆಸರನ್ನು ಮುಂದಿಟ್ಟ ಅಶ್ವಿನ್

Recent News

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 18 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗೆ ಗುಡ್ ನ್ಯೂಸ್

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 18 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗೆ ಗುಡ್ ನ್ಯೂಸ್

ಮುಂಬೈ ಇಂಡಿಯನ್ಸ್‌ನಲ್ಲಿ ಭಾರೀ ಬದಲಾವಣೆ? ಪಾಂಡ್ಯ, ಜಯವರ್ಧನೆ ಭವಿಷ್ಯಕ್ಕೆ ಹೊಸ ಭಾಷ್ಯ

ಮುಂಬೈ ಇಂಡಿಯನ್ಸ್‌ನಲ್ಲಿ ಭಾರೀ ಬದಲಾವಣೆ? ಪಾಂಡ್ಯ, ಜಯವರ್ಧನೆ ಭವಿಷ್ಯಕ್ಕೆ ಹೊಸ ಭಾಷ್ಯ

ಮಳೆಗಾಗಿ ಭೋಪಾಲ್‌ನಲ್ಲಿ ಕತ್ತೆಗಳಿಗೆ ಗುಲಾಬ್ ಜಾಮೂನ್ ತಿನ್ನಿಸಿದ ಜನ : ಆಮೇಲೆ ಆಗಿದ್ದೇನು?

ಮಳೆಗಾಗಿ ಭೋಪಾಲ್‌ನಲ್ಲಿ ಕತ್ತೆಗಳಿಗೆ ಗುಲಾಬ್ ಜಾಮೂನ್ ತಿನ್ನಿಸಿದ ಜನ : ಆಮೇಲೆ ಆಗಿದ್ದೇನು?

‘ಧೋನಿಗಿಂತ ಉತ್ತಮ ಆಯ್ಕೆ ಯಾರೂ ಇಲ್ಲ’ ; CSK ಮುಖ್ಯ ಕೋಚ್ ಹುದ್ದೆಗೆ MSD ಹೆಸರನ್ನು ಮುಂದಿಟ್ಟ ಅಶ್ವಿನ್

‘ಧೋನಿಗಿಂತ ಉತ್ತಮ ಆಯ್ಕೆ ಯಾರೂ ಇಲ್ಲ’ ; CSK ಮುಖ್ಯ ಕೋಚ್ ಹುದ್ದೆಗೆ MSD ಹೆಸರನ್ನು ಮುಂದಿಟ್ಟ ಅಶ್ವಿನ್

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 18 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗೆ ಗುಡ್ ನ್ಯೂಸ್

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 18 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗೆ ಗುಡ್ ನ್ಯೂಸ್

ಮುಂಬೈ ಇಂಡಿಯನ್ಸ್‌ನಲ್ಲಿ ಭಾರೀ ಬದಲಾವಣೆ? ಪಾಂಡ್ಯ, ಜಯವರ್ಧನೆ ಭವಿಷ್ಯಕ್ಕೆ ಹೊಸ ಭಾಷ್ಯ

ಮುಂಬೈ ಇಂಡಿಯನ್ಸ್‌ನಲ್ಲಿ ಭಾರೀ ಬದಲಾವಣೆ? ಪಾಂಡ್ಯ, ಜಯವರ್ಧನೆ ಭವಿಷ್ಯಕ್ಕೆ ಹೊಸ ಭಾಷ್ಯ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat