ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿಜಯನಗರ

ವಿಜಯನಗರ | ಮನೆಗೆ ನುಗ್ಗಿದ್ದ ಹಾವನ್ನು ಹಿಡಿಯಲು ಯತ್ನಿಸಿದ ಯುವಕ ಸಾವು

November 11, 2025
Share on WhatsappShare on FacebookShare on Twitter

ವಿಜಯನಗರ: ಮನೆಯೊಂದಕ್ಕೆ ನುಗ್ಗಿದ್ದ ನಾಗರಹಾವನ್ನು ಹಿಡಿಯಲು ಯತ್ನಿಸಿದ ಯುವಕ ಸಾವನ್ನಪ್ಪಿರುವ ಘಟನೆ ಹೊಸಪೇಟೆ ನಗರದ 88 ಮುದ್ಲಾಪುರ ಭಾಗದಲ್ಲಿ ನಡೆದಿದೆ.

ನಗರದ ಸಿರಿಸಿನಕಲ್ಲು ನಿವಾಸಿ ಅಬ್ದುಲ್ ರಜಾಕ್‌ ಯಾನೆ ಅಜ್ಜು (18) ಹಾವು ಕಚ್ಚಿ ಮೃತಪಟ್ಟ ಯುವಕ. ಹಾವು ಹಿಡಿದರೆ ಅಲ್ಪ ಸ್ವಲ್ಪ ಹಣ ಸಿಗುತ್ತದೆ ಎಂಬ ಆಸೆಗೆ ಬಾಲಕ ಹಿಡಿಯಲು ಹೋಗಿದ್ದಾನೆ. ಬಾಲ ಹಿಡಿದು ಮುಂದೆ ಹೆಡೆಯನ್ನು ಹಿಡಿಯುವ ವೇಳೆ ಹಾವು ಕೈಗೆ ಕಚ್ಚಿದೆ. ಹಾವು ಕಚ್ಚಿದ ಬಳಿಕ ಎರಡು ತಾಸು ಮನೆಯಲ್ಲಿ ಯಾರಿಗೂ ಹೇಳಿರಲಿಲ್ಲ. ಆರೋಗ್ಯದಲ್ಲಿ ಏರುಪೇರಾದಾಗ ಕೂಡಲೇ ಹೊಸಪೇಟೆಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ವೈದ್ಯರ ಸಲಹೆ ಮೇರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಕೊಪ್ಪಳಕ್ಕೆ, ನಂತರ ಹುಬ್ಬಳ್ಳಿಗೆ ಕಳುಹಿಸಿಕೊಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಬಾಲಕ ಹುಬ್ಬಳ್ಳಿಯ ಕಿಮ್ಸ್‌ ಆಸ್ಪತ್ರೆಯಲ್ಲಿ ಮೃತಪಟ್ಟಿರುವ ಮಾಹಿತಿ ಲಭ್ಯವಾಗಿದೆ.

ನ.4ರಂದು ಘಟನೆ ನಡೆದಿದೆ. ಪ್ರಥಮ ಚಿಕಿತ್ಸೆಯಾಗಿ 10 ವಾಯ್ಸ್ ಇಂಜೆಕ್ಷನ್ ಕೊಡಲಾಗಿತ್ತು. ಹೊಸಪೇಟೆಯಲ್ಲಿ ಉತ್ತಮ ಚಿಕಿತ್ಸೆ ಕೊಡಿಸಿ ಯುವಕನ ಜೀವ ಉಳಿಸುವ ಪ್ರಯತ್ನ ನಡೆದಿತ್ತು. ಆದರೆ, ವೈದ್ಯಕೀಯ ಸಲಹೆ ಮೀರಿ ಬಾಲಕನ ಪೋಷಕರೇ ಈ ಆಸ್ಪತ್ರೆಯಿಂದ ಬಿಡುಗಡೆ ಮಾಡಿಕೊಂಡು ಕೊಪ್ಪಳದತ್ತ ತೆರಳಿದ್ದರು. ಅಲ್ಲಿ ಯಾವ ಚಿಕಿತ್ಸೆಯೂ ನೀಡದೆ ಹುಬ್ಬಳ್ಳಿಗೆ ಕಳುಹಿಸಿಕೊಟ್ಟಿದ್ದರು. ಆದರೆ, ಅಲ್ಲಿ ಚಿಕಿತ್ಸೆ ಫಲಿಸದೇ ಬಾಲಕ ಮೃತಪಟ್ಟಿರುವ ಮಾಹಿತಿ ತಿಳಿದು ಬಂದಿರುವುದಾಗಿ ವಿಜಯನಗರ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಲ್.ಆರ್.ಶಂಕರ್ ನಾಯ್ಕ ತಿಳಿಸಿದ್ದಾರೆ. ಈ ಸಂಬಂಧ ಚಿತ್ತವಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

.ಇದನ್ನೂ ಓದಿ: ದಿಲ್ಲಿ ಸ್ಫೋಟ | ಶಂಕಿತ ಉಗ್ರ ಉಮರ್‌ನ ತಾಯಿ, ಇಬ್ಬರು ಸಹೋದರರು ಸೇರಿ 13 ಮಂದಿ ವಶಕ್ಕೆ!

Tags: A young man diedcatch a snakeKarnataka News beatVijayanagar
SendShareTweet
Previous Post

ದಿಲ್ಲಿ ಸ್ಫೋಟ | ಶಂಕಿತ ಉಗ್ರ ಉಮರ್‌ನ ತಾಯಿ, ಇಬ್ಬರು ಸಹೋದರರು ಸೇರಿ 13 ಮಂದಿ ವಶಕ್ಕೆ!

Next Post

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ 6 ತಿಂಗಳಿಂದ ಐಸಿಯುನಲ್ಲಿದೆ | ಆರ್. ಅಶೋಕ್ ಲೇವಡಿ

Related Posts

ವಿಜಯನಗರ  | ಲಾಡ್ಜ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಗುತ್ತಿಗೆದಾರ
ವಿಜಯನಗರ

ವಿಜಯನಗರ  | ಲಾಡ್ಜ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಗುತ್ತಿಗೆದಾರ

ಅಡುಗೆ‌ ಅನಿಲ ಸಿಲಿಂಡರ್  ಸ್ಪೋಟ| 8 ಮಂದಿಗೆ ಗಂಭೀರ ಗಾಯ
ವಿಜಯನಗರ

ಅಡುಗೆ‌ ಅನಿಲ ಸಿಲಿಂಡರ್  ಸ್ಪೋಟ| 8 ಮಂದಿಗೆ ಗಂಭೀರ ಗಾಯ

ದ್ವಾರ ಬಾಗಿಲಿನ ಮೇಲೆ ಅಭಿಮಾನ ವ್ಯಕ್ತ | ಗೃಹಲಕ್ಷ್ಮೀ ಯೋಜನೆಗೆ ಮಹಿಳೆ ಕೃತಜ್ಞತೆ
ವಿಜಯನಗರ

ದ್ವಾರ ಬಾಗಿಲಿನ ಮೇಲೆ ಅಭಿಮಾನ ವ್ಯಕ್ತ | ಗೃಹಲಕ್ಷ್ಮೀ ಯೋಜನೆಗೆ ಮಹಿಳೆ ಕೃತಜ್ಞತೆ

ತುಂಗಭದ್ರಾ ಅಣೆಕಟ್ಟೆಯ ಎಲ್ಲಾ ಕ್ರೆಸ್ಟ್‌ ಗೇಟ್‌ ಗಳನ್ನು ಶೀಘ್ರದಲ್ಲೇ ಅಳವಡಿಸುವಂತೆ ಆಗ್ರಹಿಸಿ ಪ್ರತಿಭಟನೆ
ವಿಜಯನಗರ

ತುಂಗಭದ್ರಾ ಅಣೆಕಟ್ಟೆಯ ಎಲ್ಲಾ ಕ್ರೆಸ್ಟ್‌ ಗೇಟ್‌ ಗಳನ್ನು ಶೀಘ್ರದಲ್ಲೇ ಅಳವಡಿಸುವಂತೆ ಆಗ್ರಹಿಸಿ ಪ್ರತಿಭಟನೆ 

ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಬಸ್‌..!
ವಿಜಯನಗರ

ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಬಸ್‌..!

ಹಂಪಿಗೆ ಭೇಟಿ ನೀಡಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್
ವಿಜಯನಗರ

ಹಂಪಿಗೆ ಭೇಟಿ ನೀಡಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

Next Post
ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ 6 ತಿಂಗಳಿಂದ ಐಸಿಯುನಲ್ಲಿದೆ | ಆರ್. ಅಶೋಕ್ ಲೇವಡಿ

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ 6 ತಿಂಗಳಿಂದ ಐಸಿಯುನಲ್ಲಿದೆ | ಆರ್. ಅಶೋಕ್ ಲೇವಡಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ದಿಲ್ಲಿ ಸ್ಪೋಟ | ಜೈಶ್ ಮಹಿಳಾ ವಿಂಗ್‌ನ ನಾಯಕಿ, ವೈದ್ಯೆ ಶಾಹಿನಾ ಬಂಧನ

ದಿಲ್ಲಿ ಸ್ಪೋಟ | ಜೈಶ್ ಮಹಿಳಾ ವಿಂಗ್‌ನ ನಾಯಕಿ, ವೈದ್ಯೆ ಶಾಹಿನಾ ಬಂಧನ

ದೇಶದಲ್ಲಿ ಭಯೋತ್ಪಾದನೆ  ಅಶಾಂತಿ ಮೂಡಿಸುವ ಶಕ್ತಿಗಳ ದಮನಕ್ಕೆ ಎಲ್ಲ ಕ್ರಮ ಕೇಂದ್ರ ಮಾಡುತ್ತೆ | ಬೊಮ್ಮಯಿ

ದೇಶದಲ್ಲಿ ಭಯೋತ್ಪಾದನೆ ಅಶಾಂತಿ ಮೂಡಿಸುವ ಶಕ್ತಿಗಳ ದಮನಕ್ಕೆ ಎಲ್ಲ ಕ್ರಮ ಕೇಂದ್ರ ಮಾಡುತ್ತೆ | ಬೊಮ್ಮಯಿ

ರಣಜಿ ಟ್ರೋಫಿ | ದೆಹಲಿ ವಿರುದ್ದ ಗೆದ್ದು ಇತಿಹಾಸ ಬರೆದ ಜಮ್ಮು-ಕಾಶ್ಮೀರ!

ರಣಜಿ ಟ್ರೋಫಿ | ದೆಹಲಿ ವಿರುದ್ದ ಗೆದ್ದು ಇತಿಹಾಸ ಬರೆದ ಜಮ್ಮು-ಕಾಶ್ಮೀರ!

ದೆಹಲಿ ಬೆನ್ನಲ್ಲೇ ಪಾಪಿ ಪಾಕಿಸ್ತಾನದಲ್ಲೂ ಭೀಕರ ಸ್ಫೋಟ | 12 ಸಾವು, 20ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ!

ದೆಹಲಿ ಬೆನ್ನಲ್ಲೇ ಪಾಪಿ ಪಾಕಿಸ್ತಾನದಲ್ಲೂ ಭೀಕರ ಸ್ಫೋಟ | 12 ಸಾವು, 20ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ!

Recent News

ದಿಲ್ಲಿ ಸ್ಪೋಟ | ಜೈಶ್ ಮಹಿಳಾ ವಿಂಗ್‌ನ ನಾಯಕಿ, ವೈದ್ಯೆ ಶಾಹಿನಾ ಬಂಧನ

ದಿಲ್ಲಿ ಸ್ಪೋಟ | ಜೈಶ್ ಮಹಿಳಾ ವಿಂಗ್‌ನ ನಾಯಕಿ, ವೈದ್ಯೆ ಶಾಹಿನಾ ಬಂಧನ

ದೇಶದಲ್ಲಿ ಭಯೋತ್ಪಾದನೆ  ಅಶಾಂತಿ ಮೂಡಿಸುವ ಶಕ್ತಿಗಳ ದಮನಕ್ಕೆ ಎಲ್ಲ ಕ್ರಮ ಕೇಂದ್ರ ಮಾಡುತ್ತೆ | ಬೊಮ್ಮಯಿ

ದೇಶದಲ್ಲಿ ಭಯೋತ್ಪಾದನೆ ಅಶಾಂತಿ ಮೂಡಿಸುವ ಶಕ್ತಿಗಳ ದಮನಕ್ಕೆ ಎಲ್ಲ ಕ್ರಮ ಕೇಂದ್ರ ಮಾಡುತ್ತೆ | ಬೊಮ್ಮಯಿ

ರಣಜಿ ಟ್ರೋಫಿ | ದೆಹಲಿ ವಿರುದ್ದ ಗೆದ್ದು ಇತಿಹಾಸ ಬರೆದ ಜಮ್ಮು-ಕಾಶ್ಮೀರ!

ರಣಜಿ ಟ್ರೋಫಿ | ದೆಹಲಿ ವಿರುದ್ದ ಗೆದ್ದು ಇತಿಹಾಸ ಬರೆದ ಜಮ್ಮು-ಕಾಶ್ಮೀರ!

ದೆಹಲಿ ಬೆನ್ನಲ್ಲೇ ಪಾಪಿ ಪಾಕಿಸ್ತಾನದಲ್ಲೂ ಭೀಕರ ಸ್ಫೋಟ | 12 ಸಾವು, 20ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ!

ದೆಹಲಿ ಬೆನ್ನಲ್ಲೇ ಪಾಪಿ ಪಾಕಿಸ್ತಾನದಲ್ಲೂ ಭೀಕರ ಸ್ಫೋಟ | 12 ಸಾವು, 20ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ದಿಲ್ಲಿ ಸ್ಪೋಟ | ಜೈಶ್ ಮಹಿಳಾ ವಿಂಗ್‌ನ ನಾಯಕಿ, ವೈದ್ಯೆ ಶಾಹಿನಾ ಬಂಧನ

ದಿಲ್ಲಿ ಸ್ಪೋಟ | ಜೈಶ್ ಮಹಿಳಾ ವಿಂಗ್‌ನ ನಾಯಕಿ, ವೈದ್ಯೆ ಶಾಹಿನಾ ಬಂಧನ

ದೇಶದಲ್ಲಿ ಭಯೋತ್ಪಾದನೆ  ಅಶಾಂತಿ ಮೂಡಿಸುವ ಶಕ್ತಿಗಳ ದಮನಕ್ಕೆ ಎಲ್ಲ ಕ್ರಮ ಕೇಂದ್ರ ಮಾಡುತ್ತೆ | ಬೊಮ್ಮಯಿ

ದೇಶದಲ್ಲಿ ಭಯೋತ್ಪಾದನೆ ಅಶಾಂತಿ ಮೂಡಿಸುವ ಶಕ್ತಿಗಳ ದಮನಕ್ಕೆ ಎಲ್ಲ ಕ್ರಮ ಕೇಂದ್ರ ಮಾಡುತ್ತೆ | ಬೊಮ್ಮಯಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat