ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ನೇಪಾಳದಲ್ಲಿ ಭುಗಿಲೆದ್ದ ಹಿಂಸಾಚಾರ: ಕಲ್ಲು ತೂರಾಟ, ಬೀದಿಗಳಲ್ಲಿ ಬೆಂಕಿ, ಅಧ್ಯಕ್ಷರ ಮನೆಗೆ ದಾಳಿ

September 9, 2025
Share on WhatsappShare on FacebookShare on Twitter

ಕಠ್ಮಂಡು: ನೇಪಾಳದಲ್ಲಿ ಸೋಮವಾರ ಆರಂಭವಾಗಿರುವ ಯುವಜನರ(ಜೆನ್ ಝೆಡ್) ಪ್ರತಿಭಟನೆ ಮಂಗಳವಾರವೂ ಮುಂದುವರಿದಿದ್ದು, ಇದೀಗ ತೀವ್ರ ಸ್ವರೂಪ ಪಡೆದುಕೊಂಡಿದೆ. ಬೆಳ್ಳಂಬೆಳಗ್ಗೆಯೇ ಪ್ರತಿಭಟನಾಕಾರರು ಹಿಂಸಾಚಾರ, ಕಲ್ಲು ತೂರಾಟ ಮತ್ತು ಬೆಂಕಿ ಹಚ್ಚುವ ಕೃತ್ಯಗಳಲ್ಲಿ ತೊಡಗಿದ್ದಾರೆ.

ನೇಪಾಳ ಅಧ್ಯಕ್ಷ ರಾಮಚಂದ್ರ ಪೌಡೆಲ್ ಅವರ ನಿವಾಸಕ್ಕೆ ಉದ್ರಿಕ್ತರು ಬೆಂಕಿ ಹಚ್ಚಿದ್ದು, ಪ್ರತಿಭಟನಾಕಾರರು ಮನೆಯೊಳಗೆ ನುಗ್ಗಿ ದಾಂಧಲೆ ನಡೆಸುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಇದಲ್ಲದೆ, ಮಾಜಿ ಪ್ರಧಾನಿಗಳಾದ ಪುಷ್ಪ ಕಮಲ್ ದಹಾಲ್ (ಪ್ರಚಂಡ) ಮತ್ತು ಶೇರ್ ಬಹದ್ದೂರ್ ದೇವುಬಾ ಅವರ ಮನೆಗಳ ಮೇಲೂ ದಾಳಿ ನಡೆದಿದೆ.

ಪ್ರಧಾನಿ ಕೆ.ಪಿ. ಶರ್ಮಾ ಓಲಿ ನೇತೃತ್ವದ ಸರ್ಕಾರದ ವಿರುದ್ಧದ ಯುವಜನರ ಆಕ್ರೋಶ ತೀವ್ರಗೊಂಡ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳ ಮೇಲಿನ ನಿರ್ಬಂಧವನ್ನು ವಾಪಸ್ ಮಾಡಿ ನಿನ್ನೆಯೇ ಓಲಿ ಆದೇಶ ಹೊರಡಿಸಿದ್ದರು. ಅಲ್ಲದೇ, ಓಲಿ ಸರ್ಕಾರದ ಇಬ್ಬರು ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆಯನ್ನೂ ನೀಡಿದ್ದರು. ಆದರೂ, ಪ್ರತಿಭಟನಾಕಾರರ ಆಕ್ರೋಶದ ಬೆಂಕಿ ತಗ್ಗಿಲ್ಲ. ಪ್ರಧಾನಿಯವರ ಪದಚ್ಯುತಿಗೆ ಒತ್ತಾಯ ಹೆಚ್ಚುತ್ತಿದೆ.

ದೇಶದ ಹಲವು ಭಾಗಗಳಲ್ಲಿ, ಅದರಲ್ಲೂ ವಿಶೇಷವಾಗಿ ರಾಜಧಾನಿ ಕಠ್ಮಂಡುವಿನಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಪ್ರತಿಭಟನೆ ತೀವ್ರಗೊಂಡ ಹಿನ್ನೆಲೆಯಲ್ಲಿ, ಕಠ್ಮಂಡು ಸೇರಿದಂತೆ ದೇಶದ ಹಲವೆಡೆ ಕರ್ಫ್ಯೂ ಜಾರಿಗೊಳಿಸಲಾಗಿದೆ. “ಮಕ್ಕಳನ್ನು ಕೊಲ್ಲುವುದನ್ನು ನಿಲ್ಲಿಸಿ” ಎಂಬ ಘೋಷಣೆಗಳು ಕಠ್ಮಂಡುವಿನ ಬೀದಿಗಳಲ್ಲಿ ಮೊಳಗುತ್ತಿವೆ.

ಪ್ರತಿಭಟನೆಗೆ ಕಾರಣವೇನು?

ಕಳೆದ ವಾರ, ನೇಪಾಳ ಸರ್ಕಾರವು ಫೇಸ್‌ಬುಕ್, ಎಕ್ಸ್ (ಹಿಂದಿನ ಟ್ವಿಟರ್) ಮತ್ತು ಯೂಟ್ಯೂಬ್‌ನಂತಹ ಪ್ರಮುಖ ಸಾಮಾಜಿಕ ಜಾಲತಾಣಗಳಿಗೆ ನಿಷೇಧ ಹೇರಿತ್ತು. ಸರ್ಕಾರದ ಹೊಸ ನಿಯಮಗಳ ಅಡಿಯಲ್ಲಿ ನೋಂದಣಿ ಮಾಡಿಕೊಳ್ಳಲು ವಿಫಲವಾದ ಕಾರಣ ಈ ಕ್ರಮ ಕೈಗೊಳ್ಳಲಾಗಿತ್ತು. ಈ ನಿಷೇಧದ ವಿರುದ್ಧ ಸೋಮವಾರ ಏಕಾಏಕಿ ಯುವಜನರು ಬೀದಿಗಿಳಿದಿದ್ದು, ಇದನ್ನು ‘ಜೆನ್-ಝಡ್’ (Gen Z) ಪ್ರತಿಭಟನೆ ಎಂದು ಕರೆಯಲಾಗುತ್ತಿದೆ. ಇದು 1995 ರಿಂದ 2010ರ ನಡುವೆ ಜನಿಸಿದ ಯುವಜನರ ಆಕ್ರೋಶದ ಪ್ರತೀಕವಾಗಿರುವ ಕಾರಣ ಇದಕ್ಕೆ ಈ ಹೆಸರು ಬಂದಿದೆ. “ಸಾಮಾಜಿಕ ಮಾಧ್ಯಮ ನಿಷೇಧವನ್ನು ನಿಲ್ಲಿಸಿ, ಭ್ರಷ್ಟಾಚಾರವನ್ನು ನಿಲ್ಲಿಸಿ” ಎಂದು ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗುತ್ತಿದ್ದಾರೆ.

ಯುವಜನರ ತೀವ್ರ ಆಕ್ರೋಶಕ್ಕೆ ಮಣಿದ ಪ್ರಧಾನಿ ಓಲಿ, ಸಾಮಾಜಿಕ ಮಾಧ್ಯಮ ಮೇಲಿನ ನಿಷೇಧವನ್ನು ಹಿಂಪಡೆದರೂ, ಪ್ರತಿಭಟನೆಗಳು ನಿಂತಿಲ್ಲ. ಬದಲಾಗಿ, ಸರ್ಕಾರದ ವಿರುದ್ಧದ ಆಕ್ರೋಶ ಮತ್ತಷ್ಟು ಹೆಚ್ಚಾಗಿದ್ದು, ಪ್ರಧಾನಿ ರಾಜೀನಾಮೆಗೆ ಒತ್ತಡ ಹೆಚ್ಚಾಗತೊಡಗಿದೆ.

Tags: HomeNepalpresident's housePrime Minister K.P. SharmaradeStone peltingViolenceViolence erupts
SendShareTweet
Previous Post

ರಸ್ತೆ ಗುಂಡಿಗೆ ಬಿದ್ದ ದ್ವಿಚಕ್ರ ವಾಹನ ಸವಾರೆ | ಕ್ಯಾಂಟರ್ ಲಾರಿ ಹರಿದು ಸ್ಥಳದಲ್ಲೇ ಸಾವು

Next Post

ಹಿಮಾಚಲ ಪ್ರದೇಶಕ್ಕೆ ಸಂಪೂರ್ಣ ಸಾಕ್ಷರತಾ ರಾಜ್ಯದ ಗರಿ: ಈ ಸಾಧನೆ ಮಾಡಿದ ಇತರೆ ರಾಜ್ಯಗಳಾವುವು?

Related Posts

ಇತ್ತ ಭಾರತಕ್ಕೆ ಸುಂಕದ ಶಿಕ್ಷೆ, ಅತ್ತ ಉಕ್ರೇನ್ ಯುದ್ಧದಿಂದ ಭಾರೀ ಲಾಭ ಗಳಿಸುತ್ತಿರುವ ಅಮೆರಿಕ!
ವಿದೇಶ

ಇತ್ತ ಭಾರತಕ್ಕೆ ಸುಂಕದ ಶಿಕ್ಷೆ, ಅತ್ತ ಉಕ್ರೇನ್ ಯುದ್ಧದಿಂದ ಭಾರೀ ಲಾಭ ಗಳಿಸುತ್ತಿರುವ ಅಮೆರಿಕ!

ನೇಪಾಳದ ಓಲಿ ಸರ್ಕಾರದ ವಿರುದ್ಧ ಸಿಡಿದೆದ್ದು ಬೀದಿಗಿಳಿದ ಯುವಜನರು: ಭಾರೀ ಪ್ರತಿಭಟನೆ, ಸಂಸತ್ ಭವನಕ್ಕೆ ಮುತ್ತಿಗೆ
ವಿದೇಶ

ನೇಪಾಳದ ಓಲಿ ಸರ್ಕಾರದ ವಿರುದ್ಧ ಸಿಡಿದೆದ್ದು ಬೀದಿಗಿಳಿದ ಯುವಜನರು: ಭಾರೀ ಪ್ರತಿಭಟನೆ, ಸಂಸತ್ ಭವನಕ್ಕೆ ಮುತ್ತಿಗೆ

ಮಲ್ಲಿಗೆ ಹೂವು ತಂದಿದ್ದಕ್ಕೆ ಕೇರಳದ ನಟಿಗೆ ಮೆಲ್ಬೋರ್ನ್ ವಿಮಾನ ನಿಲ್ದಾಣದಲ್ಲಿ 1.14 ಲಕ್ಷ ರೂ. ದಂಡ!
ವಿದೇಶ

ಮಲ್ಲಿಗೆ ಹೂವು ತಂದಿದ್ದಕ್ಕೆ ಕೇರಳದ ನಟಿಗೆ ಮೆಲ್ಬೋರ್ನ್ ವಿಮಾನ ನಿಲ್ದಾಣದಲ್ಲಿ 1.14 ಲಕ್ಷ ರೂ. ದಂಡ!

ಸುಪ್ರೀಂನಲ್ಲಿ ತಮ್ಮ ವಿರುದ್ಧ ತೀರ್ಪು ಬಂದರೆ ಅರ್ಧದಷ್ಟು ಸುಂಕ ಮರುಪಾವತಿ: ಟ್ರಂಪ್ ಸರ್ಕಾರ
ವಿದೇಶ

ಸುಪ್ರೀಂನಲ್ಲಿ ತಮ್ಮ ವಿರುದ್ಧ ತೀರ್ಪು ಬಂದರೆ ಅರ್ಧದಷ್ಟು ಸುಂಕ ಮರುಪಾವತಿ: ಟ್ರಂಪ್ ಸರ್ಕಾರ

ಭಾರತ-ವಿರೋಧಿ ಪೋಸ್ಟ್‌ಗೆ ಎಲಾನ್ ಮಸ್ಕ್‌ರ ಟ್ವೀಟರ್‌ನಿಂಗ ಫ್ಯಾಕ್ಟ್-ಚೆಕ್: ಟ್ರಂಪ್ ಸಲಹೆಗಾರ ಕೆಂಡ
ದೇಶ

ಭಾರತ-ವಿರೋಧಿ ಪೋಸ್ಟ್‌ಗೆ ಎಲಾನ್ ಮಸ್ಕ್‌ರ ಟ್ವೀಟರ್‌ನಿಂಗ ಫ್ಯಾಕ್ಟ್-ಚೆಕ್: ಟ್ರಂಪ್ ಸಲಹೆಗಾರ ಕೆಂಡ

ಚೀನಾದಿಂದ ಭಾರತ, ರಷ್ಯಾ ದೋಸ್ತಿ ಕಟ್‌ ! : ಟ್ರಂಪ್‌ ಹೇಳಿದ್ದೇನು ?
ವಿದೇಶ

ಚೀನಾದಿಂದ ಭಾರತ, ರಷ್ಯಾ ದೇಶಗಳ ದೋಸ್ತಿ ಕಟ್‌ !  : ಟ್ರಂಪ್‌ ಹೇಳಿದ್ದೇನು ?  

Next Post
ಹಿಮಾಚಲ ಪ್ರದೇಶಕ್ಕೆ ಸಂಪೂರ್ಣ ಸಾಕ್ಷರತಾ ರಾಜ್ಯದ ಗರಿ: ಈ ಸಾಧನೆ ಮಾಡಿದ ಇತರೆ ರಾಜ್ಯಗಳಾವುವು?

ಹಿಮಾಚಲ ಪ್ರದೇಶಕ್ಕೆ ಸಂಪೂರ್ಣ ಸಾಕ್ಷರತಾ ರಾಜ್ಯದ ಗರಿ: ಈ ಸಾಧನೆ ಮಾಡಿದ ಇತರೆ ರಾಜ್ಯಗಳಾವುವು?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಉಪ ರಾಷ್ಟ್ರಪತಿ ಚುನಾವಣೆಯ ಪ್ರಕ್ರಿಯೆ : ಇಲ್ಲಿದೆ ಸಂಪೂರ್ಣ ಮಾಹಿತಿ

ಉಪ ರಾಷ್ಟ್ರಪತಿ ಚುನಾವಣೆಯ ಪ್ರಕ್ರಿಯೆ : ಇಲ್ಲಿದೆ ಸಂಪೂರ್ಣ ಮಾಹಿತಿ

60 ವರ್ಷ ಬಳಿಕ ಪತ್ನಿ ಸಮಾಧಿ ಹುಡುಕಿ ಬಂದ ಬ್ರಿಟಿಷ್ ವ್ಯಕ್ತಿ

60 ವರ್ಷ ಬಳಿಕ ಪತ್ನಿ ಸಮಾಧಿ ಹುಡುಕಿ ಬಂದ ಬ್ರಿಟಿಷ್ ವ್ಯಕ್ತಿ

ಸರ್ಕಾರದ ಅನುದಾನ ಬಿಡುಗಡೆಯಲ್ಲಿ ವಿಳಂಬ | ಮೇಯರ್‌ ಕಚೇರಿಗೆ ಮುತ್ತಿಗೆ ಹಾಕಿದ ಕೈ ಕಾರ್ಯಕರ್ತರು

ಸರ್ಕಾರದ ಅನುದಾನ ಬಿಡುಗಡೆಯಲ್ಲಿ ವಿಳಂಬ | ಮೇಯರ್‌ ಕಚೇರಿಗೆ ಮುತ್ತಿಗೆ ಹಾಕಿದ ಕೈ ಕಾರ್ಯಕರ್ತರು

ರಾಜ್ಯ ಸರ್ಕಾರ ಮುಸ್ಲಿಂರ ಗುಲಾಮರಂತೆ ವರ್ತಿಸುತ್ತಿದೆ : ಕೆ. ಎಸ್. ಈಶ್ವರಪ್ಪ ಆಕ್ರೋಶ

ರಾಜ್ಯ ಸರ್ಕಾರ ಮುಸ್ಲಿಂರ ಗುಲಾಮರಂತೆ ವರ್ತಿಸುತ್ತಿದೆ  : ಕೆ. ಎಸ್. ಈಶ್ವರಪ್ಪ ಆಕ್ರೋಶ

Recent News

ಉಪ ರಾಷ್ಟ್ರಪತಿ ಚುನಾವಣೆಯ ಪ್ರಕ್ರಿಯೆ : ಇಲ್ಲಿದೆ ಸಂಪೂರ್ಣ ಮಾಹಿತಿ

ಉಪ ರಾಷ್ಟ್ರಪತಿ ಚುನಾವಣೆಯ ಪ್ರಕ್ರಿಯೆ : ಇಲ್ಲಿದೆ ಸಂಪೂರ್ಣ ಮಾಹಿತಿ

60 ವರ್ಷ ಬಳಿಕ ಪತ್ನಿ ಸಮಾಧಿ ಹುಡುಕಿ ಬಂದ ಬ್ರಿಟಿಷ್ ವ್ಯಕ್ತಿ

60 ವರ್ಷ ಬಳಿಕ ಪತ್ನಿ ಸಮಾಧಿ ಹುಡುಕಿ ಬಂದ ಬ್ರಿಟಿಷ್ ವ್ಯಕ್ತಿ

ಸರ್ಕಾರದ ಅನುದಾನ ಬಿಡುಗಡೆಯಲ್ಲಿ ವಿಳಂಬ | ಮೇಯರ್‌ ಕಚೇರಿಗೆ ಮುತ್ತಿಗೆ ಹಾಕಿದ ಕೈ ಕಾರ್ಯಕರ್ತರು

ಸರ್ಕಾರದ ಅನುದಾನ ಬಿಡುಗಡೆಯಲ್ಲಿ ವಿಳಂಬ | ಮೇಯರ್‌ ಕಚೇರಿಗೆ ಮುತ್ತಿಗೆ ಹಾಕಿದ ಕೈ ಕಾರ್ಯಕರ್ತರು

ರಾಜ್ಯ ಸರ್ಕಾರ ಮುಸ್ಲಿಂರ ಗುಲಾಮರಂತೆ ವರ್ತಿಸುತ್ತಿದೆ : ಕೆ. ಎಸ್. ಈಶ್ವರಪ್ಪ ಆಕ್ರೋಶ

ರಾಜ್ಯ ಸರ್ಕಾರ ಮುಸ್ಲಿಂರ ಗುಲಾಮರಂತೆ ವರ್ತಿಸುತ್ತಿದೆ  : ಕೆ. ಎಸ್. ಈಶ್ವರಪ್ಪ ಆಕ್ರೋಶ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಉಪ ರಾಷ್ಟ್ರಪತಿ ಚುನಾವಣೆಯ ಪ್ರಕ್ರಿಯೆ : ಇಲ್ಲಿದೆ ಸಂಪೂರ್ಣ ಮಾಹಿತಿ

ಉಪ ರಾಷ್ಟ್ರಪತಿ ಚುನಾವಣೆಯ ಪ್ರಕ್ರಿಯೆ : ಇಲ್ಲಿದೆ ಸಂಪೂರ್ಣ ಮಾಹಿತಿ

60 ವರ್ಷ ಬಳಿಕ ಪತ್ನಿ ಸಮಾಧಿ ಹುಡುಕಿ ಬಂದ ಬ್ರಿಟಿಷ್ ವ್ಯಕ್ತಿ

60 ವರ್ಷ ಬಳಿಕ ಪತ್ನಿ ಸಮಾಧಿ ಹುಡುಕಿ ಬಂದ ಬ್ರಿಟಿಷ್ ವ್ಯಕ್ತಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat