ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ವಿಪ ಸದಸ್ಯ ರಾಜೇಂದ್ರ ಹತ್ಯೆಗೆ ಸುಪಾರಿ: ಎಫ್ ಐಆರ್ ದಾಖಲು

March 28, 2025
Share on WhatsappShare on FacebookShare on Twitter

ತುಮಕೂರು: ವಿಧಾನ ಪರಿಷತ್ ಸದಸ್ಯ ರಾಜೇಂದ್ರ ಹತ್ಯೆಗೆ ಸುಪಾರಿ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಯಾತಸಂದ್ರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.

ರಾಜೇಂದ್ರ ಅವರು ನೀಡಿದ ದೂರಿನ ಹಿನ್ನೆಲೆಯಲ್ಲಿ ಐವರು ವಿರುದ್ಧ ಎಫ್ ಐಆರ್ ದಾಖಲಾಗಿದೆ. A1 ಸೋಮ ಅಲಿಯಾಸ್ ಜಯಪುರ ಸೋಮ, A2 ಭರತ್, A3 ಅಮಿತ್, A4 ಗುಂಡಾ, A5 ಯತೀಶ್ ಎಂಬುವವರ ಮೇಲೆ ದೂರು ದಾಖಲಾಗಿದೆ.

ಬಿಎನ್ ಎಸ್ ಕಲಂ 109, 329(4), 61(2) ಹಾಗೂ 190 ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಬೆಂಗಳೂರು ಮೂಲದ ಪ್ರಭಲ ವ್ಯಕ್ತಿಗಳಿಂದ ನನ್ನ ಕೊಲೆಗೆ ಪಿತೂರಿ ನಡೆದಿದೆ. ಬೆಂಗಳೂರು ಮೂಲದ ಅನಾಮಧೇಯ ವ್ಯಕ್ತಿಗಳು ಕೊಲೆಗೆ ಸಂಚು ರೂಪಿಸಿದ್ದಾರೆ. 70 ಲಕ್ಷ ರೂ. ಗೆ ಸುಪಾರಿ ನೀಡಿದ್ದಾರೆ. 5 ಲಕ್ಷ ರೂಪಾಯಿ ಅಡ್ವಾನ್ ನೀಡಲಾಗಿತ್ತು. ಸುಪಾರಿ ತೆಗೆದುಕೊಂಡಿದ್ದ ಸೋಮ ಅಲಿಯಾಸ್ ಜಯಪುರ ಸೋಮ, ಭರತ್, ಅಮಿತ್, ಗುಂಡಾ, ಯತೀಶ್ ಕೊಲೆಗೆ ಯತ್ನಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಇಬ್ಬರು ವ್ಯಕ್ತಿಗಳು ನಡೆಸಿದ ಸಂಭಾಷಣೆಯ ಆಡಿಯೋದಲ್ಲಿ ಈ ಐವರು ವ್ಯಕ್ತಿಗಳ ಹೆಸರು ಪ್ರಸ್ತಾಪವಾಗಿದೆ. ತುಮಕೂರಿನ ಶಿರಾಗೇಟ್ ಸಮೀಪದ ಫಾರ್ಮ್ ಹೌಸ್ ನಲ್ಲಿ ಆರೋಪಿಗಳು ಸಂಚು ರೂಪಿಸಿದ್ದಾರೆ. ಹಂತಕರು ಹತ್ಯೆಯ ಹಿನ್ನೆಲೆಯಲ್ಲಿ ನ. 15ರಂದು ಮನೆಗೆ ಬಂದಿದ್ದರು. ರಾಜೇಂದ್ರ ಮಗಳ ಬರ್ತ್ ಡೇಗೆ ಶಾಮಿಯಾನ ಹಾಕಲು ಕಾರ್ಮಿಕರ ಸೊಗಿನಲ್ಲಿ ಮನೆ ಪ್ರವೇಶಿಸಿದ್ದರು. ಕ್ಯಾತಸಂದ್ರ ಬಳಿ ಇರುವ ಮನೆಗೆ ಬಂದಿದ್ದರು. ಹತ್ಯೆ ಮಾಡಲು ಸಾಧ್ಯವಾಗದಿದ್ದಕ್ಕೆ ಕಾರಿಗೆ ಜಿಪಿಆರ್ ಎಸ್ ಆಳವಡಿಸಲು ಸಂಚು ರೂಪಿಸಿದ್ದರು.

ಹತ್ಯೆ ಮಾಡಲು ಶಸ್ತ್ರಾಸ್ತ್ರ ಗಳನ್ನ ಸಂಗ್ರಹಿಸಿದ್ದ ಹಂತಕರು, ಜೊತೆಗೆ ಕಾರನ್ನು ಖರೀದಿಸಿದ್ದರು. ಬೆಂಗಳೂರಿನ ಕಲಾಸಿಪಾಳ್ಯ, ಮಧುಗಿರಿಯಲ್ಲಿ ಕೂಡ ಹಿಂಬಾಲಿಸಿದ್ದರು. ರಾಜಕೀಯ ದ್ವೇಷ ಹೊಂದಿದವರು ಬೆದರಿಕೆ, ಒಳಸಂಚು, ಆಮಿಷ ಮಾರ್ಗದಿಂದ ರಾಜಕೀಯವಾಗಿ ಮುಗಿಸಲು ಸಂಚು ರೂಪಿಸಿದ್ದಾರೆ ಎಂದು ರಾಜೇಂದ್ರ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಈ ಕುರಿತು ಕ್ಯಾತಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags: FIRKN RajannaMurderRajendra
SendShareTweet
Previous Post

ಯತ್ನಾಳ್ ಉಚ್ಛಾಟನೆ: ಹೈವೋಲ್ಜೇಜ್ ಸಭೆ

Next Post

17 ವರ್ಷಗಳ ನಂತರ ಗೆಲುವಿನ ಖಾತೆ ತೆರೆದ ಆರ್ ಸಿಬಿ!

Related Posts

ಕಾನೂನು ಉಲ್ಲಂಘಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ | ವಿಜಯೇಂದ್ರ‌ ಆರೋಪಕ್ಕೆ ಗುಂಡೂರಾವ್ ತಿರುಗೇಟು
ರಾಜಕೀಯ

ಕಾನೂನು ಉಲ್ಲಂಘಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ | ವಿಜಯೇಂದ್ರ‌ ಆರೋಪಕ್ಕೆ ಗುಂಡೂರಾವ್ ತಿರುಗೇಟು

ಅಪ್ಪನ ಹೆಸರಿಂದ ಅಸ್ತಿತ್ವ ಉಳಿಸಿಕೊಂಡ ನೀವು ನಂಗೆ ಪಾಠ ಮಾಡ್ಬೇಡಿ | ಯತೀಂದ್ರ ವಿರುದ್ಧ ಪ್ರತಾಪ್‌ ಸಿಂಹ ಗರಂ
ಮೈಸೂರು

ಅಪ್ಪನ ಹೆಸರಿಂದ ಅಸ್ತಿತ್ವ ಉಳಿಸಿಕೊಂಡ ನೀವು ನಂಗೆ ಪಾಠ ಮಾಡ್ಬೇಡಿ | ಯತೀಂದ್ರ ವಿರುದ್ಧ ಪ್ರತಾಪ್‌ ಸಿಂಹ ಗರಂ

ಅಸಮರ್ಥ ಸಚಿವ ದಿನೇಶ್ ಗುಂಡೂರಾವ್ ನಿರ್ಲಕ್ಷ್ಯದಿಂದ ಆರೋಗ್ಯ ಇಲಾಖೆ ಐಸಿಯು ಸೇರಿದೆ | ಬಿಜೆಪಿ ಕಿಡಿ
ರಾಜಕೀಯ

ಅಸಮರ್ಥ ಸಚಿವ ದಿನೇಶ್ ಗುಂಡೂರಾವ್ ನಿರ್ಲಕ್ಷ್ಯದಿಂದ ಆರೋಗ್ಯ ಇಲಾಖೆ ಐಸಿಯು ಸೇರಿದೆ | ಬಿಜೆಪಿ ಕಿಡಿ

ಬಾಗಲಕೋಟೆ ಘಟನೆವೊಂದು ದೇಶ ದ್ರೋಹ ಕೃತ್ಯ | ಕೆಂಡವಾದ ಪ್ರಮೋದ್ ಮುತಾಲಿಕ್
ಬಾಗಲಕೋಟೆ

ಬಾಗಲಕೋಟೆ ಘಟನೆವೊಂದು ದೇಶ ದ್ರೋಹ ಕೃತ್ಯ | ಕೆಂಡವಾದ ಪ್ರಮೋದ್ ಮುತಾಲಿಕ್

ಬರೋ ಚುನಾವಣೆಯಲ್ಲಿ ಈ ಭ್ರಷ್ಟ ಸರ್ಕಾರವನ್ನು ಕಿತ್ತೊಗೆಯಬೇಕು | ಯಡಿಯೂರಪ್ಪ
ರಾಜಕೀಯ

ಬರೋ ಚುನಾವಣೆಯಲ್ಲಿ ಈ ಭ್ರಷ್ಟ ಸರ್ಕಾರವನ್ನು ಕಿತ್ತೊಗೆಯಬೇಕು | ಯಡಿಯೂರಪ್ಪ

ಎಲ್ಲಾ ಸಮುದಾಯದವರಿಗೂ ನ್ಯಾಯ ಕೊಡುವಂತಹದ್ದು ಕಾಂಗ್ರೆಸ್ ಪಕ್ಷ | ಕೆ.ಎನ್.ರಾಜಣ್ಣ‌‌
ತುಮಕೂರು

ಎಲ್ಲಾ ಸಮುದಾಯದವರಿಗೂ ನ್ಯಾಯ ಕೊಡುವಂತಹದ್ದು ಕಾಂಗ್ರೆಸ್ ಪಕ್ಷ | ಕೆ.ಎನ್.ರಾಜಣ್ಣ‌‌

Next Post
17 ವರ್ಷಗಳ ನಂತರ ಗೆಲುವಿನ ಖಾತೆ ತೆರೆದ ಆರ್ ಸಿಬಿ!

17 ವರ್ಷಗಳ ನಂತರ ಗೆಲುವಿನ ಖಾತೆ ತೆರೆದ ಆರ್ ಸಿಬಿ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮ್ಯೂಲ್ ಅಕೌಂಟ್‌ಗಳ ವಿರುದ್ಧ ಸೈಬರ್ ಪೊಲೀಸರ ಸಮರ | ಎರಡು ಪ್ರತ್ಯೇಕ ಪ್ರಕರಣದಲ್ಲಿ ಇಬ್ಬರು ಅರೆಸ್ಟ್!

ಮ್ಯೂಲ್ ಅಕೌಂಟ್‌ಗಳ ವಿರುದ್ಧ ಸೈಬರ್ ಪೊಲೀಸರ ಸಮರ | ಎರಡು ಪ್ರತ್ಯೇಕ ಪ್ರಕರಣದಲ್ಲಿ ಇಬ್ಬರು ಅರೆಸ್ಟ್!

ವಾಹನಗಳ ಮಾಲೀಕರಿಗೆ ಗುಡ್ ನ್ಯೂಸ್ | ಇನ್ಮುಂದೆ ಈ ಸೇವೆಗಾಗಿ ನೀವು RTO ಕಚೇರಿಗೆ ಅಲೆಯಬೇಕಿಲ್ಲ

ವಾಹನಗಳ ಮಾಲೀಕರಿಗೆ ಗುಡ್ ನ್ಯೂಸ್ | ಇನ್ಮುಂದೆ ಈ ಸೇವೆಗಾಗಿ ನೀವು RTO ಕಚೇರಿಗೆ ಅಲೆಯಬೇಕಿಲ್ಲ

ಸತತ ಮೂರು ಶೂನ್ಯ ಸುತ್ತಿದರೂ ಅಭಿಷೇಕ್ ಶರ್ಮಾ ಬೆನ್ನಿಗೆ ನಿಂತ ಟೀಮ್ ಇಂಡಿಯಾ

ಸತತ ಮೂರು ಶೂನ್ಯ ಸುತ್ತಿದರೂ ಅಭಿಷೇಕ್ ಶರ್ಮಾ ಬೆನ್ನಿಗೆ ನಿಂತ ಟೀಮ್ ಇಂಡಿಯಾ

ಸುಡು ಬಿಸಿಲಿನ ನಡುವೆ ತಂಪೆರೆದ ವರುಣ.. ಉಡುಪಿ, ದಕ್ಷಿಣ ಕನ್ನಡದಲ್ಲಿ ಮಳೆ!

ಸುಡು ಬಿಸಿಲಿನ ನಡುವೆ ತಂಪೆರೆದ ವರುಣ.. ಉಡುಪಿ, ದಕ್ಷಿಣ ಕನ್ನಡದಲ್ಲಿ ಮಳೆ!

Recent News

ಮ್ಯೂಲ್ ಅಕೌಂಟ್‌ಗಳ ವಿರುದ್ಧ ಸೈಬರ್ ಪೊಲೀಸರ ಸಮರ | ಎರಡು ಪ್ರತ್ಯೇಕ ಪ್ರಕರಣದಲ್ಲಿ ಇಬ್ಬರು ಅರೆಸ್ಟ್!

ಮ್ಯೂಲ್ ಅಕೌಂಟ್‌ಗಳ ವಿರುದ್ಧ ಸೈಬರ್ ಪೊಲೀಸರ ಸಮರ | ಎರಡು ಪ್ರತ್ಯೇಕ ಪ್ರಕರಣದಲ್ಲಿ ಇಬ್ಬರು ಅರೆಸ್ಟ್!

ವಾಹನಗಳ ಮಾಲೀಕರಿಗೆ ಗುಡ್ ನ್ಯೂಸ್ | ಇನ್ಮುಂದೆ ಈ ಸೇವೆಗಾಗಿ ನೀವು RTO ಕಚೇರಿಗೆ ಅಲೆಯಬೇಕಿಲ್ಲ

ವಾಹನಗಳ ಮಾಲೀಕರಿಗೆ ಗುಡ್ ನ್ಯೂಸ್ | ಇನ್ಮುಂದೆ ಈ ಸೇವೆಗಾಗಿ ನೀವು RTO ಕಚೇರಿಗೆ ಅಲೆಯಬೇಕಿಲ್ಲ

ಸತತ ಮೂರು ಶೂನ್ಯ ಸುತ್ತಿದರೂ ಅಭಿಷೇಕ್ ಶರ್ಮಾ ಬೆನ್ನಿಗೆ ನಿಂತ ಟೀಮ್ ಇಂಡಿಯಾ

ಸತತ ಮೂರು ಶೂನ್ಯ ಸುತ್ತಿದರೂ ಅಭಿಷೇಕ್ ಶರ್ಮಾ ಬೆನ್ನಿಗೆ ನಿಂತ ಟೀಮ್ ಇಂಡಿಯಾ

ಸುಡು ಬಿಸಿಲಿನ ನಡುವೆ ತಂಪೆರೆದ ವರುಣ.. ಉಡುಪಿ, ದಕ್ಷಿಣ ಕನ್ನಡದಲ್ಲಿ ಮಳೆ!

ಸುಡು ಬಿಸಿಲಿನ ನಡುವೆ ತಂಪೆರೆದ ವರುಣ.. ಉಡುಪಿ, ದಕ್ಷಿಣ ಕನ್ನಡದಲ್ಲಿ ಮಳೆ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮ್ಯೂಲ್ ಅಕೌಂಟ್‌ಗಳ ವಿರುದ್ಧ ಸೈಬರ್ ಪೊಲೀಸರ ಸಮರ | ಎರಡು ಪ್ರತ್ಯೇಕ ಪ್ರಕರಣದಲ್ಲಿ ಇಬ್ಬರು ಅರೆಸ್ಟ್!

ಮ್ಯೂಲ್ ಅಕೌಂಟ್‌ಗಳ ವಿರುದ್ಧ ಸೈಬರ್ ಪೊಲೀಸರ ಸಮರ | ಎರಡು ಪ್ರತ್ಯೇಕ ಪ್ರಕರಣದಲ್ಲಿ ಇಬ್ಬರು ಅರೆಸ್ಟ್!

ವಾಹನಗಳ ಮಾಲೀಕರಿಗೆ ಗುಡ್ ನ್ಯೂಸ್ | ಇನ್ಮುಂದೆ ಈ ಸೇವೆಗಾಗಿ ನೀವು RTO ಕಚೇರಿಗೆ ಅಲೆಯಬೇಕಿಲ್ಲ

ವಾಹನಗಳ ಮಾಲೀಕರಿಗೆ ಗುಡ್ ನ್ಯೂಸ್ | ಇನ್ಮುಂದೆ ಈ ಸೇವೆಗಾಗಿ ನೀವು RTO ಕಚೇರಿಗೆ ಅಲೆಯಬೇಕಿಲ್ಲ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat