ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಸಚಿನ್ vs ವಿರಾಟ್ ಚರ್ಚೆಗೆ ತೆರೆ ಎಳೆದ ಕೆವಿನ್ ಪೀಟರ್ಸನ್ | ಕ್ರಿಕೆಟ್ ದಿಗ್ಗಜನ ಅಂತಿಮ ಆಯ್ಕೆ ಯಾರು ಗೊತ್ತೇ?

February 1, 2026
Share on WhatsappShare on FacebookShare on Twitter

ಲಂಡನ್ : ಕ್ರಿಕೆಟ್ ಜಗತ್ತಿನಲ್ಲಿ ಸದಾ ಕಾಲ ಚರ್ಚೆಯಲ್ಲಿರುವ ವಿಷಯವೆಂದರೆ ಅದು “ಸಚಿನ್ ತೆಂಡೂಲ್ಕರ್ ಮತ್ತು ವಿರಾಟ್ ಕೊಹ್ಲಿ ಇವರಲ್ಲಿ ಯಾರು ಶ್ರೇಷ್ಠ?” ಎಂಬುದು. ಎರಡು ವಿಭಿನ್ನ ಕಾಲಘಟ್ಟದ ಈ ಇಬ್ಬರು ದಿಗ್ಗಜರ ನಡುವಿನ ಹೋಲಿಕೆ ಅಭಿಮಾನಿಗಳ ನಡುವೆ ನಡೆಯುತ್ತಲೇ ಇರುತ್ತದೆ. ಇದೀಗ ಇಂಗ್ಲೆಂಡ್ ತಂಡದ ಮಾಜಿ ಆಟಗಾರ ಕೆವಿನ್ ಪೀಟರ್ಸನ್ ಈ ಚರ್ಚೆಗೆ ತಮ್ಮದೇ ಆದ ಶೈಲಿಯಲ್ಲಿ ಉತ್ತರ ನೀಡುವ ಮೂಲಕ ಪೂರ್ಣವಿರಾಮ ಇಟ್ಟಿದ್ದಾರೆ.

ಇತ್ತೀಚೆಗೆ ನಡೆದ ‘ರಾಪಿಡ್ ಫೈರ್’ (Rapid Fire) ಸುತ್ತಿನಲ್ಲಿ ಭಾಗವಹಿಸಿದ್ದ ಪೀಟರ್ಸನ್, ಹಲವು ಕ್ರಿಕೆಟ್ ದಿಗ್ಗಜರ ಹೆಸರಿನೊಂದಿಗೆ ತಮ್ಮನ್ನು ಹಾಗೂ ಇತರರನ್ನು ಹೋಲಿಕೆ ಮಾಡಿಕೊಂಡರು. ಅಂತಿಮವಾಗಿ ಸಚಿನ್ ಮತ್ತು ವಿರಾಟ್ ನಡುವೆ ಒಬ್ಬರನ್ನು ಆಯ್ಕೆ ಮಾಡುವ ಸಂದರ್ಭ ಬಂದಾಗ ಅವರು ನೀಡಿದ ಉತ್ತರ ಅಚ್ಚರಿ ಮೂಡಿಸಿದೆ.

ತನ್ನನ್ನು ತಾನೇ ಶ್ರೇಷ್ಠ ಅಂದುಕೊಂಡ ಕೆಪಿ!

ರಾಪಿಡ್ ಫೈರ್ ಸುತ್ತಿನ ಆರಂಭದಲ್ಲಿ ಪೀಟರ್ಸನ್, ದಕ್ಷಿಣ ಆಫ್ರಿಕಾದ ಜಾಕ್ ಕಾಲಿಸ್, ವೆಸ್ಟ್ ಇಂಡೀಸ್‌ನ ಬ್ರಿಯಾನ್ ಲಾರಾ ಮತ್ತು ಆಸ್ಟ್ರೇಲಿಯಾದ ರಿಕಿ ಪಾಂಟಿಂಗ್ ಅವರಂತಹ ದಿಗ್ಗಜರಿಗಿಂತ ತಾನೇ ಉತ್ತಮ ಎಂದು ಹೇಳಿಕೊಂಡರು. ಆದರೆ, ಯಾವಾಗ ಭಾರತದ ‘ದಿ ವಾಲ್’ ರಾಹುಲ್ ದ್ರಾವಿಡ್ ಹೆಸರು ಬಂತೋ, ತಕ್ಷಣವೇ ಪೀಟರ್ಸನ್ ತಮ್ಮ ಸೋಲನ್ನು ಒಪ್ಪಿಕೊಂಡರು. “ದ್ರಾವಿಡ್ ನನಗಿಂತ ಉತ್ತಮ ಆಟಗಾರ” ಎಂದು ಹೇಳುವ ಮೂಲಕ ದ್ರಾವಿಡ್‌ಗೆ ಗೌರವ ಸಲ್ಲಿಸಿದರು.

ದ್ರಾವಿಡ್ ಮತ್ತು ಕೊಹ್ಲಿ ನಡುವೆ ಕಠಿಣ ಸ್ಪರ್ಧೆ:

ನಂತರ ರಾಹುಲ್ ದ್ರಾವಿಡ್ ಮತ್ತು ವಿರಾಟ್ ಕೊಹ್ಲಿ ನಡುವೆ ಯಾರನ್ನಾದರೂ ಒಬ್ಬರನ್ನು ಆರಿಸುವ ಸರದಿ ಬಂತು. ಈ ಹಂತದಲ್ಲಿ ಪೀಟರ್ಸನ್ ಸ್ವಲ್ಪ ಸಮಯ ತೆಗೆದುಕೊಂಡರು. ಅಂತಿಮವಾಗಿ ದ್ರಾವಿಡ್ ಬದಲಿಗೆ ವಿರಾಟ್ ಕೊಹ್ಲಿಯನ್ನು ಆಯ್ಕೆ ಮಾಡಿದರು. ಮುಂದುವರಿದು, ಆಧುನಿಕ ಕ್ರಿಕೆಟ್‌ನ ‘ಫ್ಯಾಬ್ ಫೋರ್’ (Fab Four) ಎಂದು ಕರೆಯಲ್ಪಡುವ ಸ್ಟೀವ್ ಸ್ಮಿತ್ (ಆಸ್ಟ್ರೇಲಿಯಾ), ಜೋ ರೂಟ್ (ಇಂಗ್ಲೆಂಡ್) ಮತ್ತು ಕೇನ್ ವಿಲಿಯಮ್ಸನ್ (ನ್ಯೂಜಿಲೆಂಡ್) ಅವರಿಗಿಂತ ವಿರಾಟ್ ಕೊಹ್ಲಿಯೇ ಶ್ರೇಷ್ಠ ಎಂದು ಪೀಟರ್ಸನ್ ನಿರ್ಧರಿಸಿದರು. ಜೋ ರೂಟ್ ಮತ್ತು ಕೊಹ್ಲಿ ನಡುವಿನ ಆಯ್ಕೆ ಸ್ವಲ್ಪ ಕಷ್ಟಕರವಾಗಿತ್ತಾದರೂ, ಅಂತಿಮವಾಗಿ ಕೊಹ್ಲಿಯೇ ಫೈನಲ್ ರೌಂಡ್‌ಗೆ ಪ್ರವೇಶಿಸಿದರು.

ಸಚಿನ್ vs ವಿರಾಟ್: ಅಂತಿಮ ತೀರ್ಪು!

ಕೊನೆಯ ಸುತ್ತಿನಲ್ಲಿ ವಿರಾಟ್ ಕೊಹ್ಲಿ ಮತ್ತು ‘ಕ್ರಿಕೆಟ್ ದೇವರು’ ಸಚಿನ್ ತೆಂಡೂಲ್ಕರ್ ನಡುವೆ ಒಬ್ಬರನ್ನು ಆಯ್ಕೆ ಮಾಡಬೇಕಿತ್ತು. ಈ ವೇಳೆ ಕಿಂಚಿತ್ತೂ ಯೋಚಿಸದ ಕೆವಿನ್ ಪೀಟರ್ಸನ್, ತಕ್ಷಣವೇ “ವಿರಾಟ್ ಕೊಹ್ಲಿ” ಎಂದು ಉತ್ತರಿಸಿದರು. ಈ ಮೂಲಕ ತಮ್ಮ ಪ್ರಕಾರ ಸಚಿನ್ ತೆಂಡೂಲ್ಕರ್ ಅವರಿಗಿಂತ ವಿರಾಟ್ ಕೊಹ್ಲಿಯೇ ಶ್ರೇಷ್ಠ ಆಟಗಾರ ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.

ದಾಖಲೆಗಳ ಸರದಾರ ಕೊಹ್ಲಿ :

ವಿರಾಟ್ ಕೊಹ್ಲಿ ಇತ್ತೀಚೆಗಷ್ಟೇ ಸಚಿನ್ ಅವರ ಮತ್ತೊಂದು ದಾಖಲೆಯನ್ನು ಮುರಿದಿದ್ದಾರೆ. ಕೇವಲ 594 ಇನ್ನಿಂಗ್ಸ್‌ಗಳಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ 27,000 ರನ್ ಪೂರೈಸುವ ಮೂಲಕ, ಅತ್ಯಂತ ವೇಗವಾಗಿ ಈ ಮೈಲಿಗಲ್ಲು ತಲುಪಿದ ಆಟಗಾರ ಎನಿಸಿಕೊಂಡಿದ್ದಾರೆ. ಟೆಸ್ಟ್ ಮತ್ತು ಟಿ20 ಮಾದರಿಯಿಂದ ನಿವೃತ್ತಿ ಹೊಂದಿದ್ದರೂ, ಸೀಮಿತ ಓವರ್‌ಗಳ ಕ್ರಿಕೆಟ್‌ನಲ್ಲಿ ಕೊಹ್ಲಿ ತಮ್ಮ ರನ್ ವೇಟೆಯನ್ನು ಮುಂದುವರಿಸಿದ್ದಾರೆ.

ಇದನ್ನೂ ಓದಿ : ಟೀಮ್ ಇಂಡಿಯಾದ ವಿಶ್ವಕಪ್ ಕನಸಿಗೆ ಎದುರಾಳಿಗಳಿಗಿಂತ ಕೋಚ್ ಗೌತಮ್ ಗಂಭೀರ್ ಅವರೇ ದೊಡ್ಡ ವಿಲನ್ ಆಗಲಿದ್ದಾರಾ?

Tags: CricketIndiaKarnataka News beat
SendShareTweet
Previous Post

ಟೀಮ್ ಇಂಡಿಯಾದ ವಿಶ್ವಕಪ್ ಕನಸಿಗೆ ಎದುರಾಳಿಗಳಿಗಿಂತ ಕೋಚ್ ಗೌತಮ್ ಗಂಭೀರ್ ಅವರೇ ದೊಡ್ಡ ವಿಲನ್ ಆಗಲಿದ್ದಾರಾ?

Next Post

16ನೇ ಹಣಕಾಸು ಆಯೋಗದಲ್ಲಿ ಕರ್ನಾಟಕಕ್ಕೆ 63,050 ಕೋಟಿ ರೂ. ತೆರಿಗೆ ಪಾಲು ಘೋಷಣೆ

Related Posts

ಟಿ20 ವಿಶ್ವಕಪ್‌ನಲ್ಲಿ ಬೌಲಿಂಗ್ ಮಾಡದಂತೆ ಜಾಕೋಬ್ ಬೆಥೆಲ್‌ಗೆ ನಿರ್ಬಂಧ | ಆರ್‌ಸಿಬಿಗೂ ಆತಂಕ?
ಕ್ರೀಡೆ

ಟಿ20 ವಿಶ್ವಕಪ್‌ನಲ್ಲಿ ಬೌಲಿಂಗ್ ಮಾಡದಂತೆ ಜಾಕೋಬ್ ಬೆಥೆಲ್‌ಗೆ ನಿರ್ಬಂಧ | ಆರ್‌ಸಿಬಿಗೂ ಆತಂಕ?

ಸೂರ್ಯಕುಮಾರ್ ಮಂದಗತಿಯ ಬ್ಯಾಟಿಂಗ್ ಟೀಮ್ ಇಂಡಿಯಾಗೆ ಮುಳುವಾಗಬಹುದು |ಸಂಜಯ್ ಮಂಜ್ರೇಕರ್
ಕ್ರೀಡೆ

ಸೂರ್ಯಕುಮಾರ್ ಮಂದಗತಿಯ ಬ್ಯಾಟಿಂಗ್ ಟೀಮ್ ಇಂಡಿಯಾಗೆ ಮುಳುವಾಗಬಹುದು |ಸಂಜಯ್ ಮಂಜ್ರೇಕರ್

ತನ್ನ ಪತನಕ್ಕೆ ತಾನೇ ವಿಲನ್ ಆದ ಬಾಬರ್ ಆಜಂ | ಶೋಯೆಬ್ ಅಖ್ತರ್ ಆಕ್ರೋಶ
ಕ್ರೀಡೆ

ತನ್ನ ಪತನಕ್ಕೆ ತಾನೇ ವಿಲನ್ ಆದ ಬಾಬರ್ ಆಜಂ | ಶೋಯೆಬ್ ಅಖ್ತರ್ ಆಕ್ರೋಶ

ವಿರಾಟ್-ಅನುಷ್ಕಾ ದಂಪತಿಯ ಸರಳತೆಗೆ ಫಿದಾ ಆದ ಪಾಪರಾಜಿಗಳು | ಏರ್‌ಪೋರ್ಟ್‌ನಲ್ಲಿ ಮುಗಿಬಿದ್ದ ಫೋಟೋಗ್ರಾಫರ್‌ಗಳು
ಕ್ರೀಡೆ

ವಿರಾಟ್-ಅನುಷ್ಕಾ ದಂಪತಿಯ ಸರಳತೆಗೆ ಫಿದಾ ಆದ ಪಾಪರಾಜಿಗಳು | ಏರ್‌ಪೋರ್ಟ್‌ನಲ್ಲಿ ಮುಗಿಬಿದ್ದ ಫೋಟೋಗ್ರಾಫರ್‌ಗಳು

ಸತತ ಮೂರು ಶೂನ್ಯ ಸುತ್ತಿದ ಅಭಿಷೇಕ್ ಶರ್ಮಾ | ಯುವ ಆಟಗಾರನ ಬೆಂಬಲಕ್ಕೆ ನಿಂತ ಮಾಜಿ ಆಯ್ಕೆಗಾರ
ಕ್ರೀಡೆ

ಸತತ ಮೂರು ಶೂನ್ಯ ಸುತ್ತಿದ ಅಭಿಷೇಕ್ ಶರ್ಮಾ | ಯುವ ಆಟಗಾರನ ಬೆಂಬಲಕ್ಕೆ ನಿಂತ ಮಾಜಿ ಆಯ್ಕೆಗಾರ

ಭಾರತ-ಆಫ್ರಿಕಾ ಪಂದ್ಯದಲ್ಲಿ ಮುಖಾಮುಖಿಯಾಗಲಿರುವ ಮೋರ್ಕೆಲ್ ಸಹೋದರರು!
ಕ್ರೀಡೆ

ಭಾರತ-ಆಫ್ರಿಕಾ ಪಂದ್ಯದಲ್ಲಿ ಮುಖಾಮುಖಿಯಾಗಲಿರುವ ಮೋರ್ಕೆಲ್ ಸಹೋದರರು!

Next Post
16ನೇ ಹಣಕಾಸು ಆಯೋಗದಲ್ಲಿ ಕರ್ನಾಟಕಕ್ಕೆ 63,050 ಕೋಟಿ ರೂ. ತೆರಿಗೆ ಪಾಲು ಘೋಷಣೆ

16ನೇ ಹಣಕಾಸು ಆಯೋಗದಲ್ಲಿ ಕರ್ನಾಟಕಕ್ಕೆ 63,050 ಕೋಟಿ ರೂ. ತೆರಿಗೆ ಪಾಲು ಘೋಷಣೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಂಗಳೂರಿನ ಕೇಂದ್ರೀಯ ವಿದ್ಯಾಲಯದಲ್ಲಿ ಶಿಕ್ಷಕರ ಹುದ್ದೆಗಳ ನೇಮಕಾತಿ | ಸಂದರ್ಶನದ ದಿನಾಂಕ ಇಲ್ಲಿದೆ

ಬೆಂಗಳೂರಿನ ಕೇಂದ್ರೀಯ ವಿದ್ಯಾಲಯದಲ್ಲಿ ಶಿಕ್ಷಕರ ಹುದ್ದೆಗಳ ನೇಮಕಾತಿ | ಸಂದರ್ಶನದ ದಿನಾಂಕ ಇಲ್ಲಿದೆ

2026ರಲ್ಲಿ ಭರ್ಜರಿ ಅಪ್‌ಗ್ರೇಡ್‌ನೊಂದಿಗೆ ಮಾರುಕಟ್ಟೆ ಪ್ರವೇಶಿಸಲಿವೆ ಈ 4 ಕೈಗೆಟುಕುವ ಸೆಡಾನ್ ಕಾರುಗಳು

2026ರಲ್ಲಿ ಭರ್ಜರಿ ಅಪ್‌ಗ್ರೇಡ್‌ನೊಂದಿಗೆ ಮಾರುಕಟ್ಟೆ ಪ್ರವೇಶಿಸಲಿವೆ ಈ 4 ಕೈಗೆಟುಕುವ ಸೆಡಾನ್ ಕಾರುಗಳು

ಟಿ20 ವಿಶ್ವಕಪ್‌ನಲ್ಲಿ ಬೌಲಿಂಗ್ ಮಾಡದಂತೆ ಜಾಕೋಬ್ ಬೆಥೆಲ್‌ಗೆ ನಿರ್ಬಂಧ | ಆರ್‌ಸಿಬಿಗೂ ಆತಂಕ?

ಟಿ20 ವಿಶ್ವಕಪ್‌ನಲ್ಲಿ ಬೌಲಿಂಗ್ ಮಾಡದಂತೆ ಜಾಕೋಬ್ ಬೆಥೆಲ್‌ಗೆ ನಿರ್ಬಂಧ | ಆರ್‌ಸಿಬಿಗೂ ಆತಂಕ?

ಮೋಟೊರೊಲಾ ಎಡ್ಜ್ 70 ಫ್ಯೂಷನ್ ಬಿಡುಗಡೆಗೆ ಸಿದ್ಧತೆ | ಫ್ಲಿಪ್‌ಕಾರ್ಟ್ ಟೀಸರ್‌ನಲ್ಲಿ ಸ್ನಾಪ್‌ಡ್ರಾಗನ್ ಪ್ರೊಸೆಸರ್ ಸುಳಿವು

ಮೋಟೊರೊಲಾ ಎಡ್ಜ್ 70 ಫ್ಯೂಷನ್ ಬಿಡುಗಡೆಗೆ ಸಿದ್ಧತೆ | ಫ್ಲಿಪ್‌ಕಾರ್ಟ್ ಟೀಸರ್‌ನಲ್ಲಿ ಸ್ನಾಪ್‌ಡ್ರಾಗನ್ ಪ್ರೊಸೆಸರ್ ಸುಳಿವು

Recent News

ಬೆಂಗಳೂರಿನ ಕೇಂದ್ರೀಯ ವಿದ್ಯಾಲಯದಲ್ಲಿ ಶಿಕ್ಷಕರ ಹುದ್ದೆಗಳ ನೇಮಕಾತಿ | ಸಂದರ್ಶನದ ದಿನಾಂಕ ಇಲ್ಲಿದೆ

ಬೆಂಗಳೂರಿನ ಕೇಂದ್ರೀಯ ವಿದ್ಯಾಲಯದಲ್ಲಿ ಶಿಕ್ಷಕರ ಹುದ್ದೆಗಳ ನೇಮಕಾತಿ | ಸಂದರ್ಶನದ ದಿನಾಂಕ ಇಲ್ಲಿದೆ

2026ರಲ್ಲಿ ಭರ್ಜರಿ ಅಪ್‌ಗ್ರೇಡ್‌ನೊಂದಿಗೆ ಮಾರುಕಟ್ಟೆ ಪ್ರವೇಶಿಸಲಿವೆ ಈ 4 ಕೈಗೆಟುಕುವ ಸೆಡಾನ್ ಕಾರುಗಳು

2026ರಲ್ಲಿ ಭರ್ಜರಿ ಅಪ್‌ಗ್ರೇಡ್‌ನೊಂದಿಗೆ ಮಾರುಕಟ್ಟೆ ಪ್ರವೇಶಿಸಲಿವೆ ಈ 4 ಕೈಗೆಟುಕುವ ಸೆಡಾನ್ ಕಾರುಗಳು

ಟಿ20 ವಿಶ್ವಕಪ್‌ನಲ್ಲಿ ಬೌಲಿಂಗ್ ಮಾಡದಂತೆ ಜಾಕೋಬ್ ಬೆಥೆಲ್‌ಗೆ ನಿರ್ಬಂಧ | ಆರ್‌ಸಿಬಿಗೂ ಆತಂಕ?

ಟಿ20 ವಿಶ್ವಕಪ್‌ನಲ್ಲಿ ಬೌಲಿಂಗ್ ಮಾಡದಂತೆ ಜಾಕೋಬ್ ಬೆಥೆಲ್‌ಗೆ ನಿರ್ಬಂಧ | ಆರ್‌ಸಿಬಿಗೂ ಆತಂಕ?

ಮೋಟೊರೊಲಾ ಎಡ್ಜ್ 70 ಫ್ಯೂಷನ್ ಬಿಡುಗಡೆಗೆ ಸಿದ್ಧತೆ | ಫ್ಲಿಪ್‌ಕಾರ್ಟ್ ಟೀಸರ್‌ನಲ್ಲಿ ಸ್ನಾಪ್‌ಡ್ರಾಗನ್ ಪ್ರೊಸೆಸರ್ ಸುಳಿವು

ಮೋಟೊರೊಲಾ ಎಡ್ಜ್ 70 ಫ್ಯೂಷನ್ ಬಿಡುಗಡೆಗೆ ಸಿದ್ಧತೆ | ಫ್ಲಿಪ್‌ಕಾರ್ಟ್ ಟೀಸರ್‌ನಲ್ಲಿ ಸ್ನಾಪ್‌ಡ್ರಾಗನ್ ಪ್ರೊಸೆಸರ್ ಸುಳಿವು

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಂಗಳೂರಿನ ಕೇಂದ್ರೀಯ ವಿದ್ಯಾಲಯದಲ್ಲಿ ಶಿಕ್ಷಕರ ಹುದ್ದೆಗಳ ನೇಮಕಾತಿ | ಸಂದರ್ಶನದ ದಿನಾಂಕ ಇಲ್ಲಿದೆ

ಬೆಂಗಳೂರಿನ ಕೇಂದ್ರೀಯ ವಿದ್ಯಾಲಯದಲ್ಲಿ ಶಿಕ್ಷಕರ ಹುದ್ದೆಗಳ ನೇಮಕಾತಿ | ಸಂದರ್ಶನದ ದಿನಾಂಕ ಇಲ್ಲಿದೆ

2026ರಲ್ಲಿ ಭರ್ಜರಿ ಅಪ್‌ಗ್ರೇಡ್‌ನೊಂದಿಗೆ ಮಾರುಕಟ್ಟೆ ಪ್ರವೇಶಿಸಲಿವೆ ಈ 4 ಕೈಗೆಟುಕುವ ಸೆಡಾನ್ ಕಾರುಗಳು

2026ರಲ್ಲಿ ಭರ್ಜರಿ ಅಪ್‌ಗ್ರೇಡ್‌ನೊಂದಿಗೆ ಮಾರುಕಟ್ಟೆ ಪ್ರವೇಶಿಸಲಿವೆ ಈ 4 ಕೈಗೆಟುಕುವ ಸೆಡಾನ್ ಕಾರುಗಳು

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat