ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕಲಬುರ್ಗಿ

ಮತಗಳ್ಳತನ ಆರೋಪ : ಆಳಂದ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಮನೆ ಮೇಲೆ SIT ದಾಳಿ!

October 17, 2025
Share on WhatsappShare on FacebookShare on Twitter

ಕಲಬುರಗಿ : ಜಿಲ್ಲೆಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಮತಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್​​ಐಟಿ ಅಧಿಕಾರಿಗಳು ತನಿಖೆ ತೀವ್ರಗೊಳಡಿಸಿದ್ದು, ಇಂದು (ಅ.17) ಆಳಂದ ಕ್ಷೇತ್ರದ ಬಿಜೆಪಿಯ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಮನೆ ಸೇರಿದಂತೆ ಮೂರು ಕಡೆ ದಾಳಿ ಮಾಡಿದೆ. ಎಸ್​ಐಟಿ ಎಸ್​​ಪಿ ಶುಭಾನ್ವಿತಾ ನೇತೃತ್ವದ ತಂಡ ಕಲಬುರಗಿಯ ಗುಬ್ಬಿ ಕಾಲೋನಿಯಲ್ಲಿರುವ ಸುಭಾಷ್ ಗುತ್ತೇದಾರ್ ಮನೆ ಹಾಗೂ ಸಿಎ ಮನೆ ಮೇಲೂ ದಾಳಿ ನಡೆಸಿ ಪರಿಶೀಲನೆ ನಡೆಸಿದೆ.

ನಿನ್ನೆ ಅಷ್ಟೇ ಎಸ್​ಐಟಿ ಅಧಿಕಾರಿಗಳು ಕಲಬುರಗಿಯಲ್ಲಿ ಅಕ್ರಂ ಎನ್ನುವಾತನ ಮನೆಯಲ್ಲಿ ದಾಳಿ ಮಾಡಿತ್ತು. ಆ ವೇಳೆ ರಾಶಿ ರಾಶಿ ವೋಟರ್ ಐಡಿಗಳು ಪತ್ತೆ ಆಗಿದ್ದವು. ಒಟ್ಟು 15 ಮೊಬೈಲ್ ಫೋನ್, 7 ಲ್ಯಾಪ್​ ಟಾಪ್​​ಗಳನ್ನು ಎಸ್ಐಟಿ ಅಧಿಕಾರಿಗಳು ಜಪ್ತಿ ಮಾಡಿಕೊಂಡಿದ್ದರು. ಇದರ ಬೆನ್ನಲ್ಲೇ ಇದೀಗ ಎಸ್​ಐಟಿ ಮಾಜಿ ಶಾಸಕರ ಮನೆ ಮೇಲೂ ದಾಳಿ ನಡೆಸಿದೆ.

ಆಳಂದ ಕ್ಷೇತ್ರದ ಜೊತೆ ಕಲಬುರಗಿಯ ಇನ್ನು ಎರಡು ಕ್ಷೇತ್ರಗಳಲ್ಲಿ ನಡೆದ ಮತ ಅಕ್ರಮ ಪ್ರಕರಣದಲ್ಲಿ ಎಸ್‌ಐಟಿ ಕೈಹಾಕಿದ್ದು ತನಿಖೆ ತೀವ್ರಗೊಳಿಸಿದೆ. ಬಿಜೆಪಿಯ ಇಬ್ಬರು ನಾಯಕರ ಚಾರ್ಟೆಡ್ ಅಕೌಂಟೆಂಟ್ ಆಗಿರುವ ಮಲ್ಲಿಕಾರ್ಜುನ ಮಹಾಂತಗೋಳ ಮನೆ ಹಾಗೂ ಕಚೇರಿ ಮೇಲೂ ಎಸ್​ಐಟಿ ದಾಳಿ ಮಾಡಿದೆ. 2023ರ ಚುನಾವಣೆಯಲ್ಲಿ ಕ್ಷೇತ್ರದಲ್ಲಿ ಮತದಾರರ ಸೇರ್ಪಡೆಗೆ ಮಲ್ಲಿಕಾರ್ಜುನ, ಅಕ್ರಂ ಎಂಬ ವ್ಯಕ್ತಿ‌ಗೆ ಡೀಲ್ ಕೊಟ್ಟಿದ್ದ ಎನ್ನುವ ಅಂಶ ತಿಳಿದುಬಂದಿದೆ. ಹೀಗಾಗಿ ಎಸ್​ಐಟಿ ಮಲ್ಲಿಕಾರ್ಜುನ ಮನೆ ಮತ್ತು ಕಚೇರಿ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಿದೆ.

ಹಿನ್ನೆಲೆ : 2023ರಲ್ಲಿ ಆಳಂದ ಕ್ಷೇತ್ರದಲ್ಲಿ ಮತಗಳ್ಳತನ ಆಗಿದೆ ಎಂದು ಕಾಂಗ್ರೆಸ್ ಶಾಸಕ ಬಿ.ಆರ್. ಪಾಟೀಲ್ ದೂರು ನೀಡಿದ್ದು, ಈ ಸಂಬಂಧ ಎಫ್​ಐಆರ್ ದಾಖಲಾಗಿತ್ತು. ಮತ್ತೊಂದೆಡೆ ಈ ಮತಗಳ್ಳತನ ಸಂಬಂಧ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಧ್ವನಿ ಎತ್ತಿದ್ದು, ಬಿಜೆಪಿ ಹಾಗೂ ಚುನಾವಣಾ ಆಯೋಗದ ವಿರುದ್ಧ ಬಹಿರಂಗ ಆರೋಪ ಮಾಡಿದ್ದಾರೆ. ಇದು ರಾಷ್ಟ್ರ ಮಟ್ಟದಲ್ಲಿ ದೊಡ್ಡ ಸುದ್ದಿಯಾಗಿತ್ತು. ರಾಹುಲ್ ಗಾಂಧಿ ಮೊದಲು ಬೆಂಗಳೂರಿನ ಮಹದೇವಪುರ ಕ್ಷೇತ್ರದಲ್ಲಿ ಮತಗಳ್ಳನವಾಗಿದೆ ಎಂದು ಆರೋಪ ಮಾಡಿದ್ದರು. ಬಳಿಕ ಕಲಬುರಗಿ ಜಿಲ್ಲೆಯ ಆಳಂದ ಕ್ಷೇತ್ರದಲ್ಲೂ ಮತಗಳ್ಳತನವಾಗಿದೆ ಎಂದು ಆರೋಪಿಸಿದ್ದರು. ಇದರ ಬೆನ್ನಲ್ಲೇ ರಾಜ್ಯ ಸರ್ಕಾರ ಆಳಂದ ಕ್ಷೇತ್ರದ ಮತಗಳ್ಳತನ ಪ್ರಕರಣವನ್ನು ಎಸ್​ಐಟಿಗೆ ವಹಿಸಿದೆ.

Tags: Alanda constituencyCaseinvestigationkaranataka politcsKarnataka News beatSITvote chori
SendShareTweet
Previous Post

ಚಿಕ್ಕಮಗಳೂರಿನಲ್ಲಿ ಭಾರೀ ಗಾಳಿ ಮಳೆ: ಸಿಡಿಲು ಬಡಿದು ಯುವಕ ಸಾವು!

Next Post

ಬೆಳ್ಳಿ ಪರದೆ ಮೇಲೆ ಬರಲಿದೆ ಪೂರ್ಣಚಂದ್ರ ತೇಜಸ್ವಿಯವರ ‘ಜುಗಾರಿ ಕ್ರಾಸ್’ ಕಾದಂಬರಿ ; ಪ್ರಮುಖ ಪಾತ್ರದಲ್ಲಿ ರಾಜ್ ಬಿ ಶೆಟ್ಟಿ!

Related Posts

ಗುಲ್ಬರ್ಗಾ ವಿಶ್ವವಿದ್ಯಾಲಯದ ಕುಲಪತಿಗೆ ಆ್ಯಸಿಡ್ ದಾಳಿ ಬೆದರಿಕೆ!
ಕಲಬುರ್ಗಿ

ಗುಲ್ಬರ್ಗಾ ವಿಶ್ವವಿದ್ಯಾಲಯದ ಕುಲಪತಿಗೆ ಆ್ಯಸಿಡ್ ದಾಳಿ ಬೆದರಿಕೆ!

ಹೊಂಡದಲ್ಲಿ ಈಜಾಡಲು ಹೋಗಿದ್ದ 12 ವರ್ಷದ ಬಾಲಕ ಸಾವು!
ಕಲಬುರ್ಗಿ

ಹೊಂಡದಲ್ಲಿ ಈಜಾಡಲು ಹೋಗಿದ್ದ 12 ವರ್ಷದ ಬಾಲಕ ಸಾವು!

ಭೀಮಾ ನದಿಯಲ್ಲಿ ಈಜಾಡಲು ಹೋಗಿ 15 ವರ್ಷದ ಬಾಲಕ ದಾರುಣ ಸಾವು!
ಕಲಬುರ್ಗಿ

ಭೀಮಾ ನದಿಯಲ್ಲಿ ಈಜಾಡಲು ಹೋಗಿ 15 ವರ್ಷದ ಬಾಲಕ ದಾರುಣ ಸಾವು!

ಪತ್ನಿಯನ್ನು ಕೊಲೆಗೈದು ಮಗುವಿನೊಂದಿಗೆ ಬಾವಿಗೆ ಹಾರಿ ಪತಿ ಆತ್ಮಹತ್ಯೆ!
ಕಲಬುರ್ಗಿ

ಪತ್ನಿಯನ್ನು ಕೊಲೆಗೈದು ಮಗುವಿನೊಂದಿಗೆ ಬಾವಿಗೆ ಹಾರಿ ಪತಿ ಆತ್ಮಹತ್ಯೆ!

412 ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿ : ಅಭ್ಯರ್ಥಿಗಳಿಗೆ ಗುಡ್ ನ್ಯೂಸ್, ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

412 ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿ : ಅಭ್ಯರ್ಥಿಗಳಿಗೆ ಗುಡ್ ನ್ಯೂಸ್, ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ!

ಸಚಿವರ ಕಾಲಿಗೆ ಬಿದ್ದ ಪೊಲೀಸ್ ಕಾನ್ಸ್‌ಟೇಬಲ್.. ವಿಡಿಯೋ ವೈರಲ್!
ಕಲಬುರ್ಗಿ

ಸಚಿವರ ಕಾಲಿಗೆ ಬಿದ್ದ ಪೊಲೀಸ್ ಕಾನ್ಸ್‌ಟೇಬಲ್.. ವಿಡಿಯೋ ವೈರಲ್!

Next Post
ಬೆಳ್ಳಿ ಪರದೆ ಮೇಲೆ ಬರಲಿದೆ ಪೂರ್ಣಚಂದ್ರ ತೇಜಸ್ವಿಯವರ ‘ಜುಗಾರಿ ಕ್ರಾಸ್’ ಕಾದಂಬರಿ ; ಪ್ರಮುಖ ಪಾತ್ರದಲ್ಲಿ ರಾಜ್ ಬಿ ಶೆಟ್ಟಿ!

ಬೆಳ್ಳಿ ಪರದೆ ಮೇಲೆ ಬರಲಿದೆ ಪೂರ್ಣಚಂದ್ರ ತೇಜಸ್ವಿಯವರ 'ಜುಗಾರಿ ಕ್ರಾಸ್' ಕಾದಂಬರಿ ; ಪ್ರಮುಖ ಪಾತ್ರದಲ್ಲಿ ರಾಜ್ ಬಿ ಶೆಟ್ಟಿ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

CSKಗೆ ‘ಮಾಡು ಇಲ್ಲವೇ ಮಡಿ’ ಪಂದ್ಯ – ಧೋನಿ ಕಂಬ್ಯಾಕ್ ಸಾಧ್ಯತೆಯನ್ನು ತಳ್ಳಿಹಾಕಿದ ಗವಾಸ್ಕರ್

CSKಗೆ ‘ಮಾಡು ಇಲ್ಲವೇ ಮಡಿ’ ಪಂದ್ಯ – ಧೋನಿ ಕಂಬ್ಯಾಕ್ ಸಾಧ್ಯತೆಯನ್ನು ತಳ್ಳಿಹಾಕಿದ ಗವಾಸ್ಕರ್

ಫ್ರೆಶರ್‌ಗಳಿಗೆ ಶುಭ ಸುದ್ದಿ : ಬೆಂಗಳೂರಿನ DRDOನಲ್ಲಿ 150 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!

ಫ್ರೆಶರ್‌ಗಳಿಗೆ ಶುಭ ಸುದ್ದಿ : ಬೆಂಗಳೂರಿನ DRDOನಲ್ಲಿ 150 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!

ಧರ್ಮಶಾಲಾದಲ್ಲಿ ‘ಕಿಂಗ್’ ಕೊಹ್ಲಿ ಮಿಂಚಿನ ಫೀಲ್ಡಿಂಗ್ : ವಿರಾಟ್ ಫಿಟ್ನೆಸ್ ಕಂಡು ಬೆರಗಾದ ಕ್ರೀಡಾ ಜಗತ್ತು!

ಧರ್ಮಶಾಲಾದಲ್ಲಿ ‘ಕಿಂಗ್’ ಕೊಹ್ಲಿ ಮಿಂಚಿನ ಫೀಲ್ಡಿಂಗ್ : ವಿರಾಟ್ ಫಿಟ್ನೆಸ್ ಕಂಡು ಬೆರಗಾದ ಕ್ರೀಡಾ ಜಗತ್ತು!

ಹೊರ್ಮುಜ್ ಜಲಸಂಧಿಯ ಸಬ್‌ಸೀ ಕೇಬಲ್‌ಗಳ ಮೇಲೆ ಇರಾನ್ ಕಣ್ಣು : ಜಗತ್ತಿಗೆ ಇಂಟರ್ನೆಟ್ ಸ್ಥಗಿತದ ಆತಂಕ

ಹೊರ್ಮುಜ್ ಜಲಸಂಧಿಯ ಸಬ್‌ಸೀ ಕೇಬಲ್‌ಗಳ ಮೇಲೆ ಇರಾನ್ ಕಣ್ಣು : ಜಗತ್ತಿಗೆ ಇಂಟರ್ನೆಟ್ ಸ್ಥಗಿತದ ಆತಂಕ

Recent News

CSKಗೆ ‘ಮಾಡು ಇಲ್ಲವೇ ಮಡಿ’ ಪಂದ್ಯ – ಧೋನಿ ಕಂಬ್ಯಾಕ್ ಸಾಧ್ಯತೆಯನ್ನು ತಳ್ಳಿಹಾಕಿದ ಗವಾಸ್ಕರ್

CSKಗೆ ‘ಮಾಡು ಇಲ್ಲವೇ ಮಡಿ’ ಪಂದ್ಯ – ಧೋನಿ ಕಂಬ್ಯಾಕ್ ಸಾಧ್ಯತೆಯನ್ನು ತಳ್ಳಿಹಾಕಿದ ಗವಾಸ್ಕರ್

ಫ್ರೆಶರ್‌ಗಳಿಗೆ ಶುಭ ಸುದ್ದಿ : ಬೆಂಗಳೂರಿನ DRDOನಲ್ಲಿ 150 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!

ಫ್ರೆಶರ್‌ಗಳಿಗೆ ಶುಭ ಸುದ್ದಿ : ಬೆಂಗಳೂರಿನ DRDOನಲ್ಲಿ 150 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!

ಧರ್ಮಶಾಲಾದಲ್ಲಿ ‘ಕಿಂಗ್’ ಕೊಹ್ಲಿ ಮಿಂಚಿನ ಫೀಲ್ಡಿಂಗ್ : ವಿರಾಟ್ ಫಿಟ್ನೆಸ್ ಕಂಡು ಬೆರಗಾದ ಕ್ರೀಡಾ ಜಗತ್ತು!

ಧರ್ಮಶಾಲಾದಲ್ಲಿ ‘ಕಿಂಗ್’ ಕೊಹ್ಲಿ ಮಿಂಚಿನ ಫೀಲ್ಡಿಂಗ್ : ವಿರಾಟ್ ಫಿಟ್ನೆಸ್ ಕಂಡು ಬೆರಗಾದ ಕ್ರೀಡಾ ಜಗತ್ತು!

ಹೊರ್ಮುಜ್ ಜಲಸಂಧಿಯ ಸಬ್‌ಸೀ ಕೇಬಲ್‌ಗಳ ಮೇಲೆ ಇರಾನ್ ಕಣ್ಣು : ಜಗತ್ತಿಗೆ ಇಂಟರ್ನೆಟ್ ಸ್ಥಗಿತದ ಆತಂಕ

ಹೊರ್ಮುಜ್ ಜಲಸಂಧಿಯ ಸಬ್‌ಸೀ ಕೇಬಲ್‌ಗಳ ಮೇಲೆ ಇರಾನ್ ಕಣ್ಣು : ಜಗತ್ತಿಗೆ ಇಂಟರ್ನೆಟ್ ಸ್ಥಗಿತದ ಆತಂಕ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

CSKಗೆ ‘ಮಾಡು ಇಲ್ಲವೇ ಮಡಿ’ ಪಂದ್ಯ – ಧೋನಿ ಕಂಬ್ಯಾಕ್ ಸಾಧ್ಯತೆಯನ್ನು ತಳ್ಳಿಹಾಕಿದ ಗವಾಸ್ಕರ್

CSKಗೆ ‘ಮಾಡು ಇಲ್ಲವೇ ಮಡಿ’ ಪಂದ್ಯ – ಧೋನಿ ಕಂಬ್ಯಾಕ್ ಸಾಧ್ಯತೆಯನ್ನು ತಳ್ಳಿಹಾಕಿದ ಗವಾಸ್ಕರ್

ಫ್ರೆಶರ್‌ಗಳಿಗೆ ಶುಭ ಸುದ್ದಿ : ಬೆಂಗಳೂರಿನ DRDOನಲ್ಲಿ 150 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!

ಫ್ರೆಶರ್‌ಗಳಿಗೆ ಶುಭ ಸುದ್ದಿ : ಬೆಂಗಳೂರಿನ DRDOನಲ್ಲಿ 150 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat