ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಚಾಮರಾಜನಗರ

ಮತಗಳ್ಳತನ ಪ್ರಾರಂಭವಾಗಿದ್ದೇ ನೆಹರೂ ಅವರಿಂದ : ಛಲವಾದಿ ನಾರಾಯಣಸ್ವಾಮಿ ಟೀಕೆ

August 7, 2025
Share on WhatsappShare on FacebookShare on Twitter

ಚಾಮರಾಜನಗರ: ಮತಗಳ್ಳತನ ಪ್ರಾರಂಭವಾಗಿದ್ದೆ ನೆಹರೂ ಅವರಿಂದ ಅಂಬೇಡ್ಕರ್ ಅವರು ಪ್ರಥಮ ಚುನಾವಣೆಯಲ್ಲಿ ಸೋಲಿಗೆ ಕಾಂಗ್ರೆಸ್ ಮಾಡಿದ ಮತಗಳ್ಳತನವೇ ಕಾರಣ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಟೀಕಿಸಿದ್ದಾರೆ.

ಚಾಮರಾಜನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಛಲವಾದಿ, ಕಾಂಗ್ರೆಸ್ ಮಾಡುತ್ತಿರುವುದು ನೆಗೆಟಿವ್ ಪಾಲಿಟಿಕ್ಸ್, ಕಾಂಗ್ರೆಸ್ ಇನ್ನೂ ಬದುಕಿದೆ ಎಂದು ತೋರಿಸಲು ಈ ರೀತಿ ಪ್ರತಿಭಟನೆ ಮಾಡುತ್ತಿದೆ. ಮತಗಳ್ಳತನ ಆಗಿದ್ದರೆ ರಾಜ್ಯದಲ್ಲಿ ಕಾಂಗ್ರೆಸ್ 136 ಸ್ಥಾನ ಗೆಲ್ಲುತಿತ್ತಾ? ರಾಹುಲ್ ಗಾಂಧಿ ಈ ದೇಶದ ವಿರೋಧ ಪಕ್ಷದ ನಾಯಕರಾಗಲು ಸಾಧ್ಯವಾಗುತ್ತಿತ್ತಾ? ಎಂದು ಪ್ರಶ್ನೆ ಮಾಡಿದ್ದಾರೆ.

ಕಾಂಗ್ರೆಸ್‌ ಸೀಟು ಜಾಸ್ತಿ ಆದರೆ ಅದು ಮತಗಳ್ಳತನ ಅಲ್ಲ. ಎಲ್ಲಿ ಜನ ನಿಮಗೆ ಛೀಮಾರಿ ಹಾಕಿರುತ್ತಾರೆ ಅಲ್ಲಿ ಮತಗಳ್ಳತನವಾಗಿದೆ ಎಂದು ಹೇಳುತೀರಿ. ಈ ಡಬಲ್ ಸ್ಟ್ಯಾಂಡ್ ನ ಕಾಂಗ್ರೆಸ್ ಬಿಡಬೇಕು. ರಾಹುಲ್‌ ಗಾಂಧಿ ಅಪ್ರಬುದ್ಧ ನಾಯಕ ರಾಜ್ಯದಲ್ಲಿ ಕೃಪಾ ಪೋಷಿತ ನಾಟಕ ಮಂಡಳಿ ಮಾತು ಕೇಳಿ ಇಲ್ಲಿಗೆ ಬರುತ್ತಿದ್ದಾರೆಂದು ಕಿಡಿಕಾರಿದ್ದಾರೆ.

ಕೆಲವರು ಗಾಂಧಿ ಫ್ಯಾಮಿಲಿ ಮುಂದಿಟ್ಟುಕೊಂಡು ಬೆಳೆ ಬೇಯಿಸಿಕೊಳ್ಳಲು ಹೊರಟಿದ್ದಾರೆ. 1971ರಲ್ಲಿ ಇಂದಿರಾಗಾಂಧಿಗೆ ಅಲಹಾಬಾದ್ ಕೋರ್ಟ್ ಯಾವ ರೀತಿ ಛೀಮಾರಿ ಹಾಕಿದೆ ಎಂದು ಎಲ್ಲರಿಗೂ ಗೊತ್ತಿದೆ ಎಂದು ಹೇಳಿದ್ದಾರೆ.

ಇನ್ನು, ಗ್ಯಾರಂಟಿ ಯೋಜನೆಗಳ ಕುರಿತು ಮಾತನಾಡಿದ ಅವರು, ಸಿದ್ದರಾಮಯ್ಯಗೆ ಫ್ರೀ ಆಯ್ತು, ಅವರ ಹೆಂಡ್ತಿಗೂ ಫ್ರೀ ಆಯ್ತು, ಕಾಕಾ ಪಾಟೀಲ್‌ಗು ಫ್ರೀ ಆಯ್ತು, ಆದರೆ ಮಹದೇವಪ್ಪನಿಗೆ ಎಲ್ಲಿ ಫ್ರೀ ಆಯ್ತು? ಎಸ್‌ಸಿ ಎಸ್ಟಿ ವರ್ಗದ ಅಭಿವೃದ್ಧಿಗೆ ಮೀಸಲಿಟ್ಟಿದ್ದ ಹಣವನ್ನೇ ಗ್ಯಾರಂಟಿ ಯೋಜನೆಗಳಿಗೂ ಕೊಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಖಜಾನೆಯಿಂದ ಗ್ಯಾರಂಟಿ ಯೋಜನೆಗೆ ಹಣ ಕೊಡಬೇಕು. ಬೇರೆ ವರ್ಗಗಳಿಗೆ ಖಜಾನೆಯಿಂದ ಕೊಡುತ್ತೀರಿ. ಎಸ್‌ಸಿ ಎಸ್ಟಿ ವರ್ಗಕ್ಕೆ ಖಜಾನೆಯಿಂದ ಯಾಕೆ ಕೊಡುವುದಿಲ್ಲ. ಎಸ್‌ಸಿ ಎಸ್ಟಿ ವರ್ಗಗಳ ಅಭಿವೃದ್ಧಿಗೆ ಮೀಸಲಿಟ್ಟ ಹಣದಲ್ಲಿ ಯಾಕೆ ಗ್ಯಾರಂಟಿ ಯೋಜನೆಗಲಿಗೆ ಕೊಡುತ್ತೀರಿ. ಇದು ಎಸ್‌ಸಿ ಎಸ್ಟಿ ವರ್ಗಗಳಿಗೆ ಬಗೆದ ದ್ರೋಹ ಅಲ್ಲವೆ? ಎಂದು ಪ್ರಶ್ನೆ ಮಾಡಿದ್ದಾರೆ.

ಎಸ್‌ಸಿ ಎಸ್ಟಿ ವರ್ಗದ ಅಭಿವೃದ್ಧಿಗೆ 42 ಸಾವಿರ ಕೋಟಿ ಘೋಷಣೆ ಮಾಡಿದ್ದರು ಕೂಡ ನಿಗಮಗಳಿಗೆ ಒಂದು ನಯಾ ಪೈಸೆ ಕೊಟ್ಟಿಲ್ಲ, ಹೀಗೆ ವಂಚನೆ ಮಾಡುತ್ತಿದ್ದರೂ ಹಲವಾರು ದಲಿತ ಸಂಘಟನೆಗಳು ಧ್ವನಿ ಎತ್ತುತ್ತಿಲ್ಲ. ಕಾಂಗ್ರೆಸ್ ಏನೆ ತಪ್ಪು ಮಾಡಿದರು ಅದರ ಜೊತೆ ಇರುತ್ತೇವೆ ಎಂಬ ತೀರ್ಮಾನಕ್ಕೆ ಬಂದುಬಿಟ್ಟಿವೆ. ಕೆಲವು ದಲಿತ ಸಂಘಟನೆಗಳು ತಟಸ್ಥವಾಗಿವೆ. ಆ ಕಾರಣಕ್ಕಾಗಿಯೇ ನಾವು ಧ್ವನಿ ಎತ್ತಿ ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದೇವೆ. ಈಗ ಕಾಂಗ್ರೆಸ್ ಸರ್ಕಾರ ದಲಿತ ವಿರೋಧಿ ಎಂಬುದು ಜನರಿಗೆ ಅರಿವಾಗುತ್ತಿದೆ ಎಂದು ಗುಡುಗಿದರು.

Tags: Chalavadi Narayana SwamyChamarajanagarKarnataka News beatstatement
SendShareTweet
Previous Post

ಧರ್ಮಸ್ಥಳ ಧರ್ಮಾಧಿಕಾರಿಯ ಮೇಲೆ ಅಪವಾದ ಸಲ್ಲದು : ಸುನೀಲ್‌ ಕುಮಾರ್‌

Next Post

ಧರ್ಮಸ್ಥಳ ಕಾಶಿಯಂತೆ, ಅಪವಿತ್ರ ಮಾಡಬೇಡಿ : ಶಾಸಕ ಬೇಳೂರು ಗೋಪಾಲಕೃಷ್ಣ

Related Posts

ಚಾಮರಾಜನಗರ | ಹುಲಿ ದಾಳಿಗೆ ಹಸು ಬಲಿ..!
ಚಾಮರಾಜನಗರ

ಚಾಮರಾಜನಗರ | ಹುಲಿ ದಾಳಿಗೆ ಹಸು ಬಲಿ..!

ಸಂಬಳ ನೀಡಿಲ್ಲವೆಂದು ಮನನೊಂದ ವಾಟರ್​ಮ್ಯಾನ್: ಗ್ರಾ.ಪಂ.ಕಚೇರಿ ಬಳಿಯೇ ನೇಣಿಗೆ ಶರಣು
ಚಾಮರಾಜನಗರ

ಸಂಬಳ ನೀಡಿಲ್ಲವೆಂದು ಮನನೊಂದ ವಾಟರ್​ಮ್ಯಾನ್: ಗ್ರಾ.ಪಂ.ಕಚೇರಿ ಬಳಿಯೇ ನೇಣಿಗೆ ಶರಣು

ಚಾಮರಾಜನಗರ ಅರಣ್ಯಾಧಿಕಾರಿಗಳ ಕಾರ್ಯಾಚರಣೆ – 100 ಕೆಜಿ ಶ್ರೀಗಂಧ ವಶ.. ಆರೋಪಿಗೆ ಶೋಧ!
ಚಾಮರಾಜನಗರ

ಚಾಮರಾಜನಗರ ಅರಣ್ಯಾಧಿಕಾರಿಗಳ ಕಾರ್ಯಾಚರಣೆ – 100 ಕೆಜಿ ಶ್ರೀಗಂಧ ವಶ.. ಆರೋಪಿಗೆ ಶೋಧ!

ಹುಲಿ ಹತ್ಯೆಯ ಪ್ರಮುಖ ಆರೋಪಿ ಅರೆಸ್ಟ್..   ಹೀನ ಕೃತ್ಯ ಮಾಡಿದ್ದೇಕೆ ಗೊತ್ತಾ?
ಚಾಮರಾಜನಗರ

ಹುಲಿ ಹತ್ಯೆಯ ಪ್ರಮುಖ ಆರೋಪಿ ಅರೆಸ್ಟ್.. ಹೀನ ಕೃತ್ಯ ಮಾಡಿದ್ದೇಕೆ ಗೊತ್ತಾ?

ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಲಿ ಹತ್ಯೆ ಕೇಸ್‌ – ಇಬ್ಬರು ಶಂಕಿತರು ವಶಕ್ಕೆ!
ಚಾಮರಾಜನಗರ

ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಲಿ ಹತ್ಯೆ ಕೇಸ್‌ – ಇಬ್ಬರು ಶಂಕಿತರು ವಶಕ್ಕೆ!

ಎಂಎಂಹಿಲ್ಸ್ ಹುಲಿ ಹತ್ಯೆ ಕುರಿತ ಪ್ರಾಥಮಿಕ ಮಾಹಿತಿ ಬಹಿರಂಗ: ಈಶ್ವರ್ ಖಂಡ್ರೆ
ಚಾಮರಾಜನಗರ

ಎಂಎಂಹಿಲ್ಸ್ ಹುಲಿ ಹತ್ಯೆ ಕುರಿತ ಪ್ರಾಥಮಿಕ ಮಾಹಿತಿ ಬಹಿರಂಗ: ಈಶ್ವರ್ ಖಂಡ್ರೆ

Next Post
ಧರ್ಮಸ್ಥಳ ಕಾಶಿಯಂತೆ, ಅಪವಿತ್ರ ಮಾಡಬೇಡಿ : ಶಾಸಕ ಬೇಳೂರು ಗೋಪಾಲಕೃಷ್ಣ

ಧರ್ಮಸ್ಥಳ ಕಾಶಿಯಂತೆ, ಅಪವಿತ್ರ ಮಾಡಬೇಡಿ : ಶಾಸಕ ಬೇಳೂರು ಗೋಪಾಲಕೃಷ್ಣ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬಿಹಾರದಲ್ಲಿ ತೇಜಸ್ವಿ ಯಾದವ್‌ರಿಂದ ಆಶ್ವಾಸನೆಗಳ ಸುರಿಮಳೆ; ಪಂಚಾಯಿತಿ ಮುಖ್ಯಸ್ಥರು, ಸ್ವಉದ್ಯೋಗಿಗಳಿಗೆ ಬಂಪರ್

ಬಿಹಾರದಲ್ಲಿ ತೇಜಸ್ವಿ ಯಾದವ್‌ರಿಂದ ಆಶ್ವಾಸನೆಗಳ ಸುರಿಮಳೆ; ಪಂಚಾಯಿತಿ ಮುಖ್ಯಸ್ಥರು, ಸ್ವಉದ್ಯೋಗಿಗಳಿಗೆ ಬಂಪರ್

ಪ್ರೀತಿಸುವಂತೆ ಫ್ಯಾಷನ್ ಡಿಸೈನರ್‌ಗೆ ಟಾರ್ಚರ್ – EVP ಫಿಲ್ಮ್ ಸಿಟಿ ಮಾಲೀಕನ ವಿರುದ್ಧ ಬೆಂಗಳೂರಲ್ಲಿ FIR!

ಪ್ರೀತಿಸುವಂತೆ ಫ್ಯಾಷನ್ ಡಿಸೈನರ್‌ಗೆ ಟಾರ್ಚರ್ – EVP ಫಿಲ್ಮ್ ಸಿಟಿ ಮಾಲೀಕನ ವಿರುದ್ಧ ಬೆಂಗಳೂರಲ್ಲಿ FIR!

ಈರುಳ್ಳಿ ಮೂಟೆ ಹೆಸರಲ್ಲಿ ಅಕ್ರಮ ಶ್ರೀಗಂಧದ ತುಂಡುಗಳ ಸಾಗಾಟ

ಈರುಳ್ಳಿ ಮೂಟೆ ಹೆಸರಲ್ಲಿ ಅಕ್ರಮ ಶ್ರೀಗಂಧದ ತುಂಡುಗಳ ಸಾಗಾಟ

ಬೀದಿ ಬದಿ ವ್ಯಾಪಾರಿಗಳಿಗೆ ಕಡಿಮೆ ಬಡ್ಡಿಗೆ 80 ಸಾವಿರ ರೂ. ಸಾಲ: ಅರ್ಜಿ ಸಲ್ಲಿಸೋದು ಹೇಗೆ ಗೊತ್ತಾ?

ಬೀದಿ ಬದಿ ವ್ಯಾಪಾರಿಗಳಿಗೆ ಕಡಿಮೆ ಬಡ್ಡಿಗೆ 80 ಸಾವಿರ ರೂ. ಸಾಲ: ಅರ್ಜಿ ಸಲ್ಲಿಸೋದು ಹೇಗೆ ಗೊತ್ತಾ?

Recent News

ಬಿಹಾರದಲ್ಲಿ ತೇಜಸ್ವಿ ಯಾದವ್‌ರಿಂದ ಆಶ್ವಾಸನೆಗಳ ಸುರಿಮಳೆ; ಪಂಚಾಯಿತಿ ಮುಖ್ಯಸ್ಥರು, ಸ್ವಉದ್ಯೋಗಿಗಳಿಗೆ ಬಂಪರ್

ಬಿಹಾರದಲ್ಲಿ ತೇಜಸ್ವಿ ಯಾದವ್‌ರಿಂದ ಆಶ್ವಾಸನೆಗಳ ಸುರಿಮಳೆ; ಪಂಚಾಯಿತಿ ಮುಖ್ಯಸ್ಥರು, ಸ್ವಉದ್ಯೋಗಿಗಳಿಗೆ ಬಂಪರ್

ಪ್ರೀತಿಸುವಂತೆ ಫ್ಯಾಷನ್ ಡಿಸೈನರ್‌ಗೆ ಟಾರ್ಚರ್ – EVP ಫಿಲ್ಮ್ ಸಿಟಿ ಮಾಲೀಕನ ವಿರುದ್ಧ ಬೆಂಗಳೂರಲ್ಲಿ FIR!

ಪ್ರೀತಿಸುವಂತೆ ಫ್ಯಾಷನ್ ಡಿಸೈನರ್‌ಗೆ ಟಾರ್ಚರ್ – EVP ಫಿಲ್ಮ್ ಸಿಟಿ ಮಾಲೀಕನ ವಿರುದ್ಧ ಬೆಂಗಳೂರಲ್ಲಿ FIR!

ಈರುಳ್ಳಿ ಮೂಟೆ ಹೆಸರಲ್ಲಿ ಅಕ್ರಮ ಶ್ರೀಗಂಧದ ತುಂಡುಗಳ ಸಾಗಾಟ

ಈರುಳ್ಳಿ ಮೂಟೆ ಹೆಸರಲ್ಲಿ ಅಕ್ರಮ ಶ್ರೀಗಂಧದ ತುಂಡುಗಳ ಸಾಗಾಟ

ಬೀದಿ ಬದಿ ವ್ಯಾಪಾರಿಗಳಿಗೆ ಕಡಿಮೆ ಬಡ್ಡಿಗೆ 80 ಸಾವಿರ ರೂ. ಸಾಲ: ಅರ್ಜಿ ಸಲ್ಲಿಸೋದು ಹೇಗೆ ಗೊತ್ತಾ?

ಬೀದಿ ಬದಿ ವ್ಯಾಪಾರಿಗಳಿಗೆ ಕಡಿಮೆ ಬಡ್ಡಿಗೆ 80 ಸಾವಿರ ರೂ. ಸಾಲ: ಅರ್ಜಿ ಸಲ್ಲಿಸೋದು ಹೇಗೆ ಗೊತ್ತಾ?

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬಿಹಾರದಲ್ಲಿ ತೇಜಸ್ವಿ ಯಾದವ್‌ರಿಂದ ಆಶ್ವಾಸನೆಗಳ ಸುರಿಮಳೆ; ಪಂಚಾಯಿತಿ ಮುಖ್ಯಸ್ಥರು, ಸ್ವಉದ್ಯೋಗಿಗಳಿಗೆ ಬಂಪರ್

ಬಿಹಾರದಲ್ಲಿ ತೇಜಸ್ವಿ ಯಾದವ್‌ರಿಂದ ಆಶ್ವಾಸನೆಗಳ ಸುರಿಮಳೆ; ಪಂಚಾಯಿತಿ ಮುಖ್ಯಸ್ಥರು, ಸ್ವಉದ್ಯೋಗಿಗಳಿಗೆ ಬಂಪರ್

ಪ್ರೀತಿಸುವಂತೆ ಫ್ಯಾಷನ್ ಡಿಸೈನರ್‌ಗೆ ಟಾರ್ಚರ್ – EVP ಫಿಲ್ಮ್ ಸಿಟಿ ಮಾಲೀಕನ ವಿರುದ್ಧ ಬೆಂಗಳೂರಲ್ಲಿ FIR!

ಪ್ರೀತಿಸುವಂತೆ ಫ್ಯಾಷನ್ ಡಿಸೈನರ್‌ಗೆ ಟಾರ್ಚರ್ – EVP ಫಿಲ್ಮ್ ಸಿಟಿ ಮಾಲೀಕನ ವಿರುದ್ಧ ಬೆಂಗಳೂರಲ್ಲಿ FIR!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat