ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಮಧ್ಯಪ್ರಾಚ್ಯದಲ್ಲಿ ಯುದ್ಧ | ನಿನ್ನೆ 410 ವಿಮಾನ ರದ್ದು, ಇಂದು 444 ಹಾರಾಟ ಸ್ಥಗಿತ

March 1, 2026
Share on WhatsappShare on FacebookShare on Twitter

ಕತಾರ್: ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವೆ ಭುಗಿಲೆದ್ದಿರುವ ಸಶಸ್ತ್ರ ಸಂಘರ್ಷದ ಹಿನ್ನೆಲೆಯಲ್ಲಿ ಮಧ್ಯಪ್ರಾಚ್ಯ ರಾಷ್ಟ್ರಗಳಿಗೆ ತೆರಳುವ ವಿಮಾನಯಾನ ಸೇವೆಯಲ್ಲಿ ಭಾರೀ ವ್ಯತ್ಯಯ ಉಂಟಾಗಿದೆ. ಯುದ್ಧ ಸನ್ನಿವೇಶದ ಹಿನ್ನೆಲೆಯಲ್ಲಿ ನಿನ್ನೆ(ಶನಿವಾರ) ಬರೋಬ್ಬರಿ 410 ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದ್ದು, ಇಂದೂ ಇದೇ ಪರಿಸ್ಥಿತಿ ಮುಂದುವರಿಯಲಿದ್ದು, ಅಂದಾಜು 444 ವಿಮಾನಗಳ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಳ್ಳಲಿದೆ ಎಂದು ಭಾರತೀಯ ನಾಗರಿಕ ವಿಮಾನಯಾನ ಸಚಿವಾಲಯ ಹೇಳಿದೆ.


ಮಧ್ಯಪ್ರಾಚ್ಯದಲ್ಲಿ ಮೂರು ರಾಷ್ಟ್ರಗಳ ನಡುವೆ ಏಕಾಏಕಿ ಭುಗಿಲೆದ್ದಿರುವ ಸಮರದಿಂದಾಗಿ ಆ ಭಾಗದ ವಾಯುಪ್ರದೇಶವನ್ನು ಸಂಪೂರ್ಣವಾಗಿ ಮುಚ್ಚಲಾಗಿದೆ. ಪರಿಣಾಮವಾಗಿ, ಏರ್ ಇಂಡಿಯಾ, ಇಂಡಿಗೋದಂತಹ ಪ್ರಮುಖ ಭಾರತೀಯ ವಿಮಾನಯಾನ ಸಂಸ್ಥೆಗಳು ಮಧ್ಯಪ್ರಾಚ್ಯದ ಎಲ್ಲಾ ಸ್ಥಳಗಳಿಗೆ ತೆರಳುವ ತಮ್ಮ ವಿಮಾನ ಸೇವೆಗಳನ್ನು ಸಂಪೂರ್ಣವಾಗಿ ರದ್ದು ಮಾಡಿವೆ. ಭಾರತದಿಂದ ಇಸ್ರೇಲ್‌ನ ಟೆಲ್ ಅವಿವ್‌ನತ್ತ ಪ್ರಯಾಣ ಬೆಳೆಸಿದ್ದ ಏರ್ ಇಂಡಿಯಾ ವಿಮಾನವೊಂದು ವಾಯುಪ್ರದೇಶ ಬಂದ್ ಆಗಿರುವ ಕಾರಣಕ್ಕೆ ಮಧ್ಯಮಾರ್ಗದಲ್ಲೇ ಭಾರತಕ್ಕೆ ಹಿಂದಿರುಗಿದ ಬೆನ್ನಲ್ಲೇ ಈ ನಿರ್ಧಾರವನ್ನು ಪ್ರಕಟಿಸಲಾಗಿದೆ.


ಡಿಜಿಸಿಎಯಿಂದ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ


ಮಧ್ಯಪ್ರಾಚ್ಯ ಹಾಗೂ ಪರ್ಷಿಯನ್ ಕೊಲ್ಲಿಯ ವಾಯುಪ್ರದೇಶದಲ್ಲಿ ನಾಗರಿಕ ವಿಮಾನಯಾನಕ್ಕೆ ಉಂಟಾಗಿರುವ ತೀವ್ರ ಸ್ವರೂಪದ ಅಪಾಯಗಳನ್ನು ಅರಿತಿರುವ ಭಾರತೀಯ ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಶನಿವಾರ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿಯನ್ನು ಹೊರಡಿಸಿದೆ. ಸಂಘರ್ಷ ಪೀಡಿತ ವಾಯುಪ್ರದೇಶದಲ್ಲಿ ಯಾವುದೇ ಮಟ್ಟದಲ್ಲಿ ಅಥವಾ ಎತ್ತರದಲ್ಲಿ ವಿಮಾನ ಕಾರ್ಯಾಚರಣೆ ನಡೆಸದಂತೆ ಭಾರತೀಯ ಆಪರೇಟರ್‌ಗಳಿಗೆ ಸೂಚನೆ ನೀಡಲಾಗಿದೆ. ಅಲ್ಲದೆ, ಆಯಾ ದೇಶಗಳು ಹೊರಡಿಸುವ ಏರೋನಾಟಿಕಲ್ ಇನ್ಫಾರ್ಮೇಷನ್ ಪಬ್ಲಿಕೇಷನ್ಸ್ (AIP) ಮತ್ತು ನೋಟಾಮ್ (NOTAM) ಪ್ರಕಟಣೆಗಳನ್ನು ನಿರಂತರವಾಗಿ ಗಮನಿಸುತ್ತಿರುವಂತೆಯೂ, ಸಿರಿಯಾ ಮತ್ತು ಯೆಮೆನ್ ವಾಯುಪ್ರದೇಶದ ಕುರಿತು ಈ ಹಿಂದೆ ಹೊರಡಿಸಲಾಗಿದ್ದ ಮಾರ್ಗಸೂಚಿಗಳು ಯಥಾವತ್ತಾಗಿ ಮುಂದುವರಿಯಲಿವೆ ಎಂದೂ ಡಿಜಿಸಿಎ ಸ್ಪಷ್ಟಪಡಿಸಿದೆ.

ದುಬೈ ವಿಮಾನ ನಿಲ್ದಾಣ ಬಂದ್: ಹಲವು ಭಾರತೀಯರ ಪರದಾಟ

ಮಧ್ಯಪ್ರಾಚ್ಯದ ಹಲವು ಪ್ರದೇಶಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದ ಪರಿಣಾಮ, ಜಗತ್ತಿನ ಅತಿ ದೊಡ್ಡ ಹಾಗೂ ಅತಿ ಹೆಚ್ಚು ಪ್ರಯಾಣಿಕರು ಓಡಾಡುವ ದುಬೈ ವಿಮಾನ ನಿಲ್ದಾಣದ ಕಾರ್ಯಾಚರಣೆಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ. ಇದರಿಂದಾಗಿ ಸಾವಿರಾರು ಭಾರತೀಯರು ನಿಲ್ದಾಣಗಳಲ್ಲೇ ಸಿಲುಕಿ ಪರದಾಡುತ್ತಿದ್ದಾರೆ. ಮಂಗಳವಾರದಿಂದ ಆರಂಭವಾಗಲಿರುವ ‘ಆಲ್ ಇಂಗ್ಲೆಂಡ್ ಓಪನ್’ ಟೂರ್ನಿಯಲ್ಲಿ ಪಾಲ್ಗೊಳ್ಳಲು ಕನೆಕ್ಟಿಂಗ್ ಫ್ಲೈಟ್ ಮೂಲಕ ದುಬೈ ಮಾರ್ಗವಾಗಿ ಬರ್ಮಿಂಗ್‌ಹ್ಯಾಮ್‌ಗೆ ತೆರಳುತ್ತಿದ್ದ ಭಾರತದ ತಾರಾ ಶಟ್ಲರ್, ಎರಡು ಬಾರಿಯ ಒಲಿಂಪಿಕ್ ಪದಕ ವಿಜೇತೆ ಪಿ.ವಿ. ಸಿಂಧು ಕೂಡ ದುಬೈನಲ್ಲಿ ಸಿಲುಕಿಕೊಂಡಿದ್ದಾರೆ. ಇದೇ ರೀತಿ, ‘ಫಿಬಾ (FIBA) ಬ್ಯಾಸ್ಕೆಟ್‌ಬಾಲ್ ವಿಶ್ವಕಪ್ 2027ರ ಏಷ್ಯನ್ ಕ್ವಾಲಿಫೈಯರ್ಸ್’ ಪಂದ್ಯದಲ್ಲಿ ಭಾಗವಹಿಸಿದ್ದ ಭಾರತೀಯ ಪುರುಷರ ರಾಷ್ಟ್ರೀಯ ಬ್ಯಾಸ್ಕೆಟ್‌ಬಾಲ್ ತಂಡವು ಕತಾರ್‌ನ ದೋಹಾದಲ್ಲಿ ಮುಂದಿನ ಪ್ರಯಾಣ ಬೆಳೆಸಲಾಗದೆ ಅತಂತ್ರವಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ : ಇಸ್ರೇಲ್-ಅಮೆರಿಕ ವಿರುದ್ಧ ‘ಅತ್ಯಂತ ಭೀಕರ ಪ್ರತಿದಾಳಿ’ಗೆ ಇರಾನ್ ಶಪಥ

Tags: 410 flights canceled yesterday444 flights grounded todayKarnataka News beatWar in the Middle East
SendShareTweet
Previous Post

ಬಟ್ಟೆ ಬಿಚ್ಚಿ ಮಹಿಳೆ, ಯುವತಿಯ ಮುಂದೆ ಯುವಕರ ಅಸಭ್ಯ ವರ್ತನೆ

Next Post

ಇರಾನ್-ಇಸ್ರೇಲ್ ಸಂಘರ್ಷ | ದುಬೈನಲ್ಲಿ ಬಳ್ಳಾರಿ ಮೂಲದ 35 ಜನ ಲಾಕ್

Related Posts

ಹೊರ್ಮುಜ್ ಜಲಸಂಧಿ ಬೆನ್ನಲ್ಲೇ ‘ಮಲಕ್ಕಾ ಜಲಸಂಧಿ’ಯತ್ತ ಟ್ರಂಪ್ ಕಣ್ಣು!
ವಿದೇಶ

ಹೊರ್ಮುಜ್ ಜಲಸಂಧಿ ಬೆನ್ನಲ್ಲೇ ‘ಮಲಕ್ಕಾ ಜಲಸಂಧಿ’ಯತ್ತ ಟ್ರಂಪ್ ಕಣ್ಣು!

ಭದ್ರತಾ ಭೀತಿ : ವಿಮಾನ ಬದಲಿಸಿ ಬಸ್, ರೈಲಿನಲ್ಲಿ ತವರಿಗೆ ಮರಳಿದ ಇರಾನ್ ನಿಯೋಗ!
ವಿದೇಶ

ಭದ್ರತಾ ಭೀತಿ : ವಿಮಾನ ಬದಲಿಸಿ ಬಸ್, ರೈಲಿನಲ್ಲಿ ತವರಿಗೆ ಮರಳಿದ ಇರಾನ್ ನಿಯೋಗ!

ಪೋಪ್ ಅವರ ದಿಟ್ಟ ನಿಲುವಿಗೆ ಹ್ಯಾಟ್ಸ್ಆಫ್ : ವ್ಯಾಟಿಕನ್ ಬೆಂಬಲಕ್ಕೆ ನಿಂತ ಇರಾನ್!
ವಿದೇಶ

ಪೋಪ್ ಅವರ ದಿಟ್ಟ ನಿಲುವಿಗೆ ಹ್ಯಾಟ್ಸ್ಆಫ್ : ವ್ಯಾಟಿಕನ್ ಬೆಂಬಲಕ್ಕೆ ನಿಂತ ಇರಾನ್!

ಹೊರ್ಮುಜ್ ದಿಗ್ಬಂಧನದಿಂದ ಇರಾನ್‌ಗೆ ದಿನಕ್ಕಾಗುವ ನಷ್ಟವೆಷ್ಟು ಗೊತ್ತಾ? ಅಮೆರಿಕದ ಆರ್ಥಿಕ ಅಸ್ತ್ರಕ್ಕೆ ತತ್ತರಿಸಿದ ಟೆಹ್ರಾನ್!
ವಿದೇಶ

ಹೊರ್ಮುಜ್ ದಿಗ್ಬಂಧನದಿಂದ ಇರಾನ್‌ಗೆ ದಿನಕ್ಕಾಗುವ ನಷ್ಟವೆಷ್ಟು ಗೊತ್ತಾ? ಅಮೆರಿಕದ ಆರ್ಥಿಕ ಅಸ್ತ್ರಕ್ಕೆ ತತ್ತರಿಸಿದ ಟೆಹ್ರಾನ್!

ಪಾಕ್ ಆಸ್ಪತ್ರೆಗಳಲ್ಲಿ ಸಿರಿಂಜ್‌ಗಳ ಮರುಬಳಕೆ – 331 ಮಕ್ಕಳಿಗೆ ಎಚ್‌ಐವಿ ಸೋಂಕು!
ವಿದೇಶ

ಪಾಕ್ ಆಸ್ಪತ್ರೆಗಳಲ್ಲಿ ಸಿರಿಂಜ್‌ಗಳ ಮರುಬಳಕೆ – 331 ಮಕ್ಕಳಿಗೆ ಎಚ್‌ಐವಿ ಸೋಂಕು!

ಅಮೆರಿಕ-ಇರಾನ್ ನಡುವೆ ಮತ್ತೆ ಶಾಂತಿ ಮಾತುಕತೆ ; ಎಲ್ಲಿ ನಡೆಯಲಿದೆ ಈ ಸಂಧಾನ?
ವಿದೇಶ

ಅಮೆರಿಕ-ಇರಾನ್ ನಡುವೆ ಮತ್ತೆ ಶಾಂತಿ ಮಾತುಕತೆ ; ಎಲ್ಲಿ ನಡೆಯಲಿದೆ ಈ ಸಂಧಾನ?

Next Post
ಇರಾನ್-ಇಸ್ರೇಲ್ ಸಂಘರ್ಷ | ದುಬೈನಲ್ಲಿ ಬಳ್ಳಾರಿ ಮೂಲದ 35 ಜನ ಲಾಕ್

ಇರಾನ್-ಇಸ್ರೇಲ್ ಸಂಘರ್ಷ | ದುಬೈನಲ್ಲಿ ಬಳ್ಳಾರಿ ಮೂಲದ 35 ಜನ ಲಾಕ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ತನ್ನ ಮಗುವಿನ ಅಸ್ಥಿಪಂಜರ ಹೊತ್ತು ಅಲೆದಾಡಿದ ತಾಯಿ ಕೋತಿ – ನಮ್ಮ ಮೆಟ್ರೋ ನಿಲ್ದಾಣದಲ್ಲಿ ಮನಕಲಕುವ ದೃಶ್ಯ!

ತನ್ನ ಮಗುವಿನ ಅಸ್ಥಿಪಂಜರ ಹೊತ್ತು ಅಲೆದಾಡಿದ ತಾಯಿ ಕೋತಿ – ನಮ್ಮ ಮೆಟ್ರೋ ನಿಲ್ದಾಣದಲ್ಲಿ ಮನಕಲಕುವ ದೃಶ್ಯ!

ನಿವೃತ್ತಿಗಾಗಿ ಉಳಿತಾಯ, ಆರೋಗ್ಯ ವಿಮೆ ಭದ್ರತೆ : ಏನಿದು ಕೇಂದ್ರ ಸರ್ಕಾರದ ವಿಶಿಷ್ಟ ಯೋಜನೆ?

ನಿವೃತ್ತಿಗಾಗಿ ಉಳಿತಾಯ, ಆರೋಗ್ಯ ವಿಮೆ ಭದ್ರತೆ : ಏನಿದು ಕೇಂದ್ರ ಸರ್ಕಾರದ ವಿಶಿಷ್ಟ ಯೋಜನೆ?

ಸನ್‌ರೈಸರ್ಸ್ ಹೈದರಾಬಾದ್‌ಗೆ ಶುಭಸುದ್ದಿ – ತಂಡ ಸೇರಲು ಸಜ್ಜಾದ ಪ್ಯಾಟ್ ಕಮಿನ್ಸ್!

ಸನ್‌ರೈಸರ್ಸ್ ಹೈದರಾಬಾದ್‌ಗೆ ಶುಭಸುದ್ದಿ – ತಂಡ ಸೇರಲು ಸಜ್ಜಾದ ಪ್ಯಾಟ್ ಕಮಿನ್ಸ್!

ನಕಲಿ ನೋಟುಗಳನ್ನು ನೀಡಿ ಆರ್‌ಬಿಐಗೇ ವಂಚಿಸಲು ಯತ್ನಿಸಿದ ಭೂಪ ಅರೆಸ್ಟ್‌!

ನಕಲಿ ನೋಟುಗಳನ್ನು ನೀಡಿ ಆರ್‌ಬಿಐಗೇ ವಂಚಿಸಲು ಯತ್ನಿಸಿದ ಭೂಪ ಅರೆಸ್ಟ್‌!

Recent News

ತನ್ನ ಮಗುವಿನ ಅಸ್ಥಿಪಂಜರ ಹೊತ್ತು ಅಲೆದಾಡಿದ ತಾಯಿ ಕೋತಿ – ನಮ್ಮ ಮೆಟ್ರೋ ನಿಲ್ದಾಣದಲ್ಲಿ ಮನಕಲಕುವ ದೃಶ್ಯ!

ತನ್ನ ಮಗುವಿನ ಅಸ್ಥಿಪಂಜರ ಹೊತ್ತು ಅಲೆದಾಡಿದ ತಾಯಿ ಕೋತಿ – ನಮ್ಮ ಮೆಟ್ರೋ ನಿಲ್ದಾಣದಲ್ಲಿ ಮನಕಲಕುವ ದೃಶ್ಯ!

ನಿವೃತ್ತಿಗಾಗಿ ಉಳಿತಾಯ, ಆರೋಗ್ಯ ವಿಮೆ ಭದ್ರತೆ : ಏನಿದು ಕೇಂದ್ರ ಸರ್ಕಾರದ ವಿಶಿಷ್ಟ ಯೋಜನೆ?

ನಿವೃತ್ತಿಗಾಗಿ ಉಳಿತಾಯ, ಆರೋಗ್ಯ ವಿಮೆ ಭದ್ರತೆ : ಏನಿದು ಕೇಂದ್ರ ಸರ್ಕಾರದ ವಿಶಿಷ್ಟ ಯೋಜನೆ?

ಸನ್‌ರೈಸರ್ಸ್ ಹೈದರಾಬಾದ್‌ಗೆ ಶುಭಸುದ್ದಿ – ತಂಡ ಸೇರಲು ಸಜ್ಜಾದ ಪ್ಯಾಟ್ ಕಮಿನ್ಸ್!

ಸನ್‌ರೈಸರ್ಸ್ ಹೈದರಾಬಾದ್‌ಗೆ ಶುಭಸುದ್ದಿ – ತಂಡ ಸೇರಲು ಸಜ್ಜಾದ ಪ್ಯಾಟ್ ಕಮಿನ್ಸ್!

ನಕಲಿ ನೋಟುಗಳನ್ನು ನೀಡಿ ಆರ್‌ಬಿಐಗೇ ವಂಚಿಸಲು ಯತ್ನಿಸಿದ ಭೂಪ ಅರೆಸ್ಟ್‌!

ನಕಲಿ ನೋಟುಗಳನ್ನು ನೀಡಿ ಆರ್‌ಬಿಐಗೇ ವಂಚಿಸಲು ಯತ್ನಿಸಿದ ಭೂಪ ಅರೆಸ್ಟ್‌!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ತನ್ನ ಮಗುವಿನ ಅಸ್ಥಿಪಂಜರ ಹೊತ್ತು ಅಲೆದಾಡಿದ ತಾಯಿ ಕೋತಿ – ನಮ್ಮ ಮೆಟ್ರೋ ನಿಲ್ದಾಣದಲ್ಲಿ ಮನಕಲಕುವ ದೃಶ್ಯ!

ತನ್ನ ಮಗುವಿನ ಅಸ್ಥಿಪಂಜರ ಹೊತ್ತು ಅಲೆದಾಡಿದ ತಾಯಿ ಕೋತಿ – ನಮ್ಮ ಮೆಟ್ರೋ ನಿಲ್ದಾಣದಲ್ಲಿ ಮನಕಲಕುವ ದೃಶ್ಯ!

ನಿವೃತ್ತಿಗಾಗಿ ಉಳಿತಾಯ, ಆರೋಗ್ಯ ವಿಮೆ ಭದ್ರತೆ : ಏನಿದು ಕೇಂದ್ರ ಸರ್ಕಾರದ ವಿಶಿಷ್ಟ ಯೋಜನೆ?

ನಿವೃತ್ತಿಗಾಗಿ ಉಳಿತಾಯ, ಆರೋಗ್ಯ ವಿಮೆ ಭದ್ರತೆ : ಏನಿದು ಕೇಂದ್ರ ಸರ್ಕಾರದ ವಿಶಿಷ್ಟ ಯೋಜನೆ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat