ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

412 ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿ : ಅಭ್ಯರ್ಥಿಗಳಿಗೆ ಗುಡ್ ನ್ಯೂಸ್, ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ!

April 22, 2026
Share on WhatsappShare on FacebookShare on Twitter

ಬೆಂಗಳೂರು : ನಿಮ್ಮ ಜಿಲ್ಲೆ ಅಥವಾ ತಾಲೂಕಿನಲ್ಲಿರುವ ಅಂಗನವಾಡಿಗಳಲ್ಲಿ ಕೆಲಸ ಮಾಡಬೇಕು ಎಂದು ಬಯಸುತ್ತಿದ್ದೀರಾ? ಹಾಗಾದರೆ ನಿಮಗೊಂದು ಶುಭ ಸಮಾಚಾರ ಇದೆ. ಹೌದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ (WCD Kalaburagi Recruitment 2026) ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಕಲಬುರಗಿಯಲ್ಲಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕರ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತರು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ದಿನಾಂಕವನ್ನು ಈಗ ಏಪ್ರಿಲ್ 30ರವರೆಗೆ ವಿಸ್ತರಣೆ ಮಾಡಲಾಗಿದೆ. ಇದಕ್ಕೂ ಮೊದಲು ಮಾರ್ಚ್ 16 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿತ್ತು.

ಹುದ್ದೆಗಳ ವಿವರ

ನೇಮಕಾತಿ ಸಂಸ್ಥೆ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಕಲಬುರಗಿ
ಒಟ್ಟು ಹುದ್ದೆಗಳು: 412
ಉದ್ಯೋಗ ಸ್ಥಳ: ಕಲಬುರಗಿ
ಅರ್ಜಿ ಸಲ್ಲಿಸಲು ಕೊನೆಯ ದಿನ: ಏಪ್ರಿಲ್ 30
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್

89 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 323 ಅಂಗನವಾಡಿ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ದ್ವಿತೀಯ ಪಿಯುಸಿ ಮತ್ತು ಅಂಗನವಾಡಿ ಸಹಾಯಕಿಯರ ಹುದ್ದೆಗೆ ಅರ್ಜಿ ಸಲ್ಲಿಸುವವರು 10ನೇ ತರಗತಿ ಪಾಸಾಗಿರಬೇಕು. ಕನಿಷ್ಠ 19ರಿಂದ 35 ವರ್ಷದೊಳಗಿನವರು ಅರ್ಜಿಗಳನ್ನು ಸಲ್ಲಿಸಲು ಅರ್ಹರಾಗಿದ್ದಾರೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಅರ್ಜಿ ಸಲ್ಲಿಸುವುದು ಹೇಗೆ?

ಮೊದಲಿಗೆ karnemakaone.kar.nic.in ವೆಬ್ ಸೈಟ್ ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಯನ್ನು ಆಯ್ಕೆ ಮಾಡಿಕೊಳ್ಳಬೇಕು
ಆನ್ ಲೈನ್ ಮೂಲಕ ಅರ್ಜಿಯನ್ನು ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡಿ ಅರ್ಜಿ ಸಲ್ಲಿಸಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದಿಟ್ಟುಕೊಂಡಿರಬೇಕು

ಇದನ್ನೂ ಓದಿ : ಪ್ರಿಯಕರನ ಕೈ-ಕಾಲು ಕಟ್ಟಿ, ಬೆಂಕಿ ಹಚ್ಚಿ ಕೊಂದ ಪ್ರೇಮಾ – ತನಿಖೆಯಲ್ಲಿ ಸ್ಫೋಟಕ ವಿಚಾರ ಬಯಲು!

Tags: Karnataka News beat
SendShareTweet
Previous Post

ಪ್ರಿಯಕರನ ಕೈ-ಕಾಲು ಕಟ್ಟಿ, ಬೆಂಕಿ ಹಚ್ಚಿ ಕೊಂದ ಪ್ರೇಮಾ – ತನಿಖೆಯಲ್ಲಿ ಸ್ಫೋಟಕ ವಿಚಾರ ಬಯಲು!

Next Post

ಲಂಚ ಸ್ವೀಕರಿಸುತ್ತಿದ್ದಾಗಲೇ ‘ಲೋಕಾ’ ಬಲೆಗೆ ಬಿದ್ದ ಎಸ್‌ಡಿಎ ಸಿಬ್ಬಂದಿ!

Related Posts

Myntra ಸಂಸ್ಥೆಯಿಂದ ವಿದ್ಯಾರ್ಥಿಗಳಿಗೆ ವರ್ಷಕ್ಕೆ 20 ಸಾವಿರ ರೂ. ಸ್ಕಾಲರ್ ಶಿಪ್ : ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

Myntra ಸಂಸ್ಥೆಯಿಂದ ವಿದ್ಯಾರ್ಥಿಗಳಿಗೆ ವರ್ಷಕ್ಕೆ 20 ಸಾವಿರ ರೂ. ಸ್ಕಾಲರ್ ಶಿಪ್ : ಹೀಗೆ ಅರ್ಜಿ ಸಲ್ಲಿಸಿ

ಕೃಷಿ ಇಲಾಖೆಯಲ್ಲಿ 12 ಹುದ್ದೆಗಳ ನೇಮಕಾತಿ : ಡಿಗ್ರಿ, ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಅವಕಾಶ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೃಷಿ ಇಲಾಖೆಯಲ್ಲಿ 12 ಹುದ್ದೆಗಳ ನೇಮಕಾತಿ : ಡಿಗ್ರಿ, ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಅವಕಾಶ

ಇಂಡಿಯನ್ ಓವರ್ ಸೀಸ್ ಬ್ಯಾಂಕ್‌ನಲ್ಲಿ 250 ಹುದ್ದೆಗಳ ನೇಮಕಾತಿ : ಕರ್ನಾಟಕದಲ್ಲಿವೆ 50 ಪೋಸ್ಟ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಇಂಡಿಯನ್ ಓವರ್ ಸೀಸ್ ಬ್ಯಾಂಕ್‌ನಲ್ಲಿ 250 ಹುದ್ದೆಗಳ ನೇಮಕಾತಿ : ಕರ್ನಾಟಕದಲ್ಲಿವೆ 50 ಪೋಸ್ಟ್

UPSCಯಲ್ಲಿ 34 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

UPSCಯಲ್ಲಿ 34 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಕೂಡಲೇ ಅರ್ಜಿ ಸಲ್ಲಿಸಿ

ರಾಜ್ಯ ಸರ್ಕಾರದ KEONICS ಸಂಸ್ಥೆಯಲ್ಲಿ ನೇಮಕಾತಿ : LLB ಮುಗಿಸಿದವರಿಗೆ ಒಳ್ಳೆಯ ಅವಕಾಶ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರಾಜ್ಯ ಸರ್ಕಾರದ KEONICS ಸಂಸ್ಥೆಯಲ್ಲಿ ನೇಮಕಾತಿ : LLB ಮುಗಿಸಿದವರಿಗೆ ಒಳ್ಳೆಯ ಅವಕಾಶ

ಬ್ಯಾಂಕ್ ಆಫ್ ಬರೋಡಾದಲ್ಲಿ 206 ಹುದ್ದೆಗಳ ನೇಮಕಾತಿ : 1.2 ಲಕ್ಷ ರೂ. ಭರ್ಜರಿ ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬ್ಯಾಂಕ್ ಆಫ್ ಬರೋಡಾದಲ್ಲಿ 206 ಹುದ್ದೆಗಳ ನೇಮಕಾತಿ : 1.2 ಲಕ್ಷ ರೂ. ಭರ್ಜರಿ ಸ್ಯಾಲರಿ

Next Post
ಲಂಚ ಸ್ವೀಕರಿಸುತ್ತಿದ್ದಾಗಲೇ ‘ಲೋಕಾ’ ಬಲೆಗೆ ಬಿದ್ದ ಎಸ್‌ಡಿಎ ಸಿಬ್ಬಂದಿ!

ಲಂಚ ಸ್ವೀಕರಿಸುತ್ತಿದ್ದಾಗಲೇ 'ಲೋಕಾ' ಬಲೆಗೆ ಬಿದ್ದ ಎಸ್‌ಡಿಎ ಸಿಬ್ಬಂದಿ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ತಮಿಳುನಾಡು ಸಭಾಪತಿಯಿಂದ ಗರ್ಭಪಾತ ವಿರೋಧಿ ಹೇಳಿಕೆ : ಮತ್ತೊಂದು ವಿವಾದಕ್ಕೆ ಸಿಲುಕಿದ TVK

ತಮಿಳುನಾಡು ಸಭಾಪತಿಯಿಂದ ಗರ್ಭಪಾತ ವಿರೋಧಿ ಹೇಳಿಕೆ : ಮತ್ತೊಂದು ವಿವಾದಕ್ಕೆ ಸಿಲುಕಿದ TVK

ನಿವೃತ್ತಿ ಘೋಷಿಸಿದ ಬೆನ್ನಲ್ಲೇ ರಹಾನೆಗೆ ಕರೆ ಮಾಡಿದ ಸಚಿನ್ ; ಹೇಳಿದ್ದೇನು?

ನಿವೃತ್ತಿ ಘೋಷಿಸಿದ ಬೆನ್ನಲ್ಲೇ ರಹಾನೆಗೆ ಕರೆ ಮಾಡಿದ ಸಚಿನ್ ; ಹೇಳಿದ್ದೇನು?

Myntra ಸಂಸ್ಥೆಯಿಂದ ವಿದ್ಯಾರ್ಥಿಗಳಿಗೆ ವರ್ಷಕ್ಕೆ 20 ಸಾವಿರ ರೂ. ಸ್ಕಾಲರ್ ಶಿಪ್ : ಹೀಗೆ ಅರ್ಜಿ ಸಲ್ಲಿಸಿ

Myntra ಸಂಸ್ಥೆಯಿಂದ ವಿದ್ಯಾರ್ಥಿಗಳಿಗೆ ವರ್ಷಕ್ಕೆ 20 ಸಾವಿರ ರೂ. ಸ್ಕಾಲರ್ ಶಿಪ್ : ಹೀಗೆ ಅರ್ಜಿ ಸಲ್ಲಿಸಿ

ಕಲ್ಲಿದ್ದಲು ಹಗರಣದಿಂದ ಮುಕ್ತಿ : ಇತಿಹಾಸವು ಮನಮೋಹನ್ ಸಿಂಗ್‌ರನ್ನು ಗೌರವದಿಂದ ನೆನಪಿಸಿಕೊಳ್ಳುತ್ತದೆ ಎಂದ ಸೋನಿಯಾ ಗಾಂಧಿ!

ಕಲ್ಲಿದ್ದಲು ಹಗರಣದಿಂದ ಮುಕ್ತಿ : ಇತಿಹಾಸವು ಮನಮೋಹನ್ ಸಿಂಗ್‌ರನ್ನು ಗೌರವದಿಂದ ನೆನಪಿಸಿಕೊಳ್ಳುತ್ತದೆ ಎಂದ ಸೋನಿಯಾ ಗಾಂಧಿ!

Recent News

ತಮಿಳುನಾಡು ಸಭಾಪತಿಯಿಂದ ಗರ್ಭಪಾತ ವಿರೋಧಿ ಹೇಳಿಕೆ : ಮತ್ತೊಂದು ವಿವಾದಕ್ಕೆ ಸಿಲುಕಿದ TVK

ತಮಿಳುನಾಡು ಸಭಾಪತಿಯಿಂದ ಗರ್ಭಪಾತ ವಿರೋಧಿ ಹೇಳಿಕೆ : ಮತ್ತೊಂದು ವಿವಾದಕ್ಕೆ ಸಿಲುಕಿದ TVK

ನಿವೃತ್ತಿ ಘೋಷಿಸಿದ ಬೆನ್ನಲ್ಲೇ ರಹಾನೆಗೆ ಕರೆ ಮಾಡಿದ ಸಚಿನ್ ; ಹೇಳಿದ್ದೇನು?

ನಿವೃತ್ತಿ ಘೋಷಿಸಿದ ಬೆನ್ನಲ್ಲೇ ರಹಾನೆಗೆ ಕರೆ ಮಾಡಿದ ಸಚಿನ್ ; ಹೇಳಿದ್ದೇನು?

Myntra ಸಂಸ್ಥೆಯಿಂದ ವಿದ್ಯಾರ್ಥಿಗಳಿಗೆ ವರ್ಷಕ್ಕೆ 20 ಸಾವಿರ ರೂ. ಸ್ಕಾಲರ್ ಶಿಪ್ : ಹೀಗೆ ಅರ್ಜಿ ಸಲ್ಲಿಸಿ

Myntra ಸಂಸ್ಥೆಯಿಂದ ವಿದ್ಯಾರ್ಥಿಗಳಿಗೆ ವರ್ಷಕ್ಕೆ 20 ಸಾವಿರ ರೂ. ಸ್ಕಾಲರ್ ಶಿಪ್ : ಹೀಗೆ ಅರ್ಜಿ ಸಲ್ಲಿಸಿ

ಕಲ್ಲಿದ್ದಲು ಹಗರಣದಿಂದ ಮುಕ್ತಿ : ಇತಿಹಾಸವು ಮನಮೋಹನ್ ಸಿಂಗ್‌ರನ್ನು ಗೌರವದಿಂದ ನೆನಪಿಸಿಕೊಳ್ಳುತ್ತದೆ ಎಂದ ಸೋನಿಯಾ ಗಾಂಧಿ!

ಕಲ್ಲಿದ್ದಲು ಹಗರಣದಿಂದ ಮುಕ್ತಿ : ಇತಿಹಾಸವು ಮನಮೋಹನ್ ಸಿಂಗ್‌ರನ್ನು ಗೌರವದಿಂದ ನೆನಪಿಸಿಕೊಳ್ಳುತ್ತದೆ ಎಂದ ಸೋನಿಯಾ ಗಾಂಧಿ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ತಮಿಳುನಾಡು ಸಭಾಪತಿಯಿಂದ ಗರ್ಭಪಾತ ವಿರೋಧಿ ಹೇಳಿಕೆ : ಮತ್ತೊಂದು ವಿವಾದಕ್ಕೆ ಸಿಲುಕಿದ TVK

ತಮಿಳುನಾಡು ಸಭಾಪತಿಯಿಂದ ಗರ್ಭಪಾತ ವಿರೋಧಿ ಹೇಳಿಕೆ : ಮತ್ತೊಂದು ವಿವಾದಕ್ಕೆ ಸಿಲುಕಿದ TVK

ನಿವೃತ್ತಿ ಘೋಷಿಸಿದ ಬೆನ್ನಲ್ಲೇ ರಹಾನೆಗೆ ಕರೆ ಮಾಡಿದ ಸಚಿನ್ ; ಹೇಳಿದ್ದೇನು?

ನಿವೃತ್ತಿ ಘೋಷಿಸಿದ ಬೆನ್ನಲ್ಲೇ ರಹಾನೆಗೆ ಕರೆ ಮಾಡಿದ ಸಚಿನ್ ; ಹೇಳಿದ್ದೇನು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat