ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

Spiritual News: ಜೀನ್ಸ್(jeans) ಧರಿಸಿ, ಆದರೆ ನಿಮ್ಮ ಜೀನ್ (genes) ಮರೆಯಬೇಡಿ: ಆಧ್ಯಾತ್ಮಿಕ ಗುರು ಚಿದಾನಂದ ಸರಸ್ವತಿ

March 7, 2025
Share on WhatsappShare on FacebookShare on Twitter

ನವದೆಹಲಿ: “ಜೀನ್ಸ್(jeans) ಧರಿಸುವುದರಿಂದ ಯಾವುದೇ ಸಮಸ್ಯೆಯಿಲ್ಲ. ಆದರೆ ಜನರು ತಮ್ಮ ಜೀನ್‌(genes)ಗಳನ್ನು ಮರೆಯಬಾರದು” ಎಂದು ಪರಮಾರ್ಥ ನಿಕೇತನ ಆಶ್ರಮದ ಆಧ್ಯಾತ್ಮಿಕ ಮುಖ್ಯಸ್ಥ ಚಿದಾನಂದ ಸರಸ್ವತಿ(Chidanand Saraswati) ಅವರು ಹೇಳಿದ್ದಾರೆ.

ನವದೆಹಲಿಯಲ್ಲಿ ನಡೆದ ಇಂಡಿಯಾ ಟುಡೇ ಸಮಾವೇಶ 2025 ರಲ್ಲಿ ಮಾತನಾಡಿದ ಆಧ್ಯಾತ್ಮಿಕ ಗುರು ಚಿದಾನಂದ ಸರಸ್ವತಿ, ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆದ ಮಹಾಕುಂಭ(Maha Kumbh) ಮೇಳದ ಸಮಯದಲ್ಲಿ ಜೀನ್ಸ್ ಧರಿಸಿದ್ದ ಮಗುವೊಂದು ತಮ್ಮ ಬಳಿಗೆ ಬಂದ ಪ್ರಸಂಗವನ್ನು ವಿವರಿಸಿದರು. ಆ ಮಗು ನನ್ನ ಬಳಿ ಬಂದು, “ನನಗೆ ಈಗ ನಾನು ವಿಭಿನ್ನ ವ್ಯಕ್ತಿ ಎಂಬಂತೆ ಭಾಸವಾಗುತ್ತಿದೆ. ನಾನು ಇನ್ನು ಮುಂದೆ ನನ್ನ ಉಡುಗೆಯನ್ನೂ ಬದಲಾಯಿಸಬೇಕು, ಜೀನ್ಸ್ ಧರಿಸುವುದನ್ನು ನಿಲ್ಲಿಸಬೇಕೇ” ಎಂದು ಕೇಳಿತು.
“ನೀವು ಏನು ಧರಿಸಿದ್ದೀರಿ ಎಂಬುದರ ಬಗ್ಗೆ ನನಗೆ ಚಿಂತೆಯಿಲ್ಲ. ಜೀನ್ಸ್(jeans) ಧರಿಸಿ, ಆದರೆ ನಿಮ್ಮ ಜೀನ್‌(genes)ಗಳನ್ನು ನೀವು ಮರೆಯಬಾರದು ಎಂಬುದಷ್ಟೇ ನನ್ನ ಕಾಳಜಿ. ಎಷ್ಟೇ ಉನ್ನತ ಮಟ್ಟಕ್ಕೇರಿದರೂ ನಿಮ್ಮ ಬೇರುಗಳನ್ನು ಮರೆಯಬಾರದು. ಏಕೆಂದರೆ ಅದು ತುಂಬಾ ಮುಖ್ಯ” ಎಂದು ಆಧ್ಯಾತ್ಮಿಕ ಗುರುಗಳು ಹೇಳಿದ್ದಾರೆ.

ಎಲಾನ್ ಮಸ್ಕ್ ಕುಂಭಮೇಳಕ್ಕೆ ಬರುವವರಿದ್ದರು:
ಇದೇ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ನಿರಂಜನಿ ಅಖಾಡದ ಆಧ್ಯಾತ್ಮಿಕ ಮುಖ್ಯಸ್ಥ ಸ್ವಾಮಿ ಕೈಲಾಸಾನಂದ ಗಿರಿ ಅವರು ಮಾತನಾಡಿ, ವಿಶ್ವದ ಶ್ರೀಮಂತ ಉದ್ಯಮಿ, ಟೆಸ್ಲಾ ಮುಖ್ಯಸ್ಥ ಎಲಾನ್ ಮಸ್ಕ್(Elon Musk) ಅವರೂ ಪ್ರಯಾಗ್‌ರಾಜ್‌ನ ಮಹಾಕುಂಭ ಮೇಳಕ್ಕೆ ಬರಲು ಬಯಸಿದ್ದರು. ಅವರು ನಮ್ಮ ಶಿಬಿರದಲ್ಲೇ ಉಳಿಯಲೂ ಮುಂದಾಗಿದ್ದರು ಎಂದು ಹೇಳಿದ್ದಾರೆ.

“ಟೆಸ್ಲಾ ಮುಖ್ಯಸ್ಥ ಎಲಾನ್ ಮಸ್ಕ್ (Elon Musk) ಅವರಿಂದ ನನಗೆ ಸಂದೇಶ ಬಂದಿತ್ತು. ಅವರು ಮಹಾ ಕುಂಭಕ್ಕೆ ಬಂದು ನನ್ನ ಶಿಬಿರದಲ್ಲಿ ಉಳಿಯಲು ಬಯಸಿರುವುದಾಗಿ ಸಂದೇಶ ಕಳುಹಿಸಿದ್ದರು. ಕುಂಭಮೇಳಕ್ಕೆ ಆಗಮಿಸಿದ್ದ ಆಪಲ್ ಸ್ಥಾಪಕ ಸ್ಟೀವ್ ಜಾಬ್ಸ್ ಅವರ ಪತ್ನಿ ಲಾರೆನ್ ಅವರು, ಕುಂಭದ ಕುರಿತು ಎಲಾನ್ ಮಸ್ಕ್ ಅವರಿಗೆ ತಿಳಿಸಿದ್ದರು. ಹೀಗಾಗಿ ಅವರು ಬರಲು ಇಚ್ಛೆ ವ್ಯಕ್ತಪಡಿಸಿದ್ದರು” ಎಂದು ಸ್ವಾಮಿ ಕೈಲಾಸಾನಂದ ಗಿರಿ ಹೇಳಿದ್ದಾರೆ.

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ತ್ರಿವೇಣಿ ಸಂಗಮದಲ್ಲಿ ಜನವರಿ 13ರಿಂದ ಫೆಬ್ರವರಿ 26ರವರೆಗೆ ಮಹಾಕುಂಭಮೇಳ ನಡೆದಿತ್ತು. ಅದರಲ್ಲಿ 55 ಲಕ್ಷ ವಿದೇಶಿಯರು ಸೇರಿದಂತೆ 66 ಕೋಟಿಗೂ ಹೆಚ್ಚು ಭಕ್ತರು ಪುಣ್ಯ ಸ್ನಾನ ಮಾಡಿದ್ದರು.

Tags: Chidanand SaraswatigenesjeansMaha KumbhSpiritual News
SendShareTweet
Previous Post

Karnataka Budget 2025 : ಬೆಂಗಳೂರು ಅಭಿವೃದ್ಧಿಗೆ ಭರಪೂರ ಕೊಡುಗೆ; ಯಾವುದಕ್ಕೆ ಎಷ್ಟು?

Next Post

Karnataka Budget 2025: ನಕ್ಸಲ್ ಪ್ರದೇಶಗಳ ಪುನರ್ವಸತಿ ಮತ್ತು ಅರಣ್ಯ ಸಂರಕ್ಷಣೆ!

Related Posts

ಕೇರಳದಲ್ಲಿ ಶಶಿ ತರೂರ್‌ ಮೇಲೆ ಹಲ್ಲೆಗೆ ಯತ್ನ – ಐವರ ವಿರುದ್ಧ FIR
ದೇಶ

ಕೇರಳದಲ್ಲಿ ಶಶಿ ತರೂರ್‌ ಮೇಲೆ ಹಲ್ಲೆಗೆ ಯತ್ನ – ಐವರ ವಿರುದ್ಧ FIR

ಆನ್‌ಲೈನ್‌ನಲ್ಲಿ ನೀವೇ ಗಣತಿ ಮಾಡಿಕೊಳ್ಳುವುದು ಹೇಗೆ? ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್!
ದೇಶ

ಆನ್‌ಲೈನ್‌ನಲ್ಲಿ ನೀವೇ ಗಣತಿ ಮಾಡಿಕೊಳ್ಳುವುದು ಹೇಗೆ? ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್!

ಆಪ್‌ನಲ್ಲಿ ಆಂತರಿಕ ಕಲಹ? ವಜಾ ಬೆನ್ನಲ್ಲೇ ‘ಸೋಲಿಸಲು ಸಾಧ್ಯವಿಲ್ಲ’ ಎಂದ ಸಂಸದ ರಾಘವ್ ಚಡ್ಡಾ!
ದೇಶ

ಆಪ್‌ನಲ್ಲಿ ಆಂತರಿಕ ಕಲಹ? ವಜಾ ಬೆನ್ನಲ್ಲೇ ‘ಸೋಲಿಸಲು ಸಾಧ್ಯವಿಲ್ಲ’ ಎಂದ ಸಂಸದ ರಾಘವ್ ಚಡ್ಡಾ!

ಬಂಗಾಳದಲ್ಲಿ ಜಡ್ಜ್‌ಗಳ ಒತ್ತೆ ಪ್ರಕರಣದ ಮಾಸ್ಟರ್ ಮೈಂಡ್, ಎಐಎಂಐಎಂ ನಾಯಕ ಬಾಗ್ಡೋಗ್ರಾದಲ್ಲಿ ಬಂಧನ
ದೇಶ

ಬಂಗಾಳದಲ್ಲಿ ಜಡ್ಜ್‌ಗಳ ಒತ್ತೆ ಪ್ರಕರಣದ ಮಾಸ್ಟರ್ ಮೈಂಡ್, ಎಐಎಂಐಎಂ ನಾಯಕ ಬಾಗ್ಡೋಗ್ರಾದಲ್ಲಿ ಬಂಧನ

ಭಾರತಕ್ಕೀಗ ಇಂಟರ್ನೆಟ್ ಭೀತಿ.. ಇರಾನ್ ಯುದ್ಧದಿಂದ ಡಿಜಿಟಲ್ ಲೋಕಕ್ಕೆ ಕಾದಿದೆಯೇ ಸಂಕಷ್ಟ?
ದೇಶ

ಭಾರತಕ್ಕೀಗ ಇಂಟರ್ನೆಟ್ ಭೀತಿ.. ಇರಾನ್ ಯುದ್ಧದಿಂದ ಡಿಜಿಟಲ್ ಲೋಕಕ್ಕೆ ಕಾದಿದೆಯೇ ಸಂಕಷ್ಟ?

ಮಗನಿಗಾಗಿ ಮಗಳನ್ನೇ ಬಲಿ ಕೊಟ್ಟ ತಾಯಿ.. ಮಾಟ-ಮಂತ್ರದ ಹೆಸರಲ್ಲಿ ಬಾಲಕಿ ಮೇಲೆ ಭೀಕರ ಕ್ರೌರ್ಯ!
ದೇಶ

ಮಗನಿಗಾಗಿ ಮಗಳನ್ನೇ ಬಲಿ ಕೊಟ್ಟ ತಾಯಿ.. ಮಾಟ-ಮಂತ್ರದ ಹೆಸರಲ್ಲಿ ಬಾಲಕಿ ಮೇಲೆ ಭೀಕರ ಕ್ರೌರ್ಯ!

Next Post
Karnataka Budget 2025: ನಕ್ಸಲ್ ಪ್ರದೇಶಗಳ ಪುನರ್ವಸತಿ ಮತ್ತು ಅರಣ್ಯ ಸಂರಕ್ಷಣೆ!

Karnataka Budget 2025: ನಕ್ಸಲ್ ಪ್ರದೇಶಗಳ ಪುನರ್ವಸತಿ ಮತ್ತು ಅರಣ್ಯ ಸಂರಕ್ಷಣೆ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಯುದ್ಧದ ಪರಿಣಾಮ EV ವಾಹನಗಳಿಗೆ ಡಿಮ್ಯಾಂಡ್…ದಾಖಲೆ ಪ್ರಮಾಣದಲ್ಲಿ ವಾಹನ ಸೇಲ್

ಯುದ್ಧದ ಪರಿಣಾಮ EV ವಾಹನಗಳಿಗೆ ಡಿಮ್ಯಾಂಡ್…ದಾಖಲೆ ಪ್ರಮಾಣದಲ್ಲಿ ವಾಹನ ಸೇಲ್

ಈಜಿಪುರ ಫ್ಲೈಓವರ್‌ ಆಗಸ್ಟ್‌ನಲ್ಲಿ ಸಂಚಾರಕ್ಕೆ ಮುಕ್ತ – ಶೇ.70ರಷ್ಟು ಕಾಮಗಾರಿ ಪೂರ್ಣ

ಈಜಿಪುರ ಫ್ಲೈಓವರ್‌ ಆಗಸ್ಟ್‌ನಲ್ಲಿ ಸಂಚಾರಕ್ಕೆ ಮುಕ್ತ – ಶೇ.70ರಷ್ಟು ಕಾಮಗಾರಿ ಪೂರ್ಣ

ಏಪ್ರಿಲ್ 7ಕ್ಕೆ ದ್ವಿತೀಯ PUC, ಏಪ್ರಿಲ್ 24ಕ್ಕೆ SSLC ಫಲಿತಾಂಶ ಪ್ರಕಟ

ಏಪ್ರಿಲ್ 7ಕ್ಕೆ ದ್ವಿತೀಯ PUC, ಏಪ್ರಿಲ್ 24ಕ್ಕೆ SSLC ಫಲಿತಾಂಶ ಪ್ರಕಟ

ಕೇರಳದಲ್ಲಿ ಶಶಿ ತರೂರ್‌ ಮೇಲೆ ಹಲ್ಲೆಗೆ ಯತ್ನ – ಐವರ ವಿರುದ್ಧ FIR

ಕೇರಳದಲ್ಲಿ ಶಶಿ ತರೂರ್‌ ಮೇಲೆ ಹಲ್ಲೆಗೆ ಯತ್ನ – ಐವರ ವಿರುದ್ಧ FIR

Recent News

ಯುದ್ಧದ ಪರಿಣಾಮ EV ವಾಹನಗಳಿಗೆ ಡಿಮ್ಯಾಂಡ್…ದಾಖಲೆ ಪ್ರಮಾಣದಲ್ಲಿ ವಾಹನ ಸೇಲ್

ಯುದ್ಧದ ಪರಿಣಾಮ EV ವಾಹನಗಳಿಗೆ ಡಿಮ್ಯಾಂಡ್…ದಾಖಲೆ ಪ್ರಮಾಣದಲ್ಲಿ ವಾಹನ ಸೇಲ್

ಈಜಿಪುರ ಫ್ಲೈಓವರ್‌ ಆಗಸ್ಟ್‌ನಲ್ಲಿ ಸಂಚಾರಕ್ಕೆ ಮುಕ್ತ – ಶೇ.70ರಷ್ಟು ಕಾಮಗಾರಿ ಪೂರ್ಣ

ಈಜಿಪುರ ಫ್ಲೈಓವರ್‌ ಆಗಸ್ಟ್‌ನಲ್ಲಿ ಸಂಚಾರಕ್ಕೆ ಮುಕ್ತ – ಶೇ.70ರಷ್ಟು ಕಾಮಗಾರಿ ಪೂರ್ಣ

ಏಪ್ರಿಲ್ 7ಕ್ಕೆ ದ್ವಿತೀಯ PUC, ಏಪ್ರಿಲ್ 24ಕ್ಕೆ SSLC ಫಲಿತಾಂಶ ಪ್ರಕಟ

ಏಪ್ರಿಲ್ 7ಕ್ಕೆ ದ್ವಿತೀಯ PUC, ಏಪ್ರಿಲ್ 24ಕ್ಕೆ SSLC ಫಲಿತಾಂಶ ಪ್ರಕಟ

ಕೇರಳದಲ್ಲಿ ಶಶಿ ತರೂರ್‌ ಮೇಲೆ ಹಲ್ಲೆಗೆ ಯತ್ನ – ಐವರ ವಿರುದ್ಧ FIR

ಕೇರಳದಲ್ಲಿ ಶಶಿ ತರೂರ್‌ ಮೇಲೆ ಹಲ್ಲೆಗೆ ಯತ್ನ – ಐವರ ವಿರುದ್ಧ FIR

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಯುದ್ಧದ ಪರಿಣಾಮ EV ವಾಹನಗಳಿಗೆ ಡಿಮ್ಯಾಂಡ್…ದಾಖಲೆ ಪ್ರಮಾಣದಲ್ಲಿ ವಾಹನ ಸೇಲ್

ಯುದ್ಧದ ಪರಿಣಾಮ EV ವಾಹನಗಳಿಗೆ ಡಿಮ್ಯಾಂಡ್…ದಾಖಲೆ ಪ್ರಮಾಣದಲ್ಲಿ ವಾಹನ ಸೇಲ್

ಈಜಿಪುರ ಫ್ಲೈಓವರ್‌ ಆಗಸ್ಟ್‌ನಲ್ಲಿ ಸಂಚಾರಕ್ಕೆ ಮುಕ್ತ – ಶೇ.70ರಷ್ಟು ಕಾಮಗಾರಿ ಪೂರ್ಣ

ಈಜಿಪುರ ಫ್ಲೈಓವರ್‌ ಆಗಸ್ಟ್‌ನಲ್ಲಿ ಸಂಚಾರಕ್ಕೆ ಮುಕ್ತ – ಶೇ.70ರಷ್ಟು ಕಾಮಗಾರಿ ಪೂರ್ಣ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat