ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೀದರ್

ಯುದ್ಧದ ಬಗ್ಗೆ ಬೆಲ್ದಾಳೆ ಶರಣರು ಹೇಳಿದ್ದೇನು?

May 1, 2025
Share on WhatsappShare on FacebookShare on Twitter

ಬೀದರ್: ಪಹಲ್ಗಾಮ್‌ ನಲ್ಲಿ ನಡೆದ ಉಗ್ರರ ದಾಳಿ ವಿಚಾರವಾಗಿ ಬೆಲ್ದಾಳ ಶರಣರು ಹೇಳಿಕೆ ನೀಡಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದ ಸುಂದರ ಪ್ರದೇಶವನ್ನು ನೋಡಲು ಹೋದವರನ್ನು ಹತ್ಯೆ ಮಾಡಿದ್ದು ಖಂಡನೀಯ. ಇಂತಹ ಘಟನೆಯನ್ನು ನಾನು ಸಹ ಖಂಡಿಸುತ್ತೇನೆ. ಇಂತಹ ಘಟನೆ ಆಗಬಾರದು. ಇದಕ್ಕೆ ಪ್ರತೀಕಾರ ತೀರಿಸಲು ಈಗಾಗಲೇ ಚರ್ಚೆ ಕೂಡ ನಡೆದಿವೆ. ಅಲ್ಲಿ ಯಾಕೆ ಸುರಕ್ಷತೆ ಒದಗಿಸಿಲ್ಲ ಎಂಬ ಸಂಶಯ ಎಲ್ಲರನ್ನೂ ಕಾಡುತ್ತಿದೆ. ಸರ್ಕಾರ ಅಲ್ಲಿ ಸುರಕ್ಷತೆಯನ್ನು ಒದಗಿಸಬೇಕಾಗಿತ್ತು. ಅಂತಹ ಸೂಕ್ಷ್ಮ ಪ್ರದೇಶದಲ್ಲಿ ರಕ್ಷಣೆ ಯಾಕೆ ಕೊಟ್ಟಿಲ್ಲ? ಇದಕ್ಕೆ ಯಾರು ಹೊಣೆ ಎಂಬ ಪ್ರಶ್ನೆ, ಪ್ರಶ್ನೆಯಾಗಿಯೇ ಉಳಿದಿದೆ. ಅಲ್ಲಿ ಒಬ್ಬ ಪೊಲೀಸ್ ಕೂಡ ಇರಲಿಲ್ಲ. ಸೇನಾಪಡೆ ಕೂಡ ಅಲ್ಲಿ ಇರಲಿಲ್ಲ ಎಂದು ಆರೋಪಿಸಿದ್ದಾರೆ.

ಅಂತಹ ಪ್ರದೇಶದಲ್ಲಿ ರಾಜಾರೋಷವಾಗಿ ಬಂದು ಹೊಡಿತಾರೆ ಅಂದ್ರೆ ಹೇಗೆ ? ಅವರು ಬಾರ್ಡರ್ ಒಳಗೆ ಹೇಗೆ ಬಂದ್ರು ಎಂದು ಪ್ರಶ್ನೆ ಮಾಡಿದ್ದಾರೆ. ಪ್ರತೀಕಾರವನ್ನು ಅಮಾಯಕರ ಮೇಲೆ ತಿರಸಿಕೊಳ್ಳಬಾರದು. ನಿಜವಾದ ಭಯೋತ್ಪಾದಕರ ಮೇಲೆ, ದೇಶಕ್ಕೆ ಅಪಾಯ ಆಗಬೇಕೆನ್ನುವವರ ನಿರ್ಮೂಲನೆ ಆಗಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೃತ ಮಂಜುನಾಥ್‌ ಬಗ್ಗೆ ರಿಯಾಕ್ಟ್‌
ದಾಳಿಯಲ್ಲಿ ಮೃತರಾದ ಮಂಜುನಾಥ್‌ ಅವರ ಪತ್ನಿ ಪಲ್ಲವಿ ಹೇಳಿದ್ದು, ಧರ್ಮ ಕೇಳಿದ್ದು ನನಗೆ ಗೊತ್ತಿಲ್ಲ ಎಂದು ಹೇಳುತಿದ್ದಾರೆ. ಧರ್ಮ ಕೇಳಿ ಹೊಡದಿದ್ದು ಖಚಿತ ಇಲ್ಲ. ಅವರ ಮನೋಭಾವ ಕೇಳಿ ಹೊಡಿದಿರಬಹುದು. ಹಿಂದೂ ಎಂದ ಕೂಡಲೇ ಕೆಲವರ ತಲೆಯಲ್ಲಿ ಏನೋ ಒಂದು ಇದೆ. ಹಿಂದೂ- ಮುಸ್ಲಿಂ ಎನ್ನುವ ಭೇದ ಇರಬಾರದು. ಕೆಟ್ಟ ಮನಸ್ಸಿರುವವರಿಗೆ ಆ ಭಾವ ಇರುತ್ತದೆ. ನಾವು ಎಷ್ಟೇ ಸಮಾನತೆಯ ಪಾಠ ಹೇಳಿದರೂ ಜನರಲ್ಲಿ ಕೂಡಿ ಬದುಕುವ ಮನೋಭಾವವಿಲ್ಲ ಎಂದು ತಿಳಿಸಿದ್ದಾರೆ.

ಯುದ್ಧದ ಅನಿವಾರ್ಯತೆಯ ವಿಚಾರದ ಬಗ್ಗೆ ಪ್ರತಿಕ್ರಿಯೆ
ಯುದ್ಧದ ಅನಿವಾರ್ಯತೆಯ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಅಮಾಯಕರು ಸಾಯ್ತಾರೆ ಅಂದ್ರೆ ಅಂತಹ ಯುದ್ಧ ಯಾಕೆ ಬೇಕು? ಯುದ್ಧ ಮಾಡಬೇಕು. ಆದರೆ ಅಮಾಯಕರು ಸಾಯಬಾರದು. ವಾಸ್ತವವಾಗಿ ಯಾರು ಅಪರಾಧಿಗಳಿದ್ದಾರೆ ಅವರಿಗೆ ಶಿಕ್ಷೆ ಆಗಬೇಕು. ಭಯೋತ್ಪಾದಕರನ್ನು ಬೆಂಬಲಿಸುವವರಿಗೂ ಶಿಕ್ಷೆ ಆಗಬೇಕು.
ಒಂದು ಕಡೆ ಯುದ್ಧವನ್ನೇ ಮಾಡ್ತೀವಿ ಅಂದ್ರೆ ಅಮಾಯಕರಿಗೆ ತೊಂದರೆ ಆಗುತ್ತದೆ. ಯುದ್ಧ ಯಾವ ಕಾಲಕ್ಕೂ ಆಗಬಾರದು. ಆದರೆ, ಅಪಾಯಕಾರಿ ಜನರೂ ಇರಬಾರದು. ಈ ಬಗ್ಗೆ ಸರ್ಕಾರ ಆಲೋಚನೆ ಮಾಡಬೇಕು ಎಂದು ಹೇಳಿದ್ದಾರೆ.

Tags: Beldale SharanaruBidarIndiaWar
SendShareTweet
Previous Post

ಯುದ್ಧದ ಬಗ್ಗೆ ವಾಟಾಳ್ ನಾಗರಾಜ್ ಹೇಳಿದ್ದೇನು?

Next Post

ಆಟೋ ಮೇಲೆ ಬಿದ್ದ ಮರ: ಚಾಲಕ ಸಾವು

Related Posts

ಮದುವೆಗೂ ಮುನ್ನ ದಾಂಪತ್ಯ ಜೀವನದ ಅರಿವು ; ಮಹಿಳಾ ಆಯೋಗದಿಂದ ‘ಕೂಡಿ ಬಾಳೋಣ’ ಯೋಜನೆ ಜಾರಿ!
ರಾಜ್ಯ

ಮದುವೆಗೂ ಮುನ್ನ ದಾಂಪತ್ಯ ಜೀವನದ ಅರಿವು ; ಮಹಿಳಾ ಆಯೋಗದಿಂದ ‘ಕೂಡಿ ಬಾಳೋಣ’ ಯೋಜನೆ ಜಾರಿ!

ಸಚಿವ ಸ್ಥಾನ ಸಿಗದೆ ಅಸಮಾಧಾನ ; ಮಹದೇವಪ್ಪ ನಿವಾಸದಲ್ಲಿ ಆಕಾಂಕ್ಷಿಗಳ ರಹಸ್ಯ ಸಭೆ!
ರಾಜಕೀಯ

ಸಚಿವ ಸ್ಥಾನ ಸಿಗದೆ ಅಸಮಾಧಾನ ; ಮಹದೇವಪ್ಪ ನಿವಾಸದಲ್ಲಿ ಆಕಾಂಕ್ಷಿಗಳ ರಹಸ್ಯ ಸಭೆ!

ಉಡುಪಿಯಲ್ಲಿ ‘ಜೈಲ್ ಭರೋ’ ಪ್ರತಿಭಟನೆ : ರಸ್ತೆ ತಡೆದ ಕಾರ್ಯಕರ್ತರು ಪೊಲೀಸ್ ವಶಕ್ಕೆ!
ಉಡುಪಿ

ಉಡುಪಿಯಲ್ಲಿ ‘ಜೈಲ್ ಭರೋ’ ಪ್ರತಿಭಟನೆ : ರಸ್ತೆ ತಡೆದ ಕಾರ್ಯಕರ್ತರು ಪೊಲೀಸ್ ವಶಕ್ಕೆ!

ಸಾರ್ವಜನಿಕವಾಗಿ ಖಡ್ಗ ಪ್ರದರ್ಶನ ಆರೋಪ : ಸಚಿವ ಲಕ್ಷ್ಮಣ್‌ ಸವದಿ ವಿರುದ್ಧ ರಾಜ್ಯಪಾಲರಿಗೆ ದಿನೇಶ್‌ ಕಲ್ಲಹಳ್ಳಿ ದೂರು!
ಬೆಂಗಳೂರು

ಸಾರ್ವಜನಿಕವಾಗಿ ಖಡ್ಗ ಪ್ರದರ್ಶನ ಆರೋಪ : ಸಚಿವ ಲಕ್ಷ್ಮಣ್‌ ಸವದಿ ವಿರುದ್ಧ ರಾಜ್ಯಪಾಲರಿಗೆ ದಿನೇಶ್‌ ಕಲ್ಲಹಳ್ಳಿ ದೂರು!

ಫುಟ್‌ಪಾತ್ ಒತ್ತುವರಿ ತೆರವಿಗೆ ಅಡ್ಡಿಯಾದ ನಂದಿನಿ ಪಾರ್ಲರ್!
ಬೆಂಗಳೂರು

ಫುಟ್‌ಪಾತ್ ಒತ್ತುವರಿ ತೆರವಿಗೆ ಅಡ್ಡಿಯಾದ ನಂದಿನಿ ಪಾರ್ಲರ್!

ಅಹೋರಾತ್ರಿ ಧರಣಿಗೆ ಪೊಲೀಸ್ ರಕ್ಷಣೆ ನೀಡುವಂತೆ ಸಮತಾ ಸೈನಿಕ ದಳ ಮನವಿ!
ಬೆಂಗಳೂರು

ಅಹೋರಾತ್ರಿ ಧರಣಿಗೆ ಪೊಲೀಸ್ ರಕ್ಷಣೆ ನೀಡುವಂತೆ ಸಮತಾ ಸೈನಿಕ ದಳ ಮನವಿ!

Next Post
ಆಟೋ ಮೇಲೆ ಬಿದ್ದ ಮರ: ಚಾಲಕ ಸಾವು

ಆಟೋ ಮೇಲೆ ಬಿದ್ದ ಮರ: ಚಾಲಕ ಸಾವು

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮದುವೆಗೂ ಮುನ್ನ ದಾಂಪತ್ಯ ಜೀವನದ ಅರಿವು ; ಮಹಿಳಾ ಆಯೋಗದಿಂದ ‘ಕೂಡಿ ಬಾಳೋಣ’ ಯೋಜನೆ ಜಾರಿ!

ಮದುವೆಗೂ ಮುನ್ನ ದಾಂಪತ್ಯ ಜೀವನದ ಅರಿವು ; ಮಹಿಳಾ ಆಯೋಗದಿಂದ ‘ಕೂಡಿ ಬಾಳೋಣ’ ಯೋಜನೆ ಜಾರಿ!

ಸಚಿವ ಸ್ಥಾನ ಸಿಗದೆ ಅಸಮಾಧಾನ ; ಮಹದೇವಪ್ಪ ನಿವಾಸದಲ್ಲಿ ಆಕಾಂಕ್ಷಿಗಳ ರಹಸ್ಯ ಸಭೆ!

ಸಚಿವ ಸ್ಥಾನ ಸಿಗದೆ ಅಸಮಾಧಾನ ; ಮಹದೇವಪ್ಪ ನಿವಾಸದಲ್ಲಿ ಆಕಾಂಕ್ಷಿಗಳ ರಹಸ್ಯ ಸಭೆ!

ಟೀಂ ಇಂಡಿಯಾದ ಗಾಯದ ಸಮಸ್ಯೆ ಉಲ್ಬಣ ; BCCI ಕೇಂದ್ರ ಶ್ರೇಷ್ಠತಾ ಸಂಸ್ಥೆಗೆ VVS ಲಕ್ಷ್ಮಣ್ ಸಮರ್ಥನೆ

ಟೀಂ ಇಂಡಿಯಾದ ಗಾಯದ ಸಮಸ್ಯೆ ಉಲ್ಬಣ ; BCCI ಕೇಂದ್ರ ಶ್ರೇಷ್ಠತಾ ಸಂಸ್ಥೆಗೆ VVS ಲಕ್ಷ್ಮಣ್ ಸಮರ್ಥನೆ

ಉಡುಪಿಯಲ್ಲಿ ‘ಜೈಲ್ ಭರೋ’ ಪ್ರತಿಭಟನೆ : ರಸ್ತೆ ತಡೆದ ಕಾರ್ಯಕರ್ತರು ಪೊಲೀಸ್ ವಶಕ್ಕೆ!

ಉಡುಪಿಯಲ್ಲಿ ‘ಜೈಲ್ ಭರೋ’ ಪ್ರತಿಭಟನೆ : ರಸ್ತೆ ತಡೆದ ಕಾರ್ಯಕರ್ತರು ಪೊಲೀಸ್ ವಶಕ್ಕೆ!

Recent News

ಮದುವೆಗೂ ಮುನ್ನ ದಾಂಪತ್ಯ ಜೀವನದ ಅರಿವು ; ಮಹಿಳಾ ಆಯೋಗದಿಂದ ‘ಕೂಡಿ ಬಾಳೋಣ’ ಯೋಜನೆ ಜಾರಿ!

ಮದುವೆಗೂ ಮುನ್ನ ದಾಂಪತ್ಯ ಜೀವನದ ಅರಿವು ; ಮಹಿಳಾ ಆಯೋಗದಿಂದ ‘ಕೂಡಿ ಬಾಳೋಣ’ ಯೋಜನೆ ಜಾರಿ!

ಸಚಿವ ಸ್ಥಾನ ಸಿಗದೆ ಅಸಮಾಧಾನ ; ಮಹದೇವಪ್ಪ ನಿವಾಸದಲ್ಲಿ ಆಕಾಂಕ್ಷಿಗಳ ರಹಸ್ಯ ಸಭೆ!

ಸಚಿವ ಸ್ಥಾನ ಸಿಗದೆ ಅಸಮಾಧಾನ ; ಮಹದೇವಪ್ಪ ನಿವಾಸದಲ್ಲಿ ಆಕಾಂಕ್ಷಿಗಳ ರಹಸ್ಯ ಸಭೆ!

ಟೀಂ ಇಂಡಿಯಾದ ಗಾಯದ ಸಮಸ್ಯೆ ಉಲ್ಬಣ ; BCCI ಕೇಂದ್ರ ಶ್ರೇಷ್ಠತಾ ಸಂಸ್ಥೆಗೆ VVS ಲಕ್ಷ್ಮಣ್ ಸಮರ್ಥನೆ

ಟೀಂ ಇಂಡಿಯಾದ ಗಾಯದ ಸಮಸ್ಯೆ ಉಲ್ಬಣ ; BCCI ಕೇಂದ್ರ ಶ್ರೇಷ್ಠತಾ ಸಂಸ್ಥೆಗೆ VVS ಲಕ್ಷ್ಮಣ್ ಸಮರ್ಥನೆ

ಉಡುಪಿಯಲ್ಲಿ ‘ಜೈಲ್ ಭರೋ’ ಪ್ರತಿಭಟನೆ : ರಸ್ತೆ ತಡೆದ ಕಾರ್ಯಕರ್ತರು ಪೊಲೀಸ್ ವಶಕ್ಕೆ!

ಉಡುಪಿಯಲ್ಲಿ ‘ಜೈಲ್ ಭರೋ’ ಪ್ರತಿಭಟನೆ : ರಸ್ತೆ ತಡೆದ ಕಾರ್ಯಕರ್ತರು ಪೊಲೀಸ್ ವಶಕ್ಕೆ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮದುವೆಗೂ ಮುನ್ನ ದಾಂಪತ್ಯ ಜೀವನದ ಅರಿವು ; ಮಹಿಳಾ ಆಯೋಗದಿಂದ ‘ಕೂಡಿ ಬಾಳೋಣ’ ಯೋಜನೆ ಜಾರಿ!

ಮದುವೆಗೂ ಮುನ್ನ ದಾಂಪತ್ಯ ಜೀವನದ ಅರಿವು ; ಮಹಿಳಾ ಆಯೋಗದಿಂದ ‘ಕೂಡಿ ಬಾಳೋಣ’ ಯೋಜನೆ ಜಾರಿ!

ಸಚಿವ ಸ್ಥಾನ ಸಿಗದೆ ಅಸಮಾಧಾನ ; ಮಹದೇವಪ್ಪ ನಿವಾಸದಲ್ಲಿ ಆಕಾಂಕ್ಷಿಗಳ ರಹಸ್ಯ ಸಭೆ!

ಸಚಿವ ಸ್ಥಾನ ಸಿಗದೆ ಅಸಮಾಧಾನ ; ಮಹದೇವಪ್ಪ ನಿವಾಸದಲ್ಲಿ ಆಕಾಂಕ್ಷಿಗಳ ರಹಸ್ಯ ಸಭೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat