ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಹೊಸ ಪಕ್ಷ ಕಟ್ಟುವ ಬಗ್ಗೆ ಶಾಸಕ ಯತ್ನಾಳ್ ಹೇಳಿದ್ದೇನು?

March 16, 2025
Share on WhatsappShare on FacebookShare on Twitter


ವಿಜಯಪುರ: ನಾನು ಯಾವುದೇ ಹೊಸ ಪಕ್ಷ ಕಟ್ಟಿಲ್ಲ. ಕಟ್ಟುವುದೂ ಇಲ್ಲ. ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ಹಾಗೂ ಬಿಜೆಪಿ ಮೇಲೆ ವಿಶ್ವಾಸವಿದೆ. ನನಗೆ ಯಡಿಯೂರಪ್ಪ, ವಿಜಯೇಂದ್ರ ಮೇಲೆ ವಿಶ್ವಾಸವಿಲ್ಲ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈಕಮಾಂಡ್ ಗೆ ಯತ್ನಾಳ್ ಏನು? ವಿಜಯೇಂದ್ರ ಏನು? ಎಂಬುವುದು ಗೊತ್ತಾಗಿದೆ. ಯತ್ನಾಳ್ ರನ್ನು ಹೊರ ಹಾಕಲು ಆಗುವುದಿಲ್ಲ ಎನ್ನವುದೂ ಗೊತ್ತಾಗಿದೆ. ನಾವು ಯಾವುದೇ ಹೊಸ ಪಕ್ಷ ಕಟ್ಟುವುದಿಲ್ಲ. ನಮ್ಮ ಬಿಜೆಪಿಯನ್ನೇ ರಿಪೇರಿ ಮಾಡುತ್ತೇವೆ. ಹಿಂದುತ್ವದಿಂದ ದೂರ ಸರಿದಿರುವ ನಮ್ಮ ನಮ್ಮ ಪಕ್ಷವನ್ನು ಹಿಂದುತ್ವದತ್ತ ತರುತ್ತೇವೆ ಎಂದಿದ್ದಾರೆ.

ಹಿಂದುತ್ವದ ನಾಯಕನನ್ನು ಹೈಕಮಾಂಡ್ ಆಯ್ಕೆ ಮಾಡುತ್ತದೆ. ಮಹಾರಾಷ್ಟ್ರ, ಉತ್ತರಪ್ರದೇಶ, ಅಸ್ಸಾಂ, ಮಧ್ಯಪ್ರದೇಶ, ರಾಜಸ್ಥಾನ, ದೆಹಲಿ ರಾಜ್ಯಗಳಲ್ಲಿ ಹಿಂದುತ್ವದ ಆಧಾರದ ಮೇಲೆ ಅಧಿಕಾರಕ್ಕೆ ಬರಲಾಗಿದೆ. ಅದೇ ರೀತಿ ಕರ್ನಾಟಕದಲ್ಲೂ ಹಿಂದುತ್ವದ ಆಧಾರದ ಮೇಲೆ ಬರಲಿದೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲಿನ ವಿಚಾರವಾಗಿ ಸ್ವ ಪಕ್ಷೀಯರ ವಿರುದ್ಧ ಯತ್ನಾಳ್ ವಾಗ್ದಾಳಿ ನಡೆಸಿದರು. ಹಿಂದುಗಳಿಗೆ ಇವರು ಏನು ಮಾಡಲಿಲ್ಲ. ಹಿಂದೂಗಳ ಮೇಲೆ ಹಲ್ಲೆ ಆದಾಗ ಕಠಿಣ ಕ್ರಮ ಎಂದು ಮಾತ್ರ ಮಾತನಾಡಿದರು. ಶಿವಮೊಗ್ಗದಲ್ಲಿ ಔರಂಗಜೇಬ್ ಕಟೌಟ್ ಹಾಕಿದಾಗ ಕೆಜೆ ಹಳ್ಳಿ ಗಲಾಟೆಯಾದಾಗ ಹಾಗೂ ಇತರೆ ಘಟನೆಗಳಾದಾಗ ಹಿಂದೂಗಳ ಕಾಳಜಿ ವಹಿಸಲಿಲ್ಲ. ಹೀಗಾಗಿ ಹಿಂದೂ ಕಾರ್ಯಕರ್ತರು ಬೇಜಾರಾಗಿ ಮನೆಯಲ್ಲಿ ಕುಳಿತರು. ಹೀಗಾಗಿಯೇ ಬಿಜೆಪಿಗೆ ಸೋಲಾಯಿತು ಎಂದು ಆರೋಪಿಸಿದ್ದಾರೆ.

ಬಿಜೆಪಿಯಿಂದ ಮಾತ್ರ ಹಿಂದೂಗಳಿಗೆ ರಕ್ಷಣೆ ಸಿಗುವುದಕ್ಕೆ ಸಾಧ್ಯ. ಬಿಜೆಪಿ ಶಕ್ತಿಯುತವಾಗಬೇಕಾದರೆ ಹಿಂದುತ್ವದ ನಾಯಕತ್ವ ಬೇಕು. ನಾನೇ ಹಿಂದೂತ್ವದ ನಾಯಕನೆಂಬ ಅಹಂಕಾರವಿಲ್ಲ. ಯಾರೇ ರಾಜ್ಯಾಧ್ಯಕ್ಷರಾಗಲಿ ಹಿಂದೂಪರ ಗಟ್ಟಿಯಾಗಿ ಮಾತನಾಡುವವರಾಗಲಿ. ಚುನಾವಣೆಯಲ್ಲಿ ಮಾತ್ರ ತೀವ್ರವಾಗಿ ಖಂಡನೆ ಎಂದು ಮಾತನಾಡುವ ಅಯೋಗ್ಯರು ಬೇಡ. ಅಂಥವರನ್ನು ಮುಂದುವರೆಸುವುದಿಲ್ಲ. ಮುಂದುವರೆಸಿದರೆ, 30 ಸ್ಥಾನಗಳು ಮಾತ್ರ ಬರುತ್ತವೆ ಎನ್ನುವುದು ಹೈಕಮಾಂಡ್ ಗೆ ಗೊತ್ತಾಗಿದೆ ಎಂದು ಹೇಳುವ ಮೂಲಕ ಮತ್ತೊಮ್ಮ ವಿಜಯೇಂದ್ರಗೆ ಟಾಂಗ್ ಕೊಟ್ಟಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರವಾಗಿ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಆಗಲೇಬೇಕು. ಬದಲಾವಣೆ ಆಗಿಯೇ ಆಗುತ್ತದೆ. ವೀರಶೈವ- ಲಿಂಗಾಯತ ನಾಯಕರಂದರೇ ಪೂಜ್ಯ ತಂದೆಯವರು. ಪೂಜ್ಯ ತಂದೆಯವರ ಮಗನನ್ನು ತೆಗೆದುಬಿಟ್ಟರೆ ಬಿಜೆಪಿ ಮುಗಿದು ಹೋಗುತ್ತದೆ ಎಂದು ಹವಾ ಎಬ್ಬಿಸಿದ್ದರು ಎಂದು ಯಡಿಯೂರಪ್ಪ ಹಾಗೂ ವಿಜಯೇಂದ್ರ ವಿರುದ್ಧ ವಂಗ್ಯವಾಡಿದ್ದಾರೆ.

ಬಿಜೆಪಿ ಹಿಂದುತ್ವದ್ದಾಗಿದೆ. ಲಿಂಗಾಯತ ವೀರಶೈವ ಹಿಂದುತ್ವದ ಭಾಗ. ಲಿಂಗಾಯತರು ಹಿಂದುತ್ವ ಬಿಟ್ಟು ಇಲ್ಲ. ಈಗ ಸಮಸ್ತ ಹಿಂದುಗಳ ರಕ್ಷಣೆ ಮಾಡುವ ನಾಯಕ ಬೇಕಾಗಿದೆ. ಕೇವಲ ಲಿಂಗಾಯತ ಎಂದು ಸೀಮಿತವಾದರೆ ನೀವು ಅಲ್ಲೇ ಕೂಡುತ್ತಿರಿ ಎಂದು ಎಚ್ಚರಿಕೆ ನೀಡಿದ್ದಾರೆ.

ಹಿಂದುತ್ವ ಭಗವಾ ಧ್ವಜವೇ ಪ್ರಾಣ ರಕ್ಷಣೆ ಮಾಡುತ್ತದೆ ಎಂದಿರುವ ಅವರು ವಿಜಯಪುರ ಜಿಲ್ಲಾಧ್ಯಕ್ಷ ಆಯ್ಕೆ ವಿಚಾರದಲ್ಲೂ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಜಯೇಂದ್ರ ಆಪ್ತ ಗುರುಲಿಂಗಪ್ಪ ಅಂಗಡಿ ನೇಮಕಕ್ಕೆ ಯತ್ನಾಳ್ ವ್ಯಂಗ್ಯವಾಡಿದ್ದಾರೆ. ವಿಜಯೇಂದ್ರ ಏನು ಬೇಕಾದರೂ ಮಾಡಿಕೊಳ್ಳಲಿ. ಅವರಪ್ಪನೂ‌ ಹೀಗೆ ಮಾಡುತ್ತಾ ಬಂದ. ನಮ್ಮ ವಿರುದ್ಧ ಇದ್ದವರ ನೇಮಕ ಮಾಡುವ ಚಟ ಅವರಿಗಿದೆ. ವಿಜಯೇಂದ್ರ ವಿಜಯಪುರಕ್ಕಾದರೂ ಬರಲಿ ನೋಡ್ತೇನಿ ಎಂದು ಹೇಳಿದ್ದಾರೆ.

Tags: #Basangouda Patil YatnalAssembly ElectionBY VijayendraPoliticianVijayapur
SendShareTweet
Previous Post

ಹೊಸ ಪಕ್ಷ ಕಟ್ಟುವ ಬಗ್ಗೆ ಶಾಸಕ ಯತ್ನಾಳ್ ಹೇಳಿದ್ದೇನು?

Next Post

ಕಂತು ಕಟ್ಟುವಂತೆ ಪಟ್ಟು ಹಿಡಿದು ಸಾಲಗಾರರ ಮನೆಯಲ್ಲೇ ಕುಳಿತ ಫೈನಾನ್ಸ್ ಸಿಬ್ಬಂದಿ

Related Posts

ಪರೀಕ್ಷೆ ಟೈಮಲ್ಲೇ ವಿದ್ಯಾರ್ಥಿಗಳಿಗೆ ಬಂಪರ್ ಆಫರ್… ಸರ್ಕಾರಿ ಶಾಲೆಯ SSLC ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ಭಾಗ್ಯ!
ಬೆಂಗಳೂರು

ಪರೀಕ್ಷೆ ಟೈಮಲ್ಲೇ ವಿದ್ಯಾರ್ಥಿಗಳಿಗೆ ಬಂಪರ್ ಆಫರ್… ಸರ್ಕಾರಿ ಶಾಲೆಯ SSLC ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ಭಾಗ್ಯ!

ಶಾಲೆಗಳಲ್ಲಿ ವಿದ್ಯಾರ್ಥಿಗಳ ಸುರಕ್ಷತೆ  ಕುರಿತು ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ | ಹೊಸ ಮಾರ್ಗಸೂಚಿ ಪಾಲಿಸುವಂತೆ ಸೂಚನೆ!
ರಾಜ್ಯ

ಶಾಲೆಗಳಲ್ಲಿ ವಿದ್ಯಾರ್ಥಿಗಳ ಸುರಕ್ಷತೆ ಕುರಿತು ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ | ಹೊಸ ಮಾರ್ಗಸೂಚಿ ಪಾಲಿಸುವಂತೆ ಸೂಚನೆ!

ಪ್ರಜ್ವಲ್‌ ರೇವಣ್ಣ ಕೇಸ್‌ ತನಿಖೆ ನಡೆಸಿದ ಪೊಲೀಸ್‌ ಅಧಿಕಾರಿಗಳಿಗೆ ನಗದು ಬಹುಮಾನ ಘೋಷಿಸಿದ ರಾಜ್ಯ ಸರ್ಕಾರ!
ರಾಜ್ಯ

ಪ್ರಜ್ವಲ್‌ ರೇವಣ್ಣ ಕೇಸ್‌ ತನಿಖೆ ನಡೆಸಿದ ಪೊಲೀಸ್‌ ಅಧಿಕಾರಿಗಳಿಗೆ ನಗದು ಬಹುಮಾನ ಘೋಷಿಸಿದ ರಾಜ್ಯ ಸರ್ಕಾರ!

ಬಿಗ್ ಬಾಸ್-12 ವಿಜೇತ ಗಿಲ್ಲಿ ನಟನಿಗೆ ಅಭಿನಂದನೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ
ರಾಜ್ಯ

ಬಿಗ್ ಬಾಸ್-12 ವಿಜೇತ ಗಿಲ್ಲಿ ನಟನಿಗೆ ಅಭಿನಂದನೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರನ್ನು ಅಡ್ಡಗಟ್ಟಿ ಗೂಂಡಾಗಿರಿ,  ಇದೊಂದು ಕರಾಳ ದಿನ | ಕೈ ನಾಯಕರ ವಿರುದ್ಧ ಆರ್.ಅಶೋಕ್ ವಾಗ್ದಾಳಿ
ರಾಜಕೀಯ

ರಾಜ್ಯಪಾಲರನ್ನು ಅಡ್ಡಗಟ್ಟಿ ಗೂಂಡಾಗಿರಿ, ಇದೊಂದು ಕರಾಳ ದಿನ | ಕೈ ನಾಯಕರ ವಿರುದ್ಧ ಆರ್.ಅಶೋಕ್ ವಾಗ್ದಾಳಿ

ಅಧಿವೇಶನದಲ್ಲಿ ಭಾರೀ ಹೈಡ್ರಾಮಾ | ಭಾಷಣ ಓದದೇ ತೆರಳಿದ ರಾಜ್ಯಪಾಲರು!
ರಾಜ್ಯ

ಅಧಿವೇಶನದಲ್ಲಿ ಭಾರೀ ಹೈಡ್ರಾಮಾ | ಭಾಷಣ ಓದದೇ ತೆರಳಿದ ರಾಜ್ಯಪಾಲರು!

Next Post
ಕಂತು ಕಟ್ಟುವಂತೆ ಪಟ್ಟು ಹಿಡಿದು ಸಾಲಗಾರರ ಮನೆಯಲ್ಲೇ ಕುಳಿತ ಫೈನಾನ್ಸ್ ಸಿಬ್ಬಂದಿ

ಕಂತು ಕಟ್ಟುವಂತೆ ಪಟ್ಟು ಹಿಡಿದು ಸಾಲಗಾರರ ಮನೆಯಲ್ಲೇ ಕುಳಿತ ಫೈನಾನ್ಸ್ ಸಿಬ್ಬಂದಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಯಲ್ಲಾಪುರ | ನಿದ್ದೆಗೆ ಜಾರಿದ ಚಾಲಕನಿಂದ ಖಾಸಗಿ ಬಸ್ ಧರೆಗೆ ಡಿಕ್ಕಿ ; ಹಲವರಿಗೆ ಗಾಯ

ಯಲ್ಲಾಪುರ | ನಿದ್ದೆಗೆ ಜಾರಿದ ಚಾಲಕನಿಂದ ಖಾಸಗಿ ಬಸ್ ಧರೆಗೆ ಡಿಕ್ಕಿ ; ಹಲವರಿಗೆ ಗಾಯ

ನಾಯಿ ಹುಡುಕಲು ಹೋಗಿದ್ದ ಬಾಲಕ  ರೈಲಿಗೆ ಡಿಕ್ಕಿ ಹೊಡೆದು ಸಾವು

ನಾಯಿ ಹುಡುಕಲು ಹೋಗಿದ್ದ ಬಾಲಕ ರೈಲಿಗೆ ಡಿಕ್ಕಿ ಹೊಡೆದು ಸಾವು

ಕೇಂದ್ರ ಸರ್ಕಾರಿ ನೌಕರರಿಗೆ ಬಂಪರ್ | ಸಂಬಳ, ಪೆನ್ಶನ್ ಎಷ್ಟು ಹೆಚ್ಚಳ ಗೊತ್ತಾ?

ಕೇಂದ್ರ ಸರ್ಕಾರಿ ನೌಕರರಿಗೆ ಬಂಪರ್ | ಸಂಬಳ, ಪೆನ್ಶನ್ ಎಷ್ಟು ಹೆಚ್ಚಳ ಗೊತ್ತಾ?

ಪಿಸ್ತೂಲ್​ನಲ್ಲಿ ಅನಗತ್ಯ ಗುಂಡು ಹಾರಿಸಿದ ನಟ ಕೆಆರ್‌ಕೆ ಬಂಧನ

ಪಿಸ್ತೂಲ್​ನಲ್ಲಿ ಅನಗತ್ಯ ಗುಂಡು ಹಾರಿಸಿದ ನಟ ಕೆಆರ್‌ಕೆ ಬಂಧನ

Recent News

ಯಲ್ಲಾಪುರ | ನಿದ್ದೆಗೆ ಜಾರಿದ ಚಾಲಕನಿಂದ ಖಾಸಗಿ ಬಸ್ ಧರೆಗೆ ಡಿಕ್ಕಿ ; ಹಲವರಿಗೆ ಗಾಯ

ಯಲ್ಲಾಪುರ | ನಿದ್ದೆಗೆ ಜಾರಿದ ಚಾಲಕನಿಂದ ಖಾಸಗಿ ಬಸ್ ಧರೆಗೆ ಡಿಕ್ಕಿ ; ಹಲವರಿಗೆ ಗಾಯ

ನಾಯಿ ಹುಡುಕಲು ಹೋಗಿದ್ದ ಬಾಲಕ  ರೈಲಿಗೆ ಡಿಕ್ಕಿ ಹೊಡೆದು ಸಾವು

ನಾಯಿ ಹುಡುಕಲು ಹೋಗಿದ್ದ ಬಾಲಕ ರೈಲಿಗೆ ಡಿಕ್ಕಿ ಹೊಡೆದು ಸಾವು

ಕೇಂದ್ರ ಸರ್ಕಾರಿ ನೌಕರರಿಗೆ ಬಂಪರ್ | ಸಂಬಳ, ಪೆನ್ಶನ್ ಎಷ್ಟು ಹೆಚ್ಚಳ ಗೊತ್ತಾ?

ಕೇಂದ್ರ ಸರ್ಕಾರಿ ನೌಕರರಿಗೆ ಬಂಪರ್ | ಸಂಬಳ, ಪೆನ್ಶನ್ ಎಷ್ಟು ಹೆಚ್ಚಳ ಗೊತ್ತಾ?

ಪಿಸ್ತೂಲ್​ನಲ್ಲಿ ಅನಗತ್ಯ ಗುಂಡು ಹಾರಿಸಿದ ನಟ ಕೆಆರ್‌ಕೆ ಬಂಧನ

ಪಿಸ್ತೂಲ್​ನಲ್ಲಿ ಅನಗತ್ಯ ಗುಂಡು ಹಾರಿಸಿದ ನಟ ಕೆಆರ್‌ಕೆ ಬಂಧನ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಯಲ್ಲಾಪುರ | ನಿದ್ದೆಗೆ ಜಾರಿದ ಚಾಲಕನಿಂದ ಖಾಸಗಿ ಬಸ್ ಧರೆಗೆ ಡಿಕ್ಕಿ ; ಹಲವರಿಗೆ ಗಾಯ

ಯಲ್ಲಾಪುರ | ನಿದ್ದೆಗೆ ಜಾರಿದ ಚಾಲಕನಿಂದ ಖಾಸಗಿ ಬಸ್ ಧರೆಗೆ ಡಿಕ್ಕಿ ; ಹಲವರಿಗೆ ಗಾಯ

ನಾಯಿ ಹುಡುಕಲು ಹೋಗಿದ್ದ ಬಾಲಕ  ರೈಲಿಗೆ ಡಿಕ್ಕಿ ಹೊಡೆದು ಸಾವು

ನಾಯಿ ಹುಡುಕಲು ಹೋಗಿದ್ದ ಬಾಲಕ ರೈಲಿಗೆ ಡಿಕ್ಕಿ ಹೊಡೆದು ಸಾವು

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat