ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home Uncategorized

ಹೈಕಮಾಂಡ್ ಜೊತೆ ನಡೆದಿದ್ದೇನು? ಸಿಎಂ ಹೇಳಿದ್ದೇನು?

August 24, 2024
Share on WhatsappShare on FacebookShare on Twitter

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಮುಡಾ ಹಗರಣದಲ್ಲಿ ಸಿಲುಕಿಕೊಂಡಿದ್ದಾರೆ. ಹೀಗಾಗಿ ಸರ್ಕಾರ ವರ್ಸಸ್ ರಾಜ್ಯಪಾಲರು ಎನ್ನುವಂತಾಗಿದೆ. ಈ ಮಧ್ಯೆ ಹೈಕಮಾಂಡ್ ಸಿದ್ದುಗೆ ದೆಹಲಿಗೆ ಬರುವಂತೆ ಬುಲಾವ್ ನೀಡಿತ್ತು. ದೆಹಲಿ ನಾಯಕರನ್ನು ಭೇಟಿ ಮಾಡಿ ಬಂದಿರುವ ಸಿಎಂ ಸಿದ್ದು, ಚರ್ಚೆಯ ಕುರಿತು ಮಾತನಾಡಿದ್ದಾರೆ.

ನಾನು, ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಕೆಲವು ಸಚಿವರು ದೆಹಲಿಗೆ ಹೋಗಿದ್ದೆವು. ರಾಜ್ಯದ ಬೆಳವಣಿಗೆ ಕುರಿತು ಹಾಗೂ ಮುಡಾ ಪ್ರಕರಣದ ಪಾದಯಾತ್ರೆ ಕುರಿತು ಚರ್ಚೆ ನಡೆಸಿದ್ದೇವೆ. ಮುಡಾ ವಿಚಾರವಾಗಿ ಬಿಜೆಪಿ ಪಾದಯಾತ್ರೆ ನಡೆಸಿದ್ದು, ನಾವು ಅದನ್ನು ರಾಜಕೀಯವಾಗಿ ಎದುರಿಸಿದ್ದೇವೆ. ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದು ತಪ್ಪು ಎಂದು ಹೇಳಿದ್ದಾರೆ.

ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದು ಕಾನೂನು ಬಾಹಿರ. ಈ ಕುರಿತು ಸಚಿವ ಸಂಪುಟ ಸಭೆಯ ನಿರ್ಣಯ ಕೂಡ ಕಳುಹಿಸಲಾಗಿದೆ. ಪ್ರಾಸಿಕ್ಯೂಷನ್ಗೆ ಅನುಮತಿ ಪ್ರಶ್ನಿಸಿ ಕೋರ್ಟ್ಗೂ ಅರ್ಜಿ ಸಲ್ಲಿಸಲಾಗಿದೆ. ವಿಚಾರಣೆ ಆಗಸ್ಟ್ 29ಕ್ಕೆ ಮುಂದೂಡಿಕೆಯಾಗಿದೆ ಎಂದು ಹೇಳಿದ್ದಾರೆ.

ರಾಜ್ಯಪಾಲರು ಸರ್ಕಾರದ 11 ಬಿಲ್ ವಾಪಸ್ ಕಳುಹಿಸಿದ್ದಾರೆ. ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡುತ್ತೇವೆ. ವಾಪಸ್ ಕಳುಹಿಸಿರುವ ಬಿಲ್ಗಳು ಸದನದಲ್ಲಿ ಅನುಮೋದನೆಗೊಂಡವಾಗಿವೆ. ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಿ ನಾವು ತೀರ್ಮಾನ ಮಾಡುತ್ತೇವೆ ಎಂದು ಹೇಳಿದ್ದಾರೆ.

SendShareTweet
Previous Post

ಇನ್ನು ಮುಂದೆ ನಿಮ್ಮ ಖಾತೆಗೆ ಅಕ್ಕಿಯ ಹಣ ಬರುವುದಿಲ್ಲ!

Next Post

ಉಡುಪಿ ಪ್ರಕರಣ; ಡ್ರಗ್ಸ್ ನೀಡಿ ಯುವತಿ ಅತ್ಯಾಚಾರ ಮಾಡಿದರಾ ಪಾಪಿಗಳು?

Related Posts

ಗೂಗಲ್ CEO ಸುಂದರ್ ಪಿಚೈ ವೇತನದಲ್ಲಿ ಬಂಪರ್ ಏರಿಕೆ!
Uncategorized

ಗೂಗಲ್ CEO ಸುಂದರ್ ಪಿಚೈ ವೇತನದಲ್ಲಿ ಬಂಪರ್ ಏರಿಕೆ!

ಕೇಂದ್ರ ಸರ್ಕಾರದ IOCL ಸಂಸ್ಥೆಯಲ್ಲಿ 144 ಹುದ್ದೆಗಳ ನೇಮಕ.. ಎಸ್ಸೆಸ್ಸೆಲ್ಸಿ, ಪಿಯುಸಿ ಪಾಸಾಗಿದ್ದರೆ ಸಾಕು!
Uncategorized

ಕೇಂದ್ರ ಸರ್ಕಾರದ IOCL ಸಂಸ್ಥೆಯಲ್ಲಿ 144 ಹುದ್ದೆಗಳ ನೇಮಕ.. ಎಸ್ಸೆಸ್ಸೆಲ್ಸಿ, ಪಿಯುಸಿ ಪಾಸಾಗಿದ್ದರೆ ಸಾಕು!

ಬನ್ನೇರುಘಟ್ಟದಲ್ಲಿ 5 ಕೋಟಿ ವೆಚ್ಚದಲ್ಲಿ ಚಿರತೆ ಪುನರ್ವಸತಿ ಕೇಂದ್ರ!
Uncategorized

ಬನ್ನೇರುಘಟ್ಟದಲ್ಲಿ 5 ಕೋಟಿ ವೆಚ್ಚದಲ್ಲಿ ಚಿರತೆ ಪುನರ್ವಸತಿ ಕೇಂದ್ರ!

ಪಹಲ್ಗಾಮ್ ದಾಳಿಯ ತನಿಖೆಗೆ ಮಹತ್ವದ ತಿರುವು | ಚೀನಾ ನಂಟು ಬಯಲು ಮಾಡಿದ ‘ಗೋಪ್ರೋ’ ಕ್ಯಾಮೆರಾ!
Uncategorized

ಪಹಲ್ಗಾಮ್ ದಾಳಿಯ ತನಿಖೆಗೆ ಮಹತ್ವದ ತಿರುವು | ಚೀನಾ ನಂಟು ಬಯಲು ಮಾಡಿದ ‘ಗೋಪ್ರೋ’ ಕ್ಯಾಮೆರಾ!

ರಶ್ಮಿಕಾ-ವಿಜಯ್ ಅದ್ದೂರಿ ‘ಸಂಗೀತ್’ ಸಂಭ್ರಮ.. ಕಣ್ಮನ ಸೆಳೆಯುವ ಫೋಟೋಸ್‌ ವೈರಲ್
Uncategorized

ರಶ್ಮಿಕಾ-ವಿಜಯ್ ಅದ್ದೂರಿ ‘ಸಂಗೀತ್’ ಸಂಭ್ರಮ.. ಕಣ್ಮನ ಸೆಳೆಯುವ ಫೋಟೋಸ್‌ ವೈರಲ್

ದೇವರಕೊಂಡ-ರಶ್ಮಿಕಾ ಧರಿಸಿದ್ದ ಕೆಜಿಗಟ್ಟಲೆ ಚಿನ್ನದ ಆಭರಣಕ್ಕೆ 10 ತಿಂಗಳ ಶ್ರಮ!
Uncategorized

ದೇವರಕೊಂಡ-ರಶ್ಮಿಕಾ ಧರಿಸಿದ್ದ ಕೆಜಿಗಟ್ಟಲೆ ಚಿನ್ನದ ಆಭರಣಕ್ಕೆ 10 ತಿಂಗಳ ಶ್ರಮ!

Next Post
ಉಡುಪಿ ಪ್ರಕರಣ; ಡ್ರಗ್ಸ್ ನೀಡಿ ಯುವತಿ ಅತ್ಯಾಚಾರ ಮಾಡಿದರಾ ಪಾಪಿಗಳು?

ಉಡುಪಿ ಪ್ರಕರಣ; ಡ್ರಗ್ಸ್ ನೀಡಿ ಯುವತಿ ಅತ್ಯಾಚಾರ ಮಾಡಿದರಾ ಪಾಪಿಗಳು?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಇಸ್ರೇಲ್ ತೈಲ ಸಂಸ್ಕರಣಾಗಾರ ಮೇಲೆ ಇರಾನ್ ಕ್ಷಿಪಣಿ ದಾಳಿ : ಭಾರತದ ನಂಟು ಹೊಂದಿರುವ ಹೈಫಾ ಪ್ಲಾಂಟ್ ಗುರಿ

ಇಸ್ರೇಲ್ ತೈಲ ಸಂಸ್ಕರಣಾಗಾರ ಮೇಲೆ ಇರಾನ್ ಕ್ಷಿಪಣಿ ದಾಳಿ : ಭಾರತದ ನಂಟು ಹೊಂದಿರುವ ಹೈಫಾ ಪ್ಲಾಂಟ್ ಗುರಿ

ಇರಾನ್-ಅಮೆರಿಕ ಯುದ್ಧದ ಬಿಸಿ : ಭಾರತದಲ್ಲೇ ಸಿಲುಕಿದ್ದ ಟಿ20 ವಿಶ್ವಕಪ್ ತಂಡಗಳಿಗೆ ಐಸಿಸಿಯಿಂದ ವಿಶೇಷ ವಿಮಾನದ ವ್ಯವಸ್ಥೆ

ಇರಾನ್-ಅಮೆರಿಕ ಯುದ್ಧದ ಬಿಸಿ : ಭಾರತದಲ್ಲೇ ಸಿಲುಕಿದ್ದ ಟಿ20 ವಿಶ್ವಕಪ್ ತಂಡಗಳಿಗೆ ಐಸಿಸಿಯಿಂದ ವಿಶೇಷ ವಿಮಾನದ ವ್ಯವಸ್ಥೆ

ಪ್ಯಾರಿಸ್ ರಾಂಪ್ ಮೇಲೆ ಮಿಂಚಿದ ಭಾರತೀಯ ‘ಜುಮ್ಕಾ’ : ಕ್ರೆಡಿಟ್ ನೀಡದ ರಾಲ್ಫ್ ಲಾರೆನ್ ವಿರುದ್ಧ ನೆಟ್ಟಿಗರ ಆಕ್ರೋಶ

ಪ್ಯಾರಿಸ್ ರಾಂಪ್ ಮೇಲೆ ಮಿಂಚಿದ ಭಾರತೀಯ ‘ಜುಮ್ಕಾ’ : ಕ್ರೆಡಿಟ್ ನೀಡದ ರಾಲ್ಫ್ ಲಾರೆನ್ ವಿರುದ್ಧ ನೆಟ್ಟಿಗರ ಆಕ್ರೋಶ

ಟಿ20 ವಿಶ್ವಕಪ್ ಫೈನಲ್ : ಟೀಂ ಇಂಡಿಯಾ ಗೆಲುವಿನ ಕನಸಿಗೆ ವರುಣ್ ಚಕ್ರವರ್ತಿ ಕಂಟಕವಾಗಲಿದ್ದಾರೆಯೇ? ಕುಂಬ್ಳೆ ಎಚ್ಚರಿಕೆ

ಟಿ20 ವಿಶ್ವಕಪ್ ಫೈನಲ್ : ಟೀಂ ಇಂಡಿಯಾ ಗೆಲುವಿನ ಕನಸಿಗೆ ವರುಣ್ ಚಕ್ರವರ್ತಿ ಕಂಟಕವಾಗಲಿದ್ದಾರೆಯೇ? ಕುಂಬ್ಳೆ ಎಚ್ಚರಿಕೆ

Recent News

ಇಸ್ರೇಲ್ ತೈಲ ಸಂಸ್ಕರಣಾಗಾರ ಮೇಲೆ ಇರಾನ್ ಕ್ಷಿಪಣಿ ದಾಳಿ : ಭಾರತದ ನಂಟು ಹೊಂದಿರುವ ಹೈಫಾ ಪ್ಲಾಂಟ್ ಗುರಿ

ಇಸ್ರೇಲ್ ತೈಲ ಸಂಸ್ಕರಣಾಗಾರ ಮೇಲೆ ಇರಾನ್ ಕ್ಷಿಪಣಿ ದಾಳಿ : ಭಾರತದ ನಂಟು ಹೊಂದಿರುವ ಹೈಫಾ ಪ್ಲಾಂಟ್ ಗುರಿ

ಇರಾನ್-ಅಮೆರಿಕ ಯುದ್ಧದ ಬಿಸಿ : ಭಾರತದಲ್ಲೇ ಸಿಲುಕಿದ್ದ ಟಿ20 ವಿಶ್ವಕಪ್ ತಂಡಗಳಿಗೆ ಐಸಿಸಿಯಿಂದ ವಿಶೇಷ ವಿಮಾನದ ವ್ಯವಸ್ಥೆ

ಇರಾನ್-ಅಮೆರಿಕ ಯುದ್ಧದ ಬಿಸಿ : ಭಾರತದಲ್ಲೇ ಸಿಲುಕಿದ್ದ ಟಿ20 ವಿಶ್ವಕಪ್ ತಂಡಗಳಿಗೆ ಐಸಿಸಿಯಿಂದ ವಿಶೇಷ ವಿಮಾನದ ವ್ಯವಸ್ಥೆ

ಪ್ಯಾರಿಸ್ ರಾಂಪ್ ಮೇಲೆ ಮಿಂಚಿದ ಭಾರತೀಯ ‘ಜುಮ್ಕಾ’ : ಕ್ರೆಡಿಟ್ ನೀಡದ ರಾಲ್ಫ್ ಲಾರೆನ್ ವಿರುದ್ಧ ನೆಟ್ಟಿಗರ ಆಕ್ರೋಶ

ಪ್ಯಾರಿಸ್ ರಾಂಪ್ ಮೇಲೆ ಮಿಂಚಿದ ಭಾರತೀಯ ‘ಜುಮ್ಕಾ’ : ಕ್ರೆಡಿಟ್ ನೀಡದ ರಾಲ್ಫ್ ಲಾರೆನ್ ವಿರುದ್ಧ ನೆಟ್ಟಿಗರ ಆಕ್ರೋಶ

ಟಿ20 ವಿಶ್ವಕಪ್ ಫೈನಲ್ : ಟೀಂ ಇಂಡಿಯಾ ಗೆಲುವಿನ ಕನಸಿಗೆ ವರುಣ್ ಚಕ್ರವರ್ತಿ ಕಂಟಕವಾಗಲಿದ್ದಾರೆಯೇ? ಕುಂಬ್ಳೆ ಎಚ್ಚರಿಕೆ

ಟಿ20 ವಿಶ್ವಕಪ್ ಫೈನಲ್ : ಟೀಂ ಇಂಡಿಯಾ ಗೆಲುವಿನ ಕನಸಿಗೆ ವರುಣ್ ಚಕ್ರವರ್ತಿ ಕಂಟಕವಾಗಲಿದ್ದಾರೆಯೇ? ಕುಂಬ್ಳೆ ಎಚ್ಚರಿಕೆ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಇಸ್ರೇಲ್ ತೈಲ ಸಂಸ್ಕರಣಾಗಾರ ಮೇಲೆ ಇರಾನ್ ಕ್ಷಿಪಣಿ ದಾಳಿ : ಭಾರತದ ನಂಟು ಹೊಂದಿರುವ ಹೈಫಾ ಪ್ಲಾಂಟ್ ಗುರಿ

ಇಸ್ರೇಲ್ ತೈಲ ಸಂಸ್ಕರಣಾಗಾರ ಮೇಲೆ ಇರಾನ್ ಕ್ಷಿಪಣಿ ದಾಳಿ : ಭಾರತದ ನಂಟು ಹೊಂದಿರುವ ಹೈಫಾ ಪ್ಲಾಂಟ್ ಗುರಿ

ಇರಾನ್-ಅಮೆರಿಕ ಯುದ್ಧದ ಬಿಸಿ : ಭಾರತದಲ್ಲೇ ಸಿಲುಕಿದ್ದ ಟಿ20 ವಿಶ್ವಕಪ್ ತಂಡಗಳಿಗೆ ಐಸಿಸಿಯಿಂದ ವಿಶೇಷ ವಿಮಾನದ ವ್ಯವಸ್ಥೆ

ಇರಾನ್-ಅಮೆರಿಕ ಯುದ್ಧದ ಬಿಸಿ : ಭಾರತದಲ್ಲೇ ಸಿಲುಕಿದ್ದ ಟಿ20 ವಿಶ್ವಕಪ್ ತಂಡಗಳಿಗೆ ಐಸಿಸಿಯಿಂದ ವಿಶೇಷ ವಿಮಾನದ ವ್ಯವಸ್ಥೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat