ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಅರಸು ಅವರ ಯಾವ ಗುಣ ಸಿದ್ದರಾಮಯ್ಯ ಬಳಿ ಇದೆ | ಆರ್‌ ಅಶೋಕ್‌

January 5, 2026
Share on WhatsappShare on FacebookShare on Twitter

ಸಿದ್ದರಾಮಯ್ಯ ದಾಖಲೆ ಮುರಿಯಲು ಮುಖ್ಯಮಂತ್ರಿ ಆಗಿದ್ದಾರೆ. ಅರಸು ಅವರಿಗೆ ಹೋಲಿಕೆ ಮಾಡಿಕೊಳ್ಳೋದು ಸರಿಯಲ್ಲ ಅರಸು ಅವರ ಯಾವ ಗುಣ ಸಿದ್ದರಾಮಯ್ಯ ಬಳಿ ಇದೆ ಅಂತ ಹೇಳಲಿ. ಒಂದು ದಾಖಲೆಗಾಗಿ ಸಿಎಂ ಆಗಿದ್ದಾರಾ? ಎಂದು ಕಿಡಿಕಾರಿದ್ದಾರೆ.

ವರದಿಗಾರರೊಂದಿಗೆ ಮಾತನಾಡಿದ ಆರ್‌ ಅಶೋಕ್‌, ದಾಖಲೆ ಮುಖ್ಯ ಅಲ್ಲ, ಅವರೇನು ಕೆಲಸ ಮಾಡಿದ್ದಾರೆ ಅನ್ನೋದು ಮುಖ್ಯ. ಸಿದ್ದರಾಮಯ್ಯ ಅವರನ್ನು ಯಾರೂ ಅರಸು ಅವರಿಗೆ ಹೋಲಿಸಲು ಇಷ್ಟ ಪಡಲ್ಲ. ಅವರ ಪಕ್ಷದಲ್ಲೇ ಯಾರೂ ಹಾಗೆ ಮಾತಾಡಿಲ್ಲ. ಅವರು ದಾಖಲೆ ಮಾಡ್ತಿರೋದು ಅವರ ವೈಯಕ್ತಿಕ ತೃಪ್ತಿಗಾಗಿ ಅಷ್ಟೇ. ವಿಬಿಜಿ ರಾಮ್ ಜಿ ವಿರುದ್ಧದ ಕಾಂಗ್ರೆಸ್ ಅಭಿಯಾನಕ್ಕೆ ಖಂಡನೆ. ವಿಬಿಜಿ ರಾಮ್ ಜಿ ಕಾಯ್ದೆ ಬಗ್ಗೆ ತಪ್ಪು ಸಂದೇಶ ಕೊಡ್ತಿದೆ ಕಾಂಗ್ರೆಸ್ ಎಂದು ಆಕ್ರೋಶಿಸಿದ್ದಾರೆ.

ಕಾಂಗ್ರೆಸ್‌ನಲ್ಲಿ ಸುಳ್ಳು ಸೃಷ್ಟಿಸುವ ಕೈಗಾರಿಕೆ ಇದೆ. ಸುಳ್ಳು ಸೃಷ್ಟಿಸಿ ಪ್ರಸಾರ ಮಾಡ್ತಿದೆ. ಮನ್ರೇಗಾ ಯೋಜನೆ ಕೂಲಿ ಕೆಲಸಕ್ಕೆ ಅಂತ ಕಲ್ಪನೆ ಇಟ್ಕೊಂಡು ಮಾಡಿದ್ರು. ಈಗ ಎರಡು ವಿಚಾರ ಇದೆ, ಪರಿಸ್ಥಿತಿ ಬದಲಾಗಿದೆ, ಜನರಿಗೆ ಕೆಲಸ ಕೊಡೋದ್ರ ಜತೆಗೆ ವಿಕಸಿತ ಗ್ರಾಮ ಮಾಡುವ ಉದ್ದೇಶ ಇದೆ ಕಿಡಿಕಾರಿದ್ದಾರೆ.

ಬಾಳಿಕೆ ಬರುವ ಮೂಲಸೌಕರ್ಯ ಸೃಷ್ಟಿಸುವ ಉದ್ದೇಶ ಇದೆ. ಆ ಕಾರಣದಿಂದ ಯೋಜನೆ ಬದಲಾಗಿದೆ, ಸ್ಥಳೀಯ ಮೂಲಸೌಕರ್ಯದ ಪರಿಕಲ್ಪನೆ ಬದಲಾಗಿದೆ, ಆ ನಿಟ್ಟಿನಲ್ಲಿ ಯೋಜನೆ ಬದಲಾಯಿಸಲಾಗಿದೆ. ಹಿಂದೆ ಮನ್ರೇಗಾದಲ್ಲಿ ದೊಡ್ಡ ಪ್ರಮಾಣದ ಸೋರಿಕೆ ಇತ್ತು, ನಕಲಿ ಜಾಬ್ ಕಾರ್ಡ್ ಸೃಷ್ಟಿಸಲಾಗ್ತಿತ್ತು. ವಿಬಿಜಿ ರಾಮ್ ಜಿ ಯೋಜನೆಯಲ್ಲಿ ನಕಲಿ ಮಾಡಲು ಅಸಾಧ್ಯ, ಭ್ರಷ್ಟಾಚಾರ ಅಸಾಧ್ಯ. ಇದು ಕಾಂಗ್ರೆಸ್ ನವ್ರಿಗೆ ಇಷ್ಟ ಇಲ್ಲ. ಹಿಂದೆ ಇದ್ದಿದ್ದಕ್ಕಿಂತ 17 ಸಾವಿರ ಕೋಟಿ ರೂ ಹೆಚ್ಚು ಅನುದಾನ ಈ ಯೋಜನೆಯಡಿ ಈಗ ರಾಜ್ಯಗಳಿಗೆ ಕೊಡ್ತೇವೆ. ಭ್ರಷ್ಟಾಚಾರದ ಮೂಲ ಪಕ್ಷ ಕಾಂಗ್ರೆಸ್ ಈ ಯೋಜನೆಗೆ ವಿರೋಧ ಮಾಡ್ತಿದೆ ಎಂದು ವಾಗ್ಬಾಣ ಬಿಟ್ಟಿದ್ದಾರೆ.

ಅರಸು ದಾಖಲೆ ಬ್ರೇಕ್ ಆಗಲಿರುವ ವಿಚಾರ, ಪ್ರಲ್ಹಾದ್ ಜೋಷಿ ಟೀಕೆ:

ಸಿದ್ದರಾಮಯ್ಯ ಅವರು ಸುದೀರ್ಘ ಅವಧಿಗೆ ಸಿಎಂ ಆಗಿರೋದಕ್ಕೆ ನಮಗೇನೂ ಬೇಸರ ಇಲ್ಲ. ಆದ್ರೆ ರಾಜ್ಯದ ಜನಕ್ಕೆ ಇದು ಸಂತೋಷ ತರಬೇಕಿತ್ತು, ಜನಕ್ಕೆ ಸಂತೋಷ ಆಗಿಲ್ಲ. ಅತೀ ಹೆಚ್ಚು ಅವಧಿಯ ಸಿಎಂ ಆಗಿದ್ದಾರೆ ಹೊರತು, ಅವರ ಅವಧಿಯಲ್ಲಿ ಅಭಿವೃದ್ಧಿ, ಸಾಧನೆ ಏನೂ ಆಗಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ : ಕೊಪ್ಪಳದಲ್ಲಿ ಹೈಡ್ರಾಮಾ | ಸಚಿವ ಸೋಮಣ್ಣರತ್ತ ಕುರ್ಚಿ ಎಸೆದ ‘ಕೈ’ ಕಾರ್ಯಕರ್ತರು !

Tags: Karnataka News beatR AshokWhat qualities of a king does Siddaramaiah have?
SendShareTweet
Previous Post

ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಶೇ.77 ರಷ್ಟು ಭಾರಿ ಬೆಳವಣಿಗೆ

Next Post

ಬೆಂಗಳೂರು | ರಸ್ತೆ ಬದಿ ಕಸ ಎಸೆದ ಯುವತಿಗೆ ಸ್ಥಳೀಯರಿಂದ ಸಖತ್​ ಕ್ಲಾಸ್

Related Posts

ಕಸ್ತೂರಿರಂಗನ್ ವರದಿ ಆತಂಕ : ಇಂದು ಸಚಿವ ಸಂಪುಟ ಸಭೆಯಲ್ಲಿ ವಿಶೇಷ ಅಧಿವೇಶನ ಕುರಿತು ಮಹತ್ವದ ಚರ್ಚೆ?
ರಾಜಕೀಯ

ಕಸ್ತೂರಿರಂಗನ್ ವರದಿ ಆತಂಕ : ಇಂದು ಸಚಿವ ಸಂಪುಟ ಸಭೆಯಲ್ಲಿ ವಿಶೇಷ ಅಧಿವೇಶನ ಕುರಿತು ಮಹತ್ವದ ಚರ್ಚೆ?

ಡ್ರಗ್ಸ್ ಜಾಲದ ವಿರುದ್ಧ ಕ್ರಮ ಕೈಗೊಳ್ಳಿ, ಇಲ್ಲವೇ ರಾಜೀನಾಮೆ ನೀಡಿ : ಪ್ರಿಯಾಂಕ್‌ ವಿರುದ್ದ  ಅಶೋಕ್ ಗುಡುಗು!
ರಾಜಕೀಯ

ಡ್ರಗ್ಸ್ ಜಾಲದ ವಿರುದ್ಧ ಕ್ರಮ ಕೈಗೊಳ್ಳಿ, ಇಲ್ಲವೇ ರಾಜೀನಾಮೆ ನೀಡಿ : ಪ್ರಿಯಾಂಕ್‌ ವಿರುದ್ದ ಅಶೋಕ್ ಗುಡುಗು!

ವಾಲ್ಮೀಕಿ ನಿಗಮದ ಹಣ ವಾಪಸ್‌ಗೆ ಬಿಜೆಪಿ ಆಗ್ರಹ : 2028ರ ಗುರಿಯೊಂದಿಗೆ ಇಂದಿನಿಂದ ‘ಬಳ್ಳಾರಿ ಚಲೋ’ ಪಾದಯಾತ್ರೆ
ರಾಜಕೀಯ

ವಾಲ್ಮೀಕಿ ನಿಗಮದ ಹಣ ವಾಪಸ್‌ಗೆ ಬಿಜೆಪಿ ಆಗ್ರಹ : 2028ರ ಗುರಿಯೊಂದಿಗೆ ಇಂದಿನಿಂದ ‘ಬಳ್ಳಾರಿ ಚಲೋ’ ಪಾದಯಾತ್ರೆ

ಕಾರಂತ ಬಡಾವಣೆ ಭೂ ಮಾಲೀಕರಿಗೆ ನಿವೇಶನ ಪತ್ರ ವಿತರಣೆ ; ರೈತರ ಕೊಡುಗೆ ಅನನ್ಯ ಎಂದ ಸಿಎಂ ಡಿಕೆಶಿ
ಬೆಂಗಳೂರು

ಕಾರಂತ ಬಡಾವಣೆ ಭೂ ಮಾಲೀಕರಿಗೆ ನಿವೇಶನ ಪತ್ರ ವಿತರಣೆ ; ರೈತರ ಕೊಡುಗೆ ಅನನ್ಯ ಎಂದ ಸಿಎಂ ಡಿಕೆಶಿ

ನಾಗೇಂದ್ರ ರಾಜೀನಾಮೆ ಬೆನ್ನಲ್ಲೇ ‘ಕೈ’ನಲ್ಲಿ 2 ಸಚಿವ ಸ್ಥಾನಕ್ಕಾಗಿ ಭಾರೀ ಪೈಪೋಟಿ.. ರೇಸ್‌ನಲ್ಲಿ ಯಾರ್ಯಾರಿದ್ದಾರೆ?
ರಾಜಕೀಯ

ನಾಗೇಂದ್ರ ರಾಜೀನಾಮೆ ಬೆನ್ನಲ್ಲೇ ‘ಕೈ’ನಲ್ಲಿ 2 ಸಚಿವ ಸ್ಥಾನಕ್ಕಾಗಿ ಭಾರೀ ಪೈಪೋಟಿ.. ರೇಸ್‌ನಲ್ಲಿ ಯಾರ್ಯಾರಿದ್ದಾರೆ?

ನಾಗೇಂದ್ರ ರಾಜೀನಾಮೆ ಬಳಿಕ ಬಿಜೆಪಿ ಪಾದಯಾತ್ರೆಗೆ ದ್ವಂದ್ವ.. ‘ಬಳ್ಳಾರಿ ಚಲೋ’ ಮುಂದುವರಿಯುತ್ತಾ?
ರಾಜಕೀಯ

ನಾಗೇಂದ್ರ ರಾಜೀನಾಮೆ ಬಳಿಕ ಬಿಜೆಪಿ ಪಾದಯಾತ್ರೆಗೆ ದ್ವಂದ್ವ.. ‘ಬಳ್ಳಾರಿ ಚಲೋ’ ಮುಂದುವರಿಯುತ್ತಾ?

Next Post
ಬೆಂಗಳೂರು | ರಸ್ತೆ ಬದಿ ಕಸ ಎಸೆದ ಯುವತಿಗೆ ಸ್ಥಳೀಯರಿಂದ ಸಖತ್​ ಕ್ಲಾಸ್

ಬೆಂಗಳೂರು | ರಸ್ತೆ ಬದಿ ಕಸ ಎಸೆದ ಯುವತಿಗೆ ಸ್ಥಳೀಯರಿಂದ ಸಖತ್​ ಕ್ಲಾಸ್

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸ್ಮಾರ್ಟ್ ಫೋನ್ ಖರೀದಿಸುವವರೇ ಗಮನಿಸಿ: ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ ಖಚಿತ

ಸ್ಮಾರ್ಟ್ ಫೋನ್ ಖರೀದಿಸುವವರೇ ಗಮನಿಸಿ: ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ ಖಚಿತ

ವಾಟ್ಸ್ ಆ್ಯಪ್ ಮೂಲಕವೇ ಈಗ ವಿದ್ಯುತ್, ನೀರಿನ ಬಿಲ್ ಪಾವತಿಸಿ: ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್

ವಾಟ್ಸ್ ಆ್ಯಪ್ ಮೂಲಕವೇ ಈಗ ವಿದ್ಯುತ್, ನೀರಿನ ಬಿಲ್ ಪಾವತಿಸಿ: ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್

ಖನಿಜ ಅನ್ವೇಷಣಾ ನಿಗಮ ನಿಯಮಿತದಲ್ಲಿ 122 ಹುದ್ದೆಗಳ ನೇಮಕಾತಿ: 55 ಸಾವಿರ ರೂ. ಸಂಬಳ

ಖನಿಜ ಅನ್ವೇಷಣಾ ನಿಗಮ ನಿಯಮಿತದಲ್ಲಿ 122 ಹುದ್ದೆಗಳ ನೇಮಕಾತಿ: 55 ಸಾವಿರ ರೂ. ಸಂಬಳ

ಐಟಿಐ ಮುಗಿಸಿದವರಿಗೆ ಶುಭ ಸಮಾಚಾರ: ಕೇಂದ್ರದ ಬಿಇಎಲ್ ಸಂಸ್ಥೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

ಐಟಿಐ ಮುಗಿಸಿದವರಿಗೆ ಶುಭ ಸಮಾಚಾರ: ಕೇಂದ್ರದ ಬಿಇಎಲ್ ಸಂಸ್ಥೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

Recent News

ಸ್ಮಾರ್ಟ್ ಫೋನ್ ಖರೀದಿಸುವವರೇ ಗಮನಿಸಿ: ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ ಖಚಿತ

ಸ್ಮಾರ್ಟ್ ಫೋನ್ ಖರೀದಿಸುವವರೇ ಗಮನಿಸಿ: ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ ಖಚಿತ

ವಾಟ್ಸ್ ಆ್ಯಪ್ ಮೂಲಕವೇ ಈಗ ವಿದ್ಯುತ್, ನೀರಿನ ಬಿಲ್ ಪಾವತಿಸಿ: ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್

ವಾಟ್ಸ್ ಆ್ಯಪ್ ಮೂಲಕವೇ ಈಗ ವಿದ್ಯುತ್, ನೀರಿನ ಬಿಲ್ ಪಾವತಿಸಿ: ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್

ಖನಿಜ ಅನ್ವೇಷಣಾ ನಿಗಮ ನಿಯಮಿತದಲ್ಲಿ 122 ಹುದ್ದೆಗಳ ನೇಮಕಾತಿ: 55 ಸಾವಿರ ರೂ. ಸಂಬಳ

ಖನಿಜ ಅನ್ವೇಷಣಾ ನಿಗಮ ನಿಯಮಿತದಲ್ಲಿ 122 ಹುದ್ದೆಗಳ ನೇಮಕಾತಿ: 55 ಸಾವಿರ ರೂ. ಸಂಬಳ

ಐಟಿಐ ಮುಗಿಸಿದವರಿಗೆ ಶುಭ ಸಮಾಚಾರ: ಕೇಂದ್ರದ ಬಿಇಎಲ್ ಸಂಸ್ಥೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

ಐಟಿಐ ಮುಗಿಸಿದವರಿಗೆ ಶುಭ ಸಮಾಚಾರ: ಕೇಂದ್ರದ ಬಿಇಎಲ್ ಸಂಸ್ಥೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸ್ಮಾರ್ಟ್ ಫೋನ್ ಖರೀದಿಸುವವರೇ ಗಮನಿಸಿ: ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ ಖಚಿತ

ಸ್ಮಾರ್ಟ್ ಫೋನ್ ಖರೀದಿಸುವವರೇ ಗಮನಿಸಿ: ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ ಖಚಿತ

ವಾಟ್ಸ್ ಆ್ಯಪ್ ಮೂಲಕವೇ ಈಗ ವಿದ್ಯುತ್, ನೀರಿನ ಬಿಲ್ ಪಾವತಿಸಿ: ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್

ವಾಟ್ಸ್ ಆ್ಯಪ್ ಮೂಲಕವೇ ಈಗ ವಿದ್ಯುತ್, ನೀರಿನ ಬಿಲ್ ಪಾವತಿಸಿ: ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat