ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಕ್ರೆಡಿಟ್ ಕಾರ್ಡ್ ಸದ್ಬಳಕೆ ಓಕೆ.. ಎಲ್ಲೆಂದೆರಲ್ಲಿ ಸ್ವೈಪ್ ಮಾಡದಿರಿ ಜೋಕೆ!

July 14, 2026
Share on WhatsappShare on FacebookShare on Twitter

ಬೆಂಗಳೂರು : ತಿಂಗಳ ಕೊನೆಯಲ್ಲಿ, ಆಪತ್ಕಾಲದಲ್ಲಿ ಕ್ರೆಡಿಟ್ ಕಾರ್ಡ್ ಆಪತ್ಬಾಂಧವ ಎಂಬುದರಲ್ಲಿ ಎರಡು ಮಾತಿಲ್ಲ. ಆದರೆ, ಎಲ್ಲೆಂದರಲ್ಲಿ ಕ್ರೆಡಿಟ್ ಕಾರ್ಡ್ ಸ್ವೈಪ್ ಮಾಡುವುದು ಇತ್ತೀಚೆಗೆ ಅಪಾಯಕಾರಿಯಾಗಿ ಪರಿಣಮಿಸುತ್ತಿದೆ. ಇದು ಆನ್‌ಲೈನ್ ವಂಚನೆಗೆ ಕಾರಣವಾಗುತ್ತಿದೆ. ಹಾಗಾಗಿ, ಕ್ರೆಡಿಟ್ ಕಾರ್ಡ್ ಸ್ವೈಪ್ ಮಾಡುವ ಮುನ್ನ ಬಳಕೆದಾರರು ಕೆಲವು ಮುಂಜಾಗ್ರತಾ ಕ್ರಮ ಅನುಸರಿಸಬೇಕು. ಇಲ್ಲವೇ, ಯುಪಿಐ ಮೂಲಕ ಪೇ ಮಾಡಬೇಕು. ಯಾಕೆ ಎಂಬುದರ ಸಂಕ್ಷಿಪ್ತ ವಿವರಣೆ ಇಲ್ಲಿದೆ.

ಅನುಮಾನಾಸ್ಪದ ವೆಬ್‌ಸೈಟ್‌ಗಳು :

ಅಧಿಕೃತವಲ್ಲದ ಅಥವಾ ಸುರಕ್ಷಿತವಲ್ಲದ (HTTPS ಇಲ್ಲದ) ಆನ್ ಲೈನ್ ಶಾಪಿಂಗ್ ಸೈಟ್ ಗಳಲ್ಲಿ ಕಾರ್ಡ್ ವಿವರಗಳನ್ನು ನಮೂದಿಸಬೇಡಿ.

ಸಾರ್ವಜನಿಕ ವೈ-ಫೈ :

ಕೆಫೆಗಳು, ವಿಮಾನ ನಿಲ್ದಾಣಗಳು ಅಥವಾ ಇತರ ಸಾರ್ವಜನಿಕ ಸ್ಥಳಗಳಲ್ಲಿನ ಉಚಿತ ವೈ-ಫೈ ಬಳಸಿಕೊಂಡು ಆನ್ ಲೈನ್ ಪಾವತಿಗಳನ್ನು ಮಾಡಬೇಡಿ. ಹ್ಯಾಕರ್ ಗಳು ಇಂತಹ ನೆಟ್ ವರ್ಕ್ ಗಳನ್ನು ಸುಲಭವಾಗಿ ಹ್ಯಾಕ್ ಮಾಡಬಹುದು.

ಸಣ್ಣ ಅಥವಾ ಅಪರಿಚಿತ ಅಂಗಡಿಗಳು :

ಪಿಒಎಸ್ (POS) ಮೆಷಿನ್ ಸುರಕ್ಷಿತವಾಗಿ ಕಾಣದಿದ್ದರೆ ಅಥವಾ ಅಂಗಡಿಯ ಸಿಬ್ಬಂದಿ ನಿಮ್ಮ ಕಾರ್ಡ್ ಅನ್ನು ನಿಮ್ಮ ಕಣ್ಣೆದುರೇ ಸ್ವೈಪ್ ಮಾಡದೆ ಬೇರೆ ಕಡೆ ತೆಗೆದುಕೊಂಡು ಹೋದರೆ ಅಂತಹ ಕಡೆ ಕಾರ್ಡ್ ಬಳಸಬೇಡಿ.

ಅಪರಿಚಿತ ಪೇಮೆಂಟ್ ಲಿಂಕ್ ಗಳು :

ಇಮೇಲ್, ಎಸ್ಎಂಎಸ್ ಅಥವಾ ವಾಟ್ಸ್ ಆ್ಯಪ್ ಮೂಲಕ ಬರುವ ಅನುಮಾನಾಸ್ಪದ ಲಿಂಕ್ ಗಳನ್ನು ಕ್ಲಿಕ್ ಮಾಡಿ ಕ್ರೆಡಿಟ್ ಕಾರ್ಡ್ ವಿವರಗಳನ್ನು ನೀಡಬೇಡಿ. ಇವು ಫಿಶಿಂಗ್ ವಂಚನೆಗಳಾಗಿರಬಹುದು.

ಸಾರ್ವಜನಿಕ ಕಂಪ್ಯೂಟರ್ ಗಳು:

ಸೈಬರ್ ಕೆಫೆಗಳು ಅಥವಾ ಬೇರೆಯವರ ಕಂಪ್ಯೂಟರ್ ಗಳಲ್ಲಿ ಕ್ರೆಡಿಟ್ ಕಾರ್ಡ್ ವಿವರಗಳನ್ನು ಸೇವ್ ಮಾಡಬೇಡಿ ಅಥವಾ ಆನ್ ಲೈನ್ ಪಾವತಿಗಳನ್ನು ಮಾಡಬೇಡಿ.

ಕಾರ್ಡ್ ವಿವರ ಸೇವ್ ಮಾಡುವುದು :

ಶಾಪಿಂಗ್ ಸೈಟ್ ಗಳಲ್ಲಿ ‘Remember Card’ ಅಥವಾ ‘Save Card’ ಎಂಬ ಆಯ್ಕೆಯನ್ನು ಬಳಸುವುದನ್ನು ಆದಷ್ಟು ತಪ್ಪಿಸಿ. ಅಗತ್ಯವಿದ್ದಾಗ ಮಾತ್ರ ವಿವರ ನಮೂದಿಸಿ.

ಇದನ್ನೂ ಓದಿ : ಬ್ಯಾಂಕ್ ಗ್ರಾಹಕರಿಗೆ ಗುಡ್ ನ್ಯೂಸ್ : ಇನ್ಮುಂದೆ ಇರಲ್ಲ ಈ ಶುಲ್ಕದ ಹೊರೆ!

Tags: Karnataka News beat
SendShareTweet
Previous Post

“ಫುನ್ಸುಖ್ ವಾಂಗ್ಡುವನ್ನು ಸಾಯಲು ಬಿಡಬೇಡಿ” : ವಾಂಗ್ಚುಕ್ ಉಪವಾಸ ಸತ್ಯಾಗ್ರಹಕ್ಕೆ ‘3 ಈಡಿಯಟ್ಸ್’ ಚತುರ್ ಬೆಂಬಲ!

Next Post

ಇಂಗ್ಲೆಂಡ್ ಟೆಸ್ಟ್ ಕ್ರಿಕೆಟ್ ತಂಡದ ಮುಖ್ಯ ಕೋಚ್‌ ಸ್ಥಾನಕ್ಕೆ ರಾಹುಲ್ ದ್ರಾವಿಡ್ ಹೆಸರು?

Related Posts

ರಾಮಮಂದಿರದ CEO ಹುದ್ದೆಗೆ ಸಂದರ್ಶನ : ಜನಿವಾರ, ಮದ್ಯಪಾನ, ಮಾಂಸಾಹಾರ… ಪ್ರಶ್ನೆಗಳ ಸುರಿಮಳೆ!
ದೇಶ

ರಾಮಮಂದಿರದ CEO ಹುದ್ದೆಗೆ ಸಂದರ್ಶನ : ಜನಿವಾರ, ಮದ್ಯಪಾನ, ಮಾಂಸಾಹಾರ… ಪ್ರಶ್ನೆಗಳ ಸುರಿಮಳೆ!

ಅಮೆಜಾನ್ ಗ್ರೇಟ್ ಫ್ರೀಡಂ ಸೇಲ್ 2026 : 1 ಲಕ್ಷ ರೂ. ಒಳಗಿನ ಪ್ರೀಮಿಯಂ ಸ್ಮಾರ್ಟ್‌ಫೋನ್‌ಗಳ ಮೇಲೆ ಭರ್ಜರಿ ರಿಯಾಯಿತಿ
ದೇಶ

ಅಮೆಜಾನ್ ಗ್ರೇಟ್ ಫ್ರೀಡಂ ಸೇಲ್ 2026 : 1 ಲಕ್ಷ ರೂ. ಒಳಗಿನ ಪ್ರೀಮಿಯಂ ಸ್ಮಾರ್ಟ್‌ಫೋನ್‌ಗಳ ಮೇಲೆ ಭರ್ಜರಿ ರಿಯಾಯಿತಿ

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನ ತೊರೆದ ಚಂದ್ರಶೇಖರನ್ 5 ವರ್ಷದಲ್ಲಿ ಗಳಿಸಿದ ಸಂಭಾವನೆ ಎಷ್ಟು ಗೊತ್ತೇ?
ದೇಶ

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನ ತೊರೆದ ಚಂದ್ರಶೇಖರನ್ 5 ವರ್ಷದಲ್ಲಿ ಗಳಿಸಿದ ಸಂಭಾವನೆ ಎಷ್ಟು ಗೊತ್ತೇ?

ಎಲೆಕ್ಟ್ರಿಕ್ ಬೈಕ್ ಖರೀದಿಸುವವರಿಗೆ ಗುಡ್ ನ್ಯೂಸ್ : ಸರ್ಕಾರ ಘೋಷಿಸಿದೆ ಭರ್ಜರಿ ಅನುದಾನ
ವ್ಯಾಪಾರ

ಎಲೆಕ್ಟ್ರಿಕ್ ಬೈಕ್ ಖರೀದಿಸುವವರಿಗೆ ಗುಡ್ ನ್ಯೂಸ್ : ಸರ್ಕಾರ ಘೋಷಿಸಿದೆ ಭರ್ಜರಿ ಅನುದಾನ

ಮುಂಬೈನಲ್ಲಿ ಭೀಕರ ಅವಘಡ : ಗುಡ್ಡ ಕುಸಿದು 6 ಮಂದಿ ಸಾವು.. ಕ್ಯಾಮೆರಾ ಬಳಸಿ ಸಂತ್ರಸ್ತರ ಪತ್ತೆ ಕಾರ್ಯ
ದೇಶ

ಮುಂಬೈನಲ್ಲಿ ಭೀಕರ ಅವಘಡ : ಗುಡ್ಡ ಕುಸಿದು 6 ಮಂದಿ ಸಾವು.. ಕ್ಯಾಮೆರಾ ಬಳಸಿ ಸಂತ್ರಸ್ತರ ಪತ್ತೆ ಕಾರ್ಯ

ಸಂಸತ್ತಿನಲ್ಲಿ ಚರ್ಚೆಗೆ ಸಿದ್ಧ ಎಂದ ಅಮಿತ್ ಶಾ : ವೀ ಡೋಂಟ್ ಕೇರ್ ಎಂದು ಆಫರ್ ತಿರಸ್ಕರಿಸಿದ ರಾಹುಲ್ ಗಾಂಧಿ!
ದೇಶ

ಸಂಸತ್ತಿನಲ್ಲಿ ಚರ್ಚೆಗೆ ಸಿದ್ಧ ಎಂದ ಅಮಿತ್ ಶಾ : ವೀ ಡೋಂಟ್ ಕೇರ್ ಎಂದು ಆಫರ್ ತಿರಸ್ಕರಿಸಿದ ರಾಹುಲ್ ಗಾಂಧಿ!

Next Post
ಇಂಗ್ಲೆಂಡ್ ಟೆಸ್ಟ್ ಕ್ರಿಕೆಟ್ ತಂಡದ ಮುಖ್ಯ ಕೋಚ್‌ ಸ್ಥಾನಕ್ಕೆ ರಾಹುಲ್ ದ್ರಾವಿಡ್ ಹೆಸರು?

ಇಂಗ್ಲೆಂಡ್ ಟೆಸ್ಟ್ ಕ್ರಿಕೆಟ್ ತಂಡದ ಮುಖ್ಯ ಕೋಚ್‌ ಸ್ಥಾನಕ್ಕೆ ರಾಹುಲ್ ದ್ರಾವಿಡ್ ಹೆಸರು?

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಿಷಬ್ ಪಂತ್ ಬ್ಯಾಟಿಂಗ್ ಶೈಲಿಗೆ ದೀಪ್ ದಾಸ್‌ಗುಪ್ತಾ ಬೆಂಬಲ!

ರಿಷಬ್ ಪಂತ್ ಬ್ಯಾಟಿಂಗ್ ಶೈಲಿಗೆ ದೀಪ್ ದಾಸ್‌ಗುಪ್ತಾ ಬೆಂಬಲ!

ಹೊಟೇಲ್-ಡಾಬಾಗಳಿಗೆ ಆಹಾರ ಸುರಕ್ಷತಾ ಪ್ರಾಧಿಕಾರದಿಂದ ಖಡಕ್ ಮಾರ್ಗಸೂಚಿ!

ಹೊಟೇಲ್-ಡಾಬಾಗಳಿಗೆ ಆಹಾರ ಸುರಕ್ಷತಾ ಪ್ರಾಧಿಕಾರದಿಂದ ಖಡಕ್ ಮಾರ್ಗಸೂಚಿ!

ರಾಮಮಂದಿರದ CEO ಹುದ್ದೆಗೆ ಸಂದರ್ಶನ : ಜನಿವಾರ, ಮದ್ಯಪಾನ, ಮಾಂಸಾಹಾರ… ಪ್ರಶ್ನೆಗಳ ಸುರಿಮಳೆ!

ರಾಮಮಂದಿರದ CEO ಹುದ್ದೆಗೆ ಸಂದರ್ಶನ : ಜನಿವಾರ, ಮದ್ಯಪಾನ, ಮಾಂಸಾಹಾರ… ಪ್ರಶ್ನೆಗಳ ಸುರಿಮಳೆ!

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 395 ಹುದ್ದೆಗಳ ನೇಮಕಾತಿ : ಅರ್ಜಿ ಸಲ್ಲಿಕೆಗೆ ಮೂರೇ ದಿನ ಬಾಕಿ

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 395 ಹುದ್ದೆಗಳ ನೇಮಕಾತಿ : ಅರ್ಜಿ ಸಲ್ಲಿಕೆಗೆ ಮೂರೇ ದಿನ ಬಾಕಿ

Recent News

ರಿಷಬ್ ಪಂತ್ ಬ್ಯಾಟಿಂಗ್ ಶೈಲಿಗೆ ದೀಪ್ ದಾಸ್‌ಗುಪ್ತಾ ಬೆಂಬಲ!

ರಿಷಬ್ ಪಂತ್ ಬ್ಯಾಟಿಂಗ್ ಶೈಲಿಗೆ ದೀಪ್ ದಾಸ್‌ಗುಪ್ತಾ ಬೆಂಬಲ!

ಹೊಟೇಲ್-ಡಾಬಾಗಳಿಗೆ ಆಹಾರ ಸುರಕ್ಷತಾ ಪ್ರಾಧಿಕಾರದಿಂದ ಖಡಕ್ ಮಾರ್ಗಸೂಚಿ!

ಹೊಟೇಲ್-ಡಾಬಾಗಳಿಗೆ ಆಹಾರ ಸುರಕ್ಷತಾ ಪ್ರಾಧಿಕಾರದಿಂದ ಖಡಕ್ ಮಾರ್ಗಸೂಚಿ!

ರಾಮಮಂದಿರದ CEO ಹುದ್ದೆಗೆ ಸಂದರ್ಶನ : ಜನಿವಾರ, ಮದ್ಯಪಾನ, ಮಾಂಸಾಹಾರ… ಪ್ರಶ್ನೆಗಳ ಸುರಿಮಳೆ!

ರಾಮಮಂದಿರದ CEO ಹುದ್ದೆಗೆ ಸಂದರ್ಶನ : ಜನಿವಾರ, ಮದ್ಯಪಾನ, ಮಾಂಸಾಹಾರ… ಪ್ರಶ್ನೆಗಳ ಸುರಿಮಳೆ!

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 395 ಹುದ್ದೆಗಳ ನೇಮಕಾತಿ : ಅರ್ಜಿ ಸಲ್ಲಿಕೆಗೆ ಮೂರೇ ದಿನ ಬಾಕಿ

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 395 ಹುದ್ದೆಗಳ ನೇಮಕಾತಿ : ಅರ್ಜಿ ಸಲ್ಲಿಕೆಗೆ ಮೂರೇ ದಿನ ಬಾಕಿ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಿಷಬ್ ಪಂತ್ ಬ್ಯಾಟಿಂಗ್ ಶೈಲಿಗೆ ದೀಪ್ ದಾಸ್‌ಗುಪ್ತಾ ಬೆಂಬಲ!

ರಿಷಬ್ ಪಂತ್ ಬ್ಯಾಟಿಂಗ್ ಶೈಲಿಗೆ ದೀಪ್ ದಾಸ್‌ಗುಪ್ತಾ ಬೆಂಬಲ!

ಹೊಟೇಲ್-ಡಾಬಾಗಳಿಗೆ ಆಹಾರ ಸುರಕ್ಷತಾ ಪ್ರಾಧಿಕಾರದಿಂದ ಖಡಕ್ ಮಾರ್ಗಸೂಚಿ!

ಹೊಟೇಲ್-ಡಾಬಾಗಳಿಗೆ ಆಹಾರ ಸುರಕ್ಷತಾ ಪ್ರಾಧಿಕಾರದಿಂದ ಖಡಕ್ ಮಾರ್ಗಸೂಚಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat