ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ರಾಜ್ಯ ಕೋರ್ ಕಮಿಟಿಯಲ್ಲಿ ವಿಜಯೇಂದ್ರ ವಿರುದ್ಧ ದೂರು ನೀಡಿದವರು ಯಾರು? ದೂರು ಏನು?

January 25, 2025
ಕ್ಲೀನ್ ಚಿಟ್ ಕೊಟ್ಟಿದ್ದರೆ ನಾವು ಹೋರಾಟ ಮಾಡುತ್ತೇವೆ: ಬಿ.ವೈ. ವಿಜಯೇಂದ್ರ!
Share on WhatsappShare on FacebookShare on Twitter


ಬೆಂಗಳೂರು : ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಬಿಜೆಪಿ ಶಾಸಕರಿಗೆ ಉಸ್ತುವಾರಿ ರಾಧಾ ಮೋಹನದಾಸ್ ಅಗರ್ವಾಲ್ ಕ್ಲಾಸ್ ತೆಗೆದುಕೊಂಡಿರುವುದು ಒಂದೊಂದಾಗಿ ಬೆಳಕಿಗೆ ಬರುತ್ತಿವೆ. ಶ್ರೀರಾಮುಲು ಸುದ್ದಿ ದೊಡ್ಡ ವಿವಾದಕ್ಕೆ ಕಾರಣವಾಯಿತು. ಅಗರ್ವಾಲ್ – ಸಿ ಟಿ ರವಿ ನಡುವಿನ ಮಾತಿನ ಚಕಮಕಿ ಕೂಡ ರಿವೀಲ್ ಆಯಿತು. ಈಗ ವಿಜೇಯಂದ್ರ ಸುದ್ದಿ ಹೊರ ಬಿದ್ದಿದೆ.

ರಾಜ್ಯ ಉಸ್ತುವಾರಿ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ದ ಧ್ವನಿ ಎತ್ತಿದ್ದು ಬರೀ ಇಬ್ಬರು ಶಾಸಕರು ಎಂಬ ಮಾಹಿತಿ ಲಭ್ಯವಾಗಿದೆ. ಸಭೆಯಲ್ಲಿ ಸುಮಾರು 60 ಶಾಸಕರು ಭಾಗವಹಿಸಿದ್ದರು, ಆ ಪೈಕಿ ಇಬ್ಬರು ಮಾತ್ರ ರಾಜ್ಯಾಧ್ಯಕ್ಷರ ವಿರುದ್ಧ ಅಪಸ್ವರ ಎತ್ತಿದ್ದಾರೆ ಎನ್ನಲಾಗಿದೆ.

ಅಲ್ಲದೇ, ಮೂವರು ವಿಜಯೇಂದ್ರ ವಿರುದ್ದ ಮಾತನಾಡಿದರೂ ಪಕ್ಷದ ಹಿತಕ್ಕಾಗಿ ಆದಷ್ಟು ಬೇಗ ಸೂಕ್ತ ನಿರ್ಧಾರ ತೆಗೆದುಕೊಳ್ಳಿ ಎಂಬ ಸಲಹೆ ನೀಡಿದ್ದಾರೆ. ಬಿಜೆಪಿ 66 ಶಾಸಕರನ್ನು ಹೊಂದಿದೆ. ಐದಾರೂ ಶಾಸಕರು, ಸಭೆಗೆ ಗೈರಾಗಿದ್ದರು. ಎಸ್.ಟಿ.ಸೋಮಶೇಖರ್ ಮತ್ತು ಶಿವರಾಂ ಹೆಬ್ಬಾರ್ ಇಬ್ಬರೂ ಪಕ್ಷದ ಚಟುವಟಿಕೆಗಳಿಂದ ಈಗಾಗಲೇ ದೂರವಿದ್ದಾರೆ. ರಮೇಶ್ ಜಾರಕಿಹೊಳಿ ಮತ್ತು ಬಸನಗೌಡ ಪಾಟೀಲ್ ಯತ್ನಾಳ್ ಕೂಡ ಗೈರಾಗಿದ್ದರು.

ವಿಜಯೇಂದ್ರ ವಿರುದ್ದ ಉಸ್ತುವಾರಿ ಮುಂದೆ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿ ತಲೆದಂಡಕ್ಕೆ ಒತ್ತಾಯಿಸಿದ್ದು ಹರಿಹರ ಶಾಸಕ ಬಿ.ಪಿ.ಹರೀಶ್, ಹೊಳಲ್ಕರೆ ಶಾಸಕ ಎಂ.ಚಂದ್ರಪ್ಪ ಎನ್ನಲಾಗಿದೆ. ಸಭೆಯಲ್ಲಿ 56ಕ್ಕೂ ಹೆಚ್ಚು ಶಾಸಕರು ವಿಜಯೇಂದ್ರ ಪರವಾಗಿ ಮಾತನಾಡಿದ್ದಾರೆ.

ವಿಜಯೇಂದ್ರ ರಾಜ್ಯದಲ್ಲಿ ಪಕ್ಷವನ್ನು ಮುನ್ನಡೆಸಲು ಸಮರ್ಥರಿದ್ದಾರೆ. ಉತ್ತರ ಕರ್ನಾಟಕ, ಬೆಂಗಳೂರು ಭಾಗದ ಕೆಲವು ಮುಖಂಡರು ಅಪಸ್ವರ ಎತ್ತಿದರೆ, ಅದಕ್ಕೆ ಬೆಲೆ ಕೊಡಬೇಕಾಗಿಲ್ಲ. ಅಂಥವರ ವಿರುದ್ದ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಕೂಡ ಹಲವರು ಒತ್ತಾಯಿಸಿದ್ದಾರೆ ಎನ್ನಲಾಗಿದೆ. ಹೀಗಾಗಿ ಬಿ.ವೈ. ವಿಜಯೇಂದ್ರ ಮತ್ತೆ ರಾಜ್ಯಾಧ್ಯಕ್ಷರಾಗಿ ಮುಂದುವರೆಯುವರೇ ಎಂಬ ಪ್ರಶ್ನೆ ಎದ್ದಿದೆ.

Tags: againstbengaloreBJPcomplainedCore CommitteePoliticianVijayendra
SendShareTweet
Previous Post

ಬಿಜೆಪಿಯಿಂದ ಯಮುನಾ ನದಿಯಲ್ಲಿ ಕೇಜ್ರಿವಾಲ್ ಪೋಸ್ಟರ್‌ಗೆ “ಪುಣ್ಯ” ಸ್ನಾನ!

Next Post

ಮೈಕ್ರೋ ಫೈನಾನ್ಸ್ ಹಾವಳಿ: ಸಭೆಯಲ್ಲಿ ಏನೇನಾಯಿತು?

Related Posts

ಪಿಯು ಪರೀಕ್ಷೆ ಮೊದಲ ದಿನ ಯಶಸ್ಸು | 96.87%  ಹಾಜರಾತಿ
ಬೆಂಗಳೂರು

ಪಿಯು ಪರೀಕ್ಷೆ ಮೊದಲ ದಿನ ಯಶಸ್ಸು | 96.87%  ಹಾಜರಾತಿ

ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್ | ಟ್ರೈನ್‌ ಹತ್ತುವ ಮುನ್ನ ಹೊಸ ಬದಲಾವಣೆ ತಿಳಿದುಕೊಳ್ಳಿ
ದೇಶ

ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್ | ಟ್ರೈನ್‌ ಹತ್ತುವ ಮುನ್ನ ಹೊಸ ಬದಲಾವಣೆ ತಿಳಿದುಕೊಳ್ಳಿ

ಸತ್ತವರ ಹೆಸರಿನಲ್ಲಿ ಗೃಹಲಕ್ಷ್ಮೀ ಹಣ ಪಡೆದವರಿಗೆ ಕಾದಿದೆ ಶಾಸ್ತಿ!
ರಾಜ್ಯ

ಸತ್ತವರ ಹೆಸರಿನಲ್ಲಿ ಗೃಹಲಕ್ಷ್ಮೀ ಹಣ ಪಡೆದವರಿಗೆ ಕಾದಿದೆ ಶಾಸ್ತಿ!

ಮನೆಯಲ್ಲೇ ಕುಳಿತು ಪ್ಯಾನ್ ಕಾರ್ಡ್ ತಿದ್ದುಪಡಿ ಮಾಡುವುದು ಹೇಗೆ? ಇಲ್ಲಿದೆ ಸಂಪೂರ್ಣ ಗೈಡೆನ್ಸ್
ರಾಜ್ಯ

ಮನೆಯಲ್ಲೇ ಕುಳಿತು ಪ್ಯಾನ್ ಕಾರ್ಡ್ ತಿದ್ದುಪಡಿ ಮಾಡುವುದು ಹೇಗೆ? ಇಲ್ಲಿದೆ ಸಂಪೂರ್ಣ ಗೈಡೆನ್ಸ್

ರೌಡಿಶೀಟರ್ ಪವನ್‌ ಹತ್ಯೆ ಕೇಸ್‌ | ಆರೋಪಿ ಕಾಲಿಗೆ ಗುಂ* ಹಾರಿಸಿದ ಪೋಲಿಸರು
ಬೆಂಗಳೂರು

ರೌಡಿಶೀಟರ್ ಪವನ್‌ ಹತ್ಯೆ ಕೇಸ್‌ | ಆರೋಪಿ ಕಾಲಿಗೆ ಗುಂ* ಹಾರಿಸಿದ ಪೋಲಿಸರು

ಹೋಳಿ ಹಬ್ಬದಂದೇ ರಕ್ತಚಂದ್ರ ಗ್ರಹಣ | ಕರ್ನಾಟಕದಲ್ಲೂ ಗೋಚರ
ರಾಜ್ಯ

ಹೋಳಿ ಹಬ್ಬದಂದೇ ರಕ್ತಚಂದ್ರ ಗ್ರಹಣ | ಕರ್ನಾಟಕದಲ್ಲೂ ಗೋಚರ

Next Post
ದಯಾಮರಣ ಕೋರಿ ಸಿಎಂಗೆ ಪತ್ರ ಬರೆದ ಗುತ್ತಿಗೆದಾರರು!!

ಮೈಕ್ರೋ ಫೈನಾನ್ಸ್ ಹಾವಳಿ: ಸಭೆಯಲ್ಲಿ ಏನೇನಾಯಿತು?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಇಸ್ರೇಲ್-ಅಮೆರಿಕ ವಿರುದ್ಧ ‘ಅತ್ಯಂತ ಭೀಕರ ಪ್ರತಿದಾಳಿ’ಗೆ ಇರಾನ್ ಶಪಥ

ಇಸ್ರೇಲ್-ಅಮೆರಿಕ ವಿರುದ್ಧ ‘ಅತ್ಯಂತ ಭೀಕರ ಪ್ರತಿದಾಳಿ’ಗೆ ಇರಾನ್ ಶಪಥ

ಇರಾನ್ ಸರ್ವೋಚ್ಚ ನಾಯಕ ಖಮೇನಿ ಹತ್ಯೆ | ಚಿಕ್ಕಬಳ್ಳಾಪುರದಲ್ಲಿ ಮೂರು ದಿನಗಳ ಶೋಕಾಚರಣೆ

ಇರಾನ್ ಸರ್ವೋಚ್ಚ ನಾಯಕ ಖಮೇನಿ ಹತ್ಯೆ | ಚಿಕ್ಕಬಳ್ಳಾಪುರದಲ್ಲಿ ಮೂರು ದಿನಗಳ ಶೋಕಾಚರಣೆ

ಕುಂದಾಪುರ ಗ್ರಾಮಾಂತರ ಎಸ್‌ಐ ನಾಸೀರ್ ಹುಸೇನ್ ಹೃದಯಾಘಾತದಿಂದ ನಿಧನ

ಕುಂದಾಪುರ ಗ್ರಾಮಾಂತರ ಎಸ್‌ಐ ನಾಸೀರ್ ಹುಸೇನ್ ಹೃದಯಾಘಾತದಿಂದ ನಿಧನ

ಪ್ಯಾರೀಸ್‌ ಟ್ರಿಪ್‌ ಹೊರಟ IDEMIA ಕಂಪನಿ ಮ್ಯಾನೇಜರ್‌ ಅಬುಧಾಬಿಯಲ್ಲೇ ಲಾಕ್‌

ಪ್ಯಾರೀಸ್‌ ಟ್ರಿಪ್‌ ಹೊರಟ IDEMIA ಕಂಪನಿ ಮ್ಯಾನೇಜರ್‌ ಅಬುಧಾಬಿಯಲ್ಲೇ ಲಾಕ್‌

Recent News

ಇಸ್ರೇಲ್-ಅಮೆರಿಕ ವಿರುದ್ಧ ‘ಅತ್ಯಂತ ಭೀಕರ ಪ್ರತಿದಾಳಿ’ಗೆ ಇರಾನ್ ಶಪಥ

ಇಸ್ರೇಲ್-ಅಮೆರಿಕ ವಿರುದ್ಧ ‘ಅತ್ಯಂತ ಭೀಕರ ಪ್ರತಿದಾಳಿ’ಗೆ ಇರಾನ್ ಶಪಥ

ಇರಾನ್ ಸರ್ವೋಚ್ಚ ನಾಯಕ ಖಮೇನಿ ಹತ್ಯೆ | ಚಿಕ್ಕಬಳ್ಳಾಪುರದಲ್ಲಿ ಮೂರು ದಿನಗಳ ಶೋಕಾಚರಣೆ

ಇರಾನ್ ಸರ್ವೋಚ್ಚ ನಾಯಕ ಖಮೇನಿ ಹತ್ಯೆ | ಚಿಕ್ಕಬಳ್ಳಾಪುರದಲ್ಲಿ ಮೂರು ದಿನಗಳ ಶೋಕಾಚರಣೆ

ಕುಂದಾಪುರ ಗ್ರಾಮಾಂತರ ಎಸ್‌ಐ ನಾಸೀರ್ ಹುಸೇನ್ ಹೃದಯಾಘಾತದಿಂದ ನಿಧನ

ಕುಂದಾಪುರ ಗ್ರಾಮಾಂತರ ಎಸ್‌ಐ ನಾಸೀರ್ ಹುಸೇನ್ ಹೃದಯಾಘಾತದಿಂದ ನಿಧನ

ಪ್ಯಾರೀಸ್‌ ಟ್ರಿಪ್‌ ಹೊರಟ IDEMIA ಕಂಪನಿ ಮ್ಯಾನೇಜರ್‌ ಅಬುಧಾಬಿಯಲ್ಲೇ ಲಾಕ್‌

ಪ್ಯಾರೀಸ್‌ ಟ್ರಿಪ್‌ ಹೊರಟ IDEMIA ಕಂಪನಿ ಮ್ಯಾನೇಜರ್‌ ಅಬುಧಾಬಿಯಲ್ಲೇ ಲಾಕ್‌

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಇಸ್ರೇಲ್-ಅಮೆರಿಕ ವಿರುದ್ಧ ‘ಅತ್ಯಂತ ಭೀಕರ ಪ್ರತಿದಾಳಿ’ಗೆ ಇರಾನ್ ಶಪಥ

ಇಸ್ರೇಲ್-ಅಮೆರಿಕ ವಿರುದ್ಧ ‘ಅತ್ಯಂತ ಭೀಕರ ಪ್ರತಿದಾಳಿ’ಗೆ ಇರಾನ್ ಶಪಥ

ಇರಾನ್ ಸರ್ವೋಚ್ಚ ನಾಯಕ ಖಮೇನಿ ಹತ್ಯೆ | ಚಿಕ್ಕಬಳ್ಳಾಪುರದಲ್ಲಿ ಮೂರು ದಿನಗಳ ಶೋಕಾಚರಣೆ

ಇರಾನ್ ಸರ್ವೋಚ್ಚ ನಾಯಕ ಖಮೇನಿ ಹತ್ಯೆ | ಚಿಕ್ಕಬಳ್ಳಾಪುರದಲ್ಲಿ ಮೂರು ದಿನಗಳ ಶೋಕಾಚರಣೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat