ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಗುಜರಾತ್ ಟೈಟಾನ್ಸ್ ತಂಡಕ್ಕೆ ‘ರಾಜಸ್ಥಾನಿ ಎಕ್ಸ್‌ಪ್ರೆಸ್’ ಎಂಟ್ರಿ: ಯಾರು ಈ ಅಶೋಕ್ ಶರ್ಮಾ?

April 1, 2026
Share on WhatsappShare on FacebookShare on Twitter

ಮುಲ್ಲನ್‌ಪುರ: ಐಪಿಎಲ್ 2026ರ ಆವೃತ್ತಿಯಲ್ಲಿ ಗುಜರಾತ್ ಟೈಟಾನ್ಸ್ ತಂಡವು ತನ್ನ ಮೊದಲ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಕಣಕ್ಕಿಳಿದಿದ್ದು, ಈ ವೇಳೆ ಒಬ್ಬ ಪ್ರತಿಭಾವಂತ ಯುವ ವೇಗಿಯನ್ನು ವಿಶ್ವಕ್ಕೆ ಪರಿಚಯಿಸಿದೆ. ಅವರೇ 23 ವರ್ಷದ ಅಶೋಕ್ ಶರ್ಮಾ. ರಾಜಸ್ಥಾನದ ಈ ಅನ್‌ಕ್ಯಾಪ್ಡ್ ವೇಗಿ ತಮ್ಮ ವೇಗ ಮತ್ತು ನಿಖರತೆಯಿಂದ ಈಗಾಗಲೇ ಕ್ರಿಕೆಟ್ ಪಂಡಿತರ ಗಮನ ಸೆಳೆದಿದ್ದಾರೆ.


ಅಬುಧಾಬಿಯಲ್ಲಿ ನಡೆದ ಐಪಿಎಲ್ 2026ರ ಹರಾಜಿನಲ್ಲಿ ಅಶೋಕ್ ಶರ್ಮಾ ಅವರ ಮೂಲ ಬೆಲೆಗಿಂತ ಹೆಚ್ಚಿನ ಮೊತ್ತಕ್ಕೆ, ಅಂದರೆ 90 ಲಕ್ಷ ರೂಪಾಯಿಗೆ ಗುಜರಾತ್ ಟೈಟಾನ್ಸ್ ಖರೀದಿಸಿತ್ತು. ಕಳೆದ ವರ್ಷ ರಾಜಸ್ಥಾನ್ ರಾಯಲ್ಸ್ ತಂಡದಲ್ಲಿದ್ದರೂ ಅವರಿಗೆ ಒಂದೂ ಪಂದ್ಯ ಆಡುವ ಅವಕಾಶ ಸಿಕ್ಕಿರಲಿಲ್ಲ. ಆದರೆ ಈ ಬಾರಿ ಶುಭಮನ್ ಗಿಲ್ ನೇತೃತ್ವದ ತಂಡ ಅಶೋಕ್ ಮೇಲೆ ಭರವಸೆ ಇಟ್ಟು ಪಾದಾರ್ಪಣೆಗೆ ಅವಕಾಶ ನೀಡಿದೆ.

ದೇಶಿ ಕ್ರಿಕೆಟ್‌ನಲ್ಲಿ ವಿಕೆಟ್ ಬೇಟೆ

ಅಶೋಕ್ ಶರ್ಮಾ ಅವರ ಆಯ್ಕೆಗೆ ಪ್ರಮುಖ ಕಾರಣ ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಅವರು ನೀಡಿದ ಅಮೋಘ ಪ್ರದರ್ಶನ. ಈ ಟೂರ್ನಿಯಲ್ಲಿ ರಾಜಸ್ಥಾನ ತಂಡದ ಪರವಾಗಿ ಮಿಂಚಿದ ಅವರು, ಕೇವಲ 9 ಪಂದ್ಯಗಳಲ್ಲಿ 20 ವಿಕೆಟ್ ಕಬಳಿಸಿ ಮಿಂಚಿದ್ದಾರೆ. ತಮಿಳುನಾಡು, ಕರ್ನಾಟಕ ಮತ್ತು ಸೌರಾಷ್ಟ್ರದಂತಹ ಬಲಿಷ್ಠ ತಂಡಗಳ ವಿರುದ್ಧ ಸತತವಾಗಿ ವಿಕೆಟ್ ಪಡೆಯುವ ಮೂಲಕ ಅವರು ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಾರೆ.


150 ಕಿಮೀ ವೇಗದ ಬೌಲಿಂಗ್


ಅಶೋಕ್ ಶರ್ಮಾ ಕೇವಲ ವಿಕೆಟ್ ಪಡೆಯುವುದು ಮಾತ್ರವಲ್ಲದೆ, ಗಂಟೆಗೆ 150 ಕಿಲೋಮೀಟರ್ ವೇಗದಲ್ಲಿ ಬೌಲಿಂಗ್ ಮಾಡುವ ಸಾಮರ್ಥ್ಯ ಹೊಂದಿದ್ದಾರೆ. ತಾವು ಒಬ್ಬ ‘ಹಾರ್ಡ್ ಲೆಂತ್’ ಬೌಲರ್ ಎಂದು ಗುರುತಿಸಿಕೊಳ್ಳಲು ಇಷ್ಟಪಡುವ ಇವರು, ಈ ಹಿಂದೆ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳಲ್ಲಿ ನೆಟ್ ಬೌಲರ್ ಆಗಿ ಕಾರ್ಯನಿರ್ವಹಿಸಿದ್ದರು.

ಆಶಿಶ್ ನೆಹ್ರಾ ಮೆಚ್ಚುಗೆ


ಗುಜರಾತ್ ಟೈಟಾನ್ಸ್ ತಂಡದ ಮುಖ್ಯ ಕೋಚ್ ಆಶಿಶ್ ನೆಹ್ರಾ ಅವರು ಅಶೋಕ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. “ಅಶೋಕ್ ಶರ್ಮಾ ಒಬ್ಬ ಅದ್ಭುತ ಪ್ರತಿಭೆ. ಕಳೆದ ಕೆಲವು ವಾರಗಳಲ್ಲಿ ಅವರ ಬೌಲಿಂಗ್ ಶೈಲಿಯನ್ನು ಗಮನಿಸಿದಾಗ, ಅವರು ನಮ್ಮ ತಂಡದ ಪ್ರಮುಖ ಬೌಲಿಂಗ್ ವಿಭಾಗದ ಭಾಗವಾಗಬಲ್ಲರು ಎಂಬ ನಂಬಿಕೆ ನಮಗಿದೆ. ಇಂತಹ ಯುವ ಆಟಗಾರರ ಶಕ್ತಿಯನ್ನು ಬಳಸಿಕೊಂಡು ಸಮತೋಲಿತ ತಂಡವನ್ನು ಕಟ್ಟುವುದು ನಮ್ಮ ಗುರಿ,” ಎಂದು ನೆಹ್ರಾ ಹೇಳಿದ್ದಾರೆ.


ಪಂಜಾಬ್ ಕಿಂಗ್ಸ್ ವಿರುದ್ಧದ ಚೊಚ್ಚಲ ಪಂದ್ಯದಲ್ಲೇ ಇಬ್ಬರು ವಿದೇಶಿ ಆಟಗಾರರನ್ನು ಹೊರಗಿಟ್ಟು ಅಶೋಕ್ ಅವರಿಗೆ ಅವಕಾಶ ನೀಡಿರುವುದು ಅವರ ಮೇಲಿರುವ ನಿರೀಕ್ಷೆಯನ್ನು ತೋರಿಸುತ್ತದೆ.

ಇದನ್ನೂ ಓದಿ : ಗುಜರಾತ್ ಟೈಟಾನ್ಸ್ ವಿರುದ್ಧ ಪಂಜಾಬ್ ಕಿಂಗ್ಸ್​ಗೆ ರೋಚಕ ಜಯ

Tags: 'Rajasthani Express' entry into Gujarat Titans team:CricketKarnataka News beatWho is this Ashok Sharma?
SendShareTweet
Previous Post

ಕೆಲಸದಿಂದ ತೆಗೆದ ಮ್ಯಾನೇಜರ್‌ನ ಚಾಕುವಿನಿಂದ ಇರಿದು ಕೊಲೆ!

Next Post

ಟಿವಿಎಸ್ ಮೋಟಾರ್ಸ್‌ನಿಂದ 2026ರ ಅಪಾಚೆ ಆರ್‌ಟಿಆರ್ 160 4V ಬಿಡುಗಡೆ ; ಬೆಲೆ ಎಷ್ಟು?

Related Posts

ವಿರಾಟ್ ಕೊಹ್ಲಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಆಲ್‌ರೌಂಡರ್ ಕೃನಾಲ್ ಪಾಂಡ್ಯ
ಕ್ರೀಡೆ

ವಿರಾಟ್ ಕೊಹ್ಲಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಆಲ್‌ರೌಂಡರ್ ಕೃನಾಲ್ ಪಾಂಡ್ಯ

ಗುಜರಾತ್ ಟೈಟಾನ್ಸ್ ವಿರುದ್ಧ ಪಂಜಾಬ್ ಕಿಂಗ್ಸ್​ಗೆ ರೋಚಕ ಜಯ
ಕ್ರೀಡೆ

ಗುಜರಾತ್ ಟೈಟಾನ್ಸ್ ವಿರುದ್ಧ ಪಂಜಾಬ್ ಕಿಂಗ್ಸ್​ಗೆ ರೋಚಕ ಜಯ

ವಿಮರ್ಶೆಗೆ ಹರಿಹಾಯ್ದ ಅಭಿಮಾನಿ – ತಕ್ಕ ಉತ್ತರ ನೀಡಿ ಬಾಯಿ ಮುಚ್ಚಿಸಿದ ಆಕಾಶ್ ಚೋಪ್ರಾ!
ಕ್ರೀಡೆ

ವಿಮರ್ಶೆಗೆ ಹರಿಹಾಯ್ದ ಅಭಿಮಾನಿ – ತಕ್ಕ ಉತ್ತರ ನೀಡಿ ಬಾಯಿ ಮುಚ್ಚಿಸಿದ ಆಕಾಶ್ ಚೋಪ್ರಾ!

“ವಿರಾಟ್ ಯಾವಾಗಲೂ ನನ್ನ ಕಾಲೆಳೆಯುತ್ತಾರೆ” – ಪಂಜಾಬ್ ಕಿಂಗ್ಸ್ ಸ್ಪಿನ್ನರ್ ಹೇಳಿದ ಸತ್ಯ 
ಕ್ರೀಡೆ

“ವಿರಾಟ್ ಯಾವಾಗಲೂ ನನ್ನ ಕಾಲೆಳೆಯುತ್ತಾರೆ” – ಪಂಜಾಬ್ ಕಿಂಗ್ಸ್ ಸ್ಪಿನ್ನರ್ ಹೇಳಿದ ಸತ್ಯ 

ರಾಜಸ್ಥಾನ್​ ಪರ ಕಣಕ್ಕಿಳಿದ ಬ್ರಿಜೇಶ್ ಶರ್ಮಾ ಯಾರು? ಎಲ್ಲಿಯವರು?
ಕ್ರೀಡೆ

ರಾಜಸ್ಥಾನ್​ ಪರ ಕಣಕ್ಕಿಳಿದ ಬ್ರಿಜೇಶ್ ಶರ್ಮಾ ಯಾರು? ಎಲ್ಲಿಯವರು?

ಹಿಂದೆ ಕೊಹ್ಲಿ, ಈಗ ಹಾರ್ದಿಕ್ – ಬ್ಯಾಟ್ ಕದಿಯುವಲ್ಲಿ ರಿಂಕು ಸಿಂಗ್ ಮತ್ತೆ ‘ಫೇಮಸ್’!
ಕ್ರೀಡೆ

ಹಿಂದೆ ಕೊಹ್ಲಿ, ಈಗ ಹಾರ್ದಿಕ್ – ಬ್ಯಾಟ್ ಕದಿಯುವಲ್ಲಿ ರಿಂಕು ಸಿಂಗ್ ಮತ್ತೆ ‘ಫೇಮಸ್’!

Next Post
ಟಿವಿಎಸ್ ಮೋಟಾರ್ಸ್‌ನಿಂದ 2026ರ ಅಪಾಚೆ ಆರ್‌ಟಿಆರ್ 160 4V ಬಿಡುಗಡೆ ; ಬೆಲೆ ಎಷ್ಟು?

ಟಿವಿಎಸ್ ಮೋಟಾರ್ಸ್‌ನಿಂದ 2026ರ ಅಪಾಚೆ ಆರ್‌ಟಿಆರ್ 160 4V ಬಿಡುಗಡೆ ; ಬೆಲೆ ಎಷ್ಟು?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಐತಿಹಾಸಿಕ ಕರಗ ಮಹೋತ್ಸವಕ್ಕೆ ಬೆಂಗಳೂರು ಸಜ್ಜು

ಐತಿಹಾಸಿಕ ಕರಗ ಮಹೋತ್ಸವಕ್ಕೆ ಬೆಂಗಳೂರು ಸಜ್ಜು

ಹೋಟೆಲ್ ಬಳಿಕ ಮಸಾಲೆ-ದಿನಸಿ ವ್ಯಾಪಾರಕ್ಕೂ ಯುದ್ಧದ ಹೊಡೆತ..!

ಹೋಟೆಲ್ ಬಳಿಕ ಮಸಾಲೆ-ದಿನಸಿ ವ್ಯಾಪಾರಕ್ಕೂ ಯುದ್ಧದ ಹೊಡೆತ..!

ವಿರಾಟ್ ಕೊಹ್ಲಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಆಲ್‌ರೌಂಡರ್ ಕೃನಾಲ್ ಪಾಂಡ್ಯ

ವಿರಾಟ್ ಕೊಹ್ಲಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಆಲ್‌ರೌಂಡರ್ ಕೃನಾಲ್ ಪಾಂಡ್ಯ

ಇಂದಿನಿಂದ ನೀರಿನ ದರ ಶೇ.3ರಷ್ಟು ಹೆಚ್ಚಳ

ಇಂದಿನಿಂದ ನೀರಿನ ದರ ಶೇ.3ರಷ್ಟು ಹೆಚ್ಚಳ

Recent News

ಐತಿಹಾಸಿಕ ಕರಗ ಮಹೋತ್ಸವಕ್ಕೆ ಬೆಂಗಳೂರು ಸಜ್ಜು

ಐತಿಹಾಸಿಕ ಕರಗ ಮಹೋತ್ಸವಕ್ಕೆ ಬೆಂಗಳೂರು ಸಜ್ಜು

ಹೋಟೆಲ್ ಬಳಿಕ ಮಸಾಲೆ-ದಿನಸಿ ವ್ಯಾಪಾರಕ್ಕೂ ಯುದ್ಧದ ಹೊಡೆತ..!

ಹೋಟೆಲ್ ಬಳಿಕ ಮಸಾಲೆ-ದಿನಸಿ ವ್ಯಾಪಾರಕ್ಕೂ ಯುದ್ಧದ ಹೊಡೆತ..!

ವಿರಾಟ್ ಕೊಹ್ಲಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಆಲ್‌ರೌಂಡರ್ ಕೃನಾಲ್ ಪಾಂಡ್ಯ

ವಿರಾಟ್ ಕೊಹ್ಲಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಆಲ್‌ರೌಂಡರ್ ಕೃನಾಲ್ ಪಾಂಡ್ಯ

ಇಂದಿನಿಂದ ನೀರಿನ ದರ ಶೇ.3ರಷ್ಟು ಹೆಚ್ಚಳ

ಇಂದಿನಿಂದ ನೀರಿನ ದರ ಶೇ.3ರಷ್ಟು ಹೆಚ್ಚಳ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಐತಿಹಾಸಿಕ ಕರಗ ಮಹೋತ್ಸವಕ್ಕೆ ಬೆಂಗಳೂರು ಸಜ್ಜು

ಐತಿಹಾಸಿಕ ಕರಗ ಮಹೋತ್ಸವಕ್ಕೆ ಬೆಂಗಳೂರು ಸಜ್ಜು

ಹೋಟೆಲ್ ಬಳಿಕ ಮಸಾಲೆ-ದಿನಸಿ ವ್ಯಾಪಾರಕ್ಕೂ ಯುದ್ಧದ ಹೊಡೆತ..!

ಹೋಟೆಲ್ ಬಳಿಕ ಮಸಾಲೆ-ದಿನಸಿ ವ್ಯಾಪಾರಕ್ಕೂ ಯುದ್ಧದ ಹೊಡೆತ..!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat