ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

Jasmine Walia: ಹಾರ್ದಿಕ್ ಪಾಂಡ್ಯಗೆ ಫ್ಲೈಯಿಂಗ್ ಕಿಸ್ ಕೊಟ್ಟ ಥಳುಕಿನ ಸುಂದರಿ ಯಾರು?

February 25, 2025
Share on WhatsappShare on FacebookShare on Twitter


ದುಬೈ ; ಇಲ್ಲಿನ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ಭಾನುವಾರ ನಡೆದ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಭಾರತ ತಂಡ 6 ವಿಕೆಟ್ಗಳ ಗೆಲುವು ದಾಖಲಿಸಿ ಕ್ರಿಕೆಟ್ ಅಭಿಮಾನಿಗಳಿಗೆ ಖುಷಿ ಕೊಟ್ಟಿತ್ತು. ಈ ಹಣಾಹಣಿ ವೀಕ್ಷಿಸಲು ದೇಶ ವಿದೇಶಗಳಿಂದ ಹಲವಾರು ಸೆಲೆಬ್ರಿಟಿಗಳು ಬಂದಿದ್ವರು. ಏತನ್ಮಧ್ಯೆ, ಪಂದ್ಯ ನಡೆಯುತ್ತಿದ್ದ ವೇಳೆ ಭಾರತ ತಂಡದ ಆಲ್ರೌಂಡರ್ ಹಾರ್ದಿಕ್ ಪಾಂಡ್ಯಗೆ ಗ್ಯಾಲರಿಯಲ್ಲಿ ಕುಳಿತಿದ್ದ ಯುವತಿಯೊಬ್ಬಳು ಫ್ಲೈಯಿಂಗ್ ಕಿಸ್ ಕೊಟ್ಟಳು. ಈ ದೃಶ್ಯ ವೈರಲ್ ಆದ ಬಳಿಕ ಆಕೆ ಯಾರೆಂಬ ಹುಡುಕಾಟ ಶುರುವಾಯಿತು.

ರೋಚಕ ಪಂದ್ಯದ ನಡುವೆ ಹೆಚ್ಚು ಸದ್ದು ಮಾಡಿದ್ದು ಹಾರ್ದಿಕ್ ಪಾಂಡ್ಯ ಅವರಿಗೆ ಬೆಂಬಲ ನೀಡಿದ ಅವರ ಹೊಸ ಗೆಳತಿ ಎನ್ನಲಾದ ನಟಿ ಹಾಗೂ ಬ್ರಿಟಿಷ್ ಗಾಯಕಿ ಜಾಸ್ಮಿನ್ ವಾಲಿಯಾ. ಜಾಸ್ಮಿನ್ ವಾಲಿಯಾ ಅವರೊಂದಿಗೆ ಆಲ್ರೌಂಡರ್ ಪಾಂಡ್ಯ ಡೇಟಿಂಗ್ ಮಾಡುತ್ತಿದ್ದಾರೆ ಎಂಬುದು ಹಲವು ದಿನಗಳ ವದಂತಿ. ಹೀಗಾಗಿ ಅವರು ಕಿಸ್ ಕೊಟ್ಟಿದ್ದು ಪಾಂಡ್ಯಗೆ ಎಂಬುದಾಗಿ ಹಲವರು ತಿಳಿದುಕೊಂಡಿದ್ದಾರೆ.

ಪಾಕಿಸ್ತಾನ ವಿರುದ್ಧ ಪಂದ್ಯದ ವೇಳೆ ಅವರು ಗ್ಯಾಲರಿಯಲ್ಲಿ ಕುಳಿತು ಆಟಗಾರರನ್ನು ಹುರಿದುಂಬಿಸುವ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ಇದು ಭಾರತೀಯ ಕ್ರಿಕೆಟ್ ಆಟಗಾರನ ಜತೆಗಿನ ಆಕೆಯ ನಿಕಟ ಸಂಬಂಧದ ಬಗ್ಗೆ ಊಹಾಪೋಹಗಳಿಗೆ ಮತ್ತಷ್ಟು ಪುಷ್ಠಿ ನೀಡಿದೆ.

ಹಾರ್ದಿಕ್ ಅಥವಾ ಜಾಸ್ಮಿನ್ ಇಬ್ಬರೂ ತಮ್ಮ ಸಂಬಂಧವನ್ನು ದೃಢಪಡಿಸದಿದ್ದರೂ, ಕೆಲವು ತಿಂಗಳಿಂದ ವದಂತಿಗಳು ಹರಡುತ್ತಿವೆ. ನತಾಶಾ ಸ್ಟಾಂಕೋವಿಕ್ ಜೊತೆಗೆ ವಿಚ್ಛೇದನ ಪಡೆದ ಬಳಿಕ ಇವರಿಬ್ಬರು ಜತೆಯಾಗಿದ್ದಾರೆ ಎನ್ನಲಾಗಿದೆ. ವಿಚ್ಛೇದನ ಪಡೆದ ಕೆಲವು ವಾರಗಳ ನಂತರ ಈ ಜೋಡಿ ಒಟ್ಟಿಗೆ ಗ್ರೀಸ್ಗೆ ಹೋಗಿತ್ತು. ಇದು ಅವರ ಡೇಟಿಂಗ್ ಕುರಿತ ವರದಿಗಳಿಗೆ ಸುಳಿವು ನೀಡಿತ್ತು. ಆದರೆ ಒಟ್ಟಿಗೆ ಇಬ್ಬರು ಕಾಣಿಸಿಕೊಂಡಿರಲಿಲ್ಲ.

ಹಾರ್ದಿಕ್ ಮತ್ತು ಜಾಸ್ಮಿನ್ ಅವರು ಇನ್ಸ್ಟಾಗ್ರಾಂನಲ್ಲಿ ಪರಸ್ಪರ ಫಾಲೋ ಮಾಡುತ್ತಿದ್ದಾರೆ. ಹಾರ್ದಿಕ್ ಪೋಸ್ಟ್ಗಳನ್ನು ಜಾಸ್ಮಿನ್ ಲೈಕ್ ಮಾಡುತ್ತಿದ್ದಾರೆ. ಅವರಿಬ್ಬರೂ ವದಂತಿಗಳ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡದಿದ್ದರೂ ಅವರ ಆನ್‌ಲೈನ್ ಸಂಬಂಧ ಖಾತರಿಯಾಗಿದೆ.

Tags: beautyCricketflying kissHardik pandyaJasmine Waliatinsel
SendShareTweet
Previous Post

ಮೂವರು ಬಾಲಕಿಯರ ಮೇಲೆ 18 ಬಾಲಕರಿಂದ ಸಾಮೂಹಿಕ ಅತ್ಯಾಚಾರ; ಇದೆಂಥ ಅನಾಚಾರ!

Next Post

Champions Trophy: ಚಾಂಪಿಯನ್ಸ್ ಟ್ರೋಫಿ ಮೇಲೆ ಬಿತ್ತು ಉಗ್ರರ ಕಣ್ಣು ; ವಿದೇಶಿಯರನ್ನು ಅಪಹರಿಸಲು ಸ್ಕೆಚ್

Related Posts

ಬಾವಿಗೆ ಹಾರಿದ ಮಹಿಳೆಯ ರಕ್ಷಣೆ ವೇಳೆ ದುರಂತ – ಅಗ್ನಿಶಾಮಕ ಸಿಬ್ಬಂದಿ ಸೇರಿ ಮೂವರು ಸಾವು!
ದೇಶ

ಬಾವಿಗೆ ಹಾರಿದ ಮಹಿಳೆಯ ರಕ್ಷಣೆ ವೇಳೆ ದುರಂತ – ಅಗ್ನಿಶಾಮಕ ಸಿಬ್ಬಂದಿ ಸೇರಿ ಮೂವರು ಸಾವು!

ರಾತ್ರಿ ವೇಳೆ ಹುಡುಗಿಯರನ್ನು ಹೊರಗೆ ಬಿಡಬೇಡಿ – ದುರ್ಗಾಪುರ ಗ್ಯಾಂಗ್‌ ರೇಪ್‌ ಬಗ್ಗೆ ‘ದೀದಿ’ ಶಾಕಿಂಗ್‌ ಹೇಳಿಕೆ!
ದೇಶ

ರಾತ್ರಿ ವೇಳೆ ಹುಡುಗಿಯರನ್ನು ಹೊರಗೆ ಬಿಡಬೇಡಿ – ದುರ್ಗಾಪುರ ಗ್ಯಾಂಗ್‌ ರೇಪ್‌ ಬಗ್ಗೆ ‘ದೀದಿ’ ಶಾಕಿಂಗ್‌ ಹೇಳಿಕೆ!

ಬೆಂಗಳೂರು-ಚೆನೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ ; ನಾಲ್ವರ ದುರ್ಮರಣ
ದೇಶ

ಬೆಂಗಳೂರು-ಚೆನೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ ; ನಾಲ್ವರ ದುರ್ಮರಣ

ಉದ್ಯೋಗ ಪಡೆದ ಇಂಜಿನಿಯರ್ ಯುವಕನ ಪಾರ್ಟಿಗೆ ನುಗ್ಗಿದ ಪೊಲೀಸರು : 10,000 ರೂ. ಕೊಡದಿದ್ದಕ್ಕೆ ಯುವಕನ ಥಳಿಸಿ ಹತ್ಯೆ!
ಅಪರಾಧ

ಉದ್ಯೋಗ ಪಡೆದ ಇಂಜಿನಿಯರ್ ಯುವಕನ ಪಾರ್ಟಿಗೆ ನುಗ್ಗಿದ ಪೊಲೀಸರು : 10,000 ರೂ. ಕೊಡದಿದ್ದಕ್ಕೆ ಯುವಕನ ಥಳಿಸಿ ಹತ್ಯೆ!

ಜೈನ ಮಂದಿರದ ಚಾವಣಿ ಹತ್ತಿ 40 ಲಕ್ಷ ರೂ. ಮೌಲ್ಯದ ಕಳಶ ಕದ್ದೊಯ್ದ ಖದೀಮ!
ಅಪರಾಧ

ಜೈನ ಮಂದಿರದ ಚಾವಣಿ ಹತ್ತಿ 40 ಲಕ್ಷ ರೂ. ಮೌಲ್ಯದ ಕಳಶ ಕದ್ದೊಯ್ದ ಖದೀಮ!

ಪ.ಬಂಗಾಳ ವೈದ್ಯ ವಿದ್ಯಾರ್ಥಿನಿ ಗ್ಯಾಂಗ್‌ ರೇಪ್ ಪ್ರಕರಣ : ಮೂವರು ಆರೋಪಿಗಳು ಅರೆಸ್ಟ್!
ದೇಶ

ಪ.ಬಂಗಾಳ ವೈದ್ಯ ವಿದ್ಯಾರ್ಥಿನಿ ಗ್ಯಾಂಗ್‌ ರೇಪ್ ಪ್ರಕರಣ : ಮೂವರು ಆರೋಪಿಗಳು ಅರೆಸ್ಟ್!

Next Post
Champions Trophy: ಚಾಂಪಿಯನ್ಸ್ ಟ್ರೋಫಿ ಮೇಲೆ ಬಿತ್ತು ಉಗ್ರರ ಕಣ್ಣು ; ವಿದೇಶಿಯರನ್ನು ಅಪಹರಿಸಲು ಸ್ಕೆಚ್

Champions Trophy: ಚಾಂಪಿಯನ್ಸ್ ಟ್ರೋಫಿ ಮೇಲೆ ಬಿತ್ತು ಉಗ್ರರ ಕಣ್ಣು ; ವಿದೇಶಿಯರನ್ನು ಅಪಹರಿಸಲು ಸ್ಕೆಚ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಹಿಳೆ, ವೃದ್ಧನ ಮೇಲೆ ಮಾರಣಾಂತಿಕ ಹಲ್ಲೆ – ಜೆಡಿಎಸ್ ಮುಖಂಡನ ಪುತ್ರ ಸೇರಿ 35ಕ್ಕೂ ಹೆಚ್ಚು ಮಂದಿಯ ವಿರುದ್ದ FIR!

ಮಹಿಳೆ, ವೃದ್ಧನ ಮೇಲೆ ಮಾರಣಾಂತಿಕ ಹಲ್ಲೆ – ಜೆಡಿಎಸ್ ಮುಖಂಡನ ಪುತ್ರ ಸೇರಿ 35ಕ್ಕೂ ಹೆಚ್ಚು ಮಂದಿಯ ವಿರುದ್ದ FIR!

ವಿಜಯಪುರದಲ್ಲಿ ಡೆಡ್ಲಿ ಡಬಲ್‌ ಮರ್ಡರ್ – ಕಲ್ಲಿನಿಂದ ಜಜ್ಜಿ ಯುವಕರ ಬರ್ಬರ ಹತ್ಯೆ!

ವಿಜಯಪುರದಲ್ಲಿ ಡೆಡ್ಲಿ ಡಬಲ್‌ ಮರ್ಡರ್ – ಕಲ್ಲಿನಿಂದ ಜಜ್ಜಿ ಯುವಕರ ಬರ್ಬರ ಹತ್ಯೆ!

ಲಾ ಓದುತ್ತಿರುವ ಬಡ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ : ಹೀಗೆ ಅರ್ಜಿ ಸಲ್ಲಿಸಿ

ಲಾ ಓದುತ್ತಿರುವ ಬಡ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ : ಹೀಗೆ ಅರ್ಜಿ ಸಲ್ಲಿಸಿ

ಬಾವಿಗೆ ಹಾರಿದ ಮಹಿಳೆಯ ರಕ್ಷಣೆ ವೇಳೆ ದುರಂತ – ಅಗ್ನಿಶಾಮಕ ಸಿಬ್ಬಂದಿ ಸೇರಿ ಮೂವರು ಸಾವು!

ಬಾವಿಗೆ ಹಾರಿದ ಮಹಿಳೆಯ ರಕ್ಷಣೆ ವೇಳೆ ದುರಂತ – ಅಗ್ನಿಶಾಮಕ ಸಿಬ್ಬಂದಿ ಸೇರಿ ಮೂವರು ಸಾವು!

Recent News

ಮಹಿಳೆ, ವೃದ್ಧನ ಮೇಲೆ ಮಾರಣಾಂತಿಕ ಹಲ್ಲೆ – ಜೆಡಿಎಸ್ ಮುಖಂಡನ ಪುತ್ರ ಸೇರಿ 35ಕ್ಕೂ ಹೆಚ್ಚು ಮಂದಿಯ ವಿರುದ್ದ FIR!

ಮಹಿಳೆ, ವೃದ್ಧನ ಮೇಲೆ ಮಾರಣಾಂತಿಕ ಹಲ್ಲೆ – ಜೆಡಿಎಸ್ ಮುಖಂಡನ ಪುತ್ರ ಸೇರಿ 35ಕ್ಕೂ ಹೆಚ್ಚು ಮಂದಿಯ ವಿರುದ್ದ FIR!

ವಿಜಯಪುರದಲ್ಲಿ ಡೆಡ್ಲಿ ಡಬಲ್‌ ಮರ್ಡರ್ – ಕಲ್ಲಿನಿಂದ ಜಜ್ಜಿ ಯುವಕರ ಬರ್ಬರ ಹತ್ಯೆ!

ವಿಜಯಪುರದಲ್ಲಿ ಡೆಡ್ಲಿ ಡಬಲ್‌ ಮರ್ಡರ್ – ಕಲ್ಲಿನಿಂದ ಜಜ್ಜಿ ಯುವಕರ ಬರ್ಬರ ಹತ್ಯೆ!

ಲಾ ಓದುತ್ತಿರುವ ಬಡ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ : ಹೀಗೆ ಅರ್ಜಿ ಸಲ್ಲಿಸಿ

ಲಾ ಓದುತ್ತಿರುವ ಬಡ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ : ಹೀಗೆ ಅರ್ಜಿ ಸಲ್ಲಿಸಿ

ಬಾವಿಗೆ ಹಾರಿದ ಮಹಿಳೆಯ ರಕ್ಷಣೆ ವೇಳೆ ದುರಂತ – ಅಗ್ನಿಶಾಮಕ ಸಿಬ್ಬಂದಿ ಸೇರಿ ಮೂವರು ಸಾವು!

ಬಾವಿಗೆ ಹಾರಿದ ಮಹಿಳೆಯ ರಕ್ಷಣೆ ವೇಳೆ ದುರಂತ – ಅಗ್ನಿಶಾಮಕ ಸಿಬ್ಬಂದಿ ಸೇರಿ ಮೂವರು ಸಾವು!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಹಿಳೆ, ವೃದ್ಧನ ಮೇಲೆ ಮಾರಣಾಂತಿಕ ಹಲ್ಲೆ – ಜೆಡಿಎಸ್ ಮುಖಂಡನ ಪುತ್ರ ಸೇರಿ 35ಕ್ಕೂ ಹೆಚ್ಚು ಮಂದಿಯ ವಿರುದ್ದ FIR!

ಮಹಿಳೆ, ವೃದ್ಧನ ಮೇಲೆ ಮಾರಣಾಂತಿಕ ಹಲ್ಲೆ – ಜೆಡಿಎಸ್ ಮುಖಂಡನ ಪುತ್ರ ಸೇರಿ 35ಕ್ಕೂ ಹೆಚ್ಚು ಮಂದಿಯ ವಿರುದ್ದ FIR!

ವಿಜಯಪುರದಲ್ಲಿ ಡೆಡ್ಲಿ ಡಬಲ್‌ ಮರ್ಡರ್ – ಕಲ್ಲಿನಿಂದ ಜಜ್ಜಿ ಯುವಕರ ಬರ್ಬರ ಹತ್ಯೆ!

ವಿಜಯಪುರದಲ್ಲಿ ಡೆಡ್ಲಿ ಡಬಲ್‌ ಮರ್ಡರ್ – ಕಲ್ಲಿನಿಂದ ಜಜ್ಜಿ ಯುವಕರ ಬರ್ಬರ ಹತ್ಯೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat