ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ತಮಿಳುನಾಡಿನಲ್ಲಿ ಮೈತ್ರಿ ಬೆನ್ನಲ್ಲೇ ಅಣ್ಣಾಮಲೈ ಬಲಿ ಆಗಿದ್ದೇಕೆ?

April 7, 2025
Share on WhatsappShare on FacebookShare on Twitter


ಬೆಂಗಳೂರು: ಕರ್ನಾಟಕದ ಮಗ್ಗುಲಲ್ಲೇ ಇರುವ ತಮಿಳುನಾಡು ನಿಜಕ್ಕೂ ಸದಾ ರಾಜಕೀಯ ಸಂಚಲನಗಳಿಂದಲೇ ಸದ್ದು ಮಾಡಿದ ರಾಜ್ಯ. ಕಾವೇರಿ ವಿವಾದದಿಂದ ಆರಂಭವಾಗುವ ತಮಿಳುನಾಡಿನೊಟ್ಟಿಗಿನ ಕರುನಾಡಿನ ಬಾಂಧವ್ಯ ಅಲ್ಲಿನ ರಾಜಕೀಯದಲ್ಲೂ ಅವಿನಾಭಾವವಾಗಿರುವುದು ಸುಳ್ಳಲ್ಲ. ಹಿಂದೆ ಸಿಎಂ ಆಗಿದ್ದ ದಿವಂಗತ ಜೆ. ಜಯಲಲಿತಾ ಕನ್ನಡಿಗರು ಎನ್ನುವುದು ಗಮನಾರ್ಹ. ವಿಶೇಷ ಎನ್ನುವಂತೆ ಈಗ ಇದೇ ಕನ್ನಡ ಮಣ್ಣಿನೊಂದಿಗೆ ನಂಟು ಹೊಂದಿರುವ ಮತ್ತೋರ್ವ ನಾಯಕ ತಮಿಳು ನೆಲದಲ್ಲಿ ಇನ್ನಿಲ್ಲದ ಸದ್ದು ಮಾಡುತ್ತಿದ್ದಾರೆ. ಅದು ಬೇರಾರು ಅಲ್ಲಾ ಮಾಜಿ ಕಾಪ್ ಅಣ್ಣಾಮಲೈ.

2020ರ ವೇಳೆಗೆ ಕರ್ನಾಟಕದಲ್ಲಿ ಪೊಲೀಸ್ ಸೇವೆಯಲ್ಲಿದ್ದ ಅಣ್ಣಾಮಲೈ ದಿಢೀರ್ ತಮ್ಮ ವೃತ್ತಿಗೆ ಗುಡ್ ಬೈ ಹೇಳಿ ಕೊರಳಿಗೆ ಕೇಸರಿ ಶಾಲು ಹಾಕಿಕೊಂಡು ರಾಜಕೀಯ ರಂಗ ಪ್ರವೇಶಿಸಿದರು. ಇದಾಗಿ ಸರಿಯಾಗಿ 5 ವರ್ಷಗಳು ಗತಿಸಿವೆ. ಚುನಾವಣೆಗಳು ನಡೆದಿವೆ. ಸರ್ಕಾರಗಳು ಬದಲಾಗಿವೆ. ಆದರೆ ಅಣ್ಣಾಮಲೈ ಅದೃಷ್ಠ ಮಾತ್ರ ಬದಲಾಗಲೇ ಇಲ್ಲಾ.

ರಾಜ್ಯ ಬಿಜೆಪಿ ಘಟಕ ಅಧ್ಯಕ್ಷರಾಗಿದ್ದ ಅಣ್ಣಾಮಲೈ ದಿಢೀರ್ ಬೆಳವಣಿಗೆಯಲ್ಲಿ ಸ್ಥಾನ ತ್ಯಜಿಸಿದ್ದಾರೆ. ಇದಕ್ಕೆ ಮೂಲ ಕಾರಣ ಎಐಎಡಿಎಂಕೆ ಜೊತೆಗಿನ ಮೈತ್ರಿ. ಹಾಗೆ ನೋಡಿದರೆ ಕಳೆದ ಲೋಕಸಭಾ ಚುನಾವಣೆಗೂ ಮುನ್ನವೇ ಅಣ್ಣಾಮಲೈ ತಮಿಳುನಾಡಿನ ಯುವಕರನ್ನೇ ಟಾರ್ಗೆಟ್ ಮಾಡಿ ರಾಜ್ಯದ ಉದ್ದಗಲಕ್ಕೂ ಸಂಚರಿಸಿ ಪಕ್ಷ ಸಂಘಟಿಸಿದ್ದರು.

ಇದರ ಪರಿಣಾಮವೇ ತಮಿಳುನಾಡಿನಲ್ಲಿ ಬಿಜೆಪಿ ಲೋಕಸಭಾ ಚುನಾವಣೆಯಲ್ಲಿ ಇದೇ ಮೊದಲ ಬಾರಿಗೆ ಎರಡಂಕಿ ವೋಟ್ ಶೇರ್ ಗಿಟ್ಟಿಸಿತ್ತು. ಅಷ್ಟೇ ಅಲ್ಲಾ ಗ್ರಾಮೀಣ ಭಾಗದಲ್ಲೂ ತನ್ನದೇ ಆದ ತಳಮಟ್ಟದ ಸಂಘಟನೆಗೂ ಕೂಡಾ ಬಲ ನೀಡಿದರು.

ತಮಿಳುನಾಡಿನು ರಾಜಕೀಯದಲ್ಲಿ ತನ್ನದೇ ಆದ ಜಾತಿ ಸಮೀಕರಣವೊಂದು ದಶಕಗಳಿಂದಲೂ ನಡೆದೇ ಬಂದಿದೆ. ಹಾಗೆ ನೋಡಿದರೆ ಎಐಎಡಿಎಂಕೆ ಜೊತೆಗಿನ ಮೈತ್ರಿ ಬೆನ್ನಲ್ಲೇ ಅಣ್ಣಾಮಲೈ ತಲೆದಂಡ ಅನ್ನೋ ಚರ್ಚೆ ಶುರುವಾಗಿತ್ತು. ಅದಕ್ಕೆ ಕಾರಣವೂ ಇದೆ. ಎಐಎಡಿಎಂಕೆಯ ಸಾರಥಿ ಪಳನಿಸ್ವಾನಿ ಹಾಗೂ ಅಣ್ಣಾಮಲೈ ಇಬ್ಬರೂ ಪ್ರಬಲ ಗೌಂಡರ್ ಸಮುದಾಯಕ್ಕೆ ಸೇರಿದವರು.

ಅಷ್ಟೇ ಅಲ್ಲಾ ಒಂದೇ ಪ್ರಾಂತವ್ಯವನ್ನು ಪ್ರತಿನಿಧಿಸಿರುವವರು. ಹೀಗಾಗಿಯೇ ಅಮಿತ್ ಶಾ ಅಣ್ಣಾಮಲೈ ಜಾಗಕ್ಕೆ ತಮಿಳುನಾಡಿನ ಹಿಂದುಳಿದ ದೇವರ್ ಸಮುದಾಯ ನೈಸಾರ್ ನಾಗೇಂದ್ರರಿಗೆ ಪಟ್ಟಕಟ್ಟಿ ತಮಿಳುನಾಡಿಲ್ಲಿ ಮೈತ್ರಿ ಸರ್ಕಾರ ಅಸ್ಥಿತ್ವಕ್ಕೆ ತರುವ ಯತ್ನ ಮಾಡುತ್ತಿದ್ದಾರೆ. ಉಳಿದಂತೆ ಎಲ್. ಮುರುಗನ್, ತಮಿಳಿಸೈ ಸೌಂದರರಾಜನ್ ಹೆಸರುಗಳೂ ಮುಂಚೂಣಿಯಲ್ಲಿವೆ.

ಎಐಎಡಿಕೆಯ ಪನ್ನಿರ್ ಸೆಲ್ವಂ ಹಾಗೂ ಅಣ್ಣಾಮಲೈ ನಡುವಿನ ಸಂಬಂಧ ಹಾವು-ಮುಂಗುಸಿಯಂಥದ್ದು. ಜಯಲಲಿತಾ ಹೆಸರು ಪ್ರಸ್ತಾಪಿಸಿದ್ದ ಅಣ್ಣಾಮಲೈ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ಸಮರ ಎನ್ನುವ ಹೆಸರಿನಲ್ಲಿ ಎಐಎಡಿಎಂಕೆ ನಾಯಕರ ವಿರುದ್ಧ ಟೀಕಾಸ್ತ್ರಗಳನ್ನೇ ಸಿಡಿಸಿದರು. ಅತ್ಯಂತ ನಿಷ್ಠುರ ಮಾತುಗಳು, ಅತ್ಯುತ್ಸಾಹದ ನಡೆಯಿಂದಲೇ ಅಣ್ಣಾಮಲೈ ಹಲವು ಪ್ರಮಾದಗಳನ್ನು ಮಾಡಿಕೊಂಡಿದ್ದೂ ಸುಳ್ಳಲ್ಲ. ಇದೇ ಕಾರಣಕ್ಕೆ ಮೊನ್ನೆ ಮಾರ್ಚ್ 25ರಂದು ಅಮಿತ್ ಶಾ ಭೇಟಿ ಮಾಡಿದ್ದ ಪಳನಿಸ್ವಾಮಿ ಮೈತ್ರಿ ಓಕೆ ಆದರೆ, ಅಣ್ಣಾಮಲೈ ಸಾರಥ್ಯ ಬಿಲ್ ಕುಲ್ ಒಪ್ಪೋದಿಲ್ಲ ಎಂದು ಶರಾ ಬರೆದು ಬಿಟ್ಟರು.

ಹೀಗಾಗಿ ಅನಿವಾರ್ಯವಾಗಿ ಅಣ್ಣಾಮಲೈ ಜಾಗಕ್ಕೆ ಈಗ ಹೊಸ ಮುಖದ ಶೋಧ ಆರಂಭಿಸಿದ್ದಾರೆ ಅಮಿತ್ ಶಾ. ನರೇಂದ್ರ ಮೋದಿ ಪಾಲಿನ ನೀಲಿಗಟ್ಟಿನ ಹುಡುಗ ಅಂದರೆ, ಅದು ಅಣ್ಣಾಮಲೈ. ದೇಶಕ್ಕಾಗಿ ಅಣ್ಣಾಮಲೈ ಅಂತಾ ಮೋದಿ ಖುದ್ದು ಈ ಹಿಂದೆ ಹಾಡಿ ಹೊಗಳಿದ್ದು ಸುಳ್ಳಲ್ಲ. ಮೈತ್ರಿ ಧರ್ಮಪಾಲನೆಗೆ ಅಣ್ಣಾಮಲೈ ಪದಚ್ಯುತಿ ಆಗಿರಬಹುದು. ಆದರೆ, ಅಣ್ಣಾಮಲೈ ಕಳೆದ 5 ವರ್ಷದಲ್ಲಿ ತಮಿಳುನಾಡಿನ ಉದ್ದಗಲಕ್ಕೂ ಬಿಜೆಪಿಯನ್ನು ಸಂಘಟಿಸಿದ ಪರಿ ಮೋದಿ ಪಾಲಿಗೂ ಅದ್ಭುತ ಸಾಧನೆಯೇ ಸರಿ.

ಈಗಾಗಲೇ ಯುವಕರು ಸೇರಿದಂತೆ ಗ್ರಾಮೀಣ ಭಾಗಗಳಲ್ಲಿ ಬಿಜೆಪಿ ನಿಧಾನಕ್ಕೆ ತನ್ನ ನೆಲೆ ಕಂಡುಕೊಳ್ಳುತ್ತಿದೆ.ಸೇಲಂ, ಮಧುರೈ, ಈರೋಡು ವ್ಯಾಪ್ತಿಯಲ್ಲಿ ಅಣ್ಣಾಮಲೈ ಹವಾ ಸೃಷ್ಟಿಯಾಗಿದೆ. ಭವಿಷ್ಯದಲ್ಲಿ ಅಣ್ಣಾಮಲೈ ಬಿಜೆಪಿಯ ಬಲುದೊಡ್ಡ ಆಸ್ತಿ ಅನ್ನುವುದರಲ್ಲಿ ಎರಡು ಮಾತಿಲ್ಲ. ಹೀಗಾಗಿ ಅಣ್ಣಾಮಲೈರನ್ನು ಕೇಂದ್ರ ಸಂಪುಟದಲ್ಲಿ ಉತ್ತಮ ಖಾತೆ ನೀಡಿ ಗೌರವಿಸುವ ಇರಾದೆ ಪಕ್ಷದ ಮುಂದಿದೆ. ಅಷ್ಟೇ ಅಲ್ಲಾ ಕರ್ನಾಟಕದಲ್ಲೂ ತಮ್ಮದೇ ಆದ ಛಾಪು ಮೂಡಿಸಿರೋ ಅಣ್ಣಾಮಲೈರನ್ನು ಕರುನಾಡ ರಾಜಕೀಯಕ್ಕೆ ಕರತರುವ ಗುಸುಗುಸು ಕೂಡಾ ಕೇಸರಿ ಪಡಸಾಲೆಯಲ್ಲೇ ಓಡಾಡ್ತಿದೆ.

ಆದರೆ, ನನಗ್ಯಾವ ಹುದ್ದೆ ಬೇಡ ನಾನು ತಮಿಳುನಾಡಿನಲ್ಲೇ ಪಕ್ಷ ಸಂಘಟಿಸುತ್ತೇನೆ ಅಂತಾ ಅಣ್ಣಾಮಲೈ ಸ್ಪಷ್ಟಪಡಿಸಿದ್ದಾರೆ. ಆದರೆ, ಮುಂದಿನ ವರ್ಷದ ವಿಧಾನಸಭಾ ಚುನಾವಣೆಗೆ ಪಕ್ಷವನ್ನು ಸಂಘಟಿಸಬೇಕಿದೆ. ಎಐಎಡಿಎಂಕೆ ನಿಜಕ್ಕೂಬಿಜೆಪಿಗಿಂದು ಅನಿವಾರ್ಯ. ಆದರೆ, ಎಐಎಡಿಎಂಕೆ ಹೆಗಲ ಮೇಲೆ ಬಂದೂಕಿಟ್ಟು ತನ್ನದೇ ಆದ ಪಕ್ಷ ಸಂಘಟನೆ ಕಾರ್ಯವನ್ನೂ ಬಿಜೆಪಿ ನಡೆಸಿದೆ. ಇದರ ಫಲ ನಿಜಕ್ಕೂ ಮುಂದಿನ ವರ್ಷದ ಚುನಾವಣಾ ಫಲಿತಾಂಶವೇ ನೀಡಬೇಕಿದೆ. ಆದರೆ, ಇದರ ನಡುವೆ ತಮಿಳುನಾಡಲ್ಲಿ ಕೇಸರಿ ಪಕ್ಷಕ್ಕೊಂದು ನೆಲೆ ಕಲ್ಪಿಸಿಕೊಟ್ಟ ಅಣ್ಣಾಮಲೈ ರಾಜಕೀಯ ಭವಿಷ್ಯವೂ ಅಷ್ಟೇ ಕುತೂಹಲಕಾರಿಯಾಗಿದೆ.

Tags: AnnamalaibengalorejayalalitaPanneerselvamPM ModiPolicePoliticianTamil NaduVictim
SendShareTweet
Previous Post

IPL 2025: ಕ್ಯಾಪಿಟಲ್ಸ್ ತಂಡ ತೊರೆದ ಕೋಚ್ ಕೆವಿನ್ ಪೀಟರ್ಸನ್

Next Post

IPL 2025 : ಅಭಿಷೇಕ್ ಶರ್ಮಾ ವಿಕೆಟ್‌ ಕಳೆದುಕೊಂಡ ತಕ್ಷಣ ಸನ್‌ರೈಸರ್ಸ್ ತಂಡದ ಕಾವ್ಯಾ ಮಾರನ್ ಪ್ರತಿಕ್ರಿಯೆ ಹೀಗಿತ್ತು…

Related Posts

ಸಿಎಂ, ಡಿಸಿಎಂ ಕಿತ್ತಾಟಕ್ಕೆ ಅಮಾಯಕರ ಬಲಿ; ಆರ್. ಅಶೋಕ್
ರಾಜಕೀಯ

ಸಿಎಂ, ಡಿಸಿಎಂ ಕಿತ್ತಾಟಕ್ಕೆ ಅಮಾಯಕರ ಬಲಿ; ಆರ್. ಅಶೋಕ್

ಬಕ್ರೀದ್‌ ದಿನವೇ ಕತ್ತು ಸೀಳಿಕೊಂಡು ದೇಹ ತ್ಯಾಗ!
ದೇಶ

ಬಕ್ರೀದ್‌ ದಿನವೇ ಕತ್ತು ಸೀಳಿಕೊಂಡು ದೇಹ ತ್ಯಾಗ!

ಆರ್ ಸಿಬಿ ಬಗ್ಗೆ ಲೇವಡಿ ಮಾಡಿದ ವಿಪಕ್ಷ ನಾಯಕ
ರಾಜಕೀಯ

ಆರ್ ಸಿಬಿ ಬಗ್ಗೆ ಲೇವಡಿ ಮಾಡಿದ ವಿಪಕ್ಷ ನಾಯಕ

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: ನಾಯಕನ ಬಂಧನ ಖಂಡಿಸಿ ಸ್ವಯಂದಹನಕ್ಕೆ ಮುಂದಾದ ಪ್ರತಿಭಟನಾಕಾರರು, ಕರ್ಫ್ಯೂ ಜಾರಿ
ದೇಶ

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: ನಾಯಕನ ಬಂಧನ ಖಂಡಿಸಿ ಸ್ವಯಂದಹನಕ್ಕೆ ಮುಂದಾದ ಪ್ರತಿಭಟನಾಕಾರರು, ಕರ್ಫ್ಯೂ ಜಾರಿ

ಕುಂಭ ಕಾಲ್ತುಳಿತದ ಸಂತ್ರಸ್ತರ ಕುಟುಂಬಗಳಿಗೆ 4 ತಿಂಗಳಾದರೂ ಸಿಗದ ಪರಿಹಾರ: ಯೋಗಿ ಸರ್ಕಾರಕ್ಕೆ ಕೋರ್ಟ್ ತರಾಟೆ
ದೇಶ

ಕುಂಭ ಕಾಲ್ತುಳಿತದ ಸಂತ್ರಸ್ತರ ಕುಟುಂಬಗಳಿಗೆ 4 ತಿಂಗಳಾದರೂ ಸಿಗದ ಪರಿಹಾರ: ಯೋಗಿ ಸರ್ಕಾರಕ್ಕೆ ಕೋರ್ಟ್ ತರಾಟೆ

ತಿರುಪತಿ ಲಡ್ಡು ಪ್ರಸಾದ ಕಲಬೆರಕೆ ಪ್ರಕರಣ: ಟಿಟಿಡಿ ಮಾಜಿ ಅಧ್ಯಕ್ಷರು, ಅಧಿಕಾರಿಗಳಿಗೆ ಎಸ್ಐಟಿ ನೋಟೀಸ್
ದೇಶ

ತಿರುಪತಿ ಲಡ್ಡು ಪ್ರಸಾದ ಕಲಬೆರಕೆ ಪ್ರಕರಣ: ಟಿಟಿಡಿ ಮಾಜಿ ಅಧ್ಯಕ್ಷರು, ಅಧಿಕಾರಿಗಳಿಗೆ ಎಸ್ಐಟಿ ನೋಟೀಸ್

Next Post
IPL 2025 : ಅಭಿಷೇಕ್ ಶರ್ಮಾ ವಿಕೆಟ್‌ ಕಳೆದುಕೊಂಡ ತಕ್ಷಣ ಸನ್‌ರೈಸರ್ಸ್ ತಂಡದ ಕಾವ್ಯಾ ಮಾರನ್ ಪ್ರತಿಕ್ರಿಯೆ ಹೀಗಿತ್ತು…

IPL 2025 : ಅಭಿಷೇಕ್ ಶರ್ಮಾ ವಿಕೆಟ್‌ ಕಳೆದುಕೊಂಡ ತಕ್ಷಣ ಸನ್‌ರೈಸರ್ಸ್ ತಂಡದ ಕಾವ್ಯಾ ಮಾರನ್ ಪ್ರತಿಕ್ರಿಯೆ ಹೀಗಿತ್ತು…

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸಿಎಂ, ಡಿಸಿಎಂ ಕಿತ್ತಾಟಕ್ಕೆ ಅಮಾಯಕರ ಬಲಿ; ಆರ್. ಅಶೋಕ್

ಸಿಎಂ, ಡಿಸಿಎಂ ಕಿತ್ತಾಟಕ್ಕೆ ಅಮಾಯಕರ ಬಲಿ; ಆರ್. ಅಶೋಕ್

ರಿಂಕು ಸಿಂಗ್‌ ಸಂಗಾತಿ ಆಗಲಿರುವ ಪ್ರಿಯಾ ಹಿನ್ನೆಲೆ ಏನು?

ರಿಂಕು ಸಿಂಗ್‌ ಸಂಗಾತಿ ಆಗಲಿರುವ ಪ್ರಿಯಾ ಹಿನ್ನೆಲೆ ಏನು?

ರಾಜ್ಯದ ಶಕ್ತಿ ಸೌಧ ಪ್ರವಾಸಿ ತಾಣ!

ನ್ಯಾಯಮೂರ್ತಿ ನಾಗಮೋಹನ್ ದಾಸ್ ಕಮಿಟಿ ವರದಿ ಬಿಡುಗಡೆ

ಕುಟುಂಬಸ್ಥರ ಹೇಳಿಕೆ ದಾಖಲಿಸಲು‌ ದಿನಾಂಕ ನಿಗದಿ

ಕುಟುಂಬಸ್ಥರ ಹೇಳಿಕೆ ದಾಖಲಿಸಲು‌ ದಿನಾಂಕ ನಿಗದಿ

Recent News

ಸಿಎಂ, ಡಿಸಿಎಂ ಕಿತ್ತಾಟಕ್ಕೆ ಅಮಾಯಕರ ಬಲಿ; ಆರ್. ಅಶೋಕ್

ಸಿಎಂ, ಡಿಸಿಎಂ ಕಿತ್ತಾಟಕ್ಕೆ ಅಮಾಯಕರ ಬಲಿ; ಆರ್. ಅಶೋಕ್

ರಿಂಕು ಸಿಂಗ್‌ ಸಂಗಾತಿ ಆಗಲಿರುವ ಪ್ರಿಯಾ ಹಿನ್ನೆಲೆ ಏನು?

ರಿಂಕು ಸಿಂಗ್‌ ಸಂಗಾತಿ ಆಗಲಿರುವ ಪ್ರಿಯಾ ಹಿನ್ನೆಲೆ ಏನು?

ರಾಜ್ಯದ ಶಕ್ತಿ ಸೌಧ ಪ್ರವಾಸಿ ತಾಣ!

ನ್ಯಾಯಮೂರ್ತಿ ನಾಗಮೋಹನ್ ದಾಸ್ ಕಮಿಟಿ ವರದಿ ಬಿಡುಗಡೆ

ಕುಟುಂಬಸ್ಥರ ಹೇಳಿಕೆ ದಾಖಲಿಸಲು‌ ದಿನಾಂಕ ನಿಗದಿ

ಕುಟುಂಬಸ್ಥರ ಹೇಳಿಕೆ ದಾಖಲಿಸಲು‌ ದಿನಾಂಕ ನಿಗದಿ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸಿಎಂ, ಡಿಸಿಎಂ ಕಿತ್ತಾಟಕ್ಕೆ ಅಮಾಯಕರ ಬಲಿ; ಆರ್. ಅಶೋಕ್

ಸಿಎಂ, ಡಿಸಿಎಂ ಕಿತ್ತಾಟಕ್ಕೆ ಅಮಾಯಕರ ಬಲಿ; ಆರ್. ಅಶೋಕ್

ರಿಂಕು ಸಿಂಗ್‌ ಸಂಗಾತಿ ಆಗಲಿರುವ ಪ್ರಿಯಾ ಹಿನ್ನೆಲೆ ಏನು?

ರಿಂಕು ಸಿಂಗ್‌ ಸಂಗಾತಿ ಆಗಲಿರುವ ಪ್ರಿಯಾ ಹಿನ್ನೆಲೆ ಏನು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat