ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಫೀಲ್ಡ್ ಅಂಪೈರ್​ ಸಿಎಸ್​ಕೆ ಡೆವಾಲ್ಡ್ ಬ್ರೆವಿಸ್‌ ಅವರ ಡಿಆರ್​ಎಸ್​ ಮನವಿ ತಿರಸ್ಕರಿಸಿದ್ದು ಯಾಕೆ? ಇಲ್ಲಿದೆ ಅದಕ್ಕೆ ವಿವರಣೆ

May 4, 2025
Share on WhatsappShare on FacebookShare on Twitter



ಬೆಂಗಳೂರು: ಐಪಿಎಲ್ 2025ರ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಚೆನ್ನೈ ಸೂಪರ್ ಕಿಂಗ್ಸ್ (CSK) ನಡುವಿನ ರೋಚಕ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾದ ಯುವ ಬ್ಯಾಟ್ಸ್‌ಮನ್ ಡೆವಾಲ್ಡ್ ಬ್ರೆವಿಸ್‌ಗೆ ಸಂಬಂಧಿಸಿದಂತೆ ಒಂದು ದೊಡ್ಡ ವಿವಾದ ಸೃಷ್ಟಿಯಾಗಿದೆ. ಈ ಪಂದ್ಯದಲ್ಲಿ ಬ್ರೆವಿಸ್‌ರನ್ನು ಲೆಗ್ ಬಿಫೋರ್ ವಿಕೆಟ್ ಎಂದು ಅಂಪೈರ್ ಗಳು ಘೋಷಿಸಿದರು. ರಿಪ್ಲೇಗಳು ಬಾಲ್ ಸ್ಟಂಪ್‌ಗೆ ತಗಲದೇ ಇದ್ದದ್ದನ್ನು ತೋರಿಸಿದವು. ಆದರೆ, ಅವರಿಗೆ ಡಿಸಿಷನ್ ರಿವ್ಯೂ ಸಿಸ್ಟಮ್ (DRS) ಮೂಲಕ ತೀರ್ಪನ್ನು ಪರಿಶೀಲಿಸಲು ಅವಕಾಶ ನೀಡಲಿಲ್ಲ. ಈ ಘಟನೆಯ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಚರ್ಚೆ ನಡೆದಿದ್ದು, ಅಂಪೈರ್‌ಗಳ ತೀರ್ಪು ಮತ್ತು ಡಿಆರ್​​ಎಸ್​​ ನಿಯಮಗಳ ಬಗ್ಗೆ ಅನೇಕ ಪ್ರಶ್ನೆಗಳು ಎದ್ದಿವೆ.

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ಆರ್​ಸಿಬಿ ಮತ್ತು ಸಿಎಸ್​ಕೆ ಮುಖಾಮುಖಿಯಾದವು. ಆರ್​ಸಿಬಿ ಮೊದಲು ಬ್ಯಾಟಿಂಗ್ ಮಾಡಿ 213 ರನ್‌ಗಳ ದೊಡ್ಡ ಮೊತ್ತವನ್ನು ಕಲೆಹಾಕಿತು. ಈ ಗುರಿಯನ್ನು ಬೆನ್ನಟ್ಟಿದ ಸಿಎಸ್​ಕೆ ತಂಡಕ್ಕೆ ಆರಂಭಿಕ ಆಘಾತ ಎದುರಾಯಿತಾದರೂ, ಯುವ ಬ್ಯಾಟ್ಸ್‌ಮನ್ ಆಯುಷ್ ಮಾತ್ರೆ (94 ರನ್) ಮತ್ತು ರವೀಂದ್ರ ಜಡೇಜಾ (77* ರನ್) ಅವರ ಜವಾಬ್ದಾರಿಯುತ ಆಟದಿಂದ ಗೆಲುವಿನ ಆಸೆಯನ್ನು ಜೀವಂತವಾಗಿರಿಸಿತು. ಆದರೆ, 17ನೇ ಓವರ್‌ನಲ್ಲಿ ಡೆವಾಲ್ಡ್ ಬ್ರೆವಿಸ್‌ರ ವಿವಾದಾತ್ಮಕ ಔಟ್ ಸಿಎಸ್​ಕೆ ದೊಡ್ಡ ಹಿನ್ನಡೆಯಾಯಿತು. ಹೀಗಾಗಿ 2 ರನ್‌ಗಳಿಂದ ಸೋಲನ್ನು ಅನುಭವಿಸಿತು.

ವಿವಾದವೇನು?
17ನೇ ಓವರ್‌ನ ಮೂರನೇ ಎಸೆತದಲ್ಲಿ ಆರ್​ಸಿಬಿ ವೇಗಿ ಲುಂಗಿ ಎನ್‌ಗಿಡಿ ಡೆವಾಲ್ಡ್ ಬ್ರೆವಿಸ್‌ಗೆ ಒಂದು ಫುಲ್ ಟಾಸ್ ಎಸೆತವನ್ನು ಎಸೆದರು. ಈ ಎಸೆತವು ಬ್ರೆವಿಸ್‌ರ ಕಾಲಿನ ಪ್ಯಾಡ್‌ಗೆ ತಾಗಿತು. ಆನ್-ಫೀಲ್ಡ್ ಅಂಪೈರ್ ನಿತಿನ್ ಮೆನನ್ ತಕ್ಷಣವೇ ಎಲ್​​ಬಿಡಬ್ಲ್ಯು ಔಟ್ ಎಂದು ತೀರ್ಪು ನೀಡಿದರು. ಬ್ರೆವಿಸ್ ಮತ್ತು ರವೀಂದ್ರ ಜಡೇಜಾ ಈ ತೀರ್ಪಿನ ಬಗ್ಗೆ ಚರ್ಚಿಸಿದರು ಮತ್ತು ಡಿಆರ್​ಎಸ್​ ಮೂಲಕ ತೀರ್ಪನ್ನು ಪರಿಶೀಲಿಸಲು ನಿರ್ಧರಿಸಿದರು. ಆದರೆ, ಅವರು ಡಿಆರ್​​ಎಸ್​ಗೆ ಮನವಿ ಮಾಡುವಾಗ 15 ಸೆಕೆಂಡ್‌ಗಳ ಸಮಯ ಮೀರಿತ್ತು ಎಂದು ಅಂಪೈರ್‌ಗಳು ತಿಳಿಸಿದರು. ಹೀಗಾಗಿ ಬ್ರೆವಿಸ್‌ಗೆ ಅವಕಾಶ ನಿರಾಕರಿಸಲಾಯಿತು.

It's a daylight robbery! 😡

The DRS was taken after 15 seconds but if the timer was off, how the hell batters will realise that the time is over.

Moreover the purpose of DRS is to ensure correct decisions. Hence denying review to Brevis was ridiculous!
pic.twitter.com/qubojHftnh

— Amit T (@amittalwalkar) May 3, 2025

ರಿಪ್ಲೇಗಳನ್ನು ಪರಿಶೀಲಿಸಿದಾಗ, ಎನ್‌ಗಿಡಿಯ ಎಸೆತವು ಲೆಗ್ ಸ್ಟಂಪ್‌ಗಿಂತ ತೀರಾ ದೂರದಿಂದ ಹಾದುಹೋಗಿತ್ತು, ಅಂದರೆ ಬ್ರೆವಿಸ್ ಸ್ಪಷ್ಟವಾಗಿ ಔಟ್ ಆಗಿರಲಿಲ್ಲ. ಒಂದು ವೇಳೆ ಡಿಆರ್​ಎಸ್​​ ಪರಿಶೀಲನೆ ನಡೆದಿದ್ದರೆ, ಬ್ರೆವಿಸ್ ಔಟಾಗುತ್ತಿರಲಿಲ್ಲ ಮತ್ತು ಸಿಎಸ್​ಕೆ ಗೆಲುವಿನ ಸಾಧ್ಯತೆ ಇನ್ನಷ್ಟು ಹೆಚ್ಚಾಗುತ್ತಿತ್ತು.

ಡಿಆರ್​ಎಸ್​ ನಿಯಮಗಳೇನು ಹೇಳುತ್ತವೆ?
ಡಿಆರ್​ಎಸ್​​ ನಿಯಮಗಳ ಪ್ರಕಾರ, ಆನ್-ಫೀಲ್ಡ್ ಅಂಪೈರ್‌ನ ತೀರ್ಪನ್ನು ಸವಾಲು ಮಾಡಲು ಬ್ಯಾಟ್ಸ್‌ಮನ್ ಅಥವಾ ಫೀಲ್ಡಿಂಗ್ ತಂಡಕ್ಕೆ ಕೇವಲ 15 ಸೆಕೆಂಡ್‌ಗಳ ಸಮಯವಿರುತ್ತದೆ. ಈ ಸಮಯದೊಳಗೆ ಸನ್ನೆ ಮಾಡದಿದ್ದರೆ, ರಿವ್ಯೂ ತೆಗೆದುಕೊಳ್ಳಲು ಅವಕಾಶವಿರುವುದಿಲ್ಲ, ಎಷ್ಟೇ ರಿವ್ಯೂಗಳು ಉಳಿದಿದ್ದರೂ ಸಹ. ಈ ಪಂದ್ಯದಲ್ಲಿ, ಬ್ರೆವಿಸ್ ಔಟ್ ಘೋಷಣೆಯಾದ ನಂತರ ಓಡುವುದರಲ್ಲಿ ಗಮನವಿಟ್ಟಿದ್ದರು ಮತ್ತು ರವೀಂದ್ರ ಜಡೇಜಾ ಜೊತೆ ಚರ್ಚೆಯಲ್ಲಿ ತೊಡಗಿದ್ದರು. ಈ ವೇಳೆಗೆ 15 ಸೆಕೆಂಡ್‌ಗಳ ಸಮಯ ಮುಗಿದಿತ್ತು ಎಂದು ಅಂಪೈರ್‌ಗಳು ತಿಳಿಸಿದರು.

ಇಲ್ಲಿ ಪ್ರಮುಖ ವಿವಾದದ ಅಂಶವೆಂದರೆ, ಡಿಆರ್​​ಎಸ್​​ ಟೈಮರ್ ಅನ್ನು ಸ್ಟೇಡಿಯಂನ ದೊಡ್ಡ ತೆರೆಯ ಮೇಲೆ ತೋರಿಸಲಾಗಿರಲಿಲ್ಲ. ಸಾಮಾನ್ಯವಾಗಿ, ಔಟ್ ತೀರ್ಪು ನೀಡಿದ ತಕ್ಷಣ 15 ಸೆಕೆಂಡ್‌ಗಳ ಟೈಮರ್ ತೆರೆಯ ಮೇಲೆ ಚಲಿಸುತ್ತದೆ, ಇದು ಬ್ಯಾಟ್ಸ್‌ಮನ್ ಮತ್ತು ತಂಡಕ್ಕೆ ಸಮಯದ ಒತ್ತಡವನ್ನು ತಿಳಿಸುತ್ತದೆ. ಆದರೆ, ಈ ಬಾರಿ ಟೈಮರ್ ತೋರಿಸದಿರುವುದರಿಂದ ಬ್ರೆವಿಸ್ ಮತ್ತು ಜಡೇಜಾ ಸಮಯದ ಬಗ್ಗೆ ಗೊಂದಲಕ್ಕೊಳಗಾದರು ಎಂದು ಹಲವರು ವಾದಿಸಿದ್ದಾರೆ.
ಅಂಪೈರ್‌ಗಳ ತಪ್ಪೇ?
ಮಾಜಿ ಅಂತಾರಾಷ್ಟ್ರೀಯ ಅಂಪೈರ್ ಅನಿಲ್ ಚೌಧರಿ ಈ ಘಟನೆಯ ಬಗ್ಗೆ ಪ್ರತಿಕ್ರಿಯಿಸಿದ್ದು, DRS ಟೈಮರ್ ಅನ್ನು ತೆರೆಯ ಮೇಲೆ ತೋರಿಸದಿರುವುದು ಒಂದು ತಪ್ಪು ಎಂದಿದ್ದಾರೆ. ಆದರೆ, ಅವರು ಬ್ರೆವಿಸ್ ಮತ್ತು ಜಡೇಜಾ ತಪ್ಪು ಮಾಡಿದ್ದಾರೆ ಎಂದೂ ದೂಷಿಸಿದ್ದಾರೆ. ಅಂಪೈರ್ ನಿತಿನ್ ಮೆನನ್‌ರ ತೀರ್ಪಿನ ಬಗ್ಗೆಯೂ ತೀವ್ರ ಟೀಕೆಗಳು ಕೇಳಿಬಂದಿವೆ. ಮಾಜಿ ಕ್ರಿಕೆಟಿಗ ಇರ್ಫಾನ್ ಪಠಾನ್ ಈ ತೀರ್ಪನ್ನು “ಭಯಂಕರ ತಪ್ಪು” ಎಂದು ಕರೆದಿದ್ದಾರೆ.

ರಿಪ್ಲೇಗಳು ಬಾಲ್ ಸ್ಟಂಪ್‌ಗೆ ತಗಲದಿರುವುದನ್ನು ಸ್ಪಷ್ಟವಾಗಿ ತೋರಿಸಿತ್ತು ಎಂದಿದ್ದಾರೆ.
ಬ್ರೆವಿಸ್‌ರ ಗೋಲ್ಡನ್ ಡಕ್ (0 ರನ್) CSKಗೆ ದೊಡ್ಡ ಹೊಡೆತವಾಗಿತ್ತು. ಆದರೂ, ರವೀಂದ್ರ ಜಡೇಜಾ (77* ರನ್) ಮತ್ತು ಆಯುಷ್ ಮಾತ್ರೆ (94 ರನ್) ಅವರ ಶ್ರಮದಿಂದ CSK 211/7 ರನ್‌ಗಳನ್ನು ಗಳಿಸಿತು, ಆದರೆ 2 ರನ್‌ಗಳಿಂದ ಸೋಲನ್ನು ಅನುಭವಿಸಿತು. RCBಗೆ ಈ ಗೆಲುವು ಐಪಿಎಲ್ 2025ರಲ್ಲಿ CSK ವಿರುದ್ಧ ಮೊದಲ ಬಾರಿಗೆ ಡಬಲ್ (ಎರಡೂ ಪಂದ್ಯಗಳಲ್ಲಿ ಗೆಲುವು) ಸಾಧಿಸಿತು.

Tags: bengaloreCricketCSKDewald BrevisIPL-2025RCBUmpire
SendShareTweet
Previous Post

ಕಾಮುಕನ ಅನಾಥ ಶವಕ್ಕೆ ಕೊನೆಗೂ ಮುಕ್ತಿ

Next Post

ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ 35 ಹುದ್ದೆಗಳು; ಮಾಸಿಕ 70 ಸಾವಿರ ರೂ. ಸ್ಯಾಲರಿ

Related Posts

ಕಾಲ್ತುಳಿತ ಪ್ರಕರಣ; ಮತ್ತೊಂದು ಪ್ರಕರಣ ದಾಖಲು
ಕ್ರೀಡೆ

ಕಾಲ್ತುಳಿತ ಪ್ರಕರಣ; ಮತ್ತೊಂದು ಪ್ರಕರಣ ದಾಖಲು

ರಿಂಕು ಸಿಂಗ್‌ ಸಂಗಾತಿ ಆಗಲಿರುವ ಪ್ರಿಯಾ ಹಿನ್ನೆಲೆ ಏನು?
ಕ್ರೀಡೆ

ರಿಂಕು ಸಿಂಗ್‌ ಸಂಗಾತಿ ಆಗಲಿರುವ ಪ್ರಿಯಾ ಹಿನ್ನೆಲೆ ಏನು?

ಶುಭ್‌ಮನ್ ಗಿಲ್ ನಾಯಕತ್ವದಲ್ಲಿ ಇಂಗ್ಲೆಂಡ್‌ನಲ್ಲಿ ಭಾರತ ತಂಡದ ಟೆಸ್ಟ್ ಸರಣಿಗೆ ತರಬೇತಿ ಆರಂಭ
ಕ್ರೀಡೆ

ಶುಭ್‌ಮನ್ ಗಿಲ್ ನಾಯಕತ್ವದಲ್ಲಿ ಇಂಗ್ಲೆಂಡ್‌ನಲ್ಲಿ ಭಾರತ ತಂಡದ ಟೆಸ್ಟ್ ಸರಣಿಗೆ ತರಬೇತಿ ಆರಂಭ

ಕ್ರಿಕೆಟಿಗ ರಿಂಕು ಸಿಂಗ್‌ಗೆ ಸಂಸದೆ ಪ್ರಿಯಾ ಸರೋಜ್‌ ಜೊತೆ ಲಕ್ನೋದಲ್ಲಿ ಭವ್ಯ ನಿಶ್ಚಿತಾರ್ಥ!
ಕ್ರೀಡೆ

ಕ್ರಿಕೆಟಿಗ ರಿಂಕು ಸಿಂಗ್‌ಗೆ ಸಂಸದೆ ಪ್ರಿಯಾ ಸರೋಜ್‌ ಜೊತೆ ಲಕ್ನೋದಲ್ಲಿ ಭವ್ಯ ನಿಶ್ಚಿತಾರ್ಥ!

ಪಿವಿಎಲ್ ಸೀಸನ್ 4 ಹರಾಜು: ಜಿಷ್ಣು ಪಿವಿಯನ್ನು 14 ಲಕ್ಷಕ್ಕೆ ಖರೀದಿಸಿದ ಬೆಂಗಳೂರು ಟಾರ್ಪಿಡೊಸ್
ಕ್ರೀಡೆ

ಪಿವಿಎಲ್ ಸೀಸನ್ 4 ಹರಾಜು: ಜಿಷ್ಣು ಪಿವಿಯನ್ನು 14 ಲಕ್ಷಕ್ಕೆ ಖರೀದಿಸಿದ ಬೆಂಗಳೂರು ಟಾರ್ಪಿಡೊಸ್

ಕೊಹ್ಲಿ ವಿರುದ್ಧ ಪ್ರಕರಣ ದಾಖಲಾಗಿದೆಯಾ? ಇಲ್ಲವಾ?
ಕ್ರೀಡೆ

ಕೊಹ್ಲಿ ವಿರುದ್ಧ ಪ್ರಕರಣ ದಾಖಲಾಗಿದೆಯಾ? ಇಲ್ಲವಾ?

Next Post
ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ 35 ಹುದ್ದೆಗಳು; ಮಾಸಿಕ 70 ಸಾವಿರ ರೂ. ಸ್ಯಾಲರಿ

ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ 35 ಹುದ್ದೆಗಳು; ಮಾಸಿಕ 70 ಸಾವಿರ ರೂ. ಸ್ಯಾಲರಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮರ ಕಡಿಯುವಾಗ ಕೆಳಗೆ ಬಿದ್ದು ಕಾರ್ಮಿಕ ಸಾವು!!

ತಾಯಿಯಿಂದಲೇ ಮಗಳ ಹತ್ಯೆ!

ಆಸ್ಪತ್ರೆಯಿಂದ ಬಿಡುಗಡೆಯಾದ ಸುರೇಶ್ ಕುಮಾರ್; ಭಾವನಾತ್ಮಕ ಪೋಸ್ಟ್

ಪೊಲೀಸ್ ಅಧಿಕಾರಿಗಳ ಅಮಾನತು ಖಂಡಿಸಿ ಪ್ರತಿಭಟನೆ; ಶಾಸಕ ಸುರೇಶ್ ಕುಮಾರ್ ಬೆಂಬಲ

ಹೊಸ ಉದ್ಯಮ ಆರಂಭಿಸಿದ ರಿಯಾ ಚಕ್ರವರ್ತಿ

ಹೊಸ ಉದ್ಯಮ ಆರಂಭಿಸಿದ ರಿಯಾ ಚಕ್ರವರ್ತಿ

ಜನಾರ್ದನ ರೆಡ್ಡಿ ಜೈಲಲ್ಲಿ; ಪತ್ನಿಯಿಂದ ಟೆಂಪಲ್ ರನ್

ಜನಾರ್ದನ ರೆಡ್ಡಿ ಜೈಲಲ್ಲಿ; ಪತ್ನಿಯಿಂದ ಟೆಂಪಲ್ ರನ್

Recent News

ಮರ ಕಡಿಯುವಾಗ ಕೆಳಗೆ ಬಿದ್ದು ಕಾರ್ಮಿಕ ಸಾವು!!

ತಾಯಿಯಿಂದಲೇ ಮಗಳ ಹತ್ಯೆ!

ಆಸ್ಪತ್ರೆಯಿಂದ ಬಿಡುಗಡೆಯಾದ ಸುರೇಶ್ ಕುಮಾರ್; ಭಾವನಾತ್ಮಕ ಪೋಸ್ಟ್

ಪೊಲೀಸ್ ಅಧಿಕಾರಿಗಳ ಅಮಾನತು ಖಂಡಿಸಿ ಪ್ರತಿಭಟನೆ; ಶಾಸಕ ಸುರೇಶ್ ಕುಮಾರ್ ಬೆಂಬಲ

ಹೊಸ ಉದ್ಯಮ ಆರಂಭಿಸಿದ ರಿಯಾ ಚಕ್ರವರ್ತಿ

ಹೊಸ ಉದ್ಯಮ ಆರಂಭಿಸಿದ ರಿಯಾ ಚಕ್ರವರ್ತಿ

ಜನಾರ್ದನ ರೆಡ್ಡಿ ಜೈಲಲ್ಲಿ; ಪತ್ನಿಯಿಂದ ಟೆಂಪಲ್ ರನ್

ಜನಾರ್ದನ ರೆಡ್ಡಿ ಜೈಲಲ್ಲಿ; ಪತ್ನಿಯಿಂದ ಟೆಂಪಲ್ ರನ್

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮರ ಕಡಿಯುವಾಗ ಕೆಳಗೆ ಬಿದ್ದು ಕಾರ್ಮಿಕ ಸಾವು!!

ತಾಯಿಯಿಂದಲೇ ಮಗಳ ಹತ್ಯೆ!

ಆಸ್ಪತ್ರೆಯಿಂದ ಬಿಡುಗಡೆಯಾದ ಸುರೇಶ್ ಕುಮಾರ್; ಭಾವನಾತ್ಮಕ ಪೋಸ್ಟ್

ಪೊಲೀಸ್ ಅಧಿಕಾರಿಗಳ ಅಮಾನತು ಖಂಡಿಸಿ ಪ್ರತಿಭಟನೆ; ಶಾಸಕ ಸುರೇಶ್ ಕುಮಾರ್ ಬೆಂಬಲ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat