ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಕುಂಭಮೇಳಕ್ಕೆ ಮೋಹನ್ ಭಾಗವತ್ ಏಕೆ ಹೋಗಲಿಲ್ಲ?: ಉದ್ಧವ್ ಠಾಕ್ರೆಯನ್ನು ತೆಗಳಿದ ಶಿಂಧೆಗೆ ರಾವತ್ ಪ್ರಶ್ನೆ

March 2, 2025
Share on WhatsappShare on FacebookShare on Twitter


ಮುಂಬೈ: ಪ್ರಯಾಗ್‌ರಾಜ್‌ನಲ್ಲಿ ಇತ್ತೀಚೆಗೆ ಮುಕ್ತಾಯಗೊಂಡ ಮಹಾ ಕುಂಭಮೇಳದಲ್ಲಿ ಶಿವಸೇನೆ(ಯುಬಿಟಿ) ನಾಯಕ ಉದ್ಧವ್ ಠಾಕ್ರೆಯವರು ಏಕೆ ಪುಣ್ಯ ಸ್ನಾನ ಮಾಡಲಿಲ್ಲ ಎಂದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ ಶಿಂಧೆ ಅವರು ಪ್ರಶ್ನಿಸಿದ್ದಾರೆ. ಇದಕ್ಕೆ ತಿರುಗೇಟು ನೀಡಿರುವ ಯುಬಿಟಿ ಬಣದ ಮುಖಂಡ ಸಂಜಯ್ ರಾವತ್, “ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಏಕೆ ಕುಂಭದಲ್ಲಿ ಪುಣ್ಯಸ್ನಾನ ಮಾಡಿಲ್ಲ” ಎಂದು ಕೇಳಿದ್ದಾರೆ.

ಕಳೆದ ವಾರ ಉತ್ತರಪ್ರದೇಶದ ಪ್ರಯಾಗ್‌ರಾಜ್‌ಗೆ ಭೇಟಿ ನೀಡಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿದ್ದ ಏಕನಾಥ ಶಿಂಧೆ ಅವರು, ಕುಂಭಮೇಳಕ್ಕೆ ಹೋಗದಿರುವ ಬಗ್ಗೆ ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಅವರನ್ನು ಪ್ರಶ್ನಿಸಿದ ಬೆನ್ನಲ್ಲೇ ಈ ವಾಕ್ಸಮರ ನಡೆದಿದೆ.

ಶಿಂಧೆಗಿಂತಲೂ ಮೊದಲು, ಬಿಜೆಪಿಯ ಹಿರಿಯ ನಾಯಕ ಮತ್ತು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಕೂಡ ತಮ್ಮ ಕುಟುಂಬದೊಂದಿಗೆ ಕುಂಭಮೇಳಕ್ಕೆ ಭೇಟಿ ನೀಡಿ ಗಂಗಾ, ಯಮುನಾ ಮತ್ತು ಸರಸ್ವತಿ ನದಿಗಳ ಸಂಗಮದಲ್ಲಿ ಸ್ನಾನ ಮಾಡಿದ್ದರು.

ಈಗ ಶಿಂಧೆಯವರ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಶಿವಸೇನೆ ನಾಯಕ ಸಂಜಯ್ ರಾವತ್, “ಗೌರವಾನ್ವಿತ ಆರೆಸ್ಸೆಸ್ ಮುಖ್ಯಸ್ಥರಾದ ಮೋಹನ್ ಭಾಗವತ್ ಜೀ ಅವರಿಗೆ ಈ ಪ್ರಶ್ನೆಯನ್ನು ಕೇಳುವ ಧೈರ್ಯವನ್ನು ಶಿಂಧೆ ಮಾಡಬೇಕು! ಏಕೆ, ಬಿಜೆಪಿಯ ಬಾಸ್ ಹಿಂದೂ ಅಲ್ಲವೇ?” ಎಂದು ಪ್ರಶ್ನಿಸಿದ್ದಾರೆ.

ಅಲ್ಲದೆ, “ಪ್ರಧಾನಿ ನರೇಂದ್ರ ಮೋದಿ ಅವರು ಕುಂಭಮೇಳದಲ್ಲಿ ಸ್ನಾನ ಮಾಡುತ್ತಿರುವ ಫೋಟೋವನ್ನು ನಾನು ನೋಡಿದ್ದೇನೆ. ಆದರೆ ಅವರು ಪ್ರಧಾನಿಯಾಗುವ ಮೊದಲು ಕುಂಭಮೇಳಕ್ಕೆ ಭೇಟಿ ನೀಡಿದ ಅವರ ಒಂದೇ ಒಂದು ಫೋಟೋವನ್ನೂ ನಾನು ನೋಡಿಲ್ಲ” ಎಂದೂ ರಾವತ್ ಕುಟುಕಿದ್ದಾರೆ.

ಇದರೊಂದಿಗೆ, ಶಿಂಧೆ ಅವರಿಗೆ ಬಿಜೆಪಿ ಸ್ವಲ್ಪ ಹಿಂದುತ್ವದ ಪಾಠ ಕಲಿಸಬೇಕು ಎಂದೂ ಹೇಳಿದ ರಾವತ್, “ನಮ್ಮ ಶಿವಸೇನೆ (ಯುಬಿಟಿ) ನಕಲಿ ಹಿಂದುತ್ವ ಮತ್ತು ಪ್ರಚಾರದ ಸ್ಟಂಟ್‌ಗಳನ್ನು ನಂಬುವುದಿಲ್ಲ” ಎಂದು ಹೇಳಿದರು.

ಶಿಂಧೆ ಏನು ಹೇಳಿದ್ದರು?
ಉತ್ತರಪ್ರದೇಶದ ಮಹಾ ಕುಂಭ ಮೇಳಕ್ಕೆ ಹೋಗದೇ ಇರಲು ನಿರ್ಧರಿಸಿದ್ದಕ್ಕಾಗಿ ಉದ್ಧವ್ ಠಾಕ್ರೆ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದ ಏಕನಾಥ ಶಿಂಧೆ ಅವರು, ಹಿಂದುತ್ವದ ಹೆಸರಿನಲ್ಲಿ ಪ್ರಚಾರ ಮಾಡುವವರು ಪ್ರಮುಖ ಧಾರ್ಮಿಕ ಕಾರ್ಯಕ್ರಮವನ್ನೇ ತಪ್ಪಿಸಿಕೊಂಡಿದ್ದಾರೆ ಎಂದು ಟೀಕಿಸಿದ್ದರು.

“ಮಹಾಕುಂಭ ಮೇಳಕ್ಕೆ ಹೋಗದವರು ಯಾಕೆ ಹೋಗಿಲ್ಲ ಎಂಬುದನ್ನು ವಿವರಿಸಬೇಕು. ಅವರು ತಾವು ಹಿಂದೂಗಳು ಎಂದು ಹೇಳಿಕೊಳ್ಳುತ್ತಾರೆ. ಬಾಳಾಸಾಹೇಬ್ ಠಾಕ್ರೆ ಹೆಮ್ಮೆಯಿಂದ ‘ಗರ್ವ್ ಸೆ ಕಹೋ ಹಮ್ ಹಿಂದೂ ಹೈ’ (ನಾವು ಹಿಂದೂಗಳು ಎಂದು ಹೆಮ್ಮೆಯಿಂದ ಘೋಷಿಸಿ) ಎಂಬ ಘೋಷಣೆಯನ್ನು ನೀಡಿದರು. ಆದರೆ ಈಗ ಉದ್ಧವ್ ಠಾಕ್ರೆ ಅವರು ತಮ್ಮನ್ನು ತಾವು ಹಿಂದೂಗಳು ಎಂದು ಹೇಳಿಕೊಳ್ಳಲು ಮಾತ್ರವಲ್ಲ, ಬಾಳ್ ಠಾಕ್ರೆ ಅವರನ್ನು ಹಿಂದೂ ಹೃದಯ ಸಾಮ್ರಾಟ್ ಎಂದು ಕರೆಯಲೂ ಹೆದರುತ್ತಿದ್ದಾರೆ” ಎಂದು ಶಿಂಧೆ ಹೇಳಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ್ದ ಉದ್ಧವ್ ಠಾಕ್ರೆ, “ನಾನು ಗಂಗೆಯನ್ನು ಗೌರವಿಸುತ್ತೇನೆ. ಆದರೆ 50 ಕೋಟಿ ರೂ.ಗಳನ್ನು ದೋಚಿ, ನಂತರ ಗಂಗೆಯಲ್ಲಿ ಸ್ನಾನ ಮಾಡುವುದರಿಂದ ಏನು ಪ್ರಯೋಜನ? ಇಲ್ಲಿ ನೀವು ಮಹಾರಾಷ್ಟ್ರಕ್ಕೆ ದ್ರೋಹ ಬಗೆಯುತ್ತೀರಿ, ಬಳಿಕ ಹೋಗಿ ಗಂಗೆಯಲ್ಲಿ ಮಿಂದೇಳುತ್ತೀರಿ. ಇದರಿಂದ ಯಾರ ಪಾಪವೂ ಪರಿಹಾರವಾಗದು. ಗಂಗಾ ನದಿಯಲ್ಲಿ ಸಾವಿರ ಬಾರಿ ಸ್ನಾನ ಮಾಡಿದರೂ ದ್ರೋಹಿ ಎಂಬ ಹಣೆಪಟ್ಟಿಯಿಂದ ಮುಕ್ತವಾಗಲು ಸಾಧ್ಯವಿಲ್ಲ?” ಎಂದಿದ್ದರು.

Tags: Kumbh MelaMohan bhagwatMumbaiRawatUddhav Thackeray
SendShareTweet
Previous Post

ಮುಂದೆ ನಿಂತು ಬಾಲ್ಯ ವಿವಾಹ ಮಡಿಸಿದ್ರಾ ಐಪಿಎಸ್ ಅಧಿಕಾರಿ?

Next Post

ತಮಿಳುನಾಡಿನಾದ್ಯಂತ ಭಾರೀ ಮಳೆ: ರಸ್ತೆಗಳು ಮುಳುಗಡೆ, ನಾಳೆಯವರೆಗೂ ಮಳೆ ಮುಂದುವರಿಕೆ

Related Posts

ಬಕ್ರೀದ್‌ ದಿನವೇ ಕತ್ತು ಸೀಳಿಕೊಂಡು ದೇಹ ತ್ಯಾಗ!
ದೇಶ

ಬಕ್ರೀದ್‌ ದಿನವೇ ಕತ್ತು ಸೀಳಿಕೊಂಡು ದೇಹ ತ್ಯಾಗ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: ನಾಯಕನ ಬಂಧನ ಖಂಡಿಸಿ ಸ್ವಯಂದಹನಕ್ಕೆ ಮುಂದಾದ ಪ್ರತಿಭಟನಾಕಾರರು, ಕರ್ಫ್ಯೂ ಜಾರಿ
ದೇಶ

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: ನಾಯಕನ ಬಂಧನ ಖಂಡಿಸಿ ಸ್ವಯಂದಹನಕ್ಕೆ ಮುಂದಾದ ಪ್ರತಿಭಟನಾಕಾರರು, ಕರ್ಫ್ಯೂ ಜಾರಿ

ಕುಂಭ ಕಾಲ್ತುಳಿತದ ಸಂತ್ರಸ್ತರ ಕುಟುಂಬಗಳಿಗೆ 4 ತಿಂಗಳಾದರೂ ಸಿಗದ ಪರಿಹಾರ: ಯೋಗಿ ಸರ್ಕಾರಕ್ಕೆ ಕೋರ್ಟ್ ತರಾಟೆ
ದೇಶ

ಕುಂಭ ಕಾಲ್ತುಳಿತದ ಸಂತ್ರಸ್ತರ ಕುಟುಂಬಗಳಿಗೆ 4 ತಿಂಗಳಾದರೂ ಸಿಗದ ಪರಿಹಾರ: ಯೋಗಿ ಸರ್ಕಾರಕ್ಕೆ ಕೋರ್ಟ್ ತರಾಟೆ

ತಿರುಪತಿ ಲಡ್ಡು ಪ್ರಸಾದ ಕಲಬೆರಕೆ ಪ್ರಕರಣ: ಟಿಟಿಡಿ ಮಾಜಿ ಅಧ್ಯಕ್ಷರು, ಅಧಿಕಾರಿಗಳಿಗೆ ಎಸ್ಐಟಿ ನೋಟೀಸ್
ದೇಶ

ತಿರುಪತಿ ಲಡ್ಡು ಪ್ರಸಾದ ಕಲಬೆರಕೆ ಪ್ರಕರಣ: ಟಿಟಿಡಿ ಮಾಜಿ ಅಧ್ಯಕ್ಷರು, ಅಧಿಕಾರಿಗಳಿಗೆ ಎಸ್ಐಟಿ ನೋಟೀಸ್

ಕೇಂದ್ರ ಸಚಿವ ಅಮಿತ್ ಶಾ ಪ್ರವಾಸ ರದ್ದು
ದೇಶ

ಕೇಂದ್ರ ಸಚಿವ ಅಮಿತ್ ಶಾ ಪ್ರವಾಸ ರದ್ದು

ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು
ದೇಶ

ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

Next Post
ತಮಿಳುನಾಡಿನಾದ್ಯಂತ ಭಾರೀ ಮಳೆ: ರಸ್ತೆಗಳು ಮುಳುಗಡೆ, ನಾಳೆಯವರೆಗೂ ಮಳೆ ಮುಂದುವರಿಕೆ

ತಮಿಳುನಾಡಿನಾದ್ಯಂತ ಭಾರೀ ಮಳೆ: ರಸ್ತೆಗಳು ಮುಳುಗಡೆ, ನಾಳೆಯವರೆಗೂ ಮಳೆ ಮುಂದುವರಿಕೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಾಜ್ಯದ ಶಕ್ತಿ ಸೌಧ ಪ್ರವಾಸಿ ತಾಣ!

ನ್ಯಾಯಮೂರ್ತಿ ನಾಗಮೋಹನ್ ದಾಸ್ ಕಮಿಟಿ ವರದಿ ಬಿಡುಗಡೆ

ಕುಟುಂಬಸ್ಥರ ಹೇಳಿಕೆ ದಾಖಲಿಸಲು‌ ದಿನಾಂಕ ನಿಗದಿ

ಕುಟುಂಬಸ್ಥರ ಹೇಳಿಕೆ ದಾಖಲಿಸಲು‌ ದಿನಾಂಕ ನಿಗದಿ

ಬಕ್ರೀದ್‌ ದಿನವೇ ಕತ್ತು ಸೀಳಿಕೊಂಡು ದೇಹ ತ್ಯಾಗ!

ಬಕ್ರೀದ್‌ ದಿನವೇ ಕತ್ತು ಸೀಳಿಕೊಂಡು ದೇಹ ತ್ಯಾಗ!

ಶುಭ್‌ಮನ್ ಗಿಲ್ ನಾಯಕತ್ವದಲ್ಲಿ ಇಂಗ್ಲೆಂಡ್‌ನಲ್ಲಿ ಭಾರತ ತಂಡದ ಟೆಸ್ಟ್ ಸರಣಿಗೆ ತರಬೇತಿ ಆರಂಭ

ಶುಭ್‌ಮನ್ ಗಿಲ್ ನಾಯಕತ್ವದಲ್ಲಿ ಇಂಗ್ಲೆಂಡ್‌ನಲ್ಲಿ ಭಾರತ ತಂಡದ ಟೆಸ್ಟ್ ಸರಣಿಗೆ ತರಬೇತಿ ಆರಂಭ

Recent News

ರಾಜ್ಯದ ಶಕ್ತಿ ಸೌಧ ಪ್ರವಾಸಿ ತಾಣ!

ನ್ಯಾಯಮೂರ್ತಿ ನಾಗಮೋಹನ್ ದಾಸ್ ಕಮಿಟಿ ವರದಿ ಬಿಡುಗಡೆ

ಕುಟುಂಬಸ್ಥರ ಹೇಳಿಕೆ ದಾಖಲಿಸಲು‌ ದಿನಾಂಕ ನಿಗದಿ

ಕುಟುಂಬಸ್ಥರ ಹೇಳಿಕೆ ದಾಖಲಿಸಲು‌ ದಿನಾಂಕ ನಿಗದಿ

ಬಕ್ರೀದ್‌ ದಿನವೇ ಕತ್ತು ಸೀಳಿಕೊಂಡು ದೇಹ ತ್ಯಾಗ!

ಬಕ್ರೀದ್‌ ದಿನವೇ ಕತ್ತು ಸೀಳಿಕೊಂಡು ದೇಹ ತ್ಯಾಗ!

ಶುಭ್‌ಮನ್ ಗಿಲ್ ನಾಯಕತ್ವದಲ್ಲಿ ಇಂಗ್ಲೆಂಡ್‌ನಲ್ಲಿ ಭಾರತ ತಂಡದ ಟೆಸ್ಟ್ ಸರಣಿಗೆ ತರಬೇತಿ ಆರಂಭ

ಶುಭ್‌ಮನ್ ಗಿಲ್ ನಾಯಕತ್ವದಲ್ಲಿ ಇಂಗ್ಲೆಂಡ್‌ನಲ್ಲಿ ಭಾರತ ತಂಡದ ಟೆಸ್ಟ್ ಸರಣಿಗೆ ತರಬೇತಿ ಆರಂಭ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಾಜ್ಯದ ಶಕ್ತಿ ಸೌಧ ಪ್ರವಾಸಿ ತಾಣ!

ನ್ಯಾಯಮೂರ್ತಿ ನಾಗಮೋಹನ್ ದಾಸ್ ಕಮಿಟಿ ವರದಿ ಬಿಡುಗಡೆ

ಕುಟುಂಬಸ್ಥರ ಹೇಳಿಕೆ ದಾಖಲಿಸಲು‌ ದಿನಾಂಕ ನಿಗದಿ

ಕುಟುಂಬಸ್ಥರ ಹೇಳಿಕೆ ದಾಖಲಿಸಲು‌ ದಿನಾಂಕ ನಿಗದಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat