ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿಶೇಷ ಅಂಕಣ

ಮಕರ ಸಂಕ್ರಾಂತಿ ಏಕೆ ವಿಶೇಷ? ಭಾರತೀಯ ಸಂಸ್ಕೃತಿಯಲ್ಲಿ ಈ ಹಬ್ಬದ ಐತಿಹಾಸಿಕ ಮಹತ್ವವೇನು? ಇಲ್ಲಿದೆ ಮಾಹಿತಿ

January 15, 2026
Share on WhatsappShare on FacebookShare on Twitter

ವರ್ಷದ ಮೊದಲ ಹಬ್ಬ ‘ಮಕರ ಸಂಕ್ರಾಂತಿ‘ಯನ್ನು ರಾಜ್ಯದೆಲ್ಲೆಡೆ ವಿಜೃಂಭಣೆಯಿಂದ ಮಾಡುತ್ತಿದ್ದಾರೆ. ಎತ್ತ ತಿರುಗಿದರು ಸಂಭ್ರಮದ ವಾತವರಣ ಮನೆ ಮಾಡಿದೆ. ಈ ಹಬ್ಬದಲ್ಲಿ ಸಾಂಪ್ರದಾಯಿಕ ಉಡುಗೆಯನ್ನು ತೊಟ್ಟು, ತಟ್ಟೆಯಲ್ಲಿ ಎಳ್ಳು ಬೆಲ್ಲ, ಕಬ್ಬು ಅರಶಿನ ಕುಂಕುಮ ಇಟ್ಟುಕೊಂಡು ಪ್ರೀತಿ ಪಾತ್ರರಿಗೆ ಎಳ್ಳು ಬೆಲ್ಲವನ್ನು ಜೊತೆಗೆ ಪ್ರೀತಿಯನ್ನು ಹಂಚಲಾಗುತ್ತದೆ. 

ಮಕರ ಸಂಕ್ರಾಂತಿಯ ಇತಿಹಾಸವು ಸುಮಾರು 2,000 ವರ್ಷಗಳ ಹಿಂದಿನ ವೈದಿಕ ಕಾಲಕ್ಕೆ ಹೋಗುತ್ತದೆ. ಅಂದಿನ ಕೃಷಿ ಪ್ರಧಾನ ಸಮಾಜವು ಸೂರ್ಯನು ಮಕರ ರಾಶಿಗೆ ಪ್ರವೇಶಿಸುವುದನ್ನು ದಕ್ಷಿಣಾಯಣದ ಅಂತ್ಯ ಮತ್ತು ಉತ್ತರಾಯಣದ ಆರಂಭವೆಂದು ಗುರುತಿಸಿತು. ಋಗ್ವೇದದಲ್ಲಿ ಸೂರ್ಯದೇವನ ಆರಾಧನೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದ್ದು, ಗಾಯತ್ರಿ ಮಂತ್ರವು ಸೂರ್ಯನ ಶಕ್ತಿಯನ್ನು ಹೇಳುತ್ತೆ. ಮಹಾಭಾರತದ ಕಾಲದಲ್ಲೂ ಈ ದಿನಕ್ಕೆ ವಿಶೇಷ ಪವಿತ್ರತೆ ಇತ್ತು; ಭೀಷ್ಮ ಪಿತಾಮಹರು ತಮ್ಮ ಪ್ರಾಣತ್ಯಾಗಕ್ಕೆ ಇದೇ ಪವಿತ್ರ ಉತ್ತರಾಯಣದ ಕಾಲವನ್ನು ಆರಿಸಿಕೊಂಡಿದ್ದರು ಎನ್ನುವುದು ಈ ದಿನದ ಮಹತ್ವಕ್ಕೆ ಸಾಕ್ಷಿ.

ಹಬ್ಬದ ಮಹತ್ವ

ಈ ಹಬ್ಬವು ಪ್ರಕೃತಿ ಮತ್ತು ರೈತರಿಗೆ ಸಲ್ಲಿಸುವ ಕೃತಜ್ಞತೆಯ ಸಂಕೇತ. ಇದು ಹೊಸ ಆರಂಭಗಳ ಕಾಲವಾಗಿದ್ದು, ಮದುವೆ, ಹೊಸ ಉದ್ಯಮ ಅಥವಾ ಯಾವುದೇ ಶುಭ ಕಾರ್ಯಗಳಿಗೆ ಉತ್ತರಾಯಣವು ಅತ್ಯಂತ ಪ್ರಶಸ್ತವಾಗಿದೆ. ಧಾರ್ಮಿಕವಾಗಿ, ಸೂರ್ಯನ ಆರಾಧನೆಯು ಉತ್ತಮ ಆರೋಗ್ಯ ಮತ್ತು ಚೈತನ್ಯವನ್ನು ನೀಡುತ್ತದೆ ಎಂದು ನಂಬಲಾಗಿದೆ. ಗಂಗಾ ಸ್ನಾನದಂತಹ ಪುಣ್ಯಸ್ನಾನಗಳು ಪಾಪವನ್ನು ತೊಳೆದು ಪುನೀತಗೊಳಿಸುತ್ತವೆ ಎಂಬ ನಂಬಿಕೆಯಿದೆ. ಇನ್ನು, “ಎಳ್ಳು ಬೆಲ್ಲ ತಿಂದು ಒಳ್ಳೆಯ ಮಾತಾಡಿ” ಎಂಬ ಸಂದೇಶದೊಂದಿಗೆ ಎಳ್ಳು-ಬೆಲ್ಲ ಹಂಚುವುದು ಜನರಲ್ಲಿ ಸಾಮರಸ್ಯ ಮತ್ತು ಪ್ರೀತಿಯನ್ನು ಬೆಳೆಸುತ್ತದೆ. ಆಯುರ್ವೇದದ ಪ್ರಕಾರ, ಈ ಹವಾಮಾನ ಬದಲಾವಣೆಯ ಸಮಯದಲ್ಲಿ ಎಳ್ಳು ಮತ್ತು ಬೆಲ್ಲದ ಸೇವನೆಯು ದೇಹಕ್ಕೆ ಅಗತ್ಯವಾದ ಉಷ್ಣತೆ ಮತ್ತು ಪೋಷಕಾಂಶಗಳನ್ನು ನೀಡುತ್ತದೆ.

ಪುರಾಣಗಳ ಪ್ರಕಾರ, ಈ ಹಬ್ಬದ ಹಿಂದೆ ಒಂದು ಸುಂದರವಾದ ಕಥೆಯಿದೆ. ಸೂರ್ಯದೇವ ಮತ್ತು ಆತನ ಮಗನಾದ ಶನಿದೇವನ ನಡುವೆ ಮನಸ್ತಾಪವಿತ್ತು. ಇದರಿಂದಾಗಿ ಸೂರ್ಯನು ದಕ್ಷಿಣ ಪಥದಲ್ಲಿದ್ದಾಗ ಭೂಮಿಯ ಮೇಲೆ ಬರಗಾಲ ಮತ್ತು ಕತ್ತಲೆ ಆವರಿಸಿತ್ತು. ಆಗ ಬ್ರಹ್ಮಾಂಡದ ರಕ್ಷಕ ದೇವತೆಗಳು ಸೂರ್ಯನನ್ನು ಪ್ರಾರ್ಥಿಸಿ, ಶನಿಯ ಕ್ಷೇತ್ರವಾದ ಮಕರ ರಾಶಿಯನ್ನು ಪ್ರವೇಶಿಸುವಂತೆ ವಿನಂತಿಸಿದರು.

ಸಂಕಲಾಸುರನಂತಹ ರಾಕ್ಷಸರು ಈ ಪಥವನ್ನು ತಡೆದಾಗ, ವಿಷ್ಣುವಿನ ತೇಜಸ್ಸಿನಿಂದ ಜನಿಸಿದ ದೇವತೆಯು ಆ ರಾಕ್ಷಸರನ್ನು ಸಂಹರಿಸಿ ದಾರಿಯನ್ನು ಸುಗಮಗೊಳಿಸಿದಳು. ಸೂರ್ಯನು ತನ್ನ ಮಗನಾದ ಶನಿಯ ಮನೆಗೆ ಭೇಟಿ ನೀಡಿದ ಈ ದಿನವೇ ಮಕರ ಸಂಕ್ರಾಂತಿ. ಈ ತಂದೆ-ಮಗನ ಮಿಲನವು ಭೂಮಿಯ ಮೇಲೆ ಶಾಂತಿ ಮತ್ತು ಸಮೃದ್ಧಿಯನ್ನು ತಂದಿತು. ಇದೇ ದಿನ ಭಗೀರಥನ ತಪಸ್ಸಿಗೆ ಮೆಚ್ಚಿ ಗಂಗೆಯು ಭೂಮಿಗೆ ಇಳಿದು ಬಂದಳು ಎಂಬ ಕಥೆಯೂ ಇದೆ.

ಇದನ್ನೂ ಓದಿ : ರಾಜ್ಯಾದ್ಯಂತ ಸಂಕ್ರಾಂತಿ ಹಬ್ಬದ ಸಂಭ್ರಮ | ಕೆ.ಆರ್ ಮಾರ್ಕೆಟ್‌ನಲ್ಲಿ ಖರೀದಿ ಭರಾಟೆ ಜೋರು.. ಹೂ-ಹಣ್ಣುಗಳ ಬೆಲೆ ಗಗನಕ್ಕೆ!

Tags: Karnataka News beatWhat is the historical significance of this festival in Indian culture? Here is the informationWhy is Makar Sankranti special? ‌
SendShareTweet
Previous Post

ರಾಜ್ಯಾದ್ಯಂತ ಸಂಕ್ರಾಂತಿ ಹಬ್ಬದ ಸಂಭ್ರಮ | ಕೆ.ಆರ್ ಮಾರ್ಕೆಟ್‌ನಲ್ಲಿ ಖರೀದಿ ಭರಾಟೆ ಜೋರು.. ಹೂ-ಹಣ್ಣುಗಳ ಬೆಲೆ ಗಗನಕ್ಕೆ!

Next Post

ಮೈದಾನದಲ್ಲಿ ಭಾರತದ ‘ಕೈ’ ಕೊಟ್ಟ ಅದೃಷ್ಟ : ರಾಜಕೋಟ್ ಸೋಲಿನ ಬೆನ್ನಲ್ಲೇ ಫೀಲ್ಡಿಂಗ್ ಬಗ್ಗೆ ಆತಂಕ!

Related Posts

ರಾಜ್ಯದ ಜನರೇ ಎಚ್ಚರ.. ಎಚ್ಚರ! ಈ ಬಾರಿ ಇರಲಿದೆ ವಿಪರೀತ ಬಿಸಿಲಿನ ಧಗೆ | ಹವಾಮಾನ ಇಲಾಖೆ ಸೂಚನೆ
ಬೆಂಗಳೂರು

ರಾಜ್ಯದ ಜನರೇ ಎಚ್ಚರ.. ಎಚ್ಚರ! ಈ ಬಾರಿ ಇರಲಿದೆ ವಿಪರೀತ ಬಿಸಿಲಿನ ಧಗೆ | ಹವಾಮಾನ ಇಲಾಖೆ ಸೂಚನೆ

ವರ್ಷದ ಮೊದಲ ಸೂರ್ಯ ಗ್ರಹಣ | ಭಾರತದಲ್ಲಿ ಸೂತಕ ಇದ್ಯಾ.. ಇಲ್ಲಿದೆ ಮಾಹಿತಿ
ರಾಜ್ಯ

ವರ್ಷದ ಮೊದಲ ಸೂರ್ಯ ಗ್ರಹಣ | ಭಾರತದಲ್ಲಿ ಸೂತಕ ಇದ್ಯಾ.. ಇಲ್ಲಿದೆ ಮಾಹಿತಿ

ರಾಜ್ಯಾದ್ಯಂತ ಕೋರ್ಟ್‌ಗಳಿಗೆ ಬಾಂಬ್‌ ಬೆದರಿಕೆ | ಕಲಾಪ ಮೊಟಕುಗೊಳಿಸಿದ ನ್ಯಾಯಾಧೀಶರು ; ಪೊಲೀಸರಿಂದ ತೀವ್ರ ಶೋಧ
ಬೆಂಗಳೂರು

ರಾಜ್ಯಾದ್ಯಂತ ಕೋರ್ಟ್‌ಗಳಿಗೆ ಬಾಂಬ್‌ ಬೆದರಿಕೆ | ಕಲಾಪ ಮೊಟಕುಗೊಳಿಸಿದ ನ್ಯಾಯಾಧೀಶರು ; ಪೊಲೀಸರಿಂದ ತೀವ್ರ ಶೋಧ

‘ಐ ಡೋಂಟ್ ಕೇರ್’ | ಅಮೆರಿಕದಲ್ಲಿ ಮೃತಪಟ್ಟ ಕನ್ನಡಿಗ ಸಾಕೇತ್ ಅಂತಿಮ ದಿನಗಳಲ್ಲಿ ಹೀಗೆ ಹೇಳಿದ್ದೇಕೆ?
ಬೆಳಗಾವಿ

‘ಐ ಡೋಂಟ್ ಕೇರ್’ | ಅಮೆರಿಕದಲ್ಲಿ ಮೃತಪಟ್ಟ ಕನ್ನಡಿಗ ಸಾಕೇತ್ ಅಂತಿಮ ದಿನಗಳಲ್ಲಿ ಹೀಗೆ ಹೇಳಿದ್ದೇಕೆ?

ಕುರ್ಚಿ ಸಂಘರ್ಷದ ನಡುವೆಯೇ ಫಾರಿನ್ ಟ್ರಿಪ್‌ಗೆ ಹೊರಟ ‘ಕೈ’ ಶಾಸಕರು
ರಾಜ್ಯ

ಕುರ್ಚಿ ಸಂಘರ್ಷದ ನಡುವೆಯೇ ಫಾರಿನ್ ಟ್ರಿಪ್‌ಗೆ ಹೊರಟ ‘ಕೈ’ ಶಾಸಕರು

ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶವವಾಗಿ ಪತ್ತೆ!
ರಾಜ್ಯ

ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶವವಾಗಿ ಪತ್ತೆ!

Next Post
ಮೈದಾನದಲ್ಲಿ ಭಾರತದ ‘ಕೈ’ ಕೊಟ್ಟ ಅದೃಷ್ಟ : ರಾಜಕೋಟ್ ಸೋಲಿನ ಬೆನ್ನಲ್ಲೇ ಫೀಲ್ಡಿಂಗ್ ಬಗ್ಗೆ ಆತಂಕ!

ಮೈದಾನದಲ್ಲಿ ಭಾರತದ 'ಕೈ' ಕೊಟ್ಟ ಅದೃಷ್ಟ : ರಾಜಕೋಟ್ ಸೋಲಿನ ಬೆನ್ನಲ್ಲೇ ಫೀಲ್ಡಿಂಗ್ ಬಗ್ಗೆ ಆತಂಕ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಾಜ್ಯ ಸರ್ಕಾರದ KITS ಸಂಸ್ಥೆಯಲ್ಲಿ ಮ್ಯಾನೇಜರ್ ಹುದ್ದೆಯ ನೇಮಕಾತಿ | 80 ಸಾವಿರ ರೂ. ಸಂಬಳ

ರಾಜ್ಯ ಸರ್ಕಾರದ KITS ಸಂಸ್ಥೆಯಲ್ಲಿ ಮ್ಯಾನೇಜರ್ ಹುದ್ದೆಯ ನೇಮಕಾತಿ | 80 ಸಾವಿರ ರೂ. ಸಂಬಳ

ಹಿರಿಯರಾದ ಮಹಾದೇವಪ್ಪ ಶಾಸಕರನ್ನ ಬೀದಿ ನಾಯಿಗಳಿಗೆ ಹೊಲಿಸಿರುವುದು ಸರಿಯಲ್ಲ | ಬಸವರಾಜ್ ಶಿವಗಂಗಾ

ಹಿರಿಯರಾದ ಮಹಾದೇವಪ್ಪ ಶಾಸಕರನ್ನ ಬೀದಿ ನಾಯಿಗಳಿಗೆ ಹೊಲಿಸಿರುವುದು ಸರಿಯಲ್ಲ | ಬಸವರಾಜ್ ಶಿವಗಂಗಾ

ನೇಮೋತ್ಸವದ ವೇಳೆ ತನ್ನಿಂದ ತಾನೇ ತೂಗಿದ ಉಯ್ಯಾಲೆ | ದೈವದ ಕಾರ್ಣಿಕ ಕಂಡು ಭಕ್ತರು ಅಚ್ಚರಿ!

ನೇಮೋತ್ಸವದ ವೇಳೆ ತನ್ನಿಂದ ತಾನೇ ತೂಗಿದ ಉಯ್ಯಾಲೆ | ದೈವದ ಕಾರ್ಣಿಕ ಕಂಡು ಭಕ್ತರು ಅಚ್ಚರಿ!

ಅಕ್ಕನ ಮಗಳ ಜತೆ ಸಲುಗೆಯಿಂದ ಮಾತನಾಡಿದ ಆರೋಪ | ಯುವಕನ ಮೇಲೆ ಮಾರಕಾಸ್ತ್ರದಿಂದ ಹ*ಲ್ಲೆಗೈದ ಕಿರಾತಕರು

ಅಕ್ಕನ ಮಗಳ ಜತೆ ಸಲುಗೆಯಿಂದ ಮಾತನಾಡಿದ ಆರೋಪ | ಯುವಕನ ಮೇಲೆ ಮಾರಕಾಸ್ತ್ರದಿಂದ ಹ*ಲ್ಲೆಗೈದ ಕಿರಾತಕರು

Recent News

ರಾಜ್ಯ ಸರ್ಕಾರದ KITS ಸಂಸ್ಥೆಯಲ್ಲಿ ಮ್ಯಾನೇಜರ್ ಹುದ್ದೆಯ ನೇಮಕಾತಿ | 80 ಸಾವಿರ ರೂ. ಸಂಬಳ

ರಾಜ್ಯ ಸರ್ಕಾರದ KITS ಸಂಸ್ಥೆಯಲ್ಲಿ ಮ್ಯಾನೇಜರ್ ಹುದ್ದೆಯ ನೇಮಕಾತಿ | 80 ಸಾವಿರ ರೂ. ಸಂಬಳ

ಹಿರಿಯರಾದ ಮಹಾದೇವಪ್ಪ ಶಾಸಕರನ್ನ ಬೀದಿ ನಾಯಿಗಳಿಗೆ ಹೊಲಿಸಿರುವುದು ಸರಿಯಲ್ಲ | ಬಸವರಾಜ್ ಶಿವಗಂಗಾ

ಹಿರಿಯರಾದ ಮಹಾದೇವಪ್ಪ ಶಾಸಕರನ್ನ ಬೀದಿ ನಾಯಿಗಳಿಗೆ ಹೊಲಿಸಿರುವುದು ಸರಿಯಲ್ಲ | ಬಸವರಾಜ್ ಶಿವಗಂಗಾ

ನೇಮೋತ್ಸವದ ವೇಳೆ ತನ್ನಿಂದ ತಾನೇ ತೂಗಿದ ಉಯ್ಯಾಲೆ | ದೈವದ ಕಾರ್ಣಿಕ ಕಂಡು ಭಕ್ತರು ಅಚ್ಚರಿ!

ನೇಮೋತ್ಸವದ ವೇಳೆ ತನ್ನಿಂದ ತಾನೇ ತೂಗಿದ ಉಯ್ಯಾಲೆ | ದೈವದ ಕಾರ್ಣಿಕ ಕಂಡು ಭಕ್ತರು ಅಚ್ಚರಿ!

ಅಕ್ಕನ ಮಗಳ ಜತೆ ಸಲುಗೆಯಿಂದ ಮಾತನಾಡಿದ ಆರೋಪ | ಯುವಕನ ಮೇಲೆ ಮಾರಕಾಸ್ತ್ರದಿಂದ ಹ*ಲ್ಲೆಗೈದ ಕಿರಾತಕರು

ಅಕ್ಕನ ಮಗಳ ಜತೆ ಸಲುಗೆಯಿಂದ ಮಾತನಾಡಿದ ಆರೋಪ | ಯುವಕನ ಮೇಲೆ ಮಾರಕಾಸ್ತ್ರದಿಂದ ಹ*ಲ್ಲೆಗೈದ ಕಿರಾತಕರು

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಾಜ್ಯ ಸರ್ಕಾರದ KITS ಸಂಸ್ಥೆಯಲ್ಲಿ ಮ್ಯಾನೇಜರ್ ಹುದ್ದೆಯ ನೇಮಕಾತಿ | 80 ಸಾವಿರ ರೂ. ಸಂಬಳ

ರಾಜ್ಯ ಸರ್ಕಾರದ KITS ಸಂಸ್ಥೆಯಲ್ಲಿ ಮ್ಯಾನೇಜರ್ ಹುದ್ದೆಯ ನೇಮಕಾತಿ | 80 ಸಾವಿರ ರೂ. ಸಂಬಳ

ಹಿರಿಯರಾದ ಮಹಾದೇವಪ್ಪ ಶಾಸಕರನ್ನ ಬೀದಿ ನಾಯಿಗಳಿಗೆ ಹೊಲಿಸಿರುವುದು ಸರಿಯಲ್ಲ | ಬಸವರಾಜ್ ಶಿವಗಂಗಾ

ಹಿರಿಯರಾದ ಮಹಾದೇವಪ್ಪ ಶಾಸಕರನ್ನ ಬೀದಿ ನಾಯಿಗಳಿಗೆ ಹೊಲಿಸಿರುವುದು ಸರಿಯಲ್ಲ | ಬಸವರಾಜ್ ಶಿವಗಂಗಾ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat