ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

(Murder) ಪತಿಯಿಂದಲೇ ಪತ್ನಿ, ಮಕ್ಕಳಿಬ್ಬರ ಹತ್ಯೆ: ಕೊಲೆ ನಡೆದಿದ್ದೇಕೆ?

January 13, 2025
(Murder) ಪತಿಯಿಂದಲೇ ಪತ್ನಿ, ಮಕ್ಕಳಿಬ್ಬರ ಹತ್ಯೆ: ಕೊಲೆ ನಡೆದಿದ್ದೇಕೆ?
Share on WhatsappShare on FacebookShare on Twitter

ಪೀಣ್ಯ ಪೊಲೀಸ್ ಠಾಣಾ (Police Station)ವ್ಯಾಪ್ತಿಯಲ್ಲಿ ಮೂವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿ ಗಂಗರಾಜು ಎಂಬಾತನನ್ನು ಬಂಧಿಸಿ, ತನಿಖೆ ನಡೆಸುತ್ತಿದ್ದಾರೆ.

ಆರೋಪಿ ಗಂಗರಾಜು(Gangaraju) ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಭೀಕರವಾಗಿ ನಿನ್ನೆ(ಜ.8)ರಂದು ಹತ್ಯೆ ಮಾಡಿ ಪೊಲೀಸರ (Police) ಮುಂದೆ ಶರಣಾಗಿದ್ದಾನೆ. ಈ ಘಟನೆಯ ಸುದ್ದಿ ಕೇಳಿ ಇಡೀ ಸಿಲಿಕಾನ್ ಸಿಟಿಯ (Silicon City) ಜನರು ಬೆಚ್ಚಿ ಬಿದ್ದಿದ್ದಾರೆ. ಕೊಲೆಯಾಗಿರುವ ಭಾಗ್ಯಮ್ಮ ಮತ್ತು ಆರೋಪಿ ಗಂಗರಾಜು ಇಬ್ಬರೂ ಎರಡನೇ ಮದುವೆಯಾಗಿದ್ದರು. ಇಬ್ಬರು ಮೊದಲ ಪತ್ನಿ ಹಾಗೂ ಮೊದಲ ಪತಿಯಿಂದ ಡಿವೋರ್ಸ್ ಪಡೆಯದೆ ಲೀವಿಂಗ್ ಇನ್ ರಿಲೇಷನ್ ಶಿಪ್ ನಲ್ಲಿದ್ದರು.

ಭಾಗ್ಯಮ್ಮಗೆ ಮಗಳಿದ್ದರೂ ಸಜ ಜೀವನ ನಡೆಸಲು ಗಂಗರಾಜು ಒಪ್ಪಿಗೆ ಸೂಚಿಸಿದ್ದ. ಆದರೆ, ಇತ್ತೀಚೆಗೆ ಆರೋಪಿ ಗಂಗರಾಜು, ಭಾಗ್ಯಮ್ಮ ಸೇರಿದಂತೆ ಇಬ್ಬರು ಹೆಣ್ಣು ಮಕ್ಕಳ ಮೇಲೆ ಅನುಮಾನ(Doubt) ಪಡುತ್ತಿದ್ದ. ಪತ್ನಿ ಹಾಗೂ ಮಗಳಿಗೂ ಅಕ್ರಮ ಸಂಬಂಧ ಇದೆ ಎಂದು ಜಗಳ ಮಾಡುತ್ತಿದ್ದ. ಇತ್ತೀಚೆಗೆ ಅವರ ಮನೆಗೆ ಬಂದಿದ್ದ ಭಾಗ್ಯಮ್ಮಳ ಅಕ್ಕನ ಮಗಳ ಮೇಲೆಯೂ ಅನುಮಾನ ಪಡುತ್ತಿದ್ದ. ಇದೇ ವಿಷಯಕ್ಕೆ ಭಾಗ್ಯಮ್ಮ, ಮಕ್ಕಳು ಹಾಗೂ ಗಂಗರಾಜು ಮಧ್ಯೆ ಜಗಳ ನಡೆದಿದೆ.

ಗಲಾಟೆಯ ನಂತರ ಮೂವರ ಕೊಲೆಗೆ (Murder) ಸಂಚು ರೂಪಿಸಿದ್ದಾನೆ. ಬುಧವಾರ ಗಲಾಟೆ ನಡೆಯುತ್ತಿದ್ದಂತೆ ಹೆಸರುಘಟ್ಟಕ್ಕೆ ರೈತರ ಸಂತೆಗೆ ಹೋಗಿ ಮಚ್ಚು ಖರೀದಿಸಿದ್ದಾನೆ. ಆನಂತರ ನೇರವಾಗಿ ಮನೆಗೆ ಬಂದು ಮೊದಲು ಮಕ್ಕಳನ್ನು ಕೊಲೆ ಮಾಡಿ, ಹೊರಗೆ ಹೋಗಿದ್ದ ಪತ್ನಿಗಾಗಿ ಕಾಯುತ್ತ ನಿಂತಿದ್ದಾನೆ. ಮನೆಗೆ ಬಂದ ಪತ್ನಿ, ಮಕ್ಕಳ ಶವ ಕಂಡು ಕಿರುಚಾಡುತ್ತಿದ್ದಂತೆ ಅವರ ಮೇಲೆಯೂ ದಾಳಿ ಮಾಡಿ ಹತ್ಯೆ ಮಾಡಿದ್ದಾನೆ.

ಕೊಲೆಯಾದವರನ್ನು ನವ್ಯ(19), ಹೇಮಾವತಿ (22), ಭಾಗ್ಯಮ್ಮ (38) ಎನ್ನಲಾಗಿದೆ. ಸದ್ಯ ಆರೋಪಿ ಗಂಗರಾಜು ಪೊಲೀಸರಿಗೆ ಶರಣಾಗಿದ್ದಾನೆ. ಪೀಣ್ಯ ಪೊಲೀಸರು ಆರೋಪಿ ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.

Tags: GangarajuMurderPolicePolice StationSilicon City
SendShareTweet
Previous Post

(California shocked by wildfires ) ಕಾಡ್ಗಿಚ್ಚಿಗೆ ಬೆಚ್ಚಿಬಿದ್ದ ಕ್ಯಾಲಿಫೋರ್ನಿಯಾ: ಹಾಲಿವುಡ್ ತಾರೆಯರಿಗೆ ತಟ್ಟಿದ ಬಿಸಿ, ತುರ್ತು ಪರಿಸ್ಥಿತಿ ಘೋಷಣೆ ಲಾಸ್ ಏಂಜಲೀಸ್:

Next Post

(Offer for female students!)ಮಗುವಿಗೆ ಜನ್ಮ ನೀಡಿ, 81,000 ರೂ. ಬಹುಮಾನ ಗೆಲ್ಲಿ: ವಿದ್ಯಾರ್ಥಿನಿಯರಿಗೆ ಆಫರ್!

Related Posts

ಅನಾರೋಗ್ಯ ಪೀಡಿತ ಪತ್ನಿಯನ್ನು ಕೊಲೆಮಾಡಿ ಸಹಜ ಸಾವು ಎಂದು ಬಿಂಬಿಸಿದ ವೈದ್ಯನ ಬಂಧನ!
ಅಪರಾಧ

ಅನಾರೋಗ್ಯ ಪೀಡಿತ ಪತ್ನಿಯನ್ನು ಕೊಲೆಮಾಡಿ ಸಹಜ ಸಾವು ಎಂದು ಬಿಂಬಿಸಿದ ವೈದ್ಯನ ಬಂಧನ!

ಅತ್ಯಾಚಾರ ಸಂತ್ರಸ್ತೆಗೆ ‘ಸ್ನಾನ ಮಾಡಿ, ಬಟ್ಟೆ ಬದಲಿಸು ಸಾಕು’ ಎಂದ ಹಾಸ್ಟೆಲ್ ಸಿಬ್ಬಂದಿ!
ದೇಶ

ಅತ್ಯಾಚಾರ ಸಂತ್ರಸ್ತೆಗೆ ‘ಸ್ನಾನ ಮಾಡಿ, ಬಟ್ಟೆ ಬದಲಿಸು ಸಾಕು’ ಎಂದ ಹಾಸ್ಟೆಲ್ ಸಿಬ್ಬಂದಿ!

ತಾನು ಕುಡಿದು ನಾಯಿಗೂ ಎಣ್ಣೆ ಕುಡಿಸಿ ತೂರಾಡುತ್ತಾ ಹೋದ ಭೂಪ ; ವಿಡಿಯೋ ವೈರಲ್‌!
ರಾಜ್ಯ

ತಾನು ಕುಡಿದು ನಾಯಿಗೂ ಎಣ್ಣೆ ಕುಡಿಸಿ ತೂರಾಡುತ್ತಾ ಹೋದ ಭೂಪ ; ವಿಡಿಯೋ ವೈರಲ್‌!

ಹಂಪಿಯ ವಿರೂಪಾಕ್ಷ ಸನ್ನಿಧಿಗೆ ಭೇಟಿ ನೀಡಿದ ನಿರ್ಮಲಾ ಸೀತಾರಾಮನ್‌: ದೇಶದ ಒಳಿತಿಗಾಗಿ ಪೂಜೆ!
ರಾಜ್ಯ

ಹಂಪಿಯ ವಿರೂಪಾಕ್ಷ ಸನ್ನಿಧಿಗೆ ಭೇಟಿ ನೀಡಿದ ನಿರ್ಮಲಾ ಸೀತಾರಾಮನ್‌: ದೇಶದ ಒಳಿತಿಗಾಗಿ ಪೂಜೆ!

ಈ ವರ್ಷದಿಂದ 625ಕ್ಕೆ 206 ಅಂಕ ಪಡೆದರೆ SSLC ಪಾಸ್ – ಸಚಿವ ಮಧು ಬಂಗಾರಪ್ಪ!
ರಾಜ್ಯ

ಈ ವರ್ಷದಿಂದ 625ಕ್ಕೆ 206 ಅಂಕ ಪಡೆದರೆ SSLC ಪಾಸ್ – ಸಚಿವ ಮಧು ಬಂಗಾರಪ್ಪ!

ದೀಪಾವಳಿ ಹಬ್ಬಕ್ಕೆ ಸಾರಿಗೆ ಇಲಾಖೆಯಿಂದ ಗುಡ್‌ ನ್ಯೂಸ್‌ ; 2500 ಹೆಚ್ಚುವರಿ ಕೆಎಸ್‌ಆರ್‌ಟಿಸಿ ಬಸ್ ಬಿಡುಗಡೆ!
ರಾಜ್ಯ

ದೀಪಾವಳಿ ಹಬ್ಬಕ್ಕೆ ಸಾರಿಗೆ ಇಲಾಖೆಯಿಂದ ಗುಡ್‌ ನ್ಯೂಸ್‌ ; 2500 ಹೆಚ್ಚುವರಿ ಕೆಎಸ್‌ಆರ್‌ಟಿಸಿ ಬಸ್ ಬಿಡುಗಡೆ!

Next Post
(Offer for female students!)ಮಗುವಿಗೆ ಜನ್ಮ ನೀಡಿ, 81,000 ರೂ. ಬಹುಮಾನ ಗೆಲ್ಲಿ: ವಿದ್ಯಾರ್ಥಿನಿಯರಿಗೆ ಆಫರ್!

(Offer for female students!)ಮಗುವಿಗೆ ಜನ್ಮ ನೀಡಿ, 81,000 ರೂ. ಬಹುಮಾನ ಗೆಲ್ಲಿ: ವಿದ್ಯಾರ್ಥಿನಿಯರಿಗೆ ಆಫರ್!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಅಕ್ರಮ ಔಷಧಿ ಮಾರಾಟ ಜಾಲ ಪತ್ತೆ| ಐವರ ಬಂಧನ :1.25 ಲಕ್ಷ ಮೌಲ್ಯದ ಸಿರಫ್‌ ಬಾಟಲ್‌ ವಶ!

ಅಕ್ರಮ ಔಷಧಿ ಮಾರಾಟ ಜಾಲ ಪತ್ತೆ| ಐವರ ಬಂಧನ :1.25 ಲಕ್ಷ ಮೌಲ್ಯದ ಸಿರಫ್‌ ಬಾಟಲ್‌ ವಶ!

ಶೀಘ್ರವೇ ನಟಿ ರಚಿತಾ ರಾಮ್‌ ಮದುವೆ – ಫ್ಯಾನ್ಸ್‌ಗೆ  ಗುಡ್ ನ್ಯೂಸ್ ನೀಡಿದ ಡಿಂಪಲ್‌ ಕ್ವೀನ್‌!

ಶೀಘ್ರವೇ ನಟಿ ರಚಿತಾ ರಾಮ್‌ ಮದುವೆ – ಫ್ಯಾನ್ಸ್‌ಗೆ ಗುಡ್ ನ್ಯೂಸ್ ನೀಡಿದ ಡಿಂಪಲ್‌ ಕ್ವೀನ್‌!

ಶಾಸಕ ವೀರೇಂದ್ರ ಪಪ್ಪಿಗೆ ಬಿಗ್ ಶಾಕ್ – ಬಂಧನ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್​!

ಶಾಸಕ ವೀರೇಂದ್ರ ಪಪ್ಪಿಗೆ ಬಿಗ್ ಶಾಕ್ – ಬಂಧನ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್​!

ಅನಾರೋಗ್ಯ ಪೀಡಿತ ಪತ್ನಿಯನ್ನು ಕೊಲೆಮಾಡಿ ಸಹಜ ಸಾವು ಎಂದು ಬಿಂಬಿಸಿದ ವೈದ್ಯನ ಬಂಧನ!

ಅನಾರೋಗ್ಯ ಪೀಡಿತ ಪತ್ನಿಯನ್ನು ಕೊಲೆಮಾಡಿ ಸಹಜ ಸಾವು ಎಂದು ಬಿಂಬಿಸಿದ ವೈದ್ಯನ ಬಂಧನ!

Recent News

ಅಕ್ರಮ ಔಷಧಿ ಮಾರಾಟ ಜಾಲ ಪತ್ತೆ| ಐವರ ಬಂಧನ :1.25 ಲಕ್ಷ ಮೌಲ್ಯದ ಸಿರಫ್‌ ಬಾಟಲ್‌ ವಶ!

ಅಕ್ರಮ ಔಷಧಿ ಮಾರಾಟ ಜಾಲ ಪತ್ತೆ| ಐವರ ಬಂಧನ :1.25 ಲಕ್ಷ ಮೌಲ್ಯದ ಸಿರಫ್‌ ಬಾಟಲ್‌ ವಶ!

ಶೀಘ್ರವೇ ನಟಿ ರಚಿತಾ ರಾಮ್‌ ಮದುವೆ – ಫ್ಯಾನ್ಸ್‌ಗೆ  ಗುಡ್ ನ್ಯೂಸ್ ನೀಡಿದ ಡಿಂಪಲ್‌ ಕ್ವೀನ್‌!

ಶೀಘ್ರವೇ ನಟಿ ರಚಿತಾ ರಾಮ್‌ ಮದುವೆ – ಫ್ಯಾನ್ಸ್‌ಗೆ ಗುಡ್ ನ್ಯೂಸ್ ನೀಡಿದ ಡಿಂಪಲ್‌ ಕ್ವೀನ್‌!

ಶಾಸಕ ವೀರೇಂದ್ರ ಪಪ್ಪಿಗೆ ಬಿಗ್ ಶಾಕ್ – ಬಂಧನ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್​!

ಶಾಸಕ ವೀರೇಂದ್ರ ಪಪ್ಪಿಗೆ ಬಿಗ್ ಶಾಕ್ – ಬಂಧನ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್​!

ಅನಾರೋಗ್ಯ ಪೀಡಿತ ಪತ್ನಿಯನ್ನು ಕೊಲೆಮಾಡಿ ಸಹಜ ಸಾವು ಎಂದು ಬಿಂಬಿಸಿದ ವೈದ್ಯನ ಬಂಧನ!

ಅನಾರೋಗ್ಯ ಪೀಡಿತ ಪತ್ನಿಯನ್ನು ಕೊಲೆಮಾಡಿ ಸಹಜ ಸಾವು ಎಂದು ಬಿಂಬಿಸಿದ ವೈದ್ಯನ ಬಂಧನ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಅಕ್ರಮ ಔಷಧಿ ಮಾರಾಟ ಜಾಲ ಪತ್ತೆ| ಐವರ ಬಂಧನ :1.25 ಲಕ್ಷ ಮೌಲ್ಯದ ಸಿರಫ್‌ ಬಾಟಲ್‌ ವಶ!

ಅಕ್ರಮ ಔಷಧಿ ಮಾರಾಟ ಜಾಲ ಪತ್ತೆ| ಐವರ ಬಂಧನ :1.25 ಲಕ್ಷ ಮೌಲ್ಯದ ಸಿರಫ್‌ ಬಾಟಲ್‌ ವಶ!

ಶೀಘ್ರವೇ ನಟಿ ರಚಿತಾ ರಾಮ್‌ ಮದುವೆ – ಫ್ಯಾನ್ಸ್‌ಗೆ  ಗುಡ್ ನ್ಯೂಸ್ ನೀಡಿದ ಡಿಂಪಲ್‌ ಕ್ವೀನ್‌!

ಶೀಘ್ರವೇ ನಟಿ ರಚಿತಾ ರಾಮ್‌ ಮದುವೆ – ಫ್ಯಾನ್ಸ್‌ಗೆ ಗುಡ್ ನ್ಯೂಸ್ ನೀಡಿದ ಡಿಂಪಲ್‌ ಕ್ವೀನ್‌!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat