ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಳಗಾವಿ

ಪತಿಯ ಫ್ರೆಂಡ್‌ ಜೊತೆಯೇ ಓಡಿಹೋದ ಪತ್ನಿ – ಆಕ್ರೋಶಗೊಂಡ ಮಹಿಳೆ ಕುಟುಂಬಸ್ಥರಿಂದ ಯುವಕನ ಮನೆ ಧ್ವಂಸ!

June 30, 2026
Share on WhatsappShare on FacebookShare on Twitter

ಬೆಳಗಾವಿ : ಜಿಲ್ಲೆಯ ಯಮಕನಮರಡಿ ವಿಧಾನಸಭಾ ಕ್ಷೇತ್ರದಲ್ಲಿ ಕ್ರೂರ ಕೃತ್ಯ ಬೆಳಕಿಗೆ ಬಂದಿದೆ. ವಿವಾಹಿತಯೊಬ್ಬಳ ಜೊತೆ ಯುವಕನೊಬ್ಬ ಓಡಿ ಹೋದ ಹಿನ್ನೆಲೆ ಆಕ್ರೋಶಗೊಂಡ ಮಹಿಳೆಯ ಕುಟುಂಬಸ್ಥರು ಯುವಕನ ಮನೆ ಧ್ವಂಸಗೊಳಿಸಿದ ಘಟನೆ ಬೆಳಗಾವಿಯ ಭರಮ್ಯಾನಟ್ಟಿ ಗ್ರಾಮದಲ್ಲಿ ಘಟನೆ ನಡೆದಿದೆ.

ಕಳೆದ ವರ್ಷ ಬಸಪ್ಪ ನಾಯಕ ಜೊತೆ ನಾಗವ್ವ ವಿವಾಹವಾಗಿದ್ದರು. ಬಸಪ್ಪ ಮತ್ತು ಯಲ್ಲಪ್ಪ ಇಬ್ಬರು ಆತ್ಮೀಯ ಸ್ನೇಹಿತರಾಗಿದ್ದರು. ಮೂವರು ಬೆಳಗಾವಿಯ ಕಂಪನಿಯಲ್ಲಿ ಒಟ್ಟಿಗೆ ಕೆಲಸ ಮಾಡುತ್ತಿದ್ದರು. ಈ ವೇಳೆ ಯಲ್ಲಪ್ಪ ಹಾಗೂ ನಾಗವ್ವ ನಡುವೆ ಸಲುಗೆ ಬೆಳೆದಿತ್ತು. ಎರಡು ದಿನಗಳ ಹಿಂದೆ ಯಲ್ಲಪ್ಪ, ತನ್ನ ಸ್ನೇಹಿತನ ಪತ್ನಿ ನಾಗವ್ವ ಜೊತೆ ಓಡಿಹೋಗಿದ್ದಾಳೆ.

ಯುವಕನ ಜೊತೆ ನಾಗವ್ವ ಪರಾರಿಯಾಗಿದ್ದರಿಂದ ಆಕ್ರೋಶಗೊಂಡ ಆಕೆಯ ಪೋಷಕರು ಮತ್ತು ಪತಿಯ ಕಡೆಯವರು ಯಲ್ಲಪ್ಪನ ಮನೆಯನ್ನು ಧ್ವಂಸಗೊಳಿಸಿದ್ದಾರೆ. ತಳವಾರ, ಜಂಬೆ, ಕುಡಗೋಲು ಹಾಗೂ ಬಡಿಗೆಗಳ ಸಮೇತ ಸುಮಾರು 200ಕ್ಕೂ ಅಧಿಕ ಜನರ ಗುಂಪು ಭರಮ್ಯಾನಟ್ಟಿ ಗ್ರಾಮದಲ್ಲಿರುವ ಯಲ್ಲಪ್ಪನ ಮನೆಗೆ ನುಗ್ಗಿ, ಅಟ್ಟಹಾಸ ಮೆರೆದಿದ್ದಾರೆ. ಅಲ್ಲದೇ ಮನೆಯಲ್ಲಿದ್ದ ಯಲ್ಲಪ್ಪನ ಕುಟುಂಬಸ್ಥರನ್ನು ಹತ್ಯೆ ಮಾಡಲು ದುಷ್ಕರ್ಮಿಗಳು ಯತ್ನಿಸಿದ್ದು, ಆದರೆ ಪೋಷಕರು ಪರಾರಿಯಾಗಿ ಪ್ರಾಣ ಉಳಿಸಿಕೊಂಡಿದ್ದಾರೆ.

ದುಷ್ಕರ್ಮಿಗಳ ಗುಂಪು, ಮನೆಯ ಹಂಚುಗಳನ್ನು ಪುಡಿಪುಡಿ ಮಾಡಿ, ಅಲ್ಮಾರಿ, ಟಿವಿ ಸೇರಿದಂತೆ ಮನೆಯಲ್ಲಿದ್ದ ಪ್ರತಿಯೊಂದು ವಸ್ತುವನ್ನೂ ಧ್ವಂಸಗೊಳಿಸಿದೆ. ದಾಳಿಯ ನಂತರ ಮನೆಯಲ್ಲಿದ್ದ ಚಿನ್ನಾಭರಣ, ನಗದು ಹಾಗೂ ಕೊಟ್ಟಿಗೆಯಲ್ಲಿದ್ದ 25 ಕುರಿಗಳನ್ನು ದೋಚಿಕೊಂಡು ಸ್ಥಳದಿಂದ ಪರಾರಿಯಾಗಿದ್ದಾರೆ. ಸದ್ಯ ಸಂತ್ರಸ್ತ ಕುಟುಂಬವು ತಮಗೆ ನ್ಯಾಯ ದೊರಕಿಸಿಕೊಡಬೇಕು ಮತ್ತು ದಾಳಿ ಮಾಡಿದ ದುಷ್ಕರ್ಮಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಬೆಳಗಾವಿ ಪೊಲೀಸ್ ಕಮೀಷನರ್ ಅವರ ಮೊರೆ ಹೋಗಿದೆ.

ಇದನ್ನೂ ಓದಿ : ಬಿಗ್‌ ಬಾಸ್‌ ಖ್ಯಾತಿಯ ದಿವ್ಯಾ ಸುರೇಶ್‌ ಎದುರು ಕಾಮುಕನ ಅಸಭ್ಯ ವರ್ತನೆ – ವಿಡಿಯೋ ಹಂಚಿಕೊಂಡು ನಟಿ ಆಕ್ರೋಶ!

Tags: Karnataka News beat
SendShareTweet
Previous Post

ಪ.ಬಂಗಾಳ ಬಳಿಕ ಕರ್ನಾಟಕ ಸರದಿ? SIR ಮ್ಯಾಪಿಂಗ್‌ನಲ್ಲಿ ಬಯಲಾಗುತ್ತಿದೆಯೇ ನಕಲಿ ಮತದಾರರ ಜಾಲ?

Next Post

ಆಗಸ್ಟ್‌ನಲ್ಲಿ ರಸ್ತೆಗಿಳಿಯಲು ಸಜ್ಜಾದ ಬಹುನಿರೀಕ್ಷಿತ ‘ಸ್ಕೋಡಾ ಸ್ಲಾವಿಯಾ ಫೇಸ್‌ಲಿಫ್ಟ್’!

Related Posts

ಬೆಂಗಳೂರು ರಸ್ತೆ ಅಭಿವೃದ್ಧಿಗೆ ರಿಲೀಸ್‌ ಆದ ಕೋಟಿ ಕೋಟಿ ಹಣ ಎಲ್ಲೋಯ್ತು? – ತನಿಖೆಗೆ N.R ರಮೇಶ್‌ ಆಗ್ರಹ!
ಬೆಂಗಳೂರು

ಬೆಂಗಳೂರು ರಸ್ತೆ ಅಭಿವೃದ್ಧಿಗೆ ರಿಲೀಸ್‌ ಆದ ಕೋಟಿ ಕೋಟಿ ಹಣ ಎಲ್ಲೋಯ್ತು? – ತನಿಖೆಗೆ N.R ರಮೇಶ್‌ ಆಗ್ರಹ!

ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಫೋಟ – ತಪ್ಪಿದ ಭಾರೀ ದುರಂತ!
ದಾವಣಗೆರೆ

ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಫೋಟ – ತಪ್ಪಿದ ಭಾರೀ ದುರಂತ!

ಪ.ಬಂಗಾಳ ಬಳಿಕ ಕರ್ನಾಟಕ ಸರದಿ? SIR ಮ್ಯಾಪಿಂಗ್‌ನಲ್ಲಿ ಬಯಲಾಗುತ್ತಿದೆಯೇ ನಕಲಿ ಮತದಾರರ ಜಾಲ?
ಬೆಂಗಳೂರು

ಪ.ಬಂಗಾಳ ಬಳಿಕ ಕರ್ನಾಟಕ ಸರದಿ? SIR ಮ್ಯಾಪಿಂಗ್‌ನಲ್ಲಿ ಬಯಲಾಗುತ್ತಿದೆಯೇ ನಕಲಿ ಮತದಾರರ ಜಾಲ?

ರಸ್ತೆ ಗುಂಡಿಯಲ್ಲಿ ಬಾಳೆಗಿಡ ನೆಟ್ಟು ಪ್ರತಿಭಟನೆ – ಸಾರ್ವಜನಿಕರ ಆಕ್ರೋಶಕ್ಕೆ ಮಣಿದ ಕಾರ್ಕಳ ಪುರಸಭೆ!
ಉಡುಪಿ

ರಸ್ತೆ ಗುಂಡಿಯಲ್ಲಿ ಬಾಳೆಗಿಡ ನೆಟ್ಟು ಪ್ರತಿಭಟನೆ – ಸಾರ್ವಜನಿಕರ ಆಕ್ರೋಶಕ್ಕೆ ಮಣಿದ ಕಾರ್ಕಳ ಪುರಸಭೆ!

ಇಂದಿನಿಂದ ರಾಜ್ಯಾದ್ಯಂತ SIR ಪ್ರಕ್ರಿಯೆ ಆರಂಭ : ಮನೆಮನೆಗೆ ಬಿಎಲ್‌ಒ ಭೇಟಿ!
ಬೆಂಗಳೂರು

ಇಂದಿನಿಂದ ರಾಜ್ಯಾದ್ಯಂತ SIR ಪ್ರಕ್ರಿಯೆ ಆರಂಭ : ಮನೆಮನೆಗೆ ಬಿಎಲ್‌ಒ ಭೇಟಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!
ಉಡುಪಿ

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

Next Post
ಆಗಸ್ಟ್‌ನಲ್ಲಿ ರಸ್ತೆಗಿಳಿಯಲು ಸಜ್ಜಾದ ಬಹುನಿರೀಕ್ಷಿತ ‘ಸ್ಕೋಡಾ ಸ್ಲಾವಿಯಾ ಫೇಸ್‌ಲಿಫ್ಟ್’!

ಆಗಸ್ಟ್‌ನಲ್ಲಿ ರಸ್ತೆಗಿಳಿಯಲು ಸಜ್ಜಾದ ಬಹುನಿರೀಕ್ಷಿತ 'ಸ್ಕೋಡಾ ಸ್ಲಾವಿಯಾ ಫೇಸ್‌ಲಿಫ್ಟ್'!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಂಗಳೂರು ರಸ್ತೆ ಅಭಿವೃದ್ಧಿಗೆ ರಿಲೀಸ್‌ ಆದ ಕೋಟಿ ಕೋಟಿ ಹಣ ಎಲ್ಲೋಯ್ತು? – ತನಿಖೆಗೆ N.R ರಮೇಶ್‌ ಆಗ್ರಹ!

ಬೆಂಗಳೂರು ರಸ್ತೆ ಅಭಿವೃದ್ಧಿಗೆ ರಿಲೀಸ್‌ ಆದ ಕೋಟಿ ಕೋಟಿ ಹಣ ಎಲ್ಲೋಯ್ತು? – ತನಿಖೆಗೆ N.R ರಮೇಶ್‌ ಆಗ್ರಹ!

ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಫೋಟ – ತಪ್ಪಿದ ಭಾರೀ ದುರಂತ!

ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಫೋಟ – ತಪ್ಪಿದ ಭಾರೀ ದುರಂತ!

HAL ಸಂಸ್ಥೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ : ಬೆಂಗಳೂರಿನಲ್ಲೇ ಉದ್ಯೋಗ

HAL ಸಂಸ್ಥೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ : ಬೆಂಗಳೂರಿನಲ್ಲೇ ಉದ್ಯೋಗ

2028ರ ಲಾಸ್ ಏಂಜಲೀಸ್ ಒಲಿಂಪಿಕ್ಸ್‌ನಲ್ಲಿ ಇಂಡೋ-ಪಾಕ್ ಹೈವೋಲ್ಟೇಜ್ ಕದನ ಅನುಮಾನ!

2028ರ ಲಾಸ್ ಏಂಜಲೀಸ್ ಒಲಿಂಪಿಕ್ಸ್‌ನಲ್ಲಿ ಇಂಡೋ-ಪಾಕ್ ಹೈವೋಲ್ಟೇಜ್ ಕದನ ಅನುಮಾನ!

Recent News

ಬೆಂಗಳೂರು ರಸ್ತೆ ಅಭಿವೃದ್ಧಿಗೆ ರಿಲೀಸ್‌ ಆದ ಕೋಟಿ ಕೋಟಿ ಹಣ ಎಲ್ಲೋಯ್ತು? – ತನಿಖೆಗೆ N.R ರಮೇಶ್‌ ಆಗ್ರಹ!

ಬೆಂಗಳೂರು ರಸ್ತೆ ಅಭಿವೃದ್ಧಿಗೆ ರಿಲೀಸ್‌ ಆದ ಕೋಟಿ ಕೋಟಿ ಹಣ ಎಲ್ಲೋಯ್ತು? – ತನಿಖೆಗೆ N.R ರಮೇಶ್‌ ಆಗ್ರಹ!

ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಫೋಟ – ತಪ್ಪಿದ ಭಾರೀ ದುರಂತ!

ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಫೋಟ – ತಪ್ಪಿದ ಭಾರೀ ದುರಂತ!

HAL ಸಂಸ್ಥೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ : ಬೆಂಗಳೂರಿನಲ್ಲೇ ಉದ್ಯೋಗ

HAL ಸಂಸ್ಥೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ : ಬೆಂಗಳೂರಿನಲ್ಲೇ ಉದ್ಯೋಗ

2028ರ ಲಾಸ್ ಏಂಜಲೀಸ್ ಒಲಿಂಪಿಕ್ಸ್‌ನಲ್ಲಿ ಇಂಡೋ-ಪಾಕ್ ಹೈವೋಲ್ಟೇಜ್ ಕದನ ಅನುಮಾನ!

2028ರ ಲಾಸ್ ಏಂಜಲೀಸ್ ಒಲಿಂಪಿಕ್ಸ್‌ನಲ್ಲಿ ಇಂಡೋ-ಪಾಕ್ ಹೈವೋಲ್ಟೇಜ್ ಕದನ ಅನುಮಾನ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಂಗಳೂರು ರಸ್ತೆ ಅಭಿವೃದ್ಧಿಗೆ ರಿಲೀಸ್‌ ಆದ ಕೋಟಿ ಕೋಟಿ ಹಣ ಎಲ್ಲೋಯ್ತು? – ತನಿಖೆಗೆ N.R ರಮೇಶ್‌ ಆಗ್ರಹ!

ಬೆಂಗಳೂರು ರಸ್ತೆ ಅಭಿವೃದ್ಧಿಗೆ ರಿಲೀಸ್‌ ಆದ ಕೋಟಿ ಕೋಟಿ ಹಣ ಎಲ್ಲೋಯ್ತು? – ತನಿಖೆಗೆ N.R ರಮೇಶ್‌ ಆಗ್ರಹ!

ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಫೋಟ – ತಪ್ಪಿದ ಭಾರೀ ದುರಂತ!

ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಫೋಟ – ತಪ್ಪಿದ ಭಾರೀ ದುರಂತ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat