ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ರಾಜ್ಯದಲ್ಲಿ ಮತ್ತೆ ಹಾಲಿನ ದರ ಏರಿಕೆಯಾಗುತ್ತಾ? – ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್ ಸುಳಿವು

November 5, 2025
Share on WhatsappShare on FacebookShare on Twitter

ಬೆಂಗಳೂರು : ರಾಜ್ಯದಲ್ಲಿ ಮತ್ತೆ ನಂದಿನಿ ಹಾಲಿನ ದರ ಏರಿಕೆಯಾಗುವ ಸಾಧ್ಯತೆ ಇದ್ದು, ಈ ಬಗ್ಗೆ ಸ್ವತಃ ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್ ಸುಳಿವು ನೀಡಿದ್ದಾರೆ.

ನಮ್ಮ ರಾಜ್ಯದಲ್ಲಿ ಮಾತ್ರ ಕಡಿಮೆ ಬೆಲೆ ಇದೆ ಬೇರೆ ರಾಜ್ಯಗಳಲ್ಲಿ ಹಾಲಿನ ದರ ಇನ್ನೂ‌ ಹೆಚ್ಚಿದೆ. ಹಾಲಿನ ದರ ಏರಿಕೆಗೆ ಪ್ರಸ್ತಾವನೆ ಸಲ್ಲಿಸಿಲ್ಲ. ನಾವು ಮಂಡಳಿಗೆ ಮನವಿ ಸಲ್ಲಿಸಿದ್ದೇವೆ ಇಷ್ಟು ಅಂತ ದರದ ಬಗ್ಗೆ ಹೇಳಿಲ್ಲ. ಅರ್ಧ ಲೀಟರ್ ಮಾರಿದರೆ ನಷ್ಟವಾಗುತ್ತದೆ. ಒಂದು ಲೀಟರ್ ಹಾಲು ಮಾರಿದರೆ ಲಾಭ ಆಗುತ್ತದೆ ಎಂದು ಹೇಳಿದ್ದಾರೆ.

ಹಾಲಿನ ದರ ಹೆಚ್ಚಳ ಬಗ್ಗೆ ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್ ಪರೋಕ್ಷವಾಗಿ ಸುಳಿವು ನೀಡಿದ್ದು, ಹಾಲಿನ ದರ ಏರಿಕೆಗೆ ಪ್ರಸ್ತಾವನೆ ಸಲ್ಲಿಸಿಲ್ಲ. ನಾವು ಮಂಡಳಿಗೆ ಮನವಿ ಸಲ್ಲಿಸಿದ್ದೇವೆ ಎಂದು ಹೇಳಿದ್ದಾರೆ.

ತುಪ್ಪದ ದರ ಇವತ್ತು ಏರಿಕೆ ಮಾಡಲಾಗಿದೆ. ಬೇರೆ ಕಂಪನಿಯ ಹಾಲು ಆನ್‌ಲೈನ್‌ ಮಾರ್ಕೆಟಿಂಗ್ ಜಾಸ್ತಿ ಆಗಿದ್ದು, ನಾವು ರೈತರಿಗೆ ಹಾಲು, ಕೂಡಲೇ ಹಣ ಕೊಡಬೇಕು. ಬೇರೆ ರಾಜ್ಯಗಳು ಹೆಚ್ಚು ಹಣ ಬಾಕಿ ಉಳಿಸಿಕೊಂಡಿಲ್ಲ ಅನ್ಸುತ್ತೆ ಎಂದು ಹಾಲಿನ ದರ ಏರಿಕೆ ಬಗ್ಗೆ ಪರೋಕ್ಷ ಸುಳಿವು ನೀಡಿದ್ದಾರೆ.

ನಮ್ಮಲ್ಲಿ 95 ಲಕ್ಷದಿಂದ 1 ಕೋಟಿ ಲೀಟರ್ ಹಾಲು ಉತ್ಪತ್ತಿಯಾಗುತ್ತದೆ. ಆದರೆ 50 ಲಕ್ಷ ಲೀಟರ್ ಹಾಲು ಮಾತ್ರ ಮಾರಾಟ ಆಗುತ್ತದೆ. ಸರ್ಕಾರ ಹಾಲಿನ ಮೇಲೆ ದರ ಹೆಚ್ಚಳ ಮಾಡಿರುವ 4 ರೂಪಾಯಿಯನ್ನ ರೈತರಿಗೆ ಕೊಡಲು ಸೂಚಿಸಿದ್ದೇವೆ. 50 ಲಕ್ಷ ಲೀಟರ್ ಮಾರಾಟ ಮಾಡುವುದಕ್ಕೆ ಮಾತ್ರ ನಮಗೆ ಹಣ ಬರುತ್ತಿದೆ. ಉಳಿದ 50 ಲಕ್ಷ ಲೀಟರ್ ಹಾಲಿಗೆ ನಮ್ಮ ಕೈಯಿಂದ ರೈತರಿಗೆ ಹಣ ಕೊಡುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ಮಣ್ಣಲ್ಲಿ ಮಣ್ಣಾದ ಕಾಂಗ್ರೆಸ್‌ ಹಿರಿಯ ಶಾಸಕ ಹೆಚ್.ವೈ.ಮೇಟಿ | ಅಂತ್ಯಕ್ರಿಯೆಗೆ ಹರಿದುಬಂದ ಜನಸಾಗರ

Tags: BamulDK SureshKarnataka News beatmilk price
SendShareTweet
Previous Post

ಮಣ್ಣಲ್ಲಿ ಮಣ್ಣಾದ ಕಾಂಗ್ರೆಸ್‌ ಹಿರಿಯ ಶಾಸಕ ಹೆಚ್.ವೈ.ಮೇಟಿ | ಅಂತ್ಯಕ್ರಿಯೆಗೆ ಹರಿದುಬಂದ ಜನಸಾಗರ

Next Post

ಸೌತ್‌ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ತಂಡ ಪ್ರಕಟ | ಯಾರಿಗೆಲ್ಲ ಸ್ಥಾನ?

Related Posts

ನಾನು ಪಕ್ಷದ ಶಿಸ್ತಿನ ಸಿಪಾಯಿ, ಪಕ್ಷದ ರೇಖೆ ಬಿಟ್ಟು ಎಂದಿಗೂ ಹೋಗುವುದಿಲ್ಲ ; ಡಿ.ಕೆ.ಶಿವಕುಮಾರ್
ರಾಜ್ಯ

ನಾನು ಪಕ್ಷದ ಶಿಸ್ತಿನ ಸಿಪಾಯಿ, ಪಕ್ಷದ ರೇಖೆ ಬಿಟ್ಟು ಎಂದಿಗೂ ಹೋಗುವುದಿಲ್ಲ ; ಡಿ.ಕೆ.ಶಿವಕುಮಾರ್

RSS ಪಥಸಂಚಲನ ವಿವಾದ | ರಾಜ್ಯ ಸರ್ಕಾರದ ಮೇಲ್ಮನವಿ ಅರ್ಜಿ ಹೈಕೋರ್ಟ್‌ನಲ್ಲಿ ವಜಾ!
ರಾಜ್ಯ

RSS ಪಥಸಂಚಲನ ವಿವಾದ | ರಾಜ್ಯ ಸರ್ಕಾರದ ಮೇಲ್ಮನವಿ ಅರ್ಜಿ ಹೈಕೋರ್ಟ್‌ನಲ್ಲಿ ವಜಾ!

ತೀವ್ರ ಸ್ವರೂಪ ಪಡೆದುಕೊಂಡ ಕಬ್ಬು ಬೆಳೆಗಾರರ ಹೋರಾಟ | ಇಂದು ಸಿಎಂ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ
ರಾಜ್ಯ

ತೀವ್ರ ಸ್ವರೂಪ ಪಡೆದುಕೊಂಡ ಕಬ್ಬು ಬೆಳೆಗಾರರ ಹೋರಾಟ | ಇಂದು ಸಿಎಂ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ

SSLC, ದ್ವಿತೀಯ ಪಿಯುಸಿ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ!
ರಾಜ್ಯ

SSLC, ದ್ವಿತೀಯ ಪಿಯುಸಿ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ!

ರಾಜ್ಯದ ಜನತೆಗೆ KMF ಶಾಕ್ | ನಂದಿನಿ ತುಪ್ಪದ ಬೆಲೆಯಲ್ಲಿ ಭಾರೀ ಏರಿಕೆ!
ರಾಜ್ಯ

ರಾಜ್ಯದ ಜನತೆಗೆ KMF ಶಾಕ್ | ನಂದಿನಿ ತುಪ್ಪದ ಬೆಲೆಯಲ್ಲಿ ಭಾರೀ ಏರಿಕೆ!

ಪಿ.ಯು ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ | ಮಧ್ಯಾಹ್ನದ ಬಿಸಿ ಊಟ ನೀಡಲು ಸರ್ಕಾರ ಚಿತಂನೆ
ರಾಜ್ಯ

ಪಿ.ಯು ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ | ಮಧ್ಯಾಹ್ನದ ಬಿಸಿ ಊಟ ನೀಡಲು ಸರ್ಕಾರ ಚಿತಂನೆ

Next Post
ಸೌತ್‌ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ತಂಡ ಪ್ರಕಟ | ಯಾರಿಗೆಲ್ಲ ಸ್ಥಾನ?

ಸೌತ್‌ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ತಂಡ ಪ್ರಕಟ | ಯಾರಿಗೆಲ್ಲ ಸ್ಥಾನ?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

8 ದಿನದ ಬಳಿಕ ಪ್ರತಿಭಟನಾ ಸ್ಥಳಕ್ಕೆ ಬಂದ ಸಚಿವ ಶಿವಾನಂದ ಪಾಟೀಲ್ ವಿರುದ್ಧ ರೊಚ್ಚಿಗೆದ್ದ ರೈತರು | ಕಾರಿಗೆ ಚಪ್ಪಲಿ ಎಸೆತ!

8 ದಿನದ ಬಳಿಕ ಪ್ರತಿಭಟನಾ ಸ್ಥಳಕ್ಕೆ ಬಂದ ಸಚಿವ ಶಿವಾನಂದ ಪಾಟೀಲ್ ವಿರುದ್ಧ ರೊಚ್ಚಿಗೆದ್ದ ರೈತರು | ಕಾರಿಗೆ ಚಪ್ಪಲಿ ಎಸೆತ!

‘KGF ಚಾಚ’ನ ಅಂತಿಮ ದರ್ಶನ ಪಡೆದ ರಾಕಿಭಾಯ್‌

‘KGF ಚಾಚ’ನ ಅಂತಿಮ ದರ್ಶನ ಪಡೆದ ರಾಕಿಭಾಯ್‌

ದರ್ಶನ್‌ಗೆ ಚಾರ್ಜ್​ಫ್ರೇಮ್, ಶಿಕ್ಷೆ ಪ್ರಕಟದ ಟೆನ್ಶನ್ | ಇತ್ತ ನಾಳೆಯ ಭರವಸೆ ಬಗ್ಗೆ ಪತ್ನಿ ವಿಜಯಲಕ್ಷ್ಮಿ ಪೋಸ್ಟ್!

ದರ್ಶನ್‌ಗೆ ಚಾರ್ಜ್​ಫ್ರೇಮ್, ಶಿಕ್ಷೆ ಪ್ರಕಟದ ಟೆನ್ಶನ್ | ಇತ್ತ ನಾಳೆಯ ಭರವಸೆ ಬಗ್ಗೆ ಪತ್ನಿ ವಿಜಯಲಕ್ಷ್ಮಿ ಪೋಸ್ಟ್!

ಫಿಲಿಪೈನ್ಸ್​ನಲ್ಲಿ ಭೀಕರ ಚಂಡಮಾರುತ | 114 ಮಂದಿ ಸಾವು, ಹಲವರು ನಾಪತ್ತೆ

ಫಿಲಿಪೈನ್ಸ್​ನಲ್ಲಿ ಭೀಕರ ಚಂಡಮಾರುತ | 114 ಮಂದಿ ಸಾವು, ಹಲವರು ನಾಪತ್ತೆ

Recent News

8 ದಿನದ ಬಳಿಕ ಪ್ರತಿಭಟನಾ ಸ್ಥಳಕ್ಕೆ ಬಂದ ಸಚಿವ ಶಿವಾನಂದ ಪಾಟೀಲ್ ವಿರುದ್ಧ ರೊಚ್ಚಿಗೆದ್ದ ರೈತರು | ಕಾರಿಗೆ ಚಪ್ಪಲಿ ಎಸೆತ!

8 ದಿನದ ಬಳಿಕ ಪ್ರತಿಭಟನಾ ಸ್ಥಳಕ್ಕೆ ಬಂದ ಸಚಿವ ಶಿವಾನಂದ ಪಾಟೀಲ್ ವಿರುದ್ಧ ರೊಚ್ಚಿಗೆದ್ದ ರೈತರು | ಕಾರಿಗೆ ಚಪ್ಪಲಿ ಎಸೆತ!

‘KGF ಚಾಚ’ನ ಅಂತಿಮ ದರ್ಶನ ಪಡೆದ ರಾಕಿಭಾಯ್‌

‘KGF ಚಾಚ’ನ ಅಂತಿಮ ದರ್ಶನ ಪಡೆದ ರಾಕಿಭಾಯ್‌

ದರ್ಶನ್‌ಗೆ ಚಾರ್ಜ್​ಫ್ರೇಮ್, ಶಿಕ್ಷೆ ಪ್ರಕಟದ ಟೆನ್ಶನ್ | ಇತ್ತ ನಾಳೆಯ ಭರವಸೆ ಬಗ್ಗೆ ಪತ್ನಿ ವಿಜಯಲಕ್ಷ್ಮಿ ಪೋಸ್ಟ್!

ದರ್ಶನ್‌ಗೆ ಚಾರ್ಜ್​ಫ್ರೇಮ್, ಶಿಕ್ಷೆ ಪ್ರಕಟದ ಟೆನ್ಶನ್ | ಇತ್ತ ನಾಳೆಯ ಭರವಸೆ ಬಗ್ಗೆ ಪತ್ನಿ ವಿಜಯಲಕ್ಷ್ಮಿ ಪೋಸ್ಟ್!

ಫಿಲಿಪೈನ್ಸ್​ನಲ್ಲಿ ಭೀಕರ ಚಂಡಮಾರುತ | 114 ಮಂದಿ ಸಾವು, ಹಲವರು ನಾಪತ್ತೆ

ಫಿಲಿಪೈನ್ಸ್​ನಲ್ಲಿ ಭೀಕರ ಚಂಡಮಾರುತ | 114 ಮಂದಿ ಸಾವು, ಹಲವರು ನಾಪತ್ತೆ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

8 ದಿನದ ಬಳಿಕ ಪ್ರತಿಭಟನಾ ಸ್ಥಳಕ್ಕೆ ಬಂದ ಸಚಿವ ಶಿವಾನಂದ ಪಾಟೀಲ್ ವಿರುದ್ಧ ರೊಚ್ಚಿಗೆದ್ದ ರೈತರು | ಕಾರಿಗೆ ಚಪ್ಪಲಿ ಎಸೆತ!

8 ದಿನದ ಬಳಿಕ ಪ್ರತಿಭಟನಾ ಸ್ಥಳಕ್ಕೆ ಬಂದ ಸಚಿವ ಶಿವಾನಂದ ಪಾಟೀಲ್ ವಿರುದ್ಧ ರೊಚ್ಚಿಗೆದ್ದ ರೈತರು | ಕಾರಿಗೆ ಚಪ್ಪಲಿ ಎಸೆತ!

‘KGF ಚಾಚ’ನ ಅಂತಿಮ ದರ್ಶನ ಪಡೆದ ರಾಕಿಭಾಯ್‌

‘KGF ಚಾಚ’ನ ಅಂತಿಮ ದರ್ಶನ ಪಡೆದ ರಾಕಿಭಾಯ್‌

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat