ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಇತಿಹಾಸ ನಿರ್ಮಿಸಿದ ವೀರ ನಾರಿಯರು: ಭಾರತದ ಮಹಿಳಾ ತಂಡಕ್ಕೆ ಚೊಚ್ಚಲ ವಿಶ್ವಕಪ್ ಗರಿ

November 3, 2025
Share on WhatsappShare on FacebookShare on Twitter

ನವಿ ಮುಂಬೈ: ಭಾರತ ಮಹಿಳಾ ಕ್ರಿಕೆಟ್ ತಂಡವು ಚೊಚ್ಚಲ ಏಕದಿನ ವಿಶ್ವಕಪ್ ಗೆಲುವು ಸಾಧಿಸುವ ಮೂಲಕ ಇತಿಹಾಸ ನಿರ್ಮಿಸಿದೆ. ಇದರೊಂದಿಗೆ ಮಹಿಳಾ ಕ್ರಿಕೆಟ್ ನಲ್ಲೂ ಭಾರತವೇ ವಿಶ್ವ ಚಾಂಪಿಯನ್ ಎಂಬುದನ್ನು ಹರ್ಮನ್ ಪ್ರೀತ್ ಬಳಗವು ಸಾಧಿಸಿದೆ. ಕಳೆ ನಾಲ್ಕು ದಶಕಗಳ ನಿರಂತರ ಹೋರಾಟ, ಶ್ರಮ, ಅಲ್ಪ ಹಿನ್ನಡೆಯ ಬಳಿಕ ಮಹಿಳಾ ತಂಡವು ಮೊದಲ ಬಾರಿಗೆ ವಿಶ್ವಕಪ್ ಗೆಲುವು ಸಾಧಿಸುವ ಮೂಲಕ ಅಮೋಘವಾದುದನ್ನು ಸಾಧಿಸಿದೆ.

ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಫೈನಲ್ ಪಂದ್ಯದಲ್ಲಿ ಸಂಘಟಿತ ಪ್ರದರ್ಶನ ತೋರಿದ ವನಿತೆಯರ ತಂಡವು, ದಕ್ಷಿಣ ಆಫ್ರಿಕಾವನ್ನು 52 ರನ್ ಗಳಿಂದ ಸೋಲಿಸುವ ಮೂಲಕ ಇತಿಹಾಸ ನಿರ್ಮಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ಬಾರತ ತಂಡವು ನಿಗದಿತ 50 ಓವರ್ ಗಳಲ್ಲಿ 7 ವಿಕೆಟ್ ಕಳೆದುಕೊಂಡು 298 ರನ್ ಗಳಿಸಿತು.

ಭಾರತ ನೀಡಿದ್ದ 299 ರನ್ ಗಳ ಸ್ಪರ್ಧಾತ್ಮಕ ಮೊತ್ತವನ್ನು ಬೆನ್ನು ಹತ್ತಿದ ದಕ್ಷಿಣ ಆಫ್ರಿಕಾ ತಂಡ 45.3 ಓವರ್ ನಲ್ಲಿ 246 ರನ್ ಗಳಿಗೆ ಎಲ್ಲ ವಿಕೆಟ್ ಕಳೆದು ಕೊಂಡು 52 ರನ್ ಗಳ ಅಂತರದಲ್ಲಿ ಭಾರತದ ಎದುರು ಸೋಲನುಭವಿಸಿತು. ಭಾರತದ ದೀಪ್ತಿ ಶರ್ಮಾಗೆ ಬ್ಯಾಟಿಂಗ್ ನಲ್ಲಿ ಅಷ್ಟೇ ಅಲ್ಲದೆ, ಬೌಲಿಂಗ್ ನಲ್ಲೂ ಮಿಂಚುವ ಮೂಲಕ ಭಾರತದ ಗೆಲುವಿಗೆ ಕಾರಣರಾದರು. ದೀಪ್ತಿ ಶರ್ಮಾ 9.3 ಓವರ್ಗಳಿಗೆ ಕೇವಲ 39 ರನ್ ನೀಡಿ 5 ವಿಕೆಟ್ ಸಾಧನೆ ಮಾಡಿದರು.

ಲಾರಾ ವೊಲ್ವಾರ್ಡ್ಸ್ ಶತಕ ವ್ಯರ್ಥ

ಒಂದೆಡೆ ವಿಕೆಟ್ ಉರುಳುತ್ತಿದ್ದರೂ ದಕ್ಷಿಣ ಆಫ್ರಿಕಾ ತಂಡದ ನಾಯಕಿ ಲಾರಾ ವೊಲ್ವಾರ್ಡ್ಸ್ ಅವರು ತಂಡಕ್ಕೆ ರನ್ ಗಳ ಕೊಡುಗೆ ನೀಡುತ್ತಲೇ ಇದ್ದರು. ಇದು ಭಾರತೀಯ ಬೌಲರ್ ಗಳಿಗೆ ಒಂದು ಹಂತದಲ್ಲಿ ತಲೆನೋವಾಗಿತ್ತು. ಇಂಗ್ಲೆಂಡ್ ವಿರುದ್ದ ಸೆಮಿಫೈನಲ್ನಲ್ಲಿ ಶತಕ ಸಿಡಿಸಿದ್ದ ಲಾರಾ ವೊಲ್ವಾರ್ಡ್ಟ್, ಭಾರತದ ಎದುರು ಫೈನಲ್ನಲ್ಲಿಯೂ ಶತಕ ಬಾರಿಸಿದರು. ಆದರೆ, ಇವರಿಗೆ ಸರಿಯಾದ ಸಾಥ್ ಸಿಗದ ಕಾರಣ ತಂಡವು ಸೋಲನುಭವಿಸಬೇಕಾಯತು. ಲಾರಾ ಆಡಿದ 98 ಎಸೆತಗಳಲ್ಲಿ ಒಂದು ಸಿಕ್ಸರ್ ಹಾಗೂ 11 ಬೌಂಡರಿಗಳೊಂದಿಗೆ 101 ರನ್ ಕಲೆ ಹಾಕಿದರು

ಇದನ್ನೂ ಓದಿ : 60ನೇ ವಸಂತಕ್ಕೆ ಕಾಲಿಟ್ಟ ಶಾರುಖ್ | ಮಾಸ್ ಲುಕ್‌ನಲ್ಲಿ ‘ಕಿಂಗ್‌’ ಟೈಟಲ್ ರಿವೀಲ್

Tags: Heroic womenIndian women's team winsKarnataka News beatmade historyMumbaiWorld Cup
SendShareTweet
Previous Post

60ನೇ ವಸಂತಕ್ಕೆ ಕಾಲಿಟ್ಟ ಶಾರುಖ್ | ಮಾಸ್ ಲುಕ್‌ನಲ್ಲಿ ‘ಕಿಂಗ್‌’ ಟೈಟಲ್ ರಿವೀಲ್

Next Post

ಭಾರತದ ವನಿತೆಯರಿಗೆ ‘ವಿಶ್ವ’ ಕಿರೀಟ.. ದಕ್ಷಿಣ ಆಫ್ರಿಕಾವನ್ನು ಮಣಿಸಿ ಚೊಚ್ಚಲ ಏಕದಿನ ವಿಶ್ವಕಪ್​​ ಗೆದ್ದ ಹರ್ಮನ್‌ ಪಡೆ!

Related Posts

ಐಪಿಎಲ್ 2026 : ನ.15ಕ್ಕೆ ಆಟಗಾರರ ರೀಟೆನ್ಶನ್‌ ಲಿಸ್ಟ್ ಪ್ರಕಟ, ಕೆ.ಎಲ್.ರಾಹುಲ್, ಸಂಜು ಸ್ಯಾಮ್ಸನ್ ಭವಿಷ್ಯ ಏನು?
ಕ್ರೀಡೆ

ಐಪಿಎಲ್ 2026 : ನ.15ಕ್ಕೆ ಆಟಗಾರರ ರೀಟೆನ್ಶನ್‌ ಲಿಸ್ಟ್ ಪ್ರಕಟ, ಕೆ.ಎಲ್.ರಾಹುಲ್, ಸಂಜು ಸ್ಯಾಮ್ಸನ್ ಭವಿಷ್ಯ ಏನು?

ಒಲಿಂಪಿಕ್ಸ್‌ ಅಂಗಳಕ್ಕೆ ಕ್ರಿಕೆಟ್ ಪುನರಾಗಮನ: ಭಾರತ-ಪಾಕ್ ಪಂದ್ಯ ಬಹುತೇಕ ಅನುಮಾನ?
ಕ್ರೀಡೆ

ಒಲಿಂಪಿಕ್ಸ್‌ ಅಂಗಳಕ್ಕೆ ಕ್ರಿಕೆಟ್ ಪುನರಾಗಮನ: ಭಾರತ-ಪಾಕ್ ಪಂದ್ಯ ಬಹುತೇಕ ಅನುಮಾನ?

ಏಷ್ಯಾ ಕಪ್ ಟ್ರೋಫಿ ವಿವಾದ ಅಂತ್ಯ? ಶೀಘ್ರದಲ್ಲೇ ಭಾರತಕ್ಕೆ ಟ್ರೋಫಿ?
ಕ್ರೀಡೆ

ಏಷ್ಯಾ ಕಪ್ ಟ್ರೋಫಿ ವಿವಾದ ಅಂತ್ಯ? ಶೀಘ್ರದಲ್ಲೇ ಭಾರತಕ್ಕೆ ಟ್ರೋಫಿ?

“ಕೈಗೆ ಟ್ರೋಫಿ ಸಿಕ್ಕಿದ್ದೇ ಖುಷಿ”: ಪಿಸಿಬಿ ಮುಖ್ಯಸ್ಥರಿಗೆ ಸೂರ್ಯಕುಮಾರ್ ಯಾದವ್ ಸೂಕ್ಷ್ಮ ತಿರುಗೇಟು
ಕ್ರೀಡೆ

“ಕೈಗೆ ಟ್ರೋಫಿ ಸಿಕ್ಕಿದ್ದೇ ಖುಷಿ”: ಪಿಸಿಬಿ ಮುಖ್ಯಸ್ಥರಿಗೆ ಸೂರ್ಯಕುಮಾರ್ ಯಾದವ್ ಸೂಕ್ಷ್ಮ ತಿರುಗೇಟು

ವಿಶ್ವಕಪ್ ಹೀರೋಯಿನ್ ರಿಚಾ ಘೋಷ್‌ಗೆ DSP ಹುದ್ದೆ ‘ಬಂಗ ಭೂಷಣ’ ಗೌರವ, ಬಹುಮಾನಗಳ ಸುರಿಮಳೆ
ಕ್ರೀಡೆ

ವಿಶ್ವಕಪ್ ಹೀರೋಯಿನ್ ರಿಚಾ ಘೋಷ್‌ಗೆ DSP ಹುದ್ದೆ ‘ಬಂಗ ಭೂಷಣ’ ಗೌರವ, ಬಹುಮಾನಗಳ ಸುರಿಮಳೆ

ಮುನ್ನ ಸಚಿನ್ ಮಾಡಿದ ಒಂದು ಫೋನ್ ಕಾಲ್ : ವಿಶ್ವಕಪ್ ಗೆಲುವಿನ ರಹಸ್ಯ ಬಿಚ್ಚಿಟ್ಟ ಹರ್ಮನ್‌ಪ್ರೀತ್!
ಕ್ರೀಡೆ

ಮುನ್ನ ಸಚಿನ್ ಮಾಡಿದ ಒಂದು ಫೋನ್ ಕಾಲ್ : ವಿಶ್ವಕಪ್ ಗೆಲುವಿನ ರಹಸ್ಯ ಬಿಚ್ಚಿಟ್ಟ ಹರ್ಮನ್‌ಪ್ರೀತ್!

Next Post
ಭಾರತದ ವನಿತೆಯರಿಗೆ ‘ವಿಶ್ವ’ ಕಿರೀಟ.. ದಕ್ಷಿಣ ಆಫ್ರಿಕಾವನ್ನು ಮಣಿಸಿ ಚೊಚ್ಚಲ ಏಕದಿನ ವಿಶ್ವಕಪ್​​ ಗೆದ್ದ ಹರ್ಮನ್‌ ಪಡೆ!

ಭಾರತದ ವನಿತೆಯರಿಗೆ 'ವಿಶ್ವ' ಕಿರೀಟ.. ದಕ್ಷಿಣ ಆಫ್ರಿಕಾವನ್ನು ಮಣಿಸಿ ಚೊಚ್ಚಲ ಏಕದಿನ ವಿಶ್ವಕಪ್​​ ಗೆದ್ದ ಹರ್ಮನ್‌ ಪಡೆ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ದಾಳಿ ಮಾಡಿ ಪರಾರಿಯಾಗಲು ಯತ್ನಿಸಿದ ಆರೋಪಿ | ಕಾಲಿಗೆ ಗುಂಡು ಹೊಡೆದು ಬಂಧಿಸಿದ ಪೊಲೀಸರು

ದಾಳಿ ಮಾಡಿ ಪರಾರಿಯಾಗಲು ಯತ್ನಿಸಿದ ಆರೋಪಿ | ಕಾಲಿಗೆ ಗುಂಡು ಹೊಡೆದು ಬಂಧಿಸಿದ ಪೊಲೀಸರು

ಚಿಕ್ಕಮಗಳೂರು | ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ; ಇಬ್ಬರು ದುರ್ಮರಣ

ಚಿಕ್ಕಮಗಳೂರು | ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ; ಇಬ್ಬರು ದುರ್ಮರಣ

ಐಪಿಎಲ್ 2026 : ನ.15ಕ್ಕೆ ಆಟಗಾರರ ರೀಟೆನ್ಶನ್‌ ಲಿಸ್ಟ್ ಪ್ರಕಟ, ಕೆ.ಎಲ್.ರಾಹುಲ್, ಸಂಜು ಸ್ಯಾಮ್ಸನ್ ಭವಿಷ್ಯ ಏನು?

ಐಪಿಎಲ್ 2026 : ನ.15ಕ್ಕೆ ಆಟಗಾರರ ರೀಟೆನ್ಶನ್‌ ಲಿಸ್ಟ್ ಪ್ರಕಟ, ಕೆ.ಎಲ್.ರಾಹುಲ್, ಸಂಜು ಸ್ಯಾಮ್ಸನ್ ಭವಿಷ್ಯ ಏನು?

ಒಲಿಂಪಿಕ್ಸ್‌ ಅಂಗಳಕ್ಕೆ ಕ್ರಿಕೆಟ್ ಪುನರಾಗಮನ: ಭಾರತ-ಪಾಕ್ ಪಂದ್ಯ ಬಹುತೇಕ ಅನುಮಾನ?

ಒಲಿಂಪಿಕ್ಸ್‌ ಅಂಗಳಕ್ಕೆ ಕ್ರಿಕೆಟ್ ಪುನರಾಗಮನ: ಭಾರತ-ಪಾಕ್ ಪಂದ್ಯ ಬಹುತೇಕ ಅನುಮಾನ?

Recent News

ದಾಳಿ ಮಾಡಿ ಪರಾರಿಯಾಗಲು ಯತ್ನಿಸಿದ ಆರೋಪಿ | ಕಾಲಿಗೆ ಗುಂಡು ಹೊಡೆದು ಬಂಧಿಸಿದ ಪೊಲೀಸರು

ದಾಳಿ ಮಾಡಿ ಪರಾರಿಯಾಗಲು ಯತ್ನಿಸಿದ ಆರೋಪಿ | ಕಾಲಿಗೆ ಗುಂಡು ಹೊಡೆದು ಬಂಧಿಸಿದ ಪೊಲೀಸರು

ಚಿಕ್ಕಮಗಳೂರು | ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ; ಇಬ್ಬರು ದುರ್ಮರಣ

ಚಿಕ್ಕಮಗಳೂರು | ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ; ಇಬ್ಬರು ದುರ್ಮರಣ

ಐಪಿಎಲ್ 2026 : ನ.15ಕ್ಕೆ ಆಟಗಾರರ ರೀಟೆನ್ಶನ್‌ ಲಿಸ್ಟ್ ಪ್ರಕಟ, ಕೆ.ಎಲ್.ರಾಹುಲ್, ಸಂಜು ಸ್ಯಾಮ್ಸನ್ ಭವಿಷ್ಯ ಏನು?

ಐಪಿಎಲ್ 2026 : ನ.15ಕ್ಕೆ ಆಟಗಾರರ ರೀಟೆನ್ಶನ್‌ ಲಿಸ್ಟ್ ಪ್ರಕಟ, ಕೆ.ಎಲ್.ರಾಹುಲ್, ಸಂಜು ಸ್ಯಾಮ್ಸನ್ ಭವಿಷ್ಯ ಏನು?

ಒಲಿಂಪಿಕ್ಸ್‌ ಅಂಗಳಕ್ಕೆ ಕ್ರಿಕೆಟ್ ಪುನರಾಗಮನ: ಭಾರತ-ಪಾಕ್ ಪಂದ್ಯ ಬಹುತೇಕ ಅನುಮಾನ?

ಒಲಿಂಪಿಕ್ಸ್‌ ಅಂಗಳಕ್ಕೆ ಕ್ರಿಕೆಟ್ ಪುನರಾಗಮನ: ಭಾರತ-ಪಾಕ್ ಪಂದ್ಯ ಬಹುತೇಕ ಅನುಮಾನ?

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ದಾಳಿ ಮಾಡಿ ಪರಾರಿಯಾಗಲು ಯತ್ನಿಸಿದ ಆರೋಪಿ | ಕಾಲಿಗೆ ಗುಂಡು ಹೊಡೆದು ಬಂಧಿಸಿದ ಪೊಲೀಸರು

ದಾಳಿ ಮಾಡಿ ಪರಾರಿಯಾಗಲು ಯತ್ನಿಸಿದ ಆರೋಪಿ | ಕಾಲಿಗೆ ಗುಂಡು ಹೊಡೆದು ಬಂಧಿಸಿದ ಪೊಲೀಸರು

ಚಿಕ್ಕಮಗಳೂರು | ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ; ಇಬ್ಬರು ದುರ್ಮರಣ

ಚಿಕ್ಕಮಗಳೂರು | ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ; ಇಬ್ಬರು ದುರ್ಮರಣ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat