ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಮೈಸೂರು

ವಿಶ್ವವಿಖ್ಯಾತ ದಸರಾ; ಆನ್ ಲೈನ್ ಮೂಲಕ ಗೋಲ್ಡ್ ಕಾರ್ಡ್, ಟಿಕೆಟ್ ಮಾರಾಟಕ್ಕೆ ವ್ಯವಸ್ಥೆ

January 18, 2025
ವಿಶ್ವವಿಖ್ಯಾತ ದಸರಾ; ಆನ್ ಲೈನ್ ಮೂಲಕ ಗೋಲ್ಡ್ ಕಾರ್ಡ್, ಟಿಕೆಟ್ ಮಾರಾಟಕ್ಕೆ ವ್ಯವಸ್ಥೆ
Share on WhatsappShare on FacebookShare on Twitter

ಮೈಸೂರು: ವಿಶ್ವವಿಖ್ಯಾತ ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಆನ್ ಲೈನ್ ಮೂಲಕ ಟಿಕೆಟ್ ಖರೀದಿಸಲು ವ್ಯವಸ್ಥೆ ಮಾಡಲಾಗಿದೆ.

ಈಗಾಗಲೇ ಜಂಬೂ ಸವಾರಿಯಲ್ಲಿ ಭಾಗವಹಿಸಲು ಗಜಪಡೆ ಸಿದ್ಧವಾಗಿದೆ. ಇಡೀ ಅರಮನೆ ನವವಧುವಿನಂತೆ ಶೃಂಗಾರಗೊಳ್ಳುತ್ತಿದೆ. ಅಲ್ಲದೇ, ಆನ್ ಲೈನ್ ಮೂಲಕ ದಸರಾ ಗೋಲ್ಡ್ ಕಾರ್ಡ್ ಹಾಗೂ ಟಿಕೆಟ್ ಮಾರಾಟಕ್ಕೆ ವ್ಯವಸ್ಥೆ ಮಾಡಲಾಗಿದೆ.

ಈ ಬಾರಿ ಎಲ್ಲರಿಗೂ ಅನುಕೂಲವಾಗಲಿ ಎಂಬ ನಿಟ್ಟಿನಲ್ಲಿ ಸೆಪ್ಟೆಂಬರ್ 26 ರಿಂದ 30 ರವರೆಗೂ 5 ದಿನಗಳ ಕಾಲ ಟಿಕೆಟ್ ಮಾರಾಟಕ್ಕೆ ವ್ಯವಸ್ಥೆ ಮಾಡಲಾಗಿದೆ. ಪ್ರತಿ ದಿನ 1000 ದಿಂದ 1500 ಗೋಲ್ಡ್ ಕಾರ್ಡ್ ಗಳನ್ನು ಮಾರಾಟ ಮಾಡಲಾಗುತ್ತಿದ್ದು, ಒಂದು ‘ದಸರಾ ಗೋಲ್ಡ್ ಕಾರ್ಡ್’ಗೆ 6500 ರೂ. ನಿಗದಿ ಪಡಿಸಲಾಗಿದೆ. ಒಂದು ದಸರಾ ಗೋಲ್ಡ್ ಕಾರ್ಡ್ ನಲ್ಲಿ ಒಬ್ಬರು ಜಂಬೂ ಸವಾರಿ ಮೆರವಣಿಗೆ, ಪಂಜಿ‌ನ ಕವಾಯತು, ಚಾಮುಂಡಿ ಬೆಟ್ಟ, ಅರಮನೆ, ಚಾಮರಾಜೇಂದ್ರ ಮೃಗಾಲಯ ವೀಕ್ಷಣೆ ಮಾಡಬಹುದು.

ಅರಮನೆ ಆವರಣದಲ್ಲಿ ಜಂಬೂಸವಾರಿ ಮೆರವಣಿಗೆ ವೀಕ್ಷಣೆಗೆ ಟಿಕೆಟ್ ದರ 3500 ರೂ., ಪಂಜಿನ ಕವಾಯತು ವೀಕ್ಷಣೆಗೆ ಟಿಕೆಟ್ ದರ 1000 ರೂ. ನಿಗದಿ ಮಾಡಲಾಗಿದೆ. ಈ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಸಿ. ಮಹಾದೇವಪ್ಪ ಹೇಳಿದ್ದಾರೆ.

ಈ ಬಾರಿ 21 ದಿನಗಳ ಕಾಲ ವಿದ್ಯುತ್ ದೀಪಾಲಂಕಾರ ಇರಲಿದೆ. ನಗರದ ಸುತ್ತಮುತ್ತ 130 ಕಿಮೀವರೆಗೆ 10 ದಿನಗಳ ಕಾಲ ದೀಪಾಲಂಕಾರ ವಿಸ್ತರಣೆ ಮಾಡಲಾಗುತ್ತಿದೆ. ಜಂಬೂಸವಾರಿಗೆ ವಿದ್ಯುತ್ ರಥ ಸ್ಥಬ್ಧಚಿತ್ರ ಮೆರವಣಿಗೆ, ಅಕ್ಟೊಬರ್ 6, 7, 11, 12ರಂದು ಪಂಜಿನ ಕವಾಯತು ಮೈದಾನದಲ್ಲಿ ಡ್ರೋನ್ ಶೋ ನಡೆಯಲಿದೆ ಎಂದು ಸಚಿವರು ಹೇಳಿದ್ದಾರೆ.

ಮಾನಸಗಂಗೋತ್ರಿಯ ಬಯಲು ರಂಗಂಮದಿರದಲ್ಲಿ ಯುವ ಸಂಭ್ರಮ ನಡೆಯಲಿದೆ. ಸೆಪ್ಟೆಂಬರ್ 24 ರಂದು ಸ್ಯಾಂಡಲ್‌ವುಡ್ ಖ್ಯಾತ ನಟ ಶ್ರೀಮುರುಳಿ ಮತ್ತು ನಟಿ ರುಕ್ಮಿಣಿ ವಸಂತ್ ಯುವ ಸಂಭ್ರಮದ ಉದ್ಘಾಟನೆ ಮಾಡಲಿದ್ದಾರೆ.

Tags: #dasara#newsbeat#state festival#World famous Dasara; Online sale of gold cardstickets
SendShareTweet
Previous Post

ಮುಡಾ ಪ್ರಕರಣ; ನಾಳೆ ಸಿಎಂ ಭವಿಷ್ಯ!

Next Post

ಬಿಜೆಪಿ, ಆರೆಸ್ಸೆಸ್ ದೇಶದಲ್ಲಿ ದ್ವೇಷ ಬಿತ್ತುತ್ತಿವೆ; ರಾಹುಲ್ ಗಾಂಧಿ

Related Posts

ಮೈಸೂರಿನ ಪಬ್‌ನಲ್ಲಿ ಭಾರೀ ಅಗ್ನಿ ಅವಘಡ : ಇಬ್ಬರು ಸಜೀವ ದಹನ.. 7 ಮಂದಿಗೆ ಗಾಯ!
ಮೈಸೂರು

ಮೈಸೂರಿನ ಪಬ್‌ನಲ್ಲಿ ಭಾರೀ ಅಗ್ನಿ ಅವಘಡ : ಇಬ್ಬರು ಸಜೀವ ದಹನ.. 7 ಮಂದಿಗೆ ಗಾಯ!

ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ – ನಿವೃತ್ತ ಉಪನ್ಯಾಸಕ ಸ್ಥಳದಲ್ಲೇ ಸಾವು.. ಐವರಿಗೆ ಗಾಯ
ರಾಯಚೂರು

ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ – ನಿವೃತ್ತ ಉಪನ್ಯಾಸಕ ಸ್ಥಳದಲ್ಲೇ ಸಾವು.. ಐವರಿಗೆ ಗಾಯ

ಉಡುಪಿಯಲ್ಲಿ ಶಾಲಾ ಬಸ್ ಚಾಲಕನಿಗೆ ಹಠಾತ್ ಹೃದಯಾಘಾತ – ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ!
ಉಡುಪಿ

ಉಡುಪಿಯಲ್ಲಿ ಶಾಲಾ ಬಸ್ ಚಾಲಕನಿಗೆ ಹಠಾತ್ ಹೃದಯಾಘಾತ – ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ!

ಮುಂಗಾರು ನಾಪತ್ತೆ ; ಉಪಗ್ರಹ ಚಿತ್ರಗಳಲ್ಲಿ ಕಾಣೆಯಾದ ಮುಂಗಾರು ಮಾರುತ.. ದೇಶಾದ್ಯಂತ ಮಳೆ ಕೊರತೆ ಭೀತಿ!
ದೇಶ

ಮುಂಗಾರು ನಾಪತ್ತೆ ; ಉಪಗ್ರಹ ಚಿತ್ರಗಳಲ್ಲಿ ಕಾಣೆಯಾದ ಮುಂಗಾರು ಮಾರುತ.. ದೇಶಾದ್ಯಂತ ಮಳೆ ಕೊರತೆ ಭೀತಿ!

ಸಾರ್ವಜನಿಕರೇ ಗಮನಿಸಿ : ಜೂನ್ 30ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ LPG ಸಿಲಿಂಡರ್ ಬರಲ್ಲ!
ದೇಶ

ಸಾರ್ವಜನಿಕರೇ ಗಮನಿಸಿ : ಜೂನ್ 30ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ LPG ಸಿಲಿಂಡರ್ ಬರಲ್ಲ!

ಹಿರಿಯ ಪತ್ರಕರ್ತ ದಿ.ಲಂಕೇಶ್‌ ಪತ್ನಿ ಇಂದಿರಾ ಲಂಕೇಶ್ ನಿಧನ
ರಾಜ್ಯ

ಹಿರಿಯ ಪತ್ರಕರ್ತ ದಿ.ಲಂಕೇಶ್‌ ಪತ್ನಿ ಇಂದಿರಾ ಲಂಕೇಶ್ ನಿಧನ

Next Post
ಬಿಜೆಪಿ, ಆರೆಸ್ಸೆಸ್ ದೇಶದಲ್ಲಿ ದ್ವೇಷ ಬಿತ್ತುತ್ತಿವೆ; ರಾಹುಲ್ ಗಾಂಧಿ

ಬಿಜೆಪಿ, ಆರೆಸ್ಸೆಸ್ ದೇಶದಲ್ಲಿ ದ್ವೇಷ ಬಿತ್ತುತ್ತಿವೆ; ರಾಹುಲ್ ಗಾಂಧಿ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮೈಸೂರಿನ ಪಬ್‌ನಲ್ಲಿ ಭಾರೀ ಅಗ್ನಿ ಅವಘಡ : ಇಬ್ಬರು ಸಜೀವ ದಹನ.. 7 ಮಂದಿಗೆ ಗಾಯ!

ಮೈಸೂರಿನ ಪಬ್‌ನಲ್ಲಿ ಭಾರೀ ಅಗ್ನಿ ಅವಘಡ : ಇಬ್ಬರು ಸಜೀವ ದಹನ.. 7 ಮಂದಿಗೆ ಗಾಯ!

ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ – ನಿವೃತ್ತ ಉಪನ್ಯಾಸಕ ಸ್ಥಳದಲ್ಲೇ ಸಾವು.. ಐವರಿಗೆ ಗಾಯ

ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ – ನಿವೃತ್ತ ಉಪನ್ಯಾಸಕ ಸ್ಥಳದಲ್ಲೇ ಸಾವು.. ಐವರಿಗೆ ಗಾಯ

ಉಡುಪಿಯಲ್ಲಿ ಶಾಲಾ ಬಸ್ ಚಾಲಕನಿಗೆ ಹಠಾತ್ ಹೃದಯಾಘಾತ – ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ!

ಉಡುಪಿಯಲ್ಲಿ ಶಾಲಾ ಬಸ್ ಚಾಲಕನಿಗೆ ಹಠಾತ್ ಹೃದಯಾಘಾತ – ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ!

ನೀಟ್ ಮರುಪರೀಕ್ಷೆ ಪ್ರವೇಶ ಪತ್ರ ಡೌನ್‌ಲೋಡ್‌ನಲ್ಲಿ ತಾಂತ್ರಿಕ ದೋಷ ; ಆತಂಕ ಬೇಡ ಎಂದ NTA

ನೀಟ್ ಮರುಪರೀಕ್ಷೆ ಪ್ರವೇಶ ಪತ್ರ ಡೌನ್‌ಲೋಡ್‌ನಲ್ಲಿ ತಾಂತ್ರಿಕ ದೋಷ ; ಆತಂಕ ಬೇಡ ಎಂದ NTA

Recent News

ಮೈಸೂರಿನ ಪಬ್‌ನಲ್ಲಿ ಭಾರೀ ಅಗ್ನಿ ಅವಘಡ : ಇಬ್ಬರು ಸಜೀವ ದಹನ.. 7 ಮಂದಿಗೆ ಗಾಯ!

ಮೈಸೂರಿನ ಪಬ್‌ನಲ್ಲಿ ಭಾರೀ ಅಗ್ನಿ ಅವಘಡ : ಇಬ್ಬರು ಸಜೀವ ದಹನ.. 7 ಮಂದಿಗೆ ಗಾಯ!

ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ – ನಿವೃತ್ತ ಉಪನ್ಯಾಸಕ ಸ್ಥಳದಲ್ಲೇ ಸಾವು.. ಐವರಿಗೆ ಗಾಯ

ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ – ನಿವೃತ್ತ ಉಪನ್ಯಾಸಕ ಸ್ಥಳದಲ್ಲೇ ಸಾವು.. ಐವರಿಗೆ ಗಾಯ

ಉಡುಪಿಯಲ್ಲಿ ಶಾಲಾ ಬಸ್ ಚಾಲಕನಿಗೆ ಹಠಾತ್ ಹೃದಯಾಘಾತ – ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ!

ಉಡುಪಿಯಲ್ಲಿ ಶಾಲಾ ಬಸ್ ಚಾಲಕನಿಗೆ ಹಠಾತ್ ಹೃದಯಾಘಾತ – ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ!

ನೀಟ್ ಮರುಪರೀಕ್ಷೆ ಪ್ರವೇಶ ಪತ್ರ ಡೌನ್‌ಲೋಡ್‌ನಲ್ಲಿ ತಾಂತ್ರಿಕ ದೋಷ ; ಆತಂಕ ಬೇಡ ಎಂದ NTA

ನೀಟ್ ಮರುಪರೀಕ್ಷೆ ಪ್ರವೇಶ ಪತ್ರ ಡೌನ್‌ಲೋಡ್‌ನಲ್ಲಿ ತಾಂತ್ರಿಕ ದೋಷ ; ಆತಂಕ ಬೇಡ ಎಂದ NTA

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮೈಸೂರಿನ ಪಬ್‌ನಲ್ಲಿ ಭಾರೀ ಅಗ್ನಿ ಅವಘಡ : ಇಬ್ಬರು ಸಜೀವ ದಹನ.. 7 ಮಂದಿಗೆ ಗಾಯ!

ಮೈಸೂರಿನ ಪಬ್‌ನಲ್ಲಿ ಭಾರೀ ಅಗ್ನಿ ಅವಘಡ : ಇಬ್ಬರು ಸಜೀವ ದಹನ.. 7 ಮಂದಿಗೆ ಗಾಯ!

ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ – ನಿವೃತ್ತ ಉಪನ್ಯಾಸಕ ಸ್ಥಳದಲ್ಲೇ ಸಾವು.. ಐವರಿಗೆ ಗಾಯ

ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ – ನಿವೃತ್ತ ಉಪನ್ಯಾಸಕ ಸ್ಥಳದಲ್ಲೇ ಸಾವು.. ಐವರಿಗೆ ಗಾಯ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat