ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಹನಿಟ್ರ್ಯಾಪ್ ತನಿಖೆ ಸಿಬಿಐಗೆ ವಹಿಸಬೇಕೆಂದು ಯತ್ನಾಳ್ ಪತ್ರ

March 21, 2025
Share on WhatsappShare on FacebookShare on Twitter

ವಿಜಯಪುರ: ರಾಜ್ಯದಲ್ಲಿ ಹನಿಟ್ರ್ಯಾಪ್ ವಿಷಯ ದೊಡ್ಡ ಮಟ್ಟದ ಚರ್ಚೆಗೆ ಕಾರಣವಾಗಿದೆ. ಹನಿಟ್ರ್ಯಾಪ್ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಗೃಹ ಸಚಿವ ಜಿ.ಪರಮೇಶ್ವರ್‌ಗೆ (G Parameshwar) ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಪತ್ರ ಬರೆದಿದ್ದಾರೆ.

ವಿಧಾನಸಭೆ ಕಲಾಪದಲ್ಲಿ ಬಯಲಾದ ಹನಿಟ್ರ‍್ಯಾಪ್ ವಿಚಾರ ಪ್ರಸ್ತಾಪಿಸಿ ಅವರು ಪತ್ರ ಬರೆದಿದ್ದಾರೆ. ಜನಪ್ರತಿನಿಧಿಗಳನ್ನು ಟಾರ್ಗೆಟ್ ಮಾಡಿ ಹನಿಟ್ರ‍್ಯಾಪ್ ಮಾಡಲಾಗುತ್ತಿದೆ. ಹೀಗಾಗಿ ಜನಪ್ರತಿನಿಧಿಗಳ ಭದ್ರತೆಯ ಅವಶ್ಯಕತೆ ಇದೆ. ಈ ಪ್ರಕರಣವನ್ನು ಸಿಬಿಐಗೆ ವಹಿಸುವುದರ ಮೂಲಕ ಅದರ ಹಿಂದೆ ಇರುವ ಜಾಲವನ್ನು ಪತ್ತೆ ಮಾಡಬೇಕು. ಈ ಮೂಲಕ ನೀವು ಜನಪ್ರತಿನಿಧಿಗಳ ಘನತೆ ಕಾಪಾಡಬೇಕು ಎಂದು ಮನವಿ ಮಾಡಿದ್ದಾರೆ.

ಗುರುವಾರ ವಿಧಾನಸಭೆಯಲ್ಲಿ ಬಜೆಟ್ ಭಾಷಣದ ಮೇಲಿನ ಚರ್ಚೆಯ ಸಂದರ್ಭದಲ್ಲಿ ಯತ್ನಾಳ್ ಈ ವಿಚಾರ ಪ್ರಸ್ತಾಪ ಮಾಡಿದ್ದರು. ಕೆ.ಎನ್ ರಾಜಣ್ಣ (KN Rajanna) ಮಾತನಾಡಿ, ರಾಜ್ಯದ 48 ರಾಜಕೀಯ ಮುಖಂಡರ ಸಿ.ಡಿ, ಪೆನ್‌ಡ್ರೈವ್ ತಯಾರಾಗಿವೆ ಎಂದು ಬಾಂಬ್ ಸಿಡಿಸಿದ್ದರು.

Tags: Basanagouda Patil YatnalCBIG ParameshwarKN Rajanna
SendShareTweet
Previous Post

Caste census: ಭಾರತದ ಶಿಕ್ಷಣ ವ್ಯವಸ್ಥೆಯಲ್ಲೇ ತಾರತಮ್ಯ: ರಾಹುಲ್ ಗಾಂಧಿ ಆರೋಪ, ಬಿಜೆಪಿ ತಿರುಗೇಟು

Next Post

Meerut murder: ಮಾಟ-ಮಂತ್ರ, ಬಾಲಿವುಡ್ ಕನಸು, ಹಣದ ದಾಹ: ಮೀರತ್ ಕೊಲೆ ಕೇಸಿಗೆ ಮತ್ತಷ್ಟು ಟ್ವಿಸ್ಟ್!

Related Posts

ಸಿ.ಟಿ ರವಿ ಎದೆ ಸೀಳಿದ್ರೆ ಎಷ್ಟು ಅಕ್ಷರ ಇದೆ ಹೇಳಲಿ ; ಮುಸ್ಲಿಂ ಸಮುದಾಯದ ಆಕ್ರೋಶ!
ರಾಜಕೀಯ

ಸಿ.ಟಿ ರವಿ ಎದೆ ಸೀಳಿದ್ರೆ ಎಷ್ಟು ಅಕ್ಷರ ಇದೆ ಹೇಳಲಿ ; ಮುಸ್ಲಿಂ ಸಮುದಾಯದ ಆಕ್ರೋಶ!

ರೈಲ್ವೆ ಹಳಿಯಲ್ಲಿ ದೇಹ ಎರಡು ಭಾಗ : 28 ವರ್ಷದ ಯುವಕನ ಅನುಮಾನಾಸ್ಪದ ಸಾವು!
ವಿಜಯನಗರ

ರೈಲ್ವೆ ಹಳಿಯಲ್ಲಿ ದೇಹ ಎರಡು ಭಾಗ : 28 ವರ್ಷದ ಯುವಕನ ಅನುಮಾನಾಸ್ಪದ ಸಾವು!

ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಹೈಡ್ರಾಮಾ : ಜಿಲ್ಲಾಧ್ಯಕ್ಷರ ವಿರುದ್ಧ ಸಿಡಿದೆದ್ದ ಕಾರ್ಯಕರ್ತರು!
ರಾಜಕೀಯ

ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಹೈಡ್ರಾಮಾ : ಜಿಲ್ಲಾಧ್ಯಕ್ಷರ ವಿರುದ್ಧ ಸಿಡಿದೆದ್ದ ಕಾರ್ಯಕರ್ತರು!

ಸಚಿವ ಸಂಪುಟ ಕ್ಲೈಮ್ಯಾಕ್ಸ್​.. 20 ಜನರಿಗೆ ಮಂತ್ರಿಗಿರಿ? ಪ್ರಮಾಣ ವಚನಕ್ಕೂ ಡೇಟ್ ಫಿಕ್ಸ್!
ರಾಜಕೀಯ

ಸಚಿವ ಸಂಪುಟ ಕ್ಲೈಮ್ಯಾಕ್ಸ್​.. 20 ಜನರಿಗೆ ಮಂತ್ರಿಗಿರಿ? ಪ್ರಮಾಣ ವಚನಕ್ಕೂ ಡೇಟ್ ಫಿಕ್ಸ್!

ಮಲೆ ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಕಾಡುಹಂದಿ ಬೇಟೆ : ಓರ್ವ ಬಂಧನ, ಮೂವರು ಪರಾರಿ!
ಚಾಮರಾಜನಗರ

ಮಲೆ ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಕಾಡುಹಂದಿ ಬೇಟೆ : ಓರ್ವ ಬಂಧನ, ಮೂವರು ಪರಾರಿ!

ಆ.1ರಂದು ಮೈಸೂರಿಗೆ ಪ್ರಧಾನಿ ಮೋದಿ.. 45 ಕೋಟಿ ವೆಚ್ಚದ ವಿವೇಕಾನಂದ ಸ್ಮಾರಕ ಲೋಕಾರ್ಪಣೆ!
ಮೈಸೂರು

ಆ.1ರಂದು ಮೈಸೂರಿಗೆ ಪ್ರಧಾನಿ ಮೋದಿ.. 45 ಕೋಟಿ ವೆಚ್ಚದ ವಿವೇಕಾನಂದ ಸ್ಮಾರಕ ಲೋಕಾರ್ಪಣೆ!

Next Post
Meerut murder: ಮಾಟ-ಮಂತ್ರ, ಬಾಲಿವುಡ್ ಕನಸು, ಹಣದ ದಾಹ: ಮೀರತ್ ಕೊಲೆ ಕೇಸಿಗೆ ಮತ್ತಷ್ಟು ಟ್ವಿಸ್ಟ್!

Meerut murder: ಮಾಟ-ಮಂತ್ರ, ಬಾಲಿವುಡ್ ಕನಸು, ಹಣದ ದಾಹ: ಮೀರತ್ ಕೊಲೆ ಕೇಸಿಗೆ ಮತ್ತಷ್ಟು ಟ್ವಿಸ್ಟ್!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಜೆನ್-ಝೀಗಳನ್ನು ‘ಜನರೇಷನ್ ಗಟ್ಟರ್’ ಎಂದ ಕಂಗನಾ : ಬಿಜೆಪಿ ಸಂಸದೆ ಹೇಳಿಕೆಗೆ ತೀವ್ರ ಆಕ್ರೋಶ, ಭುಗಿಲೆದ್ದ ವಿವಾದ!

ಜೆನ್-ಝೀಗಳನ್ನು ‘ಜನರೇಷನ್ ಗಟ್ಟರ್’ ಎಂದ ಕಂಗನಾ : ಬಿಜೆಪಿ ಸಂಸದೆ ಹೇಳಿಕೆಗೆ ತೀವ್ರ ಆಕ್ರೋಶ, ಭುಗಿಲೆದ್ದ ವಿವಾದ!

ಸಿ.ಟಿ ರವಿ ಎದೆ ಸೀಳಿದ್ರೆ ಎಷ್ಟು ಅಕ್ಷರ ಇದೆ ಹೇಳಲಿ ; ಮುಸ್ಲಿಂ ಸಮುದಾಯದ ಆಕ್ರೋಶ!

ಸಿ.ಟಿ ರವಿ ಎದೆ ಸೀಳಿದ್ರೆ ಎಷ್ಟು ಅಕ್ಷರ ಇದೆ ಹೇಳಲಿ ; ಮುಸ್ಲಿಂ ಸಮುದಾಯದ ಆಕ್ರೋಶ!

ರೈಲ್ವೆ ಹಳಿಯಲ್ಲಿ ದೇಹ ಎರಡು ಭಾಗ : 28 ವರ್ಷದ ಯುವಕನ ಅನುಮಾನಾಸ್ಪದ ಸಾವು!

ರೈಲ್ವೆ ಹಳಿಯಲ್ಲಿ ದೇಹ ಎರಡು ಭಾಗ : 28 ವರ್ಷದ ಯುವಕನ ಅನುಮಾನಾಸ್ಪದ ಸಾವು!

ಪಶುವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ಅಸಿಸ್ಟಂಟ್ ಪ್ರೊಫೆಸರ್ ನೇಮಕಾತಿ!

ಪಶುವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ಅಸಿಸ್ಟಂಟ್ ಪ್ರೊಫೆಸರ್ ನೇಮಕಾತಿ!

Recent News

ಜೆನ್-ಝೀಗಳನ್ನು ‘ಜನರೇಷನ್ ಗಟ್ಟರ್’ ಎಂದ ಕಂಗನಾ : ಬಿಜೆಪಿ ಸಂಸದೆ ಹೇಳಿಕೆಗೆ ತೀವ್ರ ಆಕ್ರೋಶ, ಭುಗಿಲೆದ್ದ ವಿವಾದ!

ಜೆನ್-ಝೀಗಳನ್ನು ‘ಜನರೇಷನ್ ಗಟ್ಟರ್’ ಎಂದ ಕಂಗನಾ : ಬಿಜೆಪಿ ಸಂಸದೆ ಹೇಳಿಕೆಗೆ ತೀವ್ರ ಆಕ್ರೋಶ, ಭುಗಿಲೆದ್ದ ವಿವಾದ!

ಸಿ.ಟಿ ರವಿ ಎದೆ ಸೀಳಿದ್ರೆ ಎಷ್ಟು ಅಕ್ಷರ ಇದೆ ಹೇಳಲಿ ; ಮುಸ್ಲಿಂ ಸಮುದಾಯದ ಆಕ್ರೋಶ!

ಸಿ.ಟಿ ರವಿ ಎದೆ ಸೀಳಿದ್ರೆ ಎಷ್ಟು ಅಕ್ಷರ ಇದೆ ಹೇಳಲಿ ; ಮುಸ್ಲಿಂ ಸಮುದಾಯದ ಆಕ್ರೋಶ!

ರೈಲ್ವೆ ಹಳಿಯಲ್ಲಿ ದೇಹ ಎರಡು ಭಾಗ : 28 ವರ್ಷದ ಯುವಕನ ಅನುಮಾನಾಸ್ಪದ ಸಾವು!

ರೈಲ್ವೆ ಹಳಿಯಲ್ಲಿ ದೇಹ ಎರಡು ಭಾಗ : 28 ವರ್ಷದ ಯುವಕನ ಅನುಮಾನಾಸ್ಪದ ಸಾವು!

ಪಶುವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ಅಸಿಸ್ಟಂಟ್ ಪ್ರೊಫೆಸರ್ ನೇಮಕಾತಿ!

ಪಶುವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ಅಸಿಸ್ಟಂಟ್ ಪ್ರೊಫೆಸರ್ ನೇಮಕಾತಿ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಜೆನ್-ಝೀಗಳನ್ನು ‘ಜನರೇಷನ್ ಗಟ್ಟರ್’ ಎಂದ ಕಂಗನಾ : ಬಿಜೆಪಿ ಸಂಸದೆ ಹೇಳಿಕೆಗೆ ತೀವ್ರ ಆಕ್ರೋಶ, ಭುಗಿಲೆದ್ದ ವಿವಾದ!

ಜೆನ್-ಝೀಗಳನ್ನು ‘ಜನರೇಷನ್ ಗಟ್ಟರ್’ ಎಂದ ಕಂಗನಾ : ಬಿಜೆಪಿ ಸಂಸದೆ ಹೇಳಿಕೆಗೆ ತೀವ್ರ ಆಕ್ರೋಶ, ಭುಗಿಲೆದ್ದ ವಿವಾದ!

ಸಿ.ಟಿ ರವಿ ಎದೆ ಸೀಳಿದ್ರೆ ಎಷ್ಟು ಅಕ್ಷರ ಇದೆ ಹೇಳಲಿ ; ಮುಸ್ಲಿಂ ಸಮುದಾಯದ ಆಕ್ರೋಶ!

ಸಿ.ಟಿ ರವಿ ಎದೆ ಸೀಳಿದ್ರೆ ಎಷ್ಟು ಅಕ್ಷರ ಇದೆ ಹೇಳಲಿ ; ಮುಸ್ಲಿಂ ಸಮುದಾಯದ ಆಕ್ರೋಶ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat