ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಮನಗರ

ಮತದಾನದಿಂದ ಹಿಂದೆ ಸರಿದ ಯೋಗೇಶ್ವರ್ ಮಗಳು!

December 18, 2024
Share on WhatsappShare on FacebookShare on Twitter

ರಾಮನಗರ: ರಾಜ್ಯದಲ್ಲಿ ಮೂರು ಕ್ಷೇತ್ರಗಳಿಗೆ ಇಂದು ಉಪ ಚುನಾವಣೆ ನಡೆಯುತ್ತಿದೆ. ಘಟಾನುಘಟಿ ನಾಯಕರು ಕ್ಷೇತ್ರದಲ್ಲಿ ಸುತ್ತಾಡಿ ಮತ ಯಾಚಿಸಿದ್ದಾರೆ. ವಿರೋಧಿಗಳು ಪರಸ್ಪರ ಆರೋಪ -ಪ್ರತ್ಯಾರೋಪ ಮಾಡಿದ್ದಾರೆ. ಕುಟುಂಬದ ಎಲ್ಲ ಸದಸ್ಯರು ತಮ್ಮ ವ್ಯಕ್ತಿಗೆ ಮತ ಹಾಕುವಂತೆ ಬೀದಿ ಬೀದಿ ಸುತ್ತಿದ್ದಾರೆ. ಈ ಮಧ್ಯೆ ಪ್ರತಿಷ್ಠಿತ ಕಣವಾಗಿರುವ ಚನ್ನಪಟ್ಟಣದಲ್ಲಿ ತಂಗೆ ಮತ ಹಾಕದೆ ಮಗಳು ದೂರು ಉಳಿದಿದ್ದಾರೆ.

ಇಂದು ಚನ್ನಪಟ್ಟಣ (Channapatna), ಶಿಗ್ಗಾಂವಿ (Shiggaon), ಸಂಡೂರು (Sandur) ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿದೆ. ಈ ಮೂರು ಕ್ಷೇತ್ರಗಳಲ್ಲಿ ಚನ್ನಪಟ್ಟಣ ಪ್ರತಿಷ್ಠಿತ ಕಣ. ಕಾಂಗ್ರೆಸ್ ನಿಂದ ಸಿ.ಪಿ. ಯೋಗೇಶ್ವರ್ ಸ್ಪರ್ಧಿಸಿದ್ದರೆ, ಜೆಡಿಎಸ್ ನಿಂದ ನಿಖಿಲ್ ಕುಮಾರಸ್ವಾಮಿ ಎನ್ ಡಿಎ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದಾರೆ. ಆದರೆ, ಯೋಗೇಶ್ವರ್ ಅವರ ಪುತ್ರಿ ನಿಶಾ ಯೋಗೇಶ್ವರ್ (Nisha Yogeshwar) ಮತದಾನದಿಂದ ದೂರ ಸರಿದಿದ್ದಾರೆ.

ಕಾಂಗ್ರೆಸ್‌ ಅಭ್ಯರ್ಥಿ ಸಿಪಿ ಯೋಗೇಶ್ವರ್‌ ಗೆ ಮತ ಹಾಕಲು ಮಗಳು ನಿರಾಕರಿಸಿದ್ದಾರೆ. ಈ ಸಂದೇಶವನ್ನು ಸಾಮಾಜಿಕ ಜಾಲತಾಣದ ಮೂಲಕ ನಿಶಾ ಹೇಳಿದ್ದಾರೆ. ನನ್ನ‌ ಮೂಲಭೂತ ಹಕ್ಕುಗಳನ್ನ ಕಿತ್ತುಕೊಂಡಿದ್ದಾರೆ. ಇನ್ನು ಯಾವ ಹಕ್ಕನ್ನು ಪಡೆಯಲು ಮತದಾನ ಮಾಡಬೇಕು? ಪ್ರತಿಬಾರಿ ಚಕ್ಕೆರೆಯಲ್ಲಿ ಮತದಾನ ಮಾಡುತ್ತಿದ್ದೆ. ಆದರೆ ಈ ಬಾರಿ ನಾನು ಮತದಾನ ಮಾಡಲ್ಲ ಎಂದು ಹೇಳಿದ್ದಾರೆ.

ನಿಶಾ ಯೋಗೇಶ್ವರ್ ಅ. 26ರಂದು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿದ್ದರು. ಡಿಕೆ ಶಿವಕುಮಾರ್ ಸರ್, ನನ್ನ ಸಿಡಿ ನಿಮ್ಮ ಬಳಿ ಇದ್ರೆ ಅದನ್ನು ಧೈರ್ಯವಾಗಿ ಬಿಡುಗಡೆ ಮಾಡಿ ಎಂದು ಸವಾಲು ಎಸೆದಿದ್ದರು. ಡಿಕೆ ಶಿವಕುಮಾರ್ ಅವರು ನನ್ನ ಸಿಡಿ ಇಟ್ಟುಕೊಂಡು ನನ್ನ ತಂದೆಯವರನ್ನು ಬ್ಲಾಕ್ ಮೇಲ್ ಮಾಡಿ ಕಾಂಗ್ರೆಸ್ ಪಕ್ಷಕ್ಕೆ ಕರೆದುಕೊಂಡು ಹೋಗಿದ್ದೀರಂತೆ ಎಂದು ಖಾಸಗಿ ಯೂಟ್ಯೂಬ್ ಚಾನೆಲ್ ಒಂದು ಸುದ್ದಿ ಪ್ರಸಾರ ಮಾಡಿದೆ. ಈ ಕುರಿತು ಡಿಕೆ ಶಿವಕುಮಾರ್ ಸರ್ ಸ್ಪಷ್ಟನೆ ನೀಡಬೇಕು ಕೇಳಿಕೊಂಡಿದ್ದರು.

ಆಗ ಡಿಕೆಶಿ ಇದು ನಿಮ್ಮಬ್ಬರ ಜಗಳ. ತಂದೆ ಹಾಗೂ ಮಗಳ ಜಗಳ. ನೀವೇ ಸಮಸ್ಯೆಯನ್ನು ಬಗೆಹರಿಸಿಕೊಳ್ಳಿ ಎಂದು ಬುದ್ದಿ ಹೇಳಿ ಕಳುಹಿಸಿದ್ದರು ಎನ್ನಲಾಗಿದೆ. ಹೀಗಾಗಿ ನಿಶಾ ಯೋಗೇಶ್ವರ್ ಅವರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ವಿಡಿಯೋ ತುಣುಕುಗಳಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ವಿರುದ್ಧ ಮಾಡಿರುವ ಆರೋಪ ಸತ್ಯಕ್ಕೆ ದೂರ ಎಂದು ಸ್ಪಷ್ಟನೆ ನೀಡಿದ್ದರು. ಈಗ ತಂದೆ ವಿರುದ್ಧ ಮಗಳು ಗುಡುಗಿದ್ದಾರೆ.

Tags: ChannapatnaNisha YogeshwarSandurShiggaon
SendShareTweet
Previous Post

ಸ್ನೇಹಮಯಿ ಕೃಷ್ಣ ವಿರುದ್ಧ ಎಫ್ ಐಆರ್

Next Post

89 ರನ್ ಗಳಿಗೆ ಉತ್ತರ ಪ್ರದೇಶ ತಂಡ ಕಟ್ಟಿ ಹಾಕಿದ ಕರ್ನಾಟಕ

Related Posts

ರಾಜ್ಯದಲ್ಲಿ ಖಾಸಗಿ ವೆಟರ್ನರಿ ಕಾಲೇಜು ಆರಂಭಕ್ಕೆ ವಿರೋಧ – ವಿದ್ಯಾರ್ಥಿಗಳ ಪ್ರತಿಭಟನೆ..!
ಬೆಂಗಳೂರು

ರಾಜ್ಯದಲ್ಲಿ ಖಾಸಗಿ ವೆಟರ್ನರಿ ಕಾಲೇಜು ಆರಂಭಕ್ಕೆ ವಿರೋಧ – ವಿದ್ಯಾರ್ಥಿಗಳ ಪ್ರತಿಭಟನೆ..!

ಮಳೆಗಾಲದಲ್ಲೇ ಹಾಲಿನ ಹೊಳೆ : ಕೆಎಂಎಫ್ ಸಂಗ್ರಹಣೆ 1.16 ಕೋಟಿ ಲೀಟರ್‌ಗೆ ಜಿಗಿತ!
ಬೆಂಗಳೂರು

ಮಳೆಗಾಲದಲ್ಲೇ ಹಾಲಿನ ಹೊಳೆ : ಕೆಎಂಎಫ್ ಸಂಗ್ರಹಣೆ 1.16 ಕೋಟಿ ಲೀಟರ್‌ಗೆ ಜಿಗಿತ!

SLR ಕಂಪನಿ ವಿರುದ್ಧ ಗ್ರಾಮಸ್ಥರ ಆಕ್ರೋಶ : ವಿಜಯನಗರ ಡಿಸಿ ಕಚೇರಿವರೆಗೆ 2 ದಿನಗಳ ಪಾದಯಾತ್ರೆ
ವಿಜಯನಗರ

SLR ಕಂಪನಿ ವಿರುದ್ಧ ಗ್ರಾಮಸ್ಥರ ಆಕ್ರೋಶ : ವಿಜಯನಗರ ಡಿಸಿ ಕಚೇರಿವರೆಗೆ 2 ದಿನಗಳ ಪಾದಯಾತ್ರೆ

BWSSB ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ – 40 ಅಡಿ ಆಳದ ಟ್ಯಾಂಕ್‌ಗೆ ಬಿದ್ದು ಇಬ್ಬರು ಕಾರ್ಮಿಕರು ನಾಪತ್ತೆ!
ಬೆಂಗಳೂರು

BWSSB ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ – 40 ಅಡಿ ಆಳದ ಟ್ಯಾಂಕ್‌ಗೆ ಬಿದ್ದು ಇಬ್ಬರು ಕಾರ್ಮಿಕರು ನಾಪತ್ತೆ!

ಮರಕ್ಕೆ ಕಾರು ಡಿಕ್ಕಿಯಾಗಿ ಚಾಲಕ ಸ್ಥಳದಲ್ಲೇ ಸಾವು!
ದಾವಣಗೆರೆ

ಮರಕ್ಕೆ ಕಾರು ಡಿಕ್ಕಿಯಾಗಿ ಚಾಲಕ ಸ್ಥಳದಲ್ಲೇ ಸಾವು!

ಮೇಲ್ಮನೆ ಆಟದಲ್ಲಿ ಸಿಎಂ ಡಿಕೆಶಿ ಮಾಸ್ಟರ್ ಮೈಂಡ್ ಗೇಮ್ : ಕಾಂಗ್ರೆಸ್‌ಗೆ 5ಕ್ಕೆ 5 ಕ್ಲೀನ್ ಸ್ವೀಪ್!
ರಾಜಕೀಯ

ಮೇಲ್ಮನೆ ಆಟದಲ್ಲಿ ಸಿಎಂ ಡಿಕೆಶಿ ಮಾಸ್ಟರ್ ಮೈಂಡ್ ಗೇಮ್ : ಕಾಂಗ್ರೆಸ್‌ಗೆ 5ಕ್ಕೆ 5 ಕ್ಲೀನ್ ಸ್ವೀಪ್!

Next Post
89 ರನ್ ಗಳಿಗೆ ಉತ್ತರ ಪ್ರದೇಶ ತಂಡ ಕಟ್ಟಿ ಹಾಕಿದ ಕರ್ನಾಟಕ

89 ರನ್ ಗಳಿಗೆ ಉತ್ತರ ಪ್ರದೇಶ ತಂಡ ಕಟ್ಟಿ ಹಾಕಿದ ಕರ್ನಾಟಕ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕಾಂಪ್ಯಾಕ್ಟ್ SUV ವಿಭಾಗದಲ್ಲಿ ಹೊಸ ಸಂಚಲನ : ಮಾರುಕಟ್ಟೆಗೆ ಲಗ್ಗೆ ಇಡಲು ಸಜ್ಜಾದ ‘ಮಹೀಂದ್ರಾ ವಿಷನ್ S’

ಕಾಂಪ್ಯಾಕ್ಟ್ SUV ವಿಭಾಗದಲ್ಲಿ ಹೊಸ ಸಂಚಲನ : ಮಾರುಕಟ್ಟೆಗೆ ಲಗ್ಗೆ ಇಡಲು ಸಜ್ಜಾದ ‘ಮಹೀಂದ್ರಾ ವಿಷನ್ S’

NEET ಮರುಪರೀಕ್ಷೆಗೂ ಮುನ್ನ ಟೆಲಿಗ್ರಾಮ್ ಮೇಲಿನ ಕೇಂದ್ರದ ನಿಷೇಧ ಎತ್ತಿಹಿಡಿದ ದೆಹಲಿ ಹೈಕೋರ್ಟ್

NEET ಮರುಪರೀಕ್ಷೆಗೂ ಮುನ್ನ ಟೆಲಿಗ್ರಾಮ್ ಮೇಲಿನ ಕೇಂದ್ರದ ನಿಷೇಧ ಎತ್ತಿಹಿಡಿದ ದೆಹಲಿ ಹೈಕೋರ್ಟ್

ರಾಜ್ಯದಲ್ಲಿ ಖಾಸಗಿ ವೆಟರ್ನರಿ ಕಾಲೇಜು ಆರಂಭಕ್ಕೆ ವಿರೋಧ – ವಿದ್ಯಾರ್ಥಿಗಳ ಪ್ರತಿಭಟನೆ..!

ರಾಜ್ಯದಲ್ಲಿ ಖಾಸಗಿ ವೆಟರ್ನರಿ ಕಾಲೇಜು ಆರಂಭಕ್ಕೆ ವಿರೋಧ – ವಿದ್ಯಾರ್ಥಿಗಳ ಪ್ರತಿಭಟನೆ..!

ಮಳೆಗಾಲದಲ್ಲೇ ಹಾಲಿನ ಹೊಳೆ : ಕೆಎಂಎಫ್ ಸಂಗ್ರಹಣೆ 1.16 ಕೋಟಿ ಲೀಟರ್‌ಗೆ ಜಿಗಿತ!

ಮಳೆಗಾಲದಲ್ಲೇ ಹಾಲಿನ ಹೊಳೆ : ಕೆಎಂಎಫ್ ಸಂಗ್ರಹಣೆ 1.16 ಕೋಟಿ ಲೀಟರ್‌ಗೆ ಜಿಗಿತ!

Recent News

ಕಾಂಪ್ಯಾಕ್ಟ್ SUV ವಿಭಾಗದಲ್ಲಿ ಹೊಸ ಸಂಚಲನ : ಮಾರುಕಟ್ಟೆಗೆ ಲಗ್ಗೆ ಇಡಲು ಸಜ್ಜಾದ ‘ಮಹೀಂದ್ರಾ ವಿಷನ್ S’

ಕಾಂಪ್ಯಾಕ್ಟ್ SUV ವಿಭಾಗದಲ್ಲಿ ಹೊಸ ಸಂಚಲನ : ಮಾರುಕಟ್ಟೆಗೆ ಲಗ್ಗೆ ಇಡಲು ಸಜ್ಜಾದ ‘ಮಹೀಂದ್ರಾ ವಿಷನ್ S’

NEET ಮರುಪರೀಕ್ಷೆಗೂ ಮುನ್ನ ಟೆಲಿಗ್ರಾಮ್ ಮೇಲಿನ ಕೇಂದ್ರದ ನಿಷೇಧ ಎತ್ತಿಹಿಡಿದ ದೆಹಲಿ ಹೈಕೋರ್ಟ್

NEET ಮರುಪರೀಕ್ಷೆಗೂ ಮುನ್ನ ಟೆಲಿಗ್ರಾಮ್ ಮೇಲಿನ ಕೇಂದ್ರದ ನಿಷೇಧ ಎತ್ತಿಹಿಡಿದ ದೆಹಲಿ ಹೈಕೋರ್ಟ್

ರಾಜ್ಯದಲ್ಲಿ ಖಾಸಗಿ ವೆಟರ್ನರಿ ಕಾಲೇಜು ಆರಂಭಕ್ಕೆ ವಿರೋಧ – ವಿದ್ಯಾರ್ಥಿಗಳ ಪ್ರತಿಭಟನೆ..!

ರಾಜ್ಯದಲ್ಲಿ ಖಾಸಗಿ ವೆಟರ್ನರಿ ಕಾಲೇಜು ಆರಂಭಕ್ಕೆ ವಿರೋಧ – ವಿದ್ಯಾರ್ಥಿಗಳ ಪ್ರತಿಭಟನೆ..!

ಮಳೆಗಾಲದಲ್ಲೇ ಹಾಲಿನ ಹೊಳೆ : ಕೆಎಂಎಫ್ ಸಂಗ್ರಹಣೆ 1.16 ಕೋಟಿ ಲೀಟರ್‌ಗೆ ಜಿಗಿತ!

ಮಳೆಗಾಲದಲ್ಲೇ ಹಾಲಿನ ಹೊಳೆ : ಕೆಎಂಎಫ್ ಸಂಗ್ರಹಣೆ 1.16 ಕೋಟಿ ಲೀಟರ್‌ಗೆ ಜಿಗಿತ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕಾಂಪ್ಯಾಕ್ಟ್ SUV ವಿಭಾಗದಲ್ಲಿ ಹೊಸ ಸಂಚಲನ : ಮಾರುಕಟ್ಟೆಗೆ ಲಗ್ಗೆ ಇಡಲು ಸಜ್ಜಾದ ‘ಮಹೀಂದ್ರಾ ವಿಷನ್ S’

ಕಾಂಪ್ಯಾಕ್ಟ್ SUV ವಿಭಾಗದಲ್ಲಿ ಹೊಸ ಸಂಚಲನ : ಮಾರುಕಟ್ಟೆಗೆ ಲಗ್ಗೆ ಇಡಲು ಸಜ್ಜಾದ ‘ಮಹೀಂದ್ರಾ ವಿಷನ್ S’

NEET ಮರುಪರೀಕ್ಷೆಗೂ ಮುನ್ನ ಟೆಲಿಗ್ರಾಮ್ ಮೇಲಿನ ಕೇಂದ್ರದ ನಿಷೇಧ ಎತ್ತಿಹಿಡಿದ ದೆಹಲಿ ಹೈಕೋರ್ಟ್

NEET ಮರುಪರೀಕ್ಷೆಗೂ ಮುನ್ನ ಟೆಲಿಗ್ರಾಮ್ ಮೇಲಿನ ಕೇಂದ್ರದ ನಿಷೇಧ ಎತ್ತಿಹಿಡಿದ ದೆಹಲಿ ಹೈಕೋರ್ಟ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat