ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಾಣಿಜ್ಯ-ವ್ಯಾಪಾರ

ಪಿಎಫ್ ಮೂಲಕ ಸಾಲವನ್ನೂ ಪಡೆಯಬಹುದು: ಇಲ್ಲಿದೆ ಅರ್ಜಿ ಸಲ್ಲಿಸುವ ವಿಧಾನ

July 19, 2025
Share on WhatsappShare on FacebookShare on Twitter

ಬೆಂಗಳೂರು: ಮದುವೆ, ಮನೆ ಖರೀದಿ, ಅನಾರೋಗ್ಯ… ಹೀಗೆ ಹಲವು ಸಂದರ್ಭಗಳಲ್ಲಿ ಸಾಲದ ಅವಶ್ಯಕತೆ ಇರುತ್ತದೆ. ಆದರೆ, ಈಗ ಬ್ಯಾಂಕ್ ಗಳಲ್ಲಿ ವೈಯಕ್ತಿಕ ಸಾಲ ಪಡೆಯಬೇಕು ಎಂದರೆ ಹೆಚ್ಚು ಬಡ್ಡಿ ವಿಧಿಸಲಾಗುತ್ತದೆ. ನೀವು ಕೆಲಸಕ್ಕೆ ಸೇರಿ ಏಳೆಂಟು ವರ್ಷಗಳಾಗಿದ್ದರೆ, ಪಿಎಫ್ ನಿಂದಲೇ ಕಡಿಮೆ ಬಡ್ಡಿಗೆ ಸಾಲವನ್ನು ಪಡೆಯಬಹುದಾಗಿದೆ. ಬಳಿಕ ಮಾಸಿಕ ಇಎಂಐ ಮೂಲಕ ಸಾಲವನ್ನು ತೀರಿಸಬಹುದಾಗಿದೆ.

ಸಾಲ ಎಷ್ಟು ಸಿಗುತ್ತೆ?
ಇಪಿಎಫ್ಒ ನಿಯಮಗಳ ಪ್ರಕಾರ, ಯಾವುದೇ ಉದ್ಯೋಗಿಯು ಇಪಿಎಫ್ಒ ಸದಸ್ಯನಾಗಿ ಏಳು ವರ್ಷ ಪೂರೈಸಿದ್ದರೆ, ಆತನ ಬೇಸಿಕ್ ಸಂಬಳದ 36 ಪಟ್ಟು ಅಥವಾ ಆತನ ಪಿಎಫ್ ಖಾತೆಯಲ್ಲಿರುವ ಒಟ್ಟು ಮೊತ್ತದ ಶೇ.50ರಷ್ಟು ಹಣವನ್ನು ಸಾಲವಾಗಿ ಪಡೆಯಬಹುದಾಗಿದೆ. ಸಾಲದ ಬಡ್ಡಿ, ಇಎಂಐ ಅವಧಿಯನ್ನು ಸಾಲ ಪಡೆಯುವ ಮೊತ್ತದ ಮೇಲೆ ಇಪಿಎಫ್ಒ ನಿಗದಿಪಡಿಸುತ್ತದೆ.

ಪಿಎಫ್ ಸಾಲಕ್ಕೆ ಹೀಗೆ ಅರ್ಜಿ ಸಲ್ಲಿಸಿ

  • ಮೊದಲು ನೀವು ಇಪಿಎಫ್ಒ ಅಧಿಕೃತ ವೆಬ್‌ಸೈಟ್ https://www.epfindia.gov.in/ಗೆ ಭೇಟಿ ನೀಡಿ
  • UAN, ಪಾಸ್ ವರ್ಡ್ ಮತ್ತು ಕ್ಯಾಪ್ಚಾ ಕೋಡ್ ನಮೂದಿಸಿ ಮತ್ತು ಲಾಗಿನ್ ಮಾಡಿ.
  • ನೀವು ಆನ್‌ಲೈನ್ ಸೇವೆಯಲ್ಲಿ ಪಿಎಫ್ ಮೊತ್ತದ ಸಾಲವನ್ನು ಆಯ್ಕೆ ಮಾಡಬೇಕು.
  • ಅಲ್ಲಿ ಕಾರಣ ಮತ್ತು ಮೊತ್ತವನ್ನು ಭರ್ತಿ ಮಾಡಿ, ನಿಮ್ಮ ಮೊಬೈಲ್ ಗೆ ಬಂದ OTP ಅನ್ನು ನಮೂದಿಸಿ ಮತ್ತು ಅರ್ಜಿ ಸಲ್ಲಿಸಿ
  • ನಿಮ್ಮ ಅರ್ಜಿಯನ್ನು ಪ್ರಕ್ರಿಯೆಗೊಳಿಸಲಾಗುತ್ತದೆ ಮತ್ತು ಹಣವು 7 ರಿಂದ 10 ದಿನಗಳಲ್ಲಿ ನಿಮ್ಮ ಖಾತೆಗೆ ಜಮೆ ಆಗುತ್ತದೆ.

ಕೆಲವು ಮಾನದಂಡಗಳೂ ಇವೆ

  • ವ್ಯಕ್ತಿಯು ಯುಎಎನ್ (ಯೂನಿವರ್ಸಲ್ ಅಕೌಂಟ್ ನಂಬರ್) ಹೊಂದಿರಬೇಕು.
  • ಸಾಲ ಪಡೆಯುವವರು EPFO ಸದಸ್ಯರಾಗಿರಬೇಕು. ಸದಸ್ಯರಾಗಿ 7 ವರ್ಷ ಆಗಿರಬೇಕು
  • ಸಾಲ ಪಡೆಯಲು ನಿಖರ ಕಾರಣವನ್ನು ತಿಳಿಸಬೇಕು.
Tags: BankemployeesMoneyPF
SendShareTweet
Previous Post

ಪೊಲೀಸರು RCB ಸೇವಕರೆಂಬಂತೆ ವರ್ತಿಸಿದ್ದರು !

Next Post

IIMBಯಲ್ಲಿ ಹಲವು ಹುದ್ದೆಗಳ ನೇಮಕಾತಿ: 55 ಸಾವಿರ ರೂ. ಸಂಬಳ

Related Posts

ಚಿನ್ನದ ದರ ಭಾರೀ ಏರಿಕೆ : ಇಂದಿನ ಬೆಲೆ ಎಷ್ಟಿದೆ ಗೊತ್ತಾ?
ವಾಣಿಜ್ಯ-ವ್ಯಾಪಾರ

ಚಿನ್ನದ ದರ ಭಾರೀ ಏರಿಕೆ : ಇಂದಿನ ಬೆಲೆ ಎಷ್ಟಿದೆ ಗೊತ್ತಾ?

ಬಹುನಿರೀಕ್ಷಿತ ಐಎಫ್‌ಎ 2026ರಲ್ಲಿ ಅನಾವರಣಗೊಳ್ಳತ್ತಿದೆ ಟೆಕ್ನೋದ ‘ಬೆಝೆಲ್-ಲೆಸ್’ ಕಾನ್ಸೆಪ್ಟ್ ಫೋನ್
ವಾಣಿಜ್ಯ-ವ್ಯಾಪಾರ

ಬಹುನಿರೀಕ್ಷಿತ ಐಎಫ್‌ಎ 2026ರಲ್ಲಿ ಅನಾವರಣಗೊಳ್ಳತ್ತಿದೆ ಟೆಕ್ನೋದ ‘ಬೆಝೆಲ್-ಲೆಸ್’ ಕಾನ್ಸೆಪ್ಟ್ ಫೋನ್

ಫಿಕ್ಸೆಡ್ ಬ್ಯಾಟರಿ ಸೌಲಭ್ಯದೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಟ್ಟ ವಿಡಾ ವಿಎಕ್ಸ್2 ಗೋ ಎಲೆಕ್ಟ್ರಿಕ್ ಸ್ಕೂಟರ್ : ಬೆಲೆ 1.13 ಲಕ್ಷ ರೂ.
ವಾಣಿಜ್ಯ-ವ್ಯಾಪಾರ

ಫಿಕ್ಸೆಡ್ ಬ್ಯಾಟರಿ ಸೌಲಭ್ಯದೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಟ್ಟ ವಿಡಾ ವಿಎಕ್ಸ್2 ಗೋ ಎಲೆಕ್ಟ್ರಿಕ್ ಸ್ಕೂಟರ್ : ಬೆಲೆ 1.13 ಲಕ್ಷ ರೂ.

ರಾಯಲ್ ಎನ್‌ಫೀಲ್ಡ್ ಶಾಟ್‌ಗನ್ 650 ಎಕ್ಸ್ ರಫ್ ಕ್ರಾಫ್ಟ್ಸ್ ಎಡಿಷನ್ : ಬಿಡುಗಡೆಯಾದ ಕೇವಲ 3 ನಿಮಿಷದಲ್ಲಿಯೇ ಸೋಲ್ಡ್ ಔಟ್!
ವಾಣಿಜ್ಯ-ವ್ಯಾಪಾರ

ರಾಯಲ್ ಎನ್‌ಫೀಲ್ಡ್ ಶಾಟ್‌ಗನ್ 650 ಎಕ್ಸ್ ರಫ್ ಕ್ರಾಫ್ಟ್ಸ್ ಎಡಿಷನ್ : ಬಿಡುಗಡೆಯಾದ ಕೇವಲ 3 ನಿಮಿಷದಲ್ಲಿಯೇ ಸೋಲ್ಡ್ ಔಟ್!

ಇಂಡಿಯನ್ ಮೋಟಾರ್‌ ಸೈಕಲ್‌ನಿಂದ 125ನೇ ವಾರ್ಷಿಕೋತ್ಸವದ ಸಂಭ್ರಮ : ಲಿಮಿಟೆಡ್ ಎಡಿಷನ್ ‘ಸಿಗ್ನೇಚರ್ ಸೀರೀಸ್’ ಬಿಡುಗಡೆ
ವಾಣಿಜ್ಯ-ವ್ಯಾಪಾರ

ಇಂಡಿಯನ್ ಮೋಟಾರ್‌ ಸೈಕಲ್‌ನಿಂದ 125ನೇ ವಾರ್ಷಿಕೋತ್ಸವದ ಸಂಭ್ರಮ : ಲಿಮಿಟೆಡ್ ಎಡಿಷನ್ ‘ಸಿಗ್ನೇಚರ್ ಸೀರೀಸ್’ ಬಿಡುಗಡೆ

“ಗೂಗಲ್ ಪಿಕ್ಸೆಲ್ ವಾಚ್ 5 : ಪ್ಲೇ ಕನ್ಸೋಲ್‌ನಲ್ಲಿ ಪ್ರತ್ಯಕ್ಷ, RAM ಸಾಮರ್ಥ್ಯ ಹೆಚ್ಚಳ ಸೇರಿದಂತೆ ಪ್ರಮುಖ ವೈಶಿಷ್ಟ್ಯಗಳ ಮಾಹಿತಿ ಲೀಕ್”
ವಾಣಿಜ್ಯ-ವ್ಯಾಪಾರ

“ಗೂಗಲ್ ಪಿಕ್ಸೆಲ್ ವಾಚ್ 5 : ಪ್ಲೇ ಕನ್ಸೋಲ್‌ನಲ್ಲಿ ಪ್ರತ್ಯಕ್ಷ, RAM ಸಾಮರ್ಥ್ಯ ಹೆಚ್ಚಳ ಸೇರಿದಂತೆ ಪ್ರಮುಖ ವೈಶಿಷ್ಟ್ಯಗಳ ಮಾಹಿತಿ ಲೀಕ್”

Next Post
IIMBಯಲ್ಲಿ ಹಲವು ಹುದ್ದೆಗಳ ನೇಮಕಾತಿ: 55 ಸಾವಿರ ರೂ. ಸಂಬಳ

IIMBಯಲ್ಲಿ ಹಲವು ಹುದ್ದೆಗಳ ನೇಮಕಾತಿ: 55 ಸಾವಿರ ರೂ. ಸಂಬಳ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪ್ಯಾನಾಸೋನಿಕ್ ಕಂಪನಿಯಿಂದ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ 70 ಸಾವಿರ ಸ್ಕಾಲರ್ ಶಿಪ್

ಪ್ಯಾನಾಸೋನಿಕ್ ಕಂಪನಿಯಿಂದ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ 70 ಸಾವಿರ ಸ್ಕಾಲರ್ ಶಿಪ್

ಹಿಮೋಗ್ಲೋಬಿನ್ ವೇಗವಾಗಿ ಹೆಚ್ಚಿಸಬೇಕೇ? ಹಾಗಾದ್ರೆ ಈ ಹಣ್ಣುಗಳನ್ನು ತಿನ್ನಿ

ಹಿಮೋಗ್ಲೋಬಿನ್ ವೇಗವಾಗಿ ಹೆಚ್ಚಿಸಬೇಕೇ? ಹಾಗಾದ್ರೆ ಈ ಹಣ್ಣುಗಳನ್ನು ತಿನ್ನಿ

ಅಂಬ್ಲಿಗೋಳ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಂಸದ ಬಿ. ವೈ ರಾಘವೇಂದ್ರ

ಅಂಬ್ಲಿಗೋಳ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಂಸದ ಬಿ. ವೈ ರಾಘವೇಂದ್ರ

DRDOದ ADA ಅಂಗಸಂಸ್ಥೆಯಲ್ಲಿ 111 ಹುದ್ದೆಗಳ ನೇಮಕಾತಿ: ಬೆಂಗಳೂರಿನಲ್ಲೇ ಕೆಲಸ, 37 ಸಾವಿರ ರೂ. ಸಂಬಳ

DRDOದ ADA ಅಂಗಸಂಸ್ಥೆಯಲ್ಲಿ 111 ಹುದ್ದೆಗಳ ನೇಮಕಾತಿ: ಬೆಂಗಳೂರಿನಲ್ಲೇ ಕೆಲಸ, 37 ಸಾವಿರ ರೂ. ಸಂಬಳ

Recent News

ಪ್ಯಾನಾಸೋನಿಕ್ ಕಂಪನಿಯಿಂದ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ 70 ಸಾವಿರ ಸ್ಕಾಲರ್ ಶಿಪ್

ಪ್ಯಾನಾಸೋನಿಕ್ ಕಂಪನಿಯಿಂದ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ 70 ಸಾವಿರ ಸ್ಕಾಲರ್ ಶಿಪ್

ಹಿಮೋಗ್ಲೋಬಿನ್ ವೇಗವಾಗಿ ಹೆಚ್ಚಿಸಬೇಕೇ? ಹಾಗಾದ್ರೆ ಈ ಹಣ್ಣುಗಳನ್ನು ತಿನ್ನಿ

ಹಿಮೋಗ್ಲೋಬಿನ್ ವೇಗವಾಗಿ ಹೆಚ್ಚಿಸಬೇಕೇ? ಹಾಗಾದ್ರೆ ಈ ಹಣ್ಣುಗಳನ್ನು ತಿನ್ನಿ

ಅಂಬ್ಲಿಗೋಳ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಂಸದ ಬಿ. ವೈ ರಾಘವೇಂದ್ರ

ಅಂಬ್ಲಿಗೋಳ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಂಸದ ಬಿ. ವೈ ರಾಘವೇಂದ್ರ

DRDOದ ADA ಅಂಗಸಂಸ್ಥೆಯಲ್ಲಿ 111 ಹುದ್ದೆಗಳ ನೇಮಕಾತಿ: ಬೆಂಗಳೂರಿನಲ್ಲೇ ಕೆಲಸ, 37 ಸಾವಿರ ರೂ. ಸಂಬಳ

DRDOದ ADA ಅಂಗಸಂಸ್ಥೆಯಲ್ಲಿ 111 ಹುದ್ದೆಗಳ ನೇಮಕಾತಿ: ಬೆಂಗಳೂರಿನಲ್ಲೇ ಕೆಲಸ, 37 ಸಾವಿರ ರೂ. ಸಂಬಳ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪ್ಯಾನಾಸೋನಿಕ್ ಕಂಪನಿಯಿಂದ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ 70 ಸಾವಿರ ಸ್ಕಾಲರ್ ಶಿಪ್

ಪ್ಯಾನಾಸೋನಿಕ್ ಕಂಪನಿಯಿಂದ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ 70 ಸಾವಿರ ಸ್ಕಾಲರ್ ಶಿಪ್

ಹಿಮೋಗ್ಲೋಬಿನ್ ವೇಗವಾಗಿ ಹೆಚ್ಚಿಸಬೇಕೇ? ಹಾಗಾದ್ರೆ ಈ ಹಣ್ಣುಗಳನ್ನು ತಿನ್ನಿ

ಹಿಮೋಗ್ಲೋಬಿನ್ ವೇಗವಾಗಿ ಹೆಚ್ಚಿಸಬೇಕೇ? ಹಾಗಾದ್ರೆ ಈ ಹಣ್ಣುಗಳನ್ನು ತಿನ್ನಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat